Friday, January 30, 2026
17.8 C
Bengaluru
Google search engine
LIVE
ಮನೆ#Exclusive NewsTop Newsಬದರೀನಾಥನ ದರ್ಶನ ಪಡೆದ ಸೂಪರ್​ ಸ್ಟಾರ್​ ರಜನಿಕಾಂತ್​​

ಬದರೀನಾಥನ ದರ್ಶನ ಪಡೆದ ಸೂಪರ್​ ಸ್ಟಾರ್​ ರಜನಿಕಾಂತ್​​

ಬದರೀನಾಥ ದೇವಾಲಯಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ಭೇಟಿ ಬದರೀನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.. ರಜನಿಕಾಂತ್​ ಅವರನ್ನ ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರ ಮಾಡಿಕೊಂಡಿದ್ದಾರೆ.. ನಿನ್ನೆ ದೇಗುಲಕ್ಕೆ ರಜನಿಕಾಂತ್​​ ಭೇಟಿ ನೀಡಿ, ದೇವರ ದರ್ಶನ ಪಡೆದುಕೊಂಡಿದ್ದಾರೆ..

ಚಳಿಗಾಲ ಆರಂಭದ ಹಿನ್ನೆಲೆಯಲ್ಲಿ ಅಕ್ಟೋಬರ್ 23 ರಂದು ಕೇದಾರನಾಥ ಧಾಮದ ದ್ವಾರಗಳನ್ನು ಮುಚ್ಚಲಾಗುವುದು ಎಂದು ಬದರಿನಾಥ ಕೇದಾರನಾಥ ದೇವಾಲಯ ಸಮಿತಿ ತಿಳಿಸಿದೆ. ನವೆಂಬರ್ 25 ರಂದು ಮಧ್ಯಾಹ್ನ 2:56 ಕ್ಕೆ ಬದರಿನಾಥ ಧಾಮದ ದ್ವಾರಗಳನ್ನೂ ಮುಚ್ಚಲಾಗುವುದು ಎಂದು ಸಮಿತಿಯು ಮಾಹಿತಿ ನೀಡಿದೆ. ಬೆಚ್ಚಗಿನ ಉಡುಪು ಧರಿಸಿ, ರಜನಿಕಾಂತ್ ಅವರು ಯಾತ್ರಾ ಮಾರ್ಗದಲ್ಲಿ ಸಾಗುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments