ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಳಮ್ಮವಾಡಿ ಜಲಾಶಯದಿಂದ ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ.
ಕಳೆದ ಒಂದು ವಾರದಿಂದ ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಜಲಾಶಯದಿಂದ ನೀರು ಸೋರಿಕೆಯಾಗುತ್ತಿರುವ ಹಿನ್ನೆಲೆ, ಜಲಾಶಯವನ್ನು ಅವಲಂಭಿಸಿರುವ ರೈತರು ಆತಂಕ್ಕೊಳಗಾಗಿದ್ದಾರೆ. ಇನ್ನೂ ಮಹಾರಾಷ್ಟ್ರ ಸರ್ಕಾರ ಖಾಸಗಿ ಕಂಪನಿಯ ಸಹಕಾರದೊಂದಿಗೆ ಡ್ಯಾಂ ದುರಸ್ಥಿಗೆ ಮುಂದಾಗಿದೆ.
.
