Wednesday, April 30, 2025
24 C
Bengaluru
LIVE
ಮನೆ#Exclusive Newsನಾಗಮಂಗಲ ಗಲಭೆ ಕೇಸ್:150ಕ್ಕೂ ಹೆಚ್ಚು ಮಂದಿ ವಿರುದ್ಧ FRI

ನಾಗಮಂಗಲ ಗಲಭೆ ಕೇಸ್:150ಕ್ಕೂ ಹೆಚ್ಚು ಮಂದಿ ವಿರುದ್ಧ FRI

 

 

ನಾಗಮಂಗಲ ಗಲಭೆ ಕೇಸ್ ನಲ್​ಲಿ 150ಕ್ಕೂ ಹೆಚ್ಚು ಮಂದಿ ವಿರುದ್ಧ FRI ದಾಖಲಾಗಿದೆ. ಕಲ್ಲು ತೂರಿ, ಬೆಂಕಿ ಹಚ್ಚಿ ದಾಂಧಲೆ ಮಾಡಿದ ಆರೋಪಿಗಳಿಗೆ ತಲಾಷ್ ನಡೆಸಲಾಗಿದ್ದು, ಗಲಭೆ, ಕಲ್ಲು ತೂರಾಟ ದುಷ್ಕೃತ್ಯದಡಿಯಲ್ಲಿ ಪ್ರಕರಣ ದಾಖಲು ಮಾಡಿ ಕೊಳ್ಳಲಾಗಿದೆ. ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ತನಿಖೆ ನಡೆದಿದ್ದು, ಘಟನೆಗೆ ಬಳಸಿದ್ದ ಮಾರಾಕಾಸ್ತ್ರ, ಕಲ್ಲು ಇತ್ಯಾದಿ ಖಾಕಿ ವಶಕ್ಕೆ ಪಡೆದುಕೊಂಡಿದೆ…

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments