Wednesday, April 30, 2025
24 C
Bengaluru
LIVE
ಮನೆರಾಜ್ಯನಿಖಿಲ್ ಕುಮಾರಸ್ವಾಮಿ ಬರ್ತಿದ್ದಂತೆ ಬಿಕ್ಕಿ ಬಿಕ್ಕಿ ಅತ್ತ ಶಾಸಕ ಶರಣಗೌಡ

ನಿಖಿಲ್ ಕುಮಾರಸ್ವಾಮಿ ಬರ್ತಿದ್ದಂತೆ ಬಿಕ್ಕಿ ಬಿಕ್ಕಿ ಅತ್ತ ಶಾಸಕ ಶರಣಗೌಡ

ಯಾದಗಿರಿ : ಯಾದಗಿರಿ ಜಿಲ್ಲೆಯ ಗುರುಮಠಕಲ್​ನ ಮಾಜಿ ಶಾಸಕ ನಾಗನಗೌಡ ಕಂದಕೂರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ನಾಗನಗೌಡ ಕಂದಕೂರು ನಿವಾಸಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರ್​ಸ್ವಾಮಿ ಭೇಟಿ ನೀಡಿದ್ದು, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ನಿಖಿಲ್ ಕುಮಾರಸ್ವಾಮಿ ಜೊತೆ ಆಗಮಿಸಿದ ಕಲಬುರಗಿ ಸಂಸದ ಉಮೇಶ ಜಾಧವ್ ಹಾಗೂ ನಾಗನಗೌಡ ಕಂದಕೂರು ಅಭಿಮಾನಿ ಬಳಗದವರು ನಾಗನಗೌಡ ಕಂದಕೂರು ಅವರ ಅಂತಿಮ ದರ್ಶನ ಪಡೆದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments