Thursday, November 20, 2025
21.7 C
Bengaluru
Google search engine
LIVE
ಮನೆರಾಜ್ಯತಾಯಿ ಸೇರಿ ಇಬ್ಬರು ಮಕ್ಕಳು ನೀರುಪಾಲು

ತಾಯಿ ಸೇರಿ ಇಬ್ಬರು ಮಕ್ಕಳು ನೀರುಪಾಲು

ಚಾಮರಾಜನಗರ : ಬಟ್ಟೆ ಒಗೆಯಲು ಹೋಗಿ ತಾಯಿ ಸೇರಿ ಇಬ್ಬರು ಮಕ್ಕಳು ನಿರುಪಾಲಾಗಿರುವಂತಹ ಘಟನೆ  ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರ ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ತಾಯಿಯನ್ನು ರಕ್ಷಿಸಲು ಹೋಗಿ ಇಬ್ಬರು ಮಕ್ಕಳು ನೀರುಪಾಲಅಗಿದ್ದಾರೆ. ಪುದೂರು ಗ್ರಾಮದ ಮೀನಾ(33) ಪವಿತ್ರ(13) ಕೀರ್ತಿ(12) ಮೃತ ದುರ್ದೈವಿಗಳಾಗಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments