ಯುದ್ದ ಮಾಡುವುದರಿಂದ ಸಾಯೋದು ನಮ್ಮ ಸೈನಿಕರೇ, ಈ ಕಾರಣಕ್ಕಾಗಿ ನಾನೆಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ ಎಂದು ಮಾಜಿ ಸಂಸದೆ, ನಟಿ ರಮ್ಯಾ ಹೇಳಿದ್ದಾರೆ.. ಪಹಲ್ಗಾಮ್ ದಾಳಿ ಕುರಿತಾಗಿ ಮಾಧ್ಯಮಗಳಿಗೆ…
Read More »ಫ್ರೀಡಂ ಟಿವಿ
ನಿನ್ನೆ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ಗೆ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದೇ ಕಾರಣಕ್ಕೆ ಪಹಲ್ಗಾಮ್ ದಾಳಿ ನಡೆದಿದೆ ಎಂದ ಹಿಂದಿ ಗಾಯಕ . ಬೆಂಗಳೂರಿನ ಕಾಲೇಜೊಂದರಲ್ಲಿ…
Read More »ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೊರವಲಯದ ಕಿನ್ನಿಪದವು ಬಳಿ ನಿರ್ದಯವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. 2 ವರ್ಷಗಳ ಹಿಂದೆ…
Read More »ಯಾದಗಿರಿ : ಜಿಲ್ಲೆಯ ವಡಗೇರಾ ತಾಲೂಕಿನ ಹೊರಟೂರು ಗ್ರಾಮದ ಹೊಸ ಬಡಾವಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಾಮಾಜಿಕ ಹೋರಾಟಗಾರ ಹಣಮಂತರಾಯಗೌಡ ಮಾಲಿ ಪಾಟೀಲ್ ತೇಕರಾಳ ಆಗ್ರಹಿಸಿದ್ದಾರೆ. ಹೊರಟೂರು…
Read More »ಬೆಂಗಳೂರು: ಕೈಯಲ್ಲಿ ಮಚ್ಚು ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಇನ್ಸ್ಟಾ ರೀಲ್ಸ್ ಮಾಡಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ವಿರುದ್ಧ FIR…
Read More »ತುಮಕೂರು : ತುಮಕೂರಿನಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾಮದಲ್ಲಿ ಮೈಕ್ರೋ…
Read More »ಚಿಂತಾಮಣಿ : ಕೋಲಾರ ಜಿಲ್ಲೆಯ ಚಿಂತಾಮಣಿಯ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ.ಇರುವ ಶೌಚಾಲಯಗಳಿಗೂ ಬೀಗ ಹಾಕಲಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ರೋಗಿಗಳ…
Read More »ಗದಗ : ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನ ಕಾಲು ಕಟ್ ಆಗಿರುವ ಭಯಾನಕ ದೃಶ್ಯ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ನಡೆದಿದೆ.…
Read More »ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದಕ್ಕೆ , ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಂಗಾಸ್ನಾನ ಮಾಡುವ ಮೂಲಕ ಬಡತನವನ್ನು…
Read More »ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ (ಧಾರವಾಡ) : ಮುಡಾ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ನವರು ಆಗಿರುವ ಕಾರಣ ಪ್ರಕರಣವನ್ನು ಸಿಬಿಐ ತನಿಖೆಗೆ ಕೋಡಬೇಕು.ಸಿಎಂ ಸಿದ್ದರಾಮಯ್ಯ ಸೇರಿ ಪ್ರಭಾವಿ…
Read More »ಬೆಂಗಳೂರು, ಜನವರಿ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಶಿವರಾಜ್ ಕುಮಾರ್ ಅವರ…
Read More »ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಿಂದಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಮುಂಬೈನ…
Read More »ರಾಜ್ಯ ಬಿಜೆಪಿಯೊಳಗಿನ ಬಣ ಬಡುದಾಟ ಜೋರಾಗಿರುವ ಬೆನ್ನಲ್ಲೇ, ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ ಮಾಜಿ ಸಚಿವ ಬಿ.ಶ್ರೀರಾಮುಲು ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಈ ದಿಢೀರ್ ಬೆಳವಣಿಗೆ…
Read More »ಬೆಂಗಳೂರು ಜ.24 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟಿನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಚಿತ್ರನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು…
Read More »ಹಿರಿಯೂರು ಜ,23 : ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿ…
Read More »ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಪಕ್ಷದ ಆಂತರಿಕ ಘರ್ಷಣೆ ತೀವ್ರವಾಗಿದೆ. ಹಿಂದೆ ಆಪ್ತ ಸಚಿವರಾಗಿದ್ದ ಮಾಜಿ ಸಚಿವರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ ಶ್ರೀರಾಮುಲು…
Read More »ಬೆಳಗಾವಿ : ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷವೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಘಟನೆ…
Read More »ಬೆಂಗಳೂರು : ರಾಜ್ಯ ಸರ್ಕಾರ ಘೋಷಿಸಿದ್ದ ರಾಜ್ಯ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್ ತಿರಸ್ಕರಿಸಿದ್ದಾರೆ. ಹೌದು,ನಿನ್ನೆ 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ಈ ಪಟ್ಟಿಯಲ್ಲಿ…
Read More »ಬೆಂಗಳೂರು, ಜ.23 : ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿದಂತೆ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು…
Read More »ಬೆಂಗಳೂರು: ಸಂಡೂರು ಉಪಚುನಾವಣೆ ಸೋಲಿನ ವಿಚಾರದಲ್ಲಿ ಬಿಜೆಪಿ ನಾಯಕರ ಮೇಲೆ ಶ್ರೀರಾಮುಲು ಮುನಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಮೇಲೆ ರಾಮುಲು ಸಿಡಿದೆದ್ದಿದ್ದು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುವ…
Read More »ಇಂದೋರ್ನ ಮಾಲೆ ಮಾರಾಟಗಾರ್ತಿ ಮೊನಾಲಿಸಾ ಭೋಂಸ್ಲೆ ಅವರು ಮಹಾ ಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆಗಳನ್ನು ಮಾರಾಟ ಮಾಡುವ ವೀಡಿಯೊಗಳು ವೈರಲ್ ಆದ ನಂತರ ರಾತ್ರೋರಾತ್ರಿ ಸಂಚಲನವಾಯಿತು. ಜನವರಿ 21…
Read More »ಅಮರಾವತಿ: ಭಾರತೀಯ ಚುನಾವಣಾ ಆಯೋಗವು (ಇಸಿಐ) ಜನಸೇನಾ ಪಕ್ಷಕ್ಕೆ ಆಂಧ್ರಪ್ರದೇಶದ ಮುಖ್ಯವಾಹಿನಿಯ ರಾಜಕೀಯ ಪಕ್ಷವಾಗಿ ಮಾನ್ಯತೆ ನೀಡಿದ್ದು, ಪಕ್ಷದ ಲಾಂಛನವಾದ ಗ್ಲಾಸ್ ಅನ್ನು ಈಗ ಅಧಿಕೃತವಾಗಿ ಕಾಯ್ದಿರಿಸಲಾಗಿದೆ. ಉಪಮುಖ್ಯಮಂತ್ರಿ…
Read More »ಬೆಳಗಾವಿ : ಬೆಳಗಾವಿಯ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ…
Read More »ಚಿಕ್ಕಬಳ್ಳಾಪುರ : ಡಿಕೆಶಿ ಕರ್ನಾಟಕದ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ ಎಂಬ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ಕೊಟ್ಟಿದ್ದಾರೆ.…
Read More »ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರನ್ನು ನೇಮಕ ಮಾಡಲು ಸರ್ಕಾರ ಚಿಂತಿಸಿದೆ. 2012 ರ ಬ್ಯಾಚ್ ನ ಮಹಾಂತೇಶ್ ಬೀಳಗಿ ಸದ್ಯ…
Read More »ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಗು ಸೇರಿ 6 ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ತಮಿಳುನಾಡಿನಲ್ಲಿ ಗುರುವಾರ ನಡೆದಿದೆ. ತಮಿಳುನಾಡಿನ ದಿಂಡಿಗಲ್-ತಿರುಚಿ ರಸ್ತೆಯಲ್ಲಿರುವ ಖಾಸಗಿ…
Read More »ಲಾಡ್ ಆರ್ಭಟಕ್ಕೆ ಸೈಲೆಂಟ್ ಆದ ಬೆಳಗಾವಿ: ಸುರ್ವಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಕಲಾಪದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್…
Read More »ಲಿಂಗಾಯತ ಹೋರಾಟ ನಿರತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಶೂನ್ಯ ವೇಳೆಯಲ್ಲಿ ಚರ್ಚೆಗೆ ಪಟ್ಟು ಹಿಡಿದ ಶೈಲಿಗೆ ಸಭಾಪತಿ…
Read More »ಬೆಂಗಳೂರು: ಚಿತ್ರುದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಮತ್ತು ನಟಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ತೀರ್ಪನ್ನು…
Read More »ಚಿತ್ರದುರ್ಗ : ಕರ್ನಾಟಕ ಏಕೀಕರಣದ ರೂವಾರಿ, ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸ ವಿನಯವನ್ನು ₹4.18 ಕೋಟಿಗೆ ಗುರುವಾರ ಸರ್ಕಾರ ಖರೀದಿಸಿದೆ. ನಿಜಲಿಂಗಪ್ಪ ಅವರ…
Read More »ನವದೆಹಲಿ : ಪತ್ನಿ ಹಾಗೂ ಆಕೆಯ ಮನೆಯವರ ಕಿರುಕುಳಕ್ಕೆ ಬೇಸತ್ತು, 4 ವರ್ಷದ ಪುಟ್ಟ ಮಗನಿಗೆ ಗಿಫ್ಟ್ ಇಟ್ಟು, 20 ಪುಟಗಳ ಡೆತ್ ನೋಟ್ ಬರೆದು ಆತ್ಮಹತ್ಯೆಗೆ…
Read More »ನಟಿ ನಯನತಾರಾ 2022ರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ವಿವಾಹವಾದರು. ಆ ಸಮಯದಲ್ಲಿ, ಅವರ ಜೀವನ ಕಥೆಯನ್ನು ಸಾಕ್ಷ್ಯಚಿತ್ರವಾಗಿ ಚಿತ್ರೀಕರಿಸುವ ಹಕ್ಕುಗಳನ್ನು ನೆಟ್ಫ್ಲಿಕ್ಸ್ ಖರೀದಿಸಿತು ಮತ್ತು ಮದುವೆಯ…
Read More »ಖ್ಯಾತ ನಟಿ ಕೀರ್ತಿ ಸುರೇಶ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಲ್ಯದ ಗೆಳೆಯ ಆಂಟೊನಿ ತಟ್ಟಿಲ್ ಜೊತೆ ಅವರು ಹಸೆಮಣೆ ಏರಿದ್ದಾರೆ. ದಕ್ಷಿಣ ಭಾರತದ ಸಂಪ್ರದಾಯದ ರೀತಿ…
Read More »ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ನಿರಾಶ್ರಿತರ ಸಚಿವ ಖಲೀಲ್ ಉರ್-ರಹಮಾನ್ ಹಕ್ಕಾನಿ ಹಾಗೂ ಇತರ ಇಬ್ಬರು ಮೃತಪಟ್ಟಿದ್ದಾರೆ. ಇದು ಮೂರು…
Read More »ಇನ್ನು ಕೆಲವೇ ದಿನಗಳಲ್ಲಿ ‘ಯುಐ’ ಸಿನಿಮಾ ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್ ಮತ್ತು ಹಾಡುಗಳ ಮೂಲಕ ಈ ಸಿನಿಮಾ ಸದ್ದು ಮಾಡಿದೆ. ಉಪೇಂದ್ರ ಅವರು ನಿರ್ದೇಶನ ಮಾಡಿರುವುದರಿಂದ…
Read More »ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಪ್ರವರ್ಗ ‘2ಎ’ಗೆ ಸೇರ್ಪಡೆ ಮಾಡಬಾರದು. ಒಂದೊಮ್ಮೆ ಸೇರ್ಪಡೆ ಮಾಡಲು ಮುಂದಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ…
Read More »ಬೆಂಗಳೂರು; ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತ್ಯ ಪರಿಷತ್ನವರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಆದ್ದರಿಂದ ವಯಸ್ಸಾಗಿದ್ದರೂ ಇದನ್ನು ತಿರಸ್ಕರಿಸಲು ಸಾಧ್ಯವಾಗಲಿಲ್ಲ…
Read More »ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
Read More »ಬೆಂಗಳೂರು: ಎಸ್.ಎಂ.ಕೃಷ್ಣ ಅವರು ಡಿಕೆ ಶಿವಕುಮಾರ್ ಮಗಳು ಐಶ್ವರ್ಯ ಬಳಿ ಹೇಳಿಕೊಂಡಂತೆ ಅವರ ಕೊನೆಯ ಆಸೆಯಾಗಿ ಹುಟ್ಟೂರಿನಲ್ಲಿ ಶಾಲೆ ಕಟ್ಟಿಸುವ ಬಗ್ಗೆ ಕುಟುಂಬಸ್ಥರ ಜೊತೆಗೆ ಚರ್ಚಿಸಿ ನಿರ್ಧಾರ…
Read More »ಮಂಡ್ಯ: ದೂರದೃಷ್ಟಿಯ ಕನಸುಗಾರ, ರಾಜಕೀಯ ಸಂತೆಯೊಳಗಿನ ಸಂತ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ತಮ್ಮ ಬದುಕಿನ ಯಾತ್ರೆ ಮುಗಿಸಿ, ಪಂಚಭೂತಗಳಲ್ಲಿ ಲೀನವಾಗಿದ್ದಾರೆ.ಇಂದು (ಡಿ.11) ಸಂಜೆ ತಮ್ಮ…
Read More »ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ…
Read More »ಡಿ.14ಕ್ಕೆ ನಟ, ನಿರ್ಮಾಪಕ ರಾಜ್ ಕಪೂರ್ ಅವರ ಹುಟ್ಟಿದ ದಿನ, 2024ಕ್ಕೆ 100ನೇ ವರ್ಷದ ಬರ್ತ್ಡೇ ಸಂಭ್ರಮ. ರಾಜ್ ಕಪೂರ್ 100ನೇ ವರ್ಷದ ಜನ್ಮ ದಿನದ ಗೌರವಾರ್ಥವಾಗಿ…
Read More »ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ತಮ್ಮ ಹುಟ್ಟೂರು ಸೋಮನಹಳ್ಳಿಯಲ್ಲಿ ನಡೆಯಲಿದ್ದು, ಡಿಕೆ ಶಿವಕುಮಾರ್ ಅವರ ಅಳಿಯನೂ ಆಗಿರುವ ಎಸ್ಎಂಕೆ ಮೊಮ್ಮಗ…
Read More »ನವದೆಹಲಿ: ಮುಂದಿನ ವರ್ಷದ ಆರಂಭದಲ್ಲೇ ಎದುರಾಗಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.…
Read More »ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಎರಡು ದೇಶಗಳ ನಡುವಿನ ಸ್ನೇಹವು ಅತ್ಯಂತ ಎತ್ತರದ…
Read More »ಬೆಂಗಳೂರು: ನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಗಲಿಕೆಯ ಕುರಿತು ನಟಿ ಹಾಗೂ ಮಾಜಿ…
Read More »ಬೆಂಗಳೂರು: ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ…
Read More »ಬೆಳಗಾವಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.…
Read More »ಅನಾರೋಗ್ಯ ಉಂಟಾಗಿದೆ ಎಂಬ ವಿಚಾರವನ್ನು ಶಿವರಾಜ್ಕುಮಾರ್ ಅವರೇ ಒಪ್ಪಿಕೊಂಡಿದ್ದರು. ‘ಭೈರತಿ ರಣಗಲ್’ ಸಿನಿಮಾದ ಪ್ರಚಾರದ ವೇಳೆ ಈ ವಿಚಾರವನ್ನು ಅವರು ಖಚಿತಪಡಿಸಿದ್ದರು. ‘ಎಲ್ಲರಂತೆ ನಾನೂ ಮನುಷ್ಯ. ನನಗೂ…
Read More »ಬೆಂಗಳೂರು :”ಎಸ್.ಎಂ ಕೃಷ್ಣ ಅವರು ನನಗೆ ತಂದೆ ಸಮಾನರು. ನನ್ನ ಬದುಕಿನಲ್ಲಿ ಆಗಿರುವ ಬದಲಾವಣೆ ಅವರ ಮಾರ್ಗದರ್ಶನಕ್ಕೆ ಸಾಕ್ಷಿ. ನವ ಕರ್ನಾಟಕ ನಿರ್ಮಾಣಕ್ಕೆ ಅಡಿಪಾಯ ಹಾಕಿದವರು…
Read More »ಗ್ವಾಲಿಯರ್ : ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಶಾಕಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೆಲಸ ಕೊಡಿಸುವೆ ಎಂದು ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗೆ…
Read More »ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ರಾಜ್ಯಪಾಲರಾಗಿದ್ದ ಎಸ್. ಎಂ. ಕೃಷ್ಣ ಇಂದು ಬೆಳಗ್ಗೆ 2.30ಕ್ಕೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ಸ್ವಗೃಹದಲ್ಲಿ…
Read More »ಮಂಡ್ಯ : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ…
Read More »ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಎಸ್ ಎಂ ಕೃಷ್ಣ ಅವರದ್ದು ಪ್ರಮುಖ ಹೆಸರು. 43 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಎಸ್ ಎಂ ಕೃಷ್ಣ ಅವರು ನಂತರ ಬಿಜೆಪಿಗೆ …
Read More »ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ…
Read More »ರಾಜಕೀಯದಲ್ಲಿ ಗಾರುಡಿಗ ಕನ್ನಡ ನಾಡು ಕಂಡ ಧೀಮಂತ ನಾಯಕ ಎಸ್.ಎಂ ಕೃಷ್ಣ ಅವರು ಬೆಳಗಿನ ಜಾವ ವಿಧಿವಶರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಬೆಂಗಳೂರಿನ…
Read More »ಬ್ರಾಂಪ್ಟನ್: ಬ್ರಾಂಪ್ಟನ್ನ ಹಿಂದೂ ಸಭಾ ಮಂದಿರದಲ್ಲಿ ನಡೆದ ಪ್ರತಿಭಟನೆಯ ವೇಳೆ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕೆನಡಾ ಪೊಲೀಸರು ಮತ್ತೋರ್ವ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಪೀಲ್ ಪ್ರಾದೇಶಿಕ…
Read More »ಮೈಸೂರು: ಮೈಸೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಸಚಿವರೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದು, ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಚುನಾಯಿತ ಪ್ರತಿನಿಧಿಯೊಬ್ಬರು ಆಯೋಜಿಸಿದ್ದ…
Read More »ಮಂಗಳೂರು: ಪತ್ನಿ ಹಾಗೂ ತನ್ನ ತನ್ನ ಮಗುವನ್ನು ಕೊಂದು ವ್ಯಕ್ತಿಯೊಬ್ಬ ತಾನೂ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮಂಗಳೂರು ಸಮೀಪದ ಮೂಲ್ಕಿ ಪೊಲೀಸ್ ಠಾಣಾ…
Read More »ನಾಗ್ಪುರ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಬಿಜೆಪಿ ನೇತೃತ್ವದ…
Read More »ಪಶ್ಚಿಮ ಬಂಗಾಳ: ಪಕ್ಷದ ಕಚೇರಿಯಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿಕಾರ್ಯಕರ್ತನ…
Read More »ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಅಧಿಕಾರಿಗಳೇ ಸಚಿವರಿಗೆ ಲಂಚವನ್ನು ತಲುಪಿಸುತ್ತಿದ್ದಾರೆ ಎಂದು ಮದ್ಯ ಮಾರಾಟಗಾರರ ಸಂಘ ಗಂಭೀರ ಆರೋಪ ಮಾಡಿದೆ. ಕೂಡಲೇ ಅಬಕಾರಿ ಸಚಿವ…
Read More »ಹುಡುಗರಿಗೆ ಬೈಕ್ ಎಂದರೆ ಸಿಕ್ಕಾಪಟ್ಟೆ ಕ್ರೇಜ್. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ಮಾರುಕಟ್ಟೆಗೆ ಹೊಸ ಮಾದರಿಯ ಬೈಕ್ ಗಳು ಎಂಟ್ರಿ ಕೊಟ್ಟರೆ ಸಾಕು ಖರೀದಿಸಲು ಮುಂದಾಗುತ್ತಾರೆ.…
Read More »ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕು ದೊಡ್ಡತೋಗೂರು ಗ್ರಾಮದ ಸರ್ವೆ ನಂಬರ್ 105 ರ 7.20 ಗುಂಟೆ ಸರ್ಕಾರಿ ಭೂಮಿ ಅಕ್ರಮ ಪರಭಾರೆ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ…
Read More »ಕ್ವೆಟ್ಟಾ : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ 22 ಜನರು ಸಾವನ್ನಪ್ಪಿದ್ದಾರೆ ಮತ್ತು 46 ಮಂದಿ ಗಾಯಗೊಂಡಿದ್ದಾರೆ. ಮಾಧ್ಯಮ ವರದಿಗಳ…
Read More »ಬಳ್ಳಾರಿ: ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸ್ಸು ಮಾಡಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.ತೋರಣಗಲ್ನ ಖಾಸಗಿ ಹೋಟೆಲ್ನಲ್ಲಿ…
Read More »ಬೆಂಗಳೂರು: ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಇರುವ ಶ್ರೀರಾಮ್ ವುಡ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹೊಸೂರು-ಬೆಂಗಳೂರು ಹೆದ್ದಾರಿಯಲ್ಲಿನ ಕಾರ್ಖಾನೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೋಟ್ಯಂತರ ಮೌಲ್ಯದ…
Read More »ಮಂಡ್ಯ: ನನ್ನ ರಾಜಕೀಯ ಜೀವನ ಇನ್ನು ಮುಂದೆಯೂ ಮಂಡ್ಯದಲ್ಲಿಯೇ ಎಂದು ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಪುನರುಚ್ಛರಿಸಿದ್ದಾರೆ. ಮಂಡ್ಯದಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜನವರಿಯಿಂದ…
Read More »ನವದೆಹಲಿ: ಜಾಗತಿಕ ಮಹಾಶಕ್ತಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಭಾರತ ದೇಶ ಅರ್ಹವಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.ಶತಕೋಟಿಗೂ ಅಧಿಕ ಜನಸಂಖ್ಯೆ, ವಿಶ್ವದ ಎಲ್ಲಾ ದೇಶಗಳಲ್ಲಿ ಆರ್ಥಿಕವಾಗಿ ಅತ್ಯಂತ…
Read More »ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸಲು ಒತ್ತಾಯಿಸಿ ಅಂಗೀಕರಿಸಿದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಶಾಸಕರು ಸತತ ಮೂರನೇ ದಿನವೂ ಸದನದಲ್ಲಿ ಪ್ರತಿಭಟನೆ ನಡೆಸಿದರು. …
Read More »ನವದೆಹಲಿ: ತನ್ನನ್ನು ಬಿಸಿನೆಸ್ ವಿರೋಧಿ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಆದರೆ, ತಾನು ಬಿಸಿನೆಸ್ ವಿರೋಧಿಯಲ್ಲ. ಆದರೆ, ಆರ್ಥಿಕ ಶಕ್ತಿಯ ಕೇಂದ್ರೀಕರಣದ ವಿರೋಧಿ, ಬಿಸಿನೆಸ್ ಏಕಸ್ವಾಮ್ಯದ ವಿರೋಧಿ ಎಂದು…
Read More »ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಲಾರೆನ್ಸ್ ಗ್ಯಾಂಗ್ನಿಂದ ಮತ್ತೆ ಕೊಲೆ ಬೆದರಿಕೆ ಬಂದಿದೆ.ಮುಂಬೈನ ಟ್ರಾಫಿಕ್ ಕಂಟ್ರೋಲ್ ರೂಂನಲ್ಲಿ ಸಲ್ಮಾನ್ ಗೆ ಬೆದರಿಕೆ ಸಂದೇಶ ಬಂದಿದೆ. ಗುರುವಾರ ರಾತ್ರಿ…
Read More »ರಾಜ್ಯದ ಪ್ರತಿ ದೇವಸ್ಥಾನದ ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸಲು ಮುಜರಾಯಿ ಇಲಾಖೆ ಮುಂದಾಗಿದೆ.ಮುಜರಾಯಿ ಇಲಾಖೆ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ರಾಜ್ಯದ ಜನರಿಗೆ ಸೇವೆ ನೀಡಲು ಯೋಜನೆ…
Read More »ಬಾಗಲಕೋಟೆ: ಜಮಖಂಡಿ ತಾಲೂಕಿನ ಮಠದ ಶ್ರೀ ಡಾ.ಅಭಿನವ ಕುಮಾರ ಚೆನ್ನಬಸವ ಮಹಾಸ್ವಾಮಿಗಳು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.ಸ್ವಾಮೀಜಿಗಳು ಶುಗರ್, ಬಿಪಿ, ಹೃದಯ ಸಮಸ್ಯೆಯಿಂದ ಕಳೆದ ಎರಡು ವರ್ಷದಿಂದ ಬಳಲುತ್ತಿದ್ದರು. ನಿನ್ನೆ…
Read More »ಬೆಂಗಳೂರು: ತಾಲೂಕಿನ ಸಾವಿರಾರು ರೈತರ ಜೀವನಾಡಿಯಾಗಿರುವ ಚನ್ನಪಟ್ಟಣದ ಇಗ್ಗಲೂರು ಅಣೆಕಟ್ಟು ಉಪಚುನಾವಣೆಯ ಪ್ರಮುಖ ವಿಷಯವಾಗಿ ಮಾರ್ಪಟ್ಟಿದೆ. ಈ ಯೋಜನೆಯಿಂದ ಸುಮಾರು 100 ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಲಾಗಿದೆ, ಸಾವಿರಾರು…
Read More »ಐಪಿಎಸ್ ಡಿ.ರೂಪಾ ವಿರುದ್ದ ಐಎಎಸ್ ರೋಹಿಣಿ ಸಿಂಧೂರಿ ದಾಖಲಿಸಿರುವ ಮಾನ ನಷ್ಟ ಮೊಕದ್ದಮೆ ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಹೈಕೋರ್ಟ್ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಸೂಚಿಸಿದೆ. 2023ರ ಮಾ.24ರಂದು ರೋಹಿಣಿ…
Read More »ಚನ್ನಪಟ್ಟಣ: ನನ್ನ ಕೊನೆಯುಸಿರೆಳೆಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು ಹೇಳಿದ್ದಾರೆ.ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ…
Read More »ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ. ಹುಬ್ಬಳ್ಳಿ, ವಿಜಯಪುರಕ್ಕೆ ಭೇಟಿ ನೀಡಿರುವ ಜೆಪಿಸಿ ಸಮಿತಿ ಒಂದು ನಾಟಕ…
Read More »ಅಮೆರಿಕದಲ್ಲಿ ನವೆಂಬರ್ 5 ರಂದು ಅಧ್ಯಕ್ಷೀಯ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ತಮ್ಮ ಎದುರಾಳಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್…
Read More »ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಶಾರುಖ್ ಖಾನ್ಗೆ ಕೊಲೆ ಬೆದರಿಕೆಯೊಡ್ಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆದರಿಕೆ ಬಂದ ನಂತರ ಶಾರುಖ್ ಖಾನ್ ತಂಡ ಬಾಂದ್ರಾ ಪೊಲೀಸ್…
Read More »ಉದ್ಧವ್ ಠಾಕ್ರೆ ಬಣದ ಶಿವ ಸೇನೆಯು ಇಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಭರವಸೆ, ಅಗತ್ಯ ವಸ್ತುಗಳ ಬೆಲೆಗಳನ್ನು ಸ್ಥಿರಗೊಳಿಸುವುದು…
Read More »ಬೆಂಗಳೂರು: ಅನುದಾನ ಬೇಕಾದರೆ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು ಎಂದು ಡಿಸಿಎಂ ಸಾಹೇಬರ ಲೇಟೆಸ್ಟ್ ನುಡಿ ಮುತ್ತುಗಳು. ಡಿಕೆ ಶಿವಕುಮಾರ್ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ…
Read More »ರಾಜಸ್ಥಾನದಲ್ಲಿರುವ ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿರುವ 75 ಹುಲಿಗಳ ಪೈಕಿ 25 ಹುಲಿಗಳು ನಾಪತ್ತೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ವರ್ಷದಿಂದೀಚೆಗೆ ಈ ಘಟನೆ ನಡೆದಿದೆ, ರಾಜಸ್ಥಾನದ ಮುಖ್ಯ ವನ್ಯಜೀವಿ…
Read More »ನವದೆಹಲಿ: ಯುನೈಟೆಡ್ ಸ್ಟೇಟ್ಸ್ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭಾರೀ ಮುನ್ನಡೆ ಸಾಧಿಸುವ ಮೂಲಕ ಗೆಲುವನ್ನು ಖಾತರಿಪಡಿಸಿಕೊಂಡಿದ್ದಾರೆ. ಈ ನಡುವೆ ಭಾರತದ ವಿದೇಶಾಂಗ ವ್ಯವಹಾರಗಳ…
Read More »ಇಡೀ ವಿಶ್ವವೇ ನಿಮ್ಮನ್ನು ಪ್ರೀತಿಸುತ್ತೆ ಎಂದು ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿಗೆ ಹೇಳಿದ್ದಾರೆ. ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ರಿಪಬ್ಲಿಕನ್ ಪಕ್ಷದ ನಾಯಕ ಡೊನಾಲ್ಡ್ ಟ್ರಂಪ್…
Read More »ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ…
Read More »ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎಸ್ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಮಹತ್ವದ ಘೋಷಣೆ ಮಾಡಿದ್ದು, ತಮ್ಮ ರಾಜ್ಯಸಭಾ ಸದಸ್ಯತ್ವದ ಅವಧಿ ಮುಕ್ತಾಯಗೊಳ್ಳುತ್ತಿರುವ ಕಾರಣ ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ…
Read More »ರಾಮನಗರ: ಇಂದು ಚನ್ನಪಟ್ಟಣದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲಿದ್ದಾರೆ. ದೇವೇಗೌಡರನ್ನು ಪ್ರಚಾರಕ್ಕೆ ಇಳಿಸುವ ಮೂಲಕ ಕಾಂಗ್ರೆಸ್ಗೆ ಕೌಂಟರ್ ಕೊಡುವುದರ ಜತೆಗೆ,…
Read More »ಟೊರಾಂಟೊ: ಕೆನಡಾದಲ್ಲಿ ಹಿಂದೂಗಳ ಮೇಲಿನ ಖಲಿಸ್ತಾನಿಗಳ ಕ್ರೌರ್ಯ ಮುಂದುವರೆದಿದ್ದು, ಬ್ರಾಂಪ್ಟನ್ನಲ್ಲಿರುವ ದೇವಸ್ಥಾನ ಹಾಗೂ ಅಲ್ಲಿದ್ದ ಭಕ್ತರ ಮೇಲೆ ದಾಳಿ ನಡೆಸಿದ್ದಾರೆ.ಖಲಿಸ್ತಾನಿಗಳ ಈ ದುಷ್ಕೃತ್ಯದ ವಿಡಿಯೋ ವೈರಲ್ ಆಗಿದ್ದು,…
Read More »ನಾ ಮುಂದು ತಾ ಮುಂದು ಆಂತ ನಾಗಾಲೋಟದ ವೇಗದಲ್ಲಿ ಮುನ್ನುಗ್ಗುತ್ತಿರುವ ಈ ಜಗತ್ತಿನಲ್ಲಿ, ವಿಮಾನ ನಿಲ್ದಾಣಗಲೇ ಇಲ್ಲದ ದೇಶಗಳನ್ನು ಕನಸಿನಲ್ಲೂ ಕಲ್ಪಿಸಿಕೊಳ್ಳುವುದು ನಿಜಕ್ಕೂ ಕಷ್ಟ ಸಂಗತಿ.. ಆದ್ರೂ…
Read More »ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20 ರವರೆಗೆ ನಡೆಯುವ ಸಾಧ್ಯೆಯಿದೆ ಎಂದು ಮೂಲಗಳು ತಿಳಿಸಿವೆ.ಅಧಿವೇಶನದ ಸಮಯದಲ್ಲಿ, ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಒಂದು…
Read More »ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದಿನಿಂದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚುನಾವಣಾ ಪ್ರಚಾರಕ್ಕೆ ಧುಮುಕಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮತ್ತು…
Read More »ನಟ, ನಿರ್ದೇಶಕ ಗುರುಪ್ರಸಾದ್ (Guruprasad) ಅವರು ಮಾದನಾಯಕಹಳ್ಳಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ನಿರ್ದೇಶಕ ಗುರುಪ್ರಸಾದ್ (52) ಅವರು…
Read More »ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಬೈಕ್ನಿಂದ ಬಿದ್ದ ಘಟನೆ ಶನಿವಾರ ನಡೆದಿದೆ. ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದಲ್ಲಿ ಕಾರ್ಯಕರ್ತನ…
Read More »ಅಕ್ಟೋಬರ್ 24 ಗುರುವಾರ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್ 25 ರಿಂದ ನವೆಂಬರ್ 03 ನಸುಕಿನ ಜಾವ 6 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ…
Read More »ಪ್ರಶಾಂತ್ ಕಿಶೋರ್ ಅವರು ರಾಜಕೀಯ ಪಕ್ಷಗಳಿಗೆ ಚುನಾವಣಾ ಕಾರ್ಯತಂತ್ರದ ಸೇವೆಗಳಿಗಾಗಿ 100 ಕೋಟಿಗೂ ಹೆಚ್ಚು ಶುಲ್ಕ ವಿಧಿಸುತ್ತಾರೆ. ಮುಂಬರುವ ಬಿಹಾರ ಉಪಚುನಾವಣೆಯ ಪ್ರಚಾರದಲ್ಲಿ ಪ್ರಶಾಂತ್ ಕಿಶೋರ್ ಅವರೇ…
Read More »ನವದೆಹಲಿ: ವಿವಿಧ ಕಾರಣಗಳಿಂದ ವಿದೇಶಗಳಿಗೆ ಒಯ್ಯಲ್ಪಟ್ಟಿದ್ದ 640 ಪುರಾತನ ಕಲಾಕೃತಿಗಳನ್ನು ವಾಪಸ್ ತರಲಾಗಿದೆ ಎಂದು ಭಾರತೀಯ ಪುರಾತತ್ವ ಇಲಾಖೆ ತಿಳಿಸಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ…
Read More »ರಾಮನಗರ: ಬಿಜೆಪಿ ಹಾಗೂ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬುದು ಗೋತ್ತಾಗಿ ಆ ಪಕ್ಷದ ಮುಖಂಡರುಗಳು ಮತ್ತು ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
Read More »ಹೈದರಾಬಾದ್: ಪಿಜ್ಜಾ ಸೇರಿದಂತೆ ಬಹುತೇಕ ಪಾಶ್ಚಿಮಾತ್ಯ ಖಾದ್ಯಗಳ ಜೊತೆ ಬಳಸುವ ಮಯೋನಿಸ್ಗೆ ತೆಲಂಗಾಣ ಸರ್ಕಾರ 1 ವರ್ಷ ನಿಷೇಧ ಹೇರಿದೆ. ಮೊಟ್ಟೆ ಮತ್ತು ಎಣ್ಣೆಯನ್ನು ಬಳಸಿ ತಯಾರಿಸುವ…
Read More »ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿ ೬೯ ನೇಯ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಆಡಳಿತಗಾರರಾದ ಶ್ರೀ ಎಸ್.ಆರ್ ಉಮಾಶಂಕರ್, ಮುಖ್ಯ…
Read More »ಬೆಂಗಳೂರು:ಸೂಪರ್ ಹಿಟ್ ಚಿತ್ರದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ವೈವಾಹಿಕ ಬದುಕಿಗೆ ಕಾಲಿಡಲು ಸಜ್ಜಾಗಿದ್ದಾರೆ. ಡಾಲಿ ಮನಸ್ಸು ಕದ್ದ ಹುಡುಗಿ ಯಾರು ಅನ್ನೋದು…
Read More »ಕೇರಳ: ರಾಜ್ಯದ ಕಾಸರಗೋಡಿನಲ್ಲಿ ಭಾರಿ ಪಾಟಾಕಿ ಅವಘಡ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ಸೋಮವಾರ ಮಧ್ಯರಾತ್ರಿ ವೀರನಾರ್ಕವ್ ದೇವಸ್ಥಾನದಲ್ಲಿ ತೆಯ್ಯಂಕೆಟ್ಟು ಮಹೋತ್ಸವ ನಡೆಯುತ್ತಿತ್ತು. ಉತ್ಸವದ ವೇಳೆ…
Read More »ಅಹಮದಾಬಾದ್: ಪೊಲೀಸರ ಸೋಗಿನಲ್ಲಿ ದಾಳಿನಡೆಸುವುದು, ವೈದ್ಯರರೀತಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಪತ್ರ ಕರ್ತರಂತೆ ಪೋಸು ನೀಡುವುದು, ಸರ್ಕಾ ರಿ ಅಧಿಕಾರಿಯೆಂದು ನಂಬಿಸಿ ಹಣ ಪೀಕುವುದನ್ನು ಮಾಡುವಂತಹ…
Read More »ಕರ್ನಾಟಕ ರಾಜ್ಯದಲ್ಲಿರುವ ಕೊರಗ, ಕೊಡವ, ಬಡಗ, ಸಿದ್ಧಿ, ಕುರುಬ ಮೊದಲಾದ ಸಣ್ಣ ಸಣ್ಣ ಭಾಷೆಗಳನ್ನು ಸಂರಕ್ಷಿಸಿಕೊಳ್ಳಲು ಕರ್ನಾಟಕಕ್ಕೊಂದು ಸಶಕ್ತವಾದ ಭಾಷಾ ನೀತಿ ರಚನೆಗೆ ಸರ್ಕಾರ ಮುಂದಾಗಿರುವುದು…
Read More »ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಇಲಾಖೆ ಖಾಲಿ ಇರುವಂತಹ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಖಾಲಿ ಇರುವಂತಹ ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್ಮ್ಯಾನ್ ಸೇರಿ…
Read More »ಹಾವೇರಿ: ನಿನ್ನೆ ಸುರಿದ ಭೀಕರ ಮಳೆಗೆ 12 ವರ್ಷದ ಬಾಲಕನೋಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಹಾವೇರಿ ನಗರದ ಎಸ್ಪಿ ಕಚೇರಿ ಮುಂಭಾಗ ನಡೆದಿತ್ತು. ಇದೀಗ…
Read More »ಬೆಂಗಳೂರು : ಬೆಂಗಳೂರಿನಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಅನುಮಾನಾಸ್ಪದ ಸಾವು . 56 ವರ್ಷದ ಜಕ್ಕಣ್ಣಗೌಡರ್ ಮೂಲತ: ಗದಗ ಜಿಲ್ಲೆಯವರು. ಅ.14 ರಂದು ಖಾಸಗಿ ಲಾಡ್ಜ್ ಬುಕ್ ಮಾಡಿದ್ದ…
Read More »ಕೊಪ್ಪಳ:ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ದಾಸನಾಳ ಗ್ರಾಮದಲ್ಲಿ ಬೈಕ್ ವೀಲ್ಹಿಂಗ್ ಮಾಡುವ ಪುಂಡಾಡಿಗಳ ಸಂಖ್ಯೆ ಅತಿಯಾಗಿದೆ.ಇಬ್ಬರು ಯುವಕರು ಸೇರಿ ರೋಡ ಮದ್ಯದಲ್ಲಿ ಬೈಕ್…
Read More »ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ KRS ಬಳಿಯಿರುವ ಶನಿ ಮಠಕ್ಕೆ ಯಾರೋ ಬೆಂಕಿ ಹಚ್ಚಿದ್ದಾರೆ. ತಡರಾತ್ರಿ ಶನಿ ಮಠದ ದೇಗುಲಕ್ಕೆ ಕಿಡಿಗೇಡಿಗಳಿಂದ ಬೆಂಕಿ .ಈ ಬೆಂಕಿಯ ಅವಘಡದಿಂದ ದೇಗುಲ ಹಾಗು…
Read More »ಇಂದಿನಿಂದ ಖಾಸಗಿ ದರ್ಬಾರ್ ಮೈಸೂರಿನಲ್ಲಿ ದಸರಾ ಮಹೋತ್ಸವ ಸಂಭ್ರಮ ಮನೆ ಮಾಡಿದರೆ, ಅರಮನೆಯಲ್ಲಿ ಶರನ್ನವರಾತ್ರಿ ಆಚರಣೆಯ ಸಡಗರ ಶುರುವಾಗಲಿದೆ. ರಾಜವಂಶಸ್ಥ ಯದುವೀರ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ.…
Read More »ಬೆಂಗಳೂರು: ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಹನಿಟ್ರ್ಯಾಪ್ ಮಾಡಿ 6 ಕೋಟಿ ರೂ.ಗೆ ಬೇಡಿಕೆಯಿಟ್ಟ ಆರೋಪದಡಿ ಸಿಸಿಬಿ ಪೊಲೀಸರು ಮೂರು ಜನರನ್ನು ವಶಕ್ಕೆ ಪಡೆದಿದ್ದಾರೆ. ವಿದ್ಯಾ…
Read More »ಈಶಾ ಫೌಂಡೇಷನ್ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳ ವಿವರಗಳನ್ನು ಸಂಗ್ರಹಿಸಿ ತನ್ನ ಮುಂದೆ ಹಾಜರುಪಡಿಸುವಂತೆ ಕೊಯಮತ್ತೂರು ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ, ತೊಂಡಮತ್ತೂರ್ನಲ್ಲಿರುವ ಪ್ರತಿಷ್ಠಾನದ…
Read More »ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಅವರ ಮನೆ ಮೇಲೆ ಎಸ್ಐಟಿ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಲ್ಯಾಪ್ಟಾಪ್ ಮತ್ತು ಪೆನ್ಡ್ರೈವ್ಗಳಲ್ಲಿ ಬಿಜೆಪಿ ಸೇರಿದಂತೆ ಕೆಲ ರಾಜಕೀಯ…
Read More »ಸ್ಮಶಾನಕ್ಕೆ ಹೋಗಲು ರಸ್ತೆ ಸಂಪರ್ಕವಿಲ್ಲದ ಕಾರಣ ಭತ್ತದ ಗದ್ದೆಗಳಲ್ಲೇ ಶವ ಹೊತ್ತುಕೊಂಡು ಸಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಳೆನಾಗನಹಳ್ಳಿಯಲ್ಲಿ ನಡೆದಿದೆ. ಯಾರಾದರೂ ಮೃತಪಟ್ಟರೆ ಅವರ…
Read More »ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ನರಗುಂದದಿಂದ ಗದಗ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿದ್ದಾರೆ.ಮಹದಾಯಿ ಯೋಜನೆ ಅನುಷ್ಠಾನಕ್ಕೆ ಶೀಘ್ರ…
Read More »
















































































































