Monday, June 23, 2025
26.6 C
Bengaluru
Google search engine
LIVE
ಮನೆಜಿಲ್ಲೆರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದಲೇ ಸುಹಾಸ್ ಶೆಟ್ಟಿ ಹತ್ಯೆ : ಶಾಸಕ ಟೆಂಗಿನಕಾಯಿ

ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದಲೇ ಸುಹಾಸ್ ಶೆಟ್ಟಿ ಹತ್ಯೆ : ಶಾಸಕ ಟೆಂಗಿನಕಾಯಿ

ಹುಬ್ಬಳ್ಳಿ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ.ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದಲೇ ಸುಹಾಸ್ ಶೆಟ್ಟಿ ಹತ್ಯೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್​ ಟೆಂಗಿನಕಾಯಿ ಹೇಳಿಕೆ ನೀಡಿದ್ದಾರೆ..

ಸುಹಾಸ್​ ಶೆಟ್ಟಿ ಕೊಲೆ ಮಾಡಿದ ಹತ್ಯೆಕೊರರಿಗೆ ಕೂಡಲೇ ಎನ್​ಕೌಂಟರ್ ಮಾಡಬೇಕು ಎಂದು ಗೃಹ ಸಚಿವರಿಗೆ ಶಾಸಕ ಟೆಂಗಿನಕಾಯಿ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ಕಾರ್ಯಕರ್ತರ ಹತ್ಯೆಕೋರರಿಗೆ ಕಾನೂನು ಭಯವಿಲ್ಲದಂತಾಗಿದೆ ಎಂದು ಮಾರ್ಮಿಕವಾಗಿ ರಾಜ್ಯ ಕಾಂಗ್ರೆಸ್​ ಸರ್ಕಾರವನ್ನು ಟೀಕಿಸಿದರು..ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯ ಹಿಂದೆ ಮುಸ್ಲಿಮರ ತುಷ್ಟೀಕರಣವಿದೆ.

ಬಿಜೆಪಿ ಈ ಹಿಂದೂ ಕಾರ್ಯಕರ್ತರನ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತದೆ.ಹಿಂದೂ ಕಾರ್ಯಕರ್ತರ ಹತ್ಯೆ ತಡೆಯದಿದ್ದರೆ ಬಿಜೆಪಿ‌ ಉಗ್ರ ಹೋರಾಟ ಮಾಡುತ್ತದೆ.ಹತ್ಯೆಕೋರರ ಎನಕೌಂಟರ್ ಮಾಡಲೇಬೇಕು ಎಂದು‌ ಆಗ್ರಹ ಮಾಡಿದ್ದಾರೆ ಬಿಜೆಪಿ ಶಾಸಕ ಮಹೇಶ್​ ಟೆಂಗಿನಕಾಯಿ..

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments