crime

ರಾಜ್ಯ

10 ವರ್ಷಗಳ ಸೇಡಿಗೆ ಹರಿದ ನೆತ್ತರು; ತಾಯಿಯನ್ನು ಕರೆದೊಯ್ದವನ 16 ಬಾರಿ ಕೊಚ್ಚಿ ಕೊಲೆ

ಬೆಳಗಾವಿ: ತಾಯಿಯನ್ನು ಕರೆದೊಯ್ದ ವ್ಯಕ್ತಿಯನ್ನು ಮಗ ಕೊಲೆ ಮಾಡಿ, ಪೊಲೀಸರಿಗೆ ಶರಣಾಗಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51)…

Read More »
ರಾಜ್ಯ

ಜಮೀನು ವಿಚಾರಕ್ಕೆ ಕಿತ್ತಾಟ; ತಮ್ಮನ ತಲೆ ಒಡೆದು ಕೊಲೆ ಮಾಡಿದ ಅಣ್ಣ

ದಾವಣಗೆರೆ: ಜಮೀನು ಒತ್ತುವರಿ ವಿಚಾರಕ್ಕೆ ನಡೆದ ಅಣ್ಣ-ತಮ್ಮಂದಿರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡದಲ್ಲಿ ನಡೆದಿದೆ. ಸಿ.ಕೆ ನೀಲಪ್ಪ (62) ಕೊಲೆಯಾದ ದುರ್ದೈವಿ.…

Read More »
ರಾಜ್ಯ

ಆರತಕ್ಷತೆ ದಿನ ವರನಿಗೆ ಚೂರಿ ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್: ವಧುವೇ ಅಸಲಿ ಕಿಲಾಡಿ

ಕೊಳ್ಳೇಗಾಲ: ಮದುವೆ ಮನೆಯಲ್ಲಿ ಅಮಾಯಕಿಯಂತೆ ನಟಿಸಿ, ಕಣ್ಣೀರು ಹಾಕುತ್ತಾ ಎಲ್ಲರ ಮರುಕ ಗಿಟ್ಟಿಸಿದ್ದ ವಧುವಿನ ಅಸಲಿ ಮುಖವಾಡ ಕಳಚಿದೆ. ಅರತಕ್ಷತೆ ದಿನವೇ ವರನಿಗೆ ಚೂರಿ ಇರಿದ ಪ್ರಕರಣಕ್ಕೆ…

Read More »
Freedom TV

ಹೆತ್ತವರು, ತಂಗಿಯ ಉಸಿರು ನಿಲ್ಲಿಸಿ, ದೂರು ನೀಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದ ಭೂಪ

ವಿಜಯನಗರ/ಬೆಂಗಳೂರು: ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಮಗನೇ ತಂದೆ, ತಾಯಿ ಹಾಗೂ ಸಹೋದರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿ ಬೆಂಗಳೂರಿಗೆ…

Read More »
ದೇಶ/ವಿದೇಶ

ಪ್ರೇಮ ವಿವಾಹಕ್ಕೆ “ನೋ” ಹೇಳಿದ ಪೋಷಕರಿಗೆ ಇಂಜೆಕ್ಷನ್ ಕೊಟ್ಟು ಸಾಯಿಸಿದ ಮಗಳು

ತೆಲಂಗಾಣ: ಪ್ರೇಮ ವಿವಾಹಕ್ಕೆ ನೋ ಎಂದ ತಮ್ಮ ತಂದೆ–ತಾಯಿಯನ್ನು ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ, ಬಂಟ್ವಾರಂ ಮಂಡಲದ, ಯಾಚರಂ‌ನಲ್ಲಿ ನಡೆದಿದೆ. ಸುರೇಖಾ…

Read More »
ರಾಜ್ಯ

ಅಕ್ರಮ ಸಂಬಂಧ: ಕೊಲೆಯಲ್ಲಿ ಅಂತ್ಯ

ಹಾಸನ : ನಗರದ ಕೆ.ಆರ್.ಪುರಂ ಪ್ರದೇಶದಲ್ಲಿ ಅಕ್ರಮ ಸಂಬಂಧಕ್ಕೆ ಸಂಬಂಧಿಸಿದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಒಂದೇ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಇಬ್ಬರು ಪುರುಷರ ನಡುವಿನ…

Read More »
ರಾಜ್ಯ

ನೇಣು ಬಿಗಿದುಕೊಂಡು ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ

ಧಾರವಾಡ: ನಗರದ ಪ್ರತಿಷ್ಠಿತ ಡಿಮಾನ್ಸ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಶಿವಮೊಗ್ಗ ಮೂಲದ ಡಾ. ಪ್ರಜ್ಞಾ…

Read More »
ರಾಜ್ಯ

ಪತ್ನಿಯ ಕುತ್ತಿಗೆ ಹಿಸುಕಿ ಸ್ವಿಮ್ಮಿಂಗ್ ಪೂಲ್‌ಗೆ ಎಸೆದ ಆರೋಪ – ಇಬ್ಬರು ಮಕ್ಕಳು ಅನಾಥ

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. 29 ವರ್ಷದ ಪ್ರತಿಭಾ ಎಂಬ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪತಿಯೇ ಈಕೆಯನ್ನು ಕೊಲೆ ಮಾಡಿ ಸ್ವಿಮ್ಮಿಂಗ್…

Read More »
ರಾಜ್ಯ

ವಿಧಾನಸೌಧದ ಮುಂದೆಯೇ ವೈದ್ಯ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲೇ ವೈದ್ಯರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಡಾ. ನಾಗೇಂದ್ರ ಶಿರೂರು ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ವೈದ್ಯರು ಎಂದು ತಿಳಿದು ಬಂದಿದೆ..…

Read More »
ರಾಜ್ಯ

ಸ್ನೇಹಿತನ ಪರ ಬ್ಯಾಟಿಂಗ್‌ ಇಳಿದ ಆಟೋ ಚಾಲಕನ ಭೀಕರ ಹತ್ಯೆ

ರಾಯಚೂರು: ಚಿಕ್ಕ ವಿಚಾರಕ್ಕೆ ಶುರುವಾದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರಿನ ಜಹೀರಾಬಾದ್‌ನ ಮಾವಿನ ಕೆರೆ ಬಳಿ ನಡೆದಿದೆ. ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಲು ಹೋದ ಯುವಕನನ್ನೇ…

Read More »
ರಾಜ್ಯ

ಧಾರವಾಡದಲ್ಲಿ ಯುವತಿಯ ಶವ ಪತ್ತೆ ಪ್ರಕರಣ: ಕೊಲೆಗಾರ ಭಾವಿ ಪತಿಯ ಹೆಡೆಮುರಿ ಕಟ್ಟಿದ ಪೊಲೀಸರು

ಧಾರವಾಡದಲ್ಲಿ ಜನವರಿ 21 ರಂದು 20 ವರ್ಷದ ಝಾಕೀಯಾ ಮುಲ್ಲಾ ಎಂಬ ಯುವತಿ ಶವವಾಗಿ ಪತ್ತೆಯಾಗಿರುವ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಪ್ಯಾರಾ ಮೆಡಿಕಲ್ ಮುಗಿಸಿ ಉದ್ಯೋಗದ…

Read More »
ರಾಜ್ಯ

ಬುದ್ಧಿಮಾತು ಹೇಳಿದ್ದಕ್ಕೆ ಅಳಿಯನಿಂದಲೇ ಮಾವನ ಕೊಲೆ

ಹುಬ್ಬಳ್ಳಿ: ತವರು ಮನೆಯಲ್ಲಿದ್ದ ಹೆಂಡತಿ ಕರೆದುಕೊಂಡು ಹೊಗಲು ಬಂದಿದ್ದ ಪತಿರಾಯ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಗೌಶಿಯಾ ಟೌನ್​​​ನಲ್ಲಿ ನಡೆದಿದೆ.. ಅಹ್ಮದ್…

Read More »
ರಾಜ್ಯ

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ವಿಕೃತ ಕಾಮಿ’ ಪೊಲೀಸ್ ವಶಕ್ಕೆ

ಬೆಂಗಳೂರು: ರಾಜಧಾನಿಯ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ ವಿಕೃತ ಮನಸ್ಥಿತಿಯ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅಮಲ್ (23)…

Read More »
ರಾಜ್ಯ

ಖಾಸಗಿ ಹೋಟೆಲ್​​​ನಲ್ಲಿ RFO ಅಧಿಕಾರಿ ನಿಗೂಢ ಸಾವು: ಸ್ನೇಹಿತ ನಾಪತ್ತೆ

ಮೈಸೂರು: ಖಾಸಗಿ ಹೋಟೆಲ್​​ವೊಂದರಲ್ಲಿ ಆರ್​​ಎಫ್​​​​​ಒ ಅಧಿಕಾರಿ ಶವವಾಗಿ ಪತ್ತೆ ಆಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.. ಮೃತನನ್ನು ಟಿ ನರಸೀಪುರ ಆರ್​ಎಫ್​ಒ ಕಾಂತರಾಜ್ ಚೌಹಾಣ್​​ ಎಂದು ತಿಳಿದುಬಂದಿದೆ. ಸದ್ಯ…

Read More »
ರಾಜ್ಯ

ಮನೆಯ ವಿಚಾರಕ್ಕೆ ಗಲಾಟೆ, ತಳ್ಳಾಟದಲ್ಲಿ ಗೇಟ್​ ತಗುಲಿ ದೊಡ್ಡಪ್ಪ ಸಾವು, ಆರೋಪಿ ಎಸ್ಕೇಪ್​

ಚಿಕ್ಕಬಳ್ಳಾಪುರ: ಮನೆಯ ವಿಚಾರಕ್ಕೆ ದಾಯಾದಿಗಳ ನಡುವೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.. ಮನೆ ವಿಚಾರಕ್ಕೆ ಪಂಚಾಯತಿ ಮಾಡುತ್ತಿದ್ದ ವೇಳೆ ಅಣ್ಣ, ತಮ್ಮಂದಿರ ನಡುವೆ ಮಾತಿಗೆ ಮಾತು ಬೆಳೆದು…

Read More »
ರಾಜ್ಯ

ಅಪ್ರಾಪ್ತೆ ಗರ್ಭಿಣಿ – ಸುಳ್ಳು ಆರೋಪಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣು!

ಮೈಸೂರು: ಶಾಲಾ ವಿದ್ಯಾರ್ಥಿನಿ ತನ್ನಿಂದ ಗರ್ಭಿಣಿ ಆಗಿದ್ದಾಳೆ ಎಂಬ ಸುಳ್ಳು ಆರೋಪಕ್ಕೆ ಹೆದರಿ 27 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ..…

Read More »
ರಾಜ್ಯ

ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಮಗಳು

ಬೆಂಗಳೂರು : ಅಪ್ರಾಪ್ತ ಮಗಳೇ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಮೃತ ಮಹಿಳೆ ನೇತ್ರಾವತಿಯ (34)…

Read More »
ರಾಜ್ಯ

ಸಾಲದ ಹಣವನ್ನು ವಾಪಸ್​ ಮಾಡಿಲ್ಲವೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಆಸಾಮಿ

ಬೆಳಗಾವಿ: ಕೇವಲ 2 ಸಾವಿರ ರೂಪಾಯಿ ಸಾಲದ ಹಣಕ್ಕಾಗಿ ಯುವಕನ ಬರ್ಬರ ಹತ್ಯೆ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ನಡೆದಿದೆ.. ಸಾಲವಾಗಿ…

Read More »
ರಾಜ್ಯ

ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ಯುವತಿ ಅನುಮಾನಾಸ್ಪದ ಸಾವು

ಹಾಸನ: ಹೋಂ ಸ್ಟೇ ಬಾತ್ ರೂಂನಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವತಿ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನ…

Read More »
ರಾಜ್ಯ

ಆತ್ಮಹತ್ಯೆ ಮಾಡಿಕೊಂಡ ಲಿವಿಂಗ್​ ಟುಗೆದರ್​​​ನಲ್ಲಿದ್ದ ಜೋಡಿ

ಆನೇಕಲ್​​​: ಲಿವಿಂಗ್​​​​ ಟುಗೆದರ್​​​ ನಲ್ಲಿದ್ದ ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್​ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ನಡೆದಿದೆ.. ಮೃತರನ್ನು ಒಡಿಶಾ ಮೂಲದ ಸೀಮಾ ನಾಯಕ್(25)…

Read More »
ರಾಜ್ಯ

ವರದಕ್ಷಿಣೆಗಾಗಿ ಗಂಡನ ಮನೆಯವರ ಕಿರುಕುಳ: ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಗೃಹಿಣಿ ಘಾಟಿ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರು ಘಟನೆ ನಡೆದಿದೆ.. ಗಂಡ, ಅತ್ತೆ, ಮಾವ, ಮೈದುನ ಸೇರಿದಂತೆ ಸಂಬಂಧಿಕರು…

Read More »
ರಾಜ್ಯ

ವಿಜಯಪುರದಲ್ಲಿ ಜೋಡಿ ಕೊ*ಲೆ.. ಬೆಚ್ಚಿಬಿದ್ದ ಜಿಲ್ಲೆಯ ಜನ

ವಿಜಯಪುರ: ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಜೋಡಿ ಕೊಲೆ ನಡೆದಿದ್ದು, ಜೋಡಿ ಕೊಲೆ ಕಂಡು ಜನರು ಬೆಚ್ಚಿಬಿದ್ದಿದ್ದಾರೆ.. ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24)…

Read More »
ರಾಜ್ಯ

ಹೆಂಡತಿಯನ್ನು ಕೊಂ*ದು ಬೆಡ್​ ಕೆಳಗೆ ಅಡಗಿಸಿಟ್ಟ ಭೂಪ

ಬೆಳಗಾವಿ: ಹೆಂಡತಿಯನ್ನು ಕೊಲೆ ಮಾಡಿ ಶವವನ್ನು ಮಂಚದ ಕೆಳಗೆ ಅಡಗಿಸಿಟ್ಟು ಪತಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ.. 20 ವರ್ಷದ…

Read More »
ರಾಜ್ಯ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕೊ*ಲೆ ಪ್ರಕರಣ:​ ನಾಲ್ವರು ಆರೋಪಿಗಳು ಅರೆಸ್ಟ್​

ಕೊಪ್ಪಳ: ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಪೈಕಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.. ವೆಂಕಟೇಶ ಕುರುಬರ (31)…

Read More »
ದೇಶ/ವಿದೇಶ

ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಐಪಿಎಸ್ ಅಧಿಕಾರಿ ವೈ.ಪೂರಣ್​ ಕುಮಾರ್

ಚಂಡೀಗಢ: ಹಿರಿಯ ಐಪಿಎಸ್​ ಅಧಿಕಾರಿ ವೈ.ಪೂರಣ್ ಕುಮಾರ್​​ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.. ಈ ಘಟನೆಯ ಮಾಹಿತಿ ತಿಳಿದ ಕೂಡಲೇ ಚಂಡೀಗಢ ಪೊಲೀಸರು ಮತ್ತು…

Read More »
ರಾಜ್ಯ

ಕ್ಷುಲ್ಲಕ ಕಾರಣಕ್ಕೆ ಪತ್ನಿ ಮೇಲೆ ಪಾಪಿ ಪತಿ ಮಾರಣಾಂತಿಕ ಹಲ್ಲೆ.. ಪತ್ನಿ ಸಾವು

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತ್ನಿ ಮೇಲೆ ಪಾಪಿ ಪತಿರಾಯ ಮಾರಣಾಂತಿಕ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಿಸದೆ ಇಂದು ಪತ್ನಿ ಸಾವನ್ನಪ್ಪಿರುವ ಘಟನೆ ಪೀಣ್ಯ ಬಳಿಯ ಚೊಕ್ಕಸಂದ್ರದಲ್ಲಿ ನಡೆದಿದೆ..…

Read More »
Top News

ಪತ್ನಿ ಮೇಲಿನ ಅನುಮಾನಕ್ಕೆ ಹೆತ್ತ ಮಕ್ಕಳನ್ನೇ ಕೊಂದ ಪಾಪಿ ತಂದೆ..!

ಯಾದಗಿರಿ: ಪತ್ನಿಯ ಶೀಲ ಶಂಕಿಸಿ ಹೆತ್ತ ಮಕ್ಕಳನ್ನೇ ತಂದೆ ಕಡಿಯಿಂದ ಕೊಚ್ಚಿ ಕೊಲೆ ಮಾಡಿರುವ ದುರಂತದ ಘಟನೆ ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ.. ಮಲಗಿದ್ದ ಮುಗ್ದ…

Read More »
Top News

ಮೂರನೇ ಮಹಡಿಯಿಂದ ಬಾಲಕಿ ತಳ್ಳಿ ಮಲತಾಯಿ ಕೊಲೆ

ಬೀದರ್​: ಮೂರನೇ ಮಹಡಿಯಿಂದ 7 ವರ್ಷದ ಮಗುವನ್ನ ತಳ್ಳಿ ಮಲತಾಯಿ ಜೀವ ತೆಗೆದಿರುವ ಘಟನೆ ನಗರದ ಆದರ್ಶ ಕಾಲೋನಿಯಲ್ಲಿ​ 27ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 7…

Read More »
ಕ್ರೈಂ ಸ್ಟೋರಿ

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು.. ಎದೆಗೆ ಗುಂಡಿಟ್ಟು ಗ್ರಾಮ ಪಂ. ಅಧ್ಯಕ್ಷನ ಹತ್ಯೆ

ಭೀಮಾತೀರದಲ್ಲಿ ಗುಂಡಿನ ಸದ್ದಿಗೆ ನೆತ್ತರು ಹರಿದಿದೆ.. ಎದೆಗೆ ಗುಂಡಿಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ…

Read More »
Top News

ಅನೈತಿಕ ಸಂಬಂಧ ಶಂಕೆ: ಪೆಟ್ರೋಲ್ ಸುರಿದು 26ರ ಲಿವ್ ಇನ್ ಗೆಳತಿಯ ಹತ್ಯೆ

ಬೆಂಗಳೂರು: 26 ರ್ಷದ ಮಹಿಳೆ ಜೊತೆ ಲಿವಿಂಗ್‌ ಟುಗೆದರ್‌ನಲ್ಲಿದ್ದ ವ್ಯಕ್ತಿಯೋರ್ವ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ಯುವತಿ ಮೇಲೆ ಪೆಟ್ರೋಲ್‌ ಸುರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ…

Read More »
Top News

ಗ್ಯಾಂಗ್‌ ರೇಪ್‌ ಆರೋಪಿಯ ಕಾಲಿಗೆ ಪೊಲೀಸರಿಂದ ಗುಂಡೇಟು

ಬೆಳಗಾವಿ: ಗ್ಯಾಂಗ್‌ ರೇಪ್‌ ಆರೋಪಿಯ ಕಾಲಿಗೆ ಕಿತ್ತೂರು ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ರಮೇಶ್ ವಿರುದ್ಧ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಸೇರಿ…

Read More »
Top News

ಪರ ಸ್ತ್ರೀ ಜೊತೆ ಸರಸ: ಸುಪಾರಿ ಕೊಟ್ಟು ಗಂಡನ ಕಾಲು ಮುರಿಸಿದ ಪತ್ನಿ!

ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದ ಅತ್ತರ ಕಂಪೌಡ್ ಬಳಿ ನಡೆದಿದೆ.…

Read More »
Top News

ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರೇಪ್

ಚೆನೈ: 13 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅಮಾನವೀಕವಾಗಿ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಮೂವರು ಶಿಕ್ಷಕರನ್ನು  ಬಂಧಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಚಿನ್ನಸ್ವಾಮಿ, ಆರುಮುಗಂ…

Read More »
Top News

ಬೆಂಗಳೂರಿನ ನಡುರಸ್ತೆಯಲ್ಲಿ ಹರಿದ ನೆತ್ತರು.! ಪತ್ನಿಯನ್ನ ಏಳೆಂಟು ಬಾರಿ ಚುಚ್ಚಿ…ಚುಚ್ಚಿ ಕೊಂದ ಪತಿ

ಬೆಂಗಳೂರು: ಮಗುವಿನ ಮುಂದೆಯೇ ಪತ್ನಿ ಮೇಲೆ ಚಾಕುವಿನಿಂದ ದಾಳಿ ಮಾಡಿದ ಪತಿ ಏಳೆಂಟು ಬಾರಿ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಬ್ಬಗೋಡಿಯ ವಿನಾಯಕನಗರದಲ್ಲಿ…

Read More »
Top News

ಪಿಂಕಿ ಇಸ್ ಕಿಲ್ಲಿಂಗ್ ಮೀ, ಸೀ ವಾಂಟ್ ಮೈ ಡೆತ್: ಹೆಂಡತಿ ಟಾರ್ಚರ್‌ಗೆ ಪತಿ ಸೂಸೈಡ್!

ಹುಬ್ಬಳ್ಳಿ: ಹೆಂಡತಿ ಕಾಟಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಹೆಂಡತಿ ಕಿರುಕುಳ ತಾಳಲಾರದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ಈಚೆಗೆ ಪತ್ನಿಯ ಕಿರುಕುಳಕ್ಕೆ…

Read More »
Top News

ಯುಪಿ ಕಾಲುವೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ

ಲಕ್ನೋ: ಉತ್ತರ ಪ್ರದೇಶದ ಗುರುಗ್ರಾಮ್‌ನ ವ್ಯಕ್ತಿಯೊಬ್ಬನ ಕೊಳೆತ ಶವ ಗಾಜಿಯಾಬಾದ್‌ನ ಕಾಲುವೆ ಒಂದರಲ್ಲಿ ಪತ್ತೆಯಾಗಿದೆ. ಸಾವಿಗೀಡಾದ ವ್ಯಕ್ತಿಯನ್ನು ಪ್ರಿನ್ಸ್ ರಾಣಾ ಎಂದು ಗುರುತಿಸಲಾಗಿದೆ. ಆತ ಉತ್ತರ ಪ್ರದೇಶದ ಬಿಜ್ನೋರ್‌ನವನು.…

Read More »
Top News

ಬೆಂಗಳೂರು: ಹುಟ್ಟುಹಬ್ಬದಂದೇ ಅಪಘಾತ ಸ್ಥಳದಲ್ಲೇ ಬಾಲಕ ಸಾವು

ಬೆಂಗಳೂರು: ಹುಟ್ಟುಹಬ್ಬದ ದಿನವೇ ಬಾಲಕ ಅಪಘಾತಕ್ಕೆ ಬಲಿಯಾದ ಘಟನೆ ಹೆಣ್ಣೂರು ಬಂಡೆ ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಭಾನು ತೇಜ(10) ಮೃತ ಬಾಲಕ. ಶನಿವಾರ ರಾತ್ರಿ…

Read More »
Top News

ಕಾರವಾರ : ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ಮೂವರು ಸ್ಥಳದಲ್ಲೇ ಸಾವು

ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಮೇಲೆ ನಡೆದಿದೆ. ಮೃತರನ್ನು ಕಾರವಾರ ತಾಲ್ಲೂಕಿನ…

Read More »
Top News

ದುರಂತ ಪ್ರೇಮ ಪುರಾಣ: ಲವರ್‌ಗಾಗಿ ನದಿಗೆ ಹಾರಿದ ಗೃಹಿಣಿ – ಪ್ರಿಯಕರ ನೇಣಿಗೆ ಶರಣು

ಮಂಡ್ಯ:- ಮಂಡ್ಯದಲ್ಲೊಂದು ದುರಂತ ಪ್ರೇಮ ಕಥೆ ನಡೆದಿದ್ದು, ಲವರ್‌ಗಾಗಿ ಗೃಹಿಣಿ ನದಿಗೆ ಹಾರಿದ್ದು, ಪ್ರಿಯಕರ ನೇಣಿಗೆ ಶರಣಾಗಿರುವ ಘಟನೆ ಮಂಡ್ಯದಲ್ಲಿ ಜರುಗಿದೆ. ಸೃಷ್ಟಿ(20) ಮೃತ ಗೃಹಿಣಿಯಾಗಿದ್ದು, ಬನ್ನಹಳ್ಳಿ ಗ್ರಾಮದ…

Read More »
Top News

ಲವ್, ಸೆಕ್ಸ್, ದೋಖಾ – ಇಲಿ ಪಾಷಾಣ ಸೇವಿಸಿ ಅಪ್ರಾಪ್ತೆ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವ್, ಸೆಕ್ಸ್, ದೋಖಾ ಪ್ರಕರಣವೊಂದು ವರದಿಯಾಗಿದೆ. ಅಪ್ರಾಪ್ತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ…

Read More »
Top News

ಪಾಗಲ್ ಪ್ರೇಮಿಯಿಂದ ನರ್ಸ್ ಮೇಲೆ ಮಚ್ಚಿನಿಂದ ಹಲ್ಲೆ – ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ಪಾಗಲ್ ಪ್ರೇಮಿಯೊಬ್ಬ ಆಸ್ಪತ್ರೆಯ ಕೌಂಟರ್ ಬಳಿಯೇ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಅ.30ರ ಮಧ್ಯಾಹ್ನ ಈ ಘಟನೆ…

Read More »
Top News

ಕಿಡ್ನಾಪ್ ಆಪರೇಷನ್​ ಸಕ್ಸಸ್.. ಬಟ್ ಪ್ಲಾನ್ ಫೈಲ್ಯೂರ್​..! ಮಾಜಿ ಲವರ್​​ಗೆ ಖೆಡ್ಡ ತೋಡಿದ ಮಾಡ್ರನ್​ ‘ಮೋಹಿನಿ’ ಅಂದರ್​​..!

ಹೊಸ ಭಾಯ್​ ಫ್ರೆಂಡ್ ಜೊತೆ ಸೇರಿ ಹಳೆ ಲವರ್​​ಗೆ ಖೆಡ್ಡ..!? ಬೆಂಗಳೂರು : ಹೊಸ ಭಾಯ್​ ಫ್ರೆಂಡ್ ಜೊತೆ ಸೇರಿ ಹಳೆ ಲವರ್​​ಗೆ ಖೆಡ್ಡ ತೋಡಿದ ಮಾಯಂಗನೆ..…

Read More »
Top News

ತುಮಕೂರು: ಗುರಾಯಿಸಿದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

ತುಮಕೂರು: ಗುರಾಯಿಸಿದ್ದಾನೆಂದು ಆರೋಪಿಸಿ ಯುವಕನಿಗೆ 15 ಮಂದಿ ಯುವಕರಿದ್ದ ತಂಡ ಹಿಗ್ಗಾಮುಗ್ಗಾ ಥಳಿಸಿದ ಘಟನೆ ತುಮಕೂರು ನಗರದ ಬನಶಂಕರಿ ಬಳಿ ನಡೆದಿದೆ. ಕುಶಾಲ್ (23) ಹಲ್ಲೆಗೆ ಒಳಗಾದ…

Read More »
Top News

ಚೀಲದಲ್ಲಿ ದಲಿತ ಮಹಿಳೆಯ ಶವ ಪತ್ತೆ: ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಮಹಿಳೆಯ ಕೊಲೆ!

ಲಕ್ನೋ: ಉತ್ತರ ಪ್ರದೇಶದ ಕರ್ಹಾಲ್ ಕ್ಷೇತ್ರದಲ್ಲಿ ಗೋಣಿಚೀಲದಲ್ಲಿ 23 ವರ್ಷದ ದಲಿತ ಮಹಿಳೆಯ ಶವ ಪತ್ತೆಯಾಗಿದೆ. ಯುವತಿ ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಲು ಬಯಸಿದ್ದರಿಂದ ಆಕೆಯನ್ನು ಹತ್ಯೆ…

Read More »
Top News

ಕೌಟುಂಬಿಕ ಕಲಹಕ್ಕೆ- ಅತ್ತಿಗೆಗೆ ಚಾಕು ಇರಿದು ಕೊಲೆಗೈದ ಮೈದುನ

ಹುಬ್ಬಳ್ಳಿ: ಮನೆಯಲ್ಲಿನ ಕೌಟುಂಬಿಕ ಸಮಸ್ಯೆ ಜಗಳದವರೆಗೆ ಹೋಗಿ, ಕೊನೆಗೆ ಕೋಪಗೊಂಡ ಮೈದುನ ಅತ್ತಿಗೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಎಸ್.ಎಂ  ಕೃಷ್ಣನಗರದಲ್ಲಿ ಭಾನುವಾರ…

Read More »
Top News

ಪತ್ನಿ, ಮಗುವನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ : ಸಾಲದ ಸುಳಿಗೆ ಇಡೀ ಸಂಸಾರ ಬಲಿ?

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪಕ್ಷಿಕೆರೆ ಜೋಡಿ ಕೊಲೆ ಮತ್ತು ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದೆ. ಪತ್ನಿ ಹಾಗೂ ಮಗುವನ್ನ ಕೊಂದು ತಾನು ಆತ್ಮಹತ್ಯೆ…

Read More »
Top News

ಮಹಿಳೆಯನ್ನು ಕೊಂದು ಪೆಟ್ರೋಲ್ ಸುರಿದು ಸುಟ್ಟು ಹಾಕಿದ ದುಷ್ಕರ್ಮಿಗಳು

ಕಲಬುರಗಿ: ಮಹಿಳೆಯೋರ್ವಳನ್ನು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ದಾರುಣ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ. ಜ್ಯೋತಿ (29) ಹತ್ಯೆಯಾದ…

Read More »
Top News

ದಾವಣಗೆರೆ | ನ್ಯಾಮತಿಯ SBI ಬ್ಯಾಂಕ್‍ನಲ್ಲಿದ್ದ 13 ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ ಖದೀಮರು!

ದಾವಣಗೆರೆ: ನ್ಯಾಮತಿಯ SBI ಬ್ಯಾಂಕ್‍ನಲ್ಲಿದ್ದ 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಖದೀಮರು ಹೊತ್ತೊಯ್ದಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಸುನೀಲ್ ಕುಮಾರ್ ಯಾದವ್ ಮಾಹಿತಿ…

Read More »
Top News

ಹತ್ತು ಅಡಿ ಜಾಗಕ್ಕಾಗಿ ವ್ಯಕಿಯೊಬ್ಬನ ಬರ್ಬರ ಹತ್ಯೆ

ಕಲಬುರಗಿ: ಹತ್ತು ಅಡಿ ಜಾಗಕ್ಕಾಗಿ ವ್ಯಕಿಯೊಬ್ಬನ ಬರ್ಬರ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಅಜಾದಪುರದಲ್ಲಿ ನಡೆದಿದೆ. ಚಂದ್ರಕಾಂತ್ ಜಮಾದರ್ ಕೊಲೆಯಾದ ದುರ್ದೈವಿ. ಚಂದ್ರಕಾಂತ್ ಮನೆ ಹಿತ್ತಲಿನಲ್ಲಿ…

Read More »
Top News

ಸೀರೆ ಖರೀದಿಸುವ ನೆಪದಲ್ಲಿ ಕಳ್ಳಿಯರ ಕರಾಮತ್ತು- ಜೆ.ಪಿ.ನಗರ ಪೊಲೀಸರಿಂದ ಬಂಧನ

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಸೀರೆ ಖರೀದಿಸುವ ನೆಪದಲ್ಲಿ ಅಂಗಡಿಗಳಿಗೆ ತೆರಳಿದ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಕ್ಷಣಾರ್ಧದಲ್ಲಿ ದುಬಾರಿ ಬೆಲೆಯ ರೇಷ್ಮೆ ಸೀರೆ ಕಳ್ಳತನ ಮಾಡಿ…

Read More »
ಕ್ರೈಂ ಸ್ಟೋರಿ

ಮನೆ ಮಾಲೀಕರಿಗೆ ಗನ್​ ತೋರಿಸಿ 40 ಲಕ್ಷ ರೂ. ದರೋಡೆ

ಬೆಂಗಳೂರು: ರಾಜಧಾನಿಯಲ್ಲಿ ಗನ್ ತೋರಿಸಿ 40 ಲಕ್ಷ ರೂಪಾಯಿಗಳನ್ನು ದರೋಡೆ ಮಾಡಲಾಗಿದೆ. ಸಹಕಾರನಗರ ಕಾವೇರಿ ಸ್ಕೂಲ್ ಹಿಂಭಾಗದ ಮನೆಯಲ್ಲಿ ರಾತ್ರಿ 8:30ರ ಸುಮಾರಿಗೆ ಈ ಘಟನೆ ನಡೆದಿದ್ದು,…

Read More »
ಕ್ರೈಂ ಸ್ಟೋರಿ

ಐಟಿ-ಬಿಟಿ ಕಂಪನಿಗಳ ಬದಲು ರಾಮೇಶ್ವರಂ ಕೆಫೆಗೆ ಬಾಂಬ್ ಇಡಲು ಪ್ಲ್ಯಾನ್ ಮಾಡಿದ್ದೇಕೆ?

ರಾಮೇಶ್ವರಂ ಕೆಫೆ ಸ್ಟೋರಿ ಯಾವ ಸಿನಿಮಾಕ್ಕೂ ಕಮ್ಮಿ ಇಲ್ಲ ಎನ್ನುವಂತೆ ದಿನದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡ್ಕೊಳ್ತಾನೇ ಇದೆ. ಈಗ ನಾವ್ ಹೇಳೊದಕ್ಕೆ ಹೊರ್ಟಿರೋ ಸ್ಟೋರಿ ಮೈಜುಂ…

Read More »
ಕ್ರೈಂ ಸ್ಟೋರಿ

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಬರ್ಬರ ಹತ್ಯೆ

ಯಾದಗಿರಿ : ಏವೂರು ಗ್ರಾಮದಲ್ಲಿ ವಾರದ ಮೊದಲ ದಿನ ಜನರು ಯುಗಾದಿ ಅಮಾವಾಸ್ಯೆ ಎಂದು ಪೂಜೆ ಪುನಸ್ಕಾರದಲ್ಲಿ ತೊಡಗಿದ್ದರು. ನಾಳೆ ಯುಗಾದಿ ಹಬ್ಬವೆಂದು ಮನೆಮಂದಿ ಸಂಭ್ರಮದಲ್ಲಿದ್ದರು. ಆದರೆ…

Read More »
ಕ್ರೈಂ ಸ್ಟೋರಿ

ಪೊಲೀಸರ ಭರ್ಜರಿ ಕಾರ್ಯಾಚರಣೆ : ಬೈಕ್ ಕಳ್ಳರ ಬಂಧನ

ಕಲಬುರಗಿ : ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದಾಗಿ ಕಲಬುರಗಿಯಲ್ಲಿ ಬೈಕ್ ಕಳ್ಳರ ಬಂಧನವಾಗಿದೆ. ರೋಜಾ ಪೊಲೀಸ್ ಠಾಣೆಯ ಸರ್ಕಲ್ ಅನೀಸ್ ಮುಜಾವರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಕಳ್ಳರಿಂದ…

Read More »
ಕ್ರೈಂ ಸ್ಟೋರಿ

ಜೂಜಿಗಾಗಿ ಕಿಡ್ನ್ಯಾಪ್‌ ನೆಪ; ಯುವಕರ ಬಂಧಿಸಿದ ಪೊಲೀಸರು.

ಆನೇಕಲ್ : ಜೂಜಿನ ಚಟಕ್ಕಾಗಿ ಹಣ ಸಂಗ್ರಹಿಸಲು ಹೋಗಿ ಯುವಕನೋರ್ವ ಪೊಲೀಸರ ಅತಿಥಿಯಾದ ಘಟನೆ ಆನೇಕಲ್ನಲ್ಲಿ ಜರುಗಿದೆ. ದುಡ್ಡಿಗಾಗಿ ತಲೆ‌ ಮೇಲೆ ಟೊಮೇಟೋ ಕೆಚಪ್ ಸುರಿದುಕೊಂಡು, ತನ್ನ…

Read More »
ಕ್ರೈಂ ಸ್ಟೋರಿ

ಮಡಿಕೇರಿ ಜಿಲ್ಲೆಯಲ್ಲಿ ಕಾವೇರಿ ನದಿಯಲ್ಲಿ ಮುಳುಗಿ ಮೂವರ ಸಾವು.

ಮಡಿಕೇರಿ: ಕುಶಾಲನಗರ ಸಮೀಪ ಕೂಡಿಗೆಯಲ್ಲಿ ಸ್ಥಾನಕ್ಕೆ ತೆರಳಿದ ಮೂವರು ಸ್ನೇಹಿತರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಚಿಕ್ಕತೂರಿನ ನಿವಾಸಿ ಶ್ರೀನಿವಾಸ್ ಅಲಿಯಾಸ್ ಅಪ್ಪು (23) ಕಣಿವೆಯ ಸಚಿನ್…

Read More »
Freedom TV

ಗದಗ ಬಳಿ ಅಪಘಾತದಲ್ಲಿ ಮೂವರ ಸಾವು

ಗದಗ… ಟ್ಯಾಂಕರವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟು ಇನ್ನಿಬ್ಬರು ಗಾಯಗಂಡ ಅವಗಡ ಗದಗ ಬಳಿ ಜರುಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ…

Read More »
ಜಿಲ್ಲೆ

ಭೀಮಾ ತೀರದಲ್ಲಿ ಸಂಸದ ಉಮೇಶ್ ಜಾಧವ್ ಆಪ್ತ ಬರ್ಬರ ಕೊಲೆ

ಕಲಬುರಗಿ: ಸಂಸದ ಡಾ.ಉಮೇಶ್ ಜಾಧವ್ ಅವರ ಆಪ್ತನ ಬರ್ಬರ ಹತ್ಯೆ ನಡೆದಿದೆ. ಗಿರೀಶ್ ಚಕ್ರ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡ.ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ…

Read More »
#Exclusive News

ಮದುವೆಯಾಗುವುದಾಗಿ 259 ಮಹಿಳೆಯರನ್ನು ವಂಚಿಸಿದ ಭೂಪ ಅರೆಸ್ಟ್

ಈ ಫೋಟೋದಲ್ಲಿರುವ ಖದೀಮನನ್ನ ಒಮ್ಮೆ ನೋಡಿ. ಈತ ಮೋಸ ಮಾಡಿರುವುದು ಒಬ್ಬರಿಗಲ್ಲ..ಇಬ್ಬರಿಗಲ್ಲ ಬರೋಬ್ಬರಿ 259 ಮಹಿಳೆಯರು ಯುವತಿಯರಿಗೆ ಯಾಮಾರಿಸಿದ್ದಾನೆ. ತಾನು ಕಸ್ಟಮ್ಸ್ ಅಧಿಕಾರಿಗೆ ಎಂದು ಬುರುಡೆ ಬಿಟ್ಟು…

Read More »
ಕ್ರೈಂ ಸ್ಟೋರಿ

ಪತಿ ಪತ್ನಿ ಜಗಳ : ಕೊಲೆಯಲ್ಲಿ ಅಂತ್ಯ

ಕೋಲಾರ :  ಪತಿ ಪತ್ನಿಯ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಪತ್ನಿ ಕೆಲಸದಿಂದ ಮನೆಗೆ ಬರುವಾಗ ದಾರಿಯಲ್ಲಿ ಚಾಕುವಿನಿಂದ ಇರಿದು ಕೊಂದಿದ್ದಾನೆ , ಕೋಲಾರ ಜಿಲ್ಲೆಯ ಕೆಜಿಎಫ್‍ ನ…

Read More »
ಕ್ರೈಂ ಸ್ಟೋರಿ

ಮನಿ ಡಬ್ಲಿಂಗ್ ದಂಧೆ: 5 ಕೋಟಿ ಪಂಗನಾಮ!

ಚಿತ್ರದುರ್ಗ : ಹಣ ದ್ವಿಗುಣ ಮಾಡಿ ಕೊಡುವುದಾಗಿ ನಂಬಿಸಿ ಬರೋಬ್ಬರಿ 4.79 ಕೋಟಿ ಹಣ ವಂಚಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ವಂಚಕನನ್ನು ಆಂಧ್ರ ಮೂಲದ ಕೋಡೆ ರಮಣಯ್ಯ ಎಂದು…

Read More »
ಕ್ರೈಂ ಸ್ಟೋರಿ

ಗಂಡನ ಕಿರಿಕ್, ಅತ್ತೆ ಕಾಟ: ಮಗು ಕೊಂದು ತಾಯಿ ಆತ್ಮಹತ್ಯೆ!

ಕಲಬುರಗಿ : 2 ವರ್ಷದ ಕಂದಮ್ಮಳನ್ನ ಕೊಲೆ ಮಾಡಿ ನೇಣು ಹಾಕಿ, ತಾಯಿ ಕೂಡ ನೇಣಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ…

Read More »
ಕ್ರೈಂ ಸ್ಟೋರಿ

ರಿವೀಲ್ ಆಯ್ತು ಕುಣಿಗಲ್ ಶಿಕ್ಷಕನ ಕೊಲೆ ರಹಸ್ಯ : ಪ್ರೀತಿಗಾಗಿ ಪತ್ನಿ ಮತ್ತು ಮಗಳೇ ಕೊಟ್ಟಿದ್ರು ಸುಪಾರಿ

ತುಮಕೂರು:  ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕುಳಿನಂಜಯ್ಯನ ಪಾಳ್ಯದಲ್ಲಿ ಕಳೆದ ಶುಕ್ರವಾರ ರಾತ್ರಿ ನಡೆದಿದ್ದ ಅತಿಥಿ ಶಿಕ್ಷಕ ಮರಿಯಪ್ಪ ಅವರ ಬರ್ಬರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…

Read More »
ಕ್ರೈಂ ಸ್ಟೋರಿ

ತೊಟ್ಟಿಲಲ್ಲಿ ಮಲಗಬೇಕಿದ್ದ ಮಗು ಓವನ್ ನಲ್ಲಿ: ಸ್ವಿಚ್ ಹಾಕಿದ್ದೇ ಬೆಂದು ಹೋಯ್ತು!

ಅಮೆರಿಕ :  ಆಕೆ ಅದಿನ್ನೆಂಥಾ ಕ್ರೂರಿ ತಾಯಿ ಇರಬೇಕು ಹೇಳಿ.. ಅದೇನು ಬೇಕಂತ ಮಾಡಿದಳೋ..ಅಥವಾ ಅವಳು ಮಾನಸಿಕ ಅಸ್ವಸ್ಥಳೋ ಗೊತ್ತಿಲ್ಲ. ಒಂದು ತಿಂಗಳ ಮಗು ಓವನ್ ಒಳಗೆ…

Read More »
ಕ್ರೈಂ ಸ್ಟೋರಿ

ತಂದೂರಿ ರೊಟ್ಟಿ ಮಾಡುತ್ತಿದ್ದವ.. ಮಧ್ಯರಾತ್ರಿ ಮಸಣ ಸೇರಿದ

ಧಾರವಾಡ: ಆತ ಹೋಟೆಲ್‌ ಒಂದರಲ್ಲಿ ತಂದೂರಿ ರೊಟ್ಟಿ ಮಾಡಿ ಜೀವನ ಸಾಗಿಸುತ್ತಿದ್ದ. ದುಡಿದ ದುಡ್ಡಿನಲ್ಲಿ ತನ್ನ ಜೀವನ ನಡೆಸುತ್ತಿದ್ದ. ಈ ಹಿಂದೆಯೂ ಬೇರೆ ಊರಿನಲ್ಲಿ ಹೋಟೆಲ್‌ ಒಂದರಲ್ಲಿ…

Read More »
ಕ್ರೈಂ ಸ್ಟೋರಿ

ಮಾಜಿ ರೌಡಿ ಜೇಡರಹಳ್ಳಿ ಕೃಷ್ಣಪ್ಪ ಅರೆಸ್ಟ್..! ಬಂಧನಕ್ಕೆ ಕಾರಣವಾಯ್ತು ರಿಯಲ್ ಎಸ್ಟೇಟ್!!

ಬೆಂಗಳೂರು :  ಸಿಲಿಕಾನ್ ಸಿಟಿ ರಾಜ್ಯ ರಾಜಧಾನಿ ಬೆಂಗಳೂರಿನ ಮಾಜಿ ಡಾನ್‌, ಮಾಜಿ ರೌಡಿಶೀಟರ್‌ ಎಚ್‌.ಎಂ ಕೃಷ್ಣಮೂರ್ತಿ ಅಲಿಯಾಸ್‌ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.…

Read More »
Freedom TV

ತಾಯಿಯನ್ನೇ ಕೊಂದ ಮಗನ ಕೇಸಿಗೆ ಟ್ವಿಸ್ಟ್..! ಎಫ್ ಎಸ್ ಎಲ್ ವರದಿ ಬಿಚ್ಚಿಟ್ಟ ಸತ್ಯವೇನು ?

ಬೆಂಗಳೂರು : ತಂದೆಗೆ ಮಗನ ಮೇಲೆ ಪ್ರೀತಿ. ಮಗನಿಗೆ ಅಪ್ಪನ ಮೇಲೆ ಕಾಳಜಿ.. ಅಪ್ಪ ಮಗ ಇಬ್ಬರು ಸೇರಿ ಮಾಡಿದ ಮಾಸ್ಪರ್ ಪ್ಲ್ಯಾನ್ ಉಲ್ಟಾ ಹೊಡೆದಿದೆ.. ಇದೀಗ…

Read More »
ಜಿಲ್ಲೆ

ಬೈಕ್ ಶೋ ರೂಂ ನಲ್ಲಿ ಗಲಾಟೆ. ಗ್ರಾಹಕನ ಹತ್ಯೆ.

ಕೊಡಗು : ಬೈಕ್ ಸರ್ವೀಸ್ ಗೆ ಬಂದಿದ್ದ ಗ್ರಾಹಕ‌ ಮತ್ತು ಶೋರೂಂ ಮಾಲೀಕನ ನಡುವೆ ನಡೆದ ಗಲಾಟೆಯಲ್ಲಿ ಶೋರೂಂ‌ ಮಾಲೀಕನಿಂದ ಇರಿತಕ್ಕೆ ಒಳಗಾಗಿದ್ದ ಯುವಕ ಸಾಜಿದ್ ( 22)…

Read More »
ಕ್ರೈಂ ಸ್ಟೋರಿ

ಅವನು ಸ್ನೇಹಿತನ ಹೆಂಡ್ತಿ ಪೋರ್ಟ್ ಮಾಡ್ದ : ಸಿಟ್ಟಾದ ಗೆಳೆಯ ಮಸಣಕ್ಕೆ ಪೋಸ್ಟ್ ಮಾಡ್ದ..!

ಹುಬ್ಬಳ್ಳಿ : ಅವರಿಬ್ಬರು  ಸ್ನೇಹಿತರು, ಒಂದೇ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಒಬ್ಬರಿಗೆ ಕಷ್ಟ ಎಂದರೆ ಸಾಕು, ಮತ್ತೊಬ್ಬರು ಸಹಾಯ, ಸಹಕಾರ ನೀಡುತ್ತಿದ್ದರು. ಆದರೆ ಅದೇನು ಆಯ್ತೊ ಗೊತ್ತಿಲ್ಲ..! ಪ್ರಾಣಕ್ಕೆ…

Read More »
ಕ್ರೈಂ ಸ್ಟೋರಿ

ಕ್ಷುಲಕ‌ ಕಾರಣಕ್ಕೆ ಯುವಕನನ್ನು ಮನೆಯಲ್ಲಿ ‌ಕೂಡಿ ಹಾಕಿ ಅಮಾನವೀಯವಾಗಿ ಹಲ್ಲೆ ನಡೆಸಿದ ಪುಡಿರೌಡಿಗಳು

ಹುಬ್ಬಳ್ಳಿ : ಕ್ಷುಲಕ‌ ಕಾರಣಕ್ಕೆ ಯುವಕನೊಬ್ಬನಿಗೆ ಪುಡಿ ರೌಡಿಗಳು ಮನೆಯೊಂದರಲ್ಲಿ ಕೂಡಿ ಹಾಕಿ, ಮನಬಂದಂತೆ ಥಳಿಸಿದ ಅಮಾನವೀಯ ಘಟನೆ ಹುಬ್ಬಳ್ಳಿಯ ವಿದ್ಯನಗರದಲ್ಲಿ ಕಳೆದ ಸೋಮವಾರ ತಡರಾತ್ರಿ ನಡೆದಿದ್ದು,…

Read More »
Back to top button