Thursday, August 21, 2025
26.4 C
Bengaluru
Google search engine
LIVE
ಮನೆಆರೋಗ್ಯವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಭೇಟಿಯಾದ ಜಯದೇವ ಹಂಗಾಮಿ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಭೇಟಿಯಾದ ಜಯದೇವ ಹಂಗಾಮಿ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್

ಬೆಂಗಳೂರು : 

ಜಯದೇವ ಹೃದ್ರೋಗ ಸಂಸ್ಥೆಯ ಹಂಗಾಮಿ ನಿದೇರ್ಶಕರಾಗಿ ಡಾ. ಕೆ.ಎಸ್.ರವೀಂದ್ರನಾಥ್ ನೇಮಕಗೊಂಡಿದ್ದಾರೆ. ಜಯದೇವ ಸಂಸ್ಥೆಗೆ ಹಂಗಾಮಿ ನಿರ್ದೇಶಕರಾದ ಬಳಿಕ ಡಾ.ಕೆ.ಎಸ್. ರವೀಂದ್ರನಾಥ್ ಅವರು, ಗುರುವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments