Monday, June 23, 2025
26.3 C
Bengaluru
Google search engine
LIVE
ಮನೆ#Exclusive Newsಅಧಿಕಾರಿಗಳಿಗೆ ಕೊಬ್ಬು ಮಾತೇ ಕೇಳುತ್ತಿಲ್ಲ:ಬಿ.ಆರ್.ಪಾಟೀಲ್​

ಅಧಿಕಾರಿಗಳಿಗೆ ಕೊಬ್ಬು ಮಾತೇ ಕೇಳುತ್ತಿಲ್ಲ:ಬಿ.ಆರ್.ಪಾಟೀಲ್​

ಕಲಬುರಗಿ: ಜಿಲ್ಲೆಯ ಅಧಿಕಾರಿಗಳು ಮಾತು ಕೇಳುತ್ತಿಲ್ಲ. ಕೊಬ್ಬು ಜಾಸ್ತಿಯಾಗಿದೆ, ಚಳಿ ಬಿಡಿಸಬೇಕಾಗಿದೆ. ಇಲ್ಲದೆ ಹೋದರೆ ನಮ್ಮ ಮಾತು ಕೇಳುವುದಿಲ್ಲ ಎಂದು ಆಳಂದ ಶಾಸಕ ಹಾಗೂ ಸಿಎಂ ಸಲಹೆಗಾರ ಬಿ.ಆರ್.ಪಾಟೀಲ್ ಮತ್ತೊಮ್ಮೆ ಅಸಮಾಧಾನ ಹೊರ ಹಾಕಿದರು.ನಗರದಲ್ಲಿ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಅವರು, ಯಾವ ಅಧಿಕಾರಿಯೂ ನಮ್ಮ ಮಾತು ಕೇಳುತ್ತಿಲ್ಲ. ಜನರ ಸಮಸ್ಯೆಗಳಿಗೂ ಸ್ಪಂಧಿಸುತ್ತಿಲ್ಲ. ಮೂಲಭೂತಗಳಿಗಾಗಿ ಜನರು ಪರದಾಡುತ್ತಿದ್ದಾರೆ. ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಪಾಲಿಕೆ ಕಮಿಷನ‌ರ್ ಸೇರಿದಂತೆ ಯಾವ ಅಧಿಕಾರಿ ಈ ಸಮಸ್ಯೆ ಕುರಿತು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಎಂದು  ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments