#Exclusive NewsTop News

ತಿರುಪತಿ ಸನ್ನಿಧಾನಕ್ಕೆ ತೆರಳಿ ಮುಡಿ ಕೊಟ್ಟ ಶಿವರಾಜ್​ಕುಮಾರ್-ಗೀತಾ

ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

ಶಿವರಾಜ್​ಕುಮಾರ್ ಅವರು ತಮಗಿರೋ ಕೆಲವು ಸಿನಿಮಾ ಕಮಿಟ್​​ಮೆಂಟ್​ಗಳನ್ನು ಪೂರ್ಣಗೊಳಿಸಿದ್ದಾರೆ. ಅದಕ್ಕೆ ಕಾರಣ ಅನಾರೋಗ್ಯ. ಅವರು ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಕೆಲವು ಸಿನಿಮಾ ಕೆಲಸಗಳನ್ನು ಮುಂದಕ್ಕೆ ಹಾಕಿದ್ದಾರೆ.

ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

ಚಿಕಿತ್ಸೆಗಾಗಿ ಶಿವರಾಜ್​ಕುಮಾರ್ ಅಮೆರಿಕಕ್ಕೆ ತೆರಳಲಿದ್ದಾರೆ. ಅವರಿಗೆ ಏನಾಗಿದೆ ಎಂಬ ವಿಚಾರ ಇನ್ನೂ ರಿವೀಲ್ ಮಾಡಿಲ್ಲ. ಅವರು ಚಿಕಿತ್ಸೆ ಪಡೆಯುವುದಕ್ಕೂ ಮೊದಲು ತಿಮ್ಮಪ್ಪನ ಸನ್ನಿಧಾನದಲ್ಲಿದ್ದು ಆಶೀರ್ವಾದ ಪಡೆದಿದ್ದಾರೆ.

Comments (0)

Your email address will not be published. Required fields are marked *

Back to top button