freed0mtvupdates

ರಾಜ್ಯ

ಸಿದ್ದರಾಮಯ್ಯ ಹೆಂಡ್ತಿಗೆ ಹ್ಯಾಂಡ್ ಸಮನ್ಸ್ ನೀಡೋಕೆ ಹೇಳಿದ ಹೈಕೋರ್ಟ್

ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರ ಸ್ನೇಹಮಯಿ ಕೃಷ್ಣಗೆ ಸಿಎಂ ಪತ್ನಿ ಮತ್ತು ಬಾವಮೈದುನಗೆ ಹ್ಯಾಂಡ್ ಸಮನ್ಸ್ ನೀಡಬೇಕಂತಾ ಹೇಳಿದೆ. ಹೈಕೋರ್ಟ್ ಈ…

Read More »
#Exclusive News

ಮಿನಿ ಗೆಲುವು.. ಡಿಕೆಗೆ ಗಜಕೇಸರಿ ಯೋಗ..?

ಬೆಂಗಳೂರು: ಬೈ ಎಲೆಕ್ಷನ್ ಪ್ರಚಂಡ ಗೆಲುವಿನ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಿಎಂ ಗಾದಿ ಕನಸಿಗೆ ಮತ್ತೆ ರೆಕ್ಕೆಪುಕ್ಕ ಬಂದಿದೆ. ಚನ್ನಪಟ್ಟಣ ಕ್ಷೇತ್ರ ಗೆದ್ದರು ಸಾಕು ಎಂದು…

Read More »
ರಾಜಕೀಯ

ಹೆಚ್ಚು ಬೇ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಆಸ್ತಿಗಳಿಗೆ ಬೀಗ ಮುದ್ರೆ ಹಾಕಲಾಗುತ್ತಿದೆ: ಸ್ನೇಹಲ್

ಪೂರ್ವ ವಲಯ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಬೇ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಆಸ್ತಿಗಳಿಗೆ ಬೀಗ ಮುದ್ರೆ ಹಾಕಲಾಗುತ್ತಿದೆ ಎಂದು ವಲಯ ಆಯುಕ್ತರಾದ ಸ್ನೇಹಲ್ ರವರು ತಿಳಿಸಿದರು. ಪೂರ್ವ…

Read More »
ರಾಜ್ಯ

ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತ: ಉಪ ಲೋಕಾಯುಕ್ತ ಫಣೀಂದ್ರ

ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್  24 (ಕರ್ನಾಟಕ ವಾರ್ತೆ ) ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಸರ್ಕಾರಿ ನೌಕರರು ಭ್ರಷ್ಟಾಚಾರ ತೊರೆದು ಪ್ರಾಮಾಣಿಕ ಹಾದಿಯಲ್ಲಿ ನಡೆದು, ತಮ್ಮ…

Read More »
ಸಿನಿಮಾ

‘ಒನ್ ಅಂಡ್ ಆ ಹಾಫ್’ ಸಿನಿಮಾದ ಎರಡನೇ ಸಾಂಗ್ ಅನಾವರಣ..

*ಹಾಡಿನಲ್ಲಿ ‘ಒನ್ ಅಂಡ್ ಆ ಹಾಫ್’ ಸಿನಿಮಾ..ಹೀರೋ ಇಂಟ್ರೂಡಕ್ಷನ್ ಸಾಂಗ್ ರಿಲೀಸ್… ‘ಒನ್ ಅಂಡ್ ಆ ಹಾಫ್’ ಸಿನಿಮಾದ ಎರಡನೇ ಸಾಂಗ್ ಅನಾವರಣ… ಹೀರೋ ಇಂಟ್ರೂಡಕ್ಷನ್ ಗೀತೆಗೆ…

Read More »
Freedom TV

‘ಸಂಜು’ ಬದುಕಿನ ಅನಾವರಣ ಇದೇ 27 ರಂದು ತೆರೆಗೆ ಬರಲು ಸಜ್ಜಾಗಿದೆ.

ಮಂಜು ಕವಿದ ವಾತಾವರಣ ‘ಸಂಜು’ ಬದುಕಿನ ಅನಾವರಣ ಪ್ರೇಮ ಕಥೆಗಳಿಗೆ ಕೊನೆಯಿಲ್ಲ…ಭಾವನಾತ್ಮಕ ಸಂಬಂಧಗಳಿಗೆ ಸಾವಿಲ್ಲ ..ಪ್ರಕೃತಿಗೆ ಸೋಲದ ಮನಸ್ಸಿಲ್ಲ ಎಂಬುದನ್ನ ಚೆನ್ನಾಗಿ ಅರ್ಥೈಸಿಕೊಂಡಿರುವ ನಟ- ನಿರ್ದೇಶಕ ಯತಿರಾಜ್,…

Read More »
ಸಿನಿಮಾ

ಆದಿತ್ಯ ಶಶಿಕುಮಾರ್ ಹುಟ್ಟುಹಬ್ಬಕ್ಕೆ “ರಾಶಿ” ಉಡುಗೊರೆ .

ಧುವನ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ…

Read More »
ಸಿನಿಮಾ

ಕಿಕ್ ಕೊಟ್ಟ ಸುಬ್ರಹ್ಮಣ್ಯ ಫಸ್ಟ್ ಗ್ಲಿಂಪ್ಸ್.. ಆರ್ಮುಗ ರವಿಶಂಕರ್ ಪುತ್ರ ಅದ್ವೈ ಎಂಟ್ರಿ ಹೇಗಿದೆ ನೋಡಿ?

‘ಸುಬ್ರಹ್ಮಣ್ಯ’ ಸಿನಿಮಾದ ಫಸ್ಟ್ ಗ್ಲಿಂಪ್ಸ್ ರಿಲೀಸ್…ಆರ್ಮುಗ ರವಿಶಂಕರ್ ಪುತ್ರ ಅದ್ವೈ ಭರ್ಜರಿ ಎಂಟ್ರಿ… ‘ಸುಬ್ರಹ್ಮಣ್ಯ’ನಾಗಿ ಆರ್ಮುಗ ರವಿಶಂಕರ್ ಪುತ್ರ ಅದ್ವೈ ಭರ್ಜರಿ ಎಂಟ್ರಿ..ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ…

Read More »
ರಾಜಕೀಯ

ಟ್ರೈಲರ್ ನಲ್ಲಿ “ರಣಾಕ್ಷ”ನ ಝಲಕ್! ದೇವರು- ದೆವ್ವದ ನಡುವಿನ ಸಂಘರ್ಷದ ಕಥೆ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು ನಾಯಕನಾಗಿ ನಟಿಸಿರುವ, ದೇವರು, ದೆವ್ವದ ನಡುವಿನ ಸಂಘರ್ಷದ ಸುತ್ತ ನಡೆಯೋ ಸಸ್ಪೆನ್ಸ್ , ಥ್ರಿಲ್ಲರ್ ಜಾನರ್ ಚಿತ್ರ “ರಣಾಕ್ಷ”. ಕೆ.ರಾಘವ…

Read More »
ಸಿನಿಮಾ

‘ದೂರದರ್ಶನ’ ನಿರ್ದೇಶಕರ ಹೊಸ ಸಾಹಸ…’ಪೀಟರ್’ಗೆ ಸಾಥ್ ಕೊಟ್ಟ ವಿಜಯ್ ಸೇತುಪತಿ-ಡಾಲಿ ಧನಂಜಯ್

‘ಪೀಟರ್’ ಜೊತೆ ಬಂದ ಸುಕೇಶ್ ಶೆಟ್ಟಿ…ದೂರದರ್ಶನ ನಿರ್ದೇಶಕರ ಹೊಸ ಚಿತ್ರಕ್ಕೆ ಡಾಲಿ-ವಿಜಯ್ ಸೇತುಪತಿ ಸಾಥ್ ದೂರದರ್ಶನ ಸಿನಿಮಾ ಮೂಲಕ ಗಟ್ಟಿ ಕಥೆ ಹೇಳಿದ್ದ ನಿರ್ದೇಶಕ ಸುಕೇಶ್ ಶೆಟ್ಟಿ…

Read More »
ರಾಜಕೀಯ

ರಜಾ ದಿನದಲ್ಲೂ ಅಧಿಕಾರಿಗಳು ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲಿದ್ದಾರೆ: ತುಷಾರ್ ಗಿರಿ ನಾಥ್.

ನಗರದಲ್ಲಿ ರಸ್ತೆ ಗುಂಡಿಗಳನ್ನು ನಿರಂತರವಾಗಿ ಮುಚ್ಚಲಾಗುತ್ತಿದ್ದು, ಸರ್ಕಾರಿ ರಜಾ ದಿನಗಳಲ್ಲೂ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್…

Read More »
ರಾಜಕೀಯ

ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಶ್ರೀ…

Read More »
ರಾಜಕೀಯ

ಮಹದೇವಪುರ ವಲಯದಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚವ ಕಾರ್ಯ:

ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ…

Read More »
ರಾಜಕೀಯ

ನಾಗಮಂಗಲ ಗಲಾಟೆ; ಪೊಲೀಸ್ ಇನ್‌ಸ್ಪೆಕ್ಟರ್ ಅಮಾನತು

-ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ -ತನಿಖಾ ವರದಿ ಬಂದ‌ ನಂತರ ಮುಂದಿನ‌ ಕ್ರಮ ಬೆಂಗಳೂರು, ಸೆ.13:- ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್‌ಪೆಕ್ಟರ್‌…

Read More »
ಸಿನಿಮಾ

ಡಾ.ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡವು ಚಿತ್ರದ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ.

‘ದೈಜಿ’ ಮುಂಬರುವ ಥ್ರಿಲ್ಲರ್-ಹಾರರ್ ಚಿತ್ರವಾಗಿದ್ದು, ಡಾ. ರಮೇಶ್ ಅರವಿಂದ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ ಮತ್ತು ಇದನ್ನು ಆಕಾಶ್ ಶ್ರೀವತ್ಸರವರು ನಿರ್ದೇಶಿಸಲಿದ್ದಾರೆ. ವಿಭಾ ಕಶ್ಯಪ್ ನಿರ್ಮಾಣದ ಬ್ಯಾನರ್…

Read More »
ರಾಜಕೀಯ

ಸರ್ಕಾರಿ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಲು ಶೀಘ್ರ ಆದೇಶ ಜಾರಿ ಮಾಡಿ: ಆರೋಗ್ಯ ಸಚಿವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಮನವಿ.

ಇತ್ತೀಚೆಗೆ ರಾಯಚೂರಿನಲ್ಲಿ ವೈದ್ಯರು ಔಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆದು ಭಾಷೆಯ ಬೆಳವಣಿಗೆಗೆ ಸಹಕರಿಸಬೇಕೆಂದು ನೀಡಿದ ಕರೆಗೆ ನೂರಾರು ಕನ್ನಡಪ್ರಿಯ ವೈದ್ಯರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಿರುವುದು ಭಾಷೆಯ ಬೆಳವಣಿಗೆಯ ದೃಷ್ಠಿಯಿಂದ…

Read More »
Top News

ಪೂರ್ವ ವಲಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚವ ಕಾರ್ಯಕ್ಕೆ ಚುರುಕು: ಸ್ನೇಹಲ್

ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆಯೆಂದು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ತಿಳಿಸಿದರು. ಮಾನ್ಯ ಉಪ…

Read More »
ಜಿಲ್ಲೆ

ಸಂಪುಟ ಸಭೆ : ಕಕ ಭಾಗದ ಸಮಗ್ರ ಅಭಿವೃದ್ದಿಯ ಚರ್ಚೆ – ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ. ಕಲಬುರಗಿ ಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

Read More »
ಜಿಲ್ಲೆ

ಗಣೇಶ ಮೂರ್ತಿ ವಿಸರ್ಜನೆಗಾಗಿ ಸಂಚಾರಿ ವಾಹನ(ಮೊಬೈಲ್ ಟ್ಯಾಂಕ್)/ಕಲ್ಯಾಣಿ ಗಳ ವ್ಯವಸ್ಥೆ ಮಾಡಿರುವ ಕುರಿತು:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63…

Read More »
Freedom TV

ಪಾರು ಪಾರ್ವತಿ” ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್

ಪಿ.ಬಿ.ಪ್ರೇಮನಾಥ್ ನಿರ್ಮಾಣದ ಈ ಚಿತ್ರಕ್ಕೆ ರೋಹಿತ್ ಕೀರ್ತಿ ನಿರ್ದೇಶನ EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಮನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್”…

Read More »
ರಾಜಕೀಯ

ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಯ ಕುರಿತು ಶಾಲಾ ಮಕ್ಕಳಲ್ಲಿ ಜಾಗೃತಿ:

ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಆರ್.ಆರ್ ನಗರ ವಲಯ ಆಯುಕ್ತರಾದ ಸತೀಶ್ ರವರು ವಿದ್ಯಾರ್ಥಿಗಳಲ್ಲಿ ಮನವಿ…

Read More »
ಜಿಲ್ಲೆ

ಟೆಕೆಯಾನ್ ಸಂಸ್ಥೆ ಜೊತೆಗೂಡಿ ಹುಲಿ ದತ್ತು ಪಡೆದ ಸಂಯುಕ್ತ ಹೊರನಾಡು

ಸಿನಿಮಾಗಳ ಹೊರತಾಗಿ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ನಟಿ ಸಂಯುಕ್ತ ಹೊರನಾಡು. ಪ್ರಾಣ ಅನಿಮಲ್ ಫೌಂಡೇಶನ್ ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಅಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಪ್ರಾಣಿ ಪ್ರಿಯರ…

Read More »
ಜಿಲ್ಲೆ

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್‌ 28: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ…

Read More »
ಜಿಲ್ಲೆ

ಆಗಸ್ಟ್ 31ರಂದು ರಾಜಭವನ ಚಲೋ: ಡಿಸಿಎಂ ಡಿ.ಕೆ ಶಿವಕುಮಾರ್

ರಾಜ್ಯಪಾಲರು ಬಾಕಿ ಇರುವ ಪ್ರಕರಣಗಳ ವಿಚಾರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಆಗಸ್ಟ್ 31ರಂದು ರಾಜಭವನ ಚಲೋ: ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು, ಆಗಸ್ಟ್ 27 “ಘನತೆವೆತ್ತ ರಾಜ್ಯಪಾಲರು…

Read More »
ಸಿನಿಮಾ

ಸಿಗರೇಟು..ಬಿರಿಯಾನಿ ಆಸೆ…ದಾಸ ಬಕ್ಕಬಾರಲು !

ಸಿಗರೇಟು..ಬಿರಿಯಾನಿ…ಪಾತಕಿಗಳು ಸಹವಾಸ. ಎಲ್ಲವೂ ಸಾರಥಿಯನ್ನು ಅಡ್ಡಡ್ಡ ಉದ್ದುದ್ದ ಮಲಗಿಸಲಿವೆ. ಕೇಸು…ವಿಚಾರಣೆ…ಎಲ್ಲವೂ ಮುಗಿಬೀಳಲಿವೆ. ಇಡೀ ಸರ್ಕಾರ ಈಗ ದರ್ಶನ್ ಅಂಡ್ ಗ್ಯಾಂಗ್ ಹೆಡಮುರಿಗೆ ಕಟ್ಟಲಿದೆ. ಅದರ ಪರಿಣಾಮ ಏನಾಗಲಿದೆ…

Read More »
ರಾಜಕೀಯ

ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್ ಸೆಂಟರ್ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕೆ.ಸಿ ಜನರಲ್ ಆಸ್ಪತ್ರೆಯ ಆವರಣದಲ್ಲಿ ಎಂ.ಸಿ.ಎಚ್ ಆಸ್ಪತ್ರೆ ಸೇರಿದಂತೆ 150 ಕೋಟಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಅಪಘಾತಕ್ಕಿಡಾದವರ ನೆರವಿಗೆ 65 ನೂತನ ಅಂಬ್ಯುಲೆನ್ಸ್ ಸೇವೆ ಶೀಘ್ರದಲ್ಲೇ…

Read More »
ಜಿಲ್ಲೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳನ್ನು ಸಂಕಷ್ಟಕ್ಕೆ ದೂಡದೆ ಕೂಡಲೇ ಬಾಕಿ ಹಣ ಪಾವತಿಸಿ: ಎಎಪಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಸುಮಾರು 16 ಸಾವಿರಕ್ಕೂ ಅಧಿಕ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಿಂದಲೇ ವಂಚಿತರಾಗಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಇದಕ್ಕೆ ಜಿಎಸ್‌ಟಿಯ ತಾಂತ್ರಿಕ ಕಾರಣವನ್ನು ಕೊಡುತ್ತಿರುವುದು ಸಮಾಧಾನಕರ ಉತ್ತರವಲ್ಲ.…

Read More »
ರಾಜಕೀಯ

ನ್ಯಾಯಾಲಯದ ಆದೇಶಕ್ಕೆ ಕಾಯದೆ ಕೂಡಲೇ ರಾಜೀನಾಮೆ ಕೊಟ್ಟರೆ ಒಳಿತು ಮುಖ್ಯಮಂತ್ರಿ ರಾಜೀನಾಮೆಗೆ ಕ್ಷಣಗಣನೆ: ವಿಜಯೇಂದ್ರ 

ಬೆಂಗಳೂರು: ಕಳೆದ ಎರಡು ತಿಂಗಳುಗಳಿಂದ ಕರ್ನಾಟಕದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…

Read More »
ಸಿನಿಮಾ

ದಿನಕರ್-ವಿರಾಟ್ ಜೋಡಿಯ ‘ರಾಯಲ್’ ಸಿನಿಮಾದ ನಾನೇ ಕೃಷ್ಣ..ನಾನೇ ಶಾಮ್ ಹಾಡು ಅನಾವರಣ

ದಿನಕರ್ ತೂಗುದೀಪ್ ನಿರ್ದೇಶನದ ರಾಯಲ್ ಸಿನಿಮಾ ಮೊದಲ ಹಾಡು ರಿಲೀಸ್..ನಾನೇ ಕೃಷ್ಣ ನಾನೇ ಶಾಮ್ ಎಂದು ಹೆಜ್ಜೆ ಹಾಕಿದ ವಿರಾಟ್ ದಿನಕರ್-ವಿರಾಟ್ ಜೋಡಿಯ ‘ರಾಯಲ್’ ಸಿನಿಮಾದ ನಾನೇ…

Read More »
ರಾಜಕೀಯ

ಭೋಜನಾ ಬಂಡಿಯಗಿ ಬಂತು BMTC

ಮಾನ್ಯರೇ,                   ವಿಷಯ: ಅನುಪಯುಕ್ತ ವಾಹನವನ್ನು ಭೋಜನಾ ಬಂಡಿಯನ್ನಾಗಿ ಪರಿವರ್ತಿಸಿದ        …

Read More »
ರಾಜಕೀಯ

ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ, ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳ ಹೆಚ್ಚಳ, ಸರ್ಕಾರದ ಕುಮ್ಮಕ್ಕಿನಿಂದಲೇ ಹೆಚ್ಚಿದ ಪ್ರಕರಣಗಳು ಬೆಂಗಳೂರು, ಆಗಸ್ಟ್‌ 26,…

Read More »
ರಾಜಕೀಯ

ಸೊಳ್ಳೆ ನಿಯಂತ್ರಣಕ್ಕಾಗಿ ಓವಿ ಟ್ರಾಪ್ ಅಳವಡಿಕೆ ಕಾರ್ಯಕ್ರಮಕ್ಕೆ ಮಾನ್ಯ ಆರೋಗ್ಯ ಸಚಿವರಿಂದ ಚಾಲನೆ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗೋಪಾಲಪುರ ವಾಡ್೯ನಲ್ಲಿ ಡೆಂಗ್ಯೂ/ಮಲೇರಿಯಾ ಸೊಳ್ಳೆ ನಿಯಂತ್ರಣ ಕಾರ್ಯಕ್ರಮದಡಿ…

Read More »
ವೈರಲ್ ನ್ಯೂಸ್

ದುಡ್ಡಿದ್ರ ದುನಿಯಾ.. ಜೈಲ್ ಉಳ್ಳವರಿಗೆ ಸ್ವರ್ಗ.. ಬಡವರಿಗೆ ನರಕ.. ಏನಿದು ಇದೇನಿದು ಗೃಹ ಮಂತ್ರಿಗಳೇ.!?

ಬೆಂಗಳೂರು : ಫೋಟೋ ಆಯ್ತು ಇದೀಗ ವಿಡಿಯೋ ಕಾಲ್, ಕೊಲೆ ಆರೋಪಿ ಜೈಲಿನಲ್ಲಿರುವ ನಟ ದರ್ಶನ್ ಇರುವ ವೀಡಿಯೊ ಕಾಲ್ ಸದ್ಯ ಎಲ್ಲೆಡೆಯೂ ವೈರಲ್ ಆಗುತ್ತಿದೆ. ತನ್ನ…

Read More »
ಸಿನಿಮಾ

‘ವೆಟ್ಟೈಯನ್’ ಎಂಟ್ರಿಗೆ ಡೇಟ್ ಫಿಕ್ಸ್..ಅಕ್ಟೋಬರ್ 10ಕ್ಕೆ ತೆರೆಗೆ ಬರ್ತಿದೆ ರಜನಿ ಸಿನಿಮಾ

‘ವೆಟ್ಟೈಯನ್’ ಎಂಟ್ರಿಗೆ ಡೇಟ್ ಫಿಕ್ಸ್..ಅಕ್ಟೋಬರ್ 10ಕ್ಕೆ ತೆರೆಗೆ ಬರ್ತಿದೆ ರಜನಿ ಸಿನಿಮಾ ಸೂಪರ್ ಸ್ಟಾರ್ ರಜನಿಕಾಂತ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯನ್’. ಜೈ ಭೀಮ್ ಖ್ಯಾತಿಯ ಟಿ.ಜೆ.ಜ್ಞಾನವೇಲ್…

Read More »
ಸಿನಿಮಾ

ಆರ್ಡರ್-ಮರ್ಡರ್. ಕ್ಯಾಕರಿಸಿರಪ್ಪಾ- ದರ್ಶನ್

ಡಿ ಗ್ಯಾಂಗ್‌ಗೆ ಕುಣಿಕೆ…ಸೆಕೆಂಡರಿ ಎವಿಡೆನ್ಸ್…ಕೊಟ್ಟ ಹೊಡೆತ ! ಬಕ್ಕಬಾರಲು ಬಿದ್ದಿದ್ದೆಲ್ಲಿ ಸೆಲೆಬ್ರಿಟೀಸ್ ಮೆದುಳು…ಇಳೀತಾ ಪಿತ್ತ ? ವಾ.ಓ: `ನಾನು ಲಾಕ್ ಆಗ್ತೀನಿ ಅಂತ ತಿಳಕೊಂಡರ‍್ಲಿಲ್ಲ…ಸಾರ್…’ ಇದು ದರ್ಶನ್…

Read More »
ಸುದ್ದಿ

ರಾಜ್ಯದಾದ್ಯಂತ “ಪೌಡರ್” ಬಿಡುಗಡೆ

“ಪೌಡರ್” ಘಮ ಘಮ ಶುರು!! ರಾಜ್ಯದಾದ್ಯಂತ “ಪೌಡರ್” ಬಿಡುಗಡೆ ಬಹು ನಿರೀಕ್ಷಿತ ಹಾಸ್ಯ ಚಟಾಕಿ ಚಿತ್ರ “ಪೌಡರ್” ಇಂದು ಬಿಡುಗಡೆಗೊಂಡಿದೆ. ತನ್ನ ವಿಭಿನ್ನವಾದ ಕಥಾಹಂದರದ ಮೂಲಕ ಎಲ್ಲರ…

Read More »
ವೈರಲ್ ನ್ಯೂಸ್

ನೂರಿಯನ್ನು ಬೆನ್ನಿಗೆ ಕಟ್ಟಿಕೊಂಡು ಸೋನಿಯಾ ಗಾಂಧಿ ಪೋಸ್

ತಮ್ಮ ಮನೆಯ ಮುದ್ದಿನ ನಾಯಿ ಮರಿ ನೂರಿ ಜೊತೆ ಸೋನಿಯಾ ಗಾಂಧಿ ಎಂಜಾಯ್ ಮಾಡುತ್ತಿರುವ ಫೋಟೋವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ. ಆ ನಾಯಿಮರಿಯನ್ನು ಬ್ಯಾಗ್​ನಲ್ಲಿ ಹಾಕಿಕೊಂಡು ಬೆನ್ನಿಗೆ…

Read More »
ಕ್ರೈಂ ಸ್ಟೋರಿ

ಕಾಮುಕ ಗ್ಯಾಂಗ್; ಪೈಶಾಚಿಕ ಕೃತ್ಯ ಮಗನ ಮುಂದೆಯೇ ತಾಯಿ ಅತ್ಯಾಚಾರ.? ರೌಡಿ ಗ್ರೂಪ್ ಅರೆಸ್ಟ್…

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಒಂದಾದ ಮೇಲೊಂದು ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣಗಳು ಬೆಳಕಿಗೆ ಬರ್ತಿವೆ. ಮಗನ ಮುಂದೆಯೇ ತಾಯಿಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಇದೀಗ ವರದಿಯಾಗಿದೆ.…

Read More »
ರಾಜಕೀಯ

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ-ಡಿಸಿಎಂ ಡಿಕೆಶಿ

ನೆಲಮಂಗಲ ; ಚನ್ನಪಟ್ಟಣವನ್ನು ಕೈ ವಶ ಮಾಡಿಕೊಳ್ಳಲು ಡಿಸಿಎಂ ಡಿಕೆಶಿ ಮಾಡಿದ್ರಾ ಮಾಸ್ಟರ್ ಫ್ಲಾನ್, ನಾನೇ ಚನ್ನಪಟ್ಟಣದ ಕೈ ಅಭ್ಯರ್ಥಿ ಎನ್ನುವ ಮೂಲಕ ಎದುರಾಳಿಗಳ ಎದೆಯಲ್ಲಿ ನಡುಕ…

Read More »
ರಾಜ್ಯ

ಭಾರತದ ಬ್ಯಾಂಕ್ ಅಕೌಂಟ್ ಗಳು; ಇಂಡಿಯಾ ಟು ದುಬೈ ಟ್ರಾವೆಲ್

ಭಾರತದ ಬ್ಯಾಂಕ್ ಅಕೌಂಟ್ ಗಳು; ಇಂಡಿಯಾ ಟು ದುಬೈ ಟ್ರಾವೆಲ್ ಬೆಂಗಳೂರು: ಸರ್ಕಾರದದಿಂದ ಸೌಲಭ್ಯಪಡೆಯಲು ಬ್ಯಾಂಕ್ ಅಕೌಂಟ್ ತೆರಯುವವರೆ ಎಚ್ಚರ ಎಚ್ಚರ. ಅದ್ರಲ್ಲೂ ಗ್ರಾಮೀಣ ಭಾಗದ ಜನರ…

Read More »
ಜಿಲ್ಲೆ

ಗುಲ್ಬರ್ಗ ವಿವಿ ಕುಲಪತಿಗೆ ಪರೀಕ್ಷಾ ಕೇಂದ್ರದ ಮಾಹಿತಿ ಕೊರತೆ ಇತ್ತಾ ?

ಕಲಬುರ್ಗಿಯಲ್ಲಿ ನಡೆದ ಬಿಎಡ್ ಪರೀಕ್ಷೆ ಅಕ್ರಮ ದಿನಕ್ಕೊಂದು ತಿರುವು ಪಡೆಯುತ್ತಿದೆ.ಗುಲ್ಬರ್ಗ ವಿವಿ ಕುಲಪತಿಗೆ ಪರೀಕ್ಷಾ ಕೇಂದ್ರದ ಮಾಹಿತಿ ಕೊರತೆ ಇತ್ತಾ ಅನ್ನೋ ಪ್ರಶ್ನೆ ಮೂಡುತ್ತಿದೆ.ಅಲ್ ಬದರ್ ಕಾಲೇಜಿನಲ್ಲಿ…

Read More »
ಸಿನಿಮಾ

ಹಾಕಿಯಲ್ಲಿ ಭಾರತಕ್ಕೆ ಕಂಚಿನ ಪದಕ

ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಭಾರತದ ಹಾಕಿ ತಂಡ ಸ್ಪೇನ್ ವಿರುದ್ಧ ಜಯ ಸಾಧಿಸಿದೆ , 2-1 ಅಂತರದಲ್ಲಿ ಭಾರತ ಜಯ ಗಳಿಸಿದ್ದು, ಇದರಿಂದ ಭಾರತಕ್ಕೆ…

Read More »
Freedom TV

ಕಾರು ಚಾಲಕನ ಮುಖಕ್ಕೆ ಉಗಿದು ದುರ್ವರ್ತನೆ ತೋರಿದ ಆಟೋ ಚಾಲಕ

ಬೆಂಗಳೂರು: ಕಾರು ಚಾಲಕನ ಮುಖಕ್ಕೆ‌ ಉಗಿದು ದುರ್ವತನೆ ತೋರಿದ್ದ ಆಟೋ ಚಾಲಕನನ್ನ ಹೆಚ್ ಎ ಎಲ್ ಪೊಲೀಸ್ರು ಬಂಧಿಸಿದ್ದಾರೆ. ಆಟೋ ಚಾಲಕ ಬಾಬಾಸಾಬ್ ನ ಹೆಚ್.ಎ.ಎಲ್ ಪೊಲೀಸರು…

Read More »
ಕ್ರಿಕೆಟ್

ವಿನೇಶ್‌ ಫೋಗಟ್‌ ಭಾವುಕ ಪೋಸ್ಟ್

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್‌ಐಆರ್ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ…

Read More »
ಜಿಲ್ಲೆ

ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅವಕಾಶ : ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ನೀಲಕಂಠ ಇದ್ದಹಾಗೆ, ಅಮೃತವನ್ನೇ ಕೊಡುತ್ತಾರೆ:ಬಸವರಾಜ ಬೊಮ್ಮಾಯಿ

ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ:ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಪ್ರಧಾನಿ ನರೇಂದ್ರ…

Read More »
ರಾಜ್ಯ

ಭೀಕರ ಅಪಘಾತ: ಗರ್ಭಿಣಿ, 8 ತಿಂಗಳ ಮಗು ಭೀಕರ ಸಾವು

ನೆಲಮಂಗಲ, ಆಗಸ್ಟ್​​ 07: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್​ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟಿದ್ದಾರೆ.…

Read More »
ಕ್ರಿಕೆಟ್

ಕುಸ್ತಿ ಪಂದ್ಯದಲ್ಲಿ ಸೆಮಿಫೈನಲ್​​ ತಲುಪಿದ ವಿನೇಶ್

ಈ ಹುಡುಗಿ ಗೊತ್ತಲ್ಲ. ಕುಸ್ತಿ ಫೆಡರೇಷನ್‌ ನ ವಿಕೃತ ಕಾಮುಕ ಬ್ರಿಜ್‌ ಭೂಷಣ ಸಿಂಗ್‌ ವಿರುದ್ಧ ಹೋರಾಡಿದ ಧೀರೆ. ಇಡೀ ಸರ್ಕಾರವೇ ಅವನ ರಕ್ಷಣೆಗೆ ನಿಂತರು ಎದೆಗುಂದದೆ…

Read More »
ಜಿಲ್ಲೆ

ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಗಮನ ಸೆಳೆದ ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದ ಸಂಸದ ಡಾ.ಕೆ.ಸುಧಾಕರ್‌ ದ್ರಾಕ್ಷಿ ಬೆಳೆಗಾರರಿಗೆ ಹನಿ ನೀರಾವರಿಗೆ ಸಹಾಯಧನ, ಗೊಬ್ಬರ ಖರೀದಿ…

Read More »
ರಾಜಕೀಯ

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಒಂದು ಬಾರಿ ಪರಿಹಾರ ಯೋಜನೆಯ

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಒಂದು ಬಾರಿ ಪರಿಹಾರ ಯೋಜನೆಯ (ಒಟಿಎಸ್) ಕಾಲಾವಕಾಶ ಒಂದು ತಿಂಗಳು ವಿಸ್ತರಣೆಗೊಂಡಿರುವುದಕ್ಕೆ ಎಫ್‌ಕೆಸಿಸಿಐ ಸಂತಸ. ಬಿಬಿಎಂಪಿ ಆಸ್ತಿ ತೆರಿಗೆಯ ಒಂದು ಬಾರಿ…

Read More »
ಜಿಲ್ಲೆ

ಕಾಪಿ ರೈಟ್ ವಿವಾದ ರಕ್ಷಿತ್ ಶೆಟ್ಟಿ ರಿಯಾಕ್ಷನ್

ನ್ಯಾಯ ಎಲ್ಲಿದೆ ಸಿನೆಮಾದ ಹಾಡನ್ನು ಬಳಸಿದಕ್ಕೆ ಕಾಪಿ ರೈಟ್ ಉಲ್ಲಂಘನೆ ಆರೋಪದಡಿ ಸಿಲುಕಿರುವ ರಕ್ಷಿತ್ ಶೆಟ್ಟಿ ನ್ಯಾಯಾಲಯದಲ್ಲಿಯೇ ಉತ್ತರ ಕೊಡುವೆ ಎಂದು ಆಕ್ರೋಶ ಹೊರಗಾಕಿದ್ದಾರೆ.. ಬ್ಯಾಚುಲರ್ ಪಾರ್ಟಿ’…

Read More »
ಕ್ರಿಕೆಟ್

ಪ್ಯಾರಿಸ್ ಒಲಿಂಪಿಕ್ಸ್: ಶೂಟಿಂಗ್‌ನಲ್ಲಿಂದು ಭಾರತಕ್ಕೆ ಮತ್ತೆ ಎರಡು ಪದಕ ನಿರೀಕ್ಷೆ..!

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಮೂರನೇ ದಿನ ಭಾರತ ಶೂಟಿಂಗ್ ಸ್ಪರ್ಧೆಯಲ್ಲಿಯೇ ಮತ್ತೆರಡು ಪದಕ ಗೆಲ್ಲುವ ಭರವಸೆ ಮೂಡುವಂತೆ ಮಾಡಿದೆ. ಪ್ಯಾರಿಸ್: ಭಾರತದ ಶೂಟರ್‌ಗಳು ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಲಯ…

Read More »
ಸಿನಿಮಾ

‘ಭೀಮ’ ಚಿತ್ರದಿಂದ ಇತ್ತೀಚೆಗೆ ಮುಚ್ಚಲ್ಪಟ್ಟ 18 ಥಿಯೇಟರ್​ಗಳಿಗೆ ಮರುಜೀವ

ದುನಿಯಾ ವಿಜಯ್ ಅವರು ನಿರ್ದೇಶನದಲ್ಲಿ ಮೂಡಿ ಬಂದ ಮೊದಲ ಸಿನಿಮಾ ‘ಸಲಗ’ ಹಿಟ್ ಆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ ಎರಡನೇ ಸಿನಿಮಾ ಎಂದರೆ ಅದು…

Read More »
ಸಿನಿಮಾ

ಲೀಕ್ ಆಯ್ತು ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಲುಕ್

‘ಫ್ಯಾಮಿಲಿ ಸ್ಟಾರ್’ ಚಿತ್ರದ ಬಳಿಕ ಟಾಲಿವುಡ್‌ನ ಲೈಗರ್ ವಿಜಯ್ ದೇವರಕೊಂಡ (Vijay Devarakonda) ಹೊಸ ಸಿನಿಮಾದ ಚಿತ್ರೀಕರಣಕ್ಕಾಗಿ ಶ್ರೀಲಂಕಾದಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ‘VD 12’ ಸಿನಿಮಾ…

Read More »
ವೈರಲ್ ನ್ಯೂಸ್

ಫಿಲಿಪೈನ್ಸ್​ನ ಈ ಮಾಲ್‌ನಲ್ಲಿ ಬೀದಿ ಬೆಕ್ಕುಗಳಿಗೆ ಸೆಕ್ಯುರಿಟಿ ಕೆಲಸ!

ಮನೆಯಿಂದ ಓಡಿಬಂದು, ದಾರಿ ತಪ್ಪಿದ ಬೆಕ್ಕುಗಳಿಗೆ ಫಿಲಿಪೈನ್ಸ್​ನ ಈ ಮಾಲ್​ನಲ್ಲಿ ಸೆಕ್ಯುರಿಟಿಯಾಗಿ ಉದ್ಯೋಗ ನೀಡಲಾಗುತ್ತದೆ. ತಿಂಗಳ ಕೊನೆಯಲ್ಲಿ ಆ ಬೆಕ್ಕುಗಳಿಗೆ ಸಂಬಳ ಕೂಡ ನೀಡಲಾಗುತ್ತದೆ. ಸೆಕ್ಯುರಿಟಿ ಸಿಬ್ಬಂದಿಯ…

Read More »
ಸಿನಿಮಾ

ಅಜಿತ್‌ಗೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್- ‘ಕೆಜಿಎಫ್ 3’ಗೆ ಕನೆಕ್ಟ್ ಆಗಲಿದೆ ಈ ಚಿತ್ರ

ಕನ್ನಡದ ಪ್ರತಿಭಾನ್ವಿತ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಈಗ ತಮಿಳಿನತ್ತ ಮುಖ ಮಾಡಿದ್ದಾರೆ. ಅಜಿತ್ ಕುಮಾರ್‌ಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಈ ಸಿನಿಮಾ ‘ಕೆಜಿಎಫ್…

Read More »
ರಾಜಕೀಯ

ಲೈಸೆನ್ಸ್ ರದ್ದು…..! ರಾಮಲಿಂಗ ರೆಡ್ಡಿ ಖಡಕ್ ಆದೇಶ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಆದೇಶ ಕೂಡಲೇ ಡ್ತೈವಿಂಗ್ ಸ್ಕೂಲ್ ಲೈಸೆನ್ಸ್ ರದ್ದು ಮಾಡಲು ಆದೇಶ ಬಸವೇಶ್ವರ ನಗರದ ಮಾರುತಿ ಡ್ರೈವಿಂಗ್ ಸ್ಕೂಲ್ ನ ಲೈಸೆನ್ಸ್ ರದ್ದು. ಜೊತೆಗೆ…

Read More »
Top News

Karnataka By Elections – ಅಭ್ಯರ್ಥಿ ಆಯ್ಕೆಗೆ ಮೂರು ತಂಡ ರಚಿಸಿದ ಬಿಜೆಪಿ

ಬೆಂಗಳೂರು: ಕರ್ನಾಟಕದ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಿಂದ ತಂಡ ರಚನೆ ಮಾಡಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿ.ಎನ್‌.ಅಶ್ವತ್‌ನಾರಾಯಣ, ಸಂಡೂರಿಗೆ  ಸಿ ಟಿ ರವಿ, ಶಿಗ್ಗಾವಿಗೆ…

Read More »
Back to top button