Friday, May 2, 2025
20.3 C
Bengaluru
LIVE
ಮನೆ#Exclusive NewsTop Newsಸಿಎಂ ಪರ ಸುದ್ದಿಗೋಷ್ಠಿಯಲ್ಲಿ ವ್ಯಕ್ತಿಗೆ ಹೃದಯಾಘಾತ; ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು

ಸಿಎಂ ಪರ ಸುದ್ದಿಗೋಷ್ಠಿಯಲ್ಲಿ ವ್ಯಕ್ತಿಗೆ ಹೃದಯಾಘಾತ; ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು

ಬೆಂಗಳೂರು: ಸಿಎಂ ಪರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ ಸಂಭವಿಸಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಪ್ರೆಸ್​ ಕ್ಲಬ್​​ನಲ್ಲಿ ನಡೆದಿದೆ. ರವಿಚಂದ್ರ ಮೃತಪಟ್ಟ ವ್ಯಕ್ತಿ.

ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ ವೇಳೆ ಈ ಅನಾಹುತ ಸಂಭವಿಸಿದೆ. ಮೃತ ವ್ಯಕ್ತಿಯೂ ಕೋಲಾರದ ಕುರುಬ ಸಂಘದ ಅಧ್ಯಕ್ಷರಾಗಿದ್ದರು. ಇಂದು ನಡೆಯುತ್ತಿದ್ದ ಪ್ರೆಸ್ ಕ್ಲಬ್​ನಲ್ಲಿ ಈ ಘಟನೆ ಸಂಭವಿಸಿದೆ. ಆ ಕೂಡಲೇ ಹೃದಯಾಘಾತಕ್ಕೀಡಾದ ರವಿಚಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ರವಿಚಂದ್ರ ಮೃತಪಟ್ಟಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments