Wednesday, April 30, 2025
24 C
Bengaluru
LIVE
ಮನೆ#Exclusive NewsTop Newsಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ: ನಿಖಿಲ್ ಕುಮಾರ ಸ್ವಾಮಿ

ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ: ನಿಖಿಲ್ ಕುಮಾರ ಸ್ವಾಮಿ

ಮಂಡ್ಯ:  ವಯನಾಡಿನಲ್ಲಿ ಗುಡ್ಡ ಕುಸಿತ ದುರಂತದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಲೀಲಾವತಿ ಹಾಗೂ ನಿಹಾಲ್ ಮೃತಪಟ್ಟಿದರು. ಇಂದು ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸಿ.ಬಿ. ಸುರೇಶ್ ಬಾಬು ಅವರು ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕೆ.ಆರ್. ಪೇಟೆ ಶಾಸಕರಾದ ಶ್ರೀ. ಮಂಜುನಾಥ್ ಅವರು ಸೇರಿದಂತೆ ಸ್ಥಳೀಯ ಮುಖಂಡರು ಜೊತೆಯಲ್ಲಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments