Monday, June 23, 2025
26.6 C
Bengaluru
Google search engine
LIVE
ಮನೆ#Exclusive Newsಮುಡಾ: ಲೋಕಾಯುಕ್ತ ವಿರುದ್ಧ ಗೌರ್ನರ್​ಗೆ ದೂರು!

ಮುಡಾ: ಲೋಕಾಯುಕ್ತ ವಿರುದ್ಧ ಗೌರ್ನರ್​ಗೆ ದೂರು!

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ತನಿಖೆ ಶುರುವಾಗಿದೆ. ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತನಿಖೆಗೆ ಸೂಚನೆ ನೀಡಿತ್ತು. ಈ ಪ್ರಕರಣ ಒಂದಷ್ಟು ರಾಜಕೀಯ ಬೆಳವಣಿಗೆಗೂ ಕಾರಣವಾಗಿತ್ತು.  ಸಿಎಂ ವಿರುದ್ಧ ತನಿಖೆ ನಡೆಸ ಲೋಕಾಯುಕ್ತ ತನಿಖಾಧಿಕಾರಿಗಳ ವಿರುದ್ಧವೇ ರಾಜ್ಯಪಾಲರಿಗೆ ದೂರು ದಾಖಲಾಗಿದೆ.  ಹೌದು, ಈ ಹಿಂದೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ದಾಖಲಾಗಿತ್ತು. ಇದೀಗ ಮುಡಾ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಸರ್ಕಾರದ ಜೊತೆಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಇದು ಪ್ರಕರವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿರೀಕ್ಷೆ ಇದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments