ಜೈಲಿನಲ್ಲಿರುವ ಖೈದಿಗಳಿಗೆ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ.. ಅಂಬೇಡ್ಕರ್ ಜಯಂತಿಯಂದು ಖೈದಿಗಳಿಗೆ ಸಿಹಿ ನೀಡಲು ಹಂಚಿಕೆಗೆ ಸರ್ಕಾರ ಆದೇಶ ಹೊರಡಿಸಿದೆ..ಅಂಬೇಡ್ಕರ್ ಜಯಂತಿ ಅಷ್ಟೇ ಅಲ್ಲದೇ ಬುದ್ದ ಪೂರ್ಣಿಮೆ ಪ್ರಯುಕ್ತ…
Read More »freedom tv chanel
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯ ಮಾತ್ರವಲ್ಲದೇ ಇಡೀ ದೇಶದಲ್ಲೇ ಭಾರೀ ಸಂಚಲನ ಮೂಡಿಸಿತ್ತು. 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ…
Read More »ಹುಬ್ಬಳ್ಳಿ: ಪೂಜ್ಯರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ. ನಾನು ಒಳ್ಳೇಯವರಿಗೆ ಒಳ್ಳೇಯವನು, ದುಷ್ಟರಿಗೆ ದುಷ್ಟ ಇದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ರವಿವಾರ ನಗರದ…
Read More »ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಏಪ್ರಿಲ್ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 11 ಗಂಟೆಯಿಂದ ಅಹೋ ರಾತ್ರಿ ಧರಣಿ ಆರಂಭಿಸಲು ಪಕ್ಷದ ನಾಯಕರ ಸಭೆಯಲ್ಲಿ…
Read More »ಕಲಬುರಗಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೆ ಯತ್ನಾಳ್ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಹಿನ್ನಲೆ…
Read More »ಕೊಡಗು: ಅನೈತಿಕ ಸಂಬಂಧದಿಂದಾಗಿ ಅಮಾಯಕರು ಪ್ರಾಣತೆತ್ತಿರುವ ಘಟನೆ, ಕೊಡಗು ಜಿಲ್ಲೆಯ ಪೋನಂಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಡೆದಿದೆ. ಅಳಿಯನೇ ಅತ್ತೆ, ಮಾವ, ಪತ್ನಿ ಮತ್ತು…
Read More »ಬೆಂಗಳೂರು: ರಾಜ್ಯದ ಜನರಿಗೆ ಸರ್ಕಾರ ಶಾಕ್ ಮೇಲೆ ಶಾಕ್ ನೀಡಿದೆ. ಬಸ್ ದರ ಏರಿಕೆ, ಮೆಟ್ರೋ ದರ ಏರಿಕೆ, ಹಾಲಿನ ದರ ಏರಿಕೆ ಬಳಿಕ ಈಗ ವಿದ್ಯುತ್…
Read More »ಬೆಂಗಳೂರು: ಐಪಿಎಲ್ 18ನೇ ಆವೃತ್ತಿ ಪ್ರಾರಂಭವಾಗಿ ನಾಲ್ಕು ದಿನ ಕಳೆದಿದ್ದು, ಈಗಾಗಲೇ 4 ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡಿವೆ. 2025ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
Read More »ಬೆಂಗಳೂರು: ಕೈಯಲ್ಲಿ ಮಚ್ಚು ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಇನ್ಸ್ಟಾ ರೀಲ್ಸ್ ಮಾಡಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ವಿರುದ್ಧ FIR…
Read More »ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ರಾಜ್ಯಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರಕ್ಕೆ ಹಲವು ಉಪಯುಕ್ತ ಸಲಹೆಗಳನ್ನು ನೀಡಿದರು. ದೇಶದಲ್ಲಿ…
Read More »ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 5 ಬ್ಯಾಟರ್ಗಳು ಒಂದೇ ಓವರ್ನಲ್ಲಿ 6 ಸಿಕ್ಸ್ ಸಿಡಿಸಿದ್ದಾರೆ. ಇವರಲ್ಲಿ ಮೊದಲಿಗರು ಸೌತ್ ಆಫ್ರಿಕಾದ ಹರ್ಷಲ್ ಗಿಬ್ಸ್. 2007ರ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಗಿಬ್ಸ್…
Read More »ಬೆಂಗಳೂರು: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ .…
Read More »ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಹೆಚ್ಚಿನ ಚಿಕಿತ್ಸೆ ಹಿನ್ನಲೆಯಲ್ಲಿ ಇಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಕಳೆದ ಬಾರಿಯೂ ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ…
Read More »ಐಫೋನ್ ಪ್ರಿಯರಿಗೆ ಆ್ಯಪಲ್ ಕಂಪನಿ ಗುಡ್ ನ್ಯೂಸ್ ಕೊಟ್ಟಿದೆ. ಆ್ಯಪಲ್ ಕಂಪನಿಯ ಐಫೋನ್ SE ಸರಣೀಯ SE 4 ನಾಳೆ ಲಾಂಚ್ ಆಗಲಿದೆ. ಕಳೆದ ವರ್ಷ ಆ್ಯಪಲ್…
Read More »ನಅದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಬರೋಬ್ಬರಿ 10 ದಿನಗಳಾದರು ಸಹ ಇನ್ನೂ ಸಿಎಂ ಅಭ್ಯರ್ಥಿ ಫಿಕ್ಸ್ ಆಗಿಲ್ಲ. ನಾಳೆ ದೆಹಲಿ ಬಿಜೆಪಿ ಶಾಸಕಾಂಗ ಪಕ್ಷದ…
Read More »ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನ ಕೇಳಗಿಳಿಸಬೇಕು ಎಂದು ಭಿನ್ನಮತೀಯರ ಗುಂಪು ಕಟ್ಟಿಕೊಂಡು ದೆಹಲಿ ಯಾತ್ರೆ ನಡೆಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ…
Read More »ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ಗೆ ಇದೀಗ ಹೊಸ ಹುದ್ದೆ ನೀಡಲಾಗಿದ್ದು ಅವರನ್ನು ರಾಜ್ಯ ನೀತಿ…
Read More »ಚಿಕ್ಕಮಗಳೂರು: ಅಳಿಯನಿಂದಲೇ ಅತ್ತೆಯ ಕೊಲೆ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ. 65 ವರ್ಷದ ಯಮುನಾ ಎಂಬುವವರನ್ನು ಅವರ ಅಳಿಯ ಶಶಿಧರ್…
Read More »ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆ.20 ರೊಳಗೆ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ…
Read More »ಬೆಂಗಳೂರು: ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ, ಮಗ ಚೇತನ್ ಗೌಡ, ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ…
Read More »ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ಅನ್ನು ಮುಚ್ಚಲು ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದೆ. ಬೀದರ್ ವಿಶ್ವವಿದ್ಯಾಲಯ ಹೊತುಪಡಿಸಿ, ಬೆಂಗಳೂರಿನ ಮಹಾರಾಣಿ…
Read More »ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದ ದಟ್ಟ ಮಂಜು ಕವಿದ ವಾತಾವರಣ ಹಿನ್ನೆಲೆ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಕಡಿಮೆ ಗೋಚರತೆ ಪರಿಣಾಮದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಈ ಬಗ್ಗೆ…
Read More »ಬಾಗಲಕೋಟೆ: ಜಮಖಂಡಿ ತಾಲೂಕಿನ ತೊದಲಬಾಗಿ ಎಂಬ ಗ್ರಾಮದಲ್ಲಿ ಶ್ರೀರಾಮಸೇನೆ ತನ್ನ ಕಾರ್ಯಕರ್ತರಿಗೆ ಕೆಲ ತಿಂಗಳುಗಳಿಂದ ಬಂದೂಕು ಮತ್ತು ಯುದ್ಧಕಲೆ ತರಬೇತಿ ನೀಡುತ್ತಿರುವುದಾಗಿ ವರದಿಗಳಿಂದ ತಿಳಿದುಬಂದಿದೆ, ವ್ಯಕ್ತಿತ್ವ ವಿಕಸನ…
Read More »ಬೆಂಗಳೂರು: ಬೆಂಗಳೂರಿನ ಜಯನಗರದ ಎಂಟನೇ ಬ್ಲಾಕ್ನಲ್ಲಿರುವ ಸುಮಾರು 60 ಕೋಟಿ ರೂಪಾಯಿ ಮೌಲ್ಯದ ಸಿಎ (ಸಿವಿಕ್ ಅಮೆನಿಟಿ) ಸೈಟ್ ಅನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೇವಲ 2 ಕೋಟಿ…
Read More »ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮ(BMTC) ಶೇ.15ರಷ್ಟು ಪ್ರಯಾಣ ದರ ಏರಿಕೆ ಘೋಷಿಸಿರುವ ಬೆನ್ನಲ್ಲೇ, ನಗರದ ಪ್ರಮುಖ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿ ಹೊರಹೊಮ್ಮಿರುವ ಬೆಂಗಳೂರು ಮೆಟ್ರೋ ಕೂಡ ಜನವರಿ…
Read More »ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮಧ್ಯೆದಲ್ಲಿ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಮೈದಾನ ತೊರೆದಿದ್ದಾರೆ. ಬುಮ್ರಾ…
Read More »ಇಂಡಿಯನ್ ಆಯಿಲ್ ಇತ್ಯಾದಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಹೊಸ ವರ್ಷಕ್ಕೆ ಎಲ್ಪಿಜಿ ದರಗಳನ್ನು ಇಳಿಸಿವೆ. ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ಗಳು ತುಸು ಅಗ್ಗಗೊಂಡಿವೆ. 19 ಕಿಲೋ ಕಮರ್ಷಿಯಲ್…
Read More »ಬೆಂಗಳೂರು: ಚಿನ್ನದಂಗಡಿ ಮಾಲಕಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್.…
Read More »ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ…
Read More »ಕೊಪ್ಪಳ: ರಾಜ್ಯಾದ್ಯಂತ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಮಗು ಗರ್ಭದಲ್ಲೇ ಮೃತಪಟ್ಟರೆ, ಇಂದು ಚಿಕಿತ್ಸೆ ಫಲಿಸದೆ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಬೆಳಗಾವಿ ಮೂಲದ…
Read More »ಬೆಂಗಳೂರು: ಡಿ. 19 ರಂದು ರಾತ್ರಿ ಅಕ್ರಮವಾಗಿ ಬಂಧಿಸಿ ಅಲೆದಾಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ&ಐಜಿಪಿ ಅಲೋಕ್ ಮೋಹನ್ಗೆ ವಿಧಾನ ಪರಿಷತ್ ಸದಸ್ಯ ಸಿಟಿ…
Read More »ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರದ ಮೂಲಕ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈ ಸಿನಿಮಾ ದಾಖಲೆಗಳ ಮೇಲೆ…
Read More »ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್,ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ ನೀಡಲಾಗಿದೆ. ಆದ್ರೆ ರಾತ್ರಿ 1ರಿಂದ 2 ಗಂಟೆಯೊಳಗೆ ನ್ಯೂ ಇಯರ್ ಸೆಲೆಬ್ರೇಷನ್ ಮುಗಿಸಬೇಕು. ರಾತ್ರಿ 9 ಗಂಟೆ…
Read More »2024 ವರ್ಷಾಂತ್ಯಕ್ಕೆ ಬಂದು ನಿಂತಿದ್ದೇವೆ. ಬುಧವಾರದಿಂದ ಹೊಸ ವರ್ಷ ಶುರುವಾಗಲಿದೆ. 2025ರಲ್ಲಿ ಮೊದಲ ಎದುರಾಳಿ ಆಸ್ಟ್ರೇಲಿಯಾ. ಜನವರಿ 3 ರಿಂದ ಶುರುವಾಗಲಿರುವ ಸಿಡ್ನಿ ಟೆಸ್ಟ್ ಪಂದ್ಯದ ಮೂಲಕ…
Read More »ಬೆಂಗಳೂರು: ಬೀದರ್ ಮೂಲದ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ಬಿಜೆಪಿಯವರು ಏನು ಬೇಕಾದರೂ ಮಾಡಿಕೊಳ್ಳಲಿ ಎಂದು ಸಚಿವ ಪ್ರಿಯಾಂಕ್…
Read More »ಬೆಂಗಳೂರು: ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ತಿಳಿಸಿದರು. ನಿಗಮಗಳು ಸುಮಾರು…
Read More »ಬೆಂಗಳೂರು: ಜಾತಿ ಆಧಾರಿತ ತಾರತಮ್ಯ ಮತ್ತು ಅವಮಾನ ಆರೋಪದಲ್ಲಿ IIMB ಮಾರ್ಕೆಟಿಂಗ್ ಸಹಾಯಕ ಪ್ರಾಧ್ಯಾಪಕರೊಬ್ಬರು ದಾಖಲಿಸಿದ ದೂರಿನ ಆಧಾರದ ಮೇಲೆ IIMB ಡೀನ್, ನಿರ್ದೇಶಕ ಮತ್ತು ಅಧ್ಯಾಪಕರ ವಿರುದ್ಧ…
Read More »ಮಳೆ ನೀರಿನಲ್ಲಿ ಆಟವಾಡುತ್ತಿರುವಾಗಲೇ ಚರಂಡಿಗೆ ಬಿದ್ದು 3 ವರ್ಷದ ಮಗು ಕೊಚ್ಚಿ ಹೋದ ಘಟನೆ ಇಂಡೋನೇಷ್ಯಾದ ಸುರಬಯಾದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,…
Read More »ಈ ವರ್ಷ ಟೀಮ್ ಇಂಡಿಯಾ ಒಟ್ಟು 15 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ಹದಿನೈದು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 8 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 6…
Read More »2 ಐಸಿಸಿ ಪ್ರಶಸ್ತಿಗಳ ರೇಸ್ನಲ್ಲಿ ಬುಮ್ರಾ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಬುಮ್ರಾ ಪ್ರತಿ ಪಂದ್ಯದಲ್ಲೂ ತಮ್ಮ ಪ್ರದರ್ಶನವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುತ್ತಿದ್ದಾರೆ. ಪರ್ತ್, ಅಡಿಲೇಡ್ ಮತ್ತು ಬ್ರಿಸ್ಬೇನ್ ನಂತರ,…
Read More »ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಅವರು ಪೂರ್ಣ ಪ್ರಮಾಣದ ಜಾಮೀನು ಪಡೆದು ಕೋರ್ಟ್ನಿಂದ ಹೊರ ಬಂದಿದ್ದಾರೆ. ಅವರ ಜೊತೆ ಆಪ್ತೆ ಪವಿತ್ರಾ ಗೌಡ, ಮ್ಯಾನೇಜರ್…
Read More »ಬೆಂಗಳೂರು: ಬೆಳಗಾವಿ ಅಧಿವೇಶನದ ಕಲಾಪದಲ್ಲಿ ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವೆ ವಾಗ್ಯುದ್ಧ ತಾರಕಕ್ಕೇರುತ್ತಿದ್ದಂತೆ, ಎದ್ದು ನಿಂತಿದ್ದ ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪರಸ್ಪರ ಬೈದಾಡಿಕೊಂಡಿದ್ದರು. ಸದನದಲ್ಲೇ…
Read More »ಕೊಚ್ಚಿಯಲ್ಲಿರುವ ಜವಾಹರ್ಲಾಲ್ ನೆಹರು ಸ್ಟೇಡಿಯಂನಿಂದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಕೆಳಗೆ ಬಿದ್ದಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಉಮಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ವೆಂಟಿಲೇಟರ್ನಲ್ಲಿ…
Read More »ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಆರೋಪ ಹೊತ್ತಿದ್ದಾರೆ. ಮೊಸದ ಆಟ ಆಡಿ ಅವರು ಕ್ಯಾಪ್ಟನ್ ಆಗಿರುವ ಮಾತು ಕೇಳಿ ಬಂದಿದೆ. ಇದರಲ್ಲಿ ಅವರು…
Read More »ಹೊಸ ವರ್ಷದ ಹಿನ್ನೆಲೆ ಅತಿ ಹೆಚ್ಚು ಪ್ರವಾಸಿಗರು ಬರುತ್ತಿರುವುದರಿಂದ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಜೋಗ ಜಲಪಾತದಲ್ಲಿ ವಿವಿಧ…
Read More »ಬೆಂಗಳೂರು: ಬೀದರ್ನ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸರ್ಕಾರಿ ಯೋಜಿತ ಆತ್ಮಹತ್ಯೆ ಎಂದು ಕರೆದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ…
Read More »ಕ್ರಿಸ್ಮಸ್ ಮತ್ತು ಹೊಸ ವರ್ಷದ ರಜೆ ಇರುವ ಕಾರಣ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಹರಿದುಬರುತ್ತಿರುವ ಭಕ್ತಸಾಗರ. ಮಂತ್ರಾಲಯದಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಾಣುತ್ತಿದೆ. ರಾಯರ ಸನ್ನಿಧಿ…
Read More »ಮೈಸೂರು: ಮೈಸೂರಿನ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಡುವ ವಿಚಾರವಾಗಿ ನಗರಪಾಲಿಕೆ ಆಯುಕ್ತರಿಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪತ್ರ ಬರೆದಿದ್ದು, ಕೂಡಲೇ ರಾಜಕುಮಾರಿ ರಸ್ತೆ ನಾಮಫಲಕ ಅಳವಡಿಸುವಂತೆ…
Read More »ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಚಾಲನೆ ವೇಳೆ ಚಾಲಕನಿಗೆ ಫಿಟ್ಸ್ ಕಾಣಿಸಿಕೊಂಡ ಪರಿಣಾಮ ಸರಣಿ ಅಪಘಾತ ಸಂಭವಿಸಿರುವಂತಹ ಘಟನೆ ಡಿ. 25 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ…
Read More »ವಿಜಯಪುರ: ಕರ್ನಾಟಕ ಲೋಕ ಸೇವಾ ಆಯೋಗದಿಂದ ನಡೆಸುತ್ತಿದ್ದ ಕೆಎಎಸ್ ಶ್ರೇಣಿಯ ಗ್ರೂಪ್ ಎ ಹಾಗೂ ಗ್ರೂಪ್ ಬಿ ಹುದ್ದೆಗಳಿಗೆ ಇಂದು ನಡೆಸಲಾಗುತ್ತಿದ್ದ ಪರೀಕ್ಷೆಯಲ್ಲಿ ದೊಡ್ಡ ಎಡವಟ್ಟು ಉಂಟಾಗಿದೆ.…
Read More »ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ 4ನೇ ದಿನ ಟೀಮ್ ಇಂಡಿಯಾದ ಆಟಗಾರರು ಅದ್ಭುತ ಪ್ರದರ್ಶನ ತೋರಿದ್ದಾರೆ. ಜಸ್ಪ್ರೀತ್ ಬೂಮ್ರಾ ಅವರ ಬೌಲಿಂಗ್ಗೆ ಆಸಿಸ್ ಪ್ಲೇಯರ್ಸ್…
Read More »ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಿನ್ನೆ(ಶನಿವಾರ) ನಡೆದಿದೆ. ರಾಮಚಂದ್ರು (21)…
Read More »ಬಿಗ್ಬಾಸ್ ಮನೆಯಲ್ಲಿ ಸ್ನೇಹ, ಪ್ರೀತಿ ಹೀಗೆ ಸ್ಪರ್ಧಿಗಳಲ್ಲಿ ಒಂದಕ್ಕೊಂದು ಭಾವನಾತ್ಮಕ ಸಂಬಂಧ ಬೆಳೆದು ಬಿಡುತ್ತೆ. ಕೆಲವೊಂದು ಅರ್ಧದಲ್ಲೇ ಕೈಕೊಟ್ರೆ, ಕೆಲವೊಂದು ದೀರ್ಘವಾಗಿ ಸಾಗುತ್ತವೆ. ಸ್ಪರ್ಧಿಗಳಲ್ಲಿ ಸಂತಸದ ವಾತಾವರಣ…
Read More »ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆಗೆ ಕೊಂಡೊಯ್ಯುವ ದೀಪವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 117ನೇ ಮನ್ಕಿ ಬಾತ್ನಲ್ಲಿ ಮಾತನಾಡಿದ ಅವರು, ಸಂವಿಧಾನದ ಪರಂಪರೆಯೊಂದಿಗೆ ದೇಶದ ನಾಗರಿಕರನ್ನು…
Read More »ಫ್ಲೋರಿಡಾದಲ್ಲಿ ಹೈಸ್ಪೀಡ್ ರೈಲೊಂದು ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಗ್ನಿಶಾಮಕ ಸಿಬ್ಬಂದಿ ಹಾಗೂ 15 ರೈಲು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಡೌನ್ಟೌನ್…
Read More »ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಆಟಗಾರ ಯಶಸ್ವಿ ಜೈಸ್ವಾಲ್ 3 ಕ್ಯಾಚ್ಗಳನ್ನು ಕೈಚೆಲ್ಲಿದ್ದಾರೆ. ಈ ಪಂದ್ಯದ ದ್ವಿತೀಯ…
Read More »ವಿಜಯನಗರ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣ ಮಾಸುವ ಮುನ್ನವೇ, ವಿಜಯನಗರ ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವಾಗಿದೆ…
Read More »ಬೆಂಗಳೂರು: ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಅಮೆರಿಕದಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಈ ಹೊತ್ತಿನಲ್ಲೇ ಅವರ ಮನೆ ನಾಯಿ ನೀಮೋ ನಿಧನ ಹೊಂದಿದೆ. ಶಿವಣ್ಣ ಅವರ ದೊಡ್ಡ…
Read More »ತಮ್ಮ ಅಭಿಮಾನಿಗಳನ್ನು ತಮ್ಮ ಕಾಲ್ಬೆರಳುಗಳ ಮೇಲೆ ದೀರ್ಘಕಾಲ ಇಟ್ಟುಕೊಂಡು, ಸಲ್ಮಾನ್ ಖಾನ್ ಅವರ ಸಿಕಂದರ್ ಚಿತ್ರದ ಟೀಸರ್ ಅಂತಿಮವಾಗಿ ಹೊರಬಂದಿದೆ. ಎಆರ್ ಮುರುಗದಾಸ್ ನಿರ್ದೇಶನದ ಈ ಚಿತ್ರದಲ್ಲಿ…
Read More »ಕನ್ನಡದ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಫಿನಾಲೆ ಹಂತಕ್ಕೆ ಬರುತ್ತಿದೆ. ಇದೇ ಹೊತ್ತಲ್ಲಿ ಕಳೆದ ಬಾರಿಯ ಬಿಗ್ಬಾಸ್ 10ರಲ್ಲಿ ಕ್ಯಾಪ್ಟನ್ಸಿ ಓಟದಲ್ಲಿ ಓರ್ವ ಸ್ಪರ್ಧಿ ಮೋಸ ಮಾಡಿ…
Read More »ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ರಾತ್ರಿ ನವದೆಹಲಿಯ ಏಮ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ನೆರವೇರಿಸಲು ಮತ್ತು ಸ್ಮಾರಕ ನಿರ್ಮಿಸಲು ಕಾಂಗ್ರೆಸ್ ಬಿಜೆಪಿ ಸರ್ಕಾರಕ್ಕೆ…
Read More »ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಗಾಯಕಿಯಾಗಿ ಕೋಲಾರದ ಯುವತಿ ಆಯ್ಕೆಯಾಗಿದ್ದಾರೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ದೇಶದ ಗಮನ ಸೆಳೆಯುವ ಗಣರಾಜ್ಯೋತ್ಸವ ಫೆರೆಡ್ ಹಾಗೂ ಸಾಂಸ್ಕೃತಿಕ…
Read More »ನಮಗೆ ಅಪರಿಚಿತ ಊರುಗಳಿಗೆ ನಮ್ಮದೇ ವಾಹನದೊಂದಿಗೆ ಹೋದಾಗ ಸಾಮಾನ್ಯವಾಗಿ ಗೂಗಲ್ ಮ್ಯಾಪ್ನ ಸಹಾಯ ತೆಗೆದುಕೊಳ್ಳುವುತ್ತೇವೆ. ಇದು ಸಹಜ ಹಾಗೂ ಅನಿವಾರ್ಯ ಎಂಬಂತಹ ಸ್ಥಿತಿ ಸದ್ಯಕ್ಕೆ ಇದೆ. ಆದ್ರೆ…
Read More »ಭಾರತದ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ನವದೆಹಲಿಯ ನಿಗಮ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಹೊಸ…
Read More »ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ)ನ ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು. ಭಾರತದ…
Read More »ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ…
Read More »ಬೆಂಗಳೂರು: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಎಂಬುವರು…
Read More »ನವದೆಹಲಿ/ಬೆಂಗಳೂರು: ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್(92) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್ನಲ್ಲಿ ನೆರವೇರಲಿದ್ದು, ಅಂತ್ಯಕ್ರಿಯೆಗೆ…
Read More »ಇನ್ಸ್ಟಾಗ್ರಾಮ್ ರೀಲ್ಗಳಿಗಾಗಿ ಜೀವವನ್ನೇ ಪಣಕಿಟ್ಟು ಸಾಕಷ್ಟು ಸ್ಟಂಟ್ ಮಾಡುವುದನ್ನು ನೋಡಿರುತ್ತೀರಿ. ಇದೀಗ ಇದೇ ರೀತಿಯ ಘಟನೆ ರಾಜಸ್ಥಾನದ ಝಾಲಾವರ್ನ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಗುರ್ಜರ್…
Read More »ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ…
Read More »ಭಾರತೀಯ ಅರ್ಥ ವ್ಯವಸ್ಥೆಯ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ, ಕಾಂಗ್ರೆಸ್ ಮುಖಂಡ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. ಮನಮೋಹನ್ ಸಿಂಗ್ ಅವರನ್ನ ಮರೆತರೂ ಭವ್ಯ…
Read More »1974ರಲ್ಲಿ ಇಂದಿರಾ ಗಾಂಧಿ ಪ್ರಧಾನಿ ಆಗಿದ್ದಾಗ ದೇಶದಲ್ಲಿ ಮೊದಲ ಬಾರಿಗೆ ಅಣು ಬಾಂಬ್ ಪರೀಕ್ಷೆ ನಡೆದಿತ್ತು. ಅದರಿಂದ ಸಿಟ್ಟಿಗೆದ್ದ ಅಮೆರಿಕ ಭಾರತದ ಮೇಲೆ ನಿರ್ಬಂಧ ಹೇರಿತ್ತು. ನಂತರದ…
Read More »ಭಾರತ ಕಂಡ ಡಾ. ಮನಮೋಹನ್ ಸಿಂಗ್ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಸ್ನೇಹ ವಿಶೇಷವಾಗಿತ್ತು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗಲೇ ಅಮೆರಿಕಕ್ಕೆ ಒಬಾಮಾ ಅಧ್ಯಕ್ಷರಾಗಿದ್ದರು.…
Read More »ಅದು ಜೂನ್ 1991. ಮನಮೋಹನ್ ಸಿಂಗ್ ನೆದರ್ಲ್ಯಾಂಡ್ಸ್ನಲ್ಲಿ ನಡೆದ ಸಮ್ಮೇಳನದಲ್ಲಿ ಭಾಗವಹಿಸಿ ದೆಹಲಿಗೆ ಹಿಂತಿರುಗಿ ಮನೆಯಲ್ಲಿ ಮಲಗಿದ್ದರು. ಆ ರಾತ್ರಿ ಒಂದು ಫೋನ್ ಕಾಲ್ ಬಂತು. ಸಿಂಗ್…
Read More »ಆರ್ಥಿಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮನಮೋಹನ್ ಸಿಂಗ್, ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಅವರ ಅಧಿಕಾರದ ಬಳಿಕ ಸುಧೀರ್ಘ 2 ಅವಧಿಗೆ ಸೇವೆ ಸಲ್ಲಿಸಿದ್ದ ಪ್ರಧಾನಿಯಾಗಿದ್ದಾರೆ.…
Read More »ದೆಹಲಿ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ, ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ, ದೇಶದ ಹಣಕಾಸು ಸಚಿವರಾಗಿ ಮತ್ತು ನಂತರ 10 ವರ್ಷಗಳ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಅವರ…
Read More »ದೇಶದ ಅರ್ಥವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದ ಸಮಯವದು. 1991ರಲ್ಲಿ ದೇಶದ ಅರ್ಥ ವ್ಯವಸ್ಥೆ ಸಂಪೂರ್ಣ ಹಳ್ಳಹಿಡಿದಿತ್ತು. ಪಿವಿ ನರಸಿಂಹರಾವ್ ಅವರಿಗೂ ಹಿಂದೆ ಪ್ರಧಾನಿಯಾಗಿದ್ದ ಚಂದ್ರಶೇಖರ್ ಅವರು ಚಿನ್ನವನ್ನು ವಿದೇಶದಲ್ಲಿ…
Read More »ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಗುರುವಾರ ಸಂಜೆ ಹಠಾತ್ ಪ್ರಜ್ಞೆ ತಪ್ಪಿ ಬಿದ್ದಿದ್ದರು, ಅವರನ್ನು ಕೂಡಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು, ಕೊನೆಗೂ ಉಳಿಸಿಕೊಳ್ಳಲು…
Read More »ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಡಾ. ಮನಮೋಹನ್ ಸಿಂಗ್ 33 ವರ್ಷಗಳ ರಾಜಕೀಯ ಪಯಣದಲ್ಲಿ ಕೇವಲ ಒಂದೇ ಒಂದು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎನ್ನುವ ವಿಚಾರ ಅಚ್ಚರಿ…
Read More »ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಭಾರತ ಸರ್ಕಾರ ಗುರುವಾರ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಎರಡು ಅವಧಿಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು…
Read More »ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಸುದ್ದಿಯಲ್ಲಿರುವ ಕರ್ನಾಟಕ ಹಾಲು ಒಕ್ಕೂಟ (KMF) ಮತ್ತೆ ನಂದಿನಿ ಹಾಲಿನ ದರ ಪರಿಷ್ಕರಣೆಗೆ ಮುಂದಾಗಿದ್ದು, ಹೊಸ ವರ್ಷದಿಂದ ಪ್ರತೀ ಲೀಟರ್ ಹಾಲಿನ ದರದಲ್ಲಿ…
Read More »ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಐವರು ಹುತಾತ್ಮರಾಗಿದ್ದಾರೆ. ಬೆಳಗಾವಿಯಲ್ಲಿ…
Read More »ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಗ್ರಾಹಕರನ್ನು ಹೆಚ್ಚ ಹೆಚ್ಚು ಸೆಳೆಯಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ. ಈ ಹಿಂದೆ ಟಿ20 ವರ್ಲ್ಡ್ಕಪನ್ನಲ್ಲಿ ಎರಡು ವಿದೇಶಿ ತಂಡಗಳಿಗೆ…
Read More »ಹೈದರಾಬಾದ್: ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಗುರುವಾರ ತಮ್ಮನ್ನು ಭೇಟಿ ಮಾಡಿದ ತೆಲುಗು ಚಲನಚಿತ್ರ ನಟರು,…
Read More »ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುತ್ತೇನೆ ಎಂದು ನೆಲಮಂಗಲ ಶಾಸಕ ಶ್ರೀನಿವಾಸ್ ಸೇರಿದಂತೆ ಹಲವು, ಉದ್ಯಮಿಗಳು, ರಾಜಕಾರಣಿಗಳಿಗೆ ಮೋಸ ಮಾಡಿದ್ದ ಯಲಹಂಕ ಶಾಸಕ ಎಸ್ಆರ್ ವಿಶ್ವನಾಥ್ನ ಮಾಜಿ ಆಪ್ತ…
Read More »ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಮಾನೋತ್ಸವ ಸಮಾರಂಭ ಡಿ. 25ರಂದು ಸಂಜೆ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಜನಪರ ವೇದಿಕೆ ವತಿಯಿಂದ ಬುಧವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ…
Read More »ಮೈಸೂರು: ಇಬ್ಬರು ಮಹಾರಾಣಿಯರು ಹಾಗೂ ಚಾಮರಾಜ ಒಡೆಯರ್ ಸ್ಮರಣಾರ್ಥ ಮೈಸೂರಿನಿಂದ ಕೃಷ್ಣರಾಜ ಸಾಗರ (ಕೆಆರ್ಎಸ್)ಗೆ ತೆರಳುವ ಮಾರ್ಗಕ್ಕೆ ಪ್ರಿನ್ಸಸ್ ರಸ್ತೆ (ರಾಜಕುಮಾರಿ ರಸ್ತೆ) ಎಂದು ಹೆಸರಿಸಲಾಗಿದೆ. ಹಾಗಾಗಿ,…
Read More »ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58),…
Read More »ಬೆಳಗಾವಿ: ಅದು 1924, ಸ್ವಾತಂತ್ರ್ಯ ಸಂಗ್ರಾಮ ಚುರುಕು ಪಡೆದ ದಿನಗಳು. ಆ ದಿನಗಳಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾ ಅಧಿವೇಶನ ನಡೆದಿತ್ತು. ಆ…
Read More »ಇದು ರಾಷ್ಟ್ರೀಯ ನದಿ ಜೋಡಣೆ ಕಾರ್ಯನೀತಿಯಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಮೊದಲ ಯೋಜನೆಯಾಗಿದೆ. ಮಧ್ಯಪ್ರದೇಶದಲ್ಲಿ ಬರಗಾಲದ ಸ್ಥಿತಿಗೆ ತುತ್ತಾಗಿರುವ ಬುಂದೇಲ್ಖಂಡ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರು ಮತ್ತು ಜಲವಿದ್ಯುತ್ ಸೌಲಭ್ಯವನ್ನು…
Read More »ಹಾವೇರಿ : ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು…
Read More »ಕಜಾಕಿಸ್ತಾನದ ಅಕ್ಟೌ ಬಳಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಜರ್ಬೈಜಾನ್ ಏರ್ಲೈನ್ಸ್ ನಿರ್ವಹಿಸುತ್ತಿದ್ದ ವಿಮಾನವು ಬಾಕುದಿಂದ ರಷ್ಯಾದ…
Read More »ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅಪರಿಚಿತರು ಮೊಟ್ಟೆ ದಾಳಿ ನಡೆಸಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನೂರನೇ ಜನ್ಮದಿನಾಚರಣೆ…
Read More »ಮುಂದಿನ ಕೆಲವೇ ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ನಕಲಿ ಪ್ರಕರಣಗಳಲ್ಲಿ ಸಿಲುಕಿಸಿ ಬಂಧಿಸುವ ಮತ್ತು 2025ರ ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ಪಕ್ಷದ ಹಿರಿಯ ನಾಯಕರ…
Read More »ಪ್ರಧಾನಿ ನರೇಂದ್ರ ಮೋದಿ ಕ್ರೈಸ್ತರ ಹಬ್ಬವಾದ ಕ್ರಿಸ್ಮಸ್ಗೆ ಶುಭಾಶಯ ತಿಳಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮೆಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು, ಜೀಸಸ್ನ ಬೋಧನೆಗಳು ಎಲ್ಲರಿಗೂ ಶಾಂತಿ ಮತ್ತು…
Read More »ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ಕಿಚ್ಚ ಸುದೀಪ್ ಅವರು ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ನಟಿಸಿರುವ ‘ಮ್ಯಾಕ್ಸ್’ ಸಿನಿಮಾ ಇಂದು (ಡಿಸೆಂಬರ್ 25) ರಾಜ್ಯಾದ್ಯಂತ ಬಿಡುಗಡೆ ಆಗಿದೆ.…
Read More »‘ಮ್ಯಾಕ್ಸ್’ ಸಿನಿಮಾದಲ್ಲಿ ಕಳ್ಳ-ಪೊಲೀಸ್ ಕಥೆ ಇದೆ. ಸಾಮಾನ್ಯವಾಗಿ ಇಂಥ ಕಥೆಯಲ್ಲಿ ಪೊಲೀಸರು ಕಳ್ಳರನ್ನು ಹಿಡಿಯಲು ಪ್ರಯತ್ನಿಸುತ್ತಾರೆ. ಆದರೆ ಮ್ಯಾಕ್ಸ್ ಸಿನಿಮಾ ಕಥೆ ಡಿಫರೆಂಟ್ ಆಗಿದೆ. ಈ ಚಿತ್ರದಲ್ಲಿ…
Read More »ನಾಡಿನೆಲ್ಲೆಡೆ ಇಂದು ಕ್ರಿಸ್ ಮಸ್ ಧರ್ಮೀಯರ ಪವಿತ್ರ ಹಬ್ಬ ಕ್ರಿಸ್ ಮಸ್ ಆಚರಣೆ ಸಂಭ್ರಮ. ವಿಶ್ವಕ್ಕೆ ಶಾಂತಿ ಮತ್ತು ಸತ್ಯದ ಸಂದೇಶ ಸಾರಿದ ಯೇಸು ಕ್ರಿಸ್ತ ಜನಿಸಿದ…
Read More »ದುರಂತದಲ್ಲಿ ಹುತಾತ್ಮರಾದ ಸೈನಿಕರಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ ಕೂಡ ಒಬ್ಬರು ಎಂದು ತಿಳಿದು ಬಂದಿದೆ. ಚಿಕ್ಕೋಡಿ: ಜಮ್ಮು…
Read More »ಬೆಂಗಳೂರು: ಹೊಸ ವರ್ಷಕ್ಕೆ ಜನ ಸಾಮಾನ್ಯರಿಗೆ ಆಟೋ ದರ ಏರಿಕೆ ಶಾಕ್ ಸಿಗುವ ಸಾಧ್ಯತೆ ದಟ್ಟವಾಗುತ್ತಿದೆ. ಪ್ರತಿ ಒಂದು ಕಿಲೋ ಮೀಟರ್ ಗೆ 5 ರೂಪಾಯಿವರೆಗೆ ಏರಿಕೆಯಾಗಲಿದೆ…
Read More »ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ ಚುನಾವಣಾ ಸುಧಾರಣೆಯ ಮಸೂದೆ ಕುರಿತು ಚರ್ಚಿಸಲು ಜನವರಿ 8 ರಂದು 39 ಸದಸ್ಯರ ಮೊದಲ ಜಂಟಿ…
Read More »ದೇಶದಲ್ಲಿ ಹೊಸದಾಗಿ ಭುಗಿಲೆದ್ದಿರುವ ಮಂದಿರ-ಮಸೀದಿ ವಿವಾದ ಅನಗತ್ಯ ಎಂದಿರುವ ರಾಷ್ಟ್ರೀಯ ಸ್ವಯಂಸ್ವೇವಕ ಸಂಘ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ, ಹಲವು ಹಿಂಂದುತ್ವವಾದಿ ಸ್ವಾಮೀಜಿ ಕಿಡಿಕಾರಿದ್ದಾರೆ. ಮೋಹನ್ ಭಾಗವತ್…
Read More »ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಭ್ರಷ್ಟಾಚಾರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಒಂದೆಡೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಈ ನಡುವೆ ಬದಲಿ ನಿವೇಶನಗಳ…
Read More »ನೊಯ್ಡಾ: ಪಬ್ಜೀ ಗೇಮ್ನಲ್ಲಿ ಪರಿಚಯವಾದ ಸ್ನೇಹಿತನನ್ನು ವರಿಸಲು ಪತಿಯನ್ನು ತೊರೆದು ಕಳೆದ ವರ್ಷ ತನ್ನ ನಾಲ್ಕು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಬಂದು, ಗ್ರೇಟರ್ ನೋಯ್ಡಾದಲ್ಲಿ ತನ್ನ ಪ್ರಿಯಕರ4…
Read More »ಛತ್ತೀಸ್ಗಢದ ಬಿಜೆಪಿ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ಮಹತಾರಿ ವಂದನಾ ಯೋಜನೆಯಡಿ ತಿಂಗಳಿಗೆ ಒಂದು ಸಾವಿರ ರೂಪಾಯಿ ಗೌರವಧನವನ್ನು ನೀಡುತ್ತಿದೆ. ಇದೀಗ ಈ ಯೋಜನೆಯಡಿ ಬಾಲಿವುಡ್ ನಟಿ ಸನ್ನಿ…
Read More »ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಪಂದ್ಯವು ಭಾರತೀಯ ಕಾಲಮಾನ ಮುಂಜಾನೆ ಶುರುವಾಗಲಿದೆ.…
Read More »ಸಮಯ ಅನ್ನೋದು ಬೆಲೆ ಕಟ್ಟಲಾಗದ್ದು. ಆದ್ರೆ ಅದೇ ಸಮಯವನ್ನು ತಿಳಿಸುವ ವಾಚ್ಗೆ ಲಕ್ಷ ಲಕ್ಷ ಕೋಟಿ ಕೋಟಿ ಬೆಲೆಯಿದೆ. ಅಂಬಾನಿಯ ಅಂಟಿಲಿಯಾ ಬಂಗಲೆಯಲ್ಲಿರುವ ಕಾರ್ಗಳ ಮೌಲ್ಯದ ವಾಚ್ಗಳು…
Read More »ಕುವೈತ್: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕುವೈತ್ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ (The Order Of Mubarak Al…
Read More »ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿರೋ ಕ್ಯೂಟ್ ಜೋಡಿ. ಬಿಗ್ಬಾಸ್ ಸೀಸನ್ 8ರಲ್ಲಿ…
Read More »ನವದೆಹಲಿ: ಈ ವರ್ಷ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ‘ಜಾತಿ ಗಣತಿ’ ಮತ್ತು ಆರ್ಥಿಕ ಸಮೀಕ್ಷೆಯ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್…
Read More »ಟೈರ್ ಸ್ಫೋಟಗೊಂಡು, ಚಾಲಕನ ನಿಯಂತ್ರಣ ತಪ್ಪಿದ ಬಸ್, ಟ್ರಕ್ವೊಂದಕ್ಕೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 38 ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಈ ಘಟನೆಯು ಆಗ್ನೇಯ ಬ್ರೆಜಿಲ್ನಲ್ಲಿ…
Read More »ಹೈದರಾಬಾದ್: ಟಾಲಿವುಡ್ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ ಅಲ್ಲು ಅರ್ಜುನ್ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ.…
Read More »ಬೆಂಗಳೂರು: ಕಾರ್ಮಿಕರಿಂದ ಕಡಿತಗೊಳಿಸಿದ್ದ ಭವಿಷ್ಯ ನಿಧಿ (ಪಿಎಫ್) ಹಣವನ್ನು ಸರ್ಕಾರಕ್ಕೆ ಜಮೆ ಮಾಡದೆ ವಂಚನೆ ಮಾಡಿದ್ದಾರೆಂಬ ಆರೋಪವನ್ನು ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ನಿರಾಕರಿಸಿದ್ದಾರೆ. ಹಣಕಾಸಿನ…
Read More »ಚಂಡೀಗಢ: ಪಂಜಾಬ್ನ ಮೊಹಾಲಿ ಜಿಲ್ಲೆಯ ಸೊಹಾನಾ ಗ್ರಾಮದಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದ್ದು, ಇಬ್ಬರು ಮೃತಪಟ್ಟು ಹಲವರು ಸಿಲುಕಿರುವ ಘಟನೆ ಶನಿವಾರ ನಡೆದಿದೆ. ದೃಷ್ಟಿ ವರ್ಮಾ (20)…
Read More »ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್ ಮೈದಾನದಲ್ಲಿ ನಡೆದ…
Read More »ಬೆಂಗಳೂರು: ಚಿನ್ನ ಖರೀದಿಸಿ ವಂಚಿಸಿದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ. ಗಣ್ಯರ ಹೆಸರ ಹೇಳಿಕೊಂಡು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಕೋಲಾರದ…
Read More »ಪ್ರತಿಪಕ್ಷಗಳು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ ಗೆಲುವನ್ನು ತಡೆಯಲು ಮಾಡಿರುವ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಎರಡೂ ರಾಜ್ಯದಲ್ಲಿ ಬಿಜೆಪಿಯವರೇ ಮುಖ್ಯಮಂತ್ರಿಯೂ ಆಗಿದ್ದಾರೆ. ಸಂವಿಧಾನ ಮತ್ತು ಮೀಸಲಾತಿ ವಿಚಾರವಾಗಿ…
Read More »ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ (One And Commune) ಬಾರ್ & ರೆಸ್ಟೋರೆಂಟ್ಗೆ ಬಿಬಿಎಂಪಿ ಬಿಸಿ…
Read More »ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಕುವೈತ್ಗೆ ತೆರಳಿದ್ದಾರೆ. ಪ್ರಧಾನಿ ಮೋದಿಯವರ ಈ ಭೇಟಿ ಕೂಡ ವಿಶೇಷವಾಗಿದೆ ಏಕೆಂದರೆ 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು…
Read More »ರವಿ ಬಂಧನದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷ ಬಂದ್ಗೆ ಕರೆ ನೀಡಿತ್ತು. ಪೊಲೀಸರ ಪ್ರಕಾರ, ಹನುಮತ್ತಪ್ಪ ವೃತ್ತದಲ್ಲಿ ಬಿಜೆಪಿಯ ಸುಮಾರು 100 ಸದಸ್ಯರು ಮತ್ತು…
Read More »ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್ ಆದೇಶ ಪ್ರಕಟಿಸಿದೆ.…
Read More »ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಎದುರಿಸುತ್ತಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬಂಧನವಾಗಿದ್ದು, ಬೆಂಗಳೂರಿಗೆ ಕರೆ ತರಬೇಕಿದೆ. ಆದರೆ, ಪೊಲೀಸರು…
Read More »ವಿಧಾನ ಪರಿಷತ್ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಅವಹೇಳನಕಾರಿ ಪದ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಸುವರ್ಣ ಸೌಧದೊಳಗೆ…
Read More »ಅಂಬೇಡ್ಕರ್ ಹಾಗೂ ಸಂವಿಧಾನವನ್ನು ನಾವುಗಳು ಪ್ರತಿಪಾದನೆ ಮಾಡದೆ ಮತ್ತಿನ್ಯಾರು ಮಾಡಲು ಸಾಧ್ಯ. ಅಂಬೇಡ್ಕರ್ ಅವರು ನಮಗೆ ಸಂವಿಧಾನ ಕೊಟ್ಟವರು ಅವರಿಗೆ ನಾವೆಲ್ಲ ಗೌರವ ಕೊಡುವುದು ನಮ್ಮ ಕರ್ತವ್ಯ.…
Read More »ಹೊನೊಲುಲು: ಅಮೆರಿಕದ ಹವಾಯಿಯಲ್ಲಿ ಲಘು ವಿಮಾನವೊಂದು ಅಪಘಾತಕ್ಕೀಡಾಗಿದ್ದು, ವಿಮಾನ ನಿಲ್ದಾಣದ ಸಮೀಪದ ಕಟ್ಟಡಕ್ಕೆ ಢಿಕ್ಕಿಯಾಗಿ ಪತನವಾಗಿದೆ. ಅಮೆರಿಕದ ಹವಾಯಿಯಲ್ಲಿರುವ ಹೊನೊಲುಲು ವಿಮಾನ ನಿಲ್ದಾಣದ ಬಳಿ ಈ ಘಟನೆ ನೇಡೆದಿದ್ದು,…
Read More »ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯಗಳಾಗಿದ್ದು, ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪಿಸಿದ್ದಾರೆ. ಬಿ.ಆರ್.ಅಂಬೇಡ್ಕರ್ ವಿಚಾರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಸತ್ತಿನ…
Read More »ನ್ಯೂಝಿಲೆಂಡ್ ತಂಡದ ನೂತನ ನಾಯಕನಾಗಿ ಮಿಚೆಲ್ ಸ್ಯಾಂಟ್ನರ್ ಆಯ್ಕೆಯಾಗಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡದ ನಾಯಕತ್ವಕ್ಕೆ ಕೇನ್ ವಿಲಿಯಮ್ಸನ್ ರಾಜೀನಾಮೆ ನೀಡಿದ್ದರು.…
Read More »ಮಂಡ್ಯ: ಮಂಡ್ಯದಲ್ಲಿ ಇದೇ ಡಿಸೆಂಬರ್ 20 ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ…
Read More »ಇದು ಡಿಂಗ ಡಿಂಗ ಡ್ಯಾನ್ಸ್ ರೋಗ! ಹೌದು, ಈ ಕಾಯಿಲೆ ಹೆಸರೂ ವಿಚಿತ್ರವಾಗಿದೆ. ಇದು ಡಿಂಗ ಡಿಂಗ ಕಾಯಿಲೆ. ಡಿಂಗ ಡಿಂಗ ಅಂದ್ರೆ ಶೇಕ್ ಶೇಕ್ ಡ್ಯಾನ್ಸ್…
Read More »ಸದ್ಯ ಬಾಲಿವುಡ್ ನಟಿ, ಹಾಟ್ ಬ್ಯೂಟಿ ಪೂನಂ ಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಬರ್ತ್ಡೇ ಪಾರ್ಟಿಯೊಂದಕ್ಕೆ ಹೋದ ಸಮಯದಲ್ಲಿ ಅಂಡರ್ವೇರ್ ಧರಿಸದೇ ಸದ್ದು ಮಾಡಿರೋ…
Read More »ಬಿಜೆಪಿ ಅಧಿಕಾರದಲ್ಲಿದ್ದಾಗ ಉತ್ತರ ಕರ್ನಾಟಕಕ್ಕೆ ಎಷ್ಟು ಹಣ ನೀಡಿದ್ದರು. ಅದಾನಿ ಕೇಸ್ ಮುಚ್ಚು ಹಾಕಲು ಒನ್ ನೇಷನ್ ಒನ್ ಎಲೆಕ್ಷನ್ ಮುನ್ನಲೆಗೆ ತಂದಿದ್ದಾರೆ ಎಂದು ಬೆಳಗಾವಿಯಲ್ಲಿ ಸಚಿವ…
Read More »ಮೈಸೂರು: ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಹಿಂಪಡೆಯಲು ತನಗೆ ಹಣದ ಆಮಿಷ ಒಡ್ಡಲಾಗುತ್ತಿದೆ ಎಂದು ದೂರುದಾರ ಸ್ನೇಹಮಯಿ…
Read More »ಬೆಳಗಾವಿ: 1924ರ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಡಿಸೆಂಬರ್ 26ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯು(CWC) ದೇಶದ ರಾಜಕೀಯ ಹಾಗೂ ಕಾಂಗ್ರೆಸ್ ಪಕ್ಷದ ನಿರಂತರ…
Read More »ಅಮೆರಿಕ ಅಧ್ಯಕ್ಷರಾಗಲಿರುವ ಡೊನಾಲ್ಡ್ ಟ್ರಂಪ್ ಭಾರತವನ್ನು ಸ್ನೇಹಿ ರಾಷ್ಟ್ರವೆಂದು ಪರಿಗಣಿಸಿದರಾದರೂ ಬಿಸಿನೆಸ್ ವಿಷಯಕ್ಕೆ ಬಂದರೆ ನಿಷ್ಠುರವಾದ ಮಂಡಿಸುತ್ತಾರೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಉತ್ಪನ್ನಗಳ ಮೇಲೆ ಭಾರತ ತೆರಿಗೆ…
Read More »ಅನುದಾನ ವಿಚಾರದಲ್ಲಿ ಹಲವು ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿಯು ಬಂದಿದೆ. ಶಾಸಕಾಂಗ ಪಕ್ಷದ ಸಭೆಯಲ್ಲೂ ಪ್ರಸ್ತಾಪಿಸೋಕೆ ಮುಂದಾಗಿದ್ದರು. ಎದ್ದು ನಿಂತು ಅನುದಾನ ಕೇಳಲು ಮುಂದಾದರೂ…
Read More »ಅಮನ್ ಗೋಯಲ್ ಸದ್ಯ ಭಾರತದಲ್ಲಿ ಸದ್ದು ಮಾಡುತ್ತಿರುವ ಹೆಸರು. ಬಾಂಬೆ ಐಐಟಿಯ ವಿದ್ಯಾರ್ಥಿ ಈಗ ಮುಂಬೈ ಮೂಲದ ಗ್ರೇಲ್ಯಾಬ್ಸ್ ಎಐನ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಯಶಸ್ಸು…
Read More »ನೋಯ್ಡಾ: ನೋಯ್ಡಾದ ವಸತಿ ಇಲಾಖೆ ಯಡವಟ್ಟು ಮಾಡಿಕೊಂಡಿದ್ದು ವೃದ್ಧನೋರ್ವನನ್ನು ಕಾಯಿಸಿದ್ದಕ್ಕಾಗಿ 16 ಸಿಬ್ಬಂದಿಗೆ ಶಾಲೆಯಲ್ಲಿ ನೀಡುವ ಶಿಕ್ಷೆಯ ಮಾದರಿಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಕೌಂಟರ್ ಗಳಲ್ಲಿ ದೀರ್ಘಾವಧಿ ಜನರನ್ನು ಕಾಯಿಸುವುದಕ್ಕೆ…
Read More »ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಪಾಲಾಗಿದ್ದ ನಟಿ ಪವಿತ್ರಾ ಗೌಡ ಅವರಿಗೆ ಇಂದು ಬಂಧನದಿಂದ ಮುಕ್ತಿ ಸಿಕ್ಕಿದೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಪವಿತ್ರಾ ಗೌಡ ಅವರು ಸೀದಾ…
Read More »ನವದೆಹಲಿ: ಮುಂದಿನ ವರ್ಷ ಫೆಬ್ರವರಿ ಅಂತ್ಯದ ವೇಳೆಗೆ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ. ಈಗ ನಡೆಯುತ್ತಿರುವ…
Read More »ಲಕ್ಷಾಂತರ ಮರ ನೆಟ್ಟು ವೃಕ್ಷ ಮಾತೆ ಎಂದೇ ಖ್ಯಾತಿಯಾಗಿರೋ 113 ವರ್ಷದ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುರೋ ಇವರನ್ನು…
Read More »ರಾಜ್ಯಕ್ಕೆ ವೇಣುಗೋಪಾಲ್ ಭೇಟಿ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಚಟುವಟಿಕೆಗಳು ಹೆಚ್ಚಾಗಿವೆ. ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ವೇಣುಗೋಪಾಲ್ಗೆ ದೂರು ನೀಡುವ ಸಾಧ್ಯತೆ ಇದೆ. ಅಧಿಕಾರ ಹಂಚಿಕೆ…
Read More »ತಲಘಟ್ಟಪುರದ ವಜ್ರಮುನೇಶ್ವರ ದೇವಾಲಯ ಪವಿತ್ರಾಗೌಡ ಅವರ ತಾಯಿಯ ಮನೆ ದೇವರು ಆಗಿದೆ. ಹೀಗಾಗಿ ಜೈಲಿನಿಂದ ಪವಿತ್ರಾಗೌಡ ಬಿಡುಗಡೆ ಆದ ಮೇಲೆ ಅವರ ತಾಯಿ ಮೊದಲು ಜೈಲಿನ ಆವರಣದಲ್ಲಿರುವ…
Read More »ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಎ1 ಆರೋಪಿ ಪವಿತ್ರಾ ಗೌಡ ಬಿಡುಗಡೆ ಆಗಿದ್ದಾರೆ. ಇದೇ ವೇಳೆ ಪವಿತ್ರಾ ಗೌಡ ತಮ್ಮ ತಾಯಿಯನ್ನು ತಬ್ಬಿಕೊಂಡು ಭಾವುಕರಾಗಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಪವಿತ್ರಗೌಡ…
Read More »ನವದೆಹಲಿ: ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ ಅವರು ಭಾರತಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರವೇ ಭಾರತಕ್ಕೆ ಆಗಮಿಸಿರುವ ಅವರಿಗೆ ಇಂದು ನವದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಸಾಂಪ್ರದಾಯಿಕ…
Read More »ಮೊಹಮ್ಮದ್ ಸಿರಾಜ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025 ರಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಈ ಬಗ್ಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಪೋಸ್ಟ್…
Read More »92 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಪರ ಕೇವಲ ಮೂವರು ವಿಕೆಟ್ ಕೀಪರ್ಗಳು ಮಾತ್ರ 150+ ಗಿಂತ ಹೆಚ್ಚು ಆಟಗಾರರನ್ನು ಔಟ್ ಮಾಡಿದ್ದು, ಈ ಪಟ್ಟಿಗೆ ಇದೀಗ ರಿಷಬ್ ಪಂತ್ ಕೂಡ ಸೇರ್ಪಡೆಯಾಗಿದ್ದಾರೆ. ಭಾರತದ ಪರ ಟೆಸ್ಟ್ ಕ್ರಿಕೆಟ್…
Read More »ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಜಾರಿಗೆ ತರುವಂತೆ ಪರಿಶಿಷ್ಟ ಜಾತಿಯ ಎಡಪಕ್ಷಗಳು ಒತ್ತಾಯಿಸುತ್ತಿರುವುದರಿಂದ ಮೀಸಲಾತಿ ಕುರಿತ ಸಮಸ್ಯೆಗಳು ಕಾಂಗ್ರೆಸ್ ಸರ್ಕಾರದ ಮೇಲೆ, ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ…
Read More »ಬೆಂಗಳೂರು: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆ 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿಯಲ್ಲಿ 37.74 ಕೋಟಿ ರೂ. ವಿದ್ಯುತ್ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸುವುದು…
Read More »ಕನ್ನಡ ಕಿರುತೆರೆಯ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ 11ನೇ ವಾರದ ಮುಕ್ತಾಯದಲ್ಲಿದೆ. ಇಂದು ಸೂಪರ್ ಸಂಡೇ ವಿತ್ ಬಾದ್ ಷಾ ಸುದೀಪ ಸಖತ್ ಸ್ಪೆಷಲ್ ಆಗಿದೆ.…
Read More »ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ ಭಾನುವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 38 ಅಭ್ಯರ್ಥಿಗಳ ಹೆಸರುಗಳಿವೆ. ಪಕ್ಷದ ರಾಷ್ಟ್ರೀಯ ಸಂಚಾಲಕ…
Read More »




















































































































































