Wednesday, January 28, 2026
17 C
Bengaluru
Google search engine
LIVE
ಮನೆರಾಜಕೀಯಶ್ರೀರಾಮುಲು ಟೆಂಪಲ್ ರನ್

ಶ್ರೀರಾಮುಲು ಟೆಂಪಲ್ ರನ್

ವಿಜಯನಗರ : ಲೋಕಸಭಾ ಚುನಾವಣೆ ಶುರುವಾಯ್ತು ಅಂದ್ರೆ ಸಾಕು ಅಭ್ಯರ್ಥಿಗಳು ಟೆಂಪಲ್ ರನ್ ಶುರು ಮಾಡ್ಕೊಳ್ಳೋದು ಕಾಮನ್ ಆಗಿದೆ.

ಸಧ್ಯ ಲೋಕಾಸಭಾ ಚುನಾವಣಾ ಕಣ ರಂಗೇರಿದ್ದು ಬಳ್ಳಾರಿ-ವಿಜಯನಗರದ ಬಿಜೆಪಿ ಅಭ್ಯರ್ಥಿ ಬಳ್ಳಾರಿ ಬುಲ್ಲೋಡು ಶ್ರೀರಾಮುಲು , ಕೂಡ್ಲಿಗಿ ತಾಲೂಕಿನ ವೀರಶೈವ ಪರಂಪರೆಯೆ ಪಂಚಪೀಠಗಳಲ್ಲೋಂದಾದ ಉಜ್ಜೈಯಿನಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಅರ್ಶಿವಾದ ಪಡೆದರು.

ಅಲ್ಲದೆ ಕೂಡ್ಲಿಗಿ ತಾಲೂಕಿನ ಬಿಜೆಪಿ ಮುಖುಂಡರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಲೋಕಾಸಭಾ ಚುನಾವಣೆ ವೇಳೆ ರಾಜಕಾರಣಿಗಳು ಟೆಂಪಲ್ ರನ್, ಮಠಮಾನ್ಯಗಳಿಗೆ ಭೇಟಿ ಮಾಡೊದುಸರ್ವೆ ಸಾಮಾನ್ಯವಾಗಿಬಿಟ್ಟಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments