accident

ರಾಜ್ಯ

‘ಹಿಟ್ ಅಂಡ್ ರನ್’ಗೆ ಗೃಹಿಣಿ ಬಲಿ; ಹಿಂದೂ ಸಮಾಜೋತ್ಸವ ಮುಂದೂಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗೃಹಿಣಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ, ಆಲ್ದೂರು ಹೋಬಳಿಯಲ್ಲಿ ಇಂದು ನಡೆಯಬೇಕಿದ್ದ ‘ಹಿಂದೂ ಸಮಾಜೋತ್ಸವ’ವನ್ನು ಮುಂದೂಡಲಾಗಿದೆ. ಮೃತರನ್ನು ಆಲ್ದೂರು…

Read More »
ರಾಜ್ಯ

ಕುಡಿದ ಅಮಲಿನಲ್ಲಿ ಕಿರಿಕ್, ಅಡ್ಡಾದಿಡ್ಡಿ ಕಾರು ಚಾಲನೆ – ಯುವಕ ದುರ್ಮರಣ

ಬೆಂಗಳೂರು: ಮದ್ಯದ ಅಮಲಿನಲ್ಲಿ ಅತಿವೇಗದ ಚಾಲನೆಗೆ ಒಂದು ಜೀವ ಬಲಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ. ಕ್ರಿಕೆಟ್ ಪಂದ್ಯದ ನಂತರ…

Read More »
ರಾಜ್ಯ

ಸುತ್ತೂರು ಜಾತ್ರೆಯಲ್ಲಿ ಮಲಗಿದ್ದ ಭಕ್ತರ ಮೇಲೆ ಹರಿದ ಕಾರು, ಓರ್ವ ಭಕ್ತ ಸಾವು

ಮೈಸೂರು: ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಗದ್ದಿಗೆ ಬಳಿ ಮಲಗಿದ್ದ ಭಕ್ತರ ಮೇಲೆ ಅಪರಿಚಿತ ಕಾರು ಹರಿದು ಓರ್ವ ಭಕ್ತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.…

Read More »
ರಾಜ್ಯ

ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಕಂಟೇನರ್‌ಗೆ ಡಿಕ್ಕಿ, ಯುವಕ ಸಾವು

ಚಿಕ್ಕಬಳ್ಳಾಪುರ: ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿರುವ…

Read More »
ರಾಜ್ಯ

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ದುರಂತ: ಕಾಲೇಜು ಬಸ್‌ ಅಟ್ಟಹಾಸಕ್ಕೆ ತಾಯಿ-ಮಗ ಬಲಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೇಗವಾಗಿ ಬಂದ ಖಾಸಗಿ ಕಾಲೇಜು ಬಸ್ ಡಿಕ್ಕಿ ಹೊಡೆದ ಶಾಲೆಗೆ ತೆರಳುತ್ತಿದ್ದ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ…

Read More »
Freedom TV

ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸಿರವಾರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ, ಓರ್ವ ವ್ಯಕ್ತಿ ಸ್ಥಳದಲ್ಲೇ…

Read More »
ಜಿಲ್ಲೆ

ಖಾಸಗಿ ಬಸ್​​​- ಪೆಟ್ರೋಲ್​​​ ಟ್ಯಾಂಕರ್ ಮುಖಾಮುಖಿ ಡಿಕ್ಕಿ: ತಪ್ಪಿದ ಅನಾಹುತ

ಶಿವಮೊಗ್ಗ: ಖಾಸಗಿ ಬಸ್​ ಮತ್ತು ಪೆಟ್ರೋಲ್​​​ ಟ್ಯಾಂಕರ್​​​ ನಡುವೆ ಡಿಕ್ಕಿಯಾಗಿ ಬಸ್​​ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.. ಜಿಲ್ಲೆಯ ರಿಪ್ಪನ್​ಪೇಟೆ ಸಮೀಪದ ಕೋಡೂರು ಬಳಿ ಘಟನೆ ನಡೆದಿದೆ.. ಘಟನೆಯಲ್ಲಿ ಕೆಲವರಿಗೆ…

Read More »
ರಾಜ್ಯ

ಮಾಜಿ ಸಚಿವ ಹೆಚ್​.ಎಂ.ರೇವಣ್ಣ ಪುತ್ರನ ಕಾರು ಅಪಘಾತ; ಬೈಕ್​ ಸವಾರ ಸಾವು

ಬೆಂಗಳೂರು: ಕಾಂಗ್ರೆಸ್​​​ನ ಪ್ರಭಾವಿ ರಾಜಕಾರಣಿ ಹೆಚ್​.ಎಂ ರೇವಣ್ಣ ಅವರ ಪುತ್ರ ಶಶಾಂಕ್​​​​​ ಕಾರು ಡಿಕ್ಕಿ ಹೊಡೆದು ಬೈಕ್​​​ ಸವಾರ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ…

Read More »
ರಾಜ್ಯ

2 ಸರ್ಕಾರಿ ಬಸ್, ಜೀಪ್ ಮಧ್ಯೆ ಸರಣಿ ಅಪಘಾತ: ಮೂವರು ಸಾವು

ಕಲಬುರಗಿ: ಎರಡು ಕೆಎಸ್​​​​​​​ಆರ್​​ಟಿಸಿ ಬಸ್​​ ಮತ್ತು ಜೀಪ್​​​ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಕಲಬುರಗಿ – ಅಫಜಲಪುರ ನಡುವಿನ ರಾಷ್ಟ್ರೀಯ ಹೆದ್ದಾರಿ ಮಾದರಿ…

Read More »
Freedom TV

ಜವರಾಯನ ಅಟ್ಟಹಾಸ.. ಮೂವರು ಸ್ನೇಹಿತರು ಅಪಘಾತದಲ್ಲಿ ದುರ್ಮರಣ

ಬೆಂಗಳೂರು: ಕಾರು ಹಾಗೂ ಕೆಎಸ್​ಆರ್​​ಟಿಸಿ ಬಸ್​ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.. ಬಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್​…

Read More »
ಜಿಲ್ಲೆ

ಶಾಲಾ ವಾಹನ ಹರಿದು 8 ವರ್ಷದ ಬಾಲಕಿ ದುರ್ಮರಣ

ಬೀದರ್​​: ಶಾಲಾ ವಾಹನ ಹರಿದು 8 ವರ್ಷದ ಬಾಲಕಿ‌ ದುರಂತ ಅಂತ್ಯ ಕಂಡಿರುವ ಘಟನೆ ಬೀದರ್‌ನ ಜನವಾಡಾ ಗ್ರಾಮದ ಪೊಲೀಸ್ ಕ್ವಾಟರ್ಸ್ ಬಳಿ ನಡೆದಿದೆ. ಗಡಿಕುಶನೂರು ಗ್ರಾಮದ…

Read More »
ರಾಜ್ಯ

ಲಾರಿ ಹರಿದು ತಂದೆ, ತಂದೆ ಮಗ ಸ್ಥಳದಲ್ಲೇ ಸಾವು

ರಾಯಚೂರು: ರಸ್ತೆ ಬದಿ ನಿಂತಿದ್ದ ಅಪ್ಪ, ಮಗನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಹೊರವಲಯದ ಯರಮರಸ್​​​ ಬೈಪಾಸ್ ಬಳಿ ನಡೆದಿದೆ.. ನಾಗಪ್ಪ ಉಪ್ಪಾರ…

Read More »
ಜಿಲ್ಲೆ

KSRTC ಬಸ್​- ಕ್ಯಾಂಟರ್ ನಡುವೆ ಭೀಕರ ಅಪಘಾತ; 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಬೆಂಗಳೂರು: ಕೆಎಸ್​​​​ಆರ್​​​​​​ಟಿಸಿ ಬಸ್​​ ಹಾಗೂ ಕ್ಯಾಂಟರ್​​​​​​​​​ ನಡುವೆ ಡಿಕ್ಕಿಯಾಗಿ ಬಸ್​ನಲ್ಲಿದ್ದ 8 ಮಂದಿ ಗಂಭೀರವಾಗಿ ಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರ ಪಕ್ಕದಲ್ಲಿ…

Read More »
ಜಿಲ್ಲೆ

ಗೋಧಿ ತುಂಬಿದ್ದ ಲಾರಿ ಪಲ್ಟಿ; ಗೋಧಿ ಬಾಚಲು ಮುಗಿಬಿದ್ದ ಸ್ಥಳೀಯರು

ತುಮಕೂರು: ಗೋಧಿ ತುಂಬಿದ್ದ ಲಾರಿ ಪಲ್ಟಿಯಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹುಯಿಲುದೊರೆ ಗ್ರಾಮದಲ್ಲಿ ನಡೆದಿದೆ.. ಗೋಧಿ ತುಂಬಿದ್ದ ಲಾರಿ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ…

Read More »
ಜಿಲ್ಲೆ

ಪಣಂಬೂರು: ಆಟೋಗೆ ಟ್ಯಾಂಕರ್​ ಡಿಕ್ಕಿ ಮೂವರ ಸಾವು

ಮಂಗಳೂರು: ಸಿಗ್ನಲ್​​​​ ಬಳಿ ನಿಂತಿದ್ದ ಆಟೊ ರಿಕ್ಷಾಗೆ ಟ್ಯಾಂಕರ್​​​ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಪಣಂಬೂರಿನ ರಾಷ್ಟ್ರೀಯ ಹೆದ್ದಾರಿ 66ರ ಸಿಗ್ನಲ್​​​ ಬಳಿ ನಡೆದಿದೆ.. ಪಣಂಬೂರು ಸಿಗ್ನಲ್‌ನಲ್ಲಿ…

Read More »
ರಾಜ್ಯ

ಬೀದರ್‌ನಲ್ಲಿ ಕಾರು-ಗೂಡ್ಸ್​ ವಾಹನದ ನಡುವೆ ಡಿಕ್ಕಿ: ಘಟನೆಯಲ್ಲಿ ನಾಲ್ವರು ಸಾವು

ಬೀದರ್​: ಕಾರು ಹಾಗೂ ಗೂಡ್ಸ್​​​ ವಾಹನದ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.. ಬೀದರ್​​ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಹಳ್ಳಿಯ ತಾಂಡಾ…

Read More »
ರಾಜ್ಯ

ರಸ್ತೆ ಮಧ್ಯೆ ಕೆಟ್ಟು ನಿಂತಿದ್ದ ಕಾರಿಗೆ ಕ್ಯಾಂಟರ್​​ ಡಿಕ್ಕಿ.. ಸ್ಥಳದಲ್ಲೇ ಡ್ಯಾನ್ಸರ್​ ಸಾವು

ಬೆಂಗಳೂರು: ಕೆಟ್ಟು ನಿಂತಿದ್ದ ಕಾರಿಗೆ ಕ್ಯಾಂಟರ್​​ ಡಿಕ್ಕಿ ಹೊಡೆದ ಜನಪ್ರಿಯ ಡ್ಯಾನ್ಸರ್​​​ ಸುಧೀಂದ್ರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ…

Read More »
ರಾಜ್ಯ

ಪುತ್ತೂರಿನಲ್ಲಿ ಕಾರು, ಆಟೋ ನಡುವೆ ಅಪಘಾತ: 4 ವರ್ಷದ ಮಗು ಸಾವು

ಮಂಗಳೂರು: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್​…

Read More »
ರಾಜ್ಯ

ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ; ಇಬ್ಬರು ದುರ್ಮರಣ

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್​​ ಬಳಿ ಎರಡು ಬೈಕ್​ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.. ಹಾಸನಾಂಬ ದೇವಿಯ ದರ್ಶನ ಪಡೆದು ವಾಪಸ್​…

Read More »
ರಾಜ್ಯ

ತುಮಕೂರಿನಲ್ಲಿ ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ.. ಮೂವರು ಸಾವು

ತಮಕೂರು:ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ಹೊರವಲಯದ ಸಾಯಿ ಡಾಬಾ ಬಳಿ ನಡೆದಿದೆ.. ಮೃತ ಪಟ್ಟವರನ್ನ…

Read More »
Freedom TV

ಕೋಲಾರದ ಖ್ಯಾತ ಬಾಡಿ ಬಿಲ್ಡರ್‌ ಸುರೇಶ್‌ ಬಾಬು ಅಪಘಾತದಲ್ಲಿ ಸಾವು

ಕೋಲಾರದ ಖ್ಯಾತ ಬಾಡಿ ಬಿಲ್ಡರ್‌ ಸುರೇಶ್‌ ಬಾಬು ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೋಲಾರದ ಗಾಂಧಿನಗರದ ಚಲಪತಿ, ಮುನಿಯಮ್ಮ ದಂಪತಿ ಪುತ್ರನಾದ ಸುರೇಶ್ ಕುಮಾರ್…

Read More »
Top News

ಕ್ಯಾಂಟರ್ ಹರಿದು ಸ್ಥಳದಲ್ಲೇ ದ್ವಿಚಕ್ರ ವಾಹನ ಸವಾರ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ಸವಾರನ ಮೇಲೆ ಕ್ಯಾಂಟರ್​​ ಹರಿದು ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗನಹಳ್ಳಿ ಬಳಿ ನಡೆದಿದೆ.…

Read More »
ಕ್ರೈಂ ಸ್ಟೋರಿ

ಕಲಬುರಗಿಯಲ್ಲಿ ಆ್ಯಕ್ಸಿಡೆಂಟ್; ಮೃತರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

ಬಾಗಲಕೋಟೆ : ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬಳಿ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ತೆಂಗಿನಮಠದ ಇಬ್ಬರು ಮಕ್ಕಳು ಸೇರಿ ಐವರು‌ ಮೃತಪಟ್ಟ ದುರಂತ ಬಹಳ ನೋವು ತರಿಸಿದೆ.…

Read More »
Top News

ಯಾದಗಿರಿ: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ- ಒಂದೇ ಕುಟುಂಬದ ಐವರು ದುರ್ಮರಣ

ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ…

Read More »
Top News

ಬೀದರ್: ಕಾರು- ಗೂಡ್ಸ್ ವಾಹನದ ಮುಖಾಮುಖಿ ಢಿಕ್ಕಿ, ಇಬ್ಬರು ಸಾವು

ಬೀದರ್: ಬೀದರ್ : ಕಾರು ಮತ್ತು ಗೂಡ್ಸ್ ವಾಹನದ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೆಡ್ ಬಿ ಗ್ರಾಮದ ಹತ್ತಿರ ನಡೆದಿದೆ.…

Read More »
Top News

ವಿಜಯಪುರ : ಮರಕ್ಕೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ವಿಜಯಪುರ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕನ್ನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ತಾಲೂಕಿನ ಕನ್ನಾಳ…

Read More »
Top News

ಲಾರಿ ಪಲ್ಟಿಯಾಗಿ 10 ಮಂದಿ ಸ್ಥಳದಲ್ಲೇ ಸಾವು

ಉತ್ತರ ಕನ್ನಡ: ಲಾರಿ ಪಲ್ಟಿಯಾಗಿ 10 ಜನ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ…

Read More »
Top News

ಲಾರಿ- ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

ಕಲಬುರಗಿ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ  ಸಾವನ್ನಪ್ಪಿದ್ದು , ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ದುರಂತ…

Read More »
Top News

ಚಿಕ್ಕಬಳ್ಳಾಪುರ : ಭೀಕರ ಕಾರು ಅಪಘಾತ ಸ್ಥಳದಲ್ಲೇ ಪತ್ರಕರ್ತ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಫಘಾತಕ್ಕೀಡಾಗಿ ಯುವ ಪತ್ರಕರ್ತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮಾಚಹಳ್ಳಿ ಬಳಿ ನಡೆದಿದೆ. ಪತ್ರಕರ್ತ ಮೂಲತಃ…

Read More »
Top News

ಬೆಂಗಳೂರು: ಹುಟ್ಟುಹಬ್ಬದಂದೇ ಅಪಘಾತ ಸ್ಥಳದಲ್ಲೇ ಬಾಲಕ ಸಾವು

ಬೆಂಗಳೂರು: ಹುಟ್ಟುಹಬ್ಬದ ದಿನವೇ ಬಾಲಕ ಅಪಘಾತಕ್ಕೆ ಬಲಿಯಾದ ಘಟನೆ ಹೆಣ್ಣೂರು ಬಂಡೆ ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಭಾನು ತೇಜ(10) ಮೃತ ಬಾಲಕ. ಶನಿವಾರ ರಾತ್ರಿ…

Read More »
Top News

ಕಾರವಾರ : ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ಮೂವರು ಸ್ಥಳದಲ್ಲೇ ಸಾವು

ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಮೇಲೆ ನಡೆದಿದೆ. ಮೃತರನ್ನು ಕಾರವಾರ ತಾಲ್ಲೂಕಿನ…

Read More »
Top News

ಶಾಲಾ ಮಕ್ಕಳ ವಾಹನ ಪಲ್ಟಿ – ಐವರು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ಪ್ರವಾಸಕ್ಕೆ ಎಂದು ಬಂದಿದ್ದ ಶಾಲಾ ಮಕ್ಕಳಿದ್ದ ವಾಹನ ಪಲ್ಟಿಯಾಗಿ ಐವರು ಮಕ್ಕಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್‌ನ ಬಳಿ ನಡೆದಿದೆ. ಮೈಸೂರಿನ ಖಾಸಗಿ…

Read More »
Top News

ಮರಕ್ಕೆ ಕಾರು ಡಿಕ್ಕಿ; ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು

ಬಳ್ಳಾರಿ: ರಸ್ತೆ ಪಕ್ಕದ ಮರಕ್ಕೆ ಕಾರುವೊಂದು ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಓರ್ವ ವಕೀಲ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ…

Read More »
#Exclusive News

Actor Kiran Raj ಕಾರ್ ಅಪಘಾತ! ಆಸ್ಪತ್ರೆಗೆ ದಾಖಲು!

‘ರಾನಿ’ ಸಿನಿಮಾ ರಿಲೀಸ್ ಬ್ಯುಸಿಯಾಗಿದ್ದ ಕನ್ನಡ ನಟ ಕಿರಣ್ ರಾಜ್ ಅವರ ಕಾರ್ ಅಪಘಾತ ( ಸೆಪ್ಟೆಂಬರ್ 10 ) ಆಗಿದೆ. ಕೆಂಗೇರಿ ಬಳಿ ಕಾರ್ ಅಪಘಾತ…

Read More »
Top News

ಬೀದರ್​ನಲ್ಲಿ ಭೀಕರ ಅಪಘಾತ- ಸಿನಿಮೀಯ ರೀತಿಯಲ್ಲಿ ಹಾರಿದ ಬಿದ್ದ ಬೈಕ್ ಸವಾರ

ಬೀದರ್: ಬೈಕ್‌ಗೆ ಹಿಂಬದಿಯಿಂದ ಕಾರು ಗುದ್ದಿದ ರಭಸಕ್ಕೆ ಬೈಕ್ ಸಿನಿಮೀಯ ರೀತಿಯಲ್ಲಿ ಮೇಲಕ್ಕೆ ಹಾರಿ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಬೀದರ್ ಜಿಲ್ಲೆಯ ಚಿಟ್ಟಗುಪ್ಪ…

Read More »
Freedom TV

ಗೌರಿ ಹಬ್ಬದ ದಿನದಂದೇ ಕರ್ನಾಟಕದಲ್ಲಿ ರಸ್ತೆ ಅಪಘಾತದಲ್ಲಿ 12 ಸಾವು

ಗೌರಿ ಹಬ್ಬದ ಸಂಭ್ರಮ, ಸಡಗರ ಕರ್ನಾಟಕದಲ್ಲಿ ಮನೆ ಮಾಡಿದೆ. ಆದರೆ, ಸಂಭ್ರಮ ದಿನದಂದೇ ರಾಜ್ಯದ ಹಲವು ಕಡೆ ರಸ್ತೆ ಅಪಘಾತಗಳು ಸಂಭವಿಸಿದ್ದು ಒಟ್ಟು 12 ಜನರು ಮೃತಪಟ್ಟಿದ್ದಾರೆ.…

Read More »
Top News

ಲಾರಿಗೆ ಆಂಬುಲೆನ್ಸ್ ಡಿಕ್ಕಿ– ಸ್ಥಳದಲ್ಲೇ ಮಹಿಳೆ ಸಾವು

ಚಿತ್ರದುರ್ಗ: ಕೆ.ಬಳ್ಳಕಟ್ಟೆ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಆಂಬ್ಯುಲೆನ್ಸ್ ಡಿಕ್ಕಿ ಹಿಡೆದ ಪರಿಣಾಮ ಮಹಿಳೆಯೋರ್ವಳು ಸ್ಥಳದಲ್ಲಿ ಮೃತಪಟ್ಟಿದ್ದು, ಇಬ್ಬರು ಬಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ…

Read More »
Top News

ನೇಪಾಳದಲ್ಲಿ ಭೀಕರ ಬಸ್ ಅಪಘಾತ: 14 ಭಾರತೀಯ ಪ್ರಯಾಣಿಕರು ಸಾವು

ನೇಪಾಳದಲ್ಲಿ 40 ಭಾರತೀಯ ಪ್ರಯಾಣಿಕರಿದ್ದ ಬಸ್ಸೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 14 ಜನ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ತನಹಂ ಜಿಲ್ಲೆಯ ಮರ್ಸ್ಯಂಗ್ಡಿ ನದಿಯಲ್ಲಿ ಸಂಭವಿಸಿದೆ.…

Read More »
Top News

ಜೋಕಾಲಿ, ರಾಧಾರಮಣ, ಖ್ಯಾತಿಯ ಕಿರುತೆರೆ ನಟಿ ಪವಿತ್ರ ಇನ್ನಿಲ್ಲ!

ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ಅಪಘಾತಕ್ಕೀಡಾಗಿ ಪವಿತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇವರು ಕನ್ನಡದ ಸೀರಿಯಲ್​ಗಳಲ್ಲಿ ಮನೆ ಮಾತಾಗಿದ್ದರು. ಕನ್ನಡದ ಹಲವು ಧಾರಾವಾಹಿಗಳಲ್ಲಿ ಮಾತ್ರವಲ್ಲದೇ ಬೇರೆ…

Read More »
Top News

ಆಫ್ರಿಕಾದಲ್ಲಿ ಭೀಕರ ದೋಣಿ ಅಪಘಾತ: ಕನಿಷ್ಠ 94 ಮಂದಿ ಸಾವು

ಆಫ್ರಿಕಾದ ಮೊಜಾಂಬಿಕ್ ನಲ್ಲಿ ಭೀಕರ ಧೋಣಿ ಅಪಘಾತ ಸಂಭವಿಸಿದೆ. ಕಾಲರಾ ಭೀತಿಯಿಂದ ತವರಿಗೆ ತಳುತ್ತಿದ್ದ ಕನಿಷ್ಠ 94 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದಕ್ಷಿಣ…

Read More »
ರಾಜಕೀಯ

ಕೆಆರ್‌ ಪುರಂನಲ್ಲಿ ಶೋಭಾ ಕರಂದ್ಲಾಜೆ ಕಾರಿಗೆ ಬಲಿಯಾದ ಬೈಕ್​ ಸವಾರ

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಸವಾರನೊಬ್ಬ ಬಲಿಯಾಗಿರುವಂತಹ ಘಟನೆ ಬೆಂಗಳೂರಿನ ಕೆ. ಆರ್ ಪುರಂ ಸಮೀಪದ‌ ದೇವಸಂದ್ರ ವಿನಾಯಕ‌ ದೇವಸ್ಥಾನ ಬಳಿ ನಡೆದಿದೆ. ಟಿಸಿ ಪಾಳ್ಯ…

Read More »
ರಾಜ್ಯ

ಕುಡಿದ ಮತ್ತಿನಲ್ಲಿ ಟಿಪ್ಪರ್​ ಚಾಲನೆ ; ಯುವಕ ಸಾವು !

ಯಾದಗಿರಿ : ಕುಡಿದ ಮತ್ತಿನಲ್ಲಿ ಯರ್ರಾಬಿರ್ರಿ ಟಿಪ್ಪರ್ ಚಾಲನೆ ಮಾಡಿರುವ ಪರಿಣಾಮ ರಸ್ತೆ ಪಕ್ಕ ನಿಂತಿದ್ದ ಯುವಕನಿಗೆ ಟಿಪ್ಪರ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವಂತಹ ಘಟನೆ ಯಾದಗಿರಿ ಜಿಲ್ಲೆಯ…

Read More »
ವೈರಲ್ ನ್ಯೂಸ್

ಕೋಲೆ ಬಸವ ಹೊಡೆದ ಡಿಕ್ಕಿಗೆ ಕ್ಯಾಂಟರ್ ಕೆಳಗೆ ಬಿದ್ದ ಬೈಕ್ ಸವಾರ

ಬೆಂಗಳೂರು : ಅಪಘಾತಗಳು ಹೇಗೆ ಬೇಕಾದ್ರೂ ನಡೀಬೋದು, ದೊಡ್ಡ ಆಕ್ಸಿಡೆಂಟ್ ಒಂದು ಆದ್ರೂ ಕೂದಲೆಳೆ ಅಂತರದಲ್ಲಿ ಜೀವ ಹೇಗೆ ಉಳಿಯುತ್ತೆ ಅನ್ನೋದಕ್ಕೆ ನಿಮಗೊಂದು ಭೀಕರ ಅಪಘಾತದ ದೃಶ್ಯ…

Read More »
ರಾಜ್ಯ

KKRTC ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿ ; ಜೀಪ್ ಸಂಪೂರ್ಣ ಜಖಂ

ಕೊಪ್ಪಳ : ರಸ್ತೆ ಬದಿ ನಿಂತಿದ್ದ KKRTC ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿಯಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿದ್ಯಾನಗರದಲ್ಲಿ ನಿನ್ನೆ…

Read More »
ಸುದ್ದಿ

ಲಂಡನ್​ನಲ್ಲಿ ಮೃತಪಟ್ಟ ಭಾರತೀಯ PHD ವಿದ್ಯಾರ್ಥಿನಿ

ಲಂಡನ್‌: ಲಂಡನ್‌ನಲ್ಲಿ ಪಿಎಚ್.ಡಿ ವ್ಯಾಸಂಗ ಮಾಡುತ್ತಿರುವ ನೀತಿ ಆಯೋಗದ ಮಾಜಿ ಉದ್ಯೋಗಿ ಅಪಘಾತದಲ್ಲಿ ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ. ಭಾರತೀಯ ವಿದ್ಯಾರ್ಥಿನಿ ಚೀಸ್ತಾ ಕೊಚಾರ್ (33) ಕಳೆದ…

Read More »
Freedom TV

ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ: ಏನಾಗಿದೆ..?

ರಾಬರ್ಟ್ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರು ಅಪಘಾತವಾಗಿದೆ. ಗಾಯಕಿ ಮಂಗ್ಳಿ…

Read More »
ಸುದ್ದಿ

ಭೀಕರ ಅಪಘಾತ : 7 ಮಂದಿ ದುರ್ಮರಣ

ಬಿಹಾರ : ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ ಘಟನೆ ಬಿಹಾರದ ಖಗಾರಿಯಾದಲ್ಲಿ ನಡೆದಿದೆ. ಮದುವೆ ಮನೆಯಿಂದ ಹಿಂದಿರುಗುತ್ತಿದ್ದ ವೇಳೆ ಕಾರು ಹಾಗೂ ಟ್ರಾಕ್ಟರ್​ ನಡುವೆ…

Read More »
ರಾಜ್ಯ

ನಟ ತುಕಾಲಿ ಸಂತು ಕಾರು ಅಪಘಾತ

ತುಮಕೂರು: ಬಿಗ್ ಬಾಸ್ ಖ್ಯಾತಿಯ ಗಿಚ್ಚಿ ಗಿಲಿ ಗಿಲಿ ನಟ ತುಕಾಲಿ ಸಂತು ಕಾರ್ ಅಪಘಾತಕ್ಕೀಡಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಹೈವೆಯಲ್ಲಿ ತುಕಾಲಿ ಸಂತುರ ಹೊಸ ಕಾರು…

Read More »
Freedom TV

ಸಿಲಿಕಾನ್ ಸಿಟಿಯಲ್ಲಿ ಕಿರುತೆರೆ ನಟಿಯ ಪುಂಡಾಟ..

ಬೆಂಗಳೂರು : ಪ್ರಸಿದ್ಧ ಕಿರುತೆರೆ ನಟಿ ನಡುರಸ್ತೆಯಲ್ಲೇ ರಂಪಾಟ ಮಾಡಿರುವ ಘಟನೆ ಸಿಲಕಾನ್ ​ಸಿಟಿಯಲ್ಲಿ ವರದಿಯಾಗಿದೆ. ಆಕ್ಸಿಡೆಂಟ್ ಮಾಡಿದ್ದಲ್ಲದೇ ಯುವತಿಗೆ ಹಲ್ಲೆ, ಪುಂಡಾಟ ಮಾಡಿರುವ ಘಟನೆ ಬೆಂಗಳೂರಿನ…

Read More »
Freedom TV

ಗದಗ ಬಳಿ ಅಪಘಾತದಲ್ಲಿ ಮೂವರ ಸಾವು

ಗದಗ… ಟ್ಯಾಂಕರವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟು ಇನ್ನಿಬ್ಬರು ಗಾಯಗಂಡ ಅವಗಡ ಗದಗ ಬಳಿ ಜರುಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ…

Read More »
Top News

IPL 2024: ಅಪಘಾತದಲ್ಲಿ 3.60 ಕೋಟಿ ಮೌಲ್ಯದ ಯುವ ಆಟಗಾರನಿಗೆ ಗಾಯ

ಐಪಿಎಲ್ ಮಿನಿ ಬಿಡ್ಡಿಂಗ್‌ನಲ್ಲಿ 3.60 ಕೋಟಿ ರೂಪಾಯಿಗೆ ಬಿಕರಿ ಆಗಿ ಎಲ್ಲರನ್ನು ಆಕರ್ಷಿಸಿದ್ದ ಗುಜರಾತ್ ಟೈಟಾನ್ಸ್ ಆಟಗಾರ ರಾಬಿನ್ ಮಿಂಜ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಬೈಕ್‌ನಲ್ಲಿ ತೆರಳುವಾಗ…

Read More »
ಕ್ರೈಂ ಸ್ಟೋರಿ

ಓವರ್​ಟೇಕ್ ಮಾಡಲು ಹೋಗಿ ಬಸ್ ಪಲ್ಟಿ; ಅಪಾಯದಿಂದ ಪಾರಾದ ಪ್ರಯಾಣಿಕರು

ಕಾಗವಾಡ: ತಾಲೂಕಿನ ಸೇಡುಬಾಳ ಗ್ರಾಮದ ಹೊರವಲಯದಲ್ಲಿ ಕರ್ನಾಟಕ ವಾಯುವ್ಯ ಸಾರಿಗೆ ಬಸ್ ಪಲ್ಟಿಯಾಗಿದ್ದು ಭಾರಿ ಅನಾಹುತ ತಪ್ಪಿದೆ. ವಿಜಯಪುರದಿಂದ ಅಥಣಿ ಮಾರ್ಗವಾಗಿ ಮಹಾರಾಷ್ಟ್ರ ದ ಮೀರಜ್ ಕಡೆಗೆ…

Read More »
ಕ್ರೈಂ ಸ್ಟೋರಿ

ಬಿಎಂಟಿಸಿ ಆಯ್ತು ಈಗ ಕೆ ಎಸ್ ಆರ್ ಟಿಸಿ ಸರದಿ ಬೆಂಗಳೂರಿನಲ್ಲಿ ಕಿಲ್ಲರ್ ಕೆ ಎಸ್ ಆರ್ ಟಿಸಿಗೆ ವ್ಯಕ್ತಿ ಬಲಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಬಿಎಂಟಿಸಿಯ ಬಳಿಕ ಕೆಎಸ್‌ಆರ್‌ಟಿಸಿಯ ಸರದಿ ಆರಂಭವಾಗಿದೆ. ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ KSRTC ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ರಸ್ತೆಯ…

Read More »
ರಾಜ್ಯ

ಚಿಕ್ಕೋಡಿ : ಭೀಕರ ಅಪಘಾತ ನಾಲ್ವರ ದುರ್ಮರಣ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ…

Read More »
ಜಿಲ್ಲೆ

ಕಬ್ಬು ತುಂಬಿದ ಟ್ರ್ಯಾಕ್ಟರಗೆ ಡಿಕ್ಕಿ ಸ್ಥಳದಲ್ಲಿ ಇಬ್ಬರ ಸಾವು

ಕಬ್ಬು ತುಂಬಿ ಸಕ್ಕರೆ ಕಾರ್ಖಾನೆಗೆ ತೆರಳುತಿದ್ದ ಟ್ರ್ಯಾಕ್ಟರಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಬೈಕ್ ಸವಾರರು ಸಾವಿಗಿಡಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ನಡೆದಿದೆ. ಗೋಕಾಕನಗರದ…

Read More »
ಜಿಲ್ಲೆ

ರಾ.ಹೆದ್ದಾರಿಯಲ್ಲಿ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲಿಯೇ ಸಾವು

ಹುಬ್ಬಳ್ಳಿ : ಲಾರಿ ಹಾಗೂ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟು, ಮೂರು ಜನ ಗಾಯಗೊಂಡು ಘಟನೆ ರಾಷ್ಟ್ರೀಯ ಹೆದ್ದಾರಿಯ…

Read More »
ಜಿಲ್ಲೆ

ಮಗು ಮೇಲೆ ಹರಿದ ಇನ್ನೋವಾ ಕಾರು, ಕಂದಮ್ಮ ಸ್ಥಳದಲ್ಲೆ ಸಾವು

ಬೀದರ್; ಎರಡು ವರ್ಷದ ಮಗುವಿನ ಮೇಲೆ ಹರಿದ ಇನ್ನೋವಾ ಕಾರು ಹರಿದ ಪರಿಣಾಮ ಮಗು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಬೀದರ್‌ನಲ್ಲಿ‌ ನಡೆದಿದೆ. ನಗರದ ಹಾರೋಗೇರಿ ಬಡಾವಣೆಯಲ್ಲಿರುವ ಗುರುಪಾದಪ್ಪಾ…

Read More »
Back to top button