Top Newsಜಿಲ್ಲೆರಾಜ್ಯಸುದ್ದಿ

ಸ್ವಾತಿ ಹತ್ಯೆ ಕೇಸ್; ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಸ್ವಾತಿ ಹತ್ಯೆ ಕೇಸ್​ಗೆ ಸಂಬಂಧಿಸಿದಂತೆ ಆಕೆಯ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಾಸಕ ಯು.ಬಿ.ಬಣಕಾರ್​ ಅವರೊಟ್ಟಿಗೆ ಶಿವಾನಂದ್ ಪಾಟೀಲ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು.

ಮಾಸೂರು ಗ್ರಾಮದ ಸ್ವಾತಿ ಹತ್ಯೆ ಪ್ರಕರಣ ವಿವರಿಸಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ರು. ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಸಂತ್ರಸ್ತೆಯ ಕುಟಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಸದ್ಯ ಸ್ವಾತಿ ಹತ್ಯೆ ಪ್ರಕರಣದಲ್ಲಿ ಪೋಲಿಸರು ನಯಾಜ್‌, ದುರ್ಗಾಚಾರಿ, ವಿನಯ್‌ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Comments (0)

Your email address will not be published. Required fields are marked *

Back to top button