Monday, June 23, 2025
25.9 C
Bengaluru
Google search engine
LIVE
ಮನೆರಾಜ್ಯನ್ಯಾಯಮೂರ್ತಿಗಳ ವರ್ಗಾವಣೆ ವಿರೋಧಿಸಿ ಪ್ರತಿಭಟನೆ..

ನ್ಯಾಯಮೂರ್ತಿಗಳ ವರ್ಗಾವಣೆ ವಿರೋಧಿಸಿ ಪ್ರತಿಭಟನೆ..

ಬೆಂಗಳೂರು : ಕರ್ನಾಟಕ ಹೈಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆ ಖಂಡಿಸಿ ಇಂದು ಬೆಂಗಳೂರು ವಕೀಲರ ಸಂಘದಿಂದ ಹೈಕೋರ್ಟ್​ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.

ನಾಲ್ವರು ನ್ಯಾಮೂರ್ತಿಗಳಾದ ನ್ಯಾ. ಕೃಷ್ಣ ದೀಕ್ಷಿತ್, ನ್ಯಾ. ಸಂಜಯ್ ಗೌಡ, ನ್ಯಾ. ನಟರಾಜನ್, ನ್ಯಾ. ಹೇಮಂತ್ ಚಂದನ್ ಗೌಡರ್ ವರ್ಗಾವಣೆ ವಿರೋಧಿಸಿ ಹೈಕೋರ್ಟ್​ ಪದಾಂಕಿತ ಹಿರಿಯ ಹಾಗೂ ಎಲ್ಲ ವಕೀಲರು ಕೋರ್ಟ್​ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ.

ನ್ಯಾಯಮೂರ್ತಿಗಳ ವರ್ಗಾವಣೆ ಖಂಡಿಸಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಮಧ್ಯಾಹ್ನ 1:30ಕ್ಕೆ ಬೆಂಗಳೂರು ವಕೀಲರ ಸಂಘದಿಂದ ಸಾಮಾನ್ಯ ಸಭೆಯನ್ನು ಕರೆಯಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments