ಒಡಿಶಾದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯುವ ಭೀತಿ ಎದುರಾಗಿರುವ ಹಿನ್ನೆಲೆ, ಅದನ್ನು ತಡೆಯಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಷ್ಟ್ರ ರಾಜಕಾರಣದ ಅಖಾಡಕ್ಕೆ ಇಳಿದಿದ್ದಾರೆ. ಗುರುವಾರ ರಾತ್ರೋರಾತ್ರಿ…
Read More »#congress
ರಾಜ್ಯ ಬಜೆಟ್ ಮಂಡನೆಯ ಬೆನ್ನಲ್ಲೇ ಕರ್ನಾಟಕ ರಾಜಕೀಯದಲ್ಲಿ ಸಿಎಂ ಕುರ್ಚಿ ಬದಲಾವಣೆಯ ಚರ್ಚೆ ಮತ್ತೆ ಸ್ಫೋಟಕ ರೂಪ ಪಡೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ತವರಿನಲ್ಲಿ ನೀಡಿರುವ ಹೇಳಿಕೆಯು,…
Read More »ಬೆಂಗಳೂರು: ತಮ್ಮ ಬೆಂಬಲಿಗ ಶಾಸಕರು ನಡೆಸಿದ ಡಿನ್ನರ್ ಮೀಟಿಂಗ್ ವಿಚಾರವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ಭೇಟಿಯನ್ನು ಯಾವುದೇ ರೀತಿಯ ‘ಶಕ್ತಿ ಪ್ರದರ್ಶನ’ ಎಂದು…
Read More »ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಅವರು ಶಾಸಕರ ಡಿನ್ನರ್ ಮೀಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದು ಪಕ್ಷದಲ್ಲಿ ಹೊಸದೇನಲ್ಲ ಮತ್ತು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ,ನಾಯಕತ್ವದ ಬದಲಾವಣೆ ಅಥವಾ…
Read More »ಮಂಡ್ಯ: 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಿ ಮುಖ್ಯಮಂತ್ರಿ ಸ್ಥಾನದ ಗೊಂದಲವನ್ನು ಬಗೆಹರಿಸಬೇಕು , ಪಕ್ಷದ ಒಳಗಿನ ಈ ಅನಿಶ್ಚಿತತೆಯು ಪಕ್ಷದ ವರ್ಚಸ್ಸಿಗೆ ಹಾನಿ…
Read More »ಉತ್ತರ ಕನ್ನಡ: ಕರ್ನಾಟಕ ರಾಜಕೀಯದಲ್ಲಿ ಸದ್ಯ ಬಿಸಿಬಿಸಿ ಚರ್ಚೆಯಾಗುತ್ತಿರುವ ‘ದಲಿತ ಮುಖ್ಯಮಂತ್ರಿ’ ವಿಚಾರವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಪ್ರತಿಕ್ರಿಯೆ ನೀಡಿ ಸಿಎಂ ಬದಲಾವಣೆ ಮತ್ತು…
Read More »ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ವಿರೋಧಿಗಳ ವಿರುದ್ಧ ಅತ್ಯಂತ ಕಠಿಣವಾಗಿ ಗುಡುಗಿದ್ದಾರೆ. ತಮ್ಮ…
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ‘ರಣರಂಗ ಬಿಟ್ಟು ಓಡುವ ಹೇಡಿ ನಾನಲ್ಲ’ ಎಂದು ಗುಡುಗುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಸಾಮಾಜಿಕ…
Read More »ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಅಸ್ಸಾಂನ ಶಕ್ತಿಪೀಠ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿರುವುದು ಈಗ ದೇಶಾದ್ಯಂತ ಭಾರಿ ರಾಜಕೀಯ…
Read More »ಕರ್ನಾಟಕ ರಾಜಕಾರಣದಲ್ಲಿ ಈಗ ‘ನಾಯಕತ್ವ ಬದಲಾವಣೆ’ ವಿಚಾರ ಅಕ್ಷರಶಃ ಚದುರಂಗದಾಟದಂತೆ ಮಾರ್ಪಟ್ಟಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈ ವಿಚಾರವಾಗಿ ಹೊಸದೊಂದು ಗೂಗ್ಲಿ ಎಸೆಯುವ ಮೂಲಕ ಚೆಂಡನ್ನು ನೇರವಾಗಿ…
Read More »ಸಚಿವ ಪ್ರಿಯಾಂಕ್ ಖರ್ಗೆ ಅವರು ಶಾಸಕರ ವಿದೇಶ ಪ್ರವಾಸದ ವಿಚಾರವನ್ನು ಸಮರ್ಥಿಸಿಕೊಂಡಿದ್ದು, ಶಾಸಕರು ಖಾಸಗಿಯಾಗಿ ಪ್ರವಾಸಕ್ಕೆ ಹೋದರೆ ತಡೆಯಲು ಸಾಧ್ಯವೇ ಎಂದು ಪ್ರಶ್ನಿಸುವ ಮೂಲಕ ಬಿಜೆಪಿಗೆ ತಿರುಗೇಟು…
Read More »ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳಿ ಅಧ್ಯಕ್ಷರಾಗಿದ್ದ ಬಿ.ಡಿ. ಭೂಕಾಂತ್ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸಂಪುಟದ ಸ್ಥಾನಮಾನವನ್ನು ಸರ್ಕಾರ ಈಗ ಅಧಿಕೃತವಾಗಿ ಹಿಂಪಡೆದಿದೆ.…
Read More »ಕಾಂಗ್ರೆಸ್ ಶಾಸಕರಲ್ಲಿ ಸದ್ಯ ವಿದೇಶ ಪ್ರವಾಸದ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಹಲವು ಶಾಸಕರು ಸದ್ಯದ ಸನ್ನಿವೇಶದಲ್ಲಿ ಪ್ರವಾಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ರಾಜ್ಯ ರಾಜಕಾರಣದ ಕಾದುನೋಡುವ…
Read More »ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಇದೀಗ ಶಾಸಕರ ವಿದೇಶಿ ಪ್ರವಾಸದ ವಿಚಾರ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಹೈಕಮಾಂಡ್ ಸೂಚನೆಯನ್ನೂ ಮೀರಿ…
Read More »ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆಯ ಕಿಚ್ಚು ಮತ್ತೆ ಜೋರಾಗಿದ್ದು, ರಾಜಕೀಯ ಸಂಚಲನ ಮೂಡಿಸಿದೆ. ರಾಜ್ಯ ಕಾಂಗ್ರೆಸ್ನಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದ ನಾಯಕತ್ವ ಬದಲಾವಣೆಯ…
Read More »ಮಾಲೂರು: ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಕುರಿತಾದ ದೀರ್ಘಕಾಲದ ಕಾನೂನು ಹೋರಾಟಕ್ಕೆ ತೆರೆ ಬಿದ್ದಿದ್ದು, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ ಶಾಸಕ ಸ್ಥಾನ ಭದ್ರವಾಗಿದೆ. ಸುಪ್ರೀಂ…
Read More »ಬೆಳಗಾವಿ: ನದನದಲ್ಲಿ ಹೃಹಲಕ್ಷ್ಮಿ ಗದ್ದಲ ಜೋರಾಗಿದ್ದು, ಗೃಹಲಕ್ಷ್ಮಿ ಹಣ ಬಾಕಿ ವಿಚಾರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೊನೆಗೂ ಮಾಹಿತಿ ನೀಡಿದ್ಧಾರೆ.. ಗೃಹಲಕ್ಷ್ಮಿ ಹಣದ ಬಗ್ಗೆ ಮಾಹಿತಿ ನೀಡಲು…
Read More »ಹೈಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ಕೇಳ್ತೇವೆ-ಸಿದ್ದರಾಮಯ್ಯ ಬೆಳಗಾವಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕಾದಾಟದ ಬಿಸಿ ಮತ್ತೆ ಜೋರಾಗಿದೆ. ಸದನದಲ್ಲಿ…
Read More »ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.. ಸೋಮವಾರ ದೆಹಲಿ ಪೊಲೀಸರಿಗೆ…
Read More »ರಾಮನಗರ: ಜನವರಿ 6 ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗಲಿದ್ದಾರೆ. ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ ಎಂದು ಶಾಸಕ ಇಕ್ಬಾಲ್…
Read More »ಬೆಳಗಾವಿ: ಧರ್ಮಸ್ಥಳ ಪ್ರಕರಣದಲ್ಲಿ ಈ ಸರ್ಕಾರ ಜನರ ಜೊತೆ ಚೆಲ್ಲಾಟ ಆಡಿದೆ. ಹಾದಿ ಬೀದಿಯಲ್ಲಿ ಹೋಗುವರ ಮಾತುಗಳನ್ನ ಕೇಳಿ ಎಸ್ಐಟಿ ರಚನೆ ಮಾಡಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ…
Read More »ತುಮಕೂರು: ರಾಜ್ಯದಲ್ಲಿ ಕುರ್ಚಿ ಕಾದಾಟದ ಚರ್ಚೆ ಮತ್ತೆ ಜೋರಾಗುತ್ತಿದ್ದು, ಬೆಳಗಾವಿಯ ಅಧಿವೇಶನ ಹೊತ್ತಲ್ಲಿ ಓಪನ್ ಸ್ಷೇಟ್ಮೆಂಟ್ ಬೇಡ ಎಂದು ಸಿಎಂ ಸಿದ್ದರಾಮಯ್ಯ ಪಕ್ಷದ ಸಚಿವರು ಹಾಗೂ ಶಾಸಕರಿಗೆ…
Read More »ಬೆಳಗಾವಿ: ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ.. ಅಧಿವೇಶನದ ಹಿನ್ನೆಲೆ ಈ ಬಾರಿ ಬೆಳಗಾವಿಯಲ್ಲಿ ಭಾರೀ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.. ಆಡಳಿತ ಪಕ್ಷ ಹಾಗೂ ವಿಪಕ್ಷಗಳು…
Read More »ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಾಳೆಯಿಂದ ಚಳಿಗಾಲದ ಅಧಿವೇಶನ ನಡೆಯಲಿದೆ.. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಜಿಲ್ಲಾಡಳಿತದಿಂದ ಈಗಾಗಲೇ 3 ಸಾವಿರ ರೂಮ್ ಬುಕ್…
Read More »ಹಾಸನ: ನನಗೆ ಎಷ್ಟು ವಾಚ್ ಬೇಕಾದರೂ ಕಟ್ಟುವಷ್ಟು ಶಕ್ತಿ ಇದೆ. ನಾನು ಒಂದು ಸಾವಿರ ರೂ ವಾಚ್ ಕಟುತ್ತೇನೆ, 10 ಲಕ್ಷ ರೂ ವಾಚ್ ಕಟುತ್ತೇನೆ. ಅದು…
Read More »ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ಗೆ ಆಹ್ವಾನಿಸಿರುವ ವಿಚಾರಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ.. ನಮ್ಮ…
Read More »ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ ವ್ಯವಸ್ಥೆ ತುಂಬಾ ಕೆಟ್ಟದಾಗಿದೆ ಎಂದು ಪಕ್ಷದ ಎಂಪಿ ರಾಜೀವ್ ರೈ ಟ್ರಾಫಿಕ್ ವಿರುದ್ಧ ಎಕ್ಸ್ನಲ್ಲಿ ಕಿಡಿಕಾರಿದ್ದರು.. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ…
Read More »ಬೆಂಗಳೂರು: ಯಂಗ್ ಇಂಡಿಯಾ ಅಗಲಿ, ನ್ಯಾಷನಲ್ ಹೆರಾಲ್ಡ್ ಆಗಲಿ ನಮ್ಮ ವೈಯಕ್ತಿಕ ಆಸ್ತಿಯಲ್ಲ ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಸ್ತಿ ಎಂದು ಡಿಸಿಎಂ…
Read More »ನವದೆಹಲಿ: ಇಂದಿನ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದೆ.. ಸಂಸತ್ ಭವನವು ಡ್ರಾಮಾ ಮಾಡುವ ವೇದಿಕೆ ಅಲ್ಲ. ರಾಷ್ಟ್ರದ ಹಿತಕ್ಕಾಗಿ ಚರ್ಚಿಸುವ ಪವಿತ್ರ ಸ್ಥಳ ಎಂದು ಅಧಿವೇಶನಕ್ಕೂ ಮುನ್ನ…
Read More »ಗದಗ: ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕದನದ ವಿಚಾರಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ಮೊದಲು ಸಿಎಂ ಯಾರು ಎಂದು ಸ್ಪಷ್ಟ ಪಡಿಸಲಿ. ಆಮೇಲೆ ಕದನ…
Read More »ದೆಹಲಿ: ಕೊಟ್ಟ ಮಾತು ಉಳಿಸಿಕೊಳ್ಬೇಕು ಅಂತಾ ನಾನು ಹೇಳಿದ್ದು ಬೇರೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
Read More »ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ಸ್ವಾಮೀಜಿಗಳ ಎಂಟ್ರಿ ವಿಚಾರಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು…
Read More »ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದ ನಡುವೆ ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.. ಸುದ್ದಿಗೋಷ್ಠಿಯಲ್ಲಿ…
Read More »ಮೈಸೂರು: ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಂತ್ರಿಯಾಗಿರುತ್ತಾರೆ. ಹೈಕಮಾಂಡ್ಗೆ ಏನು ಮಾತು ಕೊಟ್ಟದ್ದಾರೋ ಅದೇ ರೀತಿ ಮುಖ್ಯಂತ್ರಿಗಳು ನಡೆದುಕೊಳ್ಳುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.. ಮೈಸೂರಿನಲ್ಲಿ…
Read More »ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರ ದಿನದಿಂದ ದಿನಕ್ಕೆ ಕುತೂಹಲಕಾರಿ ವಿಚಾರವಾಗುತ್ತಿದೆ.. ಸಿಎಂ ಪಟ್ಟ ಯಾರಿಗೆ ಸಿಗುತ್ತೆ ಎಂಬ ಸುದ್ದಿ ರಾಜ್ಯದ ಭಾರೀ ಚರ್ಚೆಗೆ ಕಾರಣವಾಗಿದೆ..…
Read More »ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕುರ್ಚಿ ವಿಚಾರ ಹೈ ಕಮಾಂಡ್ಗೆ ಡೊದ್ದ ತಲೆಬಿಸಿಯಾಗಿದೆ.. ಇದರ…
Read More »ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ…
Read More »ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.. ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆಪ್ರತಿಯೊಬ್ಬ…
Read More »ಮಂಡ್ಯ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಬಾರಿ ಕುತೂಹಲಕ್ಕೆ ಕಾರಣವಾಗಿದೆ.. ಡಿ.ಕೆ ಶಿವಕುಮಾರ್ ಅವರು ಸಿಎಂ ಆಗ್ತಾರೋ ಇಲ್ಲವೋ ಎಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಗಿಣಿ ಶಾಸ್ತ್ರ…
Read More »ಬೆಂಗಳೂರು: ನಾನು ಯಾವಾಗಲೂ ಸಿಎಂ ರೇಸ್ನಲ್ಲಿ ಇರುತ್ತೇನೆ. ನನಗೂ ಮೊದಲಿನಿಂದಲೂ ಸಿಎಂ ಆಗಬೇಕು ಅನ್ನೋ ಆಸೆ ಇದೆ ಎಂದು ಸಚಿವ ಜಿ. ಪರಮೇಶ್ವರ್ ಅವರು ಪರೋಕ್ಷವಾಗಿ ಸಿಎಂ…
Read More »ಮೈಸೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿ ಕದನ ಜೋರಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ನಾಯಕತ್ವ ಬದಲಾವಣೆಯ ಸಿಎಂ ಸಿದ್ದರಾಮಯ್ಯ ಬಣ ಒಂದುಕಡೆಯಾದರೆ, ಡಿಸಿಎಂ…
Read More »ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕುರ್ಚಿ ಕದನ ಜೋರಾಗಿದೆ. ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ.. ಧಾರವಾಡದ ಶಾಸಕ ವಿನಯ್ ಕುಲಕರ್ಣಿ ಮತ್ತು ಚಿತ್ರದುರ್ಗದ…
Read More »ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಸಮರ ಭಾರೀ ಸದ್ದು ಮಾಡುತ್ತಿದೆ.. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಬಣ ಒಂದುಕಡೆಯಾದರೆ,…
Read More »ಮೈಸೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಸಿದ್ದರಾಮಯ್ಯ ಅವರು ಸಿಎಂ ಆಗಿ ಎರಡೂವರೆ ವರ್ಷ ಪೂರ್ಣಗೊಳಿಸಿರುವುದರಿಂದ ಸಿಎಂ ಸ್ಥಾನವನ್ನು ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ನೀಡಬೇಕೆಂದು ಡಿಕೆ…
Read More »ಬೆಂಗಳೂರು: ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿ ಮಾತನಾಡಿದ ಅವರು,…
Read More »ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆ ನಡೆಯುತ್ತಿದ್ದು, ಮಾಜಿ ಸಂಸದ ಡಿ.ಕೆ ಸುರೇಶ್ ಅವರು ನೀಡಿದ ಪ್ರತಿಕ್ರಿಯೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿವೆ..…
Read More »ಬೆಂಗಳೂರು: ಬಿಹಾರ ಚುನಾವಣೆ ವಿಚಾರವಾಗಿ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ಧಾರೆ.. ಬಿಹಾರದಲ್ಲಿ NDA ಅಧಿಕಾರಕ್ಕೆ ಬಂದರೆ ಅದು ನಮ್ಮ ದೇಶದ, ಬಿಹಾರ ಜನರ ದುರಾದೃಷ್ಟ ಅಂತ…
Read More »ಬೆಂಗಳೂರು: ರಾಜ್ಯದ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ನೀಡಿದ ವಿಚಾರಕ್ಕೆ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದು, ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್ನಲ್ಲಿ ಮನವಿ…
Read More »ಬೆಂಗಳೂರು: ಕರ್ನಾಟಕದ ಪರಪ್ಪನ ಅಗ್ರಹಾರ ಜೈಲು ಬರೀ ಶಿಕ್ಷೆ ಕೊಡುವ ಜಾಗ ಅಲ್ಲ ಅಪರಾಧಿಗಳ ಪಾಲಿನ ಸ್ವರ್ಗ ಎಂಬುವುದು ಮತ್ತೊಮ್ಮೆ ನಿಜ ಆಗ್ತಿದೆ.. ಕ್ರಿಮಿನಲ್ ಉಮೇಶ್ ರೆಡ್ಡಿ…
Read More »ಮೈಸೂರು: ಬೆಳಗಾವಿಯಲ್ಲಿ ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಕೆಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ..…
Read More »ಮೈಸೂರು: ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ.. ಎಕ್ಸ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಅವರು,…
Read More »ಬೆಂಗಳೂರು: ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳು ಸಾವನ್ನಪ್ಪಿದ್ದು, ಈ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆಗೆ ಆದೇಶಿಸಿದ್ದಾರೆ..…
Read More »ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಮತ್ತು ನಂದಿನಿ ತಿನಿಸುಗಳನ್ನು…
Read More »ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ತೇಜಸ್ವಿ ಸೂರ್ಯ ನಡುವೆ ಟನಲ್ ರಸ್ತೆ ವಿಚಾರವಾಗಿ ಸಮರ ಮುಂದುವರೆದಿದೆ.. ಟನಲ್ ರಸ್ತೆಯಿಂದ ಪರಿಸರಕ್ಕೆ ಹಾನಿ ಎಂದು ತೇಜಸ್ವಿ…
Read More »ರಾಮನಗರ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಸಚಿವರಿಗೆ ಕೋಕ್ ಕೊಡುವ ವಿಚಾರ ಕುರಿತು ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ಧಾರೆ.. ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ವಿಚಾರ…
Read More »ಮೈಸೂರು: ಪವರ್ ಶೇರಿಂಗ್ ಪ್ರಸ್ತಾಪಗಳು ಕಾಂಗ್ರೆಸ್ನಲ್ಲಿ ಕೋಲಾಹಲ ಸೃಷ್ಟಿಸಿವೆ.. ಕಾಂಗ್ರೆಸ್ ಪಕ್ಷದ ಒಳಗೊಳಗೆ ಭಾರೀ ಲೆಕ್ಕಾಚಾರಗಳು ನಡೀತಿದೆ ಎಂಬು ಸುದ್ದಿ ಹರಿದಾಡುತ್ತಿದ್ದು, ಇದೀಗ ಅಹಿಂದ ಸಂಘಟನೆಗಳು ಹೊಸ…
Read More »ಬೆಂಗಳೂರು: ರಾಜ್ಯದ ಹೆಡ್ ಕಾನ್ಸ್ ಸ್ಟೆಬಲ್ ಗಳು, ಕಾನ್ ಸ್ಟೆಬಲ್ ಗಳು ಧರಿಸುತ್ತಿರುವ ಸ್ಲೋಚ್ ಹ್ಯಾಟ್ ಬದಲಾಗಿ ನೇವಿ ಬ್ಲೂ ಪೀಕ್ ಕ್ಯಾಪ್ ಗಳಿಗೆ ಇಂದಿನಿಂದ ಪರಿವರ್ತನೆಗೊಂಡಿದ್ದಾರೆ.…
Read More »ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು ಕೈ ಬಂಗಲೆಯಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಒಂದ್ ಕಡೆ ಸಿಎಂ ಸಿದ್ದರಾಮಯ್ಯರ ಬೆಂಬಲಿಗರ ಮಾತುಗಳನ್ನ ಕೇಳ್ತಾ ಇದ್ರೆ, ಯಾವುದೇ ಕಾರಣಕ್ಕೂ…
Read More »ಬೆಂಗಳೂರು: ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅಚ್ಚರಿ ಹೇಳಿಕೆ ನೀಡಿದ್ಧಾರೆ.. ಬೆಂಗಳೂರಿನಲ್ಲಿ…
Read More »ಬೆಂಗಳೂರು: ನಗರದ ರಸ್ತೆಗುಂಡಿ ನಿರ್ವಹಣೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.. ಉದ್ಯಮಿ…
Read More »ಪುತ್ತೂರು: ಪುತ್ತೂರಿನಲ್ಲಿ ನಿನ್ನೆ ನಡೆದ ಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ ಕೆಲವರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ರೈ ಕ್ಷಮೆ…
Read More »ಕೊಪ್ಪಳ: ನವೆಂಬರ್ ಕ್ರಾಂತಿಯ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.. ರಾಜ್ಯದಲ್ಲಿ ಯಾವುದೇ ಕ್ರಾಂತಿಯಿಲ್ಲ, ಭ್ರಾಂತಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಕೊಪ್ಪಳದಲ್ಲಿ ಮಾತನಾಡಿದ…
Read More »ಬಳ್ಳಾರಿ: ಶೀಘ್ರದಲ್ಲೇ ನಾಗೇಂದ್ರ ಮಂತ್ರಿಯಾಗ್ತಾರೆ. ಎಸ್ಐಟಿ ಈಗಾಗಲೇ ಕ್ಲೀನ್ ಕೊಟ್ಟಿದೆ. ಅವರು ಹದಿನೈದು ದಿನದಲ್ಲಿ ಮಂತ್ರಿಯಾಗುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ಧಾರೆ..…
Read More »ಧರ್ಮಸ್ಥಳ ಶವ ಹೂತಿಟ್ಟ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೂರ್ವಪರ ಯೋಚನೆ ಇಲ್ಲದೇ ಎಸ್ಐಟಿಗೆ ಒಪ್ಪಿಸಿದ್ದಾರೆ. ತನಿಖೆ ನಿಷ್ಪಕ್ಷಪಾತವಾಗಿ ಆಗಬೇಕೆಂದರೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ…
Read More »ಬೆಂಗಳೂರು: ಬಿಜೆಪಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆಸಿದೆ ಹಾಗೂ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿ ಆಗಸ್ಟ್ 5 ರಂದು ಬೆಂಗಳೂರಿನ ಫ್ರೀಡಂ…
Read More »ಹೈಕಮಾಂಡ್ ಆದೇಶದಂತೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಯತ್ತದೆ ಎಂದು ಮಂಡ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.ರಾಷ್ಟ್ರೀಯ ನಾಯಕರು ಹಾಗೂ ಅಧ್ಯಕ್ಷರ ತೀರ್ಮಾನದಂತೆ ಮನ್ನಡೆಯುತ್ತೇವೆ. ಮುಂಬರುವ ಸ್ಥಳೀಯ…
Read More »ಬೆಂಗಳೂರು : ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸಕ್ಕೆ 28 ಜನ ಸಾವನ್ನಪ್ಪಿದ್ದಾರೆ.ಆದರೆ ಬಿಜೆಪಿ ಮುಖಂಡನೊಬ್ಬ ಸೈನಿಕರ ಜೊತೆ ರೀಲ್ಸ್ ಮಾಡಿ ಕುಣಿದು ಕುಪ್ಪಳಿಸುತ್ತಿದ್ದಾನೆ.ಜಮ್ಮು ಕಾಶ್ಮೀರದ ಮಾಜಿ…
Read More »ಜಾತಿ ಸಂಖ್ಯೆ ಕಡಿಮೆಯಾಯಿತು ಎಂದು ಮಂಗ್ಯಾಗಳ ತರ ಕಿತ್ತಾಡಬೇಡಿ, ಹಿಂದೂಗಳಾಗಿ ಈ ಜಾತಿಗಣತಿ ನೋಡಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಜಾತಿಗಣತಿ ಸಂಖ್ಯೆ ಹೊರಹಾಕಿ…
Read More »64 ವರ್ಷಗಳ ಬಳಿಕ ಇಂದು ಮತ್ತು ನಾಳೆ ಗುಜರಾತ್ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಎಐಸಿಸಿ ಮಹತ್ವದ ಸಭೆ ನಡೆಯಲಿದೆ. ಇಂದು ಮತ್ತು ನಾಳೆ ರಾಷ್ಟ್ರಮಟ್ಟದಲ್ಲಿ…
Read More »ಬಿಜೆಪಿ ಸರ್ಕಾರ ಅವಧಿಯ 40% ಕಮಿಷನ್ ಆರೋಪದ ಬಗ್ಗೆ ನ್ಯಾ.ನಾಗಮೋಹನ್ ದಾಸ್ ವರದಿ ಕೊಟ್ಟ ಬೆನ್ನಲ್ಲೇ ರಾಜಕೀಯ ಆರೋಪ ಪ್ರತ್ಯಾರೋಪ ಜೋರಾಗ್ತಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ…
Read More »ಬೆಂಗಳೂರು: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ .…
Read More »ಬೆಂಗಳೂರು: ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ, ಮಗ ಚೇತನ್ ಗೌಡ, ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ…
Read More »ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಇದರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.…
Read More »ತುಮಕೂರಿನಲ್ಲಿ ಸಚಿವ vs ಮಾಜಿ ಸಚಿವ.. ರಾಜಣ್ಣ ಸಹಕಾರ ಕ್ಷೇತ್ರಕ್ಕೆ ನೀವು ಲಾಯಕ್ಕಿಲ್ಲ..! ಸಹಕಾರ ಕ್ಷೇತ್ರಕ್ಕೆ ರಾಜಿನಾಮೆ ನೀಡಿ ..! K.N.ರಾಜಣ್ಣ ವಿರುದ್ದ J.C.ಮಾಧುಸ್ವಾಮಿ ನಿಗಿನಿಗಿ.. …
Read More »ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ…
Read More »ಬೆಂಗಳೂರು: ಮುಡಾ ಕೇಸಲ್ಲಿ ಕ್ಲೀನ್ ಚಿಟ್ ವಿಚಾರವೇ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವದಂತಿಯನ್ನು ತಳ್ಳಿಹಾಕಿದ್ದಾರೆ. ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯ…
Read More »ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು, “ಅಧಿಕಾರಕ್ಕೆ ಬಂದಾಗಿನಿಂದ…
Read More »ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮುಗಿಸಲು ಕಾಂಗ್ರೆಸ್ನಿಂದ ‘ಆಪರೇಷನ್ ಹಸ್ತ’ದ ಪ್ರಯತ್ನ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶುಕ್ರವಾರ ಗಂಭೀರ ಆರೋಪ ಮಾಡಿದರು. ಬೆಂಗಳೂರಿನಲ್ಲಿ…
Read More »ಡಿ.ಕೆ ಶಿವಕುಮಾರ್ ಕಡೆಯ ದಿನಗಳು ಬಂದಿವೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಅವರನ್ನು ಪಕ್ಷದಿಂದ ಹೊರಹಾಕುತ್ತಾರೆ. ಸಿಎಂ ಆಗುವುದನ್ನು ಮರೆತುಬಿಡಿ ಅವರು ಡಿಸಿಎಂ ಆಗಿ ಉಳಿಯುವುದಿಲ್ಲ. ಈ…
Read More »ನವದೆಹಲಿ : 2023-24 ಹಣಕಾಸು ವರ್ಷದಲ್ಲಿ ಬಿಜೆಪಿ ತನ್ನ ಘಟಕಗಳು, ವ್ಯಕ್ತಿಗಳು, ಟ್ರಸ್ಟ್ ಮತ್ತು ಕಾರ್ಪೊರೇಟ್ ಕಂಪನಿಗಳಿಂದ 20 ಸಾವಿರ ರೂ.ಗಿಂತ ಅಧಿಕ ಮೊತ್ತದ ಒಟ್ಟು 2,244 ಕೋಟಿ…
Read More »ಹೊಸದಿಲ್ಲಿ: ಪ್ರತಿಪಕ್ಷಗಳ ತೀವ್ರ ಅಪಸ್ವರದ ನಡುವೆಯೂ ಲೋಕಸಭೆಯಲ್ಲಿಮಂಡಿಸಲಾದ ‘ಒಂದು ದೇಶ, ಒಂದು ಚುನಾವಣೆ’ ವಿಧೇಯಕದ ಪರಾಮರ್ಶೆಗೆ ಬಿಜೆಪಿ ಸಂಸದ ಪಿ.ಪಿ. ಚೌಧರಿ ನೇತೃತ್ವದಲ್ಲಿ ಜಂಟಿ ಸಂಸದೀಯ ಸಮಿತಿ…
Read More »ಬೆಂಗಳೂರು: ಹಾಸನದಲ್ಲಿ ಡಿಸೆಂಬರ್ 5 ರಂದು ಕಾಂಗ್ರೆಸ್ ಆಯೋಜಿಸಿರುವ ಸಮಾವೇಶದ ಹೆಸರನ್ನು ಬದಲಾಯಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ಎಂದು ಹೆಸರಿಡಲಾಗಿತ್ತು. ಇದೀಗ ಜನ ಕಲ್ಯಾಣ…
Read More »ಬೆಂಗಳೂರು: ಗ್ಯಾರಂಟಿ ನಷ್ಟವನ್ನು ಭರಿಸಲು ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಆರೋಪ ವ್ಯಕ್ತಪಡಿಸುತ್ತಿದೆ. ಸಾರಿಗೆ ಇಲಾಖೆಯು ನೀಡಬೇಕಾದ 7154…
Read More »ನವದೆಹಲಿ: ಜನರಿಂದ ಪದೇ ಪದೇ ತಿರಸ್ಕರಿಸಲ್ಪಟ್ಟವರು ಸಂಸತ್ತು ಹಾಗೂ ಪ್ರಜಾಪ್ರಭುತ್ವವನ್ನು ಅಗೌರವಿಸುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಮನವಿ…
Read More »ಬೆಂಗಳೂರು: ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್ ನೋಟಿಸ್ ಜಾರಿಯಾಗಿತ್ತು. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ನೋಟಿಸ್ ಅನ್ನು ಅನುಮೋದನೆ ಮಾಡಿದ್ರು. ಅದಕ್ಕಾಗಿ ಶಾಸಕ…
Read More »ಹೊಸದಿಲ್ಲಿ: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತೆರವು ಮಾಡಿದ ಕೇರಳದ ವಯನಾಡು ಲೋಕಸಭೆ ಕ್ಷೇತ್ರದಲ್ಲಿ ಉಪ ಚುನಾವಣೆ ನವೆಂಬರ್ 13 ರಂದು ನಡೆಯಲಿದೆ. ಈ…
Read More »ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ: ಸಿಎಂ ಸಿದ್ದರಾಮಯ್ಯ ಗೋಕಾಕ ಆ 26 : ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು…
Read More »ತಮ್ಮ ಮನೆಯ ಮುದ್ದಿನ ನಾಯಿ ಮರಿ ನೂರಿ ಜೊತೆ ಸೋನಿಯಾ ಗಾಂಧಿ ಎಂಜಾಯ್ ಮಾಡುತ್ತಿರುವ ಫೋಟೋವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ. ಆ ನಾಯಿಮರಿಯನ್ನು ಬ್ಯಾಗ್ನಲ್ಲಿ ಹಾಕಿಕೊಂಡು ಬೆನ್ನಿಗೆ…
Read More »ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅನುಮತಿಯನ್ನು ನೀಡಿದ್ದಾರೆ. ಈ ಸಂಬಂಧ…
Read More »ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು: ನೆರೆದಿದ್ದ ಲಕ್ಷಾಂತರ ಜನತೆಗೆ ತಿಳಿಸಿದ ಸಿಎಂ ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ: ಸಿ.ಎಂ.ಸಿದ್ದರಾಮಯ್ಯ…
Read More »ಬೆಂಗಳೂರು, ಮೇ 31 – “ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು…
Read More »ಕನಕಪುರ: “ನಾವು ನಮ್ಮ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ. ಈ ದೇಹ ಇರುವುದೇ ನಮ್ಮ ಜನರಿಗಾಗಿ” ಎಂದು ದೊಡ್ಡಆಲಹಳ್ಳಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. “ನಮ್ಮ ಜನ ನಮಗೆ…
Read More »ದೇಶದ ಸಿಲಿಕಾನ್ ಸಿಟಿ, ಉದ್ಯಾನ ನಗರಿ ಬೆಂಗಳೂರಿನಲ್ಲಿ ಉದ್ಭವಿಸಿದ ಕೆಲ ಪ್ರತ್ಯೇಕ ಪರಿಸ್ಥಿತಿಗಳು ಆಡಳಿತ ಪಕ್ಷಕ್ಕೆ, ವಿರೋಧಪಕ್ಷಗಳ ಬೆವರು ಇಳಿಸುತ್ತಿವೆ.ಬೆಂಗಳೂರು ವ್ಯಾಪ್ತಿಯ ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಮತದಾನದ…
Read More »ಲೋಕಸಭೆ ಚುನಾವಣೆಯಲ್ಲಿ ಸಮೀಕರಣಗಳು ಬದಲಾಗುತ್ತಿರುತ್ತವೆ. ಸಿದ್ದಾಂತ ಮತ್ತು ಅಧಿಕಾರದ ನಡುವಿನ ಸಂಘರ್ಷದಲ್ಲಿ ಅಪ್ಪ ಮಕ್ಕಲೇ ಪರಸ್ಪರ ವಿರುದ್ಧ ನಿಲ್ಲುವ ಸನ್ನಿವೇಶ ಏರ್ಪಟ್ಟಿದೆ. ಅನಾರೋಗ್ಯದಿಂದ ಬಳಲ್ತಿರುವ ಕಾಂಗ್ರೆಸ್ ಹಿರಿಯ…
Read More »ದೇವನಹಳ್ಳಿ: ಇನ್ನೂ ಕಂಗಟಾಗೇ ಉಳಿದಿರುವ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ಕ್ಷೇತ್ರಗಳು ಮಾತ್ರ ಅಘೋಷಿತವಾಗಿದ್ದವು, ಅದರಲ್ಲಿ…
Read More »ಧಾರವಾಡ : ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರು ಧಾರವಾಡ ಲೋಕಸಭಾ ಕ್ಷೇತ್ರದಿಂದ 3 ಲಕ್ಷ ಲೀಡನಲ್ಲಿ ಗೆಲ್ಲುತ್ತೇನೆ ಎನ್ನುತ್ತಿದ್ದಾರೆ. ಅಷ್ಟೊಂದು ವಿಶ್ವಾಸದಿಂದ ಗೆಲ್ಲುವಿನ ಲೀಡ್ ಹೇಳ್ತಾರೆ ಅಂದ್ರೇ,…
Read More »ಲೋಕ ಸಮರದ ಸುದ್ದಿ ಕೊಡೋದ್ರಲ್ಲಿ ಫ್ರೀಡಂ ಟಿವಿಯೇ ನಂ.1..! 2ನೇ ಪಟ್ಟಿಯಲ್ಲಿ ಕರ್ನಾಟಕದ ಆಕಾಂಕ್ಷಿಗಳಿಗಿಲ್ಲ ಗುಡ್ ನ್ಯೂಸ್..! ಅಸ್ಸಾಂ, ಗುಜರಾತ್, ಮಧ್ಯ ಪ್ರದೇಶ್, ಉತ್ತರಾಖಂಡ ಅಭ್ಯರ್ಥಿಗಳ ಹೆಸರು…
Read More »ಬೆಳಗಾವಿ:ನಿಪ್ಪಾಣಿ ರಾಮಮಂದಿರದ ಒಂದೇ ಒಂದು ಕಲ್ಲನ್ನು ಕೂಡ ಅಲುಗಾಡಿಸಲು ಆಗಲ್ಲ. ನಿಮಗೆ ತಾಕತ್ತಿದ್ದರೆ ಮುಟ್ಟಿ ನೋಡೋಣ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸವಾಲ್ ಹಾಕಿದ್ದಾರೆ. ರಾಮ…
Read More »ವಿಜಯನಗರ:ಇದು ಅತ್ಯಂತ ಹಿಂದುಳಿದ ತಾಲೂಕು.ಈ ತಾಲೂಕಿಗೆ ಇದುವರೆಗೆ ಮಾಡಿದ ಕೆಲಸಗಳು ಹಲವು, ಆದ್ರೂ ಇದುವರೆಗೆ ಅತ್ಯಂತ ಹಿಂದುಳಿದ ತಾಲೂಕು,ಈ ತಾಲೂಕಿಗೆ ಈಗ 553 ಕೋಟಿ ಅನುದಾನ ತಂದು,…
Read More »ಶಿವಮೊಗ್ಗ: ಕೆ.ಎಸ್ ಈಶ್ವರಪ್ಪ ದೆಹಲಿಗೆ ನನ್ನ ಜೊತೆ ಬರಲಿ. ಕಾಂತೇಶ್ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಮಾತನಾಡಿದ ಬಿಎಸ್…
Read More »ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಬಿಜೆಪಿ ಈ ಬಾರಿ ಭರ್ಜರಿ ಪ್ಲ್ಯಾನ್ ಮಾಡಿದೆ. ಅದರಲ್ಲೂ ದಕ್ಷಿಣ ಭಾರತದ ಮೇಲೆ ಸ್ಪೆಷಲ್ ಫೋಕಸ್ ಮಾಡಿರುವುದು ಸ್ಪಷ್ಟವಾಗುತ್ತಿದೆ. ಪ್ರಧಾನಿ…
Read More »ನಾಡಿನ ಜನರಿಗೆ ಮಾಡಿರುವ ಅನ್ಯಾಯವನ್ನು ಸಮರ್ಥನೆ ಮಾಡುವ ಬಿಜೆಪಿ ನಾಯಕರಿಗೆ ಮೋದಿ ಮುಂದೆ ನಾಡಿನ ಹಕ್ಕನ್ನು, ನಾಡಿನ ಜನರ ಪಾಲನ್ನು ಕೇಳುವ ತಾಕತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ…
Read More »ಬಾಗಲಕೋಟೆ: ರಾಜ್ಯಸಭಾ ಚುನಾವಣೆ ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ. ಇದೀಗ ಬಿಜೆಪಿ ಹಲವು ಸುತ್ತಿನ ಚರ್ಚೆ ಬಳಿಕ 14 ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. ಕರ್ನಾಟಕ…
Read More »ಮಂಡ್ಯ:ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಸಂಘರ್ಷ ತಾರಕಕ್ಕೇರಿದೆ. ಕೆರಗೋಡು ಗ್ರಾಮದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ರಾಜ್ಯಾದ್ಯಂತ ಹೋರಾಟದ ಕಿಚ್ಚು ಹೆಚ್ಚಾಗಿದೆ.ಹನುಮಧ್ವಜ ತೆರವು ವಿರೋಧಿಸಿ ರಾಜ್ಯಾದ್ಯಂತ ಹೋರಾಟಕ್ಕೆ…
Read More »ಹಾಸನ: ಮುಂದಿನ ಐದು ವರ್ಷಗಳ ಕಾಲ.. ಇದೇ ಗ್ಯಾರಂಟಿ ಸ್ಕೀಮ್ಗಳನ್ನು ಮುಂದುವರಿಸಿ ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆ-ತಡೆ ಇಲ್ಲದೇ ಮುಂದುವರಿಯಲು ಸಾಧ್ಯವಾಗುತ್ತದೆ. ಅದಕ್ಕೆ ನಿಮ್ಮ ಬೆಂಬಲ ಮತ್ತು…
Read More »ಚಿತ್ರದುರ್ಗ: ಇತ್ತಿಚೆಗಷ್ಟೇ ಮಹಾರಾಷ್ಟ್ರದ ನಾಗಪುರದ ಹೆಗಡೇವಾರ್ ವಸ್ತು ಸಂಗ್ರಹಾಲಯ ಒಳಗಡೆ ಪ್ರವೇಶ ನೀಡಿಲ್ಲ ಎಂಬ ಹೇಳಿಕೆಯ ಆಡಿಯೋ ವೈರಲ್ ಆಗಿದ್ದು, ಇದು ಮಾಜಿ ಶಾಸಕ ಗೂಳಿಹಟ್ಟಿ ಅವರದ್ದೇ…
Read More »ಹುಬ್ಬಳ್ಳಿ; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಧಾರವಾಡ ಲೋಕಸಭಾ ಕ್ಷೇತ್ರವು ದಿನ ಕಳೆದಂತೆ ರಂಗು ಪಡೆದುಕೊಳ್ಳುತ್ತಿದೆ. ಈಗಾಗಲೇ ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳಿಗೆ ಕ್ಷೇತ್ರ…
Read More »ವಿಜಯನಗರ : ವಿಜಯನಗರದ ಗತವೈಭವ ಸಾರುವ ಹಂಪಿ ಉತ್ಸವವು ಇದೇ ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ನಡೆಯಲಿದೆ. ವಿಶ್ವ ವಿಖ್ಯಾತ ಹಂಪಿ ಉತ್ಸವದ ಲಾಂಚನವನ್ನು ಮುಖ್ಯಮಂತ್ರಿ…
Read More »6200 ಕಿಲೋ ಮೀಟರ್ ಗಳು…3 ತಿಂಗಳ ಅವಧಿ.. 14 ರಾಜ್ಯಗಳು..85 ಜಿಲ್ಲೆಗಳು..ಜಿಗ್ ಜಿಗ್ ರೂಟ್ ಮ್ಯಾಪ್..ಇದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಂದು ಸುತ್ತಿಗೆ ನಡೆಸುತ್ತಿರುವ ಯಾತ್ರೆಯ…
Read More »










































































































