Thursday, September 11, 2025
20.3 C
Bengaluru
Google search engine
LIVE
ಮನೆಕ್ರೈಂ ಸ್ಟೋರಿದಾಖಲೆ ಇಲ್ಲದ 5 ಕೋಟಿ ನಗದು, ಬೆಳ್ಳಿ, ಬಂಗಾರ ವಶಕ್ಕೆ

ದಾಖಲೆ ಇಲ್ಲದ 5 ಕೋಟಿ ನಗದು, ಬೆಳ್ಳಿ, ಬಂಗಾರ ವಶಕ್ಕೆ

ಬಳ್ಳಾರಿ : ಬಳ್ಳಾರಿಯ ಕಂಬಳಿ ಬಜಾರ್ ನಲ್ಲಿರುವ ನರೇಶ್ ಗೋಲ್ಡ್ ಶಾಪ್ ಅವರ ಮನೆ ಮೇಲೆ ದಾಳಿ ಮಾಡಿದಂತಹ ಸಂದರ್ಭದಲ್ಲಿ 5 ಕೋಟಿ ನಗದು, ಬೆಳ್ಳಿ ಬಂಗಾರವನ್ನು ವಶಕ್ಕೆ ಪಡೆದಿರುವಂತಹ ಘಟನೆ ನಡೆದಿದೆ.

ಮಧ್ಯಾಹ್ನ ಖಚಿತ ಮಾಹಿತಿ ಮೇರೆಗೆ ಬಳ್ಳಾರಿ ಡಿವೈಎಸ್ಪಿ, ಬ್ರೂಸ್ಪೇಟೆ ಸಿಪಿಐ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಎಸ್ಪಿ ರಂಜಿತ್ ಕುಮಾರ್ ಖುದ್ದಾಗಿ ಭೇಟಿ ನೀಡಿ‌, ಪರಿಶೀಲ‌ನೆಯನ್ನ ನಡೆಸಿದ್ದರು. ಪೊಲೀಸರು ಹಣದ ದಾಖಲೆ ಮಾಹಿತಿಯನ್ನ ಕೇಳಿದ್ರು, ಸರಿಯಾದ ದಾಖಲೆ ಹಾಗೂ ಮಾಹಿತಿ ಇಲ್ಲದ ಪರಿಣಾಮ ಹಣವನ್ನು ಬಳ್ಳಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments