Tuesday, June 24, 2025
26.6 C
Bengaluru
Google search engine
LIVE
ಮನೆ#Exclusive NewsTop Newsಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಕಲಾರಂಗಕ್ಕೆ ದ್ವಾರಕೀಶ್​ ಅಪಾರ ಸೇವೆ ಸಲ್ಲಿಸಿದ್ದಾರೆ. ಹಲವು ನಟ ನಟಿಯರನ್ನ ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಜೀವನದಲ್ಲಿ ಏರುಪೇರುಗಳನ್ನ ಸಮನಾಗಿ ಸ್ವೀಕರಿಸಿದ ವ್ಯಕ್ತಿ ಎಂದರಲ್ಲದೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.

ದ್ವಾರಕೀಶ್​ ರವರ ಅಂತಿಮ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ, ಸುಮಲತಾ, ಯಶ್, ರವಿಚಂದ್ರನ್​, ಹಂಸಲೇಖ, ಜಗ್ಗೇಶ್​ ಕಂಬನಿ ಮಿಡಿದರು.​​

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments