Tuesday, June 24, 2025
27.5 C
Bengaluru
Google search engine
LIVE
ಮನೆ#Exclusive Newsಹಳ್ಳಿಹಕ್ಕಿಗೆ ಟಾಂಗ್​ ಕೊಟ್ಟ ಸಚಿವ ಸುಧಾಕರ್​..!

ಹಳ್ಳಿಹಕ್ಕಿಗೆ ಟಾಂಗ್​ ಕೊಟ್ಟ ಸಚಿವ ಸುಧಾಕರ್​..!

ಚಿಕ್ಕಬಳ್ಳಾಪುರ : ಡಿಕೆಶಿ ಕರ್ನಾಟಕದ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ ಎಂಬ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ಕೊಟ್ಟಿದ್ದಾರೆ.

ಈ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಎಂ.ಸಿ. ಸುಧಾಕರ್, ಹೆಚ್​. ವಿಶ್ವನಾಥ್​​ ಕಾಂಗ್ರೆಸ್ ಪಕ್ಷದ​​ ಸದಸ್ಯರಲ್ಲ. ಹೆಚ್​. ವಿಶ್ವನಾಥ್​ ಅವರೇ ನೀವು ಮೊದಲು ಬಿಜೆಪಿಯ ಮನೆ ಸರಿಪಡಿಸಿಕೊಳ್ಳಿ. ನಿಮ್ಮ ಅನುಭವವನ್ನು ಬಿಜೆಪಿಯ ಉದ್ಧಾರಕ್ಕೆ ಬಳಸಿಕೊಳ್ಳಿ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments