#BreakingNews

interesting facts

ನಿಮ್ಮ ಮೊಬೈಲ್​​ನಲ್ಲಿ ಸೈರನ್ ಮೊಳಗಿದ್ರೆ ಗಾಬರಿಬೇಡ, ಇದು ಸರ್ಕಾರದ ‘ಎಮರ್ಜೆನ್ಸಿ’ ಟೆಸ್ಟ್!

ನಿಮ್ಮ ಮೊಬೈಲ್ ಫೋನ್‌ನಲ್ಲಿ ಅನಿರೀಕ್ಷಿತವಾಗಿ ಜೋರಾದ ಸೈರನ್ ಶಬ್ದ ಕೇಳಿಬಂದರೆ ಅಥವಾ ಪರದೆಯ ಮೇಲೆ ವಿಶೇಷ ಸಂದೇಶಗಳು ಮೂಡಿಬಂದರೆ ಗಾಬರಿಪಡುವ ಅಗತ್ಯವಿಲ್ಲ. ಇದು ಕೇಂದ್ರ ಸರ್ಕಾರದ ರಾಷ್ಟ್ರೀಯ…

Read More »
ರಾಜಕೀಯ

ಮೇ 9ಕ್ಕೆ ಕೌಂಟ್​​ಡೌನ್, ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕರಾವಳಿಯಲ್ಲಿ ಭರ್ಜರಿ ತಯಾರಿ!

ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಗೌರವಾರ್ಥವಾಗಿ ಆಯೋಜಿಸಲಾಗಿರುವ ‘ಬಿಎಸ್ ವೈ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕರಾವಳಿ ಭಾಗದಿಂದ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ…

Read More »
Ballary

ಏರುತ್ತಿದೆ ಬಿಸಿಲ ಧಗೆ.. ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್!

ಬೇಸಿಗೆಯ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಂಪು ಪಾನೀಯ ಹಾಗೂ ಶೈತ್ಯೀಕರಿಸಿದ ಪದಾರ್ಥಗಳತ್ತ ಮುಖ ಮಾಡುತ್ತಿದ್ದಾರೆ. ವಿಶೇಷವಾಗಿ, ಆರೋಗ್ಯದ ದೃಷ್ಟಿಯಿಂದ ಫ್ರಿಜ್ ನೀರಿಗಿಂತ…

Read More »
ರಾಜಕೀಯ

ಸಿದ್ದು ಬಣದ ಸೀಕ್ರೆಟ್ ಸ್ಟ್ರಾಟರ್ಜಿ, ಕುರ್ಚಿ ಉಳಿಸಿಕೊಳ್ಳಲು ರಹಸ್ಯ ಕಾರ್ಯತಂತ್ರ!

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ‘ಪವರ್’ ಫೈಟ್ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ತನ್ನ ಕುರ್ಚಿ ಉಳಿಸಿಕೊಳ್ಳಲು ರಹಸ್ಯ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

Read More »
MYSORE

ಮಲೆ ಮಹದೇಶ್ವರ ಬೆಟ್ಟದಲ್ಲಿ KSRTC ಬಸ್​​ ಪಲ್ಟಿ! 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ KSRTC ಬಸ್ ಪಲ್ಟಿಯಾಗಿದ್ದು, ಭೀಕರ ಅಪಘಾತ ಸಂಭವಿಸಿದೆ. ಬೆಟ್ಟದಿಂದ ಮೈಸೂರಿಗೆ ವಾಪಸ್ ಬರುತ್ತಿದ್ದ…

Read More »
MYSORE

ಸಿಎಂ ಆಪ್ತನ ಮಹಾಮೋಸದಾಟ! ಮದನ್‌ ರಾಜ್ ಬಂಧಿಸಲೇಕೆ ತಡವಾಗ್ತಿದೆ?

ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಪುರಸಭೆಯ ಮಾಜಿ ಅಧ್ಯಕ್ಷ ಮದನ್ ರಾಜ್ ಕಾಮಕಾಂಡದ ಕರಾಳ ಕಥೆಯೊಂದು ಬಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ…

Read More »
KODAGU

ವಿರಾಜಪೇಟೆಯಲ್ಲಿ ವರುಣನ ಅಬ್ಬರ, ಮನೆ ಮೇಲೆ ಬಿದ್ದ ಬೃಹತ್ ಮರದ ಕೊಂಬೆ!

ಕೊಡಗು ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಭಾರಿ ಗಾಳಿ ಮಳೆಗೆ ಜಿಲ್ಲೆಯ ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದ ಮುಕ್ಕಾಟಿಕೊಪ್ಪ ಎಂಬಲ್ಲಿ ಸುರಿದ…

Read More »
ರಾಜಕೀಯ

ಪ್ರೀತಿ ವಿಷಯಕ್ಕೆ ಕುರುಬ ಸಮಾಜದಿಂದಲೇ ಕುಟುಂಬಕ್ಕೆ ಬಹಿಷ್ಕಾರ! ಮನೆ ಮೇಲೆ ಕಲ್ಲು ತೂರಾಟ

ಬೆಳಗಾವಿ ಜಿಲ್ಲೆಯ ಕೊಂಡಸಕೊಪ್ಪ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲಿಯೇ ಕುರುಬ ಸಮಾಜದ ಕುಟುಂಬವೊಂದಕ್ಕೆ ಸಾಮಾಜಿಕ…

Read More »
gadag

ಲಕ್ಷ್ಮೇಶ್ವರದಲ್ಲಿ ಹಿಟ್ ಆಂಡ್ ರನ್.. ವಾಕಿಂಗ್ ಹೋಗಿದ್ದ ಇಬ್ಬರು ಬಲಿ!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮುಂಜಾನೆ ವಾಕಿಂಗ್‌ಗೆ ತೆರಳಿದ್ದವರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ ಇಬ್ಬರು…

Read More »
ಸಿನಿಮಾ

ನಗು ಅಂದ್ರೆ ವರವಲ್ಲ.. ಲೈಲಾ ಪಾಲಿಗೆ ಅದು ಶಾಪ!

ದಕ್ಷಿಣ ಭಾರತದ ಖ್ಯಾತ ನಟಿ ಲೈಲಾ ತಮ್ಮ ಸುಂದರ ನಗು ಮತ್ತು ಅಭಿನಯದ ಮೂಲಕವೇ ‘ಸ್ಮೈಲಿಂಗ್ ಕ್ವೀನ್’ ಎಂದೇ ಹೆಸರುವಾಸಿಯಾಗಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ‘ದೇವರ ಮಗ’…

Read More »
ವೈರಲ್ ನ್ಯೂಸ್

ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ನಿಂದ ಮತ್ತೆ ಪುಂಡಾಟ!

ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ರೀಲ್ಸ್ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಪೆಟ್ರೋಲ್ ಬಾಂಬ್ ಮಾದರಿಯಲ್ಲಿ ಸ್ಫೋಟದ ದೃಶ್ಯವನ್ನು…

Read More »
ಸಿನಿಮಾ

39ನೇ ವಸಂತಕ್ಕೆ ಕಾಲಿಟ್ಟ ಸಮಂತಾ: ಸೌತ್ ಸುಂದರಿಗೆ ಅಭಿಮಾನಿಗಳ ಹಾರೈಕೆ!

ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಇಂದು ತಮ್ಮ 39ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅದ್ಭುತ ಅಭಿನಯದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿರುವ ಈ…

Read More »
Kalburgi

ST ಪ್ರಮಾಣ ಪತ್ರಕ್ಕೆ ಹೋರಾಟ… ತಳವಾರ ಸಮುದಾಯದ ಬೃಹತ್ ಪ್ರೊಟೆಸ್ಟ್​​​​

ಕಲಬುರಗಿ ಜಿಲ್ಲೆಯಲ್ಲಿ ತಳವಾರ ಮತ್ತು ಕೋಲಿ-ಕಬ್ಬಲಿಗ ಸಮುದಾಯದವರು ಪರಿಶಿಷ್ಟ ಪಂಗಡದ (ST) ಪ್ರಮಾಣ ಪತ್ರಕ್ಕಾಗಿ ಹಮ್ಮಿಕೊಂಡಿರುವ ಬೃಹತ್ ಹೋರಾಟವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಗರದಾದ್ಯಂತ ರಣಕಹಳೆ ಮೊಳಗಿದೆ.…

Read More »
uttara kannada

ಬರಿದಾದ ಕೃಷ್ಣೆ.. ಬೀದಿಗೆ ಬಂದ ರೈತ! ಜೀವನಾಡಿ ಬತ್ತಿದ್ರೂ ಜಪ್ಪಯ್ಯ ಅಂತ್ತಿಲ್ಲ ಸರ್ಕಾರ

ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣೆ ಈಗ ಅಕ್ಷರಶಃ ಮರಳಿನ ಹಾಸಿಗೆಯಂತಾಗಿದ್ದು, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಭಾಗದ ಜನರ ಬದುಕು ಕಂಗಾಲಾಗಿದೆ. ಅದರಲ್ಲೂ ಕಂಕಣವಾಡಿ ಬಳಿ ನದಿಯ ಒಡಲು…

Read More »
ರಾಜಕೀಯ

ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ, ಹಿಜಾಬ್ ತೆಗೆಸೋದು ಬೇಡ, ಶಿವಮೊಗ್ಗದಲ್ಲಿ ಶಿಕ್ಷಣ ಸಚಿವರ ಖಡಕ್ ಸೂಚನೆ!

ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ‘ಜನಿವಾರ’ ಕಿತ್ತುಹಾಕಿದ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕೊನೆಗೂ…

Read More »
ಸುದ್ದಿ

ಕಬ್ಬನ್ ಪಾರ್ಕ್ ಆತ್ಮಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್: 20 ದಿನಗಳ ಬಳಿಕ ಬಯಲಾಯ್ತು ಸಾವಿನ ರಹಸ್ಯ!

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರಂಭದಲ್ಲಿ ಇದೊಂದು ಸಾಮಾನ್ಯ ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದ…

Read More »
ರಾಜಕೀಯ

ಮೇ 15ಕ್ಕೆ ಡಿಕೆಶಿ ಹುಟ್ಟುಹಬ್ಬ: ಬದಲಾಗುತ್ತಾ ಕರ್ನಾಟಕದ ರಾಜಕೀಯ ನಕ್ಷೆ?

ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿರುವ ಇತ್ತೀಚಿನ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿವೆ. ಇನ್ಮುಂದೆ ಯಾವುದೇ ರಾಜಕೀಯ ವಿಚಾರಗಳನ್ನು ತಾವು ಬಹಿರಂಗಪಡಿಸುವುದಿಲ್ಲ ಎಂದು ಡಿ…

Read More »
#Exclusive News

ಯಾದಗಿರಿಯಲ್ಲಿ ಭೀಕರ ಅಗ್ನಿ ದುರಂತ: ಬಸ್‌ನಲ್ಲೇ 7 ಮಂದಿ ಸಜೀವ ದಹನ!

ರಾಜ್ಯದಲ್ಲಿ ಇಂದು ಮತ್ತೊಂದು ಭೀಕರ ಖಾಸಗಿ ಬಸ್ ದುರಂತ ಸಂಭವಿಸಿದ್ದು, ಇಡೀ ನಾಡೇ ಬೆಚ್ಚಿಬೀಳುವಂತಹ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್…

Read More »
Freedom TV

ನಿವೃತ್ತ PWD ಚೀಫ್ ಇಂಜಿನಿಯರ್ ರವೀಂದ್ರನಾಥ್ ಗೆ ಪಿತೃ ವಿಯೋಗ

ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಇಂಜಿನಿಯರ್ ರವೀಂದ್ರನಾಥ್ ಅವರ ತಂದೆ ಹಾಗೂ ನಗರಾಭಿವೃದ್ಧಿ ಇಲಾಖೆಯ ನಿವೃತ್ತ ಅಧಿಕಾರಿ ಯಮನಪ್ಪ ಅವರು ನಿನ್ನೆ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.…

Read More »
bengaluru

ಗ್ಯಾಸ್​ ಸಮಸ್ಯೆ ವಿಚಾರಕ್ಕೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಅಡುಗೆ ಅನಿಲ ಮತ್ತು ಆಟೋ ಗ್ಯಾಸ್ ಕೊರತೆಯ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.…

Read More »
RAICHUR

ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲೋಕಾ ಬಲೆಗೆ

ರಾಯಚೂರು: ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ಅವರು ಇ-ಖಾತೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಈ ಕಾರ್ಯಾಚರಣೆ…

Read More »
Shivamogga

ಹುಲಿಕಲ್ ಘಾಟ್ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿದ್ದ ಮೂವರೂ ಕಾರ್ಮಿಕರು ದುರ್ಮರಣ

ಶಿವಮೊಗ್ಗ: ಹುಲಿಕಲ್ ಘಾಟ್‌ನಲ್ಲಿ (ಬಾಳೇ ಬರೆ) ಸಂಭವಿಸಿದ ಗುಡ್ಡ ಕುಸಿತದ ದುರಂತದ ರಕ್ಷಣಾ ಕಾರ್ಯಾಚರಣೆ ಮುಕ್ತಾಯಗೊಂಡಿದ್ದು, ಮಣ್ಣಿನಡಿ ಸಿಲುಕಿದ್ದ ಮೂವರೂ ಕಾರ್ಮಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಂದು ಮುಂಜಾನೆ…

Read More »
ಕ್ರೈಂ ಸ್ಟೋರಿ

ಜಯಮೃತ್ಯುಂಜಯ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಮಹಿಳೆ ದಿಢೀರ್ ನಾಪತ್ತೆ

ಬೆಂಗಳೂರು:  ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಹಾಗೂ ಬೆತ್ತಲೆ ವಿಡಿಯೋ ಕಾಲ್ ಆರೋಪದ ಪ್ರಕರಣವು ಈಗ ಹೊಸ ತಿರುವು…

Read More »
bengaluru

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹5 ಕೋಟಿ ಮೌಲ್ಯದ ಚಿನ್ನ ಜಪ್ತಿ: ಅಂತರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ ಡಿಆರ್‌ಐ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಸುಮಾರು 5 ಕೋಟಿ ರೂಪಾಯಿ ಮೌಲ್ಯದ 3.3…

Read More »
ಕ್ರೈಂ ಸ್ಟೋರಿ

ನಟಿ ಸುಭಾಷಿಣಿ ಆತ್ಮಹತ್ಯೆ: ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾದ ಸಾಸ್ವಿಬಾಲಾ!

ಚೆನ್ನೈ: ತಮಿಳು ಧಾರಾವಾಹಿ ಮತ್ತು ಚಲನಚಿತ್ರಗಳಲ್ಲಿ ಪೋಷಕ ನಟಿಯಾಗಿ ಗುರುತಿಸಿಕೊಂಡಿದ್ದ ನಟಿ ಸುಭಾಷಿಣಿ (ಸಾಸ್ವಿಬಾಲಾ) ಅವರು ಚೆನ್ನೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೂಲತಃ ಶ್ರೀಲಂಕಾದವರಾದ ಇವರು,…

Read More »
Mandya

ಸಿಗರೇಟ್ ವಿಚಾರಕ್ಕೆ ಜಗಳ ಯುವಕನ ಕೊಲೆಯಲ್ಲಿ ಅಂತ್ಯ..!

ಮಂಡ್ಯ: ಕ್ಷುಲ್ಲಕ ಕಾರಣಗಳು ಜಗಳ ನಡೆದು ತಾರಕಕ್ಕೇರಿ ಯುವಕನ ಸಾವಿನಲ್ಲಿ ಅಂತ್ಯಗೊಂಡಿದೆ. ಮದ್ದೂರು ಮತ್ತು ಕೆ.ಆರ್.ಪೇಟೆಯಲ್ಲಿ ಮಾರಾಮಾರಿ ನಡೆದಿದ್ದು, ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಘಟನೆಗಳಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ…

Read More »
ದೇಶ/ವಿದೇಶ

ಇಸ್ರೇಲ್‌ನ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಸ್ಫೋಟ

ಟೆಹ್ರಾನ್‌: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತೀಕಾರ ತೀರಿಸಿಕೊಂಡಿದ್ದು, ಇಸ್ರೇಲ್‌ನ 15ಕ್ಕೂ ಹೆಚ್ಚು ಆಯಕಟ್ಟಿನ ಸ್ಥಳಗಳ ಮೇಲೆ ಕ್ಷಿಪಣಿ ಮತ್ತು…

Read More »
ದೇಶ/ವಿದೇಶ

ಬಾಯಲ್ಲಿಟ್ಟುಕೊಂಡ ಮೀನು ಗಂಟಲಿಗೆ ನುಗ್ಗಿ ಯುವಕ ಸಾವು..!

ಭುವನೇಶ್ವರ: ಮಯೂರ್‌ಭಂಜ್ ಜಿಲ್ಲೆಯ ದಿಘಿ ಗ್ರಾಮದ ಅಬಿನಾಶ್ ಬಿಜುಲಿ ಎಂಬುವವರು ಮೀನು ಹಿಡಿಯುತ್ತಿದ್ದಾಗ, ಹಿಡಿದ ‘ಕಾವ್’ ಮೀನು ಕೈಯಿಂದ ಜಾರಿ ಬೀಳಬಾರದೆಂಬ ಕಾರಣಕ್ಕೆ ಅದನ್ನು ಬಾಯಿಯಲ್ಲಿ ಇಟ್ಟುಕೊಂಡಿದ್ದರು.…

Read More »
ದೇಶ/ವಿದೇಶ

ಎಫ್-15 ಯುದ್ಧ ವಿಮಾನ ಮತ್ತು ಹೆಲಿಕಾಪ್ಟರ್‌ಗಳು ಪತನ, ಪೈಲಟ್‌ಗಾಗಿ ತೀವ್ರ ಶೋಧ..!

ಇರಾನ್‌: ಸುಮಾರು 289 ಕೋಟಿ ರೂ. ಮೌಲ್ಯದ ಯುಎಸ್ ಎಫ್ -15 ಇ ಸ್ಟ್ರೈಕ್ ಈಗಲ್ ಪೈಲಟ್ ಮತ್ತು ಶಸ್ತ್ರಾಸ್ತ್ರ ವ್ಯವಸ್ಥೆಯ ಅಧಿಕಾರಿಯನ್ನು ಹೊಂದಿರುತ್ತದೆ. ಎ-10 ವಾರ್ಥಾಗ್…

Read More »
BAGALAKOTE

ಚುನಾವಣಾ ಕಣದಲ್ಲಿ ಸಿಎಂ ಗರ್ಜನೆ: ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ..!

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ಕಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಮುಖವಾಗಿ ಬಿಜೆಪಿ ನಾಯಕ ಪ್ರತಾಪ್ ಸಿಂಹ…

Read More »
ರಾಜ್ಯ

ಬಸ್ಸಿಗೆ ಡಿಕ್ಕಿ ಹೊಡೆದ ಉಪಸಭಾಪತಿ ರುದ್ರಪ್ಪ ಲಮಾಣಿ ಬೆಂಗಾವಲು ವಾಹನ..!

ಹಾವೇರಿ: ಕರ್ನಾಟಕ ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ ಅವರ ಬೆಂಗಾವಲು ವಾಹನವು ಕೆಎಸ್‌ಆರ್‌ಟಿಸಿ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಶನಿವಾರ ನಡೆದಿದೆ. ನಗರದ ವಾಲ್ಮೀಕಿ ವೃತ್ತದಿಂದ…

Read More »
HUBLI

ಸಮೀರ್ ವಿರುದ್ಧ ಎಫ್‌ಐಆರ್ ದಾಖಲು, ಲವ್ ಜಿಹಾದ್ ಆರೋಪಕ್ಕೆ ಹೊಸ ಟ್ವಿಸ್ಟ್!

ಹುಬ್ಬಳ್ಳಿ: ಲವ್ ಜಿಹಾದ್ ಆರೋಪಿತ ಜಿಮ್ ಟ್ರೈನರ್ ಸಮೀರ್ ಅಲಿಯಾಸ್ ಮೊಹಮ್ಮದ್ ಸಮೀರ್‌ನ ಕರಾಳ ಮುಖಗಳು ಪೊಲೀಸರ ತನಿಖೆಯಲ್ಲಿ ಒಂದೊಂದಾಗಿ ಹೊರಬರುತ್ತಿವೆ. ಬಂಧಿತ ಆರೋಪಿಯ ಮೊಬೈಲ್ ಫೋನ್…

Read More »
kerala

ಸಂಸದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ..!

ಕೇರಳ ವಿಧಾನಸಭಾ ಚುನಾವಣೆಯ ಕಾವಿನ ನಡುವೆ ಮಲಪ್ಪುರಂ ಜಿಲ್ಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವಂಡೂರಿನ…

Read More »
ಶಿಕ್ಷಣ

ಪ್ರಾಧ್ಯಾಪಕನ ಜೊತೆ ಲಿಂಕ್; ಅಪಪ್ರಚಾರಕ್ಕೆ ಬಲಿಯಾದ ನಿಖಿತಾ

ಚಿತ್ರದುರ್ಗ: ಹೊಳಲ್ಕೆರೆಯಲ್ಲಿ ಬಿಎಎಂಎಸ್ ವಿದ್ಯಾರ್ಥಿನಿ ನಿಖಿತಾ (23) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ಬರೆದಿರುವ ಡೆತ್‌ನೋಟ್ ಈಗ ಸ್ಫೋಟಕ ಮಾಹಿತಿಯನ್ನು ಹೊರಹಾಕಿದೆ. ತನ್ನ ಪ್ರಾಧ್ಯಾಪಕ ಡಾ.…

Read More »
bengaluru

ಎಲ್ಲವೂ ನಕಲಿ.. ಲೂಟಿ ಮಾತ್ರ ಅಸಲಿ…!

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮಹಾರಾಣಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಈಗ ‘ಮಹಾ’ ಲೂಟಿ ಪರ್ವವೊಂದು ಬಯಲಾಗಿದ್ದು, ಇದು ಶಿಕ್ಷಣ ಕಾಶಿಯೋ ಅಥವಾ ಲೂಟಿಕೋರರ ಅಡ್ಡೆಯೋ ಎಂಬ ಅನುಮಾನ ಸಾರ್ವಜನಿಕರಲ್ಲಿ…

Read More »
BELAGAVI

ಲಕ್ಷಾಂತರ ರೂ. ಮೌಲ್ಯದ ಸೇಬುಗಳು ರಸ್ತೆ ಪಾಲು

ಬೆಳಗಾವಿ: ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸೇಬು ಹಣ್ಣುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ದಾರುಣ ಘಟನೆ ಸಂಭವಿಸಿದೆ. ಮುಂಬೈನಿಂದ ದಾವಣಗೆರೆಗೆ…

Read More »
ಕ್ರೈಂ ಸ್ಟೋರಿ

ಕಟಕ್ ಹೈಕೋರ್ಟ್ ಆವರಣದಲ್ಲಿ ಹೈಡ್ರಾಮಾ: ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ..!

ಒಡಿಶಾ: ಕಟಕ್‌ನಲ್ಲಿರುವ ಹೈಕೋರ್ಟ್ ಆವರಣದಲ್ಲಿ ಇಂದು ಮಧ್ಯಾಹ್ನ ಮಹಿಳೆಯೊಬ್ಬಳು ವಾಹನಗಳಿಗೆ ಬೆಂಕಿ ಹಚ್ಚಿದ ದಾರುಣ ಮತ್ತು ವಿಲಕ್ಷಣ ಘಟನೆ ನಡೆದಿದೆ. ಹೈಕೋರ್ಟ್ ಎದುರು ನಿಲ್ಲಿಸಲಾಗಿದ್ದ ವಾಹನಗಳಿಗೆ ಮಿನಾತಿ…

Read More »
ರಾಜಕೀಯ

ಉಚ್ಛಾಟನೆ ಬಳಿಕ ಅಪ್ಪ-ಮಗನ ವಿರುದ್ಧ ಯತ್ನಾಳ್ ಗುಡುಗು

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹನುಮ ಜಯಂತಿಯ ಶುಭ ಸಂದರ್ಭದಲ್ಲಿ ಅತ್ಯಂತ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ತಾವು ಭವಿಷ್ಯದಲ್ಲಿ ಮುಖ್ಯಮಂತ್ರಿಯಾದರೆ, ಮೊದಲ ಕ್ಯಾಬಿನೆಟ್ ಸಭೆಯಲ್ಲೇ…

Read More »
ದೇಶ/ವಿದೇಶ

ಟ್ರಂಪ್ ಭಾಷಣದ ಬೆನ್ನಲ್ಲೇ ಜಾಗತಿಕ ತೈಲ ಮಾರುಕಟ್ಟೆ ತಲ್ಲಣ..!

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಯುದ್ಧದ ಕುರಿತು ನಡೆಸಿದ ಪ್ರೈಮ್‌ಟೈಮ್ ಭಾಷಣವು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಯುದ್ಧವು ಇನ್ನು 2-3…

Read More »
ದೇಶ/ವಿದೇಶ

907 ಕೆಜಿ ತೂಕದ ವಿನಾಶಕಾರಿ ಬಾಂಬ್‌ಗಳ ಅಬ್ಬರ: ಇಸ್ಫಹಾನ್ ಶಸ್ತ್ರಾಸ್ತ್ರ ಡಿಪೋಗಳ ಮೇಲೆ ಸರಣಿ ಸ್ಫೋಟ

ವಾಷಿಂಗ್ಟನ್‌: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇರಾನ್‌ನ ಇಸ್ಫಹಾನ್ ನಗರದಲ್ಲಿರುವ ಪ್ರಮುಖ ಮಿಲಿಟರಿ ಕೇಂದ್ರದ ಮೇಲೆ ಸುಮಾರು 907…

Read More »
Shivamogga

ಶಿವಮೊಗ್ಗದಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆ ವಿವಾದ – ಕುಟುಂಬಸ್ಥರಿಂದ ಪ್ರತಿಭಟನೆ

ಶಿವಮೊಗ್ಗ : ಶಿವಮೊಗ್ಗದ ಅಮೃತ್ ಆಸ್ಪತ್ರೆಯಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾದ 48 ವರ್ಷದ ದೇವಿ ಬಾಯಿ ಎಂಬ ಮಹಿಳೆ ಕೋಮಾಗೆ ಜಾರಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ…

Read More »
ರಾಜಕೀಯ

ಬಿಜೆಪಿ ಒಗ್ಗಟ್ಟು ಭರ್ಜರಿ, ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್‌ಗೆ ತಲೆನೋವು

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಕಾಂಗ್ರೆಸ್‍ಗೆ ಬಂಡಾಯದ ಬಿಸಿ…

Read More »
ಮಳೆ

ಹಾವೇರಿ ಜಿಲ್ಲೆಯಲ್ಲಿ ಮಳೆ-ಗಾಳಿ ಅವಾಂತರ: ರಸ್ತೆ ಸಂಚಾರಕ್ಕೂ ಅಡ್ಡಿ

ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಸಂಜೆ ಏಕಾಏಕಿ ಸುರಿದ ಬಿರುಗಾಳಿ ಸಹಿತ ಮಳೆಯಿಂದ ಭಾರೀ ಅವಾಂತರ ಉಂಟಾಗಿದೆ. ಹಲವು ಕಡೆಗಳಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿದ ಪರಿಣಾಮ ವಿದ್ಯುತ್…

Read More »
ರಾಜಕೀಯ

ಮೋದಿ ಬಳಿಕ ಸಾಲದ ಭಾರ ಹೆಚ್ಚಳ? ಸಿಎಂ ಹೇಳಿಕೆ ಸದನದಲ್ಲಿ ಚರ್ಚೆಗೆ ಗ್ರಾಸ

ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯದ ಸಾಲ ಹಾಗೂ ಕೇಂದ್ರದ ಸಾಲದ ಬಗ್ಗೆ ವಿವರಣೆ ನೀಡಿದ ಸಿಎಂ, ನಾವು ಸಾಲ ಮಾಡಿದ್ದೀವಿ, ಇಲ್ಲ ಅಂತ ಹೇಳೋದಿಲ್ಲ. 8,24,369 ಕೋಟಿ ರೂ.…

Read More »
New delhi

ಪೆಟ್ರೋಲ್, ಡೀಸಲ್ ಸಾಕಷ್ಟಿದೆ – ಜನತೆಗೆ ಕಂಪನಿಗಳ ಭರವಸೆ

ನವದೆಹಲಿ: ದೇಶದ ಹಲವೆಡೆ ಪೆಟ್ರೋಲ್, ಡೀಸಲ್ ಕೊರತೆ ಇದೆ ಎನ್ನುವ ಸುಳ್ಳು ಮಾಹಿತಿ, ಕೆಲ ನಗರ ಮತ್ತು ಪ್ರದೇಶಗಳಲ್ಲಿ ದಟ್ಟವಾಗಿ ಹಬ್ಬುತ್ತಿದೆ. ಹೈದರಾಬಾದ್ ಇತ್ಯಾದಿ ಕಡೆ ಜನರು…

Read More »
bengaluru

“ಚಿನ್ನ, ಮುದ್ದು, ಬಂಗಾರಿ” ಎಂದ ಇನ್‌ಸ್ಪೆಕ್ಟರ್‌ನಿಂದಲೇ ಕಿರುಕುಳ – ಕೊಲೆ ಬೆದರಿಕೆ ಶಾಕ್!

ಬೆಂಗಳೂರು: ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ…

Read More »
New delhi

ಪ್ರಧಾನಿ ಮೋದಿ: ನಾವು ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗೆ ಸಂಪರ್ಕದಲ್ಲಿದ್ದೇವೆ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನಾವು ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಾತನಾಡಿ, ಸಂವಾದ ಮತ್ತು ರಾಜತಾಂತ್ರಿಕತೆಯ…

Read More »
Freedom TV

ಏರ್ ಕೆನಡಾ ವಿಮಾನ ಅಪಘಾತ

ನ್ಯೂಯಾರ್ಕ್ : ಅಮೆರಿಕದ New York Cityಯ LaGuardia Airportನಲ್ಲಿ ಸಂಭವಿಸಿದ ಏರ್ ಕೆನಡಾ ವಿಮಾನ ಅಪಘಾತ ಆತಂಕ ಮೂಡಿಸಿದೆ.ಭಾನುವಾರ (ಮಾ.22) ತಡರಾತ್ರಿ ನಡೆದ ಈ ದುರ್ಘಟನೆಯಲ್ಲಿ,…

Read More »
DAVANAGERE

ಬಿವೈ ವಿಜಯೇಂದ್ರ ಗಂಭೀರ ಆರೋಪ: ದಾವಣಗೆರೆಗೆ ಗೋಣಿಚೀಲದಲ್ಲಿ ಹಣ ತರುತ್ತಾರೆ

ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ…

Read More »
ದೇಶ/ವಿದೇಶ

ಕತಾರ್‌ನಲ್ಲಿ ಭೀಕರ ಹೆಲಿಕಾಪ್ಟರ್ ದುರಂತ; 6 ಮಂದಿ ಸಾವು!

ಕತಾರ್ ರಕ್ಷಣಾ ಸಚಿವಾಲಯಕ್ಕೆ ಸೇರಿದ ಹೆಲಿಕಾಪ್ಟರ್ ಮುಂಜಾನೆ ತಾಂತ್ರಿಕ ದೋಷದಿಂದಾಗಿ ಸಮುದ್ರದಲ್ಲಿ ಪತನಗೊಂಡಿದ್ದು, ಭೀಕರ ದುರಂತ ಸಂಭವಿಸಿದೆ. ಕತಾರ್‌ನ ಪ್ರಾದೇಶಿಕ ಜಲಪ್ರದೇಶದಲ್ಲಿ ನಡೆದ ಈ ಅಪಘಾತದಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ…

Read More »
bengaluru

ಮೇಡಹಳ್ಳಿ ಬ್ರಿಡ್ಜ್ ಮೇಲೆ ಭೀಕರ ಅಪಘಾತ; ಮೂವರು ವೈಟ್‌ಫೀಲ್ಡ್ ನಿವಾಸಿಗಳ ಸಾವು!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ದುರ್ದೈವಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಮೇಡಹಳ್ಳಿ…

Read More »
BELAGAVI

“ಕ್ಷೇತ್ರಕ್ಕೆ ಸರ್ಕಾರವೇ ಬಂದರೂ ಗೆಲ್ಲೋದು ನಾನೇ” – ವೀರಣ್ಣ ಚರಂತಿಮಠ ವಿಶ್ವಾಸ

ಬಾಗಲಕೋಟೆ: ಬಾಗಲಕೋಟೆ ಬೈಎಲೆಕ್ಷನ್‌ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಭಾರೀ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. “ರಾಜ್ಯ ಸರ್ಕಾರವೇ ಕ್ಷೇತ್ರಕ್ಕೆ ಬಂದು ಕುಳಿತರೂ, ಗೆಲುವು…

Read More »
ದೇಶ/ವಿದೇಶ

ಷೇರುಪೇಟೆ ತಲ್ಲಣ: ಯುಗಾದಿಗೆ ಹೂಡಿಕೆದಾರರಿಗೆ ಕಹಿ ಅನುಭವ

ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದ ಯುದ್ಧದ ಪರಿಣಾಮ ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಅದರ ಹೊಡೆತದಿಂದ ಭಾರತೀಯ ಷೇರುಪೇಟೆಯೂ ತಲ್ಲಣಗೊಂಡಿದೆ. ಯುಗಾದಿ ಹಬ್ಬದ ಸಂಭ್ರಮದ ನಡುವೆ ಹೂಡಿಕೆದಾರರಿಗೆ…

Read More »
ದೇಶ/ವಿದೇಶ

ಇಸ್ರೇಲ್ ವಿರುದ್ಧ ಟ್ರಂಪ್ ಆಕ್ರೋಶ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರಿಗೆ ಇದು ದೊಡ್ಡ ರಾಜಕೀಯ…

Read More »
DAVANAGERE

ಯುಗಾದಿ ಹಬ್ಬದಂದೇ ಬಿಜೆಪಿ ರಣಕಹಳೆ: ಉಪಚುನಾವಣೆಗೆ ಅಭ್ಯರ್ಥಿಗಳ ಘೋಷಣೆ

ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಬಿಜೆಪಿ ಉಪಚುನಾವಣಾ ರಣಕಹಳೆ ಊದಿದೆ. ರಾಜ್ಯದ ಪ್ರಮುಖ ಕ್ಷೇತ್ರಗಳಾದ ದಾವಣಗೆರೆ ಮತ್ತು ಬಾಗಲಕೋಟೆಗೆ ಅಭ್ಯರ್ಥಿಗಳನ್ನು ಘೋಷಿಸಿ ಚುನಾವಣಾ ಸಮರಕ್ಕೆ ಅಧಿಕೃತ ಚಾಲನೆ…

Read More »
ಮಳೆ

ರಾಜ್ಯದ 15 ಜಿಲ್ಲೆಗಳಲ್ಲಿ ಬೇಸಿಗೆ ಮಳೆ ಅವಾಂತರ: ಆಲಿಕಲ್ಲು ಮಳೆಯ ಅಬ್ಬರಕ್ಕೆ ಬೆಳೆ ನಾಶ

ರಾಜ್ಯದ ವಿವಿಧ ಭಾಗಗಳಲ್ಲಿ ಅಕಾಲಿಕ ಬೇಸಿಗೆ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಸುಮಾರು 15ಕ್ಕೂ ಹೆಚ್ಚು ಜಿಲ್ಲೆಗಳು ವರುಣನ ಆರ್ಭಟಕ್ಕೆ ತತ್ತರಿಸಿದ್ದು, ಆಲಿಕಲ್ಲು ಮಳೆಯ ಪರಿಣಾಮ ರೈತರಿಗೆ…

Read More »
ರಾಜಕೀಯ

ಬಾಗಲಕೋಟೆ ಬೈಎಲೆಕ್ಷನ್‌.. ಯಾರಿಗೆ ಸಿಗುತ್ತೆ ಟಿಕೆಟ್‌..?

ಬಾಗಲಕೋಟೆ: ಬಾಗಲಕೋಟೆ ಬೈಎಲೆಕ್ಷನ್ ರಾಜಕೀಯ ದಿನದಿಂದ ದಿನಕ್ಕೆ ತೀವ್ರ ಕುತೂಹಲಕ್ಕೆ ಕಾರಣವಾಗುತ್ತಿದೆ. ಟಿಕೆಟ್ ಯಾರಿಗೆ ಸಿಗುತ್ತದೆ ಎಂಬ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಯ ಕೇಂದ್ರವಾಗಿದೆ. ಈ ಹಿನ್ನೆಲೆ…

Read More »
ರಾಜಕೀಯ

ಮನೆ ಮೇಲಿನ ಜಾಹೀರಾತಿಗೂ ಟ್ಯಾಕ್ಸ್: ವಿಧಾನಪರಿಷತ್‌ನಲ್ಲಿ ಹೊಸ ವಿಧೇಯಕ ಅಂಗೀಕಾರ; ವಿಪಕ್ಷಗಳ ತೀವ್ರ ವಿರೋಧ!

ಬೆಂಗಳೂರು: ರಾಜ್ಯ ಸರ್ಕಾರದ ಹೊಸ ತೆರಿಗೆ ನೀತಿಯು ಈಗ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ಸಮರಕ್ಕೆ ಕಾರಣವಾಗಿದೆ. ಖಾಸಗಿ ಜಾಗ ಹಾಗೂ ಮನೆಗಳ ಮೇಲೆ…

Read More »
BELAGAVI

15 ದಿನದ ಹಸುಗೂಸಿಗೆ ವಿಷ ನೀಡಿ ಕೊಲೆ? ತಂದೆಯ ಮೇಲೆ ಗಂಭೀರ ಆರೋಪ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಉಕ್ಕಡ ಗ್ರಾಮದಲ್ಲಿ ಮಾನವೀಯತೆಯನ್ನು ಬೆಚ್ಚಿಬೀಳಿಸುವಂತಹ ಘಟನೆ ನಡೆದಿದೆ. 15 ದಿನಗಳ ಹಿಂದಷ್ಟೇ ಜನಿಸಿದ್ದ ಹಸುಗೂಸು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮಗುವಿನ ತಂದೆಯ ಮೇಲೆಯೇ ಕೊಲೆ…

Read More »
ಕ್ರೈಂ ಸ್ಟೋರಿ

ಮೂಡುಬಿದ್ರೆ ಇನ್ಸ್​​ ಪೆಕ್ಟರ್ ಸಂದೇಶ್ ಕುರಿತು ಹೊಸ ಆಡಿಯೋ ವೈರಲ್

ಮಂಗಳೂರು: ಮೂಡುಬಿದ್ರೆ ಪೊಲೀಸ್ ಠಾಣೆಯ ಇನ್ಸ್​​ ಪೆಕ್ಟರ್ ಸಂದೇಶ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿವೆ. ಇದೀಗ, ಸಂದೇಶ್ ಮಹಿಳೆಯೊಂದಿಗೆ ನಡೆಸಿದ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ…

Read More »
ಕ್ರೈಂ ಸ್ಟೋರಿ

ಕಾಳಸಂತೆಯಲ್ಲಿ ಮಾರಾಟಕ್ಕೆ ಸಂಗ್ರಹಿಸಿದ್ದ 105 ಗ್ಯಾಸ್ ಸಿಲಿಂಡರ್ ಜಪ್ತಿ; ನಾಲ್ವರು ಬಂಧನ..!

ಬೀದರ್ : ಬೀದರ್ ಪೊಲೀಸ್ ಇಲಾಖೆಯ ಭರ್ಜರಿ ಕಾರ್ಯಾಚರಣೆ ಫಲವಾಗಿ, ಕಾಳಸಂತೆಯಲ್ಲಿ ಮಾರಾಟ ಮಾಡಲು ಹೊಲದಲ್ಲಿ ಸಂಗ್ರಹಿಸಿದ್ದ 105 ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ…

Read More »
ರಾಜಕೀಯ

ಉತ್ತರ ಕೊಡದ ಇಲಾಖೆಗಳು: ಸಿಎಂಗೆ ಸ್ಪೀಕರ್ ಖಾದರ್ ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದರು..!

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಉತ್ತರ ನೀಡದೇ ಇರುವ ಇಲಾಖೆಗಳ ವಿರುದ್ಧ ಸ್ಪೀಕರ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಸದನದಲ್ಲಿ ಉತ್ತರಿಸಲು ಬಾಕಿ ಇರುವ ಪ್ರಶ್ನೆಗಳಿಗೆ ಇನ್ನೂ ಉತ್ತರ ಕಳುಹಿಸದ…

Read More »
ರಾಜಕೀಯ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪವನ್ ಪರ ವಕೀಲರಿಗೆ ನ್ಯಾಯಾಲಯ ದಂಡ ವಿಧಿಸಿದೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದಿದೆ . ಕಳೆದ ವಿಚಾರಣೆ ವೇಳೆ, ಆರೋಪಿಗಳಲ್ಲಿ ಒಬ್ಬರಾದ ಪವನ್ (ಎ3) ಪರ ವಕೀಲರು,…

Read More »
ರಾಜ್ಯ

“ಸರ್ಸೆ ಸರ್ಸೆ ಸೆರಗ ಸರ್ಸೆ” ಹಾಡಿನ ವಿವಾದ: ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ

ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಕೆಡಿ-ದ ಡೆವಿಲ್ ಸಿನಿಮಾದ ಸರ್ಸೆ ಸರ್ಸೆ ಸೆರಗ ಸರ್ಸೆ ಹಾಡಿನ ವಿಚಾರದಲ್ಲಿ ಮಹಿಳಾ ಆಯೋಗವು ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲ ಅವರಿಗೆ…

Read More »
ರಾಜಕೀಯ

“ರಾಹುಲ್ ಗಾಂಧಿಯ ಚಹಾ-ಪಕೋಡ ಪ್ರತಿಭಟನೆ: ಅಧಿಕಾರಿಗಳು ಕ್ಷಮೆ ಕೇಳುವಂತೆ ಒತ್ತಾಯ”

ಲೋಕಸಭಾ ಅಧಿವೇಶನದ ವೇಳೆ, 5 ದಿನಗಳ ಹಿಂದೆ ಸಂಸತ್ ಪ್ರವೇಶದ್ವಾರದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಎಲ್‌ಪಿಜಿ ಬಿಕ್ಕಟ್ಟನ್ನು ವಿರೋಧಿಸಿ ನಡೆಸಿದ ‘ಚಹಾ-ಪಕೋಡ’ ಪ್ರತಿಭಟನೆ…

Read More »
ರಾಜ್ಯ

“ಭಾರತದಲ್ಲಿ ಹಾರ್ಡ್ ರಾಕ್ ಕೆಫೆ ಯುಗ ಅಂತ್ಯ: 10 ನಗರಗಳ ಔಟ್‌ಲೆಟ್ ಮುಚ್ಚಲಿದೆ”

ಬೆಂಗಳೂರು: ಅಮೆರಿಕನ್ ಶೈಲಿಯ ಆಹಾರ ಮತ್ತು ರಾಕ್ ಸಂಗೀತಕ್ಕೆ ಹೆಸರಾಗಿದ್ದ ‘ಹಾರ್ಡ್ ರಾಕ್ ಕೆಫೆ’ ಭಾರತದಲ್ಲಿ ತನ್ನ ಕಾರ್ಯಾಚರಣೆಗಳನ್ನು ಕೊನೆಗೊಳಿಸಿದೆ. JSM ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ ಜೊತೆಗೆ…

Read More »
ಕ್ರೈಂ ಸ್ಟೋರಿ

ಪಾಳು ಮನೆಯಲ್ಲಿ ಭೀಕರ ಕೊಲೆ: ಭಾವಿ ಪತಿಯೇ ಅಪ್ರಾಪ್ತೆಯನ್ನು ಕೊಂದು ಪರಾರಿಯಾದ ಪ್ರಕರಣ..!

ಬೆಂಗಳೂರು : ಬೆಂಗಳೂರಿನ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳು ಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನು ಆಕೆಯ ಭಾವಿ ಪತಿಯೇ ಭೀಕರವಾಗಿ ಕೊಲೆ ಮಾಡಿದ್ದ ಘಟನೆ ಬೆಳಿಗ್ಗೆ 6:30ರ…

Read More »
ರಾಜ್ಯ

ಪರೀಕ್ಷೆ ಸಮಯದಲ್ಲೇ ಪವರ್ ಕಟ್ ಸಮಸ್ಯೆ: ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮಕ್ಕೆ ಬೆಸ್ಕಾಂ ಸೂಚನೆ

ಬೆಂಗಳೂರು: ಮಾರ್ಚ್ ತಿಂಗಳು ಆರಂಭವಾದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಒತ್ತಡ ಹೆಚ್ಚಾಗುವ ಸಮಯ. ಇದೇ ವೇಳೆ ಬೇಸಿಗೆ ಆರಂಭವಾಗುತ್ತಿದ್ದಂತೆ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಸಮಸ್ಯೆಯೂ ತಲೆದೋರುತ್ತಿದೆ. ರಾಜಧಾನಿ…

Read More »
ಕ್ರೈಂ ಸ್ಟೋರಿ

ಇಡಿ ದಾಳಿ: ಮಂತ್ರಿ ಡೆವಲಪರ್ಸ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ

ಬೆಂಗಳೂರು: ನಗರದ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆ ಮಂತ್ರಿ ಡೆವಲಪರ್ಸ್ ಹಾಗೂ ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳ ಮೇಲೆ ಇನ್‌ಕಮ್ ಟ್ಯಾಕ್ಸ್ ಹಾಗೂ ಇನ್ವೆಸ್ಟಿಗೇಶನ್ ಅಧಿಕಾರಿಗಳಿಂದ ಇಡಿ…

Read More »
ರಾಜಕೀಯ

ಸರ್ಕಾರದ ಧೋರಣೆಗೆ ಸ್ಪೀಕರ್ ಗರಂ: ಕಲಾಪ ಮುಂದೂಡಿ ಪೀಠದಿಂದ ನಿರ್ಗಮಿಸಿದ ಯು.ಟಿ. ಖಾದರ್..!

ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ, ಸ್ಪೀಕರ್ ಯು.ಟಿ. ಖಾದರ್ ಗರಂ ಆಗಿದ್ದಾರೆ. ಸದನದಲ್ಲಿ ಲಿಖಿತ ರೂಪದ 230…

Read More »
udupi

ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಪಲ್ಟಿ; ತಪ್ಪಿದ ಭಾರೀ ಅನಾಹುತ!

ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಎಂಬಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಬೃಹತ್ ಟ್ಯಾಂಕರ್ ಪಲ್ಟಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲಕಾಲ ಭಾರೀ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.…

Read More »
hasan

ಚನ್ನರಾಯಪಟ್ಟಣ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ; ಕಾರಣವೇನು?

ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಒಬ್ಬರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ದಾಸರಕೊಪ್ಪಲು ನಿವಾಸಿಯಾಗಿದ್ದ 45 ವರ್ಷದ ಲೋಕೇಶ್…

Read More »
BELAGAVI

ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಸರ್ಕಾರಿ ಬಸ್; 11 ಪ್ರಯಾಣಿಕರಿಗೆ ಗಾಯ!

ಬೆಳಗಾವಿ: ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಇಂದು ಭೀಕರ ಬಸ್ ಅಪಘಾತ ಸಂಭವಿಸಿದೆ. ವೇಗವಾಗಿ ಅಡ್ಡಬಂದ ಕಾರನ್ನು ತಪ್ಪಿಸಲು ಪ್ರಯತ್ನಿಸಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ…

Read More »
ಜಿಲ್ಲೆ

ಮಂಜೇಶ್ವರದಲ್ಲಿ ರಾಜಕೀಯ ಸಂಚಲನ: ಮುಸ್ಲಿಂ ಲೀಗ್‌ಗೆ ಬಂಡಾಯದ ಬಿಸಿ! ‘ಜನಕೀಯ ಮುನ್ನಡೆ’ಯಿಂದ ಅಖಾಡಕ್ಕೆ ಸ್ವತಂತ್ರ ಅಭ್ಯರ್ಥಿ?

ಕಾಸರಗೋಡು: ಲೆಕ್ಕಾಚಾರಗಳು ತಲೆಕೆಳಗಾಗುವ ಲಕ್ಷಣಗಳು ಕಾಣಿಸುತ್ತಿವೆ. ಯುಡಿಎಫ್ (UDF) ಕೋಟೆಯಲ್ಲಿ ಬಿರುಕು ಮೂಡಿಸಲು ಸಜ್ಜಾಗಿರುವ ‘ಜನಕೀಯ ಮುನ್ನಾ’ (ಜನಕೀಯ ಫ್ರಂಟ್), ಮುಸ್ಲಿಂ ಲೀಗ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್…

Read More »
ರಾಜಕೀಯ

ಅಮೆರಿಕ–ಇರಾನ್ ಯುದ್ಧದ ಪರಿಣಾಮ; ಮಾರ್ಕೆಟ್‌ನಲ್ಲಿ ತರಕಾರಿಗಳ ವ್ಯಾಪಾರ ಕುಸಿತ

ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ಈಗ ಬೆಂಗಳೂರಿನ ಪ್ರಸಿದ್ಧ ಕೆಆರ್ ಮಾರ್ಕೆಟ್ ವ್ಯಾಪಾರಿಗಳ ಮೇಲೂ ಬೀಳತೊಡಗಿದೆ. ಗ್ಯಾಸ್ ಸಿಲಿಂಡರ್‌ಗಳ ಅಭಾವದಿಂದ ನಗರದ ಅನೇಕ…

Read More »
ಕ್ರೈಂ ಸ್ಟೋರಿ

ಶಿಸ್ತಿನ ಹೆಸರಲ್ಲಿ ಶಾಲೆಯ ಕ್ರೌರ್ಯ…!

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಶಾಲೆಯೊಂದು ಮಾನವೀಯತೆ ಮರೆತಿದೆ . ಕೇವಲ ಎರಡು ನಿಮಿಷ ಶಾಲೆಗೆ ತಡವಾಗಿ ಬಂದ ಕಾರಣಕ್ಕಾಗಿ 6 ವರ್ಷದ ಪುಟ್ಟ ಬಾಲಕನಿಗೆ ಸುಡುವ…

Read More »
ದೇಶ/ವಿದೇಶ

ಆಸ್ಕರ್ ಅವಾರ್ಡ್‌ಗೆ ಇರಾನ್ ಡ್ರೋನ್ ದಾಳಿ ಭೀತಿ;ಭದ್ರತೆ ಹೆಚ್ಚಿಸಿದ ಪೊಲೀಸರು!

ಅಮೆರಿಕ: ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ 2026ರ ಆಸ್ಕರ್ ಅವಾರ್ಡ್ ಸಮಾರಂಭಕ್ಕೆ ಭದ್ರತಾ ಎಚ್ಚರಿಕೆ ನೀಡಲಾಗಿದೆ. ಇರಾನ್‌ನಿಂದ ಡ್ರೋನ್ ದಾಳಿ ನಡೆಯುವ ಸಾಧ್ಯತೆ ಇರುವುದಾಗಿ ಅಮೆರಿಕದ ಅಧಿಕಾರಿಗಳು ಸೂಚನೆ…

Read More »
ಕ್ರೈಂ ಸ್ಟೋರಿ

ಮಡಿಕೇರಿ ದಂಪತಿ ಕೊಲೆ ಪ್ರಕರಣ: ಅಕ್ರಮ ಸಂಬಂಧ ಬಯಲು!

ಕೊಡಗು; ಜಿಲ್ಲೆಯ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದ ಯಶೋದಾ (45) ಮತ್ತು ಕುಂಞರಾಮ (47) ಎಂಬುವವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗಿಲು ಹುಟ್ಟಿಸುವ ಸತ್ಯಾಂಶಗಳು…

Read More »
ರಾಜ್ಯ

ಜೀವನಾಂಶ ಬೇಡವೆಂದ ‘ಬಿಂದಾಸ್’ ಬೆಡಗಿ: ಹನ್ಸಿಕಾ ಮೋಟ್ವಾನಿ ವಿಚ್ಛೇದನದ ಅಚ್ಚರಿಯ ನಿರ್ಧಾರ

‘ಬಿಂದಾಸ್’ ಬೆಡಗಿ ಹನ್ಸಿಕಾ ಮೋಟ್ವಾನಿ ಅವರಿಗೆ ಬಾಂದ್ರಾದ ಗೌರವಾನ್ವಿತ ಕುಟುಂಬ ನ್ಯಾಯಾಲಯವು ವಿಚ್ಛೇದನದ ತೀರ್ಪು ನೀಡಿದೆ. ಎರಡೂ ಕಡೆಯವರು ಒಪ್ಪಿಕೊಂಡ ನಂತರ ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನವನ್ನು…

Read More »
ರಾಜ್ಯ

ಮನೆಯಲ್ಲೇ ಶವವಾಗಿ ಪತ್ತೆಯಾದ ವಾಯುಪಡೆಯ ಉನ್ನತ ಅಧಿಕಾರಿ

ರಾಯ್‌ಪುರ: ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಭಾರತೀಯ ವಾಯುಪಡೆಯ (IAF) ಪ್ರಮುಖ ಅಧಿಕಾರಿಯೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು 39 ವರ್ಷದ ಕಮಾಂಡರ್ ವಿಪುಲ್ ಯಾದವ್ ಎಂದು…

Read More »
Top News

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಬೃಹತ್ ಹೂಡಿಕೆ ; ಟ್ರಂಪ್‌ ಘೋಷಣೆ

ವಾಷಿಂಗ್ಟನ್: ಭಾರತದ ಪ್ರಮುಖ ಖಾಸಗಿ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL), ಅಮೆರಿಕದ ಟೆಕ್ಸಾಸ್‌ನಲ್ಲಿ ನಿರ್ಮಾಣವಾಗಲಿರುವ ಅತ್ಯಾಧುನಿಕ ತೈಲ ಸಂಸ್ಕರಣಾ ಘಟಕದಲ್ಲಿ ಬೃಹತ್ ಹೂಡಿಕೆ ಮಾಡಲಿದೆ ಎಂದು…

Read More »
ಕ್ರೈಂ ಸ್ಟೋರಿ

ಪ್ರೇಯಸಿ ಸೇರಿ ಪೋಷಕರಿಗೆ ಬೆಂಕಿ ಹಚ್ಚಿದ ಕಿರಾತಕ ಬಂಧನ!

ಬೆಂಗಳೂರು: ಸಾಮಾಜಿಕ ಜಾಲತಾಣ ‘ಇನ್‌ಸ್ಟಾಗ್ರಾಂ’ ಮೂಲಕ ಶುರುವಾದ ಸ್ನೇಹವೊಂದು ದಾರುಣ ಅಂತ್ಯಕ್ಕೆ ತಿರುಗಿದೆ. ಬೈಕ್ ವಿಚಾರವಾಗಿ ನಡೆದ ಸಣ್ಣ ಜಗಳಕ್ಕೆ ಪ್ರೇಯಸಿ ಹಾಗೂ ಆಕೆಯ ಪೋಷಕರ ಮೇಲೆ…

Read More »
ದೇಶ/ವಿದೇಶ

ಅಮೆರಿಕ ನೆಲೆಗಳ ಮೇಲೆ ಇರಾನ್ ಅಟ್ಟಹಾಸ; ಕುವೈತ್‌ನಲ್ಲಿ ಮುಂದುವರಿದ ಡ್ರೋನ್ ಮಳೆ!

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಏರಿಕೆಯಾಗಿದ್ದು, ಕುವೈತ್‌ನಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ತನ್ನ ಡ್ರೋನ್ ದಾಳಿಯನ್ನು ತೀವ್ರಗೊಳಿಸಿದೆ. ಈ ಕಾರ್ಯಾಚರಣೆಗಾಗಿ ಇರಾನ್ ತನ್ನ ಅತ್ಯಂತ ಶಕ್ತಿಶಾಲಿ…

Read More »
Top News

ಟ್ರಕ್-ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ

ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಟ್ರಕ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗಂಜ್ ವೃತ್ತದ ಕಡೆಯಿಂದ ವೇಗವಾಗಿ…

Read More »
Top News

ಪಾಕ್-ಅಫ್ಘಾನ್ ವೈಮಾನಿಕ ಸಮರ; ತಾಲಿಬಾನ್ ಏರ್‌ಸ್ಟ್ರೈಕ್‌

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷ ತಾರಕಕ್ಕೇರಿದ್ದು, ಪಾಕಿಸ್ತಾನ ನಡೆಸಿದ ಏರ್‌ಸ್ಟ್ರೈಕ್‌ಗೆ ಪ್ರತಿಯಾಗಿ ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವೂ ವೈಮಾನಿಕ ದಾಳಿ ನಡೆಸಿ ತಿರುಗೇಟು ನೀಡಿದೆ. ಇಸ್ಲಾಮಾಬಾದ್‌ನ…

Read More »
Top News

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ; ಕೇಂದ್ರ ಸಚಿವರಿಗೆ ಕಂಪನದ ಅನುಭವ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಪ್ರಬಲ ಭೂಕಂಪದ ಅನುಭವವಾಗಿದೆ. ಮಧ್ಯಾಹ್ನ ಸುಮಾರು 1:22 ಗಂಟೆಗೆ ಭೂಮಿ ಕಂಪಿಸಿದ್ದು,…

Read More »
Top News

ಪಶ್ಚಿಮ ಬಂಗಾಳದ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ! ಹಲವು ಕೋರ್ಟ್‌ಗಳಿಗೆ ಇಮೇಲ್

ಕರ್ನಾಟಕದ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ, ಇದೀಗ ಪಶ್ಚಿಮ ಬಂಗಾಳದ ನ್ಯಾಯಾಲಯಗಳಿಗೂ ಏಕಕಾಲಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವುದು ದೇಶಾದ್ಯಂತ ಭೀತಿ ಸೃಷ್ಟಿಸಿದೆ. ಪಶ್ಚಿಮ ಬಂಗಾಳದಾದ್ಯಂತ…

Read More »
ದೇಶ/ವಿದೇಶ

ನೇಪಾಳದಲ್ಲಿ ಭೀಕರ ಬಸ್ ದುರಂತ; ತ್ರಿಶೂಲಿ ನದಿಗೆ ಉರುಳಿದ ಬಸ್

ನೇಪಾಳ: ಧಾಡಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಪೋಖರಾದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸುಮಾರು 300 ಮೀಟರ್ ಆಳದ…

Read More »
ಸುದ್ದಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪರ್ಸನಲ್‌ ಸೆಕ್ರೆಟರಿ ಮಗ ಆತ್ಮಹತ್ಯೆ.. ಕಾರಣ?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರ ಪರ್ಸನಲ್‌ ಸೆಕ್ರೆಟರಿ ಚಂದ್ರು ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸ್ಥಳಕ್ಕೆ ಸಂಜಯನಗರ ಪೊಲೀಸರು…

Read More »
Top News

ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ; ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ಗುಜರಾತ್‌: ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಇಡೀ ಪ್ರದೇಶವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಅತಿ ವೇಗವಾಗಿ ಬಂದ ಸರಕು ಸಾಗಣೆ ಲಾರಿ ಮತ್ತು…

Read More »
Top News

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

ಬೆಂಗಳೂರು : ಮುಡಾ ಹಗರಣದ ತನಿಖೆಯಲ್ಲಿ ಮುಂಚೂಣಿಯಲ್ಲಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸೈಬರ್ ಪೊಲೀಸರು ಇಂದು ಬಂಧಿಸಿರುವುದು ರಾಜ್ಯ ರಾಜಕೀಯ ಮತ್ತು ಶೈಕ್ಷಣಿಕ…

Read More »
ಜಿಲ್ಲೆ

ಪ್ರಶ್ನಿಸಿದಕ್ಕೆ ಪ್ರಾಧ್ಯಾಪಕನ ಮೇಲೆ ವಿದ್ಯಾರ್ಥಿ ಹಲ್ಲೆ..!

ಕಲಬುರಗಿ: ಹೋಮಿಯೋಪಥಿ ಕಾಲೇಜೊಂದರಲ್ಲಿ ಪರೀಕ್ಷಾ ಅಕ್ರಮವನ್ನು ತಡೆದ ಸಹಾಯಕ ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿದ್ದಾನೆ. ಕಾಲೇಜಿನಲ್ಲಿ ‘ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ’ ವಿಷಯದ ಆಂತರಿಕ ಪರೀಕ್ಷೆ ನಡೆಯುತ್ತಿದ್ದಾಗ…

Read More »
ದೇಶ/ವಿದೇಶ

ಕರಾಚಿಯಲ್ಲಿ ಭೀಕರ ಸ್ಫೋಟ; ರಂಜಾನ್ ದಿನವೇ 16 ಮಂದಿ ಬಲಿ!

ಪಾಕಿಸ್ತಾನ: ಕರಾಚಿಯಲ್ಲಿ ರಂಜಾನ್ ಹಬ್ಬದ ಮೊದಲ ದಿನವೇ ಭಾರಿ ದುರಂತವೊಂದು ಸಂಭವಿಸಿದ್ದು, ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾದ ಪ್ರಬಲ ಸ್ಫೋಟಕ್ಕೆ ಒಂಬತ್ತು ಮಕ್ಕಳು ಸೇರಿದಂತೆ ಒಟ್ಟು 16…

Read More »
ದೇಶ/ವಿದೇಶ

ಮಗನ ಸಾವಿನ ನೋವು ತಾಳಲಾರದೆ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ

ಛತ್ತೀಸ್‌ಗಢ: ಅಪಘಾತದಲ್ಲಿ ತಮ್ಮ ಒಬ್ಬನೇ ಮಗನನ್ನು ಕಳೆದುಕೊಂಡ ತಂದೆ-ತಾಯಿ, ಆ ನೋವು ತಡೆಯಲಾರದೆ ಮನೆಯ ಅಂಗಳದಲ್ಲಿದ್ದ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟವರನ್ನು ಕೃಷ್ಣ…

Read More »
Top News

ರಾಮ ಮಂದಿರ ದಾಳಿಯ ಸಂಚುಗಾರ ಅಬ್ದುಲ್ ರೆಹಮಾನ್ ಜೈಲಿನಲ್ಲೇ ಹತ್ಯೆ

ಅಯೋಧ್ಯೆಯ ಶ್ರೀರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ ಸಂಘಟನೆಯ ಶಂಕಿತ ಭಯೋತ್ಪಾದಕ ಅಬ್ದುಲ್ ರೆಹಮಾನ್…

Read More »
ವೈರಲ್ ನ್ಯೂಸ್

ರೇಸ್ ಮುಗಿಸದ ‘ಚಿನ್ನ’ಮ್ಮ! ಕಾದು ಸುಸ್ತಾದ ಜನ

ವಾರಾಂತ್ಯದಲ್ಲಿ ಭರ್ಜರಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಸೋಮವಾರವೂ ತನ್ನ ಭೇಟೆ ಮುಂದುವರಿಸಿದ್ದು, ಆಭರಣ ಪ್ರಿಯರಿಗೆ ಮತ್ತು ಸಾಮಾನ್ಯ ಜನರಿಗೆ ದೊಡ್ಡ ಆಘಾತ ನೀಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ…

Read More »
ಜಿಲ್ಲೆ

ಮೈಸೂರಲ್ಲಿ ಭೀಕರ ಅಗ್ನಿ ಅವಘಡ; ಗೋದಾಮುಗಳು ಸುಟ್ಟು ಭಸ್ಮ!

ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿಯ ಸಮೀಪದಹಳೆ ಕೆಸರೆ ಗ್ರಾಮದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಹಳೆ ವಸ್ತುಗಳನ್ನು ಸಂಗ್ರಹಿಸಿಡುವ ಗುಜರಿ ಗೋದಾಮುಗಳಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು,…

Read More »
ಕ್ರೈಂ ಸ್ಟೋರಿ

ಬಿಹಾರದಲ್ಲಿ ಕಾಮುಕರ ಅಟ್ಟಹಾಸ; 6 ವರ್ಷದ ಬಾಲಕಿಯ ಮೇಲೆ ದೌರ್ಜನ್ಯ

ಬಿಹಾರ: ಆರು ವರ್ಷದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದರ್ಭಾಂಗಾ ಜಿಲ್ಲೆಯ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನವೀಯ…

Read More »
ಸಿನಿಮಾ

ನಿರ್ಮಾಪಕರ ದೂರಿಗೆ ಬೆದರಿದ ‘ಬಿಗ್ ಬಾಸ್’ ಮಾಜಿ ಸ್ಪರ್ಧಿ; ಚಂದ್ರಚೂಡ್‌ಗೆ ಸಂಕಷ್ಟ

ಖ್ಯಾತ ನಟ ಹಾಗೂ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿತ್ರ ನಿರ್ಮಾಪಕರ ವಿರುದ್ಧ ಅಸಂವಿಧಾನಿಕ ಪದಬಳಕೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಉಪ್ಪಾರಪೇಟೆ…

Read More »
Top News

ಜಿಟಿಡಿ ವಿರುದ್ಧ ಹೆಚ್‌ಡಿಕೆ ಕೆಂಡಾಮಂಡಲ;ನಿಷ್ಠೆ ಇಲ್ಲದವರು ನಮಗೆ ಬೇಡವೇ ಬೇಡ

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೈಸೂರಿನಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಜಿ.ಟಿ. ದೇವೇಗೌಡರು ಈಗ ನಮ್ಮ ಜೊತೆಯಲ್ಲಿಲ್ಲ,…

Read More »
Top News

ಕಲ್ಲಂಗಡಿ ಅಡಿ ಬಚ್ಚಿಟ್ಟಿದ್ದ ನೂರಾರು ಜಿಲೆಟಿನ್ ಕಡ್ಡಿಗಳು ಪತ್ತೆ!ಬೆಚ್ಚಿಬಿದ್ದ ಸವಾರರು

ಕೇರಳ: ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದರಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು…

Read More »
#Exclusive News

ರೇವಣ್ಣಗೆ ತಪ್ಪದ ಸಂಕಷ್ಟ; ತನಿಖೆಗೆ ಗ್ರೀನ್ ಸಿಗ್ನಲ್ ತೋರಿಸಿದ ಹೈಕೋರ್ಟ್

ಮೈಸೂರು : ಕೆ.ಆರ್. ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಈ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ರೇವಣ್ಣ…

Read More »
Back to top button