Thursday, January 29, 2026
16.9 C
Bengaluru
Google search engine
LIVE
ಮನೆ#Exclusive NewsTop Newsಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ-ಡಿಕೆಶಿ

ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ-ಡಿಕೆಶಿ

ಕೊಪ್ಪಳ: ಟಿ ಬಿ ಡ್ಯಾಂ 19 ನೇ ಕ್ರಸ್ಟ್ ಗೇಟ್ ಕಿತ್ತುಹೋಗಿದ್ದು, ಇದನ್ನು ವಿರೋಧ ಪಕ್ಷದವರು ರಾಜಕೀಯ ಮಾಡಲು ಆರಂಭಿಸಿದ್ರು ಅವರ ಟೀಕೆಗಳು ಸತ್ತು ಹೋಗುತ್ತವೆ, ನಮ್ಮ ಕೆಲಸಗಳು ಉಳಿಯುತ್ತವೇ ಎಂದು ಬಸಾಪೂರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಬಿ ಡ್ಯಾಂ 19 ಗೇಟ್ ದುರಸ್ಥಿಗೆ ಇಂಜಿನಿಯರ್​ಗಳು ಹಗಲು-ರಾತ್ರಿ ಕೆಲಸ ಮಾಡಿ, ಕೇವಲ ನಾಲ್ಕು ದಿನದಲ್ಲಿ ಕೆಲಸ ಮುಗಿಸಿದರು. ದೇವರ ಆಶೀರ್ವಾದ, ಜನರ ಆಶೀರ್ವಾದದಿಂದ ಮಳೆ ಬರುತ್ತಿದ್ದು, ಡ್ಯಾಂಗೆ ನೀರು ಹರಿದು ಬರ್ತಾಯಿದೆ. ಡ್ಯಾಂ ದುರಸ್ಥಿಗೆ ಸಹಾಯ, ಸಹಕಾರ ಮಾಡಿದವರಿಗೆ ಗೌರವ ಸಲ್ಲಿಸುತ್ತೇವೆ ಎಂದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments