ಫ್ರೀಡಂ ಟಿವಿ

ರಾಜ್ಯ

ಯುದ್ದಕ್ಕೆ ನಾನು ಬೆಂಬಲಿಸುವುದಿಲ್ಲ : ಮಾಜಿ ಸಂಸದೆ ರಮ್ಯಾ

ಯುದ್ದ ಮಾಡುವುದರಿಂದ ಸಾಯೋದು ನಮ್ಮ ಸೈನಿಕರೇ, ಈ ಕಾರಣಕ್ಕಾಗಿ ನಾನೆಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ ಎಂದು ಮಾಜಿ ಸಂಸದೆ, ನಟಿ ರಮ್ಯಾ ಹೇಳಿದ್ದಾರೆ.. ಪಹಲ್​ಗಾಮ್​ ದಾಳಿ ಕುರಿತಾಗಿ ಮಾಧ್ಯಮಗಳಿಗೆ…

Read More »
ರಾಜ್ಯ

ಕನ್ನಡಿಗರಿಗೆ ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್..!

​ನಿನ್ನೆ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್​ಗೆ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದೇ ಕಾರಣಕ್ಕೆ ಪಹಲ್ಗಾಮ್ ದಾಳಿ ನಡೆದಿದೆ ಎಂದ ಹಿಂದಿ ಗಾಯಕ . ಬೆಂಗಳೂರಿನ ಕಾಲೇಜೊಂದರಲ್ಲಿ…

Read More »
ಕ್ರೈಂ ಸ್ಟೋರಿ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ..ಕೊಲೆಗೆ ನಡೆದಿತ್ತಾ ಮೊದಲೇ ಸಂಚು..?

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೊರವಲಯದ ಕಿನ್ನಿಪದವು ಬಳಿ ನಿರ್ದಯವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. 2 ವರ್ಷಗಳ ಹಿಂದೆ…

Read More »
ಜಿಲ್ಲೆ

ಯಾದಗಿರಿ : ಈ ಗ್ರಾಮದಲ್ಲಿ ವಿದ್ಯುತ್​ ಸಂಪರ್ಕವೇ ಇಲ್ಲ..!

ಯಾದಗಿರಿ : ಜಿಲ್ಲೆಯ ವಡಗೇರಾ ತಾಲೂಕಿನ ಹೊರಟೂರು ಗ್ರಾಮದ ಹೊಸ ಬಡಾವಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಾಮಾಜಿಕ ಹೋರಾಟಗಾರ ಹಣಮಂತರಾಯಗೌಡ ಮಾಲಿ ಪಾಟೀಲ್​ ತೇಕರಾಳ ಆಗ್ರಹಿಸಿದ್ದಾರೆ. ಹೊರಟೂರು…

Read More »
ಕ್ರೈಂ ಸ್ಟೋರಿ

ಇನ್ಸ್ಟಾದಲ್ಲಿ ರಜತ್&ವಿನಯ್ ರೀಲ್ಸ್ ಶೋಕಿ.. ಘರ್ಜಿಸಿದ ಖಾಕಿ

ಬೆಂಗಳೂರು: ಕೈಯಲ್ಲಿ ಮಚ್ಚು ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಇನ್ಸ್ಟಾ ರೀಲ್ಸ್ ಮಾಡಿದ್ದ ಮಾಜಿ ಬಿಗ್​ ಬಾಸ್​ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ವಿರುದ್ಧ FIR…

Read More »
#Exclusive News

ತುಮಕೂರು : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಊರು ತೊರೆದ ಕುಟುಂಬ

ತುಮಕೂರು : ತುಮಕೂರಿನಲ್ಲಿ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಕಿರುಕುಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾಮದಲ್ಲಿ ಮೈಕ್ರೋ…

Read More »
#Exclusive News

ಚಿಂತಾಮಣಿ : ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶೌಚಾಲಯಕ್ಕೆ ಬೀಗ

ಚಿಂತಾಮಣಿ : ಕೋಲಾರ ಜಿಲ್ಲೆಯ ಚಿಂತಾಮಣಿಯ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ.ಇರುವ ಶೌಚಾಲಯಗಳಿಗೂ ಬೀಗ ಹಾಕಲಾಗಿದೆ. ಆಸ್ಪತ್ರೆಗೆ ಬರುವ  ರೋಗಿಗಳು ಮತ್ತು ರೋಗಿಗಳ…

Read More »
#Exclusive News

ಗದಗ : KSRTC ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ

ಗದಗ : ಭೀಕರ ರಸ್ತೆ ಅಪಘಾತದಲ್ಲಿ ಬೈಕ್​ ಸವಾರನ ಕಾಲು ಕಟ್ ಆಗಿರುವ ಭಯಾನಕ ದೃಶ್ಯ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ನಡೆದಿದೆ.…

Read More »
#Exclusive News

ಅಮಿತ್​ ಶಾ ಗಂಗಾಸ್ನಾನದ ಬಗ್ಗೆ ಅವಹೇಳನ ಮಾಡಿದ ಮಲ್ಲಿಕಾರ್ಜುನ ಖರ್ಗೆ..!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದಕ್ಕೆ , ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಂಗಾಸ್ನಾನ ಮಾಡುವ ಮೂಲಕ ಬಡತನವನ್ನು…

Read More »
#Exclusive News

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಕೋಡಬೇಕು ; ಸ್ನೇಹಮಯಿ ಕೃಷ್ಣ

ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ (ಧಾರವಾಡ) : ಮುಡಾ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ನವರು ಆಗಿರುವ ಕಾರಣ ಪ್ರಕರಣವನ್ನು ಸಿಬಿಐ ತನಿಖೆಗೆ ಕೋಡಬೇಕು.ಸಿಎಂ ಸಿದ್ದರಾಮಯ್ಯ ಸೇರಿ ಪ್ರಭಾವಿ…

Read More »
#Exclusive News

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜನವರಿ 27: ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇಂದು ನಟ ಶಿವರಾಜ್ ಕುಮಾರ್  ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ  ವಿಚಾರಿಸಿದರು. ಶಿವರಾಜ್ ಕುಮಾರ್ ಅವರ…

Read More »
#Exclusive News

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಜಾಮೀನು ರಹಿತ ವಾರೆಂಟ್..!

ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಿಂದಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ.  ಪ್ರಕರಣದ ವಿಚಾರಣೆ ನಡೆಸಿದ ಮುಂಬೈನ…

Read More »
#Exclusive News

ರೆಡ್ಡಿ, ಶ್ರೀರಾಮುಲು ಕಿತ್ತಾಟ ಹೈಕಮಾಂಡ್ ಅಂಗಳದಲ್ಲಿ..!

ರಾಜ್ಯ ಬಿಜೆಪಿಯೊಳಗಿನ‌ ಬಣ ಬಡುದಾಟ ಜೋರಾಗಿರುವ ಬೆನ್ನಲ್ಲೇ, ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ  ಮಾಜಿ ಸಚಿವ ಬಿ.ಶ್ರೀರಾಮುಲು ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಈ ದಿಢೀರ್ ಬೆಳವಣಿಗೆ…

Read More »
#Exclusive News

ಇಂದು ಸುಪ್ರೀಂನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು ಜ.24 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟಿನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಚಿತ್ರನಟ ದರ್ಶನ್​ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು…

Read More »
#Exclusive News

ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ: ಸಿ.ಎಂ. ಸಿದ್ದರಾಮಯ್ಯ

  ಹಿರಿಯೂರು ಜ,23 : ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿ…

Read More »
#Exclusive News

ಶ್ರೀರಾಮುಲು ಮನವೊಲಿಕೆಗೆ ಜೆ.ಪಿ.ನಡ್ಡಾ ಎಂಟ್ರಿ..!

ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಪಕ್ಷದ ಆಂತರಿಕ ಘರ್ಷಣೆ ತೀವ್ರವಾಗಿದೆ. ಹಿಂದೆ ಆಪ್ತ ಸಚಿವರಾಗಿದ್ದ ಮಾಜಿ ಸಚಿವರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ ಶ್ರೀರಾಮುಲು…

Read More »
#Exclusive News

 ಬೆಳಗಾವಿ : ವೈದ್ಯರ ನಿರ್ಲಕ್ಷದಿಂದ ಮೂರು ವರ್ಷದ ಬಾಲಕಿ ಸಾವು

 ಬೆಳಗಾವಿ : ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷವೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಘಟನೆ…

Read More »
#Exclusive News

ಚಲನಚಿತ್ರ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್‌..!

ಬೆಂಗಳೂರು : ರಾಜ್ಯ ಸರ್ಕಾರ ಘೋಷಿಸಿದ್ದ ರಾಜ್ಯ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್​ ತಿರಸ್ಕರಿಸಿದ್ದಾರೆ.  ಹೌದು,ನಿನ್ನೆ 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ಈ ಪಟ್ಟಿಯಲ್ಲಿ…

Read More »
#Exclusive News

ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಲು ಈಶ್ವರ ಖಂಡ್ರೆ ಸೂಚನೆ..!

ಬೆಂಗಳೂರು, ಜ.23 : ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿದಂತೆ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು…

Read More »
#Exclusive News

ಶ್ರೀರಾಮುಲು ಡಿ.ಕೆ.ಶಿವಕುಮಾರ ಸಂಪರ್ಕದಲ್ಲಿದ್ದಾರೆ ; ಜನಾರ್ದನ ರೆಡ್ಡಿ

ಬೆಂಗಳೂರು: ಸಂಡೂರು ಉಪಚುನಾವಣೆ ಸೋಲಿನ ವಿಚಾರದಲ್ಲಿ ಬಿಜೆಪಿ ನಾಯಕರ ಮೇಲೆ ಶ್ರೀರಾಮುಲು ಮುನಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಮೇಲೆ ರಾಮುಲು ಸಿಡಿದೆದ್ದಿದ್ದು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುವ…

Read More »
#Exclusive News

ಕುಂಭಮೇಳದಲ್ಲಿ ಖ್ಯಾತಿ ಪಡೆದ ಮೋನಾಲಿಸಾ ನಿಜವಾದ ವಯಸ್ಸೆಷ್ಟು ಗೊತ್ತಾ..?

ಇಂದೋರ್‌ನ ಮಾಲೆ ಮಾರಾಟಗಾರ್ತಿ ಮೊನಾಲಿಸಾ ಭೋಂಸ್ಲೆ ಅವರು ಮಹಾ ಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆಗಳನ್ನು ಮಾರಾಟ ಮಾಡುವ ವೀಡಿಯೊಗಳು ವೈರಲ್ ಆದ ನಂತರ ರಾತ್ರೋರಾತ್ರಿ ಸಂಚಲನವಾಯಿತು. ಜನವರಿ 21…

Read More »
#Exclusive News

ಜನಸೇನಾ ಪಕ್ಷಕ್ಕೆ ಪ್ರಾದೇಶಿಕ ಪಕ್ಷದ ಮಾನ್ಯತೆ ನೀಡಿದ ಭಾರತೀಯ ಚುನಾವಣಾ ಆಯೋಗ

ಅಮರಾವತಿ: ಭಾರತೀಯ ಚುನಾವಣಾ ಆಯೋಗವು (ಇಸಿಐ) ಜನಸೇನಾ ಪಕ್ಷಕ್ಕೆ ಆಂಧ್ರಪ್ರದೇಶದ ಮುಖ್ಯವಾಹಿನಿಯ ರಾಜಕೀಯ ಪಕ್ಷವಾಗಿ ಮಾನ್ಯತೆ ನೀಡಿದ್ದು, ಪಕ್ಷದ ಲಾಂಛನವಾದ ಗ್ಲಾಸ್ ಅನ್ನು ಈಗ ಅಧಿಕೃತವಾಗಿ ಕಾಯ್ದಿರಿಸಲಾಗಿದೆ. ಉಪಮುಖ್ಯಮಂತ್ರಿ…

Read More »
#Exclusive News

ಬೆಳಗಾವಿ ಸಮಾವೇಶ : ಮೃತ ಕೆಂಚಪ್ಪ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ; ಡಿ ಕೆ ಶಿವಕುಮಾರ್

ಬೆಳಗಾವಿ :  ಬೆಳಗಾವಿಯ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ…

Read More »
#Exclusive News

ಹಳ್ಳಿಹಕ್ಕಿಗೆ ಟಾಂಗ್​ ಕೊಟ್ಟ ಸಚಿವ ಸುಧಾಕರ್​..!

ಚಿಕ್ಕಬಳ್ಳಾಪುರ : ಡಿಕೆಶಿ ಕರ್ನಾಟಕದ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ ಎಂಬ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ಕೊಟ್ಟಿದ್ದಾರೆ.…

Read More »
#Exclusive News

ಮಹಾಂತೇಶ ಬೀಳಗಿಗೆ ಬಿಡಿಎ ಕಮಿಷನರ್ ಹುದ್ದೆ..?

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಅವರನ್ನು ನೇಮಕ ಮಾಡಲು ಸರ್ಕಾರ ಚಿಂತಿಸಿದೆ. 2012 ರ ಬ್ಯಾಚ್ ನ ಮಹಾಂತೇಶ್ ಬೀಳಗಿ ಸದ್ಯ…

Read More »
#Exclusive News

ತಮಿಳುನಾಡು ಆಸ್ಪತ್ರೆಯಲ್ಲಿ ಬೆಂಕಿ ಅವಘಡ….7 ಜನರ ಸಾವು………..!

ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಗು ಸೇರಿ 6 ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ತಮಿಳುನಾಡಿನಲ್ಲಿ ಗುರುವಾರ ನಡೆದಿದೆ. ತಮಿಳುನಾಡಿನ ದಿಂಡಿಗಲ್-ತಿರುಚಿ ರಸ್ತೆಯಲ್ಲಿರುವ ಖಾಸಗಿ…

Read More »
#Exclusive News

ಯತ್ನಾಳ್ ವಿರುದ್ಧ ಕೆರಳಿ ಕೆಂಡವಾದ ಸಂತೋಷ್ ಲಾಡ್…!

ಲಾಡ್ ಆರ್ಭಟಕ್ಕೆ ಸೈಲೆಂಟ್ ಆದ ಬೆಳಗಾವಿ:  ಸುರ್ವಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಕಲಾಪದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌…

Read More »
#Exclusive News

ನನ್ನ ರಾಜಕೀಯ ಜೀವನದಲ್ಲಿ 18 ಜನ ಮುಖ್ಯಮಂ ತ್ರಿಗಳನ್ನು ನೋಡಿದ್ದೇನೆ : ಬಸವರಾಜ ಹೊರಟ್ಟಿ

ಲಿಂಗಾಯತ ಹೋರಾಟ ನಿರತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಶೂನ್ಯ ವೇಳೆಯಲ್ಲಿ ಚರ್ಚೆಗೆ ಪಟ್ಟು ಹಿಡಿದ ಶೈಲಿಗೆ ಸಭಾಪತಿ…

Read More »
#Exclusive News

ನಟ ದರ್ಶನ್​ಗೆ ಜೈಲಾ..? ಬೇಲಾ…?

  ಬೆಂಗಳೂರು: ಚಿತ್ರುದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಮತ್ತು ನಟಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ತೀರ್ಪನ್ನು…

Read More »
#Exclusive News

ಎಸ್.ನಿಜಲಿಂಗಪ್ಪರ ಶ್ವೇತ ಭವನ ಇನ್ನು ಮುಂದೆ ಮ್ಯೂಜಿಯಂ……!

 ಚಿತ್ರದುರ್ಗ  : ಕರ್ನಾಟಕ ಏಕೀಕರಣದ ರೂವಾರಿ, ಮಾಜಿ ಮುಖ್ಯಮಂತ್ರಿ ಎಸ್‌. ನಿಜಲಿಂಗಪ್ಪ ಅವರ  ಚಿತ್ರದುರ್ಗದ ನಿವಾಸ ವಿನಯವನ್ನು ₹4.18 ಕೋಟಿಗೆ ಗುರುವಾರ ಸರ್ಕಾರ ಖರೀದಿಸಿದೆ. ನಿಜಲಿಂಗಪ್ಪ ಅವರ…

Read More »
#Exclusive News

ಅತುಲ್‌ ಸುಭಾಷ್‌ ಸಾವಿನ ಬೆನ್ನಲ್ಲೇ, ಜೀವನಾಂಶ ನಿರ್ಧಾರಕ್ಕೆ 8 ಅಂಶಗಳ ಸಲಹೆ ನೀಡಿದ ಸುಪ್ರೀಂ ಕೋರ್ಟ್‌!

ನವದೆಹಲಿ : ಪತ್ನಿ ಹಾಗೂ ಆಕೆಯ ಮನೆಯವರ ಕಿರುಕುಳಕ್ಕೆ ಬೇಸತ್ತು, 4 ವರ್ಷದ ಪುಟ್ಟ ಮಗನಿಗೆ ಗಿಫ್ಟ್‌ ಇಟ್ಟು, 20 ಪುಟಗಳ ಡೆತ್‌ ನೋಟ್‌ ಬರೆದು ಆತ್ಮಹತ್ಯೆಗೆ…

Read More »
#Exclusive News

ನಾನೇನು ತಪ್ಪು ಮಾಡಿಲ್ಲ, ಯಾಕೆ ಭಯ ಪಡಬೇಕು : ನಯನತಾರಾ

ನಟಿ ನಯನತಾರಾ 2022ರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ವಿವಾಹವಾದರು. ಆ ಸಮಯದಲ್ಲಿ, ಅವರ ಜೀವನ ಕಥೆಯನ್ನು ಸಾಕ್ಷ್ಯಚಿತ್ರವಾಗಿ ಚಿತ್ರೀಕರಿಸುವ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಖರೀದಿಸಿತು ಮತ್ತು ಮದುವೆಯ…

Read More »
#Exclusive News

ಖ್ಯಾತ ನಟಿ ಕೀರ್ತಿ ಸುರೇಶ್ ಮದುವೆ ಫೋಟೋ ವೈರಲ್​…..

ಖ್ಯಾತ ನಟಿ ಕೀರ್ತಿ ಸುರೇಶ್​ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಲ್ಯದ ಗೆಳೆಯ ಆಂಟೊನಿ ತಟ್ಟಿಲ್ ಜೊತೆ ಅವರು ಹಸೆಮಣೆ ಏರಿದ್ದಾರೆ. ದಕ್ಷಿಣ ಭಾರತದ ಸಂಪ್ರದಾಯದ ರೀತಿ…

Read More »
#Exclusive News

ಅಫ್ಘಾನಿಸ್ತಾನ ತಾಲಿಬಾನ್‌ ಪ್ರಭಾವಿ ಸಚಿವ ಸಾವು..ಇಲ್ಲಿದೆ ಸಂಪೂರ್ಣ ಮಾಹಿತಿ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ನಿರಾಶ್ರಿತರ ಸಚಿವ ಖಲೀಲ್ ಉರ್-ರಹಮಾನ್ ಹಕ್ಕಾನಿ  ಹಾಗೂ ಇತರ ಇಬ್ಬರು ಮೃತಪಟ್ಟಿದ್ದಾರೆ. ಇದು ಮೂರು…

Read More »
#Exclusive News

ನಾನು ಉಪೇಂದ್ರ ಅವರ ಅಭಿಮಾನಿ : ಅಮಿರ್​ ಖಾನ್

ಇನ್ನು ಕೆಲವೇ ದಿನಗಳಲ್ಲಿ ‘ಯುಐ’ ಸಿನಿಮಾ ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್​ ಮತ್ತು ಹಾಡುಗಳ ಮೂಲಕ ಈ ಸಿನಿಮಾ ಸದ್ದು ಮಾಡಿದೆ. ಉಪೇಂದ್ರ ಅವರು ನಿರ್ದೇಶನ ಮಾಡಿರುವುದರಿಂದ…

Read More »
#Exclusive News

ಪಂಚಮಸಾಲಿ ಮೀಸಲಾತಿಗೆ ಹಿಂದುಳಿದ ಜಾತಿ ವಿರೋಧ

 ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಪ್ರವರ್ಗ ‘2ಎ’ಗೆ ಸೇರ್ಪಡೆ ಮಾಡಬಾರದು. ಒಂದೊಮ್ಮೆ ಸೇರ್ಪಡೆ ಮಾಡಲು ಮುಂದಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ…

Read More »
#Exclusive News

ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ : ಗೊ.ರು.ಚನ್ನಬಸಪ್ಪ

ಬೆಂಗಳೂರು; ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ  ಸಾಹಿತ್ಯ ಪರಿಷತ್‌ನವರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಆದ್ದರಿಂದ ವಯಸ್ಸಾಗಿದ್ದರೂ ಇದನ್ನು ತಿರಸ್ಕರಿಸಲು ಸಾಧ್ಯವಾಗಲಿಲ್ಲ…

Read More »
#Exclusive News

10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ; ಮುಂದಿನ 24 ಗಂಟೆ ಉತ್ತಮ ಮಳೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

Read More »
#Exclusive News

ಹುಟ್ಟೂರಿನಲ್ಲಿ ಶಾಲೆ ಕಟ್ಟಿಸುವುದೇ ಎಸ್‌ಎಂಕೆ ಕೊನೆಯಾಸೆಯಾಗಿತ್ತು : ಡಿಕೆ ಶಿವಕುಮಾರ್

ಬೆಂಗಳೂರು: ಎಸ್.ಎಂ.ಕೃಷ್ಣ ಅವರು ಡಿಕೆ ಶಿವಕುಮಾರ್​ ಮಗಳು ಐಶ್ವರ್ಯ ಬಳಿ ಹೇಳಿಕೊಂಡಂತೆ ಅವರ ಕೊನೆಯ ಆಸೆಯಾಗಿ ಹುಟ್ಟೂರಿನಲ್ಲಿ ಶಾಲೆ ಕಟ್ಟಿಸುವ ಬಗ್ಗೆ ಕುಟುಂಬಸ್ಥರ ಜೊತೆಗೆ ಚರ್ಚಿಸಿ ನಿರ್ಧಾರ…

Read More »
#Exclusive News

ಎಸ್​.ಎಂ.ಕೃಷ್ಣ : ಬದುಕಿನ ಪಯಣ ಮುಗಿಸಿ ಪಂಚಭೂತಗಳಲ್ಲಿ ಲೀನ…..

ಮಂಡ್ಯ: ದೂರದೃಷ್ಟಿಯ ಕನಸುಗಾರ, ರಾಜಕೀಯ ಸಂತೆಯೊಳಗಿನ ಸಂತ, ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ  ಅವರು ತಮ್ಮ ಬದುಕಿನ ಯಾತ್ರೆ ಮುಗಿಸಿ, ಪಂಚಭೂತಗಳಲ್ಲಿ ಲೀನವಾಗಿದ್ದಾರೆ.ಇಂದು (ಡಿ.11) ಸಂಜೆ ತಮ್ಮ…

Read More »
#Exclusive News

ನೂತನ ಆರ್​ಬಿಐ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ

ಭಾರತೀಯ ರಿಸರ್ವ್ ಬ್ಯಾಂಕ್ ನ  26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ  ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ  ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ…

Read More »
#Exclusive News

ರಾಜ್ ಕಪೂರ್ 100ನೇ ವರ್ಷದ ಜನ್ಮ ದಿನದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ

ಡಿ.14ಕ್ಕೆ ನಟ, ನಿರ್ಮಾಪಕ ರಾಜ್ ಕಪೂರ್ ಅವರ ಹುಟ್ಟಿದ ದಿನ, 2024ಕ್ಕೆ 100ನೇ ವರ್ಷದ ಬರ್ತ್ಡೇ ಸಂಭ್ರಮ. ರಾಜ್ ಕಪೂರ್ 100ನೇ ವರ್ಷದ ಜನ್ಮ ದಿನದ ಗೌರವಾರ್ಥವಾಗಿ…

Read More »
#Exclusive News

ಅಮರ್ತ್ಯ ಸಿದ್ದಾರ್ಥನಿಂದ ಎಸ್​ಎಂಕೆ ಚಿತೆಗೆ ಅಗ್ನಿಸ್ಪರ್ಶ

ಮಾಜಿ ಸಿಎಂ ಎಸ್.ಎಂ ಕೃಷ್ಣ  ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ತಮ್ಮ ಹುಟ್ಟೂರು ಸೋಮನಹಳ್ಳಿಯಲ್ಲಿ  ನಡೆಯಲಿದ್ದು, ಡಿಕೆ ಶಿವಕುಮಾರ್‌ ಅವರ ಅಳಿಯನೂ ಆಗಿರುವ ಎಸ್‌ಎಂಕೆ ಮೊಮ್ಮಗ…

Read More »
#Exclusive News

ಮುಂದಿನ ದೆಹಲಿ ಚುನಾವಣೆಯಲ್ಲಿ ಆಪ್ ಪಕ್ಷವು ಯಾವುದೇ ಪಕ್ಷದ ಮೈತ್ರಿ ಇಲ್ಲ – ಅರವಿಂದ್ ಕೇಜ್ರಿವಾಲ್

ನವದೆಹಲಿ: ಮುಂದಿನ ವರ್ಷದ ಆರಂಭದಲ್ಲೇ ಎದುರಾಗಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಎಎಪಿ ಸಂಚಾಲಕ ಅರವಿಂದ್​ ಕೇಜ್ರಿವಾಲ್​ ಸ್ಪಷ್ಟಪಡಿಸಿದ್ದಾರೆ.…

Read More »
#Exclusive News

ರಾಜನಾಥ ಸಿಂಗ್​ ಮತ್ತು ವ್ಲಾಡಿಮಿರ್​ ಪುಟಿನ್ ಮಾಸ್ಕೋದಲ್ಲಿ​ ಭೇಟಿ………

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಎರಡು ದೇಶಗಳ ನಡುವಿನ ಸ್ನೇಹವು ಅತ್ಯಂತ ಎತ್ತರದ…

Read More »
#Exclusive News

ಎಸ್​ಎಂ ಕೃಷ್ಣ ಅಗಲಿಕೆಗೆ ನಟಿ ರಮ್ಯಾ ಭಾವುಕ ಪೋಸ್ಟ್​​….

ಬೆಂಗಳೂರು: ನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ ಮಾಜಿ ಸಿಎಂ ಎಸ್‌.ಎಂ‌ ಕೃಷ್ಣ  ಅವರ ಅಗಲಿಕೆಯ ಕುರಿತು ನಟಿ ಹಾಗೂ ಮಾಜಿ…

Read More »
#Exclusive News

ನಾಳೆ ಮೆಟ್ರೋ ನಿಗಮ ನಿಯಮಿತಕ್ಕೆ ರಜೆ: ಎಂದಿನಂತೆ ಇರಲಿದೆ ಮೆಟ್ರೋ ಸಂಚಾರ

ಬೆಂಗಳೂರು: ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ…

Read More »
#Exclusive News

ಪಂಚಮಸಾಲಿ ಮೀಸಲಾತಿ ಹೋರಾಟ ; ಲಾಠಿ ಚಾರ್ಜ್,ಕಲ್ಲು ತೂರಾಟ…

ಬೆಳಗಾವಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.…

Read More »
#Exclusive News

ಶಿವಣ್ಣ ಅಮೆರಿಕಗೆ ಹೋಗೋದು ಯಾವಾಗ..? ಸರ್ಜರಿ ಯಾವಾಗ ಗೊತ್ತಾ..?

ಅನಾರೋಗ್ಯ ಉಂಟಾಗಿದೆ ಎಂಬ ವಿಚಾರವನ್ನು ಶಿವರಾಜ್​ಕುಮಾರ್ ಅವರೇ ಒಪ್ಪಿಕೊಂಡಿದ್ದರು. ‘ಭೈರತಿ ರಣಗಲ್’ ಸಿನಿಮಾದ ಪ್ರಚಾರದ ವೇಳೆ ಈ ವಿಚಾರವನ್ನು ಅವರು ಖಚಿತಪಡಿಸಿದ್ದರು. ‘ಎಲ್ಲರಂತೆ ನಾನೂ ಮನುಷ್ಯ. ನನಗೂ…

Read More »
#Exclusive News

ಎಸ್.ಎಂ.ಕೃಷ್ಣ ಅವರು ನನಗೆ ತಂದೆ ಸಮಾನರು : ಡಿಸಿಎಂ ಡಿ.ಕೆ. ಶಿವಕುಮಾರ್

  ಬೆಂಗಳೂರು :”ಎಸ್.ಎಂ ಕೃಷ್ಣ ಅವರು ನನಗೆ ತಂದೆ ಸಮಾನರು. ನನ್ನ ಬದುಕಿನಲ್ಲಿ ಆಗಿರುವ ಬದಲಾವಣೆ ಅವರ ಮಾರ್ಗದರ್ಶನಕ್ಕೆ ಸಾಕ್ಷಿ. ನವ ಕರ್ನಾಟಕ ನಿರ್ಮಾಣಕ್ಕೆ ಅಡಿಪಾಯ ಹಾಕಿದವರು…

Read More »
#Exclusive News

PWD ಎಂಜಿನಿಯರ್​ಗೆ ಚಪ್ಪಲಿಲಿ ಬಡಿದ ಮಹಿಳೆ……!

ಗ್ವಾಲಿಯರ್​ : ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಶಾಕಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೆಲಸ ಕೊಡಿಸುವೆ ಎಂದು  ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗೆ…

Read More »
#Exclusive News

ವೆಂಟಿಲೇಟರ್ ನಿಂದ ಹೊರಬಂದು ಡಿಸ್ಚಾರ್ಜ್ ಆಗಿದ್ದ ಎಸ್ಎಂ ಕೃಷ್ಣ….!

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ರಾಜ್ಯಪಾಲರಾಗಿದ್ದ ಎಸ್. ಎಂ. ಕೃಷ್ಣ ಇಂದು ಬೆಳಗ್ಗೆ 2.30ಕ್ಕೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ಸ್ವಗೃಹದಲ್ಲಿ…

Read More »
#Exclusive News

ತಮ್ಮಿಷ್ಟದ ಕಾಫಿ ಡೇ ಪಕ್ಕದಲ್ಲೆ ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆಗೆ ಸಿದ್ಧತೆ……!

ಮಂಡ್ಯ : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ…

Read More »
#Exclusive News

ಕುಮಾರಸ್ವಾಮಿ ಎಸ್​ಎಂ ಕೃಷ್ಣ ಕಾಲಿಗೆ ಬಿದ್ದಿದ್ದರಂತೆ…..!

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಎಸ್‌ ಎಂ ಕೃಷ್ಣ ಅವರದ್ದು ಪ್ರಮುಖ ಹೆಸರು. 43 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಎಸ್ ಎಂ ಕೃಷ್ಣ ಅವರು ನಂತರ ಬಿಜೆಪಿಗೆ …

Read More »
#Exclusive News

ಎಸ್​ಎಂಕೆ ನಿಧನ : ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ…

Read More »
#Exclusive News

ಎಸ್​ಎಂ ಕೃಷ್ಣರ ರಾಜಕೀಯ ಹಾದಿ.. ಸಾಧನೆ..!

ರಾಜಕೀಯದಲ್ಲಿ ಗಾರುಡಿಗ ಕನ್ನಡ ನಾಡು ಕಂಡ ಧೀಮಂತ ನಾಯಕ ಎಸ್.ಎಂ ಕೃಷ್ಣ ಅವರು ಬೆಳಗಿನ ಜಾವ  ವಿಧಿವಶರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಬೆಂಗಳೂರಿನ…

Read More »
#Exclusive News

ಕೆನಡಾದ ಹಿಂದೂ ಸಭಾ ಮಂದಿರ್ ಬಳಿ ಹಿಂಸಾಚಾರ ಮತ್ತೊರ್ವ ಬಂಧನ…!

ಬ್ರಾಂಪ್ಟನ್‌: ಬ್ರಾಂಪ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ನಡೆದ ಪ್ರತಿಭಟನೆಯ ವೇಳೆ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕೆನಡಾ ಪೊಲೀಸರು ಮತ್ತೋರ್ವ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಪೀಲ್ ಪ್ರಾದೇಶಿಕ…

Read More »
#Exclusive News

ಕಾಂಗ್ರೆಸ್ ಮುಖಂಡನಿಂದ ಸಚಿವರಿಗೆ ಕಪಾಳಮೋಕ್ಷ ; ಮೈಸೂರು

ಮೈಸೂರು: ಮೈಸೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಸಚಿವರೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದು, ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಚುನಾಯಿತ ಪ್ರತಿನಿಧಿಯೊಬ್ಬರು ಆಯೋಜಿಸಿದ್ದ…

Read More »
#Exclusive News

ಪತ್ನಿ , ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣು ; ಮಂಗಳೂರು

ಮಂಗಳೂರು: ಪತ್ನಿ ಹಾಗೂ ತನ್ನ ತನ್ನ ಮಗುವನ್ನು ಕೊಂದು ವ್ಯಕ್ತಿಯೊಬ್ಬ ತಾನೂ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ  ಘಟನೆಯೊಂದು ಮಂಗಳೂರು ಸಮೀಪದ ಮೂಲ್ಕಿ ಪೊಲೀಸ್ ಠಾಣಾ…

Read More »
#Exclusive News

ಮಹಾರಾಷ್ಟ್ರದಲ್ಲಿ ನಿರುದ್ಯೋಗ ಸಮಸ್ಯೆ ಹಾಗೂ ಮಾದಕ ವ್ಯಸನದ ಸಮಸ್ಯೆಗಳು ಹೆಚ್ಚಿವೆ ; ಮಲ್ಲಿಕಾರ್ಜುನ ಖರ್ಗೆ

ನಾಗ್ಪುರ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಬಿಜೆಪಿ ನೇತೃತ್ವದ…

Read More »
#Exclusive News

ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತನ ಸಾವು ; ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳ: ಪಕ್ಷದ ಕಚೇರಿಯಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಕಾರ್ಯಕರ್ತನ  ಶವ ಪತ್ತೆಯಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿಕಾರ್ಯಕರ್ತನ…

Read More »
#Exclusive News

ಅಬಕಾರಿ ಸಚಿವರ ರಾಜೀನಾಮೆಗೆ ಮುಖ್ಯಮಂತ್ರಿ ಚಂದ್ರು ಆಗ್ರಹ !

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಅಧಿಕಾರಿಗಳೇ ಸಚಿವರಿಗೆ ಲಂಚವನ್ನು ತಲುಪಿಸುತ್ತಿದ್ದಾರೆ ಎಂದು ಮದ್ಯ ಮಾರಾಟಗಾರರ ಸಂಘ ಗಂಭೀರ ಆರೋಪ ಮಾಡಿದೆ. ಕೂಡಲೇ ಅಬಕಾರಿ ಸಚಿವ…

Read More »
#Exclusive News

ಈ ಬೈಕ್‌ನಲ್ಲಿ ಇಂಜಿನ್ , ಪೆಟ್ರೋಲ್ ಟ್ಯಾಂಕ್ ಹಾಗೂ ಪೆಡೆಲ್​ ಇಲ್ಲ ಆದರೂ ಓಡುತ್ತದೆ…..!

ಹುಡುಗರಿಗೆ ಬೈಕ್ ಎಂದರೆ ಸಿಕ್ಕಾಪಟ್ಟೆ ಕ್ರೇಜ್. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ಮಾರುಕಟ್ಟೆಗೆ ಹೊಸ ಮಾದರಿಯ ಬೈಕ್‌ ಗಳು ಎಂಟ್ರಿ ಕೊಟ್ಟರೆ ಸಾಕು ಖರೀದಿಸಲು ಮುಂದಾಗುತ್ತಾರೆ.…

Read More »
#Exclusive News

ಬೆಂಗಳೂರು ಡಿಸಿ ಕಚೇರಿಯಿಂದ ಮತ್ತೊಂದು ಭೂಹಗರಣ ; ಸತ್ತವರ ಹೆಸರಿಗೆ 8 ಎಕರೆ ಖಾತಾ

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕು ದೊಡ್ಡತೋಗೂರು ಗ್ರಾಮದ ಸರ್ವೆ ನಂಬರ್ 105 ರ 7.20 ಗುಂಟೆ ಸರ್ಕಾರಿ ಭೂಮಿ ಅಕ್ರಮ ಪರಭಾರೆ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ…

Read More »
#Exclusive News

ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 22 ಸಾವು, 46 ಮಂದಿಗೆ ಗಾಯ ; ಪಾಕಿಸ್ತಾನ

ಕ್ವೆಟ್ಟಾ : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ 22 ಜನರು ಸಾವನ್ನಪ್ಪಿದ್ದಾರೆ ಮತ್ತು 46 ಮಂದಿ ಗಾಯಗೊಂಡಿದ್ದಾರೆ. ಮಾಧ್ಯಮ ವರದಿಗಳ…

Read More »
#Exclusive News

ಪ್ರಾಸಿಕ್ಯೂಷನ್ ಅನುಮತಿ ಹಿಂದೆ ದುರುದ್ದೇಶ : ಬಿ. ಎಸ್. ಯಡಿಯೂರಪ್ಪ

ಬಳ್ಳಾರಿ: ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸ್ಸು ಮಾಡಿರುವುದರ ಹಿಂದೆ ರಾಜಕೀಯ ‌ದುರುದ್ದೇಶವಿದೆ‌ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು‌.ತೋರಣಗಲ್​ನ ಖಾಸಗಿ ಹೋಟೆಲ್​ನಲ್ಲಿ…

Read More »
#Exclusive News

ವುಡ್‌ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ; ಕೋಟ್ಯಂತರ ರೂ. ನಷ್ಟ!

ಬೆಂಗಳೂರು: ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಇರುವ ಶ್ರೀರಾಮ್ ವುಡ್‌ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹೊಸೂರು-ಬೆಂಗಳೂರು ಹೆದ್ದಾರಿಯಲ್ಲಿನ ಕಾರ್ಖಾನೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೋಟ್ಯಂತರ ಮೌಲ್ಯದ…

Read More »
#Exclusive News

ಮೋದಿಯವರ ಮಾತಿಗೆ ಬೆಲೆ ಕೊಡುತ್ತೇನೆ ; ಮಾಜಿ ಸಂಸದೆ ಸುಮಲತಾ

ಮಂಡ್ಯ: ನನ್ನ ರಾಜಕೀಯ ಜೀವನ ಇನ್ನು ಮುಂದೆಯೂ ಮಂಡ್ಯದಲ್ಲಿಯೇ ಎಂದು ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಪುನರುಚ್ಛರಿಸಿದ್ದಾರೆ. ಮಂಡ್ಯದಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜನವರಿಯಿಂದ…

Read More »
#Exclusive News

ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿದೆ ; ವ್ಲಾಡಿಮಿರ್ ಪುಟಿನ್

ನವದೆಹಲಿ: ಜಾಗತಿಕ ಮಹಾಶಕ್ತಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಭಾರತ ದೇಶ ಅರ್ಹವಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.ಶತಕೋಟಿಗೂ ಅಧಿಕ ಜನಸಂಖ್ಯೆ, ವಿಶ್ವದ ಎಲ್ಲಾ ದೇಶಗಳಲ್ಲಿ ಆರ್ಥಿಕವಾಗಿ ಅತ್ಯಂತ…

Read More »
#Exclusive News

ಸತತ ಮೂರನೇಯ ದಿನವು ಕಲಾಪದಲ್ಲಿ ಕದನ ; ಜಮ್ಮು ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸಲು ಒತ್ತಾಯಿಸಿ ಅಂಗೀಕರಿಸಿದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಶಾಸಕರು ಸತತ ಮೂರನೇ ದಿನವೂ ಸದನದಲ್ಲಿ ಪ್ರತಿಭಟನೆ ನಡೆಸಿದರು.  …

Read More »
#Exclusive News

ಉದ್ಯಮ ಕೆಲವೇ ವ್ಯಕ್ತಿಗಳ ಹಿಡಿತದಲ್ಲಿರೋದನ್ನು ವಿರೋಧಿಸುತ್ತೇನೆ : ರಾಹುಲ್ ಗಾಂಧಿ

ನವದೆಹಲಿ: ತನ್ನನ್ನು ಬಿಸಿನೆಸ್ ವಿರೋಧಿ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಆದರೆ, ತಾನು ಬಿಸಿನೆಸ್ ವಿರೋಧಿಯಲ್ಲ. ಆದರೆ, ಆರ್ಥಿಕ ಶಕ್ತಿಯ ಕೇಂದ್ರೀಕರಣದ ವಿರೋಧಿ, ಬಿಸಿನೆಸ್ ಏಕಸ್ವಾಮ್ಯದ ವಿರೋಧಿ ಎಂದು…

Read More »
#Exclusive News

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಗ್ಯಾಂಗ್​ನಿಂದ ಮತ್ತೆ ಕೊಲೆ ಬೆದರಿಕೆ !

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಗ್ಯಾಂಗ್​ನಿಂದ ಮತ್ತೆ ಕೊಲೆ ಬೆದರಿಕೆ ಬಂದಿದೆ.ಮುಂಬೈನ ಟ್ರಾಫಿಕ್ ಕಂಟ್ರೋಲ್ ರೂಂನಲ್ಲಿ ಸಲ್ಮಾನ್ ಗೆ ಬೆದರಿಕೆ ಸಂದೇಶ ಬಂದಿದೆ. ಗುರುವಾರ ರಾತ್ರಿ…

Read More »
#Exclusive News

ಇನ್ಮುಂದೆ ಆನ್ಲೈನ್​ನಲ್ಲಿ ಸಿಗುತ್ತೆ ದೇವಾಲಯಗಳ ಪ್ರಸಾದ !

ರಾಜ್ಯದ ಪ್ರತಿ ದೇವಸ್ಥಾನದ ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸಲು ಮುಜರಾಯಿ ಇಲಾಖೆ  ಮುಂದಾಗಿದೆ.ಮುಜರಾಯಿ ಇಲಾಖೆ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ರಾಜ್ಯದ ಜನರಿಗೆ ಸೇವೆ ನೀಡಲು ಯೋಜನೆ…

Read More »
#Exclusive News

ಜಮಖಂಡಿಯ ಅಭಿನವ ಕುಮಾರ ಚೆನ್ನಬಸವ ಸ್ವಾಮೀಜಿ ಲಿಂಗೈಕ್ಯ

ಬಾಗಲಕೋಟೆ: ಜಮಖಂಡಿ  ತಾಲೂಕಿನ ಮಠದ ಶ್ರೀ ಡಾ.ಅಭಿನವ ಕುಮಾರ ಚೆನ್ನಬಸವ ಮಹಾಸ್ವಾಮಿಗಳು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.ಸ್ವಾಮೀಜಿಗಳು ಶುಗರ್, ಬಿಪಿ, ಹೃದಯ ಸಮಸ್ಯೆಯಿಂದ ಕಳೆದ ಎರಡು ವರ್ಷದಿಂದ ಬಳಲುತ್ತಿದ್ದರು. ನಿನ್ನೆ…

Read More »
#Exclusive News

‘ಇಗ್ಗಲೂರು ಡ್ಯಾಮ್’ ಎಲ್ಲರ ಹಾಟ್ ಫೇವರಿಟ್’ : ಚನ್ನಪಟ್ಟಣ ಉಪ ಚುನಾವಣೆ

ಬೆಂಗಳೂರು: ತಾಲೂಕಿನ ಸಾವಿರಾರು ರೈತರ ಜೀವನಾಡಿಯಾಗಿರುವ ಚನ್ನಪಟ್ಟಣದ ಇಗ್ಗಲೂರು ಅಣೆಕಟ್ಟು ಉಪಚುನಾವಣೆಯ ಪ್ರಮುಖ ವಿಷಯವಾಗಿ ಮಾರ್ಪಟ್ಟಿದೆ. ಈ ಯೋಜನೆಯಿಂದ ಸುಮಾರು 100 ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಲಾಗಿದೆ, ಸಾವಿರಾರು…

Read More »
#Exclusive News

ಡಿ.ರೂಪಾ ವಿರುದ್ದ ರೋಹಿಣಿ ಕೇಸ್ ರದ್ದತಿಗೆ ಸುಪ್ರೀಂ ನಿರಾಕರಿಸಿದೆ

ಐಪಿಎಸ್ ಡಿ.ರೂಪಾ ವಿರುದ್ದ ಐಎಎಸ್ ರೋಹಿಣಿ ಸಿಂಧೂರಿ ದಾಖಲಿಸಿರುವ ಮಾನ ನಷ್ಟ ಮೊಕದ್ದಮೆ ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಹೈಕೋರ್ಟ್​ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಸೂಚಿಸಿದೆ. 2023ರ ಮಾ.24ರಂದು ರೋಹಿಣಿ…

Read More »
#Exclusive News

ನನ್ನ ಕೊನೆಯುಸಿರೆಳೆಯುವ ಮುನ್ನ ಮೇಕೆದಾಟು ಯೋಜನೆಗೆ  ಒಪ್ಪಿಗೆ ಕೊಡಿಸುತ್ತೇನೆ ; ಹೆಚ್. ಡಿ. ದೇವೇಗೌಡ

ಚನ್ನಪಟ್ಟಣ: ನನ್ನ ಕೊನೆಯುಸಿರೆಳೆಯುವ ಮುನ್ನ ಮೇಕೆದಾಟು ಯೋಜನೆಗೆ  ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು ಹೇಳಿದ್ದಾರೆ.ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ…

Read More »
#Exclusive News

ಜೆಪಿಸಿ ಸಮಿತಿ ಅದೊಂದು ನಾಟಕ ಕಂಪನಿ ; ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​

ಹುಬ್ಬಳ್ಳಿ: ವಕ್ಫ್​​​​​​​​​​​​​​​​​ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ. ಹುಬ್ಬಳ್ಳಿ, ವಿಜಯಪುರಕ್ಕೆ ಭೇಟಿ ನೀಡಿರುವ ಜೆಪಿಸಿ ಸಮಿತಿ ಒಂದು ನಾಟಕ…

Read More »
#Exclusive News

“ನಾನು ಟ್ರಂಪ್‌ ಮಗಳು ಎಂದು ಹೇಳಿಕೊಂಡ ಪಾಕಿಸ್ತಾನಿ ಯುವತಿ”

ಅಮೆರಿಕದಲ್ಲಿ ನವೆಂಬರ್‌ 5 ರಂದು ಅಧ್ಯಕ್ಷೀಯ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌ ತಮ್ಮ ಎದುರಾಳಿ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್‌…

Read More »
#Exclusive News

ನಟ ಶಾರುಖ್‌ ಖಾನ್​ಗು ಫೋನ್​ ಮೂಲಕ ಕೊಲೆ ಬೆದರಿಕೆ !

ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆಯೊಡ್ಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆದರಿಕೆ ಬಂದ ನಂತರ ಶಾರುಖ್ ಖಾನ್ ತಂಡ ಬಾಂದ್ರಾ ಪೊಲೀಸ್…

Read More »
#Exclusive News

ಶಿವಸೇನೆ ಪಕ್ಷದಿಂದ ಉದ್ಧವ್ ಠಾಕ್ರೆ ಚುನಾವಣಾ ಪ್ರಣಾಳಿಕೆ ಬಿಡುಗಡೆ !

ಉದ್ಧವ್ ಠಾಕ್ರೆ ಬಣದ ಶಿವ ಸೇನೆಯು ಇಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಭರವಸೆ, ಅಗತ್ಯ ವಸ್ತುಗಳ ಬೆಲೆಗಳನ್ನು ಸ್ಥಿರಗೊಳಿಸುವುದು…

Read More »
#Exclusive News

ಡಿಕೆಶಿ ತಗ್ಗಿ-ಬಗ್ಗಿ ನಡೆಯಬೇಕು ಹೇಳಿಕೆಗೆ ಅಶೋಕ್ ಟಾಂಗ್

ಬೆಂಗಳೂರು: ಅನುದಾನ ಬೇಕಾದರೆ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು ಎಂದು ಡಿಸಿಎಂ ಸಾಹೇಬರ ಲೇಟೆಸ್ಟ್ ನುಡಿ ಮುತ್ತುಗಳು. ಡಿಕೆ ಶಿವಕುಮಾರ್ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ…

Read More »
#Exclusive News

​ ರಾಷ್ಟ್ರೀಯ ಉದ್ಯಾನದಲ್ಲಿ 25 ಹುಲಿಗಳು ನಾಪತ್ತೆ ;

ರಾಜಸ್ಥಾನದಲ್ಲಿರುವ ರಣಥಂಬೋರ್​ ರಾಷ್ಟ್ರೀಯ ಉದ್ಯಾನದಲ್ಲಿರುವ 75 ಹುಲಿಗಳ ಪೈಕಿ 25 ಹುಲಿಗಳು ನಾಪತ್ತೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ವರ್ಷದಿಂದೀಚೆಗೆ ಈ ಘಟನೆ ನಡೆದಿದೆ, ರಾಜಸ್ಥಾನದ ಮುಖ್ಯ ವನ್ಯಜೀವಿ…

Read More »
#Exclusive News

ಭಾರತ-ಅಮೆರಿಕದ ಬಾಂಧವ್ಯ ಭವಿಷ್ಯದಲ್ಲಿ ಇನ್ನಷ್ಟು ಬಲಗೊಳ್ಳಲಿದೆ ; ಕೇಂದ್ರ ಸಚಿವ ಎಸ್. ಜೈಶಂಕರ್

ನವದೆಹಲಿ: ಯುನೈಟೆಡ್ ಸ್ಟೇಟ್ಸ್ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭಾರೀ ಮುನ್ನಡೆ ಸಾಧಿಸುವ ಮೂಲಕ ಗೆಲುವನ್ನು ಖಾತರಿಪಡಿಸಿಕೊಂಡಿದ್ದಾರೆ. ಈ ನಡುವೆ ಭಾರತದ ವಿದೇಶಾಂಗ ವ್ಯವಹಾರಗಳ…

Read More »
#Exclusive News

ನರೇಂದ್ರ ಮೋದಿಯವರನ್ನ ಹಾಡಿ ಹೊಗಳಿದ ಡೊನಾಲ್ಡ್​ ಟ್ರಂಪ್ !

ಇಡೀ ವಿಶ್ವವೇ ನಿಮ್ಮನ್ನು ಪ್ರೀತಿಸುತ್ತೆ ಎಂದು ಡೊನಾಲ್ಡ್​ ಟ್ರಂಪ್ ಪ್ರಧಾನಿ ಮೋದಿಗೆ ಹೇಳಿದ್ದಾರೆ. ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ರಿಪಬ್ಲಿಕನ್ ಪಕ್ಷದ ನಾಯಕ ಡೊನಾಲ್ಡ್ ಟ್ರಂಪ್…

Read More »
#Exclusive News

ಎಚ್‌.ಡಿ.ಕುಮಾರಸ್ವಾಮಿ, ನಿಖಿಲ್‌ ವಿರುದ್ಧ ಬಲವಂತದ ಕ್ರಮ ಬೇಡ : ಹೈಕೋರ್ಟ್‌

ಬೆಂಗಳೂರು :  ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಆದೇಶ…

Read More »
#Exclusive News

ನಾನು ಲೋಕಸಭೆ ಚುನಾವಣೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ : ಶರದ್ ಪವಾರ್

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎಸ್‌ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಮಹತ್ವದ ಘೋಷಣೆ ಮಾಡಿದ್ದು, ತಮ್ಮ ರಾಜ್ಯಸಭಾ ಸದಸ್ಯತ್ವದ ಅವಧಿ ಮುಕ್ತಾಯಗೊಳ್ಳುತ್ತಿರುವ ಕಾರಣ ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ…

Read More »
#Exclusive News

ಚನ್ನಪಟ್ಟಣ ಅಖಾಡಕ್ಕೆ ಇಂದು ದೊಡ್ಡಗೌಡರ ಎಂಟ್ರಿ !

ರಾಮನಗರ:  ಇಂದು ಚನ್ನಪಟ್ಟಣದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲಿದ್ದಾರೆ. ದೇವೇಗೌಡರನ್ನು ಪ್ರಚಾರಕ್ಕೆ ಇಳಿಸುವ ಮೂಲಕ ಕಾಂಗ್ರೆಸ್​​ಗೆ ಕೌಂಟರ್​​ ಕೊಡುವುದರ ಜತೆಗೆ,…

Read More »
#Exclusive News

ಕೆನಡಾದಲ್ಲಿ ಹಿಂದೂಗಳ ಮೇಲೆ ಮುಂದುವರೆದ ಖಲಿಸ್ತಾನಿಗಳ ಕ್ರೌರ್ಯ !

ಟೊರಾಂಟೊ: ಕೆನಡಾದಲ್ಲಿ ಹಿಂದೂಗಳ ಮೇಲಿನ ಖಲಿಸ್ತಾನಿಗಳ ಕ್ರೌರ್ಯ ಮುಂದುವರೆದಿದ್ದು, ಬ್ರಾಂಪ್ಟನ್‌ನಲ್ಲಿರುವ ದೇವಸ್ಥಾನ ಹಾಗೂ ಅಲ್ಲಿದ್ದ ಭಕ್ತರ ಮೇಲೆ ದಾಳಿ ನಡೆಸಿದ್ದಾರೆ.ಖಲಿಸ್ತಾನಿಗಳ ಈ ದುಷ್ಕೃತ್ಯದ ವಿಡಿಯೋ ವೈರಲ್ ಆಗಿದ್ದು,…

Read More »
#Exclusive News

ಪ್ರವಾಸಿ ಪ್ರೀಯರ ಈ ದೇಶಗಳಲ್ಲಿ ವಿಮಾನ ನಿಲ್ದಾಣಗಳೇ ಇಲ್ಲ; ಅಷ್ಟಕ್ಕೂ ಆ ಸುಂದರ ದೇಶಗಳು ಯಾವು ಗೊತ್ತಾ.?

ನಾ ಮುಂದು ತಾ ಮುಂದು ಆಂತ ನಾಗಾಲೋಟದ ವೇಗದಲ್ಲಿ ಮುನ್ನುಗ್ಗುತ್ತಿರುವ ಈ ಜಗತ್ತಿನಲ್ಲಿ, ವಿಮಾನ ನಿಲ್ದಾಣಗಲೇ ಇಲ್ಲದ ದೇಶಗಳನ್ನು ಕನಸಿನಲ್ಲೂ ಕಲ್ಪಿಸಿಕೊಳ್ಳುವುದು ನಿಜಕ್ಕೂ ಕಷ್ಟ ಸಂಗತಿ.. ಆದ್ರೂ…

Read More »
#Exclusive News

ನವೆಂಬರ್ 25 ರಿಂದ ಸಂಸತ್ ಚಳಿಗಾಲದ ಅಧಿವೇಶನ ನಡೆಯುವ ಸಾಧ್ಯತೆ !

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20 ರವರೆಗೆ ನಡೆಯುವ ಸಾಧ್ಯೆಯಿದೆ ಎಂದು ಮೂಲಗಳು ತಿಳಿಸಿವೆ.ಅಧಿವೇಶನದ ಸಮಯದಲ್ಲಿ, ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಒಂದು…

Read More »
#Exclusive News

ಬಿರುಸುಗೊಂಡ ಉಪಚುನಾವಣೆ ; ಉಪಕದನದ ಅಖಾಡಕ್ಕೆ ಇಂದಿನಿಂದ CM…DCM ಎಂಟ್ರಿ !

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದಿನಿಂದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚುನಾವಣಾ ಪ್ರಚಾರಕ್ಕೆ ಧುಮುಕಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮತ್ತು…

Read More »
#Exclusive News

ನಟ, ನಿರ್ದೇಶಕ ಗುರುಪ್ರಸಾದ್‌ ನೇಣಿಗೆ ಶರಣು !

ನಟ, ನಿರ್ದೇಶಕ ಗುರುಪ್ರಸಾದ್‌ (Guruprasad) ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ನಿರ್ದೇಶಕ ಗುರುಪ್ರಸಾದ್‌ (52) ಅವರು…

Read More »
#Exclusive News

ಪ್ರಚಾರದ ವೇಳೆ ಬೈಕ್​ನಿಂದ ಕೆಳಗೆ ಬಿದ್ದ ನಿಖಿಲ್ ಕುಮಾರಸ್ವಾಮಿ !

ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರು ಬೈಕ್‌ನಿಂದ ಬಿದ್ದ ಘಟನೆ ಶನಿವಾರ ನಡೆದಿದೆ. ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದಲ್ಲಿ ಕಾರ್ಯಕರ್ತನ…

Read More »
#Exclusive News

ಹಾಸನದ ಅದಿ ದೇವತೆ ಹಾಸನಾಂಬೆ ತಾಯಿಯ ದರ್ಶನ ಅಂತ್ಯಗೊಂಡಿದೆ !

ಅಕ್ಟೋಬರ್​ 24 ಗುರುವಾರ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್​ 25 ರಿಂದ ನವೆಂಬರ್​ 03 ನಸುಕಿನ ಜಾವ 6 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ…

Read More »
#Exclusive News

ಚುನಾವಣಾ ಪ್ರಚಾರ ತಂತ್ರಕ್ಕೆ ಪ್ರಶಾಂತ್ ಕಿಶೋರ್ ವಿಧಿಸುವ ಶುಲ್ಕ 100 ಕೋಟಿ ರೂ.

ಪ್ರಶಾಂತ್ ಕಿಶೋರ್ ಅವರು ರಾಜಕೀಯ ಪಕ್ಷಗಳಿಗೆ ಚುನಾವಣಾ ಕಾರ್ಯತಂತ್ರದ ಸೇವೆಗಳಿಗಾಗಿ 100 ಕೋಟಿಗೂ ಹೆಚ್ಚು ಶುಲ್ಕ ವಿಧಿಸುತ್ತಾರೆ. ಮುಂಬರುವ ಬಿಹಾರ ಉಪಚುನಾವಣೆಯ ಪ್ರಚಾರದಲ್ಲಿ ಪ್ರಶಾಂತ್‌ ಕಿಶೋರ್‌ ಅವರೇ…

Read More »
#Exclusive News

640 ಪುರಾತನ ಕಲಾಕೃತಿಗಳನ್ನು ಮರಳಿ ತಂದ ಪುರಾತತ್ವ ಇಲಾಖೆ

ನವದೆಹಲಿ: ವಿವಿಧ ಕಾರಣಗಳಿಂದ ವಿದೇಶಗಳಿಗೆ ಒಯ್ಯಲ್ಪಟ್ಟಿದ್ದ 640 ಪುರಾತನ ಕಲಾಕೃತಿಗಳನ್ನು ವಾಪಸ್ ತರಲಾಗಿದೆ ಎಂದು ಭಾರತೀಯ ಪುರಾತತ್ವ ಇಲಾಖೆ ತಿಳಿಸಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ…

Read More »
#Exclusive News

ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಭವಿಷ್ಯವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

ರಾಮನಗರ: ಬಿಜೆಪಿ ಹಾಗೂ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬುದು ಗೋತ್ತಾಗಿ  ಆ ಪಕ್ಷದ ಮುಖಂಡರುಗಳು ಮತ್ತು  ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

Read More »
#Exclusive News

ಹಾನಿಕಾರಕವಾದ ಮಯೋನಿಸ್​ ಅನ್ನು ನಿಷೇಧ ಮಾಡಿದ ತೆಲಂಗಾಣ ಸರ್ಕಾರ!

ಹೈದರಾಬಾದ್: ಪಿಜ್ಜಾ ಸೇರಿದಂತೆ ಬಹುತೇಕ ಪಾಶ್ಚಿಮಾತ್ಯ ಖಾದ್ಯಗಳ ಜೊತೆ ಬಳಸುವ ಮಯೋನಿಸ್‌ಗೆ ತೆಲಂಗಾಣ ಸರ್ಕಾರ 1 ವರ್ಷ ನಿಷೇಧ ಹೇರಿದೆ. ಮೊಟ್ಟೆ ಮತ್ತು ಎಣ್ಣೆಯನ್ನು ಬಳಸಿ ತಯಾರಿಸುವ…

Read More »
#Exclusive News

ಬಿಬಿಎಂಪಿ ಕಛೇರಿಯಲ್ಲಿ ೬೯ ನೇಯ ಕನ್ನಡ ರಾಜ್ಯೋತ್ಸವ ದಿನಾಚರಣೆ …

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿ ೬೯ ನೇಯ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಆಡಳಿತಗಾರರಾದ ಶ್ರೀ ಎಸ್.ಆರ್ ಉಮಾಶಂಕರ್, ಮುಖ್ಯ…

Read More »
#Exclusive News

ಡಾಲಿಗೆ ಕೂಡಿ ಬಂತು ಕಂಕಣ ಭಾಗ್ಯ ! ಹಸೆಮಣೆ ಏರೋದು ಯಾವಾಗ ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು:ಸೂಪರ್ ಹಿಟ್ ಚಿತ್ರದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ವೈವಾಹಿಕ ಬದುಕಿಗೆ ಕಾಲಿಡಲು ಸಜ್ಜಾಗಿದ್ದಾರೆ. ಡಾಲಿ ಮನಸ್ಸು ಕದ್ದ ಹುಡುಗಿ ಯಾರು ಅನ್ನೋದು…

Read More »
#Exclusive News

ಕೇರಳದ ಕಾಸರಗೋಡಿನಲ್ಲಿ ಉತ್ಸವದ ವೇಳೆ ಪಟಾಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

ಕೇರಳ:  ರಾಜ್ಯದ ಕಾಸರಗೋಡಿನಲ್ಲಿ  ಭಾರಿ ಪಾಟಾಕಿ ಅವಘಡ  ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ಸೋಮವಾರ ಮಧ್ಯರಾತ್ರಿ ವೀರನಾರ್ಕವ್ ದೇವಸ್ಥಾನದಲ್ಲಿ ತೆಯ್ಯಂಕೆಟ್ಟು ಮಹೋತ್ಸವ ನಡೆಯುತ್ತಿತ್ತು. ಉತ್ಸವದ ವೇಳೆ…

Read More »
#Exclusive News

ಪ್ರಧಾನಿ ನರೇಂದ್ರ ಮೋದಿ ತವರಲ್ಲಿ ನಕಲಿ ಕೋರ್ಟ್ ಪತ್ತೆ!

ಅಹಮದಾಬಾದ್: ಪೊಲೀಸರ ಸೋಗಿನಲ್ಲಿ ದಾಳಿನಡೆಸುವುದು, ವೈದ್ಯರರೀತಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಪತ್ರ ಕರ್ತರಂತೆ ಪೋಸು ನೀಡುವುದು, ಸರ್ಕಾ ರಿ ಅಧಿಕಾರಿಯೆಂದು ನಂಬಿಸಿ ಹಣ ಪೀಕುವುದನ್ನು ಮಾಡುವಂತಹ…

Read More »
#Exclusive News

ಕನ್ನಡದ ಸಹೋದರ ಭಾಷೆಗಳ ಸಬಲೀಕರಣಕ್ಕೆ ಸಶಕ್ತ ಭಾಷಾ ನೀತಿ ನಿರೂಪಣೆಗೆ ಸರ್ಕಾರದ ಆದೇಶ ಸ್ವಾಗತಾರ್ಹ – ಡಾ. ಪುರುಷೋತ್ತಮ ಬಿಳಿಮಲೆ

  ಕರ್ನಾಟಕ ರಾಜ್ಯದಲ್ಲಿರುವ ಕೊರಗ, ಕೊಡವ, ಬಡಗ, ಸಿದ್ಧಿ, ಕುರುಬ ಮೊದಲಾದ ಸಣ್ಣ ಸಣ್ಣ ಭಾಷೆಗಳನ್ನು ಸಂರಕ್ಷಿಸಿಕೊಳ್ಳಲು ಕರ್ನಾಟಕಕ್ಕೊಂದು ಸಶಕ್ತವಾದ ಭಾಷಾ ನೀತಿ ರಚನೆಗೆ ಸರ್ಕಾರ ಮುಂದಾಗಿರುವುದು…

Read More »
#Exclusive News

KPTCL ಹುದ್ದೆಗಳಿಗೆ ಯಾವ್ಯಾವ ಸ್ಪರ್ಧೆ ಇವೆ..? ಎಷ್ಟು ಮೀಟರ್ ಎತ್ತರದ ಕರೆಂಟ್ ಕಂಬ ಏರಬೇಕು?

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್​) ಇಲಾಖೆ ಖಾಲಿ ಇರುವಂತಹ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಖಾಲಿ ಇರುವಂತಹ ಕಿರಿಯ ಸ್ಟೇಷನ್‌ ಪರಿಚಾರಕ, ಕಿರಿಯ ಪವರ್‌ಮ್ಯಾನ್‌ ಸೇರಿ…

Read More »
#Exclusive News

ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ!!!

ಹಾವೇರಿ: ನಿನ್ನೆ ಸುರಿದ ಭೀಕರ  ಮಳೆಗೆ 12 ವರ್ಷದ ಬಾಲಕನೋಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಹಾವೇರಿ ನಗರದ ಎಸ್ಪಿ ಕಚೇರಿ ಮುಂಭಾಗ ನಡೆದಿತ್ತು. ಇದೀಗ…

Read More »
#Exclusive News

ಬೆಂಗಳೂರಿನ ಲಾಡ್ಜ್​ನಲ್ಲಿ ತೀರ್ಥಹಳ್ಳಿ ತಹಶೀಲ್ದಾರ್​ ಅನುಮಾನಾಸ್ಪದ ಸಾವು..!

ಬೆಂಗಳೂರು : ಬೆಂಗಳೂರಿನಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಅನುಮಾನಾಸ್ಪದ  ಸಾವು . 56 ವರ್ಷದ ಜಕ್ಕಣ್ಣಗೌಡರ್ ಮೂಲತ: ಗದಗ ಜಿಲ್ಲೆಯವರು. ಅ.14 ರಂದು ಖಾಸಗಿ ಲಾಡ್ಜ್ ಬುಕ್ ಮಾಡಿದ್ದ…

Read More »
#Exclusive News

ಗಂಗಾವತಿಯಲ್ಲಿ ಹೆಚ್ಚಾದ ಪುಂಡರ ಹುಚ್ಚಾಟ!

ಕೊಪ್ಪಳ‌:ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ದಾಸನಾಳ ಗ್ರಾಮದಲ್ಲಿ  ಬೈಕ್ ವೀಲ್ಹಿಂಗ್ ಮಾಡುವ ಪುಂಡಾಡಿಗಳ ಸಂಖ್ಯೆ ಅತಿಯಾಗಿದೆ.ಇಬ್ಬರು ಯುವಕರು ಸೇರಿ  ರೋಡ ಮದ್ಯದಲ್ಲಿ  ಬೈಕ್…

Read More »
ಜಿಲ್ಲೆ

ಶ್ರೀರಂಗಪಟ್ಟಣ ಶನಿ ಮಠಕ್ಕೆ ಕಿಡಿಗೇಡಿಗಳಿಂದ ಬೆಂಕಿ!

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ KRS ಬಳಿಯಿರುವ ಶನಿ ಮಠಕ್ಕೆ ಯಾರೋ  ಬೆಂಕಿ ಹಚ್ಚಿದ್ದಾರೆ. ತಡರಾತ್ರಿ ಶನಿ ಮಠದ ದೇಗುಲಕ್ಕೆ ಕಿಡಿಗೇಡಿಗಳಿಂದ ಬೆಂಕಿ .ಈ ಬೆಂಕಿಯ ಅವಘಡದಿಂದ ದೇಗುಲ ಹಾಗು…

Read More »
#Exclusive News

ಇಂದಿನಿಂದ ಯದುವೀರ್ ಖಾಸಗಿ ದರ್ಬಾರ್!

ಇಂದಿನಿಂದ ಖಾಸಗಿ ದರ್ಬಾರ್ ಮೈಸೂರಿನಲ್ಲಿ ದಸರಾ ಮಹೋತ್ಸವ ಸಂಭ್ರಮ ಮನೆ ಮಾಡಿದರೆ, ಅರಮನೆಯಲ್ಲಿ ಶರನ್ನವರಾತ್ರಿ ಆಚರಣೆಯ ಸಡಗರ ಶುರುವಾಗಲಿದೆ. ರಾಜವಂಶಸ್ಥ ಯದುವೀರ ಒಡೆಯ‌ರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ.…

Read More »
ರಾಜ್ಯ

ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಹನಿಟ್ರ್ಯಾಪ್ ಮಾಡಿ 6 ಕೋಟಿ ರೂ.ಗೆ ಬೇಡಿಕೆಯಿಟ್ಟ ಮೂವರು ಆರೋಪಿಗಳು ಬಂಧನ!

ಬೆಂಗಳೂರು: ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಹನಿಟ್ರ್ಯಾಪ್ ಮಾಡಿ 6 ಕೋಟಿ ರೂ.ಗೆ ಬೇಡಿಕೆಯಿಟ್ಟ ಆರೋಪದಡಿ ಸಿಸಿಬಿ ಪೊಲೀಸರು ಮೂರು ಜನರನ್ನು ವಶಕ್ಕೆ ಪಡೆದಿದ್ದಾರೆ. ವಿದ್ಯಾ…

Read More »
#Exclusive News

ಈಶಾ ಫೌಂಡೇಷನ್ ಮೇಲೆ 150 ಪೊಲೀಸರ ದಾಳಿ!

ಈಶಾ ಫೌಂಡೇಷನ್ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳ ವಿವರಗಳನ್ನು ಸಂಗ್ರಹಿಸಿ ತನ್ನ ಮುಂದೆ ಹಾಜರುಪಡಿಸುವಂತೆ ಕೊಯಮತ್ತೂರು ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ, ತೊಂಡಮತ್ತೂರ್‌ನಲ್ಲಿರುವ ಪ್ರತಿಷ್ಠಾನದ…

Read More »
#Exclusive News

ಮುನಿರತ್ನ ಮನೆಯಲ್ಲಿ ಸಿಕ್ಕ ಪೆನ್​ಡ್ರೈವ್​ನಲ್ಲಿ ರಾಜಕೀಯ ನಾಯಕರು,ಸರ್ಕಾರಿ ಅಧಿಕಾರಿಗಳ ಖಾಸಗಿ ವಿಡಿಯೋ ಪತ್ತೆ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಅವರ ಮನೆ ಮೇಲೆ ಎಸ್ಐಟಿ  ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಲ್ಯಾಪ್‌ಟಾಪ್‌ ಮತ್ತು ಪೆನ್‌ಡ್ರೈವ್‌ಗಳಲ್ಲಿ ಬಿಜೆಪಿ ಸೇರಿದಂತೆ ಕೆಲ ರಾಜಕೀಯ…

Read More »
#Exclusive News

ಸ್ಮಶಾನಕ್ಕೆ ಹೋಗಲು ರಸ್ತೆ ಸಂಪರ್ಕವಿಲ್ಲ ಶವ ಸಂಸ್ಕಾರಕ್ಕೂ ಪರದಾಡುವ ಸ್ಥಿತಿ:ಕೊಪ್ಪಳ

ಸ್ಮಶಾನಕ್ಕೆ ಹೋಗಲು ರಸ್ತೆ ಸಂಪರ್ಕವಿಲ್ಲದ  ಕಾರಣ ಭತ್ತದ ಗದ್ದೆಗಳಲ್ಲೇ ಶವ ಹೊತ್ತುಕೊಂಡು ಸಾಗಿರುವ ಘಟನೆ ಕೊಪ್ಪಳ  ಜಿಲ್ಲೆಯ ಗಂಗಾವತಿ ತಾಲೂಕಿನ ಹಳೆನಾಗನಹಳ್ಳಿಯಲ್ಲಿ ನಡೆದಿದೆ. ಯಾರಾದರೂ ಮೃತಪಟ್ಟರೆ ಅವರ…

Read More »
#Exclusive News

ಕೇಂದ್ರ ಸರ್ಕಾರ ಮಹದಾಯಿ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡುತ್ತಿದೆ!

ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು  ಪ್ರತಿಭಟನೆ ಮಾಡುತ್ತಿದ್ದಾರೆ. ನರಗುಂದದಿಂದ ಗದಗ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿದ್ದಾರೆ.ಮಹದಾಯಿ ಯೋಜನೆ ಅನುಷ್ಠಾನಕ್ಕೆ ಶೀಘ್ರ…

Read More »
Back to top button