dkshivakumar

ರಾಜಕೀಯ

ಬಜೆಟ್ ಹೊತ್ತಲ್ಲೇ ಡಿಕೆ ಬಣದ 56 ಶಾಸಕರಿಂದ ‘ವಿದೇಶಿ’ ಆಪರೇಷನ್?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆಯಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಆಂತರಿಕ ಸಂಚಲನ ಶುರುವಾಗಿದೆ. ಮಾರ್ಚ್ 6ರಂದು ಮುಖ್ಯಮಂತ್ರಿಗಳು ದಾಖಲೆಯ 17ನೇ ಬಜೆಟ್ ಮಂಡಿಸಲು…

Read More »
Top News

ಸಿದ್ದು-ಡಿಕೆಶಿ ವಿರುದ್ಧ ‘ಸ್ಕ್ಯಾಮ್‌ ಲಾರ್ಡ್‌’ ಪೋಸ್ಟ್: ಬಿಜೆಪಿ ವಿರುದ್ಧ ಪೊಲೀಸ್ ಮೆಟ್ಟಿಲೇರಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಡಿಜಿಟಲ್ ಸಮರ ತಾರಕಕ್ಕೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸಚಿವರನ್ನು ಗುರಿಯಾಗಿಸಿಕೊಂಡು ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆಯಲ್ಲಿ…

Read More »
Top News

ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ರಾಜ್ಯಪಾಲರ ಗುಪ್ತ ವರದಿ

ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ನಡೆದ ನಾಟಕೀಯ ಬೆಳವಣಿಗೆಗಳು ಮತ್ತು ಆಡಳಿತಾರೂಢ ಕಾಂಗ್ರೆಸ್ ಸದಸ್ಯರ ವರ್ತನೆಯ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರಪತಿ…

Read More »
ದೇಶ/ವಿದೇಶ

ಕೇಂದ್ರದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ‘ರಾಜಭವನ ಚಲೋ’ ಬೃಹತ್ ಪ್ರತಿಭಟನೆ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNAREGA) ರದ್ದು ಹಾಗೂ ಅದರ ಬದಲಿಗೆ ಕೇಂದ್ರ ಸರ್ಕಾರ ತಂದಿರುವ ನೂತನ ಕಾಯ್ದೆಯನ್ನು ಖಂಡಿಸಿ ರಾಜ್ಯ…

Read More »
ರಾಜಕೀಯ

ಡಿ.ಕೆ. ಬ್ರದರ್ಸ್ ವಿರುದ್ಧ ಹೆಚ್‌ಡಿಕೆ ಏಕವಚನದಲ್ಲೇ ಗುಡುಗು

ರಾಮನಗರ: “ನನಗೆ ಮಾತನಾಡುವ ಚಪಲ ಇರಬಹುದು, ಆದರೆ ಅವನಿಗೆ ಲೂಟಿ ಹೊಡೆಯುವ ಚಪಲವಿದೆ,” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ವಿರುದ್ಧ ಕೇಂದ್ರ ಸಚಿವ…

Read More »
ರಾಜಕೀಯ

ಜನವರಿ 6ಕ್ಕೆ ಡಿಕೆ ಶಿವಕುಮಾರ್ ಪಟ್ಟಾಭಿಷೇಕ- ಇಕ್ಬಾಲ್ ಹುಸೇನ್

ರಾಮನಗರ: ಜನವರಿ 6 ರಂದು ಡಿಸಿಎಂ ಡಿ.ಕೆ ಶಿವಕುಮಾರ್​​​ ಅವರು ಸಿಎಂ ಆಗಲಿದ್ದಾರೆ. ಡಿ.ಕೆ ಶಿವಕುಮಾರ್​​ ಅವರನ್ನ ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ ಎಂದು ಶಾಸಕ ಇಕ್ಬಾಲ್​​…

Read More »
ರಾಜಕೀಯ

ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ- ಯತೀಂದ್ರ

ಬೆಳಗಾವಿ: ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಪಾಲಿಟಿಕ್ಸ್ ಮತ್ತೆ ಗರಿಗೆದರಿದೆ. ಒಳಗೊಳಗೆ ಮೀಟಿಂಗ್​ಗಳು ನಡೀತಿದ್ದು, ನಾಯಕತ್ವದ ಬದಲಾವಣೆ ವಿಚಾರ ಭಾರೀ ಚರ್ಚೆ ಆಗ್ತಿದೆ. ಇದೀಗ ರಾಜ್ಯದಲ್ಲಿ ನಾಯಕತ್ವ ಬದಲಾವಣೆ…

Read More »
ರಾಜಕೀಯ

ಸಿದ್ದರಾಮಯ್ಯ ಅವರೆ ಕೊಟ್ಟ ಮಾತಿನಂತೆ ನಡೆದುಕೊಳ್ಳಿ: ಡಿಕೆಶಿಗೆ ಅಧಿಕಾರ ಬಿಟ್ಟುಕೊಡಿ H.​ ವಿಶ್ವನಾಥ್​

ಮೈಸೂರು: ರಾಜ್ಯ ಕಾಂಗ್ರೆಸ್​​ ಪಕ್ಷದಲ್ಲಿ ಕುರ್ಚಿ ಕದನ ಜೋರಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ನಾಯಕತ್ವ ಬದಲಾವಣೆಯ ಸಿಎಂ ಸಿದ್ದರಾಮಯ್ಯ ಬಣ ಒಂದುಕಡೆಯಾದರೆ, ಡಿಸಿಎಂ…

Read More »
ರಾಜಕೀಯ

ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ- ಸತೀಶ್​ ಜಾರಕಿಹೊಳಿ

ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯೂ ನಮ್ಮ ಕೈಯಲ್ಲಿ ಇಲ್ಲ. ಇಂತಹ ವಿಷಯಗಳಲ್ಲಿ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಚಿವ ಸತೀಶ್​​ ಜಾರಕಿಹೊಳಿ ಹೇಳಿದ್ದಾರೆ.. ಬೆಳಗಾವಿಯಲ್ಲಿ ಮಾತನಾಡಿದ ಅವರು,…

Read More »
ರಾಜಕೀಯ

ಮತಗಳ್ಳತನದಲ್ಲಿ ಬಿಜೆಪಿಗರು ನಿಸ್ಸೀಮರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸಿಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ…

Read More »
ರಾಜಕೀಯ

ಕಾಂಗ್ರೆಸ್ ಪಕ್ಷ ಯಾರನ್ನು ಬೇಕಾದರೂ ಸಿಎಂ ಮಾಡಿಲಿ: ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರ ಹಾಕಿದ ರಮೇಶ್​​ ಜಾರಕಿಹೊಳಿ

ಬೆಳಗಾವಿ: ಮುಂದೆ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ಸತೀಶ ಜಾರಕಿಹೊಳಿ ಯಾರನ್ನು ಬೇಕಾದರೂ ಮುಖ್ಯಮಂತ್ರಿ ಮಾಡಲಿ. ಅದು ಕಾಂಗ್ರೆಸ್ ಪಕ್ಷದ ಆಂತರಿಕ‌ ವಿಚಾರ. ಅದರ ಬಗ್ಗೆ ನಮ್ಮ ಬಿಜೆಪಿ…

Read More »
ರಾಜಕೀಯ

ಡಿ.ಕೆ ಶಿವಕುಮಾರ್​​ ಸಿಎಂ ವಿಚಾರ;ಹೈಕಮಾಂಡ್ ನಿರ್ಧಾರವೇ ಅಂತಿಮ : ಸಿದ್ದರಾಮಯ್ಯ

ಮೈಸೂರು: ಹೈಕಮಾಂಡ್​ ತೀರ್ಮಾನ ಮಾಡದೇ ಬೇರೆ ಯಾರೇ ಏನೇ ಮಾತನಾಡಿದರೂ ಅದಕ್ಕೆ ಕಿಮ್ಮತ್ತಿಲ್ಲ. ಜನರ ಅಭಿಪ್ರಾಯ ಏನೇ ಇದ್ದರೂ ಹೈಕಮಾಂಡ್​ ನಿರ್ಧಾರವೇ ಅಂತಿಮ. ಹೈಕಮಾಂಡ್​ ಬಿಟ್ಟು ಬೇರೆ…

Read More »
ರಾಜಕೀಯ

ಕ್ರಾಂತಿ ಮತ್ತು ಶಾಂತಿ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ನವೆಂಬರ್​​​ ಕ್ರಾಂತಿ ಮತ್ತು ಶಾಂತಿ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಅಧಿಕಾರ ಬದಲಾವಣೆ ಎಐಸಿಸಿ ಅಧ್ಯಕ್ಷರ ಬಿಟ್ಟ ವಿಚಾರ. ನನ್ನ ಸಹಿತ ಎಲ್ಲರೂ ಪಕ್ಷ ಹೇಳಿದ್ದನ್ನು ಕೇಳುತ್ತೇವೆ…

Read More »
ರಾಜಕೀಯ

ಟನಲ್ ರಸ್ತೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ತೇಜಸ್ವಿ ಸೂರ್ಯ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್​​ ಹಾಗೂ ಸಂಸದ ತೇಜಸ್ವಿ ಸೂರ್ಯ ನಡುವೆ ಟನಲ್​ ರಸ್ತೆ ವಿಚಾರವಾಗಿ ಸಮರ ಮುಂದುವರೆದಿದೆ.. ಟನಲ್​​​​ ರಸ್ತೆಯಿಂದ ಪರಿಸರಕ್ಕೆ ಹಾನಿ ಎಂದು ತೇಜಸ್ವಿ…

Read More »
ರಾಜಕೀಯ

ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಸಚಿವರಿಗೆ ಕೋಕ್: ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್- ರಾಮಲಿಂಗಾ ರೆಡ್ಡಿ

ರಾಮನಗರ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಸಚಿವರಿಗೆ ಕೋಕ್ ಕೊಡುವ ವಿಚಾರ ಕುರಿತು ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ಧಾರೆ.. ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ವಿಚಾರ…

Read More »
ರಾಜಕೀಯ

ಸಿದ್ದರಾಮಯ್ಯನವರೇ 5 ವರ್ಷವೂ ಸಿಎಂ ಎಂದು ಘೋಷಿಸಲು ಅಹಿಂದ ಸಂಘಟನೆಗಳಿಂದ ಪತ್ರ ಚಳುವಳಿ

ಮೈಸೂರು: ಪವರ್​ ಶೇರಿಂಗ್​ ಪ್ರಸ್ತಾಪಗಳು ಕಾಂಗ್ರೆಸ್​​ನಲ್ಲಿ ಕೋಲಾಹಲ ಸೃಷ್ಟಿಸಿವೆ.. ಕಾಂಗ್ರೆಸ್​ ಪಕ್ಷದ ಒಳಗೊಳಗೆ ಭಾರೀ ಲೆಕ್ಕಾಚಾರಗಳು ನಡೀತಿದೆ ಎಂಬು ಸುದ್ದಿ ಹರಿದಾಡುತ್ತಿದ್ದು, ಇದೀಗ ಅಹಿಂದ ಸಂಘಟನೆಗಳು ಹೊಸ…

Read More »
ರಾಜಕೀಯ

ಬಿಹಾರ ಎಲೆಕ್ಷನ್​​ಗೆ ಹಣ ಕೊಟ್ಟು ಕುರ್ಚಿ ಉಳಿಸುವ ಯತ್ನ ನಡೆಯುತ್ತಿದೆ: ರಾಮುಲು

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಕುರ್ಚಿ ಅಲ್ಲಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ದೊಡ್ಡ ಮಟ್ಟದ ಹಣ ಬಿಹಾರ ಎಲೆಕ್ಷನ್ ಗೆ ಕೊಟ್ಟು ಕುರ್ಚಿ ಉಳಿಸುವ ಯತ್ನ ನಡೆಯುತ್ತಿದೆ…

Read More »
ರಾಜಕೀಯ

ಟನಲ್ ರೋಡ್ ಯೋಜನೆ ಬಗ್ಗೆ ಡಿ.ಕೆ ಶಿವಕುಮಾರ್ ಅವರಿಗೆ ಸರಿಯಾದ ಮಾಹಿತಿ ಇಲ್ಲ ಅನ್ನಿಸುತ್ತೆ- ತೇಜಸ್ವಿ ಸೂರ್ಯ

ಬೆಂಗಳೂರು: ಟನಲ್​​​ ರೋಡ್​ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ವಿರೋಧ ವ್ಯಕ್ತಪಡಿಸಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ತೇಜಸ್ವಿ ಸೂರ್ಯ ಖಾಲಿ ಡಬ್ಬ ಎಂದು ಟೀಕಿಸಿದ್ದರು. ಈ…

Read More »
ರಾಜಕೀಯ

ನಾಯಕತ್ವ ವಿಚಾರವಾಗಿ ನನ್ನ ಮಾತಿಗೆ ಈಗಲೂ ಬದ್ಧ.. ಯತೀಂದ್ರ ಸಿದ್ದರಾಮಯ್ಯ

ಮೈಸೂರು : ನಾಯಕತ್ವ ವಿಚಾರದಲ್ಲಿ ಸತೀಶ್​ ಜಾರಕಿಹೊಳಿ ಪರವಾಗಿ ನಾನು ನೀಡಿದ ಹೇಳಿಗೆಗೆ ಈಗಲೂ ಬದ್ದನಾಗಿದ್ಧೇನೆ ಎಂದು ವಿಧಾನಪರಿಷತ್​​​ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ…

Read More »
ರಾಜ್ಯ

ಕೆ.ಎಸ್.ಡಿ.ಎಲ್ ಸಂಸ್ಥೆಯಿಂದ ಸರ್ಕಾರಕ್ಕೆ ₹135 ಕೋಟಿ ಡಿವಿಡೆಂಡ್ ಹಸ್ತಾಂತರ

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25 ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಸರಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ…

Read More »
ರಾಜಕೀಯ

ಕನಕಪುರದಿಂದ ರೌಡಿಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ- ಮುನಿರತ್ನ

ಬೆಂಗಳೂರು: ಆರ್‌ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿವಕುಮಾರ್​ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಕನಕಪುರದಿಂದ ರೌಡಿಗಳನ್ನು ಕರೆಸಿ ನನ್ನ ಮೇಲೆ…

Read More »
Top News

ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ: ಕರಿ ಟೋಪಿ ಎಂಎಎಲ್ ಬಾರಪ್ಪ ಎಂದ ಡಿಕೆಶಿ

ಬೆಂಗಳೂರು: ಜೆಪಿ ಪಾರ್ಕ್​​​​​​​​​​​​​ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್​​​ ಅವರ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು…

Read More »
ಮನರಂಜನೆ

ನಟ್ಟು ಬೋಲ್ಟು ಹೇಳಿಕೆಗೂ ಬಿಗ್‌ಬಾಸ್ ಬಂದ್‌ಗೂ ಸಂಬಂಧವಿಲ್ಲ – ಈಶ್ವರ್ ಖಂಡ್ರೆ

ಬೆಂಗಳೂರು: ನಟ್ಟು ಬೋಲ್ಟು ವಿಚಾರಕ್ಕೂ ಬಿಗ್‌ಬಾಸ್ ಬಂದ್‌ಗೂ ಯಾವುದೇ ಸಂಬಂಧ ಇಲ್ಲ. ಇದರಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್​ ಅವರ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ಅರಣ್ಯ ಸಚಿವ…

Read More »
ರಾಜಕೀಯ

ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಅಲ್ಲೋಲ-ಕಲ್ಲೋಲ: ವಿಜಯೇಂದ್ರ

ಮೈಸೂರು: ನವೆಂಬರ್​​​​​ ನಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸ್ಫೋಟಕ ಹೇಳಿಕೆ ನೀಡಿದ್ಧಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,…

Read More »
ರಾಜಕೀಯ

ಕೋಳಿ, ಕುರಿ, ಚಿನ್ನ ಇದ್ಯಾ ಎಂದು ಕೇಳ್ಬೇಡಿ.. ಗಣತಿ ಅಧಿಕಾರಿಗಳಿಗೆ ಡಿಕೆ ತಾಕೀತು

ಬೆಂಗಳೂರು: ಜಾತಿ ಗಣತಿ ಸರ್ವೇ ವೇಳೆ ಕೋಳಿ, ಕುರಿ, ಚಿನ್ನ, ವಾಚ್​​​​ ಇದ್ಯಾ ಎಂದು ಕೇಳ್ಬೇಡಿ ಅಂತಾ ಗಣತಿ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್​ ತಾಕೀತು ಮಾಡಿದ್ದಾರೆ..…

Read More »
ರಾಜಕೀಯ

ಬೆಂಗಳೂರನ ರಸ್ತೆ ಗುಂಡಿಗಳಿಗೇ ಬಿಜೆಪಿಯೇ ಕಾರಣ- ಡಿ.ಕೆ ಶಿವಕುಮಾರ್​​

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ, ನಗರದ ರಸ್ತೆ ಗುಂಡಿಗಳು ಬಿಜೆಪಿ ಸರ್ಕಾರದ ದುರಾಡಳಿತದ ಫಲ, ರಸ್ತೆಗುಂಡಿಗಳನ್ನು ಮುಚ್ಚಲು…

Read More »
ರಾಜಕೀಯ

ಬೆಂಗಳೂರಿನ ರಸ್ತೆಗುಂಡಿಗಳಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ- ಡಿ.ಕೆ ಶಿವಕುಮಾರ್​

ಪಾಟ್ನಾ: ಸಿಲಿಕಾನ್​ ಸಿಟಿಯಲ್ಲಿ ಬಹುತೇಕ ರಸ್ತೆಗಳು ಹೊಂಡ ಗುಂಡಿ ಬಿದ್ದು ಹದಗೆಟ್ಟು ಹೋಗಿದ್ದು, ವಾಹನ ಚಾಲಯಿಸಲಾಗದೇ ಸವಾರರು ಸುಸ್ತಾಗಿ ಬಿಟ್ಟಿದ್ದಾರೆ.. ಇದೇ ವಿಚಾರಕ್ಕೆ ಸರ್ಕಾರದ ಗಮನಸೆಳೆಯಲು ಇಂದು…

Read More »
Top News

ಸರ್ಕಾರಿ ಕೆಲಸಗಳಿಗೆ ಇನ್ಮುಂದೆ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್ ಸೇವೆ ಪಡೆಯಲು ನಿರ್ಧಾರ

ಬೆಂಗಳೂರು: ಇನ್ಮುಂದೆ ಸರ್ಕಾರಿ ಕೆಲಸಗಳಿಗೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಡಿಸಿಎಂ ಡಿ.ಕೆ ಶಿವಕುಮಾರ್‌ ನೇತೃತ್ವದಲ್ಲಿ ನಡೆದ…

Read More »
Top News

ಬಿಜೆಪಿಯಲ್ಲಿಯೇ ಯತ್ನಾಳ್‌ ಅವರ ಮಾತಿಗೆ ಬೆಲೆ ಕೊಟ್ಟಿಲ್ಲ- ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಜೆಪಿ ಹೋಗೋಕೆ ಸಿದ್ಧತೆ ಮಾಡಿದ್ರು ಎಂಬ ಬಸನಗೌಡ ಪಾಟೀಲ್‌ ಯತ್ನಾಳ್ ಆರೋಪಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯಿಂದ…

Read More »
#Exclusive News

ಕೋವಿಡ್ ಅಕ್ರಮ: ಹಣ ತಿಂದವರನ್ನು ಬಿಡೋದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ಬೆಂಗಳೂರು: ಕೋವಿಡ್ ಹಗರಣದಲ್ಲಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ನೇತೃತ್ವದ ಸಮಿತಿಯ ಶಿಫಾರಸ್ಸಿನಂತೆಯೇ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್  ಹಣ ತಿಂದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಡಿಸಿಎಂ…

Read More »
Top News

ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಬಿಸಿಯ ನಡುವೆ, ಜೊತೆಯಾದ ಡಿಕೆಶಿ-ರಾಜ್ಯಪಾಲ

ಬೆಂಗಳೂರು: ರಾಜಕೀಯ ಬೇರೆ, ರಾಜಕೀಯೇತರ ಕಾರ್ಯಕ್ರಮಗಳು ಬೇರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದಲ್ಲಿಂದು ( ಆಗಸ್ಟ್ 28) ಖಾಸಗಿ…

Read More »
Top News

ವಿಶ್ವನಾಥ್ ಅವರ ಪುತ್ರಿ ವಿವಾಹ ನಿಶ್ಚಿತಾರ್ಥದಲ್ಲಿ ಭಾಗಿಯಾದ ಡಿ.ಕೆ.ಶಿವಕುಮಾರ್

ಬೆಂಗಳೂರು: ಖಾಸಗಿ ಹೋಟೆಲ್​​ನಲ್ಲಿ ಬುಧವಾರ ನಡೆದ ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ವಿವಾಹ ನಿಶ್ಚಿತಾರ್ಥ…

Read More »
Top News

ಗೇಟ್ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ: ಡಿ.ಕೆ ಶಿವಕುಮಾರ್

ಬೆಂಗಳೂರು: ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.…

Read More »
ರಾಜಕೀಯ

ಬದಲಾವಣೆ ಬಯಸಿದ ಮತದಾರ: ಡಿಕೆ ಬ್ರದರ್ಸ್‌ ಭದ್ರಕೋಟೆಯಲ್ಲಿ ಡಾಕ್ಟರ್ ಮಿಂಚು!

ಬೆಂಗಳೂರು : ಕೇವಲ ಒಂದು ವರ್ಷದ ಹಿಂದೆ ಬಿಜೆಪಿಯಿಂದ ಮುಖ ತಿರುಗಿಸಿ ಭಾರೀ ಅಂತರದಲ್ಲಿ ಡಿಕೆ.ಶಿವಕುಮಾರ್ ಅವರು ಗೆಲ್ಲುವಂತೆ ಮಾಡಿದ್ದ ಮತದಾರರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ…

Read More »
Freedom TV

ಮಾಲ್, ಗೇಮ್ ಜೋನ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಡಿಸಿಎಂ ಸೂಚನೆ

ಬೆಂಗಳೂರು, ಮೇ 26 – ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್ ಗಳು, ಗೇಮಿಂಗ್ ಜೋನ್ ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲಾ ರೀತಿಯ ಅನಾಹುತ ತಪ್ಪಿಸಲು…

Read More »
ರಾಜಕೀಯ

ವಕೀಲರ ಸಲಹೆ ಬೇಡ, ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಾಸ್ ಬಾ: ಪ್ರಜ್ವಲ್‌ಗೆ HDK ಮನವಿ

ಮೈಸೂರು: ‘ಬಿಜೆಪಿ – ಜೆಡಿಎಸ್ ಮೈತ್ರಿಗೂ ಪೆನ್ ಡ್ರೈವ್‌ಗೂ ಸಂಬಂಧ ಇಲ್ಲ. ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರುತ್ತಿರಲಿಲ್ಲ. ಇನ್ನು ಈಗ ಇರ್ತಾನಾ? ಪೆನ್ ಡ್ರೈವ್ ಪ್ರಕರಣದಿಂದ…

Read More »
ರಾಜಕೀಯ

20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎನ್ನುತ್ತಿದ್ದ ಸಿಎಂ, ಡಿಸಿಎಂ: ಗುಪ್ತಚರ ವರದಿಯ ನಂತರ ವಿಶ್ವಾಸ ಕಳೆದುಕೊಂಡರೇ?

ಬೆಂಗಳೂರು : ಸಾರ್ವತ್ರಿಕ ಚುನಾವಣೆಯಲ್ಲಿ ಇನ್ನು ಎರಡು ಹಂತದ ಮತದಾನ ಬಾಕಿ ಉಳಿದಿದೆ. ಮೇ 25 ಮತ್ತು ಜೂನ್ 1ನೇ ತಾರೀಕಿಗೆ ಆರನೇ ಮತ್ತು ಕೊನೆಯ ಹಂತದ…

Read More »
ರಾಜಕೀಯ

ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಕೆಶಿ ವ್ಯಂಗ್ಯ

ಬೆಂಗಳೂರು: ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದು ಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ…

Read More »
ರಾಜ್ಯ

ಪ್ರಿಯಾಂಕಾ ಗಾಂಧಿ ಜೊತೆ ಸೌಮ್ಯ ರೆಡ್ಡಿ : ಸಂತ್ರಸ್ತರ ಸಮಸ್ಯೆಗಳ ಕುರಿತು ಚರ್ಚೆ

ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌, ವಸಿಷ್ಠ ಸೊಸೈಟಿ ಹಾಗೂ ಮತ್ತಿತರ ಸಹಕಾರಿ ಸಂಸ್ಥೆಗಳಲ್ಲಿ ಹಣಕಾಸಿನ ವಂಚನೆಗೆ ಒಳಗಾದವರ ನಿಯೋಗದೊಂದಿಗೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ…

Read More »
ರಾಜಕೀಯ

ಮಂಡ್ಯದ ಜನತೆಗೆ ಶ್ರೀರಾಮನವಮಿ ಶುಭಾಶಯ ಕೋರಿದ ಸಿಎಂ

ಮಂಡ್ಯ : ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು.…

Read More »
ರಾಜಕೀಯ

ಡಿಕೆಶಿಗೆ ಐಟಿ ಇಲಾಖೆಯಿಂದ ನೋಟೀಸ್!

ಬೆಂಗಳೂರು : ತೆರಿಗೆ ಪಾವತಿಸುವಂತೆ ಕಾಂಗ್ರೆಸ್ ಪಕ್ಷಕ್ಕೆ ಐಟಿ ನೋಟಿಸ್ ವಿಚಾರವಾಗಿ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಐಟಿ ಇಲಾಖೆ ನೋಟಿಸ್ ಮುಂದುವರೆದಿದ್ದು ಕಳೆದ ರಾತ್ರಿ ಐಟಿ ಅಧಿಕಾರಿಗಳು…

Read More »
ಸುದ್ದಿ

ನೀರಿಗಾಗಿ ಹಾಹಾಕಾರ ಭುಗಿಲೆದ್ದ ಆಕ್ರೋಶ!

ಕಲಬುರಗಿ: ರಾಜ್ಯದಲ್ಲಿ ಸಧ್ಯ ಬರಗಾಲದ ಪರಿಸ್ಥಿತಿ ತಲೆದೂರಿದ್ದು, ಸರ್ಕಾರದ ನಿರ್ದೇಶನದಂತೆ ಸಚಿವ ಪ್ರಿಯಾಂಕ್ ಖರ್ಗೆ, ನಾರಾಯಣಪುರ ಜಲಾಶಯದಿಂದ ಒಂದು ಟಿಎಂಸಿ ನೀರು ಬಿಡುವಂತೆ ಕಲಬುರಗಿ ಪ್ರಾದೇಶಿಕ ಆಯುಕ್ತರು…

Read More »
ರಾಜಕೀಯ

ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

  ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್…

Read More »
ರಾಜಕೀಯ

ಕರ್ನಾಟಕದಲ್ಲಿ ಜೋರಾದ ಟಿಕೆಟ್​ ಫೈಟ್​!

ಕರ್ನಾಟಕ: ಕರ್ನಾಟಕದಲ್ಲಿ ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಆರಂಭದಲ್ಲಿ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿತ್ತು. ಇದೀಗ, ಕಾಂಗ್ರೆಸ್ ಪಕ್ಷಕ್ಕೂ ಬಂಡಾಯದ ಬಿಸಿ ತಟ್ಟಿದೆ. ಎರಡೂ ಪಕ್ಷಗಳಲ್ಲಿ ಅಸಮಾಧಾನಿತರನ್ನು ಸಮಾಧಾನಿಸುವ…

Read More »
ರಾಜಕೀಯ

ಡಿಕೆಶಿ ಆಶೀರ್ವಾದ ಪಡೆದ ಬೆಳಗಾವಿ ಕೈ ಅಭ್ಯರ್ಥಿ ಮೃಣಾಲ್​!

ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮೃಣಾಲ್ ಹೆಬ್ಬಾಳ್ಕರ್ ಅವರು ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಗುರುವಾರ ಭೇಟಿ ಮಾಡಿ ಆಶೀರ್ವಾದ ಪಡೆದರು. ಅವರ…

Read More »
ರಾಜಕೀಯ

ಶಿಕ್ಷಕರ ಸಭೆಯಲ್ಲಿ ಬಿಜೆಪಿ ವಿರುದ್ಧ ಡಿಸಿಎಂ ಡಿ.ಕೆ.ಶಿ ಕೆಂಡ

ಶಿಕ್ಷಕರು ಎಂದರೆ ಮಾರದರ್ಶಕರು ,ಯೇನು ಅರಿಯದ ಮೆದುಳಿಗೆ ಜ್ಞಾನ ದಾಸೋಹ ಮಾಡೋ ಉನ್ನತರು. ವಿದ್ಯಾವಂತರು ಮತ್ತು ಬುದ್ದಿವಂತರು ಬೆಂಗಳೂರಿನ ಶಿಕ್ಷಕರೆಲ್ಲರೂ ಸೇರಿ ಪುಟ್ಟಣ್ಣ ಅವರನ್ನು ಗೆಲ್ಲಿಸಿದ್ದೀರಿ. ಇದು…

Read More »
Freedom TV

ವಿಧಾನಸೌಧ ಪಡಸಾಲೆಯಲ್ಲಿ ಸಿಎಂ ಜನಸ್ಪಂದನ: 10 ಸಾವಿರ ಚೇರ್ 36 ಇಲಾಖೆಗಳ ಕೌಂಟರ್!

ಬೆಂಗಳೂರು : ಒಂದಲ್ಲಾ, ಎರಡಲ್ಲ, ಹತ್ತಾರು ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಅನ್ನೋ ಭರವಸೆಯಲ್ಲಿ ಇಂದು ಬೆಂಗಳೂರಿಗೆ ರಾಜ್ಯದ ಜನತೆ ಅರ್ಜಿಗಳ ಸಮೇತ ದೌಡಾಯಿಸಿದೆ, ಹೌದು ಮನೆ ಇಲ್ಲ, ರೇಷನ್‌ಕಾರ್ಡ್…

Read More »
ಜಿಲ್ಲೆ

ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕಿಲ್ಲವಾದರೆ ಆ ಸರ್ಕಾರ ಯಾಕಿರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ :  ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ…

Read More »
ರಾಜಕೀಯ

ರಾಜ್ಯಕ್ಕೆ ಅನ್ಯಾಯ ಆದಾಗ ಪ್ರಶ್ನೆ ಮಾಡಬಾರದಾ..?

ಹುಬ್ಬಳ್ಳಿ: ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗ್ತಿದೆ. ಬರಗಾಲ ಬಂದಾಗ ಅನುದಾನ‌ ಕೊಡಲಿಲ್ಲ. ರಾಜ್ಯದ BJP ಸಂಸದರು ದ್ವನಿ ಎತ್ತಲಿಲ್ಲ ಎಂದು DCM ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.…

Read More »
ಜಿಲ್ಲೆ

ಸವದಿಗೂ ನಮ್ಮಗೂ 30-40 ವರ್ಷದ ಸಂಬಂಧ, ಅವರು ಹೇಳಿದ ಹಾಗೇ ಕಾಂಗ್ರೆಸಲ್ಲೇ ಇರುತ್ತಾರೆ- ಎಚ್ ಕೆ ಪಾಟೀಲ್.

ಹುಬ್ಬಳ್ಳಿ :  ಸವದಿ ನಮ್ಮ‌ ನಡುವಿನ 30-40 ವರ್ಷದ ಸಂಬಂದವಿದೆ, ಅವರು ಏನು ಹೇಳುತ್ತಾರೆ ಹಾಗೇ ನಡೆದುಕೊಳ್ಳುತ್ತಾರೆ. ಈಗಾಗಲೇ ಕಾಂಗ್ರೆಸನಲ್ಲೇ ಇರುತ್ತೇನೆ ಅಂದಿದ್ದಾರೆ. ಹಾಗೇ ಅವರು ಕಾಂಗ್ರೆಸನಲ್ಲೇ…

Read More »
ರಾಜಕೀಯ

ದಿಢೀರ್ ಡಿಸಿಎಂ ಡಿಕೆಶಿ ಭೇಟಿಯಾದ ಲಕ್ಷ್ಮಣ ಸವದಿ

ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್​​ ಬಿಜೆಪಿಗೆ ವಾಪಸ್​​ ಹೋದ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್​ ಅಲರ್ಟ್​ ಆಗಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಡಿಸಿಎಂ ಅಥಣಿ…

Read More »
ರಾಜಕೀಯ

ಶೆಟ್ಟರ್ ಗೆ ಆತ್ಮಸಾಕ್ಷಿ ಇಲ್ಲ: ಡಿಕೆಶಿ

ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ಸಾಗಿದ್ದಕ್ಕೆ ಡಿಸಿಎಂ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶೆಟ್ಟರ್ ದ್ರೋಹ ಮಾಡಿದ್ದಾರೆ. ಜನ ಅವರನ್ನ ತಿರಸ್ಕರಿಸಿದ್ದರು. ಆದರೂ ನಾವು ಅವರನ್ನ ಎಂ ಎಲ್…

Read More »
ರಾಜಕೀಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ ಕುಡಿಯುವ ನೀರು ಪೂರೈಸಲು ಅಧಿಕಾರಿಗಳಿಗೆ ಡಿಕೆಶಿ ಸೂಚನೆ

ಬೆಂಗಳೂರು, ಜ. 11: ಮೂರ್ನಾಲ್ಕು ತಿಂಗಳುಗಳಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರಿಗೆ ಕುಡಿಯಲು ಕಾವೇರಿ ನೀರನ್ನು ಪೂರೈಸಬೇಕು ಎಂದು ಡಿಸಿಎಂ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ…

Read More »
ರಾಜಕೀಯ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ : ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ…

Read More »
ರಾಜಕೀಯ

ಮೋದಿ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿ ಆಗಿಲ್ಲ : ಡಿಕೆಶಿವಕುಮಾರ್​

ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಿಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿಯಾಗಿಲ್ಲ…

Read More »
Back to top button