Wednesday, April 30, 2025
32 C
Bengaluru
LIVE
ಮನೆರಾಜಕೀಯಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಸಭೆಗೆ ಚಲುವರಾಯಸ್ವಾಮಿ, ರವಿ ಗಾಣಿಗ ಸಾಥ್

ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಸಭೆಗೆ ಚಲುವರಾಯಸ್ವಾಮಿ, ರವಿ ಗಾಣಿಗ ಸಾಥ್

ಮದ್ದೂರಿನ ಸೋಮನಹಳ್ಳಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಹಾಗೂ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ರೂಪಿಸಲು ಈ ಸಭೆ ಮಾಡಲಾಗ್ತಾ ಇದೆ. ಈ ಸಭೆಯಲ್ಲಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಶಾಸಕ ರವಿ ಗಾಣಿಗ ಹಾಗೂ ಮದ್ದೂರು ,ಮಂಡ್ಯ ಭಾಗದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments