freedamlive

ರಾಜಕೀಯ

ಮಾಜಿ ಸಚಿವ ಎಚ್‌. ಡಿ. ರೇವಣ್ಣ ಹೇಳುವುದೇನು?ಹಾಸನದ ಕಾಂಗ್ರೆಸ್ ಸಮಾವೇಶದಲ್ಲಿ

ಹಾಸನದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಈ ಸಮಾವೇಶ ಕುತೂಹಲಕ್ಕೆ ಕಾರಣವಾಗಿದೆ. ಮೊದಲು ಸಿದ್ದರಾಮಯ್ಯ ಅಭಿಮಾನಿ ಬಳಗದ ‘ಸ್ವಾಭಿಮಾನಿ ಸಮಾವೇಶ’ ಎಂದು…

Read More »
ರಾಜಕೀಯ

ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ: ಸಿದ್ದರಾಮಯ್ಯ ಕರೆ

ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ: ಸಿ.ಎಂ.ಸಿದ್ದರಾಮಯ್ಯ ನಾನು ಬಳ್ಳಾರಿಗೆ ಬಂದಾಗ ರೆಡ್ಡಿ-ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು: ಸಿಎಂ…

Read More »
ರಾಜಕೀಯ

ಬಿಜೆಪಿಯವರು ಯಾವುದೇ ಪ್ರಕರಣವನ್ನು ಇದುವರೆಗೆ ಸಿಬಿಐ ಗೆ ನೀಡಿಲ್ಲ

ಲೋಕಾಯುಕ್ತ ವಿಚಾರಣೆ- ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ -ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ನವೆಂಬರ್ 06: ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ…

Read More »
ರಾಜಕೀಯ

ಹೆಚ್ಚು ಬೇ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಆಸ್ತಿಗಳಿಗೆ ಬೀಗ ಮುದ್ರೆ ಹಾಕಲಾಗುತ್ತಿದೆ: ಸ್ನೇಹಲ್

ಪೂರ್ವ ವಲಯ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಬೇ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಆಸ್ತಿಗಳಿಗೆ ಬೀಗ ಮುದ್ರೆ ಹಾಕಲಾಗುತ್ತಿದೆ ಎಂದು ವಲಯ ಆಯುಕ್ತರಾದ ಸ್ನೇಹಲ್ ರವರು ತಿಳಿಸಿದರು. ಪೂರ್ವ…

Read More »
ರಾಜಕೀಯ

ತುಷಾರ್ ಗಿರಿನಾಥ್ ರಾಜೀನಾಮೆ ನೀಡಲು ಆಮ್ ಆದ್ಮಿಪಕ್ಷದ ಆಗ್ರಹ

ಕ್ರಮ ಕಟ್ಟಡ ಕುಸಿತಕ್ಕೆ ತುಷಾರ್ ಗಿರಿನಾಥ್ ಹೊಣೆ ಹೊರಬೇಕು, ಕೂಡಲೇ ರಾಜೀನಾಮೆ ನೀಡಲು ಆಮ್ ಆದ್ಮಿಪಕ್ಷದ ಆಗ್ರಹ ನಗರದ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಾಬುಸಾಬ್…

Read More »
ರಾಜಕೀಯ

ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ಡಿ.ಕೆ.ಶಿವಕುಮಾರ್

“ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.…

Read More »
ರಾಜಕೀಯ

ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗಾಗಿ ತುರ್ತು ಕ್ರಮ ಕೈಗೊಳ್ಳಲು ಸೂಚನೆ: ತುಷಾರ್ ಗಿರಿ ನಾಥ್.

ನಗರದ ಯಲಹಂಕ ವಲಯ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಸಾಕಷ್ಟು ಮಳೆಯಾಗಿ ಜಾಲಾವೃತವಾಗಿದ್ದು, ಕೂಡಲೆ ತುರ್ತು ಕ್ರಮಗಳನ್ನು ಕೈಗೊಂಡು ಸಮಸ್ಯೆಯನ್ನು ಬಗೆಹರಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ…

Read More »
ರಾಜಕೀಯ

ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಪ್ರಾಯೋಗಿಕ ಚಾಲನೆ

ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಪ್ರಾಯೋಗಿಕ ಚಾಲನೆ: ಸುರಳ್ಕರ್ ವಿಕಾಸ್ ಕಿಶೋರ್. ಬಿಬಿಎಂಪಿ 8 ವಲಯಗಳ ಒಂದೊಂದು ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಕ್ಕೆ…

Read More »
ರಾಜಕೀಯ

ಉದ್ಯಾನವನಗಳಲ್ಲಿ ಇದುವರೆಗೆ 634 ಇಂಗು ಗುಂಡಿ ನಿರ್ಮಾಣ: ಪ್ರೀತಿ ಗೆಹ್ಲೋಟ್.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವಂತಹ ಉದ್ಯಾನವನಗಳಲ್ಲಿ ಬಿದ್ದಂತಹ ಮಳೆ ನೀರು ವ್ಯರ್ಥವಾಗದೆ ಅಲ್ಲೇ ಸಂಗ್ರಹಿಸಿ ಇಂಗಿಸುವ ಮತ್ತು ಅಂರ್ತಜಲ ಮಟ್ಟ ಹೆಚ್ಚಿಸುವ ಸಲುವಾಗಿ ಈಗಾಗಲೇ 634 ಇಂಗು ಗುಂಡಿಗಳನ್ನು…

Read More »
ಸಿನಿಮಾ

‘ಒನ್ ಅಂಡ್ ಆ ಹಾಫ್’ ಸಿನಿಮಾದ ಎರಡನೇ ಸಾಂಗ್ ಅನಾವರಣ..

*ಹಾಡಿನಲ್ಲಿ ‘ಒನ್ ಅಂಡ್ ಆ ಹಾಫ್’ ಸಿನಿಮಾ..ಹೀರೋ ಇಂಟ್ರೂಡಕ್ಷನ್ ಸಾಂಗ್ ರಿಲೀಸ್… ‘ಒನ್ ಅಂಡ್ ಆ ಹಾಫ್’ ಸಿನಿಮಾದ ಎರಡನೇ ಸಾಂಗ್ ಅನಾವರಣ… ಹೀರೋ ಇಂಟ್ರೂಡಕ್ಷನ್ ಗೀತೆಗೆ…

Read More »
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

//ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ// //ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ ಪಕ್ಷದ ನಾಯಕರು// ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ…

Read More »
Freedom TV

‘ಸಂಜು’ ಬದುಕಿನ ಅನಾವರಣ ಇದೇ 27 ರಂದು ತೆರೆಗೆ ಬರಲು ಸಜ್ಜಾಗಿದೆ.

ಮಂಜು ಕವಿದ ವಾತಾವರಣ ‘ಸಂಜು’ ಬದುಕಿನ ಅನಾವರಣ ಪ್ರೇಮ ಕಥೆಗಳಿಗೆ ಕೊನೆಯಿಲ್ಲ…ಭಾವನಾತ್ಮಕ ಸಂಬಂಧಗಳಿಗೆ ಸಾವಿಲ್ಲ ..ಪ್ರಕೃತಿಗೆ ಸೋಲದ ಮನಸ್ಸಿಲ್ಲ ಎಂಬುದನ್ನ ಚೆನ್ನಾಗಿ ಅರ್ಥೈಸಿಕೊಂಡಿರುವ ನಟ- ನಿರ್ದೇಶಕ ಯತಿರಾಜ್,…

Read More »
ಸಿನಿಮಾ

ಆದಿತ್ಯ ಶಶಿಕುಮಾರ್ ಹುಟ್ಟುಹಬ್ಬಕ್ಕೆ “ರಾಶಿ” ಉಡುಗೊರೆ .

ಧುವನ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ…

Read More »
ಸಿನಿಮಾ

ಸುಂದರ ಪ್ರೇಮ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಕ್ಕೆ ಕಲಾ ರಸಿಕರು ಫಿದಾ ..

ಸುಂದರ ಪ್ರೇಮ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಕ್ಕೆ ಕಲಾ ರಸಿಕರು ಫಿದಾ .. ಮೂರನೇ ವಾರದಲ್ಲೂ ಮುಂದುವರದಿದೆ ಗೆಲುವಿನ ಓಟ .. ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ…

Read More »
Freedom TV

ಸ್ಯಾಂಡಲ್ ವುಡ್ ಕಪ್-2024 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಜೆರ್ಸಿ ಬಿಡುಗಡೆ ಮಾಡಿದ ಕಿಚ್ಚ ಸುದೀಪ್.

ಸ್ಯಾಂಡಲ್ ವುಡ್ ಕಪ್-2024 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಜೆರ್ಸಿ ಬಿಡುಗಡೆ ಮಾಡಿದ ಕಿಚ್ಚ ಸುದೀಪ್… ಸೆಪ್ಟೆಂಬರ್ 28-29ರಂದು ನಡೆಯಲಿವೆ ಪಂದ್ಯಾವಳಿಗಳು ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನ ಜೆರ್ಸಿ ಅನಾವರಣ…

Read More »
ರಾಜಕೀಯ

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಸಚಿವರ ಹಾಗೂ ಮುಖಂಡರ ಮಾತುಗಳು

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಸಚಿವರ ಹಾಗೂ ಮುಖಂಡರ ಮಾತುಗಳು ಕಂದಾಯ ಸಚಿವರಾದ ಕೃಷ್ಣಭೈರೇಗೌಡ: ರಾಜ್ಯದಲ್ಲಿ ಭೂಮಿಯ ವಿಚಾರಕ್ಕೆ ಸಂಬಂಧ ಪಟ್ಟಂತೆ…

Read More »
ಸಿನಿಮಾ

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಅನು ಪ್ರಭಾಕರ್ ಅಭಿನಯದ “ಹಗ್ಗ” ಚಿತ್ರ ಈ ವಾರ ತೆರೆಗೆ .

ಅನು ಪ್ರಭಾಕರ್ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ 25 ವರ್ಷಗಳನ್ನು ಪೂರೈಸಿದ್ದಾರೆ. ಅನು ಪ್ರಭಾಕರ್ ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ ‘ಹೃದಯ ಹೃದಯ’, 1999ರ ಸೆಪ್ಟೆಂಬರ್ 15ರಂದು ರಾಜ್ಯಾದ್ಯಂತ…

Read More »
ರಾಜಕೀಯ

ಟ್ರೈಲರ್ ನಲ್ಲಿ “ರಣಾಕ್ಷ”ನ ಝಲಕ್! ದೇವರು- ದೆವ್ವದ ನಡುವಿನ ಸಂಘರ್ಷದ ಕಥೆ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು ನಾಯಕನಾಗಿ ನಟಿಸಿರುವ, ದೇವರು, ದೆವ್ವದ ನಡುವಿನ ಸಂಘರ್ಷದ ಸುತ್ತ ನಡೆಯೋ ಸಸ್ಪೆನ್ಸ್ , ಥ್ರಿಲ್ಲರ್ ಜಾನರ್ ಚಿತ್ರ “ರಣಾಕ್ಷ”. ಕೆ.ರಾಘವ…

Read More »
ಸಿನಿಮಾ

‘ದೂರದರ್ಶನ’ ನಿರ್ದೇಶಕರ ಹೊಸ ಸಾಹಸ…’ಪೀಟರ್’ಗೆ ಸಾಥ್ ಕೊಟ್ಟ ವಿಜಯ್ ಸೇತುಪತಿ-ಡಾಲಿ ಧನಂಜಯ್

‘ಪೀಟರ್’ ಜೊತೆ ಬಂದ ಸುಕೇಶ್ ಶೆಟ್ಟಿ…ದೂರದರ್ಶನ ನಿರ್ದೇಶಕರ ಹೊಸ ಚಿತ್ರಕ್ಕೆ ಡಾಲಿ-ವಿಜಯ್ ಸೇತುಪತಿ ಸಾಥ್ ದೂರದರ್ಶನ ಸಿನಿಮಾ ಮೂಲಕ ಗಟ್ಟಿ ಕಥೆ ಹೇಳಿದ್ದ ನಿರ್ದೇಶಕ ಸುಕೇಶ್ ಶೆಟ್ಟಿ…

Read More »
Freedom TV

‘ಕಾಂತ’ಗಾಗಿ ಕೈ ಜೋಡಿಸಿದ ರಾಣಾ ದಗ್ಗುಬಾಟಿ-ದುಲ್ಕರ್ ಸಲ್ಮಾನ್..ಸೆಟ್ಟೇರಿತು ‘ಕಾಂತ’ ಸಿನಿಮಾ

ಟಾಲಿವುಡ್ ಹ್ಯಾಂಡ್ಸಮ್ ಹಂಕ್ ರಾಣಾ ದಗ್ಗುಬಾಟಿ ಹಾಗೂ ಮಲಯಾಳಂ ಸೂಪರ್ ಸ್ಟಾರ್ ದುಲ್ಕರ್ ಸಲ್ಮಾನ್ ಕಾಂತ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಸೆಲ್ವಮಣಿ ಸೆಲ್ವರಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ…

Read More »
ರಾಜಕೀಯ

ಮಹದೇವಪುರ ವಲಯದಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚವ ಕಾರ್ಯ:

ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ…

Read More »
ರಾಜಕೀಯ

ಅರಣ್ಯ ಸಿಬ್ಬಂದಿಗೂ ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ: ಈಶ್ವರ ಖಂಡ್ರೆ

ಬೆಂಗಳೂರು, ಸೆ.೧೧: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್‌ ಕ್ಯಾಂಟೀನ್‌…

Read More »
Top News

ಪೂರ್ವ ವಲಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚವ ಕಾರ್ಯಕ್ಕೆ ಚುರುಕು: ಸ್ನೇಹಲ್

ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆಯೆಂದು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ತಿಳಿಸಿದರು. ಮಾನ್ಯ ಉಪ…

Read More »
ಸಿನಿಮಾ

ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಫೈರ್ ಫ್ಲೈ ಸಿನಿಮಾದ ನಾಯಕನ ಇಂಟ್ರೂಡಕ್ಷನ್ ಟೀಸರ್ ರಿಲೀಸ್

ವಿಕ್ಕಿಯಾಗಿ ವಂಶಿ ಎಂಟ್ರಿ…ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಫೈರ್ ಫ್ಲೈ ಸಿನಿಮಾದ ನಾಯಕನ ಇಂಟ್ರೂಡಕ್ಷನ್ ಟೀಸರ್ ರಿಲೀಸ್ ನಾಯಕನಾಗಿ, ನಿರ್ದೇಶಕನಾಗಿ ವಂಶಿ ಶೈನಿಂಗ್..ವಿಕ್ಕಿಯಾಗಿ ‘ಫೈರ್ ಫ್ಲೈ’ನಲ್ಲಿ ಏನ್…

Read More »
ಜಿಲ್ಲೆ

ಗಣೇಶ ಮೂರ್ತಿ ವಿಸರ್ಜನೆಗಾಗಿ ಸಂಚಾರಿ ವಾಹನ(ಮೊಬೈಲ್ ಟ್ಯಾಂಕ್)/ಕಲ್ಯಾಣಿ ಗಳ ವ್ಯವಸ್ಥೆ ಮಾಡಿರುವ ಕುರಿತು:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63…

Read More »
ರಾಜ್ಯ

ರಿಲೀಸ್ ಅಯಿತು ಕಿರಣ್ ರಾಜ್ ಅಭಿನಯದ “ರಾನಿ” ಚಿತ್ರದ ಟ್ರೇಲರ್.

ಹೆಚ್ಚಾಯಿತು “ರಾನಿ” ಕ್ರೇಜ್ ಕಿರಣ್ ರಾಜ್ ನಾಯಕರಾಗಿ ನಟಿಸಿರುವ “ರಾನಿ” ಟ್ರೇಲರ್ ಟ್ರೆಂಡಿಂಗ್ ನಲ್ಲಿದೆ ಮಾಸ್ ಗೆ ಮಾಸ್, ಕ್ಲಾಸ್ ಗೆ ಕ್ಲಾಸ್ ಎನ್ನುವಂತೆ ರಾನಿ ಟ್ರೇಲರ್…

Read More »
ರಾಜಕೀಯ

“ಭಗೀರಥ” ಸಿದ್ದ : ಪ್ರಮೋಷನಲ್ ಸಾಂಗ್ ಮೂಲಕ ಚಿತ್ರದ ಪ್ರಚಾರ ಕಾರ್ಯ ಆರಂಭ .

ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು ” ಭಗೀರಥ ” ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು ವಿಭಿನ್ನ ಕಥೆಯನ್ನಿಟ್ಟಿಕೊಂಡು ಬರುತ್ತಿರುವ ಸಿನಿಮಾ “ಭಗೀರಥ”. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ…

Read More »
ಜಿಲ್ಲೆ

`ಇವನನ್ನು ಕೊಲ್ತೀನಿ ಚಿನ್ನು…’ ದರ್ಶನ್ ಸಕಲ ಸಂಜೆ ಸರ್ವನಾಶ !

ದರ್ಶನ್ ಆರೋಗ್ಯಕ್ಕೆ ಏನಾಯಿತು ? ಏಕಾಏಕಿ ಆ ವ್ಯಕ್ತಿಯನ್ನು ಬಳ್ಳಾರಿ ಜೈಲು ಆಸ್ಪತ್ರೆ ವೈದ್ಯರು ಮುಗಿಬಿದ್ದಿದ್ದೇಕೆ ? ಚಾರ್ಜ್ಶೀಟ್ ವಿಷಯ ಕೇಳಿ ದಾಸ ಕೆರಳಿ ಕೆಂಡವಾದರಾ ?…

Read More »
ರಾಜ್ಯ

`ಕಿಲ್ ಹಿಮ್…ಕಿಲ್ ಹಿಮ್…’ ಪವಿತ್ರಾ ಗೌಡ ಉಚಿತ ಉಪದೇಶ !

ಕೊನೆಗೂ ಘನಘೋರ ಸತ್ಯ ಹೊರ ಬಿದ್ದಿದೆ. ದರ್ಶನ್ ಹಾಗೂ ಪವಿತ್ರ ಇಬ್ಬರೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾವ ಪಾತ್ರ ವಹಿಸಿದ್ದರು ? ಹೇಗೆ ಕೊಂದರು ? ಅದರ…

Read More »
ರಾಜಕೀಯ

ನಾಡಿನ ಖಾಸಗಿ ಶಾಲಾ ಕಾಲೇಜು ಶಿಕ್ಷಕರ ಸೇವೆಯನ್ನು ಕಡೆಗಣಿಸುತ್ತಿರುವ ಸರ್ಕಾರದ ಧೋರಣೆ ವಿರುದ್ಧ ನಾಳೆ ಕರಾಳ ದಿನಾಚರಣೆ ಆಚರಿಸಲು ಕೃಪಾ ನಿರ್ಧಾರ.

ಮೇಲಿನ ವಿಷಯ ಕುರಿತು ನಮ್ಮ ಸಂಘಟನೆ ಕಳೆ 5 ವರ್ಷದಿಂದಲೂ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜ್‌ನಲ್ಲಿ ನಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಸರ್ಕಾರ ಕೊಡುವ ರಾಜ್ಯದ…

Read More »
Freedom TV

ಇನ್ಸ್ಟಾಗ್ರಾಮ್​​ನಲ್ಲಿ ಪ್ರತೀ ಪೋಸ್ಟ್​​ಗೆ 12ಲಕ್ಷ ರೂ. ಪಡೆಯುವ ವಿಶ್ವದ ಶ್ರೀಮಂತ ಬೆಕ್ಕು

ವಿಶ್ವದ ಅತ್ಯಂತ ಶ್ರೀಮಂತ ಬೆಕ್ಕು ಎಂದು ಪರಿಗಣಿಸಲ್ಪಟ್ಟಿರುವ ಈ ಬೆಕ್ಕಿನ ಹೆಸರು ನಳ. ಈ ಬೆಕ್ಕು 852 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದ ಆಸ್ತಿಯನ್ನು ಹೊಂದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ…

Read More »
ರಾಜಕೀಯ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ

ಕ್ಷೇತ್ರದ ಅಭಿವೃದ್ಧಿ, ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ: ಸಿ.ಎಂ ಮೊದಲ ಸಭೆಯ ನಿರ್ಣಯಗಳನ್ನು ಚಾಚೂ ತಪ್ಪದೆ, ಗುಣಮಟ್ಟದಿಂದ ನಿರ್ವಹಿಸಿ: ಸಿಎಂ ಸೂಚನೆ ತಾಯಿ ಸನ್ನಿದಿಯಲ್ಲಿ ಗುಣಮಟ್ಟದ ವ್ಯವಸ್ಥೆ…

Read More »
ಜಿಲ್ಲೆ

ಶೀಘ್ರದಲ್ಲೇ ‘ಸುಬ್ರಹ್ಮಣ್ಯ’ ಪ್ರಪಂಚದ ಪರಿಚಯ..ಇದು ಆರ್ಮುಖ ರವಿಶಂಕರ್ ಪುತ್ರನ ಚೊಚ್ಚಲ ಸಿನಿಮಾ

ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಆರ್ಮುಗ ರವಿಶಂಕರ್ ಮತ್ತೆ ನಿರ್ದೇಶನಕ್ಕೆ ಮರಳಿರುವುದು ಗೊತ್ತೇ ಇದೆ. ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಅವರು ಸುಬ್ರಹ್ಮಣ್ಯ ಸಿನಿಮಾ ಮೂಲಕ ಮಗ…

Read More »
ರಾಜಕೀಯ

ಎಫ್.ಆರ್.ಎ. ಅರ್ಜಿ ಬಾಕಿ ಇದ್ದರೆ; ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ ; ಈಶ್ವರ ಖಂಡ್ರೆ

ಎಫ್.ಆರ್.ಎ. ಅರ್ಜಿ ಬಾಕಿ ಇದ್ದರೆ; ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ 2015ರ ನಂತರದ ಮತ್ತು ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು:…

Read More »
ರಾಜಕೀಯ

ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್ ಸೆಂಟರ್ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕೆ.ಸಿ ಜನರಲ್ ಆಸ್ಪತ್ರೆಯ ಆವರಣದಲ್ಲಿ ಎಂ.ಸಿ.ಎಚ್ ಆಸ್ಪತ್ರೆ ಸೇರಿದಂತೆ 150 ಕೋಟಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಅಪಘಾತಕ್ಕಿಡಾದವರ ನೆರವಿಗೆ 65 ನೂತನ ಅಂಬ್ಯುಲೆನ್ಸ್ ಸೇವೆ ಶೀಘ್ರದಲ್ಲೇ…

Read More »
ರಾಜಕೀಯ

ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ: ಸಿಎಂ ಕರೆ

ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು: ಸಿ.ಎಂ.ಸಿದ್ದರಾಮಯ್ಯ ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ: ಸಿಎಂ…

Read More »
ಜಿಲ್ಲೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳನ್ನು ಸಂಕಷ್ಟಕ್ಕೆ ದೂಡದೆ ಕೂಡಲೇ ಬಾಕಿ ಹಣ ಪಾವತಿಸಿ: ಎಎಪಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಸುಮಾರು 16 ಸಾವಿರಕ್ಕೂ ಅಧಿಕ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಿಂದಲೇ ವಂಚಿತರಾಗಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಇದಕ್ಕೆ ಜಿಎಸ್‌ಟಿಯ ತಾಂತ್ರಿಕ ಕಾರಣವನ್ನು ಕೊಡುತ್ತಿರುವುದು ಸಮಾಧಾನಕರ ಉತ್ತರವಲ್ಲ.…

Read More »
ರಾಜಕೀಯ

ಗೃಹಲಕ್ಷ್ಮಿ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸನ್ಮಾನ

ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ: ಸಿಎಂಗೆ ಅಕ್ಕಾತಾಯಿಯ ಆಶೀರ್ವಾದ ಲಕ್ಷ್ಮೀದೇವಿಗೆ ಕೇಳಿಕೊಂಡೀವಿ: ನಿಮಗೆ ಕಂಟಕ ಬರಲ್ಲ: ತಾಯಂದಿರ ಹಾರೈಕೆ ಗೃಹಲಕ್ಷ್ಮಿ ಹಣದಲ್ಲಿ ಹೋಳಿಗೆ…

Read More »
ರಾಜಕೀಯ

ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ-ಸಿ. ಎಂ ಸಿದ್ದು ಟ್ವೀಟ್ ನಲ್ಲಿ ಕೆಂಡಾಮಂಡಲ

ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು…

Read More »
ರಾಜಕೀಯ

ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು: ಸಿಎಂ

ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ: ಸಿಎಂ ಸಿದ್ದರಾಮಯ್ಯ ಗೋಕಾಕ ಆ 26 : ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು…

Read More »
ರಾಜಕೀಯ

ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ, ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳ ಹೆಚ್ಚಳ, ಸರ್ಕಾರದ ಕುಮ್ಮಕ್ಕಿನಿಂದಲೇ ಹೆಚ್ಚಿದ ಪ್ರಕರಣಗಳು ಬೆಂಗಳೂರು, ಆಗಸ್ಟ್‌ 26,…

Read More »
ಸುದ್ದಿ

ನೆಪಕ್ಕೆ ಮಾತ್ರ ಸಿಸಿಬಿ ದಾಳಿ

ಸಿಸಿಬಿ ಜೈಲ್ ರೈಡ್.. ಹೋದ ಪುಟ್ಟ ಬಂದ ಪುಟ್ಟ.. ರುಟಿನ್ ಚೆಕ್.. ಏನೂ ಸಿಕ್ಕಿಲ್ವಾ.. ಇದೇನಿದು.? ಬೆಂಗಳೂರು : ಕಳೆದ ಶನಿವಾರ ಪರಪ್ಪನ ಅಗ್ರಹಾರ ಜೈಲ್​ಗೆ ದಾಳಿ…

Read More »
ಸಿನಿಮಾ

ಕರಿಯ ಚಿತ್ರ 30ರಂದು ಮತ್ತೆ ತೆರಿಗೆ – ದರ್ಶನ್

ಬೆಂಗಳೂರು: ನಟ ದರ್ಶನ್ ಅಭಿನಯದ ಕರಿಯ ಚಿತ್ರ ಆಗಸ್ಟ್ 30ರಂದು ರಾಜ್ಯದ ಚಿತ್ರಮಂದಿರಗಳಲ್ಲಿ ಮತ್ತೆ ಬಿಡುಗಡೆಯಾಗಲಿದೆ. ಈ ಕುರಿತು ನಿರ್ದೇಶಕ ಪ್ರೇಮ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್…

Read More »
ಸಿನಿಮಾ

‘ವೆಟ್ಟೈಯನ್’ ಎಂಟ್ರಿಗೆ ಡೇಟ್ ಫಿಕ್ಸ್..ಅಕ್ಟೋಬರ್ 10ಕ್ಕೆ ತೆರೆಗೆ ಬರ್ತಿದೆ ರಜನಿ ಸಿನಿಮಾ

‘ವೆಟ್ಟೈಯನ್’ ಎಂಟ್ರಿಗೆ ಡೇಟ್ ಫಿಕ್ಸ್..ಅಕ್ಟೋಬರ್ 10ಕ್ಕೆ ತೆರೆಗೆ ಬರ್ತಿದೆ ರಜನಿ ಸಿನಿಮಾ ಸೂಪರ್ ಸ್ಟಾರ್ ರಜನಿಕಾಂತ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯನ್’. ಜೈ ಭೀಮ್ ಖ್ಯಾತಿಯ ಟಿ.ಜೆ.ಜ್ಞಾನವೇಲ್…

Read More »
ಸಿನಿಮಾ

ಸೈಮಾ ಸಮಾರಂಭಕ್ಕೆ ದಿನಗಣನೆ

ಸೈಮಾ ಸಮಾರಂಭಕ್ಕೆ ದಿನಗಣನೆ..ಸೆಪ್ಟಂಬರ್ 14 ಮತ್ತು 15ರಂದು ದುಬೈನಲ್ಲಿ ನಡೆಯುಲಿದೆ ಪ್ರತಿಷ್ಠಿತ ಪ್ರಶಸ್ತಿ ಕಾರ್ಯಕ್ರಮ 2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿ ಸೈಮಾ ಸಮಾರಂಭ ದುಬೈನಲ್ಲಿ…

Read More »
ಸಿನಿಮಾ

ಆರ್ಡರ್-ಮರ್ಡರ್. ಕ್ಯಾಕರಿಸಿರಪ್ಪಾ- ದರ್ಶನ್

ಡಿ ಗ್ಯಾಂಗ್‌ಗೆ ಕುಣಿಕೆ…ಸೆಕೆಂಡರಿ ಎವಿಡೆನ್ಸ್…ಕೊಟ್ಟ ಹೊಡೆತ ! ಬಕ್ಕಬಾರಲು ಬಿದ್ದಿದ್ದೆಲ್ಲಿ ಸೆಲೆಬ್ರಿಟೀಸ್ ಮೆದುಳು…ಇಳೀತಾ ಪಿತ್ತ ? ವಾ.ಓ: `ನಾನು ಲಾಕ್ ಆಗ್ತೀನಿ ಅಂತ ತಿಳಕೊಂಡರ‍್ಲಿಲ್ಲ…ಸಾರ್…’ ಇದು ದರ್ಶನ್…

Read More »
ಸಿನಿಮಾ

ಕಾಟೇರ ಕೆರೆಯುತ್ತಿರು ಕುರ !

ಅಯ್ಯೋ…ರೇಣುಕಾ ಕೊಲೆ…ಆಕಸ್ಮಿಕ ಅಲ್ಲಪ್ಪಾ ! ದಚ್ಚು ಆರ್ಡರ್-ಮರ್ಡರ್…ಖಾತ್ರಿ…ಕ್ಯಾಕರಿಸಿರಪ್ಪಾ ! ವಾ.ಓ: ದರ್ಶನ್ ಕೊನೆಗೂ ಕಂಬಿ ಎಣಿಸುವುದನ್ನು ಖಾಯಂ ಮಾಡಿಕೊಳ್ಳುವ ಹಾದಿಯಲ್ಲಿದ್ದಾರೆ. ಮೊನ್ನೆ ಮೊನ್ನೆವರೆಗೆ ಇನ್ನೇನು ಜಾಮೀನು ಸಿಕ್ಕಿ…

Read More »
ಸುದ್ದಿ

ರಾಜ್ಯದಾದ್ಯಂತ “ಪೌಡರ್” ಬಿಡುಗಡೆ

“ಪೌಡರ್” ಘಮ ಘಮ ಶುರು!! ರಾಜ್ಯದಾದ್ಯಂತ “ಪೌಡರ್” ಬಿಡುಗಡೆ ಬಹು ನಿರೀಕ್ಷಿತ ಹಾಸ್ಯ ಚಟಾಕಿ ಚಿತ್ರ “ಪೌಡರ್” ಇಂದು ಬಿಡುಗಡೆಗೊಂಡಿದೆ. ತನ್ನ ವಿಭಿನ್ನವಾದ ಕಥಾಹಂದರದ ಮೂಲಕ ಎಲ್ಲರ…

Read More »
ಸಿನಿಮಾ

ಡಾರ್ಲಿಂಗ್ ಪ್ರಭಾಸ್-ಸೀತಾರಾಮಂ, ಹೊಸ ಸಿನಿಮಾ..ಶುಭ ಹಾರೈಸಿದ ಸಲಾರ್ ಸಾರಥಿ ಪ್ರಶಾಂತ್ ನೀಲ್

ಸೆಟ್ಟೇರಿತು ಡಾರ್ಲಿಂಗ್ ಪ್ರಭಾಸ್-ಸೀತಾರಾಮಂ ಡೈರೆಕ್ಟರ್ ಹೊಸ ಸಿನಿಮಾ…ಶುಭ ಹಾರೈಸಿದ ಸಲಾರ್ ಸಾರಥಿ ಪ್ರಶಾಂತ್ ನೀಲ್ ಸಲಾರ್ ಹಾಗೂ ಕಲ್ಕಿ 2898AD ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್…

Read More »
ವೈರಲ್ ನ್ಯೂಸ್

ನೂರಿಯನ್ನು ಬೆನ್ನಿಗೆ ಕಟ್ಟಿಕೊಂಡು ಸೋನಿಯಾ ಗಾಂಧಿ ಪೋಸ್

ತಮ್ಮ ಮನೆಯ ಮುದ್ದಿನ ನಾಯಿ ಮರಿ ನೂರಿ ಜೊತೆ ಸೋನಿಯಾ ಗಾಂಧಿ ಎಂಜಾಯ್ ಮಾಡುತ್ತಿರುವ ಫೋಟೋವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ. ಆ ನಾಯಿಮರಿಯನ್ನು ಬ್ಯಾಗ್​ನಲ್ಲಿ ಹಾಕಿಕೊಂಡು ಬೆನ್ನಿಗೆ…

Read More »
Freedom TV

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ: ಸಿ.ಎಂ.ಸಿದ್ದರಾಮಯ್ಯ

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ: ಸಿ.ಎಂ.ಸಿದ್ದರಾಮಯ್ಯ ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಗುತ್ತಿದೆ ವಿದ್ಯಾವಂತರೇ…

Read More »
Freedom TV

ಗಣೇಶೋತ್ಸವ ಆಚರಣೆಗೆ ಒಂದೇ ಸೂರಿನಡಿ ಅನುಮತಿ ಪತ್ರ ಪಡೆಯಬುದು : ತುಷಾರ್ ಗಿರಿ ನಾಥ್.

ಗಣೇಶೋತ್ಸವ ಆಚರಣೆಗೆ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ ಅನುಮತಿ ಪತ್ರ ಪಡೆಯಬುದು: ತುಷಾರ್ ಗಿರಿ ನಾಥ್. ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63…

Read More »
ರಾಜಕೀಯ

ಸಿದ್ದು ರಾಜಿನಾಮೆ ಕೊಟ್ರೆ ಮಹಾಗಂಡಾಂತರ..!

ಇದು ಸಿಎಂ ಸಿದ್ದರಾಮಯ್ಯ  ಎಕ್ಸ್‌ ಕ್ಲೂಸಿವ್‌ ಸ್ಟೋರಿ ಕಡೇ ಆಟದಲ್ಲಿ ಅಗ್ನಿ ಪರೀಕ್ಷೆ ಎದುರಿಸ್ತಿರೋ ಸಿಎಂ ಸಿದ್ದು ಇನ್‌ ಸೈಡ್‌ ಸ್ಟೋರಿ ವಜ್ರದಂಥ ವ್ಯಕ್ತಿತ್ವದ ಕರುನಾಡಿನ ರಾಜಕಾರಾಣಿ…

Read More »
Freedom TV

ಪ್ಲೈಓವರ್ ಮೇಲೆ ಭೀಕರ ಅಪಘಾತ…!

ಬೆಂಗಳೂರಿನ ಅತ್ಯಂತ ಉದ್ದನೆಯ ಪ್ಲೈಓವರ್ ಮೇಲೆ ಭೀಕರ ಅಪಘಾತ…! ಅಂಬ್ಯುಲೆನ್ಸ್ ಗೆ ದಾರಿ ಬಿಡಲು ಹೋಗಿ ಪಲ್ಟಿ ಹೊಡೆದ ಕಾರು. ವಿಡಿಯೋ ನೋಡುದ್ರೆ ಎಂತವರು ಬೆಚ್ಚಿ ಬೀಳ್ತಾರೆ…

Read More »
Freedom TV

ಬೈಕ್ ವೀಲಿಂಗ್ ಪುಂಡರು ಖಾಕಿ ಕ್ಲಾಸ್ ಮೇಲೇ ಕ್ಲಾಸ್

ಬೆಂಗಳೂರು : ಬಿಫೋರ್ ಆಫ್ಟರ್ ಅಂತ ಖಾಕಿ ಕ್ಲಾಸ್ ಮೇಲೇ ಕ್ಲಾಸ್ ತಗೊಂಡ್ರು, ನೀವು ಹೇಳ್ತಾನೇ ಇರಿ ನಾವು ಮಾಡಿದ್ದೇ ಮಾಡ್ತಿವಿ ಅಂತಿದ್ದಾರೆ ಈ ಬೈಕ್ ವೀಲಿಂಗ್…

Read More »
ಕ್ರೈಂ ಸ್ಟೋರಿ

ಕಾಮುಕ ಗ್ಯಾಂಗ್; ಪೈಶಾಚಿಕ ಕೃತ್ಯ ಮಗನ ಮುಂದೆಯೇ ತಾಯಿ ಅತ್ಯಾಚಾರ.? ರೌಡಿ ಗ್ರೂಪ್ ಅರೆಸ್ಟ್…

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಒಂದಾದ ಮೇಲೊಂದು ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣಗಳು ಬೆಳಕಿಗೆ ಬರ್ತಿವೆ. ಮಗನ ಮುಂದೆಯೇ ತಾಯಿಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಇದೀಗ ವರದಿಯಾಗಿದೆ.…

Read More »
ರಾಜಕೀಯ

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ-ಡಿಸಿಎಂ ಡಿಕೆಶಿ

ನೆಲಮಂಗಲ ; ಚನ್ನಪಟ್ಟಣವನ್ನು ಕೈ ವಶ ಮಾಡಿಕೊಳ್ಳಲು ಡಿಸಿಎಂ ಡಿಕೆಶಿ ಮಾಡಿದ್ರಾ ಮಾಸ್ಟರ್ ಫ್ಲಾನ್, ನಾನೇ ಚನ್ನಪಟ್ಟಣದ ಕೈ ಅಭ್ಯರ್ಥಿ ಎನ್ನುವ ಮೂಲಕ ಎದುರಾಳಿಗಳ ಎದೆಯಲ್ಲಿ ನಡುಕ…

Read More »
ವೈರಲ್ ನ್ಯೂಸ್

ಸದಾ ಕೈಯಲ್ಲಿ ಮೊಬೈಲ್ ಹಿಡಿದು ನೆಟ್ ಬಳಸುವ ನಿರುದ್ಯೋಗಿಗಳೆ ಇವರ ಟಾರ್ಗೆಟ್‌.!

ಬೆಂಗಳೂರು: ನೀವು ಮನೆಯಲ್ಲೇ ಕುಳಿತು ಲಕ್ಷ ಲಕ್ಚ ಸಂಪಾದನೆ ಮಾಡ್ಬೇಕಾ.? ಸಿಂಪಲ್ ನಿಮ್ಮ ಬಳಿ ಸ್ಮಾರ್ಟ್ ಫೋನ್ ಇದ್ರೆ ಸಾಕು ನಾವು ನಿಮ್ಮನ್ನ ಶ್ರೀಮಂತರಾಗಿಸುತ್ತೇವೆ ಅಂತ ಕತೆ…

Read More »
ರಾಜಕೀಯ

ಸಿ.ಪಿ.ಯೋಗೇಶ್ವರ್ ಸ್ವತಂತ್ರ ಸ್ಪರ್ಧೆ ಯಾಕೆ? ಮತ್ತ್ಯಾರಿಗೆ ಚನ್ನಪಟ್ಟಣದಿಂದ ಪುನರ್ಜನ್ಮ ..?

ಚನ್ನಪಟ್ಟಣದ ಉಪಚುನಾವಣೆಗೆ ರಾಜಕೀಯ ಪಕ್ಷಗಳು ದಿನಾಂಕ ಘೋಷಣೆಯಾಗುವುದಕ್ಕೂ ಮೊದಲೇ ಗರಿಗೆದರಿವೆ. ಸದ್ದಿಲ್ಲದೇ ಇದ್ದ ಚುನಾವಣಾ ಅಖಾಡಕ್ಕೆ ಇದ್ದಕ್ಕಿದ್ದಂತೆ ಇದೀಗ ಜೀವಕಳೆ ಬಂದಂತಿದೆ. ಅಷ್ಟಕ್ಕೂ ಹೀಗೊಂದು ಸದ್ದು ಮಾಡಿದ್ದು…

Read More »
ಜಿಲ್ಲೆ

ಗುಲ್ಬರ್ಗ ವಿವಿ ಕುಲಪತಿಗೆ ಪರೀಕ್ಷಾ ಕೇಂದ್ರದ ಮಾಹಿತಿ ಕೊರತೆ ಇತ್ತಾ ?

ಕಲಬುರ್ಗಿಯಲ್ಲಿ ನಡೆದ ಬಿಎಡ್ ಪರೀಕ್ಷೆ ಅಕ್ರಮ ದಿನಕ್ಕೊಂದು ತಿರುವು ಪಡೆಯುತ್ತಿದೆ.ಗುಲ್ಬರ್ಗ ವಿವಿ ಕುಲಪತಿಗೆ ಪರೀಕ್ಷಾ ಕೇಂದ್ರದ ಮಾಹಿತಿ ಕೊರತೆ ಇತ್ತಾ ಅನ್ನೋ ಪ್ರಶ್ನೆ ಮೂಡುತ್ತಿದೆ.ಅಲ್ ಬದರ್ ಕಾಲೇಜಿನಲ್ಲಿ…

Read More »
ಸಿನಿಮಾ

ಹಾಕಿಯಲ್ಲಿ ಭಾರತಕ್ಕೆ ಕಂಚಿನ ಪದಕ

ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಭಾರತದ ಹಾಕಿ ತಂಡ ಸ್ಪೇನ್ ವಿರುದ್ಧ ಜಯ ಸಾಧಿಸಿದೆ , 2-1 ಅಂತರದಲ್ಲಿ ಭಾರತ ಜಯ ಗಳಿಸಿದ್ದು, ಇದರಿಂದ ಭಾರತಕ್ಕೆ…

Read More »
ಜಿಲ್ಲೆ

ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅವಕಾಶ : ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
ರಾಜಕೀಯ

ಪಿಎಸ್ಐ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾ

ಪಿಎಸ್ಐ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾ -ಮೃತ ಪಿಎಸ್ಐ ಪರಶುರಾಮ ನಿವಾಸಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ -ನ್ಯಾಯ ಒದಗಿಸುವುದಾಗಿ ಭರವಸೆ ಕೊಪ್ಪಳ, ಕಾರಟಗಿ (ಆಗಸ್ಟ್…

Read More »
ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ನೀಲಕಂಠ ಇದ್ದಹಾಗೆ, ಅಮೃತವನ್ನೇ ಕೊಡುತ್ತಾರೆ:ಬಸವರಾಜ ಬೊಮ್ಮಾಯಿ

ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ:ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಪ್ರಧಾನಿ ನರೇಂದ್ರ…

Read More »
ರಾಜ್ಯ

ಭೀಕರ ಅಪಘಾತ: ಗರ್ಭಿಣಿ, 8 ತಿಂಗಳ ಮಗು ಭೀಕರ ಸಾವು

ನೆಲಮಂಗಲ, ಆಗಸ್ಟ್​​ 07: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್​ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟಿದ್ದಾರೆ.…

Read More »
ಜಿಲ್ಲೆ

ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಗಮನ ಸೆಳೆದ ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದ ಸಂಸದ ಡಾ.ಕೆ.ಸುಧಾಕರ್‌ ದ್ರಾಕ್ಷಿ ಬೆಳೆಗಾರರಿಗೆ ಹನಿ ನೀರಾವರಿಗೆ ಸಹಾಯಧನ, ಗೊಬ್ಬರ ಖರೀದಿ…

Read More »
ರಾಜಕೀಯ

ಶೇಖ್ ಹಸೀನಾ ಭಾರತದ ಮೂಲಕ ಲಂಡನ್‌ಗೆ ಪಲಾಯನ..

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಾಗೂ ಸೇನೆಯೊಂದಿಗಿನ ಕಿತ್ತಾಟ ತಾರಕಕ್ಕೇರಿದ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ (Sheikh Hasina) ರಾಜೀನಾಮೆ…

Read More »
ಜಿಲ್ಲೆ

ಬಿಜೆಪಿ ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತ ಹೃದಯಘಾತದಿಂದ ನಿಧನ

ಬಿಜೆಪಿ ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತ ಹೃದಯಘಾತದಿಂದ ನಿಧನ.  ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಗೌರಮ್ಮ ಎನ್ನುವ ಬಿಜೆಪಿ ಕಾರ್ಯಕರ್ತರಿಗೆ ಪಾದಯಾತ್ರೆ…

Read More »
ಸಿನಿಮಾ

ಇಂಡಸ್ಟ್ರೀ ಉಳಿವಿಗೆ ಪಣ ತೊಟ್ಟ ‘ಪೌಡರ್’.

‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್…ಆ.15ಕ್ಕೆ ಅಲ್ಲ‌ 23ಕ್ಕೆ ತೆರೆಗೆ ಬರಲಿದೆ ಸಿನಿಮಾ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆಆರ್ ಜಿ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ಪೌಂಡರ್.…

Read More »
ರಾಜಕೀಯ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸ್ಮಾರ್ಟ್‌ ಎಲೆಕ್ಟ್ರಾನಿಕ್‌ ಟಿಕೆಟಿಂಗ್‌ ವ್ಯವಸ್ಥೆ

 ಬೆಂಗಳೂರು: ಕ್ಯೂಆರ್‌ ಕೋಡ್‌ ಸ್ಕ್ಯಾನಿಂಗ್ ಮಾಡಿ ಟಿಕೆಟ್ ನೀಡುವ ‘ಸ್ಮಾರ್ಟ್‌ ಎಲೆಕ್ಟ್ರಾನಿಕ್‌ ಟಿಕೆಟಿಂಗ್‌ ಮಷೀನ್‌’ ಬಳಕೆಯು ಪ್ರಾಯೋಗಿಕವಾಗಿ 150 ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಆರಂಭಗೊಳ್ಳಲಿದೆ. ಸಾಧಕ-ಬಾಧಕಗಳನ್ನು ಪರಿಶೀಲಿಸಿದ ಬಳಿಕ…

Read More »
ಕ್ರಿಕೆಟ್

ಪ್ಯಾರಿಸ್ ಒಲಿಂಪಿಕ್ಸ್: ಶೂಟಿಂಗ್‌ನಲ್ಲಿಂದು ಭಾರತಕ್ಕೆ ಮತ್ತೆ ಎರಡು ಪದಕ ನಿರೀಕ್ಷೆ..!

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಮೂರನೇ ದಿನ ಭಾರತ ಶೂಟಿಂಗ್ ಸ್ಪರ್ಧೆಯಲ್ಲಿಯೇ ಮತ್ತೆರಡು ಪದಕ ಗೆಲ್ಲುವ ಭರವಸೆ ಮೂಡುವಂತೆ ಮಾಡಿದೆ. ಪ್ಯಾರಿಸ್: ಭಾರತದ ಶೂಟರ್‌ಗಳು ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಲಯ…

Read More »
ಸಿನಿಮಾ

‘ಭೀಮ’ ಚಿತ್ರದಿಂದ ಇತ್ತೀಚೆಗೆ ಮುಚ್ಚಲ್ಪಟ್ಟ 18 ಥಿಯೇಟರ್​ಗಳಿಗೆ ಮರುಜೀವ

ದುನಿಯಾ ವಿಜಯ್ ಅವರು ನಿರ್ದೇಶನದಲ್ಲಿ ಮೂಡಿ ಬಂದ ಮೊದಲ ಸಿನಿಮಾ ‘ಸಲಗ’ ಹಿಟ್ ಆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ ಎರಡನೇ ಸಿನಿಮಾ ಎಂದರೆ ಅದು…

Read More »
ಸಿನಿಮಾ

ರಶ್ಮಿಕಾ ಮಂದಣ್ಣಗೆ ಸ್ವೀಟ್ ಹಾರ್ಟ್ ಎಂದ ವಿಕ್ಕಿ ಕೌಶಲ್

ಬಾಲಿವುಡ್‌ ನಟ ವಿಕ್ಕಿ ಕೌಶಲ್‌ (Vicky Kaushal) ಮತ್ತು ರಶ್ಮಿಕಾ (Rashmika Mandanna) ನಟನೆಯ ಚಾವಾ ಸಿನಿಮಾ ಶೂಟಿಂಗ್‌ ಭರದಿಂದ ಸಾಗುತ್ತಿದೆ. ಇದರ ನಡುವೆ ಸಂದರ್ಶನವೊಂದರಲ್ಲಿ ‘ಚಾವಾ’…

Read More »
ವೈರಲ್ ನ್ಯೂಸ್

ಫಿಲಿಪೈನ್ಸ್​ನ ಈ ಮಾಲ್‌ನಲ್ಲಿ ಬೀದಿ ಬೆಕ್ಕುಗಳಿಗೆ ಸೆಕ್ಯುರಿಟಿ ಕೆಲಸ!

ಮನೆಯಿಂದ ಓಡಿಬಂದು, ದಾರಿ ತಪ್ಪಿದ ಬೆಕ್ಕುಗಳಿಗೆ ಫಿಲಿಪೈನ್ಸ್​ನ ಈ ಮಾಲ್​ನಲ್ಲಿ ಸೆಕ್ಯುರಿಟಿಯಾಗಿ ಉದ್ಯೋಗ ನೀಡಲಾಗುತ್ತದೆ. ತಿಂಗಳ ಕೊನೆಯಲ್ಲಿ ಆ ಬೆಕ್ಕುಗಳಿಗೆ ಸಂಬಳ ಕೂಡ ನೀಡಲಾಗುತ್ತದೆ. ಸೆಕ್ಯುರಿಟಿ ಸಿಬ್ಬಂದಿಯ…

Read More »
ಸಿನಿಮಾ

ಅಜಿತ್‌ಗೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್- ‘ಕೆಜಿಎಫ್ 3’ಗೆ ಕನೆಕ್ಟ್ ಆಗಲಿದೆ ಈ ಚಿತ್ರ

ಕನ್ನಡದ ಪ್ರತಿಭಾನ್ವಿತ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಈಗ ತಮಿಳಿನತ್ತ ಮುಖ ಮಾಡಿದ್ದಾರೆ. ಅಜಿತ್ ಕುಮಾರ್‌ಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಈ ಸಿನಿಮಾ ‘ಕೆಜಿಎಫ್…

Read More »
ಸಿನಿಮಾ

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಲ್ಲಿ ಅಚ್ಚರಿಯ ಸ್ಪರ್ಧಿಗಳು; ಲಿಸ್ಟ್ ನೋಡಿ ಕಂಗಾಲಾದ ತೀರ್ಪುಗಾರರು;

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋನ ಹೊಸ ಸೀಸನ್ ಶುರುವಾಗಲಿದೆ. ಈಗಾಗಲೇ ವಾಹಿನಿಯು ಹೊಸ ಪ್ರೋಮೋವನ್ನು ರಿಲೀಸ್ ಮಾಡಿದೆ. ಡ್ಯಾನ್ಸ್‌ನ ಅ ಆ ಇ ಈ ಗೊತ್ತಿಲ್ಲದೆ…

Read More »
Back to top button