cm siddaramai

ರಾಜಕೀಯ

ಗ್ಯಾರಂಟಿಗಳ ಹೆಸರಲ್ಲಿ ಜನರಿಗೆ ಮೋಸ: ರಾಜ್ಯ ಸರ್ಕಾರದ ವಿರುದ್ಧ ಹೆಚ್​​ಡಿಕೆ ಗುಡುಗು

ತುಮಕೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ನೀಡುತ್ತಿರುವ ಶಾಶ್ವತ ಪರಿಹಾರವಲ್ಲ, ಬದಲಿಗೆ ಕನ್ನಡಿಗರನ್ನು ಸಾಲದ ಸುಳಿಗೆ ನೂಕುವ ತಂತ್ರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

Read More »
ಮನರಂಜನೆ

ಬಿಗ್ ಬಾಸ್ ವಿಜೇತ ಗಿಲ್ಲಿ ನಟಗೆ ಸಿಎಂ ಸನ್ಮಾನ

ಬೆಂಗಳೂರು: ಬಿಗ್‌ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟರಾಜ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರ ಹಾಕಿ ಅಭಿನಂದಿಸಿದ್ದಾರೆ. ಗಂಧದ ಹಾರ ಹಾಕಿ ಸಿಎಂ ಸನ್ಮಾನ ಮಾಡಿದ್ದಾರೆ.…

Read More »
ರಾಜಕೀಯ

ರಾಜ್ಯಪಾಲರು ಸಂವಿಧಾನಕ್ಕಿಂತ ದೊಡ್ಡವರಲ್ಲ: ಸಚಿವ ರಾಮಲಿಂಗಾ ರೆಡ್ಡಿ ಕಿಡಿ

ರಾಮನಗರ: ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸರ್ಕಾರದ ಭಾಷಣವನ್ನು ಪೂರ್ಣವಾಗಿ ಓದದೆ ಮೊಟಕುಗೊಳಿಸಿರುವ ವಿಚಾರಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ರಾಜಕೀಯ ದಾಳವಾಗಿ…

Read More »
ರಾಜಕೀಯ

ಸದನದಲ್ಲಿ ರಾಜ್ಯಪಾಲರ ಅಡ್ಡಗಟ್ಟಿದ ‘ಕೈ’ ನಾಯಕರ ವಿರುದ್ಧ ಆರ್. ಅಶೋಕ್ ಕೆಂಡ

ಬೆಂಗಳೂರು: ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಶಾಸಕರು ಅಡ್ಡಗಟ್ಟಿರುವುದಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಖಂಡಿಸಿದ್ದಾರೆ. “ಇಂದು ಕರ್ನಾಟಕದ ಸಂಸದೀಯ…

Read More »
ರಾಜಕೀಯ

ರಾಜ್ಯಪಾಲರು ಕೇಂದ್ರದ ಕೈಗೊಂಬೆ: ಗೆಹ್ಲೋಟ್ ವಿರುದ್ಧ ಸಿಎಂ ಕೆಂಡಾಮಂಡಲ

ಬೆಂಗಳೂರು: ಜಂಟಿ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣದ ಪ್ರತಿಯನ್ನು ಪೂರ್ಣವಾಗಿ ಓದದೆ ನಿರ್ಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ…

Read More »
ರಾಜಕೀಯ

ವಿಧಾನಸಭೆಯಲ್ಲಿ ಹೈಡ್ರಾಮಾ: ಎರಡೇ ಸಾಲಿಗೆ ಮಾತು ಮುಗಿಸಿ ನಿರ್ಗಮನ

ಬೆಂಗಳೂರು: ನರೇಗಾ ಯೋಜನೆ ಹೆಸರು ಬದಲಾವಣೆ ವಿಚಾರವಾಗಿ ರಾಜ್ಯ ಸರ್ಕಾರ ಕರೆದಿರುವ ವಿಶೇಷ ಅಧಿವೇಶನವು ಇಂದು ರಾಜಭವನ ಮತ್ತು ಸರ್ಕಾರದ ನಡುವಿನ ನೇರ ಸಂಘರ್ಷಕ್ಕೆ ಸಾಕ್ಷಿಯಾಯಿತು. ಅಧಿವೇಶನ…

Read More »
ರಾಜಕೀಯ

ಸಂವಿಧಾನದ ಆಶಯಕ್ಕೆ ಗೌರವ ನೀಡಿ ರಾಜ್ಯಪಾಲರು ಬಂದೇ ಬರ್ತಾರೆ: ಪೊನ್ನಣ್ಣ ವಿಶ್ವಾಸ

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಜಟಾಪಟಿಯ ನಡುವೆಯೇ, ರಾಜ್ಯಪಾಲರು ಜಂಟಿ ಅಧಿವೇಶನಕ್ಕೆ ಆಗಮಿಸಿ ಭಾಷಣ ಮಾಡಲಿದ್ದಾರೆ ಎಂಬ ದೃಢ ವಿಶ್ವಾಸವನ್ನು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ…

Read More »
ರಾಜಕೀಯ

2028ಕ್ಕೆ ನಾನು ಸಿಎಂ ರೇಸ್‌ನಲ್ಲಿರ್ತೇನೆ: ಸತೀಶ್ ಜಾರಕಿಹೊಳಿ

ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಮುಂದುವರಿದಿದ್ದು, ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಈಗಿನ ಅವಧಿಗೆ ನಾನು…

Read More »
ರಾಜ್ಯ

S.L ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಡಿ.ಕೆ ಶಿವಕುಮಾರ್

ಬೆಂಗಳೂರು: ಸಾಹಿತಿ ಎಸ್​.ಎಲ್​ ಭೈರಪ್ಪನವರ ಸ್ಮಾರಕ ನಿರ್ಮಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಡಿಸಿಎಂ ಡಿಕೆ ಶಿವಕುಮಾರ್​​​ ಅವರು ಭರವಸೆ ನೀಡಿದ್ಧಾರೆ. ಇಂದು ಬೆಂಗಳೂರಿನ…

Read More »
Top News

ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿ.ಎಂ ಸಿದ್ದರಾಮಯ್ಯ

ಮೈಸೂರು: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದಿದ್ದಾರೆ.…

Read More »
ರಾಜಕೀಯ

‘ಮೆಟ್ಟಿಲು ಮುಖ್ಯಮಂತ್ರಿ’ ಸಿದ್ದರಾಮಯ್ಯ – ಕೇಂದ್ರ ಸಚಿವ ಹೆಚ್​​ಡಿಕೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ಇದೇ ವಿಚಾರವಾಗಿ ರಾಜಕೀಯ ಕೆಸರೆರಚಾಟಗಳು ನಡೆಯುತ್ತಲೇ ಇವೆ. ಬಿಜೆಪಿ-ಜೆಡಿಎಸ್​​ ಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ…

Read More »
Top News

ಸರ್ವಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿಸಿದ್ದೀರಿ ; ಹೆಚ್​ಡಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆ ಪ್ರಕರಣಗಳನ್ನ ಉಲ್ಲೆಖಿಸಿ,ಸರ್ವಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿ ಪರಿವರ್ತಿಸಿದ್ದಿರಿ ಎಂದು ಸಿಎಂ ಸಿದ್ದರಾಮಯ್ಯರವರನ್ನ ಕಟುವಾಗಿ ಟೀಕಿಸಿದ ಕೇಂದ್ರ…

Read More »
ರಾಜ್ಯ

ಒಳಮೀಸಲಾತಿಗೆ 100 ಕೋಟಿ ಖರ್ಚಾಗಲಿದೆ : ಸಚಿವ ಹೆಚ್​.ಸಿ.ಮಹದೇವಪ್ಪ

ಬೆಂಗಳೂರು : ಒಳಮೀಸಲಾತಿ ಕುರಿತಾದ ನಾಗಮೋಹನ್ ದಾಸ್ ಸಮೀಕ್ಷೆಗೆ ಸುಮಾರು ನೂರು ಕೋಟಿ ಖರ್ಚಾಗಲಿದೆ, ಪರಿಶಿಷ್ಠ ಜಾತಿಗಳಿಗೆ ಒಳಮೀಸಲಾತಿ ನೀಡುವ ಸಂಬಂಧ ಇಂದಿನಿಂದ ರಾಜ್ಯದಲ್ಲಿ ಮನೆ‌ಮನೆ ಗಣತಿ…

Read More »
Top News

ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ 02 : ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
Top News

ಯುದ್ಧ ಬೇಕಾ ಬೇಡ್ವಾ? ಸಿದ್ದರಾಮಯ್ಯ ಏನಂದ್ರು ಗೊತ್ತಾ?

ಯುದ್ಧ ಅಗತ್ಯವಿಲ್ಲ.. ಕಠಿಣ ಕ್ರಮ ಕೈಗೊಂಡ್ರೆ ಸಾಕು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತು ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಹೇಳಿಕೆ ಪಾಕಿಸ್ತಾನದ ಮೀಡಿಯಾಗಳಲ್ಲೂ ಸದ್ದು ಮಾಡಿದೆ. ಬಿಜೆಪಿ…

Read More »
ರಾಜಕೀಯ

ಟೌನ್ ಶಿಪ್ ವಾರ್ – ದೇವೇಗೌಡರಿಗೆ ತಿರುಗೇಟು ಕೊಟ್ಟ ಡಿ.ಕೆ.ಶಿವಕುಮಾರ್​

ಹೆಚ್​ಡಿ ಕುಮಾರಸ್ವಾಮಿ ಅವರೇ ಟೌನ್ ಶಿಪ್ ಪಿತಾಮಹ . ಈಗ ಅವರ ಕುಟುಂಬದವ್ರೆ ವಿರೋಧ ಮಾಡಿದರೆ ಯಾವ ನ್ಯಾಯ..? ಎಂದು ಮಾಜಿ  ಯಾರ್​ ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು…

Read More »
ರಾಜ್ಯ

ಸಿಎಂ ಸಿದ್ದರಾಮಯ್ಯಗೆ ದೇವೇಗೌಡರ ಪತ್ರ : ಡಿಕೆಶಿಗೆ ಟಕ್ಕರ್!

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಕನಸಿನ ಕೂಸು ಗ್ರೇಟರ್​ ಬೆಂಗಳೂರಿಗೆ ಮಾಜಿ ಪ್ರಧಾನಿ ದೇವೇಗೌಡರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರಬರೆದಿರುವ ಮಾಜಿ…

Read More »
#Exclusive News

‘ಆಪರೇಷನ್ ಕಾಶ್ಮೀರ ’-ಆಪತ್ಬಾಂಧವ ಸಂತೋಷ್​ ಲಾಡ್​​

ಬೆಂಗಳೂರು : ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 28 ಜನರು ಸಾವನ್ನಾಪ್ಪಿದ್ದಾರೆ.ಉಗ್ರರ ಅಟ್ಟಹಾಸಕ್ಕೆ ಕರ್ನಾಟಕದ ಇಬ್ಬರು ಪ್ರವಾಸಿಗರು ಬಲಿಯಾಗಿದ್ದಾರೆ.ಶಿವಮೊಗ್ಗದ ಮಂಜುನಾಥ್​ ಹಾಗೂ ಬೆಂಗಳೂರಿನ ಭರತ್​ ಭೂಷಣ್​  ದುಷ್ಕರ್ಮಿಗಳ…

Read More »
#Exclusive News

‘ಸಿಎಂ ಸಿದ್ದರಾಮಯ್ಯಗೆ ಕೊಲೆ ಬೆದರಿಕೆ – ಫ್ರೀಡಂ ಟಿವಿಗೆ ಇ-ಮೇಲ್

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ.ಸಿದ್ದರಾಮಯ್ಯರನ್ನು ಕೊಲೆ ಮಾಡ್ತೀವಿ  ಎಂದು ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ.. ಬೆದರಿಕೆ ಸಂದೇಶವನ್ನು​ ಫ್ರೀಡಂ ಟಿವಿ ಇಮೇಲ್ ಗೆ ಟ್ಯಾಗ್…

Read More »
ರಾಜಕೀಯ

ಸಿಎಂ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ಅನೂರ್ಜಿತ – ಹೈಕೋರ್ಟ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ ಶಂಕರ್‌…

Read More »
ರಾಜಕೀಯ

ಸಿದ್ದರಾಮಯ್ಯ ಅವರೇ ಕಾಂತರಾಜು ವರದಿ ಎಲ್ಲಿದೆ..? : ಜೆಡಿಎಸ್ ಟ್ವೀಟಾಸ್ತ್ರ

ಬೆಂಗಳೂರು : ಸಿದ್ದರಾಮಯ್ಯ ಅವರೇ ಕಾಂತರಾಜು ವರದಿ ಎಲ್ಲಿದೆ..? ಸರ್ಕಾರದ ತಿಜೋರಿಯಲ್ಲಿದ್ದ ವರದಿ ಕದ್ದವರು ಯಾರು..? ಮೊದಲು ಬಹಿರಂಗಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಟ್ವೀಟಾಸ್ತ್ರ ಮಾಡಿದ…

Read More »
#Exclusive News

ಜಾತಿಗಣತಿ ವರದಿ ಜಾರಿ ಮಾಡದಿದ್ರೆ 201 ಕ್ಷೇತ್ರದಲ್ಲಿ ಸೋಲು – ಸಿದ್ದು ಸಮೀಕ್ಷೆ

ಜಾತಿ ಗಣತಿ ವರದಿ ಇಂಪ್ಲಿಮೆಂಟ್ ಆಗದಿದ್ರೆ 200 ಕ್ಷೇತ್ರದಲ್ಲಿ ಕೈಗೆ ಸೋಲು ಖಚಿತವಂತೆ. ಇದು ಕೇವಲ ಊಹಾಪೋಹವಲ್ಲ.. ಸಿಎಂ ಕಚೇರಿ ಪಡಸಾಲೆಯಿಂದಲೇ ಬಂದ ಸ್ಫೋಟಕ ಸಮೀಕ್ಷೆ ಇದಾಗಿದೆ.…

Read More »
ರಾಜಕೀಯ

ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ . ಬಾಬಾ ಸಾಹೇಬರನ್ನು ಸೋಲಿಸಿದ್ದು ಕಾಂಗ್ರೆಸ್ ಎಂದು ಬಿಜೆಪಿ…

Read More »
ರಾಜಕೀಯ

ಬಿಜೆಪಿಗೆ ಕಿಂಚಿತ್ತಾದರೂ ಮರ್ಯಾದೆ ಇದ್ದರೆ ನಾಟಕವನ್ನು ಬಂದ್ ಮಾಡಬೇಕು :ಸಿಎಂ ಸಿದ್ದರಾಮಯ್ಯ

ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಕೈಗೊಂಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ, ಕಿಂಚಿತ್ತಾದರೂ ಜನಪರವಾದ ಕಾಳಜಿ ಇದ್ದರೆ ಸುಳ್ಳು ನಾಟಕವನ್ನು ಬಂದ್ ಮಾಡಬೇಕು ಎಂದು ಬಿಜೆಪಿ ನಾಯಕರ…

Read More »
ರಾಜಕೀಯ

ನಾಯಕತ್ವ ಕೊರತೆ ಮುಚ್ಚಿಹಾಕಲು ಜನಾಕ್ರೋಶ ಯಾತ್ರೆ : ಡಿಕೆ ಶಿವಕುಮಾರ್​

ಬೆಂಗಳೂರು : ಮಿತ್ರ ಪಕ್ಷಗಳ ಆಂತರಿಕ ಕಚ್ಚಾಟ ಹಾಗೂ ನಾಯಕತ್ವ ಕೊರತೆಯನ್ನು ಮುಚ್ಚಿ ಹಾಕಲು ಬಿಜೆಪಿಯವರು ಜನಾಕ್ರೋಶ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆಯೇ ಹೊರತು ಜನರಿಗಾಗಿ ಅಲ್ಲ ಎಂದು ಡಿಕೆ…

Read More »
ರಾಜಕೀಯ

ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್​ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ವಿರುದ್ದ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​…

Read More »
#Exclusive News

ಮುಡಾ ಕೇಸ್​ : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬಿಗ್​ ರಿಲೀಫ್​..!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ದಿ ಸಚಿವರಾದ ಭೈರತಿ ಸುರೇಶ್​ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ಮುಡಾ ಸೈಟ್ ಹಗರಣ ವಿಚಾರಣೆ ಸಂಬಂಧ ಇಡಿ…

Read More »
#Exclusive News

ಮೈಕ್ರೋ ಫೈನಾನ್ಸ್​ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುತ್ತಾ ಸರ್ಕಾರ..?

ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗೆ ನಿಯಮಬಾಹಿರ ಕ್ರಮಗಳನ್ನು ಕೈಗೊಳ್ಳದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಟ್ಟಪ್ಪಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನಲ್ಲಿ ಸಾಲ ವಸೂಲಾತಿಗೆ…

Read More »
#Exclusive News

ರಾಮನಗರ ; ಮೈಕ್ರೋಫೈನಾನ್ಸ್ ಕಾಟಕ್ಕೆ ಕಿಡ್ನಿ ಮಾರಾಟ ಮಾಡಿದ ಮಹಿಳೆ

ರಾಜ್ಯದಲ್ಲಿ ಮೈಕ್ರೋಫೈನಾನ್ಸ್​ ಹಾವಳಿ ಹೆಚ್ಚಾಗಿದ್ದು ಕಂಪನಿಯ ಕಿರುಳಕ್ಕೆ ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಗ್ರಾಮ ತೊರೆದರೆ,ಕೊಡಗಿನಲ್ಲಿ ಮರವೇರಿ ಕುಳಿತು ಸಾಲಗಾರರಿಂದ ತಪ್ಪಿಸಿಕೊಂಡಿದ್ದಾರೆ.ಹಾವೇರಿ ಜಿಲ್ಲೆಯಲ್ಲಿ ಫೈನಾನ್ಸ್​ ನವರ ಕಾಟ ತಾಳಲಾರದೆ…

Read More »
#Exclusive News

ಕಾಂಗ್ರೆಸ್​ನ ಸ’ಕ್ರಾಂತಿ‘ ಸಭೆ ; ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೆವಾಲ ಆಗಮನ…!

ಆಂತರಿಕ ಕಲಹ, ಡಿನ್ನರ್ ರಾಜಕಾರಣ, ಆಪರೇಷನ್ ಹಸ್ತ ವಿಚಾರ ಇತ್ಯಾದಿಗಳ ಸದ್ದು ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಆಗುತ್ತಿದೆ. ಇದೇ ಹೊತ್ತಲ್ಲಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್…

Read More »
#Exclusive News

ಸಿಎಂ,ಡಿಸಿಎಂ ಒಗ್ಗಟ್ಟಾಗಿ ಪಕ್ಷ ಮುನ್ನಡೆಸಿ ; ವಿ.ಎಸ್.ಉಗ್ರಪ್ಪ

ಬೆಂಗಳೂರು :  ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೀವು ಒಟ್ಟಾಗಿ ಪಕ್ಷ ಮುನ್ನಡೆಸಬೇಕು. ಜ.21ರ ಬೆಳಗಾವಿ ಸಮಾವೇಶವನ್ನು ಒಗ್ಗಟ್ಟಿನಿಂದ ಯಶಸ್ವಿಗೊಳಿಸಬೇಕು…

Read More »
#Exclusive News

ಜಿ.ಟಿ.ದೇವೇಗೌಡಗೂ ಮುಡಾ ಸಂಕಷ್ಟ ; ಸ್ನೇಹಮಯಿ ಕೃಷ್ಣ ದೂರು..!

ಮೈಸೂರು :ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಕುಟುಂಬದ ವಿರುದ್ದವೂ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆರೋಪ ಕೇಳಿ ಬಂದಿದೆ. ಜಿ.ಟಿ.ದೇವೇಗೌಡರ ಸ್ವಗ್ರಾಮದಲ್ಲಿರುವ ಅವರ ಸೋದರಿ ಪುತ್ರ…

Read More »
#Exclusive News

ಸಿಎಂ ರಿವ್ಯೂವ್ ಮೀಟಿಂಗ್​ನಲ್ಲಿ ಎಡವಟ್ಟು ; ಇಂಟೆಲಿಜೆನ್ಸ್ SP ವಿರುದ್ಧ ಆಕ್ರೋಶ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಗುರುವಾರ ನಡೆಸಿದ ಆಹಾರ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಡವಟ್ಟೊಂದು ನಡೆದು ಹೋಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ…

Read More »
#Exclusive News

ಪ್ರಿನ್ಸಸ್ ರಸ್ತೆಗೆ ಸಿದ್ದರಾಮಯ್ಯ  ಹೆಸರು ; ಯದುವೀರ್ ವಿರೋಧ

ಮೈಸೂರು : ಮುಡಾ ನಿವೇಶನ ಪ್ರಕರಣ ಮರೆಯಾಗುತ್ತಿದ್ದಂತೆ ಸಿದ್ದರಾಮಯ್ಯ  ಆರೋಗ್ಯ ಮಾರ್ಗ  ರಸ್ತೆ ನಾಮಕರಣ ವಿವಾದ ಮುನ್ನಲೆಗೆ ಬಂದಿದೆ. ಪ್ರಿನ್ಸಸ್ ರಸ್ತೆಗೆ ದಾಖಲೆ ಇಲ್ಲವೆಂದು ಕಾಂಗ್ರೆಸ್ ಮುಖಂಡರು…

Read More »
#Exclusive News

ಭಾರತದ ಅತಿ ಶ್ರೀಮಂತ ಮುಖ್ಯಮಂತ್ರಿ ಯಾರು ಗೋತ್ತಾ…?

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯೊಂದನ್ನು ಬಿಡುಗಡೆ ಮಾಡಿದ್ದು, ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಮತ್ತು ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಯ ಡೇಟಾವನ್ನು ಬಿಡುಗಡೆ ಮಾಡಿದೆ.…

Read More »
#Exclusive News

ಬೆಳಗಾವಿಯಲ್ಲಿ ಕಾಂಗ್ರೆಸ್​ ಅಧಿವೇಶನದ ವೇಳೆ ಮಹಾ ಯಡವಟ್ಟು ಮಾಡಿದ ರಾಜ್ಯ ಕಾಂಗ್ರೆಸ್​​….!

ಸದ್ಯ ಬೆಳಗಾವಿಯಲ್ಲಿ ಕಾಂಗ್ರೆಸ್​ನದ್ದೆ ಕಲರವ ನಡೆಯತ್ತಿದೆ. 1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಜೀ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂಭ್ರಮದಲ್ಲಿದೆ. ಇದೇ ಸಂಭ್ರಮ ಈಗ ಕಾಂಗ್ರೆಸ್​ಗೆ ಸಂಕಟವಾಗಿ…

Read More »
#Exclusive News

ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಕಾಂಗ್ರೆಸ್​ ನಾಯಕರು…!

ಬೆಳಗಾವಿ: ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆರಂಭವಾಗಿದ್ದು, ದೇಶದ ವಿವಿಧೆಡೆಗಳಿಂದ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಇದೇ ವೇಳೆ, ಬೆಳಗಾವಿಯ ವೀರಸೌಧದಲ್ಲಿ…

Read More »
#Exclusive News

ಸ್ನೇಹಮಯಿ ಕೃಷ್ಣರನ್ನು ಸಿಎಂ ಸುಮ್ನೆ ಬಿಡ್ತಾರೆ ಅಂದ್ಕೊಂಡಿದ್ದಿಯಾ…? ; ಬ್ಯಾಂಕ್ ಮಂಜು(ಮುಡಾ ಎ4 ಆರೋಪಿ)

ಮೈಸೂರು : ಮುಡಾ ಹಗರಣ  ಹೊರಗೆ ಬರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ  ಅವರ ಜೀವಕ್ಕೆ ಕಂಟಕ ಎದುರಾಗುತ್ತಾ ಎಂಬ ಅನುಮಾನ ಮೂಡಿದೆ. ಮಾಜಿ…

Read More »
#Exclusive News

ಶತಮಾನೋತ್ಸವದ ಸಂಭ್ರಮದಲ್ಲಿ ಕಾಂಗ್ರೆಸ್​ ಪಕ್ಷ…!

ಬೆಳಗಾವಿ : ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ. ಎಐಸಿಸಿ…

Read More »
#Exclusive News

KRS ರಸ್ತೆಗೆ ಸಿದ್ದರಾಮಯ್ಯ ಹೆಸರು ; ಪ್ರತಾಪ್ ಸಿಂಹ ಬೆಂಬಲ

ಮೈಸೂರು : ಕೆಆರ್‌ಎಸ್ ರಸ್ತೆಗೆ  ಸಿಎಂ ಸಿದ್ದರಾಮಯ್ಯ ಹೆಸರು ಇಡಲು ಮೈಸೂರು ಮಹಾನಗರ ಪಾಲಿಕೆ ಚಿಂತನೆ ನಡೆಸಿದ್ದು ಅದಕ್ಕಾಗಿ ಪತ್ರಿಕಾ ಜಾಹಿರಾತು ನೀಡಿದೆ. ಕೆಆರ್‌ಎಸ್ ರಸ್ತೆಯಲ್ಲಿ ಅತಿ…

Read More »
#Exclusive News

KRS ರಸ್ತೆಗೆ  ಸಿದ್ದರಾಮಯ್ಯ ಹೆಸರು ; ಮೈಸೂರು ಮಹಾನಗರ ಪಾಲಿಕೆ ಚಿಂತನೆ

ಮೈಸೂರು: ಸಿಎಂ ಸಿದ್ದರಾಮಯ್ಯ  ಅವರ ಹೆಸರನ್ನು ರಸ್ತೆಗೆ ಇಡಲು ಮುಂದಾದ ಮಹಾನಗರ ಪಾಲಿಕೆ  ಚಿಂತನೆ ನಡೆಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕೆಆರ್‌ಎಸ್ ರಸ್ತೆಗೆ  ಸಿಎಂ ಸಿದ್ದರಾಮಯ್ಯ ಹೆಸರು ಇಡಲು…

Read More »
#Exclusive News

ಮುಡಾ ಅಕ್ರಮ ತನಿಖೆಗೆ ನ್ಯಾಯಮೂರ್ತಿ ಪಿಎನ್ ದೇಸಾಯಿ ಅರ್ಹರಲ್ಲ : ಸ್ನೇಹಮಯಿ ಕೃಷ್ಣ

ಮೈಸೂರು : ಮುಡಾ ಹಗರಣ ಹಗರಣ ಸಂಬಂಧ ಪಟ್ಟು ಬಿಡದೆ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ್ದಾರೆ.…

Read More »
#Exclusive News

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಬಹಿರಂಗ ಪತ್ರ ಬರೆದ ಸಿಎಂ ಸಿದ್ದರಾಮಯ್ಯ…!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಹಿರಂಗ ಪತ್ರ   ಮೊದಲಿಗೆ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಬಿಜೆಪಿಯ ನೈಜ ಅಭಿಪ್ರಾಯವನ್ನು ಬಹಿರಂಗವಾಗಿ ಬಹಿರಂಗಪಡಿಸುವ…

Read More »
#Exclusive News

ಸ್ನೇಹಮಯಿ ಕೃಷ್ಣನಿಂದ ಸ್ಪೋಟಕ ಹೇಳಿಕೆ…!

ಬೆಂಗಳೂರು : ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬರುವ ಹರಕೆ ಸೀರೆಯಲ್ಲಿ ಗೋಲ್​ಮಾಲ್…

Read More »
#Exclusive News

ವರ್ಷದ ಉತ್ತಮ ಸಂಸದೀಯ ಪಟು ಟಿ.ಬಿ. ಜಯಚಂದ್ರ

ಬೆಳಗಾವಿ, ಸುವರ್ಣಸೌಧ : ಮಾಜಿ ಸಚಿವರೂ, ಶಿರಾ ಕ್ಷೇತ್ರದ ಹಾಲಿ ಶಾಸಕರೂ ಆದ ಟಿ.ಬಿ.ಜಯಚಂದ್ರ ಅವರಿಗೆ ಮಂಗಳವಾರ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸದನದ ಕಾರ್ಯ…

Read More »
#Exclusive News

ಕದಂಬ ಕನ್ನಡ ಜಿಲ್ಲೆ ಹಾಗೂ ಬನವಾಸಿ ತಾಲೂಕು ರಚನೆಗಾಗಿ ಸಿಎಂಗೆ ಮನವಿ ; ಶಿವರಾಜ ತಂಗಡಗಿ

 ಬೆಳಗಾವಿ : ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ 7 ತಾಲೂಕುಗಳನ್ನು ಒಳಗೊಂಡ ಪ್ರತ್ಯೇಕ ಕದಂಬ ಕನ್ನಡ ಜಿಲ್ಲೆ ರಚನೆ ಕುರಿತ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…

Read More »
#Exclusive News

ಕ್ಷೇತ್ರ ಅಭಿವೃದ್ಧಿಗೆ 100 ಕೋ.ಅನುದಾನ ಕೊಡಿಯೆಂದು ಸಿಎಂಗೆ ಪತ್ರ ಬರೆದ ಶಾಸಕರು….!

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ .ವಿಜಯೇಂದ್ರ ಸೇರಿದಂತೆ ಇದೇ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ 27 ಮಂದಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ವಿಶೇಷ ಅನುದಾನ…

Read More »
#Exclusive News

ಹಣದ ಆಮಿಷಕ್ಕೆ ಅನ್ವರ್ ಮಾಣಿಪ್ಪಾಡಿ ಯೂ ಟರ್ನ್….!

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು 150 ಕೋಟಿ ರೂ. ಆಮಿಷವೊಡ್ಡಿದ ಬಗ್ಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ರಾಜಕೀಯ ಒತ್ತಡದಿಂದ…

Read More »
#Exclusive News

CM , DCM ಒಂದೇ ಕಾರಲ್ಲಿ ಪ್ರಯಾಣ…

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಸಾರ್ವಜನಿಕವಾಗಿ ಯಾವತ್ತೂ ತೋರ್ಪಡಿಸಲ್ಲ. ಅವರ ಈ ಗುಣವನ್ನು ವಿರೋಧಿಗಳು ಸಹ ಪ್ರಶಂಸಿಸುತ್ತಾರೆ.…

Read More »
#Exclusive News

ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆ….!

ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದಾರಮಯ್ಯ ಅವರು…

Read More »
#Exclusive News

ಬೆಳಗಾವಿ ಅಧಿವೇಶನ ಶತಮಾನೋತ್ಸವ ; ದಸರಾ ರೀತಿಯಲ್ಲಿ ಆಚರಣೆ :ಡಿ.ಕೆ.ಶಿವಕುಮಾರ್‌

 ಬೆಂಗಳೂರು ‘ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಆಯೋಜಿಸುತ್ತಿರುವ ಐತಿಹಾಸಿಕ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ…

Read More »
#Exclusive News

ಸಿಎಂ ಸಿದ್ದುಗೆ ಮುಡಾ ನೋಟಿಸ್​ ; ಸಚಿವ ಸತೀಶ್​ ಜಾರಕಿಹೊಳಿ ಹಿಂಗ್ಯಾಕಂದ್ರು ?

ಹುಬ್ಬಳ್ಳಿ: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಕುದ್ದು ಹಾಜರಾಗಲು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಅವರು ಹಾಜರಾಗಲೇಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ…

Read More »
#Exclusive News

ಚನ್ನಪಟ್ಟಣದಲ್ಲಿ ಆಪರೇಷನ್​ ಹಸ್ತ ; ಬಿಜೆಪಿಯಿಂದ 6 ಕೌನ್ಸಿಲರ್​ಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ

ಚನ್ನಪಟ್ಟಣ: ಉಪ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಮತ್ತೆ ಬಿಜೆಪಿಗೆ ಆಘಾತ ಎದುರಾಗಿದ್ದು, ಬಿಜೆಪಿ ಪಕ್ಷದಿಂದ ಗೆದ್ದಿದ್ದ 6 ಕೌನ್ಸಿಲರ್ ಗಳು ಇದೀಗ ಪಕ್ಷ ತೊರೆದು ಕಾಂಗ್ರೆಸ್…

Read More »
Top News

ಶಿಗ್ಗಾಂವಿ ಬಂಡಾಯ ಬಗೆಹರಿಸಿದ ಸಿಎಂ: ನಾಮಪತ್ರ ಹಿಂಪಡೆಯಲು ಖಾದ್ರಿಗೆ ಸಿಎಂ ಸೂಚನೆ

ಶಿಗ್ಗಾವಿ: ರಾಜ್ಯದಲ್ಲಿ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಸಲ್ಲಿಸುವ ಕಾರ್ಯ ಮುಕ್ತಾಯಗೊಂಡಿದೆ. ಅಕ್ಟೋಬರ್ 30ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ…

Read More »
#Exclusive News

ಮೈತ್ರಿ ಅಭ್ಯರ್ಥಿ ಯಾರೇ ಆದ್ರು ಯೋಗಿಗೆ ಜಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚನ್ನಪಟ್ಟಣ: ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ ಯಾರೇ ಸ್ಪರ್ಧಿಸಿದರೂ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವ‌ರ್ ಅವರು ಜಯಗಳಿಸುವುದು ಭರ್ಜರಿ ಖಚಿತ ಎಂದು ಸಿಎಂ…

Read More »
#Exclusive News

ಸಿಪಿ ಯೋಗೇಶ್ವರ್​ನ್ನು​​ ಕಾಂಗ್ರೆಸ್​ಗೆ ಕರೆ ತರಲು ಡಿ.ಕೆ.ಬ್ರದರ್ಸ್​ ತಂತ್ರ ಸಕ್ಸಸ್​!​

ಕಳೆದ ಎರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ನಡೆದಂತೆ, ಕುಮಾರಸ್ವಾಮಿ ಹೇಳಿದಂತೆ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು​ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು (ಅಕ್ಟೋಬರ್ 23) ಬೆಂಗಳೂರಿನ…

Read More »
#Exclusive News

’ಯೋಗಿ‘ಯನ್ನು ಸ್ವಾಗತಿಸಿದ ಡಿಕೆ ಬ್ರದರ್ಸ್​

ಬೆಂಗಳೂರು: ಕರ್ನಾಟಕದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಸಾಕಷ್ಟು ಕುತುಹಲ ಮೂಡಿಸಿವೆ. ಅದರಲ್ಲಂತೂ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಮಾಜಿ ಎಂಎಲ್​​ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ…

Read More »
#Exclusive News

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚಳ್ಳಕೆರೆ, ಅಕ್ಟೋಬರ್ 21: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

Read More »
#Exclusive News

ನೀತಿ ಸಂಹಿತೆಯಿಂದ ಜಾತಿ ಗಣತಿ,ಒಳಮಿಸಲಾತಿಗೆ ಸಧ್ಯಕ್ಕೆ ಬ್ರೇಕ್​!

ಬೆಂಗಳೂರು: ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಯಾಗಿರುವ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷಾ ವರದಿ ಹಾಗೂ ಒಳಮೀಸಲಾತಿ ವಿಷಯಗಳನ್ನು ಸದ್ಯಕ್ಕೆ…

Read More »
#Exclusive News

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕುರಿತಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಬೆಂಗಳೂರು, ಅಕ್ಟೋಬರ್ 21: ನ್ಯಾಯಾಲಯದ ಅನುಮತಿಯಿಲ್ಲದೆ ಕರ್ನಾಟಕ ಸರ್ಕಾರವು ‘ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024’ರ ಸೆಕ್ಷನ್ 16 ಮತ್ತು 17 ರ ಅಡಿಯಲ್ಲಿ ಯಾವುದೇ…

Read More »
#Exclusive News

ಆರಕ್ಷಕರ ಹಿತ ರಕ್ಷಿಸಲು ನಮ್ಮ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪೊಲೀಸರು (Police) ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ತಿಳಿಸಿದರು. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ…

Read More »
#Exclusive News

ಮಿನಿ ಸಮರ ಗೆಲ್ಲಲು ಕೈ ಮಾಸ್ಟರ್​ ಪ್ಲಾನ್​… ಇಲ್ಲಿದೆ ಸಂಪೂರ್ಣ ಮಾಹಿತಿ

 ಬೆಂಗಳೂರು : ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬ ಸಚಿವರು ಒಂದೊಂದು ಹೋಬಳಿ ಜವಾಬ್ದಾರಿ ವಹಿಸಿಕೊಂಡು ಸಂಪೂರ್ಣ ಶ್ರಮ ಹಾಕಿ ಅಭ್ಯರ್ಥಿ ಗಳನ್ನು ಗೆಲ್ಲಿಸಬೇಕು ಎಂದು…

Read More »
#Exclusive News

ಡಿ.9-20ರವರೆಗೆ ಚಳಿಗಾಲದ ಅಧಿವೇಶನ : ಯು.ಟಿ.ಖಾದರ್​​ ಹಾಗೂ ಬಸವರಾಜ ಹೊರಟ್ಟಿ

ಬೆಳಗಾವಿ: ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ…

Read More »
#Exclusive News

ಕರ್ನಾಟಕದಲ್ಲಿ ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ -ಡಿ.ಕೆ.ಸುರೇಶ್​​

 ಮೈಸೂರು:ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್​ನ  ಮಾಜಿ ಸಂಸದ ಡಿಕೆ ಸುರೇಶ್, ಜಾರಿ ನಿರ್ದೇಶನಾಲಯ ದಾಳಿ ರಾಜಕೀಯ ಪ್ರೇರಿತ ಎಂದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

Read More »
#Exclusive News

ಮುಡಾ ಕಚೇರಿ ಮೇಲೆ ಇಡಿ ದಾಳಿ!

ಮೈಸೂರು:ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲೇ…

Read More »
#Exclusive News

ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರು:ಸಿಎಂ ಸಿದ್ದರಾಮಯ್ಯ

ಮಂಡ್ಯ: ಕಾಂಗ್ರೆಸ್​  ಸರಕಾರ ರಾಜ್ಯದ ಮಹತ್ವದ ಎತ್ತಿನ ಹೊಳೆ ಯೋಜನೆ ಪೂರ್ಣಗೊಳಿಸಿದ್ದು, ಮೇಕೆದಾಟು ಯೋಜನೆ ಪೂರ್ಣಗೊಳಿಸುವುದು ನಮಗೆ ದೊಡ್ಡ ವಿಷಯವಲ್ಲ, ಈಗಾಗಲೇ ಮೇಕೆದಾಟಿಗೆ ಡಿಪಿಆರ್ ಸಿದ್ದವಾಗಿದೆ. ರಾಜ್ಯದ…

Read More »
#Exclusive News

‘ಕೈ’ ನಾಯಕರ ಡಿನ್ನರ್​ ಪಾರ್ಟಿಗೆ ಗುನ್ನ ಇಟ್ಟ ಹೈಕಮಾಂಡ್!​

ಬೆಂಗಳೂರು: ಮೂರೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕೆ ಅಗತ್ಯ ತಯಾರಿ ನಡೆಸಬೇಕೆಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ.…

Read More »
#Exclusive News

ನಾನು ಹಿರಿಯ ನಾಯಕ​ ರಾಜ್ಯಕ್ಕೆ ದಲಿತ ಸಿಎಂ ಪ್ರಸ್ತಾಪವಾದರೆ ನಾನು ಮುಂಚುಯಲ್ಲಿರುವೆ-ಕೆ.ಎಚ್.ಮುನಿಯಪ್ಪ

ಲೋಸಭೆಗೆ ಕರ್ನಾಟಕ ಕಾಂಗ್ರೆಸ್‌ನಿಂದ ಗೆದ್ದ ಹಿರಿಯರ ಪೈಕಿ ಜಾಫರ್ ಶರೀಫ್, ಶಂಕರಾನಂದ ಅವರನ್ನು  ಬಿಟ್ಟರೆ ನಾನೇ ಅತೀ ಹೆಚ್ಚು ಬಾರಿ ಗೆದ್ದವನು. ನನಗೆ ಹಿರಿತನ ಇದ್ದೇ ಇದೆ.…

Read More »
#Exclusive News

ಮುಡಾ: ಲೋಕಾಯುಕ್ತ ವಿರುದ್ಧ ಗೌರ್ನರ್​ಗೆ ದೂರು!

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ತನಿಖೆ ಶುರುವಾಗಿದೆ. ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತನಿಖೆಗೆ ಸೂಚನೆ ನೀಡಿತ್ತು. ಈ ಪ್ರಕರಣ ಒಂದಷ್ಟು ರಾಜಕೀಯ…

Read More »
#Exclusive News

ಸ್ನೇಹಮಯಿ ಕೃಷ್ಣ ವಿರುದ್ಧ 43 ಪ್ರಕರಣಗಳು ದಾಖಲಾಗಿವೆ-ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ

ಮೈಸೂರು, ಅಕ್ಟೋಬರ್​ 15: ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ 43 ಪ್ರಕರಣಗಳು ದಾಖಲಾಗಿವೆ. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಸ್ನೇಹಮಯಿ ಕೃಷ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರನ್ನು ಬಂಧನ…

Read More »
#Exclusive News

ನಾನು ಸಿಗರೇಟ್ ಸೇದುತ್ತಿದ್ದೆ.. MLA ಆದ್ಮೇಲೆ ಬಿಟ್ಬಿಟ್ಟೆ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಬೆಂಗಳೂರು, ಅಕ್ಟೋಬರ್ 15: ನಾನು ಮೊದಲು ತುಂಬಾ ಸಿಗರೇಟ್ ಸೇದುತ್ತಿದ್ದೆ. ಎಂಎಲ್​ಎ ಆದ್ಮೇಲೆ ಸಿಗರೇಟ್​ ಸೇದುವುದನ್ನು ಬಿಟ್ಟುಬಿಟ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್…

Read More »
#Exclusive News

ಇಂದು ರಾಜ್ಯಕ್ಕೆ ಆಗಮಿಸಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​!

ಕಾಂಗ್ರೇಸ್​ ಹಿರಿಯ ನಾಯಕ  ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್  ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಾರ್ವಜನಿಕ…

Read More »
Top News

ಉಪ ಚುನಾವಣೆ ಹಿನ್ನಲೆ: ಸಂಡೂರಿಗೆ ಬಂಪರ್‌ ಕೊಡುಗೆ ಘೋಷಿಸಿದ ಸಿಎಂ

ಬಳ್ಳಾರಿ: ಶೀಘ್ರದಲ್ಲೇ ಉಪ ಚುನಾವಣೆಗೆ ಸಾಕ್ಷಿಯಾಗಲಿರುವ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಬಂಪರ್‌ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಹೊರಟಿದೆ. ಕುಡಿಯುವ ನೀರು, ಸೂಪರ್…

Read More »
#Exclusive News

ಮುಡಾ ಕೇಸ್​ನಲ್ಲಿ ಸಿಎಂ ಭಾವ ಸೇರಿ ಇಬ್ಬರಿಗೆ ಲೋಕಾ ನೋಟಿಸ್​!

ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇತರರ ವಿರುದ್ಧ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ಪೊಲೀಸರು, ಪ್ರಕರಣದ 3ನೇ ಮತ್ತು 4ನೇ ಆರೋಪಿಗಳನ್ನು…

Read More »
#Exclusive News

ಖಾಲಿ ಇರುವ 34 ಸಾವಿರ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಸಿಎಂ!

ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಜತೆಗೆ ಖಾಲಿ…

Read More »
#Exclusive News

ಒಳ ಮಿಸಲಾತಿಗೆ ಇಂದು ಬಿಜೆಪಿ ಸಭೆ!

ಬೆಂಗಳೂರು: ಇತ್ತ ಹಿಂದುಳಿದ ವರ್ಗಗಳ ಆಯೋಗದ ವರದಿ ಮಂಡನೆಗೆ ಸರಕಾರ ತಯಾರಿ ಮಾಡಿಕೊಂಡಿದ್ದರೆ ಅತ್ತ ಒಳ ಮೀಸಲಾತಿ ವಿಚಾರದಲ್ಲಿ ಸರಕಾರದ ಮೇಲೆ ಒತ್ತಡ ಹೇರಲು ವಿಪಕ್ಷ ಬಿಜೆಪಿ…

Read More »
#Exclusive News

ಕೊಟ್ಟ ಮಾತಿನಂತೆ ಡಿ.ಕೆ.ಶಿವಕಮಾರ್ ಗೆ ಸಿಎಂ ಹುದ್ದೆ ಹಸ್ತಾಂತರಿಸಿ: ಸಿದ್ದರಾಮಯ್ಯಗೆ ಪಿಜಿಆರ್ ಸಿಂಧ್ಯಾ ಕಿವಿಮಾತು

ಕಳೆದ ವರ್ಷ ಹೈಕಮಾಂಡ್ ಮಟ್ಟದಲ್ಲಿ ನಡೆದ ಒಪ್ಪಂದದಂತೆ ಎರಡೂವರೆ ವರ್ಷಗಳ ನಂತರ ಸಿಎಂ ಸ್ಥಾನವನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹಸ್ತಾಂತರಿಸುವಂತೆ ಹಿರಿಯ ಮುಖಂಡ, ಮಾಜಿ ಸಚಿವ…

Read More »
#Exclusive News

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ

ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ ನನ್ನ ಪತ್ನಿಯನ್ನು ಎಳೆದು ತಂದ್ರಲ್ಲಾ ಇದನ್ನು ಕ್ಷಮಿಸ್ತೀರಾ: ಜನ‌ಮಾನಸಕ್ಕೆ ಸಿಎಂ ಪ್ರಶ್ನೆ.ನಾನು ಏನು ತಪ್ಪು ಮಾಡಿದ್ದೀನಿ?…

Read More »
#Exclusive News

ಖರ್ಗೆ ಅವರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

“ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ನಮ್ಮ ನಾಯಕರು ಅವರನ್ನು ಭೇಟಿ ಮಾಡದೇ ಬೇರೆ ಇನ್ಯಾರನ್ನು ಭೇಟಿ ಮಾಡಬೇಕು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ”…

Read More »
#Exclusive News

ಸಿಎಂ ಕಾನ್ ವೇ ವಿರುದ್ಧ ನುಗ್ಗಿದ ಶಾಸಕ ಗಾಲಿ ಜನಾರ್ದನ ರೆಡ್ಡಿ ಕಾರು!

ರಾಯಚೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಇದ್ದ ವಾಹನ ತೆರಳುತ್ತಿದ್ದಾಗ ಸ್ವತಃ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಕೂಡ ವಿರುದ್ಧ ದಿಕ್ಕಿನಲ್ಲಿ ಚಲಿಸಿರುವಂತಹ…

Read More »
#Exclusive News

ರಾಜಕೀಯ ಬೆಳವಣಿಗೆಗಳು ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡಿತಾರೆ: ಡಿಕೆ ಸುರೇಶ್

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡೆಯುತ್ತಾರೆ ಎಂದು ಮೂರು ರಾಜಕೀಯ ಪಕ್ಷಗಳಿಗೆ ಮಾಜಿ ಸಂಸದ ಡಿಕೆ…

Read More »
#Exclusive News

ನಾಡಿದ್ದು 2 ತಿಂಗಳ ಗೃಹಲಕ್ಷ್ಮೀ ಹಣ ಜಮೆ:ಲಕ್ಷ್ಮೀ ಹೆಬ್ಬಾಳ್ಕರ್‌

ಮೂಡಲಗಿ:ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಖಾತೆ ಜಮೆ ಮಾಡಲಾಗುವುದು ಎಂದು ಮಹಿಳಾ…

Read More »
#Exclusive News

ಗೋಕಾಕ್ ಚಳವಳಿಯ ಸ್ಮರಣೆ ಇಂದಿನ ಕನ್ನಡದ ಸವಾಲುಗಳನ್ನು ಎದುರಿಸಲು ಪ್ರೇರಣೆಯಾಗಲಿದೆ – ಡಾ.ಪುರುಷೋತ್ತಮ ಬಿಳಿಮಲೆ

ರಾಯಚೂರಿನಲ್ಲಿ ನಡೆಯಲಿರುವ ಗೋಕಾಕ್ ಚಳವಳಿ ಹಿನ್ನೋಟ-ಮುನ್ನೋಟ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ಚಾಲನೆ. ಭಾಷಾ ಚಳವಳಿಗಳಿಗೆ ಇಂದಿಗೂ ಮಾದರಿಯಾಗಿರುವ ಗೋಕಾಕ್ ಚಳವಳಿಯ ೪೨ ರ ಸಂಸ್ಮರಣಾ ಕಾಯಕ್ರಮವನ್ನು…

Read More »
#Exclusive News

ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಆದ್ದೂರಿ ಚಾಲನೆ

  ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಅದ್ದೂರಿಯಾಗಿ ಇಂದು ಗುರುವಾರ ಬೆಳಗ್ಗೆ ಚಾಲನೆ ಸಿಕ್ಕಿದೆ.ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ…

Read More »
#Exclusive News

ನಾನು ಆತ್ಮಸಾಕ್ಷಿಯಾಗಿ ನಡೆದುಕೊಂಡಿದ್ದೇನೆ. ಹಾಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ!

ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ  ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.ತಮ್ಮ ಪತ್ನಿ ಮುಡಾ ಸೈಟ್ ವಾಪಸ್ ನೀಡಿದ ವಿಚಾರಕ್ಕೆ…

Read More »
Top News

ಸಿದ್ದರಾಮಯ್ಯ ಸೈಟ್ ವಾಪಸ್ ಮಾಡುವ ಮೂಲಕ ತಪ್ಪನ್ನು ಒಪ್ಪಿಕೊಂಡಿದ್ದಾರೆ : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ನಗರದಲ್ಲಿ ಮಾಧ್ಯಮದವರೊಂದಿಗೆ…

Read More »
#Exclusive News

ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡೋದೆ ಡೌಟು!:ಬಿಜೆಪಿ  ಶಾಸಕ ಶ್ರೀವತ್ಸ

ಈ ಬಾರಿಯ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡೋದೆ ಅನುಮಾನ. ಅಷ್ಟರಲ್ಲೇ ಅವರು ರಾಜೀನಾಮೆ ನೀಡುವ ಸಂದರ್ಭ ಬರಲಿದೆ ಎಂದು ಬಿಜೆಪಿ  ಶಾಸಕ ಶ್ರೀವತ್ಸ  ಭವಿಷ್ಯ…

Read More »
#Exclusive News

ಮುಡಾ ನಿವೇಶನಗಳು ನನಗೆ ತೃಣಕ್ಕೆ ಸಮ : ಪಾರ್ವತಿ ಸಿದ್ದರಾಮಯ್ಯ

ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು.ರಾಜಕೀಯವೂ ಸೇರಿದಂತೆ ಸಾರ್ವಜನಿಕ…

Read More »
#Exclusive News

ಜಾತಿ ಗಣತಿ ಜಾರಿಗೆ ತರುತ್ತೇನೆ-ಸಿಎಂ

ಮೈಸೂರು:ಕರ್ನಾಟಕ ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ಬಹು ನಿರೀಕ್ಷಿತ ವರದಿಯನ್ನು ಈಗಾಗಲೇ ಕೆಎಸ್‌ಸಿಬಿಸಿ ಅಧ್ಯಕ್ಷರಾಗಿದ್ದ ಕೆ.ಜಯಪ್ರಕಾಶ್ ಹೆಗ್ಡೆ ಅವರು…

Read More »
#Exclusive News

ಸಿದ್ದರಾಮಯ್ಯಗೆ ಡ್ಯಾಮೇಜ್‌ ಆದ್ರೆ ಪಕ್ಷಕ್ಕೆ ಆದಂತೆ-ಮಲ್ಲಿಕಾರ್ಜುನ ಖರ್ಗೆ

ಸಿಎಂ ಸಿದ್ದರಾಮಯ್ಯ ಅವರು ಇವತ್ತು ಇರಬಹುದು ನಾಳೆ ಇಲ್ಲದೆ ಇರಬಹುದು. ಆದರೆ, ಕಾಂಗ್ರೆಸ್ ಪಕ್ಷ ಮುಂದುವರಿಯುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಬೆಂಗಳೂರಿನ ತಮ್ಮ ನಿವಾಸದಲ್ಲಿ…

Read More »
Back to top button