Wednesday, April 30, 2025
35.6 C
Bengaluru
LIVE
ಮನೆಕ್ರೈಂ ಸ್ಟೋರಿಕಾವೇರಿ ನದಿಗೆ ಸ್ನಾನಕ್ಕೆ ತೆರಳಿದ ಯುವಕನಿಗೆ ಆಗಿದ್ದೇನು..?

ಕಾವೇರಿ ನದಿಗೆ ಸ್ನಾನಕ್ಕೆ ತೆರಳಿದ ಯುವಕನಿಗೆ ಆಗಿದ್ದೇನು..?

ಕೊಡಗು : ಸ್ನಾನಕ್ಕೆ ತೆರಳಿದ ಪ್ರದೀಪ್​ ಎಂಬ 21 ವರ್ಷದ ಯುವಕ ಕಾವೇರಿ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಸಮೀಪದ ಬಾಳುಗೋಡಿನಲ್ಲಿ ನಡೆದಿದೆ.


ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದಾಗ ಈ ದುರ್ಘಟನೆ ನಡೆದಿದೆ. ಮೃತದೇಹ ಮೀನಿನ ಗಾಣ ಹಾಗೂ ಬಲೆಗಳಿಗೆ ಸಿಲುಕಿ‌ದಂತಹ  ಸ್ಥಿತಿಯಲ್ಲಿ ಗೋಚರವಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಬೇಟಿ ನೀಡಿ ಪರಿಶೀಲನೆಯನ್ನ ನಡೆಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments