Wednesday, January 28, 2026
18.8 C
Bengaluru
Google search engine
LIVE
ಮನೆUncategorizedಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ ಸಿಕ್ಕಿದ್ದು ಹೇಗೆ ಗೊತ್ತಾ?

ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ ಸಿಕ್ಕಿದ್ದು ಹೇಗೆ ಗೊತ್ತಾ?

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸೂಲುಕುಂಟೆ ಗ್ರಾಮದಲ್ಲಿ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಸಮೀಪದ ಸೂಲುಕುಂಟೆ ಗ್ರಾಮದ ಜನರ ನಿದ್ದೆಗೆಡಿಸಿದ್ದ ಈ ಚಿರತೆ ಎರಡು ದಿನಗಳ ಹಿಂದೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇತ್ತೀಚೆಗಷ್ಟೇ ಗ್ರಾಮದಲ್ಲಿನ ಸಾಕುನಾಯಿಯ ಮೇಲೆ ದಾಳಿ ನಡೆಸಿತ್ತು. ಅಲ್ಲದೆ ಫೆಬ್ರವರಿ 16 ರಂದು ಮತ್ತೊಂದು ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿತ್ತು. ಇದೀಗ ಸುಮಾರು ಎರಡು ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments