Saturday, September 13, 2025
27.2 C
Bengaluru
Google search engine
LIVE
ಮನೆ#Exclusive Newsಕಿಚ್ಚ ಸುದೀಪ, ಫ್ಯಾನ್ಸ್​ಗೆ ಎಂದೆಂದಿಗೂ ಸಮೀಪ ; ವಿಜಯ ಪ್ರಕಾಶ್​ 

ಕಿಚ್ಚ ಸುದೀಪ, ಫ್ಯಾನ್ಸ್​ಗೆ ಎಂದೆಂದಿಗೂ ಸಮೀಪ ; ವಿಜಯ ಪ್ರಕಾಶ್​ 

ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಶೋ ನಡೆಸಿಕೊಡುತ್ತಿರುವಾಗಲೇ ‘ಮ್ಯಾಕ್ಸ್’ ಸಕ್ಸಸ್​ನ ಎಂಜಾಯ್ ಮಾಡಲು ಬೇರೆ ಬೇರೆ ವೇದಿಕೆ ಏರುತ್ತಿದ್ದಾರೆ. ಅವರು ಈಗ ‘ಸರಿಗಮಪ’ ವೇದಿಕೆಗೆ ಬಂದಿದ್ದಾರೆ. ಅರ್ಜುನ್ ಜನ್ಯ, ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ ಈ ಕಾರ್ಯಕ್ರಮದ ಮುಖ್ಯ ಜಡ್ಜ್ ಆಗಿದ್ದಾರೆ.

ಕಿಚ್ಚ ಸುದೀಪ, ಫ್ಯಾನ್ಸ್​ಗೆ ಎಂದೆಂದಿಗೂ ಸಮೀಪ..

ನನ್ನಂತ ಅದೆಷ್ಟೋ ಕಲಾವಿದರಿಗೆ ಆಗಿದ್ದಾರೆ ದಾರೀ ದೀಪ..

ವೆಲ್​ಕಮ್​ ಟು ಸರೆಗಮಪ.. ಎಂದರು ವಿಜಯ್ ಪ್ರಕಾಶ್.

ವಿಜಯ್ ಅವರು ಬರೆದ ಪ್ರಾಸಬದ್ಧ ಸಾಲುಗಳು ಅಲ್ಲಿ ಕುಳಿತಿದ್ದವರಿಗೆ ಇಷ್ಟ ಆಯಿತು. ಈ ಕಾರಣಕ್ಕೆ ಎಲ್ಲರೂ ಖುಷಿಯಿಂದ ಚಪ್ಪಾಳೆ ತಟ್ಟಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments