Monday, June 9, 2025
23.6 C
Bengaluru
Google search engine
LIVE
ಮನೆ#Exclusive Newsರಾಷ್ಟ್ರಕವಿ ಕುವೆಂಪು ಜನ್ಮದಿನಕ್ಕೆ ಗೌರವ ಸಲ್ಲಿಸಿದ ಪವನ್ ಕಲ್ಯಾಣ್...

ರಾಷ್ಟ್ರಕವಿ ಕುವೆಂಪು ಜನ್ಮದಿನಕ್ಕೆ ಗೌರವ ಸಲ್ಲಿಸಿದ ಪವನ್ ಕಲ್ಯಾಣ್…

ಬೆಂಗಳೂರು : ಮನುಜಪಥ, ವಿಶ್ವಪಥವೆಂದು ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನವನ್ನು ವಿಶ್ವ ಮಾನವ ದಿನವೆಂದು ಆಚರಿಸಲಾಗುತ್ತದೆ. ಇಂದು ಕರ್ನಾಟಕದಲ್ಲಿ ಎಲ್ಲೆಡೆ ಕುವೆಂಪು ಅವರ 120ನೇ ಜಯಂತಿ ಆಚರಣೆ ಮಾಡಲಾಗಿದೆ. ಈ ಪ್ರಯುಕ್ತ ನಟ, ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಕೂಡ ರಾಷ್ಟ್ರಕವಿ ಕುವೆಂಪು ಅವರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದ್ದಾರೆ.

ಅರಣ್ಯ, ನಿನ್ನ ಸಡಿಲ ಚಂದನವಾಯು ನನ್ನ ಚಿತ್ತವೇತ್ತಿ ಬಿಸಿದುಕೊಂಡಿತು! ನಿನ್ನ ತೊರೆಗಳ ಪಾದಕಲಸ ಜಲವು ನನ್ನ ದೇಹವನ್ನೂ ಧೋಯಿತು!

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments