BBMP

Top News

ಬಿಬಿಎಂಪಿ ಹೆಸರು ಬದಲಾಯಿಸಿ ಜಿಬಿಎ ಹೆಸರು ಅಳವಡಿಕೆ

ಬೆಂಗಳೂರು : ಇನ್ಮೇಲೆ ಬೃಹತ್‌ ಬೆಂಗಳೂರು ಅಲ್ಲ, ಗ್ರೇಟರ್‌ ಬೆಂಗಳೂರು. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಇತಿಹಾಸ ಪುಟ ಸೇರಿದೆ. 5 ಮಹಾನಗರ ಪಾಲಿಕೆವುಳ್ಳ ಗ್ರೇಟರ್‌ ಬೆಂಗಳೂರು…

Read More »
ಸುದ್ದಿ

ಘನತ್ಯಾಜ್ಯ ಸಂಗ್ರಹಣೆಯ ಆಟೋ, ಟಿಪ್ಪರ್ ವಾಹನಗಳ ಸಮಯ ಬದಲಾವಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆಯ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ (ಹಾಜರಾತಿ ದಾಖಲೆ) ಸಮಯವನ್ನು ಪರಿಷ್ಕರಿಸಿದ್ದು, ಇಂದಿನಿಂದ ವಾಹನಗಳ ಸ್ಕ್ಯಾನಿಂಗ್ ಸಮಯವನ್ನು ಬೆಳಿಗ್ಗೆ 5.30 ರಿಂದ…

Read More »
ಜಿಲ್ಲೆ

ಫ್ಲೆಕ್ಸ್, ಬ್ಯಾನರ್ ಹಾವಳಿಗೆ ಬಿಬಿಎಂಪಿ ಬ್ರೇಕ್ ಹಾಕಲು ಪ್ಲಾನ್​..!

ಬೆಂಗಳೂರು : ಅನಧಿಕೃತ ಜಾಹೀರಾತು ವಿರುದ್ದ ಸಮರ ಸಾರಲು ಬಿಬಿಎಂಪಿ ಮುಂದಾಗಿದೆ. ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಆಳವಡಿಕೆಗೆ ಅವಕಾಶ ಇಲ್ಲ, ಹೈಕೋರ್ಟ್ ಸಹ ಜಾಹೀರಾತು ನಿಷೇಧಿಸಿ ಆದೇಶಿಸಿದೆ.…

Read More »
ರಾಜ್ಯ

ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಸೇವಾ ಶುಲ್ಕ ಕಡ್ಡಾಯ

ಬಸ್ ದರ, ಮೆಟ್ರೋ ದರ, ಏರಿಕೆಯಿಂದ ಬೇಸತ್ತಿರುವ ಬೆಂಗಳೂರಿಗರಿಗೆ ಈಗ ಮತ್ತೊಂದು ಶಾಕ್. ಮನೆಮನೆಯಿಂದ ಸಂಗ್ರಹಿಸುವ ತ್ಯಾಜ್ಯಕ್ಕೆ ಏಪ್ರಿಲ್ 1ರಿಂದ ಸೇವಾ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿದೆ.…

Read More »
Top News

ಬಿಬಿಎಂಪಿ ಬಾಡಿಗೆಗೆ ಪಡೆಯಲಿದೆ ಕಸ ಗುಡಿಸುವ ದುಬಾರಿ ಯಂತ್ರ!

ಬೆಂಗಳೂರು: ದುಬಾರಿ ಬೆಲೆಯ 20 ಕಸ ಗುಡಿಸುವ ಯಂತ್ರಗಳನ್ನು ವಿದೇಶದಿಂದ ಬಾಡಿಗೆಗೆ ಪಡೆಯಲು ಬಿಬಿಎಂ ಮುಂದಾಗಿದೆ. ಅದಕ್ಕಾಗಿ ಮುಂದಿನ ಏಳು ವರ್ಷಕ್ಕೆ 764 ಕೋಟಿ ವ್ಯಯಿಸಲು ನಿರ್ಧರಿಸಿದೆ.…

Read More »
Top News

ಅನ್ಯ ಭಾಷಿಕರಿಗೆ ಬಿಬಿಎಂಪಿಯಿಂದ ಕನ್ನಡ ಕಲಿಸಲು ನಿರ್ಧಾರ

ಬೆಂಗಳೂರು: ನಮ್ಮ ರಾಜಧಾನಿಯಲ್ಲಿ ಕನ್ನಡಿಗರಿಗಿಂತ ಬೇರೆ ಭಾಷೆ ಮಾತನಾಡುವವರೇ ಹೆಚ್ಚು. ಭಾಷೆಯ ವಿಚಾರವಾಗಿ ಆಗಾಗ ಗಲಾಟೆಗಳು ಆಗುತ್ತಲೇ ಇರುತ್ತವೆ. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಹತ್ವದ…

Read More »
#Exclusive News

ಗವಿಗಂಗಾಧರೇಶ್ವರ ದೇವಸ್ಥಾನ ; ಸೂರ್ಯ ರಶ್ಮಿ ಸ್ಪರ್ಶಿಸದೇ ಇರೋದು ಗಂಡಾಂತರನಾ..!

ಬೆಂಗಳೂರು: ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿ. ನಗರದ ಗವಿಪುರದ ಗವಿಗಂಗಾಧರೇಶ್ವರ ದೇಗುಲದಲ್ಲಿ ಕೌತುಕ ನಡೆಯುತ್ತಿತ್ತು.ಈ ಕೌತುಕುವನ್ನನೋಡಲು ಲಕ್ಷಾಂತರ ಭಕ್ತರು ಕಾದು ಕುಳಿತಿದ್ರು.ಆದರೆ ಈ ಬಾರಿ ಗವಿಗಂಗಾಧರೇಶ್ವರ…

Read More »
#Exclusive News

ಬೆಂಗಳೂರಿನಲ್ಲಿ ಹೆಚ್ಚಾದ ಶ್ವಾನಗಳ ಕಾಟ….!

ಬೆಂಗಳೂರು : ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಗುಂಪು ಗುಂಪಾಗಿ ಬೀದಿ ನಾಯಿಗಳು  ದಾಳಿ ಮಾಡಿದ ಘಟನೆ ಬೆಂಗಳೂರಿನ  ಕೆಆರ್ ಪುರಂನ  ಸೊನ್ನೆನಹಳ್ಳಿಯಲ್ಲಿ ನಡೆದಿದೆ. ನಾಯಿಗಳು ಅಟ್ಯಾಕ್…

Read More »
#Exclusive News

ಹೊಸ ವರ್ಷಾಚರಣೆಗೆ ಹೊಸ ರೂಲ್ಸ್​.. ಏನೆಲ್ಲ ನಿಯಮ….?

ಬೆಂಗಳೂರು : 2024ಕ್ಕೆ ಗುಡ್ ಬೈ ಹೇಳಲು ಕೌಂಟ್ ಡೌನ್ ಶುರುವಾಗಿದೆ. ಬೆಂಗಳೂರು ಜನರು 2025 ಹೊಸ ವರ್ಷವನ್ನು ಸ್ವಾಗತಿಸಲು ಕಾತುರರಾಗಿದ್ದಾರೆ. ಇತ್ತ ಬಿಬಿಎಂಪಿ  ಹಾಗೂ ಪೊಲೀಸ್ ಇಲಾಖೆ…

Read More »
#Exclusive News

ವಿರಾಟ್ ಕೊಹ್ಲಿಗೆ ಶಾಕ್​ ನೀಡಿದ ಬಿಬಿಎಂಪಿ ….!

ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್‌ ಕ್ರಿಕೆಟರ್ ವಿರಾಟ್ ಕೊಹ್ಲಿ  ಸಹ ಮಾಲೀಕತ್ವದ ಒನ್ 8 ಕಮ್ಯೂನ್ (One And Commune) ಬಾರ್ & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ…

Read More »
#Exclusive News

ಬೆಂಗಳೂರು ನಗರದಲ್ಲಿ 23 ಸಾವಿರ ಬೀದಿ ಬದಿ ವ್ಯಾಪಾರಿಗಳು ಪತ್ತೆ..

ಬೃಹತ್ ಬೆಂಗಳೂರು ಮಹಾನಗರ(BBMP) ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಡಿಸೆಂಬರ್ 20ಕ್ಕೆ ಕೊನೆಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್…

Read More »
#Exclusive News

ತಾವೇ ಹಣ ಖರ್ಚು ಮಾಡಿ ರಸ್ತೆ ದುರಸ್ತಿ ಮಾಡಿದ ಪಂಚಾಯಿತಿ ಸದಸ್ಯರು

ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂದು ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ ರೂ. ಹಣ ಖರ್ಚು…

Read More »
#Exclusive News

ಬೆಂಗಳೂರು ಸುರಂಗ ರಸ್ತೆ ಯೋಜನೆಗೆ 19,000 ಕೋಟಿ ರೂ ಸಾಲ ಪಡೆಯಲು ಬಿಬಿಎಂಪಿ ಮುಂದಾಗಿದೆ

ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಹಾಗೂ ವಾಹನಗಳ ಸುಲಭ ಸಂಚಾರಕ್ಕಾಗಿ ಬಿಬಿಎಂಪಿ ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದು, ಭಾರಿ ವಿರೋಧದ ನಡುವೆಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ…

Read More »
Top News

ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರ: ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಪತ್ರ

ಬೆಂಗಳೂರು: ‘ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಡಿಸಿಎಫ್ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅರಣ್ಯ ವಿಭಾಗದ ಉಪ…

Read More »
Top News

BBMPಯಿಂದ ದಾಖಲೆ 4,284 ಕೋಟಿ ರೂ.ತೆರಿಗೆ ಸಂಗ್ರಹ

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟ್ಲಮೆಂಟ್ ಅವಕಾಶ ಕೊನೆಗೊಂಡಿದ್ದು, ಒಟಿಎಸ್ ಪರಿಣಾಮ ಬಿಬಿಎಂಪಿಗೆ ದಾಖಲೆಯ…

Read More »
Top News

ಜನತಾ ದರ್ಶನ: ಅತಿಕ್ರಮಣ, ಕಸ ಸಮಸ್ಯೆ ಸೇರಿ BBMPಗೆ ಬಂತು ಸಾಲು ಸಾಲು ದೂರು..!

ಬೆಂಗಳೂರು: ಆಯುಕ್ತರ ನಡೆ ಕಾರ್ಯಕ್ರಮದಡಿ ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಿದ್ದು, ಈ ವೇಳೆ…

Read More »
#Exclusive News

ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡವನ್ನು ಕೂಡಲೇ ತೆರವುಗೊಳಿಸಲು ಮುಖ್ಯ ಆಯುಕ್ತರು ಸೂಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು…

Read More »
#Exclusive News

ಮಳೆಗೆ ಕುಸಿದ ಕಟ್ಟಡ..! ಓರ್ವ ಕಾರ್ಮಿಕ ಬಲಿ.! ಕಟ್ವಡ ಕುಸಿತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಅಕ್ಟೋಬರ್ 22 ಬೆಂಗಳೂರು: ಬಿಟ್ಟು ಬಿಡದೆ ಸುರಿಯುತ್ತಿರುವ ರಣ ಮಳೆ, ಹೆಣ್ಣೂರು ಸಮೀಪದ ಬಾಬುಸಾ​ಬ್​ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಕಾರ್ಮಿಕ ಸಾವು. ಇಂದು ಮಧ್ಯಾಹ್ನ…

Read More »
#Exclusive News

ಮಳೆಗೆ ಸಂಬಂಧಿಸಿದ ದೂರುಗಳಿದ್ದರೆ ಬೆಂಗಳೂರು ನಿವಾಸಿಗಳು ಕೂಡಲೆ ಈ ನಂಬರ್​ಗೆ ಕರೆ ಮಾಡಿ ’1533’

ನಗರದಲ್ಲಿ ಪ್ರಸ್ತುತ ಹವಾಮಾನ ಬದಲಾವಣೆಯಿಂದಾಗಿ ಮೂರು-ನಾಲ್ಕು ದಿನಗಳಿಂದ ಹಲವಾರು ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದೆ. ಪ್ರವಾಹ ಪೀಡಿತ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡಲು, ನಿರ್ವಹಿಸಲು ಮತ್ತು ಯಾವುದೇ ತುರ್ತು…

Read More »
#Exclusive News

ಕನ್ನಡ ಭಾಷೆ ಅರಿವು, ಅಭಿಮಾನವುಳ್ಳ ಅಧಿಕಾರಿಗಳನ್ನು ನೇಮಿಸಿ : ಡಾ.ಪುರುಷೋತ್ತಮ ಬಿಳಿಮಲೆ

 ಬೆಂಗಳೂರು: ಬಿಬಿಎಂಪಿ ಸಾರ್ವಜನಿಕ ಸೇವಾ ವಿಭಾಗಗಳಿಗೆ ಕನ್ನಡ ಭಾಷೆ ಅರಿವು, ಅಭಿಮಾನವುಳ್ಳ ಅಧಿಕಾರಿಗಳನ್ನು ನೇಮಿಸಬೇಕೆಂದು ಪಾಲಿಕೆ ಮುಖ್ಯ ಆಯುಕ್ತರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ. ಶನಿವಾರ…

Read More »
Top News

ಬಿಬಿಎಂಪಿ ಬಂಡವಾಳ ಬಯಲು- ಸುರಿದ ಮಳೆಗೆ ಕಿತ್ತು ಬಂತು ಹೊಸದಾಗಿ ಹಾಕಿದ್ದ ಡಾಂಬರು ರಸ್ತೆ

ಬೆಂಗಳೂರು: ಕಳೆದ ಎರಡು ದಿನಗಳಿಂದ ಸುರಿದ ಮಳೆಯ ಪ್ರಭಾವದಿಂದ ಬೆಂಗಳೂರಿನಲ್ಲಿ ಹೊಸದಾಗಿ ಡಾಂಬರು ಹಾಕಿ ನಿರ್ಮಿಸಿದ ರಸ್ತೆಗಳು ಬಾಯಿ ತೆರೆದಿವೆ. ಒಂದು ಕಡೆ ಮಳೆ ಜನರನ್ನು ಪರದಾಡುವಂತೆ…

Read More »
#Exclusive News

ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರು:ಸಿಎಂ ಸಿದ್ದರಾಮಯ್ಯ

ಮಂಡ್ಯ: ಕಾಂಗ್ರೆಸ್​  ಸರಕಾರ ರಾಜ್ಯದ ಮಹತ್ವದ ಎತ್ತಿನ ಹೊಳೆ ಯೋಜನೆ ಪೂರ್ಣಗೊಳಿಸಿದ್ದು, ಮೇಕೆದಾಟು ಯೋಜನೆ ಪೂರ್ಣಗೊಳಿಸುವುದು ನಮಗೆ ದೊಡ್ಡ ವಿಷಯವಲ್ಲ, ಈಗಾಗಲೇ ಮೇಕೆದಾಟಿಗೆ ಡಿಪಿಆರ್ ಸಿದ್ದವಾಗಿದೆ. ರಾಜ್ಯದ…

Read More »
Top News

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಪೂರೈಸುವ ಕಾವೇರಿ 5ನೇ ಹಂತದ ನೀರು ಯೋಜನೆ ಲೋಕಾರ್ಪಣೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಿವಾಸಿಗಳ ಬಹುದಿನಗಳ ಕನಸು ಕೊನೆಗೂ ಈಡೇರಿದ್ದು, ಕಾವೇರಿ 5 ನೇ ಹಂತದ ನೀರಿನ ಯೋಜನೆಗೆ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ…

Read More »
#Exclusive News

ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರು:ಇಂದು ಚಾಲನೆ

ಬೆಂಗಳೂರು: ಭಾರತದ ಆರ್ಥಿಕತೆಗೆ ಅತಿದೊಡ್ಡ ಬಹುಮಾನ  ಕೊಡುತ್ತಿರುವ ಬೆಂಗಳೂರು ಜಾಗತಿಕ ನಗರ. ಬಂಡವಾಳ ಹೂಡಿಕೆಗೆ ಪ್ರಶಸ್ತ ತಾಣ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಉದ್ಯಾನ ನಗರಿ.…

Read More »
#Exclusive News

ರಾಜಧಾನಿಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ-ಡಿಸಿ ಜಗದೀಶ್

ಬಂಗಾಳ ಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರೀತ್ಯಕ್ಕೆ ಮಳೆಯ ಆರ್ಭಟ ಜೋರಾಗಿದೆ. ರಾಜ್ಯದ ಹಲವೆಡೆ ಇಂದು ಬೆಳಗ್ಗೆಯಿಂದ ಒಂದೇ ಸಮನೆ ಮಳೆಯಾಗುತ್ತಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ನಿರಂತರ ಸುರಿದ…

Read More »
#Exclusive News

ಮಾಜಿ ಸಿಎಂ ಗೆ ಮುನಿ ಹನಿಟ್ರ್ಯಾಪ್​!

ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರು ಪಕ್ಷದ ಮಾಜಿ BBMP ಸದಸ್ಯೆಯೊಬ್ಬರ ಮೂಲಕ ತಮ್ಮದೇ ಪಕ್ಷದ ಮಾಜಿ ಮುಖ್ಯಮಂತ್ರಿಯೊಬ್ಬರನ್ನು ಹನಿ…

Read More »
#Exclusive News

ನಿರಂತರವಾಗಿ ಮಳೆಯಾಗತ್ತಿದ್ದು, ಎಲ್ಲಾ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ತುಷಾರ್ ಗಿರಿ ನಾಥ್ ಸೂಚನೆ!

ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.…

Read More »
#Exclusive News

ಕಾವೇರಿ ಐದನೇ ಹಂತದ ಲೋಕಾರ್ಪಣೆ ಅ.16ರಂದು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು 4336 ಕೋಟಿ ರೂ.ವೆಚ್ಚದ ಯೋಜನೆ ಬೆಂಗಳೂರು,ಅ.08: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ…

Read More »
Top News

ಕುಳಿತಲ್ಲೇ ಇ ಖಾತಾ ಡೌನ್‌ಲೋಡ್ ಮಾಡಿ

ಬೆಂಗಳೂರು: ರಾಜಧಾನಿಯ ಜನರು ಇನ್ನುಮುಂದೆ ಇ-ಖಾತಾ ಪಡೆಯಲು ಕಚೇರಿಗಳಿಗೆ ಅಲೆಯುವಂತಿಲ್ಲ. ಕುಳಿತ ಜಾಗದಲ್ಲಿ ಆನ್ ಲೈನ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳುವ ವ್ಯವಸ್ಥೆಯನ್ನು ಬಿಬಿಎಂಪಿ ರೂಪಿಸಿದೆ. ಬಿಬಿಎಂಪಿ ವಹಿಯಲ್ಲಿ ದಾಖಲಾದ…

Read More »
Top News

ಸ್ಥಿರಾಸ್ತಿ ದಸ್ತಾವೇಜು ನೋಂದಣಿ ಸ್ಥಗಿತ: ಬಿಡಿಎ ಸೈಟ್‌ಗೂ ಇ-ಖಾತಾ ಇಲ್ಲದೆ ಪರದಾಟ

ರಾಜ್ಯದಲ್ಲಿ ಸ್ಥಿರಾಸ್ತಿ ದಸ್ತಾವೇಜು ನೋಂದಣಿಗೆ ‘ಡಿಜಿಟಲ್ ಖಾತಾ’ ಕಡ್ಡಾಯ ಮಾಡಿ ಅನುಷ್ಠಾನಕ್ಕೆ ತಂದ ಬೆನ್ನಲ್ಲೇ, ಸಾರ್ವಜನಿಕರಲ್ಲಿ ಪರದಾಟ ಶುರುವಾಗಿದೆ. ಸ್ಥಿರಾಸ್ತಿಗಳಿಗೆ ಡಿಜಿಟಲ್ ಖಾತಾ ನೀಡದೆ ಏಕಾಏಕಿ ಯೋಜನೆ…

Read More »
#Exclusive News

ಬೆಂಗಳೂರಿನಲ್ಲಿ ಮಧ್ಯಾಹ್ನವೇ ಮಳೆ ಶುರು

ಬೆಂಗಳೂರು, ಅ.03: ರಾಜ್ಯ ರಾಜಧಾನಿಯಲ್ಲಿ ಮಟ ಮಟ ಮಧ್ಯಾಹ್ನವೇ  ಮಳೆಯ ಆಗಮನವಾಗಿದೆ. ದಿಢೀರ್​ ತುಂತುರು ಮಳೆಯಿಂದ ವಾಹನ ಸವಾರರು ಪರದಾಟ ನಡೆಸುವಂತಾಗಿದ್ದು, ನಗರದ ಕೆ.ಆರ್ ಮಾರ್ಕೆಟ್, ಚಾಮರಾಜಪೇಟೆ,…

Read More »
#Exclusive News

300 ಕೋಟಿ ಸರ್ಕಾರಿ ಭೂಮಿ ಕಬಳಿಕೆ : ಡಿಸಿ ದಯಾನಂದ್,ತಹಶೀಲ್ದಾರ್​ಗಳಾದ ಶ್ರೀನಿವಾಸ್ ವಿರುದ್ಧ ದೂರು

  ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಡಳಿತದಲ್ಲಿ ಮತ್ತೊಂದು ಬೃಹತ್ ಭೂ ಅಕ್ರಮ ನಡೆದಿರುವ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಬೆಂಗಳೂರು ದಕ್ಷಿಣ…

Read More »
Top News

ಇ-ಖಾತಾ ವಿತರಣಾ ವ್ಯವಸ್ಥೆಗೆ ಬಿಬಿಎಂಪಿ ಪರೀಕ್ಷಾರ್ಥ ಆರಂಭ

ಬೆಂಗಳೂರು: ನಗರವಾಸಿಗಳು ತಮ್ಮ ಆಸ್ತಿಯ ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಫೇಸ್‌ಲೆಸ್‌, ಸಂಪರ್ಕರಹಿತ ಆನ್‌ಲೈನ್ ಡಿಜಿಟಲ್ ವ್ಯವಸ್ಥೆ ಮಾಡುವುದಾಗಿ ಮಂಗಳವಾರ…

Read More »
#Exclusive News

ಲಂಚದಾರೋಪದ ಮೇಲೆ ಎಆರ್‌ಒ ಮತ್ತು ಟಿಎ ಬಂಧನ!

ಬೆಂಗಳೂರು: ಆಸ್ತಿ ತೆರಿಗೆ ಕಡಿಮೆ ಮಾಡಿಕೊಡುತ್ತೇವೆಂದು ಹೇಳಿ ₹4.50 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬಿಬಿಎಂಪಿಯ ಯಶವಂತಪುರ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ರಾಜೇಂದ್ರ ಪ್ರಸಾದ್…

Read More »
Top News

ಸರ್ಕಾರ, ಬಿಬಿಎಂಪಿ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ- ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ

ಬೆಂಗಳೂರು: ಸೆ.22ರಂದು ಮಲ್ಲೇಶ್ವರಂನಲ್ಲಿ ಪಾರ್ಕ್‌ನ ಗೇಟ್ ಬಿದ್ದು ಬಾಲಕ ಮೃತಪಟ್ಟ ದುರ್ಘಟನೆಗೆ ಸರ್ಕಾರ, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ.…

Read More »
#Exclusive News

ರಸ್ತೆ ಗುಂಡಿ ಪರಿಶೀಲನಗೆ DCM ನೈಟ್ ಸಿಟಿ ರೌಂಡ್ಸ್!

ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಸೋಮವಾರ ತಡರಾತ್ರಿವರೆಗೂ ನಗರ ಪ್ರದಕ್ಷಿಣೆ ಮಾಡಿದರು. ತಡರಾತ್ರಿ…

Read More »
Top News

ಒಂದು ವಾರದಲ್ಲೆ 110 ಗ್ರಾಮಕ್ಕೆ ಕಾವೇರಿ ನೀರು-5ನೇ ಹಂತದ ಚಾಲನೆಗೆ ಸಕಲ ಸಿದ್ದತೆ

ಬೆಂಗಳೂರು: 17 ವರ್ಷಗಳ ಹಿಂದೆ ಬಿಬಿಎಂಪಿ ತೆಕ್ಕೆ ಸೇರಿದ 110 ಹಳ್ಳಿಗಳ ಜನರಿಗೆ ಕೊನೆಗೂ ಕಾವೇರಿ ನೀರು ಕುಡಿಯುವ ಭಾಗ್ಯ ಬಂದೊದಗಿದೆ. ಕಾವೇರಿ 5ನೇ ಹಂತದ ಯೋಜನೆಯಡಿ…

Read More »
#Exclusive News

ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ

  ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ…

Read More »
#Exclusive News

ಬೆಂಗಳೂರಿನಲ್ಲಿ ಡೇಂಜರ್ ಮರಗಳಿಗೆ ಮುಕ್ತಿ..!

ಸಾಲು ಸಾಲು ದುರಂತ ಬಳಿಕ ಎಚ್ಚೆತ್ತುಕೊಂಡ ಬಿಬಿಎಂಪಿ ಕೊನೆಗೂ ಬೆಂಗಳೂರು ನಗರದಲ್ಲಿ ಮಗರಗಳ ಗಣತಿಗೆ ಮುಂದಾಗಿದೆ. ಕಾಂಕ್ರೀಟ್ ಕಾಡು ಬೆಂಗಳೂರಿನಲ್ಲಿ ಉಳಿದಿರುವ ಮರಗಳು ಎಷ್ಟು..?,ಡೇಂಜರ್ ಮರಗಳು ನಗರದ…

Read More »
#Exclusive News

ಸಾಲು ಸಾಲು ದುರಂತ ಬಳಿಕ ಎಚ್ಚೆತ್ತು ಮರ ಗಣತಿಗೆ ಮುಂದಾದ ಪಾಲಿಕೆ!

ಬಿಬಿಎಂಪಿ ವ್ಯಾಪ್ತಿಯಲ್ಲಿ ದಿನೇ ದಿನೇ ವೃಕ್ಷ ಸಂತತಿ ಕ್ಷೀಣಿಸುತ್ತದೆ.ಬೆಂಗಳೂರು ನಗರದಲ್ಲಿ ಮರಗಳ ಗಣತಿಗೆ ಮುಂದಾದ ಪಾಲಿಕೆ.ಹಲವು ವರ್ಷಗಳ ಬಳಿಕ ವೃಕ್ಷ ಗಣತಿ ಕಾರ್ಯಕ್ಕೆ ಪಾಲಿಕೆ ಚಾಲನೆ .ಕಾಂಕ್ರೀಟ್…

Read More »
Top News

ಹಸಿರು ಬೆಂಗಳೂರು ಸಸ್ಯಕಾಶಿಗೆ ಮತ್ತೊಂದು ಗರಿ-ಉಪ ಅರಣ್ಯಾಧಿಕಾರಿ ಬಿ.ಎಲ್.ಜಿ ಸ್ವಾಮಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ ಆವರಣ, ರಸ್ತೆಬದಿ, ಖಾಸಗಿ ಅಪಾರ್ಟ್ಮೆಂಟ್ಸ್, ಸಂಸ್ಥೆಗಳು ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಬೆಳೆಸಿರುವ/ಬೆಳೆದಿರುವ ಮರಗಳ ಗಣತಿ ಕಾರ್ಯಕ್ಕೆ ದಿಟ್ಟ ಹೆಜ್ಜೆಯನ್ನು ಪಾಲಿಕೆ ಅರಣ್ಯ…

Read More »
Top News

ಬಿಬಿಎಂಪಿ ಗುತ್ತಿಗೆದಾರರಿಂದ ಕಾಮಗಾರಿ ಬಂದ್ ಮಾಡಿ ಪ್ರತಿಭಟನೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮಾಡಿದ್ದ ಬಿಬಿಎಂಪಿ ಗುತ್ತಿಗೆದಾರರಿಗೆ ಪಾಲಿಕೆ ಬಾಕಿ ಉಳಿಸಿಕೊಂಡಿರೋದು ಇದೀಗ ಗುತ್ತಿಗೆದಾರರ ಆಕ್ರೋಶಕ್ಕೆ ಕಾರಣವಾಗಿಬಿಟ್ಟಿದೆ. ಕಳೆದ 2 ವರ್ಷದಿಂದ ಬರೋಬ್ಬರಿ…

Read More »
Top News

POP ಗಣೇಶ ತಯಾರಿಕೆ ಗೋಡೌನ್ ಮೇಲೆ BBMP ಅಧಿಕಾರಿಗಳ ದಾಳಿ

ಬೆಂಗಳೂರು:ಪಿಓಪಿ ಹಣೇಶ ತಯಾರಿಕೆ, ಮಾರಾಟಕ್ಕೆ ನಿಷೇಶವಿದೆ. ಹೀಗಿದ್ದರೂ ಬೆಂಗಳೂರಲ್ಲಿ ಪಿಓಪಿ ಗಣೇಶ ಮೂರ್ತಿಯನ್ನು ತಯಾರಿಕೆ ಮಾಡುತ್ತಿದ್ದಂತ ಗೋಡೌನ್ ಮೇಲೆ ಬಿಬಿಎಂಪಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಬಳಿಕ…

Read More »
ಜಿಲ್ಲೆ

ಅಂಚೆ ಕಚೇರಿಗಳ ಬಾಗಿಲು ಮುಚ್ಚಿಸಿದ ಬಿಬಿಎಂಪಿ ಕ್ರಮಕ್ಕೆ ಎಎಪಿ ತೀವ್ರ ವಿರೋಧ

ಬೆಂಗಳೂರು: ನಗರದ ಸೇಂಟ್ ಜಾನ್ಸ್ ರಸ್ತೆ ಹಾಗೂ ವಸಂತನಗರದ ಅಂಚೆ ಕಚೇರಿಗಳಿಗೆ ಬಿಬಿಎಂಪಿ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದು, ಕೂಡಲೇ ಅದನ್ನು ತೆರವು ಮಾಡಿ ಅಂಚೆ ಕಚೇರಿ ಕಾರ್ಯ…

Read More »
Top News

ನಾಳೆ ನಗರದಾದ್ಯಂತ ಮಾಂಸ ಮಾರಾಟ ನಿಷೇಧ-ಬಿಬಿಎಂಪಿ ಎಚ್ಚರಿಕೆ

ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಾಳೆ ಕಸಾಯಿಖಾನೆಯ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಸಂಬಂಧ ಬಿಬಿಎಂಪಿ ಪಶುಪಾಲನೆ…

Read More »
ರಾಜ್ಯ

ಮಳೆ ನೀರು ನಿಲ್ಲುವ ಹಾಗೂ ಬ್ಲಾಕೇಜ್ ಸ್ಥಳಗಳನ್ನು ಶೀಘ್ರ ಸರಿಪಡಿಸಲು ಸೂಚನೆ: ತುಷಾರ್ ಗಿರಿ ನಾಥ್.

ಮಳೆಗಾಲದ ಮಳೆ ನೀರು ನಿಲ್ಲುವ ಹಾಗೂ ಬ್ಲಾಕೇಜ್ ಆಗುವ ಸ್ಥಳಗಳನ್ನು ಸಮೀಕ್ಷೆ ಮಾಡಿ ಕೂಡಲೆ ಸರಿಪಡಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ…

Read More »
Top News

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ…

Read More »
Top News

ಸ್ವಾತಂತ್ರ‍್ಯ ದಿನಾಚರಣೆಗೆ ಸಕಲ ಸಿದ್ದತೆಗೆ ಸೂಚನೆ: ಮುಖ್ಯ ಆಯುಕ್ತರು

ಬೆಂಗಳೂರು: ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆಗೆ ಎಲ್ಲಾ ರೀತಿಯ ಸಕಲ-ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯಮಟ್ಟದ ಸ್ವಾತಂತ್ರ‍್ಯ…

Read More »
Freedom TV

ಬಿಬಿಎಂಪಿ ವ್ಯಾಪ್ತಿಯಲ್ಲಿ ರಾತ್ರಿ 1 ಗಂಟೆಯವರೆಗೆ ವ್ಯಾಪಾರಕ್ಕೆ ಅವಕಾಶ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ತನ್ನ ಆಯುವ್ಯದಲ್ಲಿ ಮಧ್ಯರಾತ್ರಿ ಎಲ್ಲಾ ಮಾದರಿಯ ವಾಣಿಜ್ಯ ಮಳಿಗೆಗಳಿಗೆ ವ್ಯಾಪಾರ ನಡೆಸಲು ಅವಕಾಶ ನೀಡುವುದಾಗಿ ಘೋಷಣೆ ಮಾಡಿತ್ತು. ಇದರಂತೆ ಬೆಂಗಳೂರಿನ ಎಲ್ಲಾ…

Read More »
Freedom TV

ಮುನೀಶ್ ಮೌದ್ಗಿಲ್ ಹೊಸ ರೆಕಾರ್ಡ್

ಬಿಬಿಎಂಪಿ ಅಂದ್ರೆ ಅದು ಭ್ರಷ್ಟರ ಕೊಂಪೆ, ನುಂಗುಬಾಕರ ಸಂತೆ ಅನ್ನುವ ಮಾತಿದೆ. ಆದರೆ ಇಂಥಾ ಅಡ್ಡೆಗೆ ಖಡಕ್ ಅಧಿಕಾರಿಯೊಬ್ಬರು ನುಗ್ಗಿದರೆ ಎಲ್ಲವೂ ಬದಲಾವಣೆ ಆಗುತ್ತೆ, ಸುಧಾರಣೆ ಆಗುತ್ತೆ…

Read More »
Top News

BBMPಯಿಂದ 3,065 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) 2023-24ನೇ ಸಾಲಿನಲ್ಲಿ ಏಪ್ರಿಲ್ 1 ರಿಂದ ಜುಲೈ 31 ರವರೆಗೆ 3,065 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸಿದೆ ಎಂದು ಬಿಬಿಎಂಪಿ…

Read More »
Top News

ಬಿಜೆಪಿ ಶಾಸಕ ವಿಶ್ವನಾಥ್ ಹುಟ್ಟುಹಬ್ಬಕ್ಕೆ ಹಾಕಿದ್ದ ಫ್ಲೆಕ್ಸ್​ ಕುಸಿತ, ಕೋಮಕ್ಕೆ ಜಾರಿದ ವೃದ್ಧ

ಬೆಂಗಳೂರು, ಜುಲೈ.07: ಮುಂಬೈನಲ್ಲಿ ನಡೆದ ಹೋರ್ಡಿಂಗ್ಸ್ ದುರಂತ ಬಳಿಕವೂ ಬೆಂಗಳೂರಿನಲ್ಲಿ ಎಚ್ಚೆತ್ತುಕೊಂಡಿಲ್ಲ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರ ಜೀವಕ್ಕೆ ಆಪತ್ತು ಬಂದಿದೆ. ಅನಧಿಕೃತ ಫ್ಲೆಕ್ಸ್​ ತಲೆ ಮೇಲೆ ಬಿದ್ದು…

Read More »
Top News

ಕರ್ನಾಟಕದಲ್ಲಿ ಡೆಂಗ್ಯೂ ಅಬ್ಬರ; ರಾಜ್ಯದಲ್ಲಿ ಒಂದೇ ದಿನ 175 ಜನರಲ್ಲಿ ಡೆಂಗ್ಯೂ

ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯ ಸೋಕಿನ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಶನಿವಾರ ಒಂದೇ ದಿನ 175 ಜನರಿಗೆ ಡೆಂಗ್ಯೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಿಬಿಎಂಪಿ  ವ್ಯಾಪ್ತಿಯಲ್ಲಿ 115 ಜನರಿಗೆ…

Read More »
Top News

ವೈಟ್ ಟಾಪಿಂಗ್‌ಗೆ ಬಿಬಿಎಂಪಿ ಸಿದ್ಧತೆ- ಯಾವೆಲ್ಲಾ ರಸ್ತೆಗಳಲ್ಲಿ ಕಾಮಗಾರಿ?

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ಬಿಬಿಎಂಪಿ  ವೈಟ್ ಟಾಪಿಂಗ್ ಕಾಮಗಾರಿ ಮಾಡಲು ತಯಾರಿ ನಡೆಸುತ್ತಿದೆ. 15 ಪ್ಯಾಕೇಜ್‌ಗಳಲ್ಲಿ 43 ರಸ್ತೆಗಳಲ್ಲಿ ವೈಟ್ ಟಾಪಿಂಗ್ ಮಾಡಲು ಬ್ಲೂಪ್ರಿಂಟ್ ರೆಡಿ…

Read More »
Top News

ಶೋಚನೀಯ ಸ್ಥಿತಿಯಲ್ಲಿ ಕಲ್ಪಲ್ಲಿ ಸ್ಮಶಾನ ; ಕೇಳುವವರಿಲ್ಲ ಸಿಬ್ಬಂಧಿಗಳ ಗೋಳು !

ಬೆಂಗಳೂರು: ಬೆಂಗಳೂರಿನಲ್ಲಿ ಸಾಕಷ್ಟು ಸ್ಮಶಾನಗಳಿವೆಯಾದರೂ, ಕಲ್ಪಲ್ಲಿ ಸ್ಮಶಾನ ನಗರದ ಅತ್ಯಂತ ಹಳೆಯ ಸ್ಮಶಾನಗಳಲ್ಲಿ ಒಂದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸ್ಮಶಾನವಾದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಪೂರ್ಣ…

Read More »
Freedom TV

ಫ್ಲೆಕ್ಸ್, ಬ್ಯಾನರ್ ಹಾಕಿದ್ದಕ್ಕೆ ಬಿತ್ತು 50ಸಾವಿರ ದಂಡ..!

  ಬೆಂಗಳೂರು; ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಅಳವಡಿಸಲಾಗಿದ್ದ…

Read More »
Freedom TV

ಬೆಂಗಳೂರು ವಾಟರ್ ಟ್ಯಾಂಕರ್ ಮಾಫಿಯಾಗೆ ಬ್ರೇಕ್ ; ಖಾಸಗಿ ಟ್ಯಾಂಕರ್​ಗಳಿಗೆ ರೇಟ್ ಫಿಕ್ಸ್..!

ಬೆಂಗಳೂರು: ರಾಜಧಾನಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ವಾಟರ್‌ ಟ್ಯಾಂಕರ್‌ ಮಾಫಿಯಾಗೆ ಕೊನೆಗೂ ಬಿಗ್ ಬ್ರೇಕ್ ಬಿದ್ದಿದೆ. ಖಾಸಗಿ ಟ್ಯಾಂಕರ್​ಗಳಿಗೆ ರೇಟ್ ಫಿಕ್ಸ್ ಮಾಡಿದ್ದು, BBMP, BWSSB ಯಿಂದ ದರ…

Read More »
ಸುದ್ದಿ

ಬಿಬಿಎಂಪಿ ಪಡಸಾಲೆಯಲ್ಲಿ ಅಕ್ರಮ ಖಾತೆ ಹಗರಣ ಸದ್ದು..!

ಬೆಂಗಳೂರು : ಬಿಬಿಎಂಪಿ ಪಡಸಾಲೆಯಲ್ಲಿ ಮತ್ತೊಂದು ಹಗರಣ ಸದ್ದು ಮಾಡಿದೆ. ಕಂದಾಯ ವಿಭಾಗದ ವಿಶೇಷ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಅಕ್ರಮಕ್ಕೆ ಕಡಿವಾಣ ಹಾಕೋ ಪ್ರಯತ್ನ ಮಾಡಿದ ಮೇಲೂ…

Read More »
Freedom TV

ರಿಜಿಸ್ಟ್ರೇಷನ್ ಇಲ್ಲ ಅಂದ್ರೆ ವಾಟರ್ ಟ್ಯಾಂಕರ್ ಸೀಝ್

ಬೆಂಗಳೂರಿನಲ್ಲಿ ನೀರಿನ ಅಭಾವ ತಪ್ಪಿಸಲು ಬಿಬಿಎಂಪಿ ಹಾಗೂ ಜಲಮಂಡಳಿ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ವಾಟರ್ ಟ್ಯಾಂಕರ್ ಮಾಫಿಯಾ ತಡೆಗಟ್ಟಲು ಅತ್ಯಂತ ಕಠಿಣ ಕ್ರಮ ಕೈಗೊಳ್ಳಲು, ಜಲಮಂಡಳಿ, ಬಿಬಿಎಂಪಿ…

Read More »
ಸುದ್ದಿ

ಬಿಬಿಎಂಪಿಯಲ್ಲಿ ಮತ್ತೊಂದು ಮಹಾ ಹಗರಣ: ನಾಯಿಗಳಿಗೆ ಮೈಕ್ರೋಚಿಪ್ ಹೆಸರಲ್ಲಿ ಲೂಟಿ?

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಮತ್ತೊಂದು ಹಗರಣ ಸದ್ದು ಮಾಡ್ತಿದೆ. ಬೀದಿನಾಯಿಗಳಿಗೆ ಅಳವಡಿಸಲು ಹೊರಟಿರುವ ಮೈಕ್ರೋಚಿಪ್ ಈಗ ಹಗರಣದ ಸ್ವರೂಪ ಪಡೆದುಕೊಳ್ಳುತ್ತಿದೆ.ಅನಗತ್ಯ ಹಾಗೂ ಅಪಾಯಕಾರಿಯಾಗಿರುವ…

Read More »
ರಾಜ್ಯ

ಬೆಂಗಳೂರಿಗೆ ಜಲಕಂಟಕ ಬಿಬಿಎಂಪಿ ನಡೆಯೇನು?

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಉದ್ಬವವಾಗದಂತೆ ಪಾಲಿಕೆ ಹಾಗೂ ಜಲಮಂಡಳಿಯು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ಆಡಳಿತಗಾರರು ಹಾಗೂ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ…

Read More »
ರಾಜ್ಯ

ಆಸ್ತಿ ತೆರಿಗೆ ವಸೂಲಿಗೆ ಬಿಬಿಎಂಪಿ ಹೊಸ ಅಸ್ತ್ರ!

ಬೆಂಗಳೂರಿನಲ್ಲಿ ತೆರಿಗೆ ಪಾವತಿಗಾಗಿ ನಾನಾ ಕಸರತ್ತು ಮಾಡುತ್ತಿರುವ ಬಿಬಿಎಂಪಿ ಹೇಗಾದರೂ ಮಾಡಿ ಆಸ್ತಿ ತೆರಿಗೆ ಪಡೆಯಲೇಬೇಕೆಂದು ಇದೀಗ ಹೊಸ ಅಸ್ತ್ರ ಪ್ರಯೋಗಿಸಿದೆ. ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ದತಿಯಲ್ಲಿ…

Read More »
ಜಿಲ್ಲೆ

ನಗರದ ಜನರಿಗೆ ನೆಮ್ಮದಿ ಬೇಕು ಅಂದ್ರೆ ಪೌರಕಾರ್ಮಿಕರ ಸೇವೆ ಮುಖ್ಯ

ಶಿಡ್ಲಘಟ್ಟ : ನಗರದ ಜನರು ನೆಮ್ಮದಿಯಾಗಿರಬೇಕಾದ್ರೆ ಪೌರಕಾರ್ಮಿಕರ ಸೇವೆ ತುಂಬಾ ಮುಖ್ಯ. ದಿನಬೆಳಗಾದ್ರೆ ಇವರು ಕಾಯಕಕ್ಕೆ ಇಳೀತಾರೆ. ಇವರಿಲ್ಲದೆ ನಗರದ ಬೀದಿ, ಬೀದಿ ಸ್ವಚ್ಚವಾಗಿರೋದಿಲ್ಲ. ನಗರದ ಜನರು…

Read More »
#Exclusive News

BBMP | ಕೆರೆ ಒತ್ತುವರಿದಾರರಿಗೆ ಬಿಬಿಎಂಪಿಯಿಂದ ಬಿಗ್​ ಶಾಕ್​​.!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೇ ಕಾರ್ಯ ಶೀಘ್ರ..! ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು…

Read More »
Freedom TV

ಬಿಬಿಎಂಪಿಗೆ ೧೫ನೇ ಹಣಕಾಸು ಆಯೋಗದ ಅನುದಾನ : ೨೯೧ ಕೋಟಿ ಕ್ರಿಯಾಯೋಜನೆಗೆ ಸಮ್ಮತಿ

ಬೆಂಗಳೂರು- ಹಿಂದಿನ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ೧೫ ನೇ ಹಣಕಾಸು ಆಯೋಗದ ೨೦೨೨-೨೩ನೇ ಸಾಲಿನ ೨೯೧ಕೋಟಿ ಅನುದಾನದ ಕ್ರಿಯಾಯೋಜನೆಗಳಿಗೆ ಸರ್ಕಾರ ಅನುಮೋದನೆ ನೀಡಿದೆ. ಬಿಬಿಎಂಪಿಯಲ್ಲಿ ನೀರು…

Read More »
Back to top button