Tuesday, June 24, 2025
25.9 C
Bengaluru
Google search engine
LIVE
ಮನೆರಾಜಕೀಯಸಿಎಂ ಸಮ್ಮುಖದಲ್ಲೇ ವಾಗ್ವಾದಕ್ಕಿಳಿದ ಸಚಿವರು

ಸಿಎಂ ಸಮ್ಮುಖದಲ್ಲೇ ವಾಗ್ವಾದಕ್ಕಿಳಿದ ಸಚಿವರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಸಿಎಲ್​ಪಿ ಸಭೆಯ ಬಳಿಕ ಸಚಿವರ ನಡುವೆ ವಾಗ್ವಾದ ನಡೆದಿದೆ ಎಂದು ತಿಳಿದು ಬಂದಿದೆ. ಸಚಿವ ಶರಣ್​ಪ್ರಕಾಶ್ ಪಾಟೀಲ್ ಮತ್ತು ಸಚಿವ ಬೋಸರಾಜು ಅವರ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಡುವ ಹಂತಕ್ಕೆ ತಲುಪಿತ್ತು ಎನ್ನಲಾಗಿದೆ.

ರಾಯಚೂರು ಜಿಲ್ಲೆಯ ಕೆಲವು ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಸಚಿವ ಬೋಸರಾಜು ಅವರು ಆಕ್ಷೇಪ ವ್ಯಕ್ತಪಡಿಸಿದ್ದೇ ಈ ಜಗಳಕ್ಕೆ ಕಾರಣ ಎನ್ನಲಾಗಿದೆ. ರಾಯಚೂರು ಜಿಲ್ಲೆಯಲ್ಲಿ ತಮ್ಮ ಹಿಡಿಯ ಸಾಧಿಸುವ ಸಲುವಾಗಿ ಶರಣ್​ಪ್ರಕಾಶ್ ಪಾಟೀಲ್ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡ್ತಿದ್ದಾರೆ ಎಂದು ಬೋಸುರಾಜು ಆರೋಪಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments