Thursday, November 20, 2025
19.9 C
Bengaluru
Google search engine
LIVE
ಮನೆರಾಜಕೀಯಸಿದ್ದರಾಮಯ್ಯನವರೇ 5 ವರ್ಷವೂ ಸಿಎಂ ಎಂದು ಘೋಷಿಸಲು ಅಹಿಂದ ಸಂಘಟನೆಗಳಿಂದ ಪತ್ರ ಚಳುವಳಿ

ಸಿದ್ದರಾಮಯ್ಯನವರೇ 5 ವರ್ಷವೂ ಸಿಎಂ ಎಂದು ಘೋಷಿಸಲು ಅಹಿಂದ ಸಂಘಟನೆಗಳಿಂದ ಪತ್ರ ಚಳುವಳಿ

ಮೈಸೂರು: ಪವರ್​ ಶೇರಿಂಗ್​ ಪ್ರಸ್ತಾಪಗಳು ಕಾಂಗ್ರೆಸ್​​ನಲ್ಲಿ ಕೋಲಾಹಲ ಸೃಷ್ಟಿಸಿವೆ.. ಕಾಂಗ್ರೆಸ್​ ಪಕ್ಷದ ಒಳಗೊಳಗೆ ಭಾರೀ ಲೆಕ್ಕಾಚಾರಗಳು ನಡೀತಿದೆ ಎಂಬು ಸುದ್ದಿ ಹರಿದಾಡುತ್ತಿದ್ದು, ಇದೀಗ ಅಹಿಂದ ಸಂಘಟನೆಗಳು ಹೊಸ ಪತ್ರ ಚಳುವಳಿ ಶುರು ಮಾಡಿದೆ..

ಸಿದ್ದರಾಮಯ್ಯ ಅವರನ್ನೇ 5 ವರ್ಷವೂ ಸಿಎಂ ಎಂದು ಘೋಷಣೆ ಮಾಡಿ, ಮೈಸೂರಿನ ಅಹಿಂದ ಸಂಘಟನೆಗಳು ಪತ್ರ ಚಳುವಳಿ ಶುರು ಮಾಡಿದೆ. ರಾಹುಲ್​ ಗಾಂಧಿಗೆ ಪತ್ರ ಬರೆಯಲಿರುವ ಅಹಿಂದ ಸಂಘಟನೆಗಳು ಪತ್ರ ಚಳುವಳಿ ಶುರು ಮಾಡಿದೆ.

ರಾಜ್ಯದಲ್ಲಿ ಮೂಡಿರುವ ಮುಂದಿನ ಮುಖ್ಯಮಂತ್ರಿ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಅಹಿಂದ ಸಂಘಟನೆಗಳು ಆಗ್ರಹಿಸಿದೆ. ಸಿದ್ದರಾಮಯ್ಯ ಅವರನ್ನೇ 5 ವರ್ಷವೂ ಸಿಎಂ ಎಂದು ರಾಹುಲ್​ ಗಾಂಧಿಯವರೇ ಘೋಷಣೆ ಮಾಡ್ಬೇಕು ಎಂದು ಪತ್ರ ಚಳುವಳಿ ಮೂಲಕ ಮನವಿ ಮಾಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments