Tuesday, January 27, 2026
26.7 C
Bengaluru
Google search engine
LIVE
ಮನೆ#Exclusive Newsಕೊಪ್ಪಳ : ಭಕ್ತರ ಎದುರು ಕಣ್ಣೀರು ಹಾಕಿದ ಗವಿಮಠದ ಶ್ರೀಗಳು

ಕೊಪ್ಪಳ : ಭಕ್ತರ ಎದುರು ಕಣ್ಣೀರು ಹಾಕಿದ ಗವಿಮಠದ ಶ್ರೀಗಳು

  • ಭಕ್ತರ ಎದುರು ಕಣ್ಣೀರು ಹಾಕಿದ ಗವಿಮಠದ ಶ್ರೀಗಳು
  • ನಮ್ಮ ಮಠವನ್ನ ಬೇರೆ ಮಠಕ್ಕೆ ಹೋಲಿಕೆ ಮಾಡಬೇಡಿ
  • ನಮ್ಮನ್ನ ಗವಿಮಠದ ಆವರಣ ಬಿಟ್ಟು ಹೊರಕ್ಕೆ ಕರೆಯಬೇಡಿ
  • ಯಾವುದೇ ಪ್ರಶಸ್ತಿಗಳನ್ನ ನಮಗೆ ನೀಡಬೇಡಿ..!

ಕೊಪ್ಪಳ : ಅದ್ದೂರಿಯಾಗಿ, ಭಕ್ತಿಭಾವದಿಂದ ನಡೆದ ಗವಿಮಠದ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದೆ. ಶುಕ್ರವಾರ ಸಂಜೆ ನಡೆದ ಜಾತ್ರೆಯ ಸಮಾರೋಪ ಸಮಾರಂಭದಲ್ಲಿ ಗವಿಮಠದ ಪೀಠಾಧಿಪತಿ ಅಭಿನವ ಗವಿಸಿದ್ದೆಶ್ವರ ಸ್ವಾಮೀಜಿ ಭಕ್ತರ ಎದುರು ಭಾವುಕರಾದರು.ನಮ್ಮ ಮಠವನ್ನು ಬೇರೆ ಮಠಕ್ಕೆ ಹೋಲಿಕೆ ಮಾಡಬೇಡಿ, ನಮ್ಮನ್ನು ಗವಿಮಠದ ಆವರಣ ಬಿಟ್ಟು ಹೊರಕ್ಕೆ ತಗೆದುಕೊಂಡು ಹೋಗಬೇಡಿ. ಯಾವುದೇ ಪ್ರಶಸ್ತಿಗಳು ನಮಗೆ ಬೇಡ. ಈ ಮೂರನ್ನು ಮಾಡಬೇಡಿ.ಭಕ್ತರು ತಮ್ಮ ಹೃದಯದಲ್ಲಿ ನಮಗೆ ಜಾಗ ಕೊಟ್ಟಿರೋದು ಮಾತ್ರ ನನಗೆ ಸಾಕು ಎಂದು ಸ್ವಾಮಿಜಿ ಭಾವುಕರಾದರು.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments