Tuesday, June 24, 2025
26.6 C
Bengaluru
Google search engine
LIVE
ಮನೆ#Exclusive Newsತಿರುಪತಿ ಸನ್ನಿಧಾನಕ್ಕೆ ತೆರಳಿ ಮುಡಿ ಕೊಟ್ಟ ಶಿವರಾಜ್​ಕುಮಾರ್-ಗೀತಾ

ತಿರುಪತಿ ಸನ್ನಿಧಾನಕ್ಕೆ ತೆರಳಿ ಮುಡಿ ಕೊಟ್ಟ ಶಿವರಾಜ್​ಕುಮಾರ್-ಗೀತಾ

ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

ಶಿವರಾಜ್​ಕುಮಾರ್ ಅವರು ತಮಗಿರೋ ಕೆಲವು ಸಿನಿಮಾ ಕಮಿಟ್​​ಮೆಂಟ್​ಗಳನ್ನು ಪೂರ್ಣಗೊಳಿಸಿದ್ದಾರೆ. ಅದಕ್ಕೆ ಕಾರಣ ಅನಾರೋಗ್ಯ. ಅವರು ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಕೆಲವು ಸಿನಿಮಾ ಕೆಲಸಗಳನ್ನು ಮುಂದಕ್ಕೆ ಹಾಕಿದ್ದಾರೆ.

ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

ಚಿಕಿತ್ಸೆಗಾಗಿ ಶಿವರಾಜ್​ಕುಮಾರ್ ಅಮೆರಿಕಕ್ಕೆ ತೆರಳಲಿದ್ದಾರೆ. ಅವರಿಗೆ ಏನಾಗಿದೆ ಎಂಬ ವಿಚಾರ ಇನ್ನೂ ರಿವೀಲ್ ಮಾಡಿಲ್ಲ. ಅವರು ಚಿಕಿತ್ಸೆ ಪಡೆಯುವುದಕ್ಕೂ ಮೊದಲು ತಿಮ್ಮಪ್ಪನ ಸನ್ನಿಧಾನದಲ್ಲಿದ್ದು ಆಶೀರ್ವಾದ ಪಡೆದಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments