ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ ಮೂಲಕ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇಂದು ಸಿಎಂ…
Read More »election
ಆಮ್ ಆದ್ಮಿ ಪಕ್ಷ ಶನಿವಾರದಂದು ಅರವಿಂದ್ ಕೇಜ್ರಿವಾಲ್ ಮನೆ ಮನೆಗೆ ಹೋಗಿ ಪ್ರಚಾರ ಮಾಡುವಾಗ ಅವರ ಕಾರ್ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಿದೆ. ಫೆಬ್ರವರಿ 5…
Read More »ಬೆಂಗಳೂರು : ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂಬರುವ ರಾಜ್ಯ ಅಧ್ಯಕ್ಷರು ಮತ್ತು ರಾಷ್ಟ್ರೀಯ ಪರಿಷತ್ ಸದಸ್ಯರ ಚುನಾವಣೆಗೆ ಗುರುವಾರ ಚುನಾವಣಾ ಅಧಿಕಾರಿಗಳನ್ನು ಘೋಷಿಸಿದೆ .ಕರ್ನಾಟಕದಲ್ಲಿ ಬಿಜೆಪಿ…
Read More »ನವದೆಹಲಿ: ಈ ವರ್ಷ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ‘ಜಾತಿ ಗಣತಿ’ ಮತ್ತು ಆರ್ಥಿಕ ಸಮೀಕ್ಷೆಯ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್…
Read More »ನವದೆಹಲಿ: ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಚನ್ನಪಟ್ಟಣ ವಿಧಾನಸಭೆ…
Read More »ರಾಜ್ಯದಲ್ಲಿ ಸದ್ಯ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಮತ್ತೊಂದೆಡೆ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆಯ ಮಾತುಗಳು ಜೋರಾಗಿ ಕೇಳಿಬರುತ್ತಿವೆ. ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗಲೇ 2028ರ ವಿಧಾನಸಭೆ…
Read More »ಪಾಟ್ನಾ: ಸಮಸ್ತಿಪುರದ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್) ಅಭ್ಯರ್ಥಿ, ಇಪ್ಪತ್ತೈದು ವರ್ಷದ ಶಾಂಭವಿ ಚೌಧರಿ ಅವರು ಲೋಕಸಭೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ದೇಶದ ಅತ್ಯಂತ ಕಿರಿಯ ದಲಿತ ಮಹಿಳಾ…
Read More »ಶಿವಮೊಗ್ಗ: ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ,…
Read More »ಬೆಂಗಳೂರು : ಬಿಜೆಪಿಗೆ ಅಧಿಕೃತವಾಗಿ ಸಂಸದ ಕರಡಿ ಸಂಗಣ್ಣ ಗುಡ್ ಬೈ ಹೇಳಿರುವುದು ಚುನಾವಣಾ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಆಘಾತ. ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ…
Read More »ಧಾರವಾಡ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಾಟದ ಮೇಲೆ ಐಟಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಎಲ್ಲೆಡೆ ಜಾಲಾಡುತ್ತಿದ್ದಾರೆ. ಮಂಗಳವಾರ ಧಾರವಾಡದಲ್ಲಿ ದಾಳಿ ನಡೆಸಿದ್ದು, ಫ್ಲ್ಯಾಟ್ ಒಂದರಲ್ಲಿ ಸಂಗ್ರಹಿಸಲಾಗಿದ್ದ…
Read More »ನವದೆಹಲಿ: 2024ರ ಲೋಕಸಭಾ ಚುನಾವಣೆ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು ದೇಶದಲ್ಲಿ 75 ವರ್ಷಗಳ ಲೋಕಸಭಾ ಚುನಾವಣೆಯ ಇತಿಹಾಸದಲ್ಲಿ ದಾಖಲಾದ ಅತಿ ಹೆಚ್ಚು ದಾಖಲೆರಹಿತ ನಗದು…
Read More »ಬೆಂಗಳೂರು: ಮಹಿಳೆಯರಿಗೆ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಗ್ಯಾರಂಟಿಗಳ ಬಗ್ಗೆ ಎಚ್ಚರದಿಂದಿರಿ ಅಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ…
Read More »ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಚುನಾವಣಾ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಭರ್ಜರಿ ಹಣ ವಶಕ್ಕೆ ಪಡೆದಿದ್ದಾರೆ.ಜಯನಗರದ ನಾಲ್ಕನೇ ಬಡಾವಣೆಯಲ್ಲಿ ಕಾಂಗ್ರೆಸ್ರವರು ಚುನಾವಣೆಗೆಂದು ಅಕ್ರಮವಾಗಿ ಸಾಗಿಸುತ್ತಿದ್ದ ಹಣವನ್ನು…
Read More »ಬಳ್ಳಾರಿ: ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ರಾಮುಲು ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ತೊರಣಲಗ್ನ…
Read More »ಬೆಂಗಳೂರು: ಕಾಂಗ್ರೆಸ್ ಹಾಗೂ ಅಭ್ಯರ್ಥಿ ಡಿಕೆ ಸುರೇಶ್, ಡಿ.ಕೆ ಶಿವಕುಮಾರ್ ಅವರು ಸೋಲಿನ ಭಯದಲ್ಲಿ ತಮ್ಮ ಕಾರ್ಯಕರ್ತರಿಗೆ ಶಾಲು ಹಾಕಿ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್…
Read More »ಕಲಬುರಗಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ…
Read More »ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ಚುನಾವಣ ಕಾವು ತೀವ್ರವಾಗಿ ಏರಿದ್ದು ರಾಷ್ಟ್ರೀಯ ಪಕ್ಷಗಳ ಪ್ರಚಾರದ ಭರಾಟೆಯ ನಡುವೆ ಪಕ್ಷೇತರ ಅಭ್ಯರ್ಥಿಯೊಬ್ಬ ವಿಶಿಷ್ಟವಾಗಿ ಮತಯಾಚನೆ ಮಾಡುವ ಮೂಲಕ ಗಮನ…
Read More »ಗದಗ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಅತಿ ಹೆಚ್ಚು ಸೀಟು ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿವೆ. ಹೀಗಾಗಿ ವಿರೋಧ ಪಕ್ಷಗಳ…
Read More »ಹುಬ್ಬಳ್ಳಿ : ಜಾತಿ ಆಧಾರದ ಮೇಲೆ ಚುನಾವಣೆ ನಡೆಯುವುದಿಲ್ಲ. ದೇಶ, ಅಭಿವೃದ್ಧಿ, ನಾವು ಮಾಡಿರುವ ಕಾರ್ಯದ ಮೇಲೆಯೇ ಚುನಾವಣಾ ನಡೆಯುತ್ತದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನು ಹೇಳುವುದಿಲ್ಲ.…
Read More »ಶಿವಮೊಗ್ಗ :ಶಿವಮೊಗ್ಗ ಕ್ಷೇತ್ರದಲ್ಲಿ ಅತ್ಯಂತ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ ಹಾಗೂ ಅನೇಕ ಸಾಹಿತಿ ಮುಖ್ಯಮಂತ್ರಿಗಳಿದ್ದ ಕ್ಷೇತ್ರ ನಮ್ಮ ದೌರ್ಭಾಗ್ಯ ಅಭಿವೃದ್ಧಿ ಬಗ್ಗೆ ಚರ್ಚೆ ಆಗದೇ, ವೈಯಕ್ತಿಕ…
Read More »ಹಾಸನ, ಏ.5.ಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳು ಅಕ್ರಮವಾಗಿ ನಡೆಸುವ ಎಲ್ಲಾ ವೆಚ್ಚಗಳಿಗೆ ನಿಯಂತ್ರಿಸಲು ಸರ್ವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಪಾಸಣಾ ಕಾರ್ಯಗಳನ್ನು…
Read More »ಧಾರವಾಡ : ಗ್ಯಾರಂಟಿಗಳ ಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯನವರು, ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕಿದ್ದಾರೆ. ಅಲ್ಲದೆ ಅಧಿಕಾರಕ್ಕೆ ಬಂದ್ಮೇಲೆ ಇದುವರೆಗೂ ಒಂದೇ ಒಂದು ರಸ್ತೆಗೆ ಬುಟ್ಟಿ…
Read More »ಕೊಪ್ಪಳ : ರಸ್ತೆ ಬದಿ ನಿಂತಿದ್ದ KKRTC ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿಯಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿದ್ಯಾನಗರದಲ್ಲಿ ನಿನ್ನೆ…
Read More »ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಂಜುಂಡಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಬೆಂಬಲಿಗರೊಂದಿಗೆ ನಂಜುಂಡಸ್ವಾಮಿ ಚುನಾವಣಾ ಅಧಿಕಾರಿ ದಯಾನಂದ್ ಅವರಿಗೆ ನಾಮಪತ್ರ ಸಲ್ಲಿಸಿದರು.…
Read More »ಬಾಗಲಕೋಟೆ : ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಅಲೆ ಇದೀಗಲೇ ಸದ್ದು ಮಾಡ್ತಾ ಇದೆ. ಪ್ರಸ್ತುತ ಎಲ್ಲಾ ಕ್ಷೇತ್ರದಲ್ಲಿಯೂ ಭರ್ಜರಿ ರೋಡ್ ಶೋ ಪ್ರಚಾರಗಳು ನಡಿತಾ ಇದೆ. ಕಳೆದ…
Read More »ಕೋಲಾರ :ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಕೆ ಹಿನ್ನಲೆ ಕೋಲಾರ ಜಿಲ್ಲಾಧಿಕಾರಿ ಕಚೇರಿ ಬಳಿ ಕಾಣಿಸಿಕೊಂಡ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಶಾಸಕಿ ರೂಪಕಲಾ ಕೋಲಾರ ಜಿಲ್ಲೆಯಾದ್ಯಂತ…
Read More »ಹುಬ್ಬಳ್ಳಿ : ಚೆನ್ನಗಿರಿಯಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಕಾರನ್ನು ತಪಾಸಣೆ ಮಾಡುವ ವೇಳೆ ಸರಿಯಾದ ದಾಖಲೆ ಇಲ್ಲದ 80 ಸಾವಿರ ಹಣವನ್ನು ವಶಕ್ಕೆ ಪಡೆಯುವಲ್ಲಿ ಹುಬ್ಬಳ್ಳಿಯ ಗಬ್ಬೂರ್…
Read More »ಹುಬ್ಬಳ್ಳಿ : ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಎಲ್ಲಾ ಬೋಗಸ್ ಗ್ಯಾರೆಂಟಿಗಳು ಬಂದ್ ಆಗಲಿವೆ ಎಂದು ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ…
Read More »ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದದ್ಯಾಂತ ಭದ್ರತೆ ಮಾಡಿಕೊಳ್ಳಲಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಈ ಬಗ್ಗ ಪ್ರತಿಕ್ರಿಯಿಸಿದ್ದು, ರಾಜ್ಯಾದ್ಯಂತ ಹಾಗೂ ಗಡಿ ಭಾಗದಲ್ಲಿ…
Read More »ಮೈಸೂರು: ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಇಂದು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ತಾಯಿ ಪ್ರಮೋದ ದೇವಿ ಒಡೆಯರ್, ಶಾಸಕ…
Read More »ಬಳ್ಳಾರಿ : ಕೆಂಪೆಗೌಡ ಸಿನಿಮಾದ ಆರುಮುಗ ಡೈಲಾಗ್ ರೀತಿ ಸಚಿವ ನಾಗೇಂದ್ರರಿಂದ ಶ್ರೀರಾಮುಲುಗೆ ಬಳ್ಳಾರಿ ತಾಲೂಕಿನ ಮೋಕಾ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಾವಾಲ್ ಹಾಕಿದ್ದಾರೆ. ಈ…
Read More »ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಮತದಾನದ ಜಾಗೃತಿ ಮೂಲಕ ವಿಶ್ವ ಹಿಂದೂ ಪರಿಷತ್ ಹಿಂದುತ್ವವನ್ನು ಮತ್ತಷ್ಟು ಬಲಪಡಿಸುವ ಮೂಲಕ ಜನರಿಗೆ ಜಾಗೃತಿ ಮೂಡಿಸಲು ಮುಂದಾಗಿದೆ. ಜನರಿಗೆ ನಾವು ಜಾಗೃತಿ…
Read More »ಕೋಲಾರ : ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿರುವ ಮಲ್ಲೇಶ್ ಬಾಬು ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರಿಗೆ ತಮ್ಮ ತಾಯಿ…
Read More »ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೆತ್ರಕ್ಕೆ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಜಿಲ್ಲಾ ಚುನಾವಣಾ ಅಧಿಕಾರಿ ಪಿ ಏನ್ ರವೀಂದ್ರಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಮಯದಲ್ಲಿ…
Read More »ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ತಂದೆ ಎಂ ಆರ್ ಸೀತಾರಾಂ ಜೊತೆ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ಅಪರ ಜಿಲ್ಲಾಧಿಕಾರಿ ಹಾಗೂ…
Read More »ವಿಜಯನಗರ : ಸುಳ್ಳುಗಳ ಸರಮಾಲೆಗಳೇ ಬಿಜೆಪಿ ಪಕ್ಷದ ಸಾಧನೆ ಬಿಜೆಪಿ ವಿರುದ್ಧ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ತುಕಾರಾಂ ವಾಗ್ದಾಳಿಯನ್ನ ನಡೆಸಿದ್ದಾರೆ. ಬಿಜೆಪಿ ಜನರ ಮನೆಗಳನ್ನ ಭಾವನಾತ್ಮಕವಾಗಿ…
Read More »ಗದಗ : ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೈ ಟಿಕೆಟ್ ತಪ್ಪಿದಕ್ಕೆ ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನೇರವಾಗಿ ಕೈ ಅಭ್ಯರ್ಥಿ ಸುಜಾತಾ…
Read More »ಗದಗ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶ್ರೀ ಬಸವರಾಜ ಬೋಮ್ಮಾಯಿ ಅವರೊಂದಿಗೆ ಶಾಸಕ ಡಾ.ಚಂದ್ರು, ಕೆ.ಲಮಾಣಿಯವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮುಂಡರಗಿ ತಾಲೂಕಿನ…
Read More »ಬಾಗಲಕೋಟೆ : ಬಾಗಲಕೋಟೆಯಲ್ಲಿ ಟಿಕೇಟ್ ಹಂಚಿಕೆ ಬಿಕ್ಕಟ್ಟು ಇನ್ನು ಮುಂದುವರೆಯುತ್ತಿದೆ. ಕಾಂಗ್ರೆಸ್ ಟಿಕೇಟ್ ಕೈ ತಪ್ಪಿದಕ್ಕೆ ವೀಣಾ ಕಾಶಪ್ಪನವರ ಸಿಟ್ಟು ಇನ್ನು ಶಮನವಾಗಿಲ್ಲ. ಆರಂಭದಲ್ಲಿ ವೀಣಾ ಕಾಶಪ್ಪನವರ ಬಂಡಾಯದ…
Read More »ಕಳೆದ ಅಸೆಂಬ್ಲಿ ಎಲೆಕ್ಷನ್ ನಲ್ಲಿ ಎದುರಾಳಿಗಳನ್ನು ಸೋಲಿಸಲು ಬಿಜೆಪಿ ನಾಯಕರೇ ಪರಸ್ಪರ ಸುಪಾರಿ ಕೊಟ್ಟಿರುವ ಬಗ್ಗೆ ಚರ್ಚೆ ನಡೆದಿತ್ತು. ಇದೀಗ ಅಂಥದ್ದೇ ಸುಪಾರಿ ಪಾಲಿಟಿಕ್ಸ್ ಲೋಕಸಭಾ ಎಲೆಕ್ಷನ್ನಲ್ಲೂ…
Read More »ಬೆಂಗಳೂರು : ಸ್ವಾಭಿಮಾನಕ್ಕೋ, ಹೆಚ್ಡಿಕೆಗೋ, ಅಭ್ಯರ್ಥಿಗೋ ಸುಮಲತಾ ಬೆಂಬಲ ಯಾವುದಕ್ಕೆ ಎಂಬುದೇ ಪ್ರಶ್ನೆಯಾಗಿ ಉಳಿದಿದೆ. ಮಂಡ್ಯ ಭಾಗದ ಆಪ್ತರು, ಬೆಂಬಲಿಗರ ಜೊತೆ ಮಧ್ಯಾಹ್ನ 2.30 ಕ್ಕೆ ಬೆಂಗಳೂರಿನ ಜೆಪಿ…
Read More »ಬೆಂಗಳೂರು : ಶಾಮನೂರು ಶಿವಶಂಕರಪ್ಪ, ಸುಪ್ರಿಯಾ ಶ್ರೀನಾತೆ ಅವರ ಹೇಳಿಕೆಗಳು ಕಾಂಗ್ರೆಸ್ ಪಕ್ಷದ ಸ್ತ್ರೀ ವಿರೋಧಿ ಮನಸ್ಥಿತಿಯನ್ನು ಅಭಿವ್ಯಕ್ತಿಗೊಳಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಮಾಳವಿಕಾ ಅವಿನಾಶ್…
Read More »ಬೆಂಗಳೂರು : ರಾತ್ರೋರಾತ್ರಿ ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ರಾಜೀವ್ ಗಾಂಧಿ ಪ್ರತಿಮೆಗೆ ಪಾಲಿಕೆ ಅಧಿಕಾರಿಗಳು ಮುಸುಕು ಹಾಕಿದ್ದಾರೆ. ರಾಜಕೀಯ ನಾಯಕರ ಪ್ರತಿಮೆಗೆ ಚುನಾವಣಾ ನೀತಿ ಸಂಹಿತೆ…
Read More »ಕಲಬುರಗಿ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಚೆಕ್ಪೋಸ್ಟ್ನಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಜಪ್ತಿ ಮಾಡಲಾಗಿದೆ. ಯಾದಗಿರಿಯಿಂದ ಕಲಬುರಗಿಗೆ ಬರುತ್ತಿದ್ದ…
Read More »ಚಾಮರಾಜನಗರ : ಗಡಿಜಿಲ್ಲೆಯಾದ ಚಾಮರಾಜನಗರಕ್ಕೂ ಕೂಡ ಚುನಾವಣಾ ಬಿಸಿ ತಟ್ಟಿದೆ. ಮೀಸಲು ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರುತ್ತಿದ್ದೂ, ಕೈ ಅಭ್ಯರ್ಥಿ ಸುನಿಲ್ ಬೋಸ್ ಪ್ರಚಾರ ಆರಂಭಿಸಿದ್ದಾರೆ. ಸುನಿಲ್…
Read More »ಕೊಪ್ಪಳ : ಸ್ವಪಕ್ಷದ ನಾಯಕರ ವಿರುದ್ಧ ಬಂಡಾಯ ಎದ್ದಿದ್ದ ಇಕ್ಬಾಲ್ ಅನ್ಸಾರಿ ಮುನಿಸು ಕಾಂಗ್ರೆಸ್ಗೆ ಭೀತಿ ಹುಟ್ಟಿಸಿದ್ದು ಸುಳ್ಳಲ್ಲ. ಲೋಕಸಭಾ ಚುನಾವಣೆಯಲ್ಲಿ ನಾನೇನು ಅನ್ನೋದನ್ನ ತೋರಿಸಲಿದ್ದೇನೆ ಎಂದು…
Read More »ಲೋಕಸಭೆ ಚುನಾವಣೆ ಸಮೀಪದಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೇಜಸ್ವಿನಿ ಗೌಡ ನೀಡಿದ ರಾಜೀನಾಮೆಯನ್ನು ಸಭಾಪತಿ…
Read More »ವಿಜಯನಗರ : ಲೋಕಸಭಾ ಚುನಾವಣೆ ಶುರುವಾಯ್ತು ಅಂದ್ರೆ ಸಾಕು ಅಭ್ಯರ್ಥಿಗಳು ಟೆಂಪಲ್ ರನ್ ಶುರು ಮಾಡ್ಕೊಳ್ಳೋದು ಕಾಮನ್ ಆಗಿದೆ. ಸಧ್ಯ ಲೋಕಾಸಭಾ ಚುನಾವಣಾ ಕಣ ರಂಗೇರಿದ್ದು ಬಳ್ಳಾರಿ-ವಿಜಯನಗರದ…
Read More »ಬೆಳಗಾವಿ : ರಾಜ್ಯದಲ್ಲಿ ಲೋಕ ಸಮರ ಕಾವೇರುತ್ತಿದೆ. ಬೆಳಗಾವಿ ಲೋಕ ಸಭಾ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಹೆಸರು ಫೈನಲ್ ಆಗುತ್ತಿದ್ದಂತೆ ಸ್ವಪಕ್ಷದವರಿಂದಲೇ ವಿರೋಧತೆ ವ್ಯಕ್ತವಾಗುತ್ತಿದೆ. ಹೈಕಮಾಂಡ್ ಆಯ್ಕೆಯಲ್ಲಿ…
Read More »ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬೆಂಗಳೂರಿಗೆ ಮರಳಿರುವ ಮಾಜಿ ಮುಖ್ಯಮಂತ್ರಿ H.D.ಕುಮಾರಸ್ವಾಮಿ ಅವರು, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಮುಖಂಡರ ಜೊತೆ ಸಭೆ ನಡೆಸಿದ್ದು, HD ಕುಮಾರಸ್ವಾಮಿ ಹಾಗೂ…
Read More »ಬೆಂಗಳೂರು : ಕೊನೆಗೂ ದಳಪತಿಗಳ ಪಾಲಾಯ್ತು ಮಂಡ್ಯ ಲೋಕಸಭಾ ಕ್ಷೇತ್ರ ?? ಮಂಡ್ಯ ಲೋಕಸಭಾ ಕ್ಷೇತ್ರದಿಂದ ದೇವೇಗೌಡರ ಕುಟುಂಬದವರೇ ಅಭ್ಯರ್ಥಿ?? ಮಂಡ್ಯ ಕ್ಷೇತ್ರದಿಂದ ಕಾರ್ಯಕರ್ತರು ಸ್ಪರ್ಧೆ ಮಾಡುತ್ತಾರೆ…
Read More »ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿಯು ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವೊಂದನ್ನು ಬಿಟ್ಟು ಉಳಿದ ಉತ್ತರ…
Read More »ಕೊಪ್ಪಳ : ಕೊಪ್ಪಳ ಲೋಕಸಭೆ ಟಿಕೆಟ್ ಬದಲಾಗುವ ಸಾಧ್ಯತೆ ಹೆಚ್ಚಾಗಿದೆ. ಜನಾರ್ಧನ ರೆಡ್ಡಿಯವರ ಪತ್ನಿ ಅರುಣ ಲಕ್ಷ್ಮಿ ಇವರಿಗೆ ಟಿಕೆಟ್ ನೀಡುವುದು ಪಕ್ಕಾ ಎಂದು ಹೇಳಲಾಗ್ತಿದೆ. ಇದರಿಂದಾಗಿ…
Read More »ಚಿಕ್ಕೋಡಿ : ಸತೀಶ್ ಜಾರಕಿಹೋಳಿ ಪುತ್ರಿ ಪ್ರಿಯಾಂಕ ಜಾರಕಿಹೋಳಿಗೆ ಚಿಕ್ಕೋಡಿ ಲೋಕಸಭೆ ಟಿಕೇಟ್ ಹಿನ್ನಲೆಯಲ್ಲಿ ಜಾರಕಿಹೋಳಿ ಕುಟುಂಬದ ವಿರುದ್ದ ಶಂಭು ಕಲ್ಲೋಳಿಕರ ರೆಬಲ್ ಆಗಿದ್ದಾರೆ. ಶಂಭು ಕಲ್ಲೋಳಿಕರ…
Read More »ಧಾರವಾಡ : ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ಕೊನೆಗೂ ಮೂರನೇ ಪಟ್ಟಿಯಲ್ಲಿ ಘೋಷಣೆಯಾಗಿದ್ದು, ನವಲಗುಂದ ಕಾಂಗ್ರೆಸ್ನ ಯುವ ನಾಯಕ ವಿನೋದ ಅಸೂಟಿಯನ್ನು ಧಾರವಾಡ…
Read More »ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯ ಬೇಗೂರು ಠಾಣೆಯಲ್ಲಿ ಎಸ್ ಬಿ ಕಾನ್ಸ್ಟೇಬಲ್ ವೆಂಕಣ್ಣ ಎಂಬುವರಿಂದ ಪಿಸ್ತೂಲ್ ನಿಂದ ಮಿಸ್ ಫೈಯರ್ ಆಗಿವಂತಹ ಘಟನೆ ನಡೆದಿದೆ. ಮಿಸ್…
Read More »ಬೆಂಗಳೂರು: ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಿದೆ. ಗುರುವಾರ ಎಐಸಿಸಿ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದೆ.…
Read More »ಕರ್ನಾಟಕ: ಕರ್ನಾಟಕದಲ್ಲಿ ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಆರಂಭದಲ್ಲಿ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿತ್ತು. ಇದೀಗ, ಕಾಂಗ್ರೆಸ್ ಪಕ್ಷಕ್ಕೂ ಬಂಡಾಯದ ಬಿಸಿ ತಟ್ಟಿದೆ. ಎರಡೂ ಪಕ್ಷಗಳಲ್ಲಿ ಅಸಮಾಧಾನಿತರನ್ನು ಸಮಾಧಾನಿಸುವ…
Read More »ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮೃಣಾಲ್ ಹೆಬ್ಬಾಳ್ಕರ್ ಅವರು ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಗುರುವಾರ ಭೇಟಿ ಮಾಡಿ ಆಶೀರ್ವಾದ ಪಡೆದರು. ಅವರ…
Read More »ತೆಲಂಗಾಣ : ಪವನ್ ಕಲ್ಯಾಣ್ ಚುನಾವಣೆಗೆ ತಯಾರಾಗುತ್ತಿದ್ದಾರೆ. ಟಿಡಿಪಿ, ಬಿಜೆಪಿ ಜೊತೆ ಸೇರಿಕೊಂಡು ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಆಂಧ್ರದ ಹಾಲಿ ಸರ್ಕಾರವನ್ನು ಉರುಳಿಸಿಯೇ…
Read More »ಬಾಗಲಕೋಟೆ : ಲೋಕಸಭಾ ಚುನಾವಣೆ ಹಿನ್ನಲೆ ವೀಣಾ ಕಾಶಪ್ಪನವರಿಗೆ ಟಿಕೆಟ್ ಕೈ ತಪ್ಪುವ ಹಿನ್ನೆಲೆ, ನಗರದಲ್ಲಿ ಕೈ ಕಾರ್ಯಕರ್ತರ ಭಿನ್ನ ಮತ ಸ್ಪೋಟಗೊಂಡಿದೆ, ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್…
Read More »ಕಲಬುರಗಿ : ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಲಬುರಗಿ ಚೆಕ್ ಪೋಸ್ಟ್ ಸೇರಿದಂತೆ ಇತರೆಲ್ಲೆಡೆ ತಪಾಸಣಾ ಸಿಬ್ಬಂದಿ ಗಸ್ತು ಚುರುಕುಗೊಂಡಿದ್ದು, ಯಡ್ರಾಮಿ ತಾಲೂಕಿನ ಎಸ್.ಎನ್.ಹಿಪ್ಪರಗಾ ಗ್ರಾಮದ…
Read More »ಹುಬ್ಬಳ್ಳಿ : ಲೋಕ ಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ,ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಅಲ್ಲಲ್ಲಿ…
Read More »ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಿದ್ರು. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,…
Read More »ವಿಜಯಪುರ : ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ರಮೇಶ ಜಿಗಜಿಣಗಿಗೆ ಬಿಜೆಪಿ ಟಿಕೇಟ್ ಘೋಷಣೆಯಾದ ಬೆನ್ನಲ್ಲೇ ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಬಂಡಾಯದ ಬೇಗುದಿ ಸ್ಪೋಟಗೊಂಡಿದೆ.…
Read More »ಚಿಕ್ಕೋಡಿ ಲೋಕಸಭೆಯಿಂದ ಸಚಿವ ಸತೀಶ್ ಜಾರಕಿಹೊಳಿ ಮಗಳಾದ ಪ್ರಿಯಾಂಕಾ ಅಖಾಡಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಬಿಜೆಪಿಯಿಂದ ಅಣ್ಣಾಸಾಹೇಬ ಜೊಲ್ಲೆ ಎರಡನೇಯ ಬಾರಿಗೆ ದೆಹಲಿ ಹಾರಲು ಪ್ರಯತ್ನಿಸುತ್ತಿದ್ದಾರೆ.…
Read More »ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ ನಡೆದ ರಷ್ಯಾ ಚುನಾವಣೆಯಲ್ಲಿ ಸೋವಿಯತ್ ನಂತರ ಅಧಿಕಾರದ ಮೇಲೆ ತಮ್ಮ ಹಿಡಿತವನ್ನು ಭದ್ರಪಡಿಸಿಕೊಂಡಿದ್ದಾರೆ. ಪುಟಿನ್ ಸರ್ವಾಧಿಕಾರದ ವಿರುದ್ಧ ಮತದಾನದ ಕೇಂದ್ರಗಳಲ್ಲಿ ವಿರೋಧ…
Read More »ಹುಬ್ಬಳ್ಳಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಬ್ಬಳ್ಳಿ ಪ್ರವಾಸ ಮುಂದೂಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ…
Read More »ಪ್ರಜಾಪ್ರಭುತ್ವದ ಹಬ್ಬಕ್ಕೆ ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಿದೆ. ಈ ಮೂಲಕ ಇಂದಿನಿಂದ ಲೋಕಸಭೆ ಚುನಾವಣೆಯ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ಸಿಕ್ಕಂತಾಗಿದೆ. ಮೊದಲ ಹಂತದ ಮತದಾನ ಏಪ್ರಿಲ್…
Read More »ಹುಬ್ಬಳ್ಳಿ : ಕೆ.ಎಸ್ ಈಶ್ವರಪ್ಪ ಅವರ ಅಸಮಾಧಾನವನ್ನು ಸರಿಪಡಿಸುವ ಕೆಲಸ ಆಗಿಯೇ ಆಗುತ್ತೆ.ಪಕ್ಷದ ವರಿಷ್ಠರು ಇದರ ಬಗ್ಗೆ ಗಮನ ಹರಿಸುತ್ತಾರೆ ಎಂದು ಮಾಜಿ ಸಿಎಂ. ಹಾಗೂ ಹಿರಿಯ…
Read More »ನವದೆಹಲಿ: ಲೋಕಸಭೆ ಚುನಾವಣೆಯ ಕಾವು ಏರತೊಡಗಿದೆ. ಚುನಾವಣೆ ಘೋಷಣೆ ದಿನಗಣನೆ ಶುರುವಾಗಿದೆ. ಈಗಾಗಲೇ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಘೋಷಿಸಿವೆ. ಇನ್ನು ಹಲವು…
Read More »ದೆಹಲಿ: ಆಂಧ್ರದಲ್ಲಿ ಬಿಜೆಪಿ , ತೆಲುಗು ದೇಶಂ ಪಕ್ಷ ಹಾಗೂ ಜನಸೇನಾ ಪಕ್ಷಗಳು ದ್ವೇಷ ಮರೆತು ಜಂಟಿಯಾಗಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲಿವೆ ಎಂಬುದಾಗಿ ಈ ಪಕ್ಷಗಳ…
Read More »ಬೆಂಗಳೂರು, ಮಾ.9 : ಲೋಕಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಬಿಡುಗಡೆಯಾಗಲಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ನವದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ…
Read More »ಹಾಸನ : ಇನ್ನೆರಡು, ಮೂರು ದಿನಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳ ಟಿಕೆಟ್ಗಳನ್ನು ಘೋಷಣೆ ಮಾಡ್ತಾರೆ. ಖಂಡಿತವಾಗಿಯೂ ಒಳ್ಳೆಯ ಲೀಡ್ನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಗೆಲ್ತೀನಿ ಎಂದು…
Read More »ಮೈಸೂರು : ಮೈಸೂರಿನಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದ್ದು, ಅಭ್ಯರ್ಥಿಗಳ ವಿಚಾರದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆದರೆ ಈಗ ಬಿಜೆಪಿ ಹೈಕಮಾಂಡ್ ಮೈಸೂರು ಕೊಡಗು ಲೋಕಸಭಾ…
Read More »ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ಹಳಬರಿಗೆ ಟಿಕೆಟ್ ಕೊಡಲ್ಲ, ಹೊಸಬರಿಗೆ ಅವಕಾಶ ಕೊಡತ್ತಾರೆ ಎಂಬುದು ಊಹಾಪೋಹ ಎಂದು ಕೇಂದ್ರ…
Read More »ಬೆಂಗಳೂರು : ಕರ್ನಾಟಕದ 18ರಿಂದ 20 ಲೋಕಸಭಾ ಕ್ಷೇತ್ರಗಳನ್ನೂ ಒಳಗೊಂಡಂತೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಸೋಮವಾರ ಅಥವಾ ಮಂಗಳವಾರ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಇವತ್ತು ದೆಹಲಿಯಲ್ಲಿ ಬಿಜೆಪಿಯ…
Read More »ಚುನಾವಣೆ ಬಂದ್ರೆ ಸಾಕು ರಾಜಕೀಯ ಪಕ್ಷಗಳ ಹಣಕಾಸಿನ ಮೂಲಗಳು, ಕಪ್ಪು ಹಣದ ಚರ್ಚೆ ಶುರುವಾಗುತ್ತದೆ. ಪ್ರತಿ ಚುನಾವಣೆಗೂ ರಾಜಕೀಯ ಪಕ್ಷಗಳು ನೂರಾರು ಕೋಟಿಗಳನ್ನು ಖರ್ಚು ಮಾಡುತ್ತವೆ. ಇದರಿಂದಾಗಿ…
Read More »ಮಂಡ್ಯ: ನಾನು ಮಂಡ್ಯ ಬಿಟ್ಟು ಹೋಗಲ್ಲ. ನನಗೆ ಬಿಜೆಪಿ ಹೈಕಮಾಂಡ್ ಭರವಸೆ ನೀಡಿದೆ. ಬಿಜೆಪಿ ಟಿಕೆಟ್ ಸಿಗಲಿಲ್ಲ ಅಂದ್ರೆ ಮುಂದೆ ನೋಡೋಣ ಎಂದು ಮಂಡ್ಯ ಸಂಸದೆ ಸುಮಲತಾ…
Read More »ಕೊಡಗು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ. ಲಕ್ಷ್ಮಣ ಸ್ಪರ್ಧಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈಗಾಗಲೇ ಇವರ ಹೆಸರನ್ನು ಎ.ಐ.ಸಿ.ಸಿ.ಗೆ ಕಳುಹಿಸಿಕೊಡಲಾಗಿದ್ದು ಅಂತಿಮವಾಗಿ…
Read More »ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಸಭೆ ಚುನಾವಣೆಯಲ್ಲಿ ಮೊದಲ ಕ್ರಾಸ್ ವೋಟ್…ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಡ್ಡಮತದಾನ..ಖಚಿತಪಡಿಸಿದ ಬಿಜೆಪಿ ಏಜೆಂಟ್ ಸುನಿಲ್ ಕುಮಾರ್…
Read More »ಮಂಡ್ಯ ಲೋಕಸಭೆ ಟಿಕೆಟ್ ಹಂಚಿಕೆ ವಿವಾದ ಪರಿಹಾರ ಕಾಣಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತ, ಬಿಜೆಪಿಯಿಂದ ಏನೂ ಸಮಸ್ಯೆಯಿಲ್ಲ.…
Read More »ಶಿಡ್ಲಘಟ್ಟ : ಮಂಡಳಿ ಆಯ್ಕೆ ಪ್ರಕ್ರಿಯೆ ಸರ್ಕಾರದಲ್ಲಿ ಶುರುವಾಗ್ತಿದ್ದಂಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನನಗೆ ತನಗೆ ಅನ್ನೋ ಹಾಗೆ ನಾಯಕರು ದುಂಬಾಲು ಬಿದ್ದಿದ್ದಾರೆ. ತಮ್ಮ ರಿಪೋರ್ಟ್ ಕಾರ್ಡ್ ಹಿಡಿದು…
Read More »ಪಂಚಾಯ್ತಿ ಎಲೆಕ್ಷನ್, ಪಕ್ಷಗಳ ಚಿಹ್ನೆ ಮೇಲೆ ನಡೆಯದೇ ಹೋದರೂ, ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೂ ಪ್ರತಿಷ್ಠೆ. ಹಳ್ಳಿ ಗೆದ್ರೆನೇ ದಿಲ್ಲಿ ಗೆಲ್ಲೋಕೆ ಸಾಧ್ಯ. ಸೋ, ಪಂಚಾಯ್ತಿ ಫೈಟ್,…
Read More »




















































































