Thursday, May 1, 2025
30.3 C
Bengaluru
LIVE
ಮನೆ#Exclusive Newsಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ಗುತ್ತಿಗೆದಾರ ಸೂಸೈಡ್....!

ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ಗುತ್ತಿಗೆದಾರ ಸೂಸೈಡ್….!

ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಯುವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಪುಟಗಳ ಡೆತ್​ನೋಟ್​ ಬರೆದಿಟ್ಟು ಗುತ್ತಿಗೆದಾರ ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್​ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಟ್ರಾಕ್ ನಲ್ಲಿ ಪತ್ತೆಯಾಗಿದೆ. ಡೆತ್​ ನೋಟ್​ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್‌ ರಾಜು ಕಪನೂರು ವಿರುದ್ಧ ಕೆಲ ಗಂಭೀರ ಆರೋಪಗಳನ್ನು ಮಾಡಲಾಗಿದೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments