Tuesday, June 24, 2025
25.9 C
Bengaluru
Google search engine
LIVE
ಮನೆಸಿನಿಮಾರೇಣುಕಾಸ್ವಾಮಿ ಕೊಲೆ ಪ್ರಕರಣ- ದರ್ಶನ್‍ಗೆ 40 ಲಕ್ಷ ಕೊಟ್ಟ ಮೋಹನ್ ರಾಜ್‍ಗೆ ಮತ್ತೆ ನೋಟಿಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ- ದರ್ಶನ್‍ಗೆ 40 ಲಕ್ಷ ಕೊಟ್ಟ ಮೋಹನ್ ರಾಜ್‍ಗೆ ಮತ್ತೆ ನೋಟಿಸ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್  ಹಾಗೂ ಗ್ಯಾಂಗ್‍ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಟ್ವಿಸ್ಟ್ ಸಿಗುತ್ತಿದೆ.

ರೇಣುಕಾಸ್ವಾಮಿ ಹತ್ಯೆ ಕೇಸ್‍ನಲ್ಲಿ ಮೂವರಿಗೆ ನೋಟಿಸ್ ಕೊಡಲಾಗಿದೆ. ಅದರಲ್ಲೂ ಮಾಜಿ ಉಪಮೇಯರ್ ಮೋಹನ್ ರಾಜ್‍ಗೆ 2ನೇ ಬಾರಿ ನೋಟಿಸ್ ನೀಡಲಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಪ್ರಕರಣ ಸಂಬಂಧ ವಿಚಾರಣೆಯ ವೇಳೆ ಮೋಹನ್ ರಾಜ್ ರಿಂದ 40 ಲಕ್ಷ ಹಣ ಪಡೆದಿದ್ದ ಬಗ್ಗೆ ದರ್ಶನ್ ಬಾಯ್ಬಿಟ್ಟಿದ್ದಾರೆ. ಹೀಗಾಗಿ ಯಾವ ಉದ್ದೇಶಕ್ಕಾಗಿ ದರ್ಶನ್‍ಗೆ ಹಣ ನೀಡಿದ್ದಾರೆಂದು ತಿಳಿಸಲು ನೋಟಿಸ್ ನೀಡಲಾಗಿದೆ. ಬಸವೇಶ್ವರನಗರ ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ ನೋಟಿಸ್‍ನಲ್ಲಿ ತಿಳಿಸಲಾಗಿದೆ

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments