freedom tv chanel

#Exclusive News

ದರ್ಶನ್​​ಗೆ ಹೈಕೋರ್ಟ್‌ ಖಡಕ್ ಎಚ್ಚರಿಕೆ….!

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿ ದರ್ಶನ್‌ಗೆ ಕಾನೂನು ಸಮರದಲ್ಲಿ ಈವರೆಗೆ ಎಲ್ಲಾ ಅಂದುಕೊಂಡಂತೆ ಆಗಿದೆ. ಸರ್ಜರಿ ಮಾಡಿಸಬೇಕು ಎಂದು ಮೆಡಿಕಲ್‌ ಜಾಮೀನು ಪಡೆದಿದ್ರು. ಬಳಿಕ ರೆಗ್ಯುಲರ್‌ ಜಾಮೀನು…

Read More »
#Exclusive News

ಅಲ್ಲು ಅರ್ಜುನ್ ಬೆಂಬಲಕ್ಕೆ ನಿಂತ ಟಾಲಿವುಡ್ ನಟರು

ಅಲ್ಲು ಅರ್ಜುನ್ ಜೈಲಿನಿಂದ ಬಿಡುಗಡೆ ಆಗಿ ಬಂದ ದಿನ ಅಂದರೆ ನಿನ್ನೆ (ಡಿಸೆಂಬರ್ 14) ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ಅಲ್ಲು ಅರ್ಜುನ್ ನಿವಾಸಕ್ಕೆ ಭೇಟಿ ನೀಡಿದ್ದರು.…

Read More »
#Exclusive News

ಮಹಿಳೆ ಬೈಕ್ ಗೆ ಡಿಕ್ಕಿ: ತರ್ಲೆ BMTC ಚಾಲಕನ ಕಿರಿಕ್ ಗೆ ಬಲಿ ಆಗ್ತಿತ್ತು ಮೂರು ಜೀವ !

ಬೆಂಗಳೂರು: ಓರ್ವ ಮಹಿಳೆ ಆಕೆಯ ಇಬ್ಬರೂ ಮಕ್ಕಳನ್ನು ಸ್ಕೂಟರ್​ನಲ್ಲಿ ತಮ್ಮ ಪಾಡಿಗೆ ತಾವು ಹೋಗುತ್ತಿದ್ದರಂತೆ. ಈ ವೇಳೆ ಬೇಕು ಬೇಕು ಅಂತ ಬಿಎಂಟಿಸಿ ತರ್ಲೆ ಚಾಲಕ ಹಾರ್ನ್…

Read More »
#Exclusive News

ಕಾಳಮ್ಮವಾಡಿ ಡ್ಯಾಂನಿಂದ ಭಾರೀ ಪ್ರಮಾಣದ ನೀರು ಸೋರಿಕೆ ರೈತರ ಆತಂಕ

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರ   ಜಿಲ್ಲೆಯ ಕಾಳಮ್ಮವಾಡಿ ಜಲಾಶಯದಿಂದ  ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಕಳೆದ ಒಂದು ವಾರದಿಂದ ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಜಲಾಶಯದಿಂದ ನೀರು ಸೋರಿಕೆಯಾಗುತ್ತಿರುವ…

Read More »
#Exclusive News

ರೈತರ ಪ್ರತಿಭಟನೆ:ಹರಿಯಾಣದ 12 ಹಳ್ಳಿಗಳಲ್ಲಿಇಂಟರ್‌ನೆಟ್ ಸೇವೆ ಸ್ಥಗಿತ

ಚಂಡೀಗಢ: ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹರಿಯಾಣ ಸರ್ಕಾರವು ಅಂಬಾಲಾ ಜಿಲ್ಲೆಯ 12 ಹಳ್ಳಿಗಳಲ್ಲಿ ಇಂಟರ್ನೆಟ್‌ ಮತ್ತು SMS ಸೇವೆಗಳನ್ನು ಸ್ಥಗಿತಗೊಳಿಸಿದೆ. ಶಂಭು ಗಡಿಯಿಂದ ದೆಹಲಿಗೆ ರೈತರು ಪ್ರತಿಭಟನಾ ಮೆರವಣಿಗೆ…

Read More »
#Exclusive News

‘ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ’- ಪಂಚಮಸಾಲಿ ಹೋರಾಟಕ್ಕೆ ಕೆ.ಎಸ್ ಶಿವರಾಮು ಕಿಡಿ

ಮೈಸೂರು: ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಬಗ್ಗೆ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆಎಸ್ ಶಿವರಾಮು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೀಸಲಾತಿ ಹೋರಾಟ ವಿಚಾರವಾಗಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು,…

Read More »
#Exclusive News

2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಕಂಡ ಭಾರತ ಹೇಗಿತ್ತು?

ದೇಶದ ಕಂಡ ಅತ್ಯುತ್ತಮ ನಾಯಕ, ಪ್ರಧಾನಿ ಮೋದಿಯವರ ಅವರ ಅವಿರತ ಶ್ರಮದಿಂದಾಗಿ ಭಾರತವು ಅಭಿವೃದ್ಧಿಯತ್ತ ಸಾಗುತ್ತಿದೆ. ಸಾಮಾಜಿಕ, ಆರ್ಥಿಕ, ಮೂಲಸೌಕರ್ಯ, ಆರೋಗ್ಯ ಸೇರಿದಂತೆ ಹೀಗೆ ಹತ್ತು ಹಲವು…

Read More »
#Exclusive News

ಗುಕೇಶ್ : ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡು ಸರ್ಕಾರ 5 ಕೋಟಿ ಬಹುಮಾನ ಘೋಷಿಸಿದೆ

ಚೆನ್ನೈ: ಅತಿ ಕಿರಿಯ ವಯಸ್ಸಿನಲ್ಲೇ ಚೆಸ್‌ನಲ್ಲಿ ವಿಶ್ವ ಚಾಂಪಿಯನ್‌  ಆಗಿ ಹೊರಹೊಮ್ಮಿದ ಡಿ.ಗುಕೇಶ್ ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್‌ ಅವರು 5 ಕೋಟಿ…

Read More »
#Exclusive News

ನಾನು ಸಂವಿಧಾನ ಬದ್ದವಾಗಿ ನಡೆಯುತ್ತೇನೆ : ಅಲ್ಲು ಅರ್ಜುನ್

ಅಮರಾವತಿ: ‘ಪುಷ್ಪ 2’   ಪ್ರೀಮಿಯರ್‌ ಶೋ ವೇಳೆ ಚಿತ್ರಮಂದಿರದ ಬಳಿ ಕಾಲ್ತುಳಿತಕ್ಕೆ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಒಂದೇ ದಿನಕ್ಕೆ ಜೈಲಿನಿಂದ ಹೊರಬಂದ ನಟ ಅಲ್ಲು…

Read More »
#Exclusive News

87ನೇ ಕನ್ನಡ ಸಾಹಿತ್ಯ ಸಮ್ಮೇಳನ ಭಾರಿ ವಿವಾದಕ್ಕೆ ಈಡಾಗುತ್ತಿದೆ………! ಇಲ್ಲಿದೆ ಸಂಪೂರ್ಣ ಮಾಹಿತಿ………….

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟದ ಕೂಗಿಗೆ ವಿರೋಧ: ‘ಮನುವಾದಿಗಳಿಂದ ಹೈಜಾಕ್’ ಕನ್ನಡ ಪರ ಹೋರಾಟಗಾರರ ಆಕ್ರೋಶ ಇದು ಅನೇಕ ಕನ್ನಡ ಕಾರ್ಯಕರ್ತರು, ಪ್ರಗತಿಪರ ಸಂಘಟನೆಗಳು ಮತ್ತು…

Read More »
#Exclusive News

ದೆಹಲಿಯಲ್ಲಿನ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

ನವದೆಹಲಿ: ದೆಹಲಿಯ ಹಲವು ಶಾಲೆಗಳಿಗೆ ಬರುವ ಬಾಂಬ್ ಬೆದರಿಕೆ ಕರೆ ನಿಲ್ಲುತ್ತಿಲ್ಲ, ದೆಹಲಿಯ ಆರ್‌ಕೆ ಪುರಂನಲ್ಲಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಸೇರಿದಂತೆ ಹಲವು ಶಾಲೆಗಳಿಗೆ ಇಂದು ಬೆಳಗ್ಗೆ ಇಮೇಲ್…

Read More »
#Exclusive News

ಕೃಷ್ಣರಿಗೆ ಸಂತಾಪ ವೇಳೆ ವಡ್ಡ ಪದ ಬಳಕೆಗೆ ಡಿಕೆಶಿ ವಿಷಾದ

ಭೋವಿ ಸಮುದಾಯದ ಬಗ್ಗೆ ತಮಗೆ ಅಪಾರ ಗೌರವವಿದೆ. ನನ್ನನ್ನು ನಾನೇ ಟೀಕೆ ಮಾಡಿಕೊಳ್ಳುವ ಬರದಲ್ಲಿ ಆ ಪದ ಬಳಸಿದ್ದೇಯೇ ಹೊರತು ಯಾರಿಗೂ ನೋವು ಉಂಟು ಮಾಡುವ ಉದ್ದೇಶದಿಂದ…

Read More »
#Exclusive News

ರೈಲಿಗೆ ತಲೆ ಕೊಟ್ಟು ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆ

ಬೆಂಗಳೂರು : ಹುಳಿಮಾವ ಪಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದ 33 ವರ್ಷದ ಹೆಡ್ ಕಾನ್‌ಸ್ಟೆಬಲ್ ತಿಪ್ಪಣ್ಣ ಆಲೂಗೂರು ಬೈಯಪನಹಳ್ಳಿ ವ್ಯಾಪ್ತಿಯಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಡೆತ್ ನೋಟ್‌ನಲ್ಲಿ…

Read More »
#Exclusive News

ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಜೈಲುಪಾಲು

ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ನಟ ಅಲ್ಲು ಅರ್ಜುನ್‌ ಅವರು ಜೈಲಿಗೆ ಶಿಫ್ಟ್‌ ಆಗಲಿದ್ದಾರೆ. ಬಂಧನಕ್ಕೆ ಒಳಗಾದ ಅಲ್ಲು ಅರ್ಜುನ್‌ ಅವರನ್ನು ಚಿಕ್ಕಡಪಲ್ಲಿ…

Read More »
#Exclusive News

ಸಿಎಂ ಸಿದ್ದರಾಮಯ್ಯ ಹೃದಯಹೀನರಾಗಿ ನಡೆದುಕೊಂಡರು: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ನಮ್ಮ ಬೇಡಿಕೆ ಸಂವಿಧಾನ ಬದ್ಧವಾಗಿದೆ. ಹೋರಾಟದ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ‌. ಇದನ್ನು ನಾವು ಸಹಿಸುವುದಿಲ್ಲ. ಮೀಸಲಾತಿ ಪಡೆದೇ ತೀರುತ್ತೇವೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಾಧಿಪತಿ…

Read More »
#Exclusive News

ಆಲಮಟ್ಟಿ – ಯಾದಗಿರಿ ರೈಲು ಮಾರ್ಗ ಯೋಜನೆ :ಜಿ.ಕುಮಾರ್ ನಾಯಕ್

ನವದೆಹಲಿ: ಆಲಮಟ್ಟಿ – ಯಾದಗಿರಿ ರೈಲು   ಮಾರ್ಗ ಯೋಜನೆಗೆ ಅನುಮೋದನೆ ನೀಡುವಂತೆ ರಾಯಚೂರು ಸಂಸದ ಜಿ.ಕುಮಾರ್ ನಾಯಕ್  ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್   ಅವರಿಗೆ…

Read More »
#Exclusive News

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪಂಚಮಸಾಲಿಗರಿಗೆ ಟೋಪಿ ಹಾಕಿದ್ದಾರೆ-ಸಿದ್ದರಾಮಯ್ಯ

ರಾಜ್ಯಾದ್ಯಂತ ಪ್ರತಿಭಟನೆಗೆ ಲಿಂಗಾಯ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ವಿಚಾರವಾಗಿ, ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ. ಬಿಜೆಪಿಯವರು (BJP) ಪಂಚಮಸಾಲಿಗರಿಗೆ ಟೋಪಿ ಹಾಕಿ…

Read More »
#Exclusive News

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಖಂಡಿಸಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಬಿಜೆಪಿ-ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು, ಪಂಚಮಸಾಲಿ ಆಂದೋಲನದಲ್ಲಿ ಅವ್ಯವಹಾರ ನಡೆದಿದೆ ಹೀಗಾಗಿ ಸರಕಾರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ…

Read More »
#Exclusive News

ಬೆಳ್ಳಂಬೆಳಗ್ಗೆ ದೆಹಲಿಯ ಆರು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ

ನವದೆಹಲಿ: ಇಂದು  ಬೆಳಗ್ಗೆ ದೆಹಲಿಯ ಆರು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆವರಣದಲ್ಲಿ ತನಿಖಾ ಸಂಸ್ಥೆಗಳು ತೀವ್ರ ಹುಡುಕಾಟದಲ್ಲಿ ತೊಡಗಿವೆ ಎಂದು ಎಎನ್‌ಐ ವರದಿ…

Read More »
#Exclusive News

‘ಒಂದು ರಾಷ್ಟ್ರ, ಒಂದು ಚುನಾವಣೆ’ ಗೆ : ಸಿಎಂ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ಸರ್ಕಾರ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಗತ್ಯಬಿದ್ದರೆ ಕೇರಳದಂತೆ ನಿರ್ಣಯ…

Read More »
#Exclusive News

ಸಾಧನೆ ಮತ್ತು ಆದರ್ಶಕ್ಕೆ ಮತ್ತೊಂದು ಹೆಸರು ಎಸ್.ಎಂ ಕೃಷ್ಣ:ಡಿ.ಕೆ. ಶಿವಕುಮಾರ್

ಬೆಳಗಾವಿ :ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಸಭೆಯಲ್ಲಿ ಗುರುವಾರ ನಡೆದ ಸಂತಾಪ ಸೂಚಕ ಚರ್ಚೆಯಲ್ಲಿ ಶಿವಕುಮಾರ್ ಅವರು ಮಾತನಾಡಿ, ದಿವಂಗತರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಮಾಜಿ ಶಾಸಕರಾದ ಆರ್.ನಾರಾಯಣ…

Read More »
#Exclusive News

ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ ಸುವರ್ಣಸೌಧ ಡಿ.12:ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ…

Read More »
#Exclusive News

ಮಾಜಿ ಶಾಸಕ ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು:ಕಾಂಗ್ರೆಸ್ ಮಾಜಿ ಶಾಸಕರಾದ ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಆರ್.ನಾರಾಯಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ನಾರಾಯಣ…

Read More »
#Exclusive News

ರಾಣಿ ಚನ್ನಮ್ಮನ ನಾಡಿನಲ್ಲಿ ಲಾಠಿಚಾರ್ಜ್ ಅಕ್ಷಮ್ಯ ಅಪರಾಧ: ವಿಜಯೇಂದ್ರ ಖಂಡನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ, ಅಧಿಕಾರದ ದರ್ಪದಿಂದ ಮೆರೆಯುತ್ತಿದ್ದಾರೆ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದರು.…

Read More »
#Exclusive News

ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ಗೃಹಸಚಿವ ಪರಮೇಶ್ವರ್

ಬೆಳಗಾವಿ ಸುವರ್ಣಸೌಧ,ಡಿ.12:ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು…

Read More »
#Exclusive News

ಬೆಂಗಳೂರು ನಗರದಲ್ಲಿ 23 ಸಾವಿರ ಬೀದಿ ಬದಿ ವ್ಯಾಪಾರಿಗಳು ಪತ್ತೆ..

ಬೃಹತ್ ಬೆಂಗಳೂರು ಮಹಾನಗರ(BBMP) ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಡಿಸೆಂಬರ್ 20ಕ್ಕೆ ಕೊನೆಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್…

Read More »
#Exclusive News

ಒಂದೇ ಏಟಿಗೆ ಎರಡು ಹಕ್ಕಿ ಹೊಡೆದ್ರಾ ಯತ್ನಾಳ್ ?

ಬೆಂಗಳೂರು; ಕೊನೆಗೂ ಪಂಚಮಸಾಲಿ ಹೋರಾಟವನ್ನ ಮಾಡಿ ತನ್ನ ಧಂ ತಾಕತ್ ಏನು ? ಅನ್ನೋದನ್ನ ತೊಡೆತಟ್ಟಿ ಯತ್ನಾಳ್ ತೋರಿಸಿಕೊಟ್ಟಿದ್ದಾರೆ. ಒಂದೇ ಏಟಿಗೆ ಎರಡು ಹಕ್ಕಿಯನ್ನ ಹೊಡೆಯೋ ಕೆಲಸ…

Read More »
#Exclusive News

ತಾವೇ ಹಣ ಖರ್ಚು ಮಾಡಿ ರಸ್ತೆ ದುರಸ್ತಿ ಮಾಡಿದ ಪಂಚಾಯಿತಿ ಸದಸ್ಯರು

ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂದು ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ ರೂ. ಹಣ ಖರ್ಚು…

Read More »
#Exclusive News

ಗುರುಗ್ರಾಮ್ ಬಳಿ ಬಾಂಬ್ ಸ್ಫೋಟ

ಚಂಡೀಗಢ: ಗುರುಗ್ರಾಮ್‌ನಲ್ಲಾದ  ಬಾಂಬ್ ಸ್ಫೋಟದ  ಹಿಂದೆ ತಮ್ಮ ಕೈವಾಡವಿರುವುದಾಗಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ  ಸಹಚರರು ಹೊಣೆ ಹೊತ್ತುಕೊಂಡಿದ್ದಾರೆ. ಇದು ಕೇವಲ ಸಣ್ಣ ಮಟ್ಟದ ಸ್ಫೋಟ, ಇನ್ನೂ…

Read More »
#Exclusive News

ಪಂಚಮಸಾಲಿ ಹೋರಾಟಗಾರರ ವಿರುದ್ದ ಲಾಠಿಚಾರ್ಜ್ : ಸರ್ಕಾರದ ವಿರುದ್ಧ ಶ್ರೀಗಳ ಆಕ್ರೋಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅನುಮತಿ ಇಲ್ಲದೇ ಲಾಠಿ ಚಾರ್ಜ್​ ಆಗಿದ್ದು ಹೇಗೆ? ಹಾಗೆ ಆಗಿದ್ದೇ ನಿಜವಾದರೆ ಕೂಡಲೇ ಆ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಜಯಮೃತ್ಯುಂಜಯ ಶ್ರೀ ಆಗ್ರಹಿಸಿದ್ದಾರೆ.…

Read More »
#Exclusive News

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್​ ಮಧ್ಯಂತರ ಜಾಮೀನಿನ ಅವಧಿ ಡಿ.11ಕ್ಕೆ ಮುಕ್ತಾಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಣೆ ಮಾಡಿದೆ. ಬೆನ್ನು ನೋವಿನಿಂದ ಬಳಲುತ್ತಿರುವ…

Read More »
#Exclusive News

ಅಮಿತ್ ಶಾ ಅವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ನವದೆಹಲಿ: ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಚನ್ನಪಟ್ಟಣ ವಿಧಾನಸಭೆ…

Read More »
#Exclusive News

ವಕ್ಫ್ ವಿವಾದ: ಲೋಕಾಯುಕ್ತ ವರದಿ ಮರೆಮಾಚಿದ ಕುರಿತು ಜೆಪಿಸಿ ಅಧ್ಯಕ್ಷರಿಗೆ ಲೆಹರ್ ಸಿಂಗ್ ಪತ್ರ

ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಲೋಕಾಯುಕ್ತ ವರದಿಯನ್ನು ಹತ್ತಿಕ್ಕಿರುವ ಕುರಿತು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಭಾರತೀಯ…

Read More »
#Exclusive News

ಬನಶಂಕರಿ ಕನಕಪುರ ನೈಸ್ ರಸ್ತೆ ಮಧ್ಯೆ ಸಂಪರ್ಕ ಕಲ್ಪಿಸಲಿದೆ ನೂತನ ಫ್ಲೈಓವರ್

ಬೆಂಗಳೂರು : ಬೆಂಗಳೂರು ನಗರದ ಬನಶಂಕರಿ ಮತ್ತು ಕನಕಪುರ ಕಡೆಯ ನೈಸ್ ರಸ್ತೆ ಮಧ್ಯೆ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಎಕ್ಸ್​​ಪ್ರೆಸ್ ವೇ ಮಾದರಿಯಲ್ಲಿ ನೂತನ ಮೇಲ್ಸೇತುವೆ…

Read More »
#Exclusive News

ದೆಹಲಿ ಗಡಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ: ರಸ್ತೆ ತೆರವಿಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಪಂಜಾಬ್‌ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿನ ದಿಗ್ಬಂಧನಗಳನ್ನು ತಕ್ಷಣವೇ ತೆರವುಗೊಳಿಸಲು ಕೇಂದ್ರ ಮತ್ತು ಇತರ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ…

Read More »
#Exclusive News

2028ರ ಚುನಾವಣೆ ಮೇಲೆ ಕಣ್ಣಿಟ್ರಾ ; ಅಧಿಕಾರ ನಶ್ವರ, ಕಾಂಗ್ರೆಸ್ ಸಾಧನೆಗಳು ಅಜರಾಮರ :ಡಿ.ಕೆ.ಶಿವಕುಮಾರ್‌

ರಾಜ್ಯದಲ್ಲಿ ಸದ್ಯ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿದೆ. ಮತ್ತೊಂದೆಡೆ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಮಾತುಗಳು ಜೋರಾಗಿ ಕೇಳಿಬರುತ್ತಿವೆ. ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಗಲೇ 2028ರ ವಿಧಾನಸಭೆ…

Read More »
#Exclusive News

ಪಶ್ಚಿಮ ಬಂಗಾಳ: ಮುರ್ಷಿದಾಬಾದ್​ನಲ್ಲಿ ಬಾಂಬ್ ತಯಾರಿಸುವಾಗ ಸ್ಫೋಟ, ಮೂವರು ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.ಕಚ್ಚಾ ಬಾಂಬ್ ತಯಾರಿಸುತ್ತಿದ್ದಾಗ ಮಾಮನ್ ಮನೆಯಲ್ಲಿ ಸ್ಫೋಟ…

Read More »
#Exclusive News

ಪ್ರಧಾನಿ ಮೋದಿಗೆ ನನ್ನ ಸವಾಲು ಸ್ವೀಕರಿಸುವ ಧೈರ್ಯ ಇಲ್ಲ: ಸಿದ್ದರಾಮಯ್ಯ

ಬಳ್ಳಾರಿ: ಚುನಾವಣೆ ವೇಳೆ ಹೇಳಿದ್ದ ಸುಳ್ಳಿಗೆ ಪ್ರತಿಯಾಗಿ ನಾನು ಸವಾಲು ಹಾಕಿದ್ದೆ. ಆದರೆ, ಪ್ರಧಾನಿ ಮೋದಿ ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
#Exclusive News

ದೆಹಲಿಯ 40 ಶಾಲೆಗಳಿಗೆ ಇಮೇಲ್​ ಮೂಲಕ ಬಾಂಬ್​​ ಬೆದರಿಕೆ

ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ…

Read More »
#Exclusive News

‘ಉಚಿತ ಭಾಗ್ಯಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ’ ಜನರಿಗೆ ‘ಗ್ಯಾರಂಟಿ’ ಭರವಸೆ ಕೊಟ್ಟ ಸಿದ್ದರಾಮಯ್ಯ

ಹಾವೇರಿ: ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್ ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಗಾಂವಿ  ಜನತೆಗೆ ಧನ್ಯವಾದ ಎಂದು …

Read More »
#Exclusive News

ಮೂರು ನೊಟೀಸ್​​ ಕೊಟ್ಟರು ಕ್ಯಾರೆ ಎನ್ನದ ಯತ್ನಾಳ್​..!

  ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಶಿಸ್ತು ಸಮಿತಿಯ ಶೋಕಾಸ್ ‌ನೋಟಿಸ್​ಗೆ ಉತ್ತರ ಕೊಟ್ಟಿರುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಇದರ ಮಧ್ಯೆಯೇ…

Read More »
#Exclusive News

ಕೊಡಗು :ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು, ಜನರಿಗೆ ಆತಂಕ

ಮಡಿಕೇರಿ: ಕೊಡಗಿನ  ಗ್ರಾಮೀಣ ಭಾಗದ ಜನರಿಗೆ ಜೀವನ ನಡೆಸೋದೆ ದುಸ್ತರವಾಗಿದೆ. ಬೆಳೆದ ಬೆಳೆಯನ್ನ ರಕ್ಷಿಸಿಕೊಳ್ಳಬೇಕೋ? ಜೀವ ಉಳಿಸಿಕೊಳ್ಳಬೇಕೋ? ಅನ್ನೋ ಆತಂಕದಲ್ಲಿ ಜನ ದಿನ ಕಳೆಯುತ್ತಿದ್ದಾರೆ. ಯಾವ ಸಂದರ್ಭದಲ್ಲಿ…

Read More »
#Exclusive News

ಬಿಮ್ಸ್​ನಲ್ಲಿ ಮೃತಪಟ್ಟಿದ್ದ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ :ಜಮೀರ್ ಅಹ್ಮದ್ ಖಾನ್

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್  ಘೋಷಣೆ ಮಾಡಿದ್ದಾರೆ.…

Read More »
#Exclusive News

ಸೋಮವಾರದಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ವಿಪಕ್ಷಗಳು ಸಾಲು ಸಾಲು ಅಸ್ತ್ರ

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ  ಪ್ರಾರಂಭ ಆಗಲಿದೆ. ಸರ್ಕಾರವನ್ನ ಕಟ್ಟಿ ಹಾಕಲು ವಿಪಕ್ಷಗಳು ಸಾಲು ಸಾಲು ಅಸ್ತ್ರ ರೆಡಿ ಮಾಡಿಕೊಂಡಿದ್ದರೆ ವಿಪಕ್ಷಗಳನ್ನು ಕಟ್ಟಿ ಹಾಕಲು ಸರ್ಕಾರವೂ…

Read More »
#Exclusive News

ಬೆಂಗಳೂರಿನಲ್ಲಿ ಕೇಂದ್ರವು ಕ್ರೀಡಾಪಟುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು : HAL-SAI ಸಹಯೋಗ

ಬೆಂಗಳೂರು: ಕ್ರೀಡೆಗಳನ್ನು ಉತ್ತೇಜಿಸಲು ಮತ್ತು ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ಮಟ್ಟದ ಸೌಲಭ್ಯಗಳನ್ನು ಒದಗಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿ (NSDF) ಮತ್ತು ಭಾರತೀಯ ಕ್ರೀಡಾ…

Read More »
#Exclusive News

3 ಸಾವಿರಕ್ಕೆ ಮುಡಾ ಸೈಟ್ ಖರೀದಿ​ ಆರೋಪಕ್ಕೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ಏನು..?

ಮುಡಾ ಸೈಟ್  ಅಕ್ರಮ ಹಗರಣದಲ್ಲಿ ತಮ್ಮ ಮೇಲಿನ ಆರೋಪಗಳಿಗೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಸೈಟ್‌ಗಾಗಿ ನಾನು ಕಟ್ಟಿರುವ 3,000 ರೂಪಾಯಿ ಸಾಂಕೇತಿಕ ಮೊತ್ತ. ಪರಿಹಾರ…

Read More »
#Exclusive News

ಬೆಂಗಳೂರು ಸುರಂಗ ರಸ್ತೆ ಯೋಜನೆಗೆ 19,000 ಕೋಟಿ ರೂ ಸಾಲ ಪಡೆಯಲು ಬಿಬಿಎಂಪಿ ಮುಂದಾಗಿದೆ

ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಹಾಗೂ ವಾಹನಗಳ ಸುಲಭ ಸಂಚಾರಕ್ಕಾಗಿ ಬಿಬಿಎಂಪಿ ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದು, ಭಾರಿ ವಿರೋಧದ ನಡುವೆಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ…

Read More »
Top News

5 ಬಾಣಂತಿಯರ ಬಲಿ ಪಡೆದ ಬಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ದಾಳಿ

ಬಳ್ಳಾರಿ: ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆ ಹಾಗೂ…

Read More »
#Exclusive News

ಪುರುಷರಿಗೂ ಫ್ರೀ ಟಿಕೆಟ್ ಕೊಟ್ರೆ KSRTC ಮುಚ್ಚಬೇಕಾಗುತ್ತೆ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಗಂಡಸರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಘೋಷಿಸಿದರೆ ಕೆಎಸ್ಆರ್’ಟಿಸಿ ಮುಚ್ಚಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಹೇಳಿದರು. ಯಳಂದೂರಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿಗೆ…

Read More »
#Exclusive News

ಅರಣ್ಯ ಭೂಮಿ ವಶಕ್ಕೆ ಕಠಿಣ ಕಾನೂನುಗಳಿದ್ದರೂ ಅತಿಕ್ರಮಣ : ಈಶ್ವರ್ ಖಂಡ್ರೆ

ಬೆಂಗಳೂರು: ದೀರ್ಘಾವಧಿ ಗುತ್ತಿಗೆ ಅವಧಿಗೆ ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ಗುತ್ತಿಗೆ ಪಾವತಿಸದ ಕಂಪನಿಗಳು ಮತ್ತು ಏಜೆನ್ಸಿಗಳ ಗುತ್ತಿಗೆಯನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ…

Read More »
#Exclusive News

ಪ್ರಧಾನಿ ಮೋದಿಗೆ ಜೀವ ಬೆದರಿಕೆ :ಪಾಕಿಸ್ತಾನದ ISI ಸಂಚು; ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಸಂದೇಶ

ಮುಂಬೈ: ಮುಂಬೈ ಟ್ರಾಫಿಕ್ ಪೊಲೀಸರಿಗೆ ಇಂದು ಮೆಸೇಜ್ ಒಂಂದು ಬಂದಿದ್ದು, ಅದರಲ್ಲಿ ಪಾಕಿಸ್ತಾನದ ಪ್ರಧಾನ ಸಂಸ್ಥೆಯಾದ ಐಎಸ್‌ಐ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಸಂಚು…

Read More »
Top News

ಬಳ್ಳಾರಿ ಕುರಿತು ಸಂವೇದನಾಶೀಲತೆ ಕಳೆದುಕೊಂಡ ಕಾಂಗ್ರೆಸ್ ಸರಕಾರ: ಪ್ರಲ್ಹಾದ್ ಜೋಶಿ ಆಕ್ಷೇಪ

ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರವು ಬಳ್ಳಾರಿ ಕುರಿತು ಸಂವೇದನಾಶೀಲತೆಯನ್ನು ಸಂಪೂರ್ಣ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ…

Read More »
Top News

ಮಾನವನ ದುರಾಸೆಗೆ ಅರಣ್ಯ ನಾಶ: ಇಚ್ಛಾಶಕ್ತಿ ಪ್ರದರ್ಶಿಸಿದರೆ ಅರಣ್ಯ ವ್ಯಾಪ್ತಿ ಶೇ.33ಕ್ಕೆ ಹೆಚ್ಚಳ.. ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ…

Read More »
Top News

ನನಸಾದ ಚಿತ್ರದುರ್ಗ ಜಿಲ್ಲೆಯ ಜನರ ಪ್ರಮುಖ ಬೇಡಿಕೆ: ಕೇಂದ್ರೀಯ ವಿದ್ಯಾಲಯಕ್ಕೆ ಕೇಂದ್ರ ಸರ್ಕಾರದ ಅಸ್ತು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ  ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ದೇಶಕ್ಕೆ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಕರ್ನಾಟಕ…

Read More »
Top News

ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ: 5 ರೂ. ಹೆಚ್ಚಿಸುವಂತೆ ರೈತರಿಂದ ಮನವಿ

ಬೆಂಗಳೂರು: ದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕರ್ನಾಟಕ ಸರ್ಕಾರ  ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಹೌದು, ಕರ್ನಾಟಕ ಹಾಲು ಒಕ್ಕೂಟ  KMF ನಂದಿನಿ ಹಾಲಿನ  ದರ…

Read More »
Top News

ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಮಹಾರಾಷ್ಟ್ರ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ,ವಿರೋಧ ಪಕ್ಷಗಳು ಬಹಿಷ್ಕಾರ

ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಸಹ ಮಹಾರಾಷ್ಟ್ರ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಂಬೈ: ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ…

Read More »
Top News

ಬಳ್ಳಾರಿ ಬಾಣಂತಿಯರ ಸಾವು: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ – ಸಿದ್ದರಾಮಯ್ಯ

ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಹೆಚ್ಚಾಗುತ್ತಿದ್ದಂತೆಯೇ, ಇದರ ತನಿಖೆಗಾಗಿ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ರಚಿಸಲಾಗಿರುವ ತಜ್ಞರ ಸಮಿತಿ ನೀಡುವ ವರದಿ ಆಧಾರದ ಮೇಲೆ ತಪಿತಸ್ಥರ…

Read More »
Top News

ಚಾಮರಾಜನಗರ : ಜನವರಿಯಲ್ಲಿ ವಿಶೇಷ ಸಂಪುಟ ಸಭೆ: ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಬಹುದು ಎಂಬ ಭರವಸೆ

ಮೈಸೂರು: ಕಲ್ಯಾಣ-ಕರ್ನಾಟಕ ಭಾಗದ ಸಮಸ್ಯೆಗಳ ಪರಿಹಾರಕ್ಕಾಗಿ ಸೆಪ್ಟೆಂಬರ್ 17 ರಂದು ಕಲಬುರಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಚಾಮರಾಜನಗರ ಜಿಲ್ಲೆಯಲ್ಲೂ ಅಂತಹದ್ದೇ ಸಭೆ ನಡೆಸಲು ಉತ್ತೇಜನ ಸಿಕ್ಕಿದೆ.…

Read More »
Top News

ದರ್ಶನ್‌ ಮಧ್ಯಂತರ ಜಾಮೀನು ಪಡೆದು 5 ವಾರ ಕಳೆದರೂ ಶಸ್ತ್ರಚಿಕಿತ್ಸೆಗೊಳಗಾಗಿಲ್ಲ ಏಕೆ ?

ಪಾರ್ಶ್ವವಾಯುವಿಗೆ ಒಳಗಾಗಬಹುದು ಎಂದು ನಟ ಹೇಳಿಕೊಂಡಿದ್ದರು, ಆದರೆ, ಮಧ್ಯಂತರ ಜಾಮೀನು ಪಡೆದು 5 ವಾರಗಳು ಕಳೆದರೂ, ರಕ್ತದೊತ್ತಡದಲ್ಲಿನ ವ್ಯತ್ಯಾಸವನ್ನು ಉಲ್ಲೇಖಿಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ರಕ್ತದೊತ್ತಡ ಸಮಸ್ಯೆಯನ್ನು ಒಂದು ಅಥವಾ 2 ದಿನದೊಳಗೆ…

Read More »
Top News

ಅಲ್ಪಸಂಖ್ಯಾತರ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಮ ಸರಳಗೊಳಿಸಿದ ಸರ್ಕಾರ

ಬೆಂಗಳೂರು: ಅಲ್ಪಸಂಖ್ಯಾತರ   ಪರವಾಗಿ ಮತ್ತೊಂದು ನಿರ್ಣಯವನ್ನ ರಾಜ್ಯ ಸರ್ಕಾರ ಕೈಗೊಂಡಿದೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ಇರುವ ನಿಬಂಧನೆ ಮತ್ತು ಷರತ್ತುಗಳನ್ನು…

Read More »
Top News

ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ಕೇಂದ್ರ ಸರ್ಕಾರ ಸೂಚನೆ

ಸಿರಿಯಾದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿದ್ದು, ಅಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತಕ್ಷಣವೇ ಸಿರಿಯಾವನ್ನು ತೋರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಜತೆಗೆ ಸಿರಿಯಾ ಟರ್ಕಿಯಿಂದ…

Read More »
Top News

ಮಹಾರಾಷ್ಟ್ರ ಸರ್ಕಾರ ಇನ್ನೂ ಕಗ್ಗಂಟು :ಖಾತೆ ಹಂಚಿಕೆಯೇ ಸವಾಲು

ಮುಂಬೈ: ಅಂತೂ ಇಂತೂ ಮಹಾರಾಷ್ಟ್ರ ಸರ್ಕಾರ ರಚನೆಯಾಗಿದೆ. ಈ ಮಹಾಯುತಿ ಸರ್ಕಾರದಲ್ಲಿ ಖಾತೆಹಂಚಿಕೆ ತಲೆಬಿಸಿ ಶುರುವಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್…

Read More »
Top News

ಬಳ್ಳಾರಿ: ಬಾಣಂತಿಯರ ಸಾವು : ನನ್ನ ತಪ್ಪಿದ್ರೆ ರಾಜಿನಾಮೆ ಕೊಡಲು ಸಿದ್ದ -ದಿನೇಶ್ ಗುಂಡೂರಾವ್

ಬೆಂಗಳೂರು: ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್‌ಸಿ) ಬಾಣಂತಿಯೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ. ಡಿಸೆಂಬರ್ 5ರ ರಾತ್ರಿ ನಡೆದ ಸಾವಿನ…

Read More »
Top News

ಹೊಸದುರ್ಗ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ವಿಮಾನಯಾನ ಕನಸು ಈಗ ನನಸು ಮಾಡಿದ ಶಿಕ್ಷಕರು

ಚಿತ್ರದುರ್ಗ: ಸಾಮಾನ್ಯವಾಗಿ ಮಕ್ಕಳು ಬಸ್, ಕಾರು, ಆಟೋ ಸೇರಿದಂತೆ ಮತ್ತಿತರರ ವಾಹನಗಳಲ್ಲಿ ಶಾಲಾ ಪ್ರವಾಸ ಕೈಗೊಂಡಿರುವುದನ್ನು ನಾವು ನೋಡಿದ್ದೇವೆ ಅಥವಾ ಕೇಳಿದ್ದೇವೆ. ಆದರೆ, ಈ ಸರ್ಕಾರಿ ಶಾಲೆಯ…

Read More »
Top News

ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರ: ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಪತ್ರ

ಬೆಂಗಳೂರು: ‘ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಡಿಸಿಎಫ್ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅರಣ್ಯ ವಿಭಾಗದ ಉಪ…

Read More »
Top News

ಪಿಡಿಒ ಪರೀಕ್ಷೆ ಡಿ. 8ರಂದು ಬೆಳಗ್ಗೆ 5.30ಕ್ಕೆ ನಮ್ಮ ಮೆಟ್ರೋ ರೈಲು ಸೇವೆ ಆರಂಭ

ಡಿಸೆಂಬರ್ 8 ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಭಾನುವಾರ ಬೆಳಗ್ಗೆ 7 ಗಂಟೆ ಬದಲಾಗಿ, ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ…

Read More »
Top News

ದೆಹಲಿ- ಎನ್ ಸಿಆರ್ ಪ್ರದೇಶದಲ್ಲಿ GRAP-4 ನಿರ್ಬಂಧ ಸಡಿಲಿಕೆ

ವಾಯುಗುಣಮಟ್ಟ ಸುಧಾರಣೆ: ದೆಹಲಿ– ಎನ್ ಸಿಆರ್ ಪ್ರದೇಶದಲ್ಲಿ GRAP–4 ನಿರ್ಬಂಧ ಸಡಿಲಿಕೆ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಮಟ್ಟವು 400 ದಾಟಿದಾಗ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ-4 ನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು…

Read More »
Top News

ಸಿದ್ದರಾಮಯ್ಯ: ಅಂದು-ಇಂದು- ಮುಂದು ನಾನೇ ನಂಬರ್ ಒನ್; ಸಮಾವೇಶದ ಮೂಲಕ ಸಿಎಂ ಸಂದೇಶ

ಬೆಂಗಳೂರು: ಹಾಸನದಲ್ಲಿ  ನಡೆದ ಕಾಂಗ್ರೆಸ್‌ನ ಜನ ಕಲ್ಯಾಣ ಸ್ವಾಭಿಮಾನಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷ ಮತ್ತು ರಾಜ್ಯ ಸರ್ಕಾರ ಎರಡರಲ್ಲೂ ನಾನೇ ನಂಬರ್‌ ಎಂಬ ಸಂದೇಶವನ್ನು…

Read More »
Top News

170 ಕೋಟಿ ಬಜೆಟ್‌ನ ಪುಷ್ಪ: ಅಬ್ಬರಿಸೋಕೆ ರೆಡಿಯಾದ ‘ಪುಷ್ಪ 2’ಗಳಿಸಿದ್ದೆಷ್ಟು?

175 ಕೋಟಿ ರೂಪಾಯಿ ಪೈಕಿ 95.1 ಕೋಟಿ ರೂಪಾಯಿ ತೆಲುಗು ವರ್ಷನ್​ನಿಂದ, ಹಿಂದಿಯಿಂದ 67 ಕೋಟಿ ರೂಪಾಯಿ, ತಮಿಳಿನಿಂದ 7 ಕೋಟಿ ರೂಪಾಯಿ, ಮಲಯಾಳಂನಿಂದ 5 ಕೋಟಿ…

Read More »
Top News

Baba Vanga Prediction: 2025 ರಲ್ಲಿ ನಿಜವಾಗುತ್ತಾ ಬಾಬಾ ವಂಗಾ ಭವಿಷ್ಯ?

ಭವಿಷ್ಯವಾಣಿಗಳಿಗೆ ಹೆಸರುವಾಸಿಯಾಗಿರುವ ಬಲ್ಗೇರಿಯಾದ ಬಾಂಬಾ ವಂಗಾ ಅವರು ನುಡಿದಿರುವ  ಭವಿಷ್ಯವಾಣಿಗಳು ನಿಜವಾಗಿವೆ. ಹೌದು ಅಮೆರಿಕದ ಮೇಲೆ ಉಗ್ರರ ದಾಳಿ, ಕೋವಿಡ್‌ ಸಾಂಕ್ರಾಮಿಕ ರೋಗ ಮುಂತಾದ ಪ್ರಮುಖ ಘಟನಾವಳಿಗಳ…

Read More »
Top News

ಹಾಸನ ಸಮಾವೇಶ: ಸಿದ್ದರಾಮಯ್ಯ ಜೊತೆಗೆ ಈ ಬಂಡೆ ಸದಾ ಇರುತ್ತೆದೆ:ಡಿಕೆ ಶಿವಕುಮಾರ್

ಹಾಸನ: ಈ ಬಂಡೆ ಯಾವತ್ತಿದ್ದರೂ ಸಿದ್ದರಾಮಯ್ಯನವರ ಜತೆ ಇರುತ್ತೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈಗಲೂ ಅವರ ಜತೆ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಅವರ…

Read More »
Top News

ಬಾಂಗ್ಲಾದೇಶದಲ್ಲಿ ಬಂಧಿತರಾದ ಎಲ್ಲಾರಿಗೂ ನ್ಯಾಯ ಸಿಗಬೇಕು: ವಾಷಿಂಗ್ಟನ್​​​​​ನಲ್ಲಿ ರಾಜ್ಯ ಇಲಾಖೆ ಸ್ಪಷ್ಟನೆ

ಬಾಂಗ್ಲಾದೇಶವು ಮೂಲಭೂತ ಮಾನವ ಹಕ್ಕುಗಳ ತತ್ವಗಳಿಗೆ ಅನುಗುಣವಾಗಿ ಎಲ್ಲಾ ಬಂಧಿತರಿಗೆ ಸೂಕ್ತ ಕಾನೂನು ಸಹಾಯ ಸಿಗುವಂತೆ ನೋಡಿಕೊಳ್ಳುಬೇಕು ಎಂದು ಅಮೆರಿಕ ಹೇಳಿದೆ. ಭಾರತ-ಬಾಂಗ್ಲಾದೇಶ ಬಾಂಧವ್ಯದಲ್ಲಿ ಹೆಚ್ಚುತ್ತಿರುವ ಒತ್ತಡದ…

Read More »
Top News

ದೇವೇಗೌಡರು ಇರಲಿಲ್ಲ ಅಂದಿದ್ರೆ ಹಾಸನ ಅಭಿವೃದ್ಧಿಯಾಗುತ್ತಿರಲಿಲ್ಲ -2028ರ ರಣರಂಗದಲ್ಲಿ ಎಲ್ಲವೂ ಗೊತ್ತಾಗುತ್ತೆ

ನವದೆಹಲಿ: ಕಳೆದ ಐವತ್ತು ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್‌ನವರ ಕೊಡುಗೆ ಏನು? ದೇವೇಗೌಡರು ಇಲ್ಲ ಅಂದಿದ್ದರೆ ಹಾಸನ  ಅಭಿವೃದ್ಧಿಯಾಗುತ್ತಿರಲಿಲ್ಲ ಎಂದು ಹೊಳೆನರಸೀಪುರದ ಶಾಸಕ ಹೆಚ್.ಡಿ ರೇವಣ್ಣ ಹೇಳಿದರು. ರಾಜಧಾನಿ…

Read More »
Top News

ಬೆಂಗಳೂರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಪರಮೇಶ್ವರ್ ತೀವ್ರ ಅಸಮಾಧಾನ

ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ಇದೀಗ ಕರ್ನಾಟಕ ಕಾಂಗ್ರೆಸ್​ನಲ್ಲಿ ಮತ್ತೆ ಚರ್ಚೆ ಹುಟ್ಟು ಹಾಕಿದೆ. ಡಿಕೆಶಿ ಹೇಳಿಕೆಗೆ  ಪ್ರತಿಕ್ರಿಯಿಸಿದ…

Read More »
Top News

ಯತ್ನಾಳ್‌ಗೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಶಿಸ್ತಿನ ಪಾಠ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ…

Read More »
Top News

‘ಪುಷ್ಪ 2’ಬೆಂಗಳೂರು ಇವೆಂಟ್ ಕ್ಯಾನ್ಸಲ್ ‘ಕಲೆಕ್ಷನ್‌ಗೆ ನಮ್ಮನ್ನ ಮರಿಬೇಡಿ, ಪ್ರಚಾರಕ್ಕೆ ನಮ್ಮನ್ನ ಕರೀಬೇಡಿ

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಸಿನಿಮಾವು ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ಬರುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲೇ ದೊಡ್ಡಮಟ್ಟದ…

Read More »
Top News

ಮಹಾರಾಷ್ಟ್ರ:ನಾಳೆ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ಪೀಕರ

 ಮುಂಬೈನಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ನಾಯಕ ದೇವೇಂದ್ರ…

Read More »
Top News

ರಾಜ್ಯ ಬಿಜೆಪಿ ಬಣ ಸಂಘರ್ಷ: ದೆಹಲಿಯತ್ತ ಮುಖಾಮಾಡಿದ ಆರ್. ಅಶೋಕ್

ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್…

Read More »
Top News

ಫ್ಯಾಷನ್ ಡಿಸೈನರ್​ ಸಂಧ್ಯಾ ಸಾವು ಪ್ರಕರಣ ಬೇಲ್​ ಗಾಗಿ ಹೈ ಕೋರ್ಟ್ ಮೆಟ್ಟಿಲೇರಿದ ಆರೋಪಿ

ಬೆಂಗಳೂರು: ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಯುವತಿ ಸಂಧ್ಯಾರ ಪ್ರಾಣ ತೆಗೆದಿದ್ದ ಆರೋಪಿ ಧನುಷ್​ ಜಾಮೀನಿಗಾಗಿ ಹೈಕೋರ್ಟ್  ಮೆಟ್ಟಿಲು ಏರಿದ್ದಾನೆ. ಜಾಮೀನಿಗಾಗಿ ಉಚ್ಚ ನ್ಯಾಯಾಲಯದ ಮೆಟ್ಟಿಲು ಏರಿದ…

Read More »
Top News

ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ,ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ: ಡಿ.ಕೆ ಶಿವಕುಮಾರ್

ಮಂಡ್ಯ: ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ, ಸಮಯ ಬಂದಾಗ ಆ ಬಗ್ಗೆ ಮಾತನಾಡುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ…

Read More »
Top News

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ರಿಲೀಸ್​ಗೆ ಕ್ಷಣಗಣನೆ ಆರಂಭ..

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಈ ಸಿನಿಮಾಗೆ ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋಗಳನ್ನು ಇಡಲಾಗುತ್ತಿದೆ. ಈ ವೇಳೆ ಅಲ್ಲು ಅರ್ಜುನ್…

Read More »
Top News

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಹುಸಿ ಬಾಂಬ್ ಇ ಮೇಲ್ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ. ನ.30ರಂದು…

Read More »
Top News

ಬಿಗ್ ಬಾಸ್​ ಮನೆಯಲ್ಲಿ ರಜತ್ ಹೊಸ ಲುಕ್ ಹೇಗಿದೆ ನೋಡಿ..

ಬಿಗ್ ಬಾಸ್ ಮನೆಯಲ್ಲಿ ರಜತ್ ಅವರು ಸಖತ್ ಹೈಲೈಟ್ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರು ನಡೆದುಕೊಳ್ಳುತ್ತಿರುವ ರೀತಿ. ಅವರು ಬಂದಾಗಿನಿಂದಲೂ ಸಖತ್ ರಗಡ್ ಆಗಿ ಆಟ…

Read More »
Top News

ಮುಡಾ ಹಗರಣ: ಸಿದ್ದರಾಮಯ್ಯಗೆ ಶುರುವಾಯ್ತು ಮತ್ತೊಂದು ಸಂಕಷ್ಟ!

ಬೆಂಗಳೂರು:  ಸಿದ್ದರಾಮಯ್ಯ  ಅವರಿಗೆ ಉರುಳಾಗಿ ಪರಿಣಮಿಸಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಮಹತ್ವದ ತಿರುವು ಪಡೆದುಕೊಂಡಿದೆ. ಮುಡಾದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿಎಂ…

Read More »
Top News

ಇಂದು ಮಹಾ ಬಿಜೆಪಿ ಶಾಸಕಾಂಗ ಸಭೆ: ಮಹಾರಾಷ್ಟ್ರದ ಹೊಸ ಸಿಎಂ ಹೆಸರು ಘೋಷಣೆ

ಮುಂಬೈ: ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ಇನ್ನೂ ನಡೆಯುತ್ತಿದೆ. ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ ನಡೆಯಲಿದೆ.  ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಮಾಜಿ ಸಿಎಂ ವಿಜಯ್…

Read More »
Top News

ರಿಯಲ್ ಸ್ಟಾರ್ ಉಪೇಂದ್ರ  ನಟನೆಯ UI ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ..

‘ಯುಐ’ ವಾರ್ನರ್‌ಗೆ ಅಭಿಮಾನಿಗಳಿಂದ ಉತ್ತರ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್‌ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ…

Read More »
Top News

ಪುಷ್ಪ 2 ಹೊಸ ದಾಖಲೆ! ಕೇವಲ 10 ಗಂಟೆಯಲ್ಲಿ 55 ಸಾವಿರ ಟಿಕೆಟ್ ಸೇಲ್, ಬಾಹುಬಲಿ-2 ದಾಖಲೆ ಉಡೀಸ್

‘ಪುಷ್ಪ 2’ ಚಿತ್ರದ ಹೈಪ್ ಜೋರಾಗಿದೆ. ಈ ಸಿನಿಮಾಗೆ ವಿಶ್ವಾದ್ಯಂತ ಕ್ರೇಜ್ ಸೃಷ್ಟಿ ಆಗಿದೆ. ಡಿಸೆಂಬರ್ 5ರಂದು ಈ ಸಿನಿಮಾ ವಿಶ್ವ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ…

Read More »
Top News

5 ಕೋಟಿ ರೂ. ವಂಚನೆ ಪ್ರಕರಣ; ನೋಟಿಸ್ ಹಿನ್ನೆಲೆ ಕೋರ್ಟ್​​ಗೆ ಹಾಜರಾದ ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಮೇಲೆ ಹಲವು ಕೇಸ್​ಗಳು ಇವೆ. ಆ ಪೈಕಿ ಎಂಎಲ್​​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣ ಕೂಡ ಒಂದು. ಈ…

Read More »
Top News

ಸಂಭಾಲ್ ಹಿಂಸಾಚಾರ ಕುರಿತು ಚರ್ಚೆಗೆ ಸ್ಪೀಕರ್ ನಿರಾಕರಣೆ | ಹೊರನಡೆದ ವಿಪಕ್ಷಗಳು

ನವದೆಹಲಿ:ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ಸಂಪೂರ್ಣ ಪ್ರತಿಪಕ್ಷಗಳು…

Read More »
Top News

1.17 ಶತಕೋಟಿ ರೂ ವೆಚ್ಚದಲ್ಲಿ ಮಲ್ಟಿ ಮಿಷನ್ ಹೆಲಿಕಾಪ್ಟರ್ ಉಪಕರಣ: ಮಾರಾಟ ಮಾಡಲು ಅಮೆರಿಕದಿಂದ ಅನುಮೋದನೆ

ವಾಷಿಂಗ್ಟನ್: 1.17 ಶತಕೋಟಿ ಡಾಲರ್ ಅಂದಾಜು ವೆಚ್ಚದಲ್ಲಿ ಎಂಹೆಚ್-60ಆರ್ ಮಲ್ಟಿ-ಮಿಷನ್ ಹೆಲಿಕಾಪ್ಟರ್ ಉಪಕರಣಗಳು ಮತ್ತು ಸಂಬಂಧಿತ ವಸ್ತುಗಳ ಮಾರಾಟಕ್ಕೆ ಅಮೆರಿಕದ ಬೈಡನ್ ಆಡಳಿತವು ಯುಎಸ್ ಕಾಂಗ್ರೆಸ್ ಗೆ ಅನುಮೋದನೆ…

Read More »
Top News

ಬಿಎಸ್​ವೈ, ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರ ಪತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್

ಬೆಂಗಳೂರು: ಒಂದೆಡೆ ಪಕ್ಷ ಸಂಘಟನೆಗಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಬೆಂಗಳೂರಿ ಬಂದಿದ್ದರೆ, ಮತ್ತೊಂದೆಡೆ ಪಕ್ಷದ ಆಂತರಿಕ ಕಲಹ ತಾರಕಕ್ಕೇರುತ್ತಿದೆ. ಅತ್ತ ಶಾಸಕ ಬಸನಗೌಡ ಪಾಟೀಲ್…

Read More »
Top News

ಒತ್ತೆಯಾಳುಗಳನ್ನ ರಿಲೀಸ್ ಮಾಡದಿದ್ರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತೆ: ಹಮಾಸ್‌ಗೆ ಟ್ರಂಪ್‌ ಖಡಕ್ ವಾರ್ನಿಂಗ್

ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಮುಂದೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹಮಾಸ್‌ ಬಂಡುಕೋರರಿಗೆ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. 2025ರ ಜ.20ರ ಒಳಗಾಗಿ…

Read More »
Top News

ರಾಜ್ಯದಲ್ಲಿ ತಾರಕಕ್ಕೇರಿದ ಬಿಜೆಪಿ ಬಣ ಗುದ್ದಾಟ : ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂಟ್ರಿ

ಬೆಂಗಳೂರು: ಬಿಜೆಪಿಯಲ್ಲಿ ಬಣ ಫೈಟ್ ತಾರಕಕ್ಕೇರಿರುವ ಹೊತ್ತಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.ರಾಜ್ಯಕ್ಕೆ ತರುಣ್ ಚುಗು ಅವರು ಆಗಮಿಸಿದರು. ಬಿಜೆಪಿ…

Read More »
Top News

ಎಚ್‌ಐವಿ ಸೋಂಕಿನ ಪ್ರಮಾಣದಲ್ಲಿ ಇಳಿಕೆ :ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು  ಹೇಳಿದರು. ಕಳೆದ ವರ್ಷ ರಾಜ್ಯದಲ್ಲಿ 13,183…

Read More »
Top News

ರಾಮನಗರ ಕೈದಿಗೆ ಕೃಷಿ ಮಾಡಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು

ಬೆಂಗಳೂರು:  ರಾಮನಗರ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ತನ್ನ ತಂದೆಯ ಹೆಸರಿನಲ್ಲಿ ಇರುವ ಜಮೀನಿನ ಕೃಷಿ ಚಟುವಟಿಕೆಗಳನ್ನು ನೋಡಿಕೊಳ್ಳಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು ಮಾಡಿದೆ. ಕನಕಪುರ…

Read More »
Top News

‘ಬ್ರಹ್ಮಗಂಟು’ ಧಾರಾವಾಹಿ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಕಾರಣವೇನು?

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಹೈದರಾಬಾದಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತ: ಹಾಸನ ಜಿಲ್ಲೆ ಸಕಲೇಶಪುರದ ಶೋಭಿತಾ ಶಿವಣ್ಣ, ಬ್ರಹ್ಮಗಂಟು ಧಾರಾವಾಹಿಯಲ್ಲಿ…

Read More »
Top News

ನಾಗಸಂದ್ರದಿಂದ ಮಾದಾವರವರೆಗಿನ ಹಸಿರು ಮಾರ್ಗ ವಿಸ್ತರಣೆ..

ಸರಾಸರಿ ದೈನಂದಿನ ಪ್ರಯಾಣಿಕರ ಸಂಚಾರದ ಅಂಕಿಅಂಶಗಳ ಪ್ರಕಾರ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಅಂದಾಜು ಮಾಡಿದ ನಾಲ್ಕನೇ ಒಂದು ಭಾಗವನ್ನು ಮಾತ್ರ ಬರುತ್ತಿದ್ದಾರೆ. ಬೆಂಗಳೂರು: ಸಾರ್ವಜನಿಕರ…

Read More »
Top News

ಗ್ಯಾಸ್‌ ಸಿಲಿಂಡರ್‌ ಬ್ಲಾಸ್ಟ್‌; ಮನೆಗಳು ಛಿದ್ರ! ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಗ್ಯಾಸ್‌ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಮನೆಗಳು ಛಿದ್ರಗೊಂಡಿವೆ. ಈ ದುರ್ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಂಭೀರವಾಗಿ ಗಾಯಗೊಂಡಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಬೆಂಗಳೂರು:…

Read More »
Top News

BBMPಯಿಂದ ದಾಖಲೆ 4,284 ಕೋಟಿ ರೂ.ತೆರಿಗೆ ಸಂಗ್ರಹ

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟ್ಲಮೆಂಟ್ ಅವಕಾಶ ಕೊನೆಗೊಂಡಿದ್ದು, ಒಟಿಎಸ್ ಪರಿಣಾಮ ಬಿಬಿಎಂಪಿಗೆ ದಾಖಲೆಯ…

Read More »
Top News

ಫೆಂಗಲ್ ಚಂಡಮಾರುತ ಮಳೆಯ ಅಬ್ಬರ ಪುದುಚೇರಿ, ವಿಲ್ಲುಪುರಂನಲ್ಲಿ ಒಂಬತ್ತು ಮಂದಿ ಸಾವು..

ಚೆನ್ನೈ: ‘ಫೆಂಗಲ್’ ಚಂಡಮಾರುತ ವಿಲ್ಲುಪುರಂ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯನ್ನುಂಟು ಮಾಡಿದೆ. ವಿಲ್ಲುಪುರಂ, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ…

Read More »
Top News

ಮನೆಬಿಟ್ಟು ಬಂದ 253 ಮಕ್ಕಳ ರಕ್ಷಣೆ ಮಾಡಿದ RPF ತಂಡ

ಬೆಂಗಳೂರು: 2024 ರಲ್ಲಿ ರೈಲ್ವೆ ರಕ್ಷಣಾ ಪಡೆಯ ಮಕ್ಕಳ ಕಳ್ಳಸಾಗಣೆ ವಿರೋಧಿ ಘಟಕದಿಂದ 49 ಬಾಲಕಿಯರು ಸೇರಿದಂತೆ ಒಟ್ಟು 253 ಮಕ್ಕಳನ್ನು  ರಕ್ಷಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುವ ದುರ್ಬಲ…

Read More »
Top News

ಬಿಜೆಪಿ ಪಕ್ಷವೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ; ಡಿ.ಕೆ. ಶಿವಕುಮಾರ್

ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಪ್ರಶ್ನೆಗಳಿಗೆ ಉತ್ತರಿಸಿದರು. ಯತ್ನಾಳ್ ಅವರಂತಹ ಮುತ್ತು ರತ್ನವನ್ನು ಬಿಜೆಪಿಯವರು ತಮ್ಮ ಬಳಿಯೇ ಇಟ್ಟುಕೊಳ್ಳಲಿ. ಇದು…

Read More »
Top News

ಕಾಂಗ್ರೆಸ್​​ಗೆ ಪ್ರಭಲರಾದ ಅಧ್ಯಕ್ಷರನನ್ನ ಆಯ್ಕೆ ಮಾಡಿದರೆ ಮಾತ್ರ  2028ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ:ಜಾರಕಿಹೊಳಿ

ಬೆಳಗಾವಿ: ಮತ ಸೆಳೆಯುವವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ  2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ…

Read More »
Top News

ವಕ್ಫ್​ ಬೋರ್ಡ ಅನ್ನೇ ವಜಾಗೊಳಿಸಿದ ಆಂಧ್ರ ಪ್ರದೇಶ ಸರ್ಕಾರ

ದೇಶಾದ್ಯಂತ ವಕ್ಫ್ ಮಸೂದೆ ಮತ್ತು ಕರ್ನಾಟಕದಲ್ಲಿ ವಕ್ಫ್ ವಿವಾದಗಳ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಆಂಧ್ರ ಪ್ರದೇಶ ಸರ್ಕಾರ ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಎಂದು  ಆದೇಶ ಹೊರಡಿಸಿದೆ.…

Read More »
Top News

ತೆಲಂಗಾಣ ಪೊಲೀಸರಿಂದ ಎನ್​ಕೌಂಟರ್ 7 ಮಾವೋವಾದಿಗಳ ಹತ್ಯೆ

ಹೈದರಾಬಾದ್: ತೆಲಂಗಾಣದ  ಮುಲುಗು  ಜಿಲ್ಲೆಯಲ್ಲಿ ಮುಂಜಾನೆ ಪೊಲೀಸರು ಹಾಗೂ ಮಾವೋವಾದಿಗಳ  ಮಧ್ಯೆ ನಡೆದ ಎನ್‌ಕೌಂಟರ್‌ನಲ್ಲಿ 7 ಮಂದಿ ಮಾವೋವಾದಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಕ್ಸಲ್…

Read More »
Top News

ಫೆಂಗಲ್ ಚಂಡಮಾರುತ ಅಬ್ಬರಕ್ಕೆ ನಿಯಂತ್ರಣ ತಪ್ಪಿದ Indigo ವಿಮಾನ..

ಚೆನ್ನೈ: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿರುವಂತೆಯೇ ಇತ್ತ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ದುರಂತವೊಂದು ತಪ್ಪಿದೆ.  ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದರಿಂದ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಚೆನ್ನೈ ಅಂತಾರಾಷ್ಟ್ರೀಯ…

Read More »
Top News

BJP ಹೇಳಲಿ ಮುಸ್ಲಿಮರಿಗೆ ಮತದಾನದ ಹಕ್ಕು ಬೇಡ : ಹೆಬ್ಬಾಳ್ಕರ್ ಸವಾಲು

ಈ ರಾಷ್ಟ್ರದಲ್ಲಿ ಸಂವಿಧಾನ ಇಲ್ಲವೇ? ನಾವು ರಾಷ್ಟ್ರವ್ಯಾಪಿ ಸಂವಿಧಾನ ದಿನವನ್ನು ಸಂಭ್ರಮದಿಂದ ಆಚರಿಸಲಿಲ್ಲವೇ? ಸಂವಿಧಾನ ಎಲ್ಲರಿಗೂ ಅನ್ವಯವಾಗಬೇಕಲ್ಲವೇ? ಸ್ವಾಮೀಜಿ ಹೇಳಿದ್ದನ್ನು ಬಿಜೆಪಿಯವರು ಹೇಳಲಿ ನೋಡೋಣ… ಸ್ವಾಮೀಜಿಗಳು ಇರುವುದು…

Read More »
Top News

ಬಾಂಗ್ಲಾದೇಶದ ಶಿಕ್ಷಣ ಸಂಸ್ಥೆಳಿಂದ ತ್ರಿವರ್ಣ ಧ್ವಜಕ್ಕೆ ಅಪಮಾನಿಸಲು ವಿದ್ಯಾರ್ಥಿಗಳಿಗೆ ಒತ್ತಾಯ!

ಭಾರತ ಮತ್ತು ಬಾಂಗ್ಲಾದೇಶದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಬಾಂಗ್ಲಾದೇಶದ ಕೆಲವು ಶಿಕ್ಷಣ ಸಂಸ್ಥೆಗಳು ನೆಲದ ಮೇಲೆ ಭಾರತೀಯ ತ್ರಿವರ್ಣ ಧ್ವಜವನ್ನು ಚಿತ್ರಿಸಿ ವಿದ್ಯಾರ್ಥಿಗಳಿಗೆ ಅವುಗಳ ಮೇಲೆ…

Read More »
Top News

ಬಿಟ್ ಆಫ್ ಲ್ಯಾಂಡ್ ಮಾರಾಟಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾರಂಭ

ಮೈಸೂರು: ಮುಡಾ  ಹಗರಣ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸುದ್ದು ಮಾಡಿದೆ. ಸಿಎಂ ಮತ್ತು ಅವರ ಪತ್ನಿ ಸೇರಿದಂತೆ ಕುಟುಂಬದ ಮೇಲೆ ಆರೋಪ ಮಾಡಲಾಗಿದೆ.  ಈ ಮಧ್ಯೆ ಕೊನೆಗೂ ಮೈಸೂರು…

Read More »
Top News

ಸಂಭಾಲ್‌ಗೆ ಹೊರಗಿನವರ ಪ್ರವೇಶಕ್ಕೆ ಜಿಲ್ಲಾಡಳಿತ ಡಿಸೆಂಬರ್ 10ರ ವರೆಗೆ ನಿಷೇಧ

ಡಿ.10ರ ವರೆಗೆ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೇ ಹೊರಗಿನವರು, ಯಾವುದೇ ಸಾಮಾಜಿಕ ಸಂಘಟನೆ ಅಥವಾ ಯಾವುದೇ ಸಾರ್ವಜನಿಕ ಪ್ರತಿನಿಧಿಗಳು ಜಿಲ್ಲೆಯ ಗಡಿ ಪ್ರವೇಶಿಸುವಂತಿಲ್ಲ ಎಂದು ಸಂಭಾಲ್ ಜಿಲ್ಲಾಧಿಕಾರಿ…

Read More »
#Exclusive News

ಕಾಡುಪ್ರಾಣಿಗಳ ಉಪಟಳಕ್ಕೆ ಸರಗೂರು ಜನ ಗಢಗಢ ಸಾಧು ಪ್ರಾಣಿಗಳ ಮಾರಣಹೋಮ..

    ಕಾಡು ಪ್ರಾಣಿಗಳ ಉಪಟಳಕ್ಕೆ ಬೆಚ್ಚಿಬಿದ್ದ ಸರಗೂರು ತಾಲೂಕಿನ ಜನರು, ಕಾಡು ಪ್ರಾಣಿಗಳ ದಾಳಿಗೆ ಸಾಕು ಪ್ರಾಣಿಗಳು, ಕೋಳಿಗಳ ಮಾರಣ ಹೋಮವಾಗುತ್ತಿದೆ.. ಕಳೆದ ಒಂದು ತಿಂಗಳಿನಿಂದ…

Read More »
Top News

ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ ಅವ್ಯವಸ್ಥೆ ಕಂಡು ಬೆಚ್ಚಿದ ಅಧಿಕಾರಿಗಳು !

ಬೆಂಗಳೂರು: ನಗರದ ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಸಮಸ್ಯೆಗಳ ಸರಮಾಲೆಯೇ ಅನಾವರಣಗೊಂಡಿದೆ. ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಉಪಲೋಕಾಯುಕ್ತ…

Read More »
Top News

ವಾರಣಾಸಿಯ ರೈಲ್ವೆ ನಿಲ್ದಾಣದಲ್ಲಿ – 200 ದ್ವಿಚಕ್ರ ವಾಹನಗಳು ಭಸ್ಮ

ಲಕ್ನೋ: ಉತ್ತರ ಪ್ರದೇಶದ  ವಾರಣಾಸಿಯ  ಕ್ಯಾಂಟ್ ರೈಲ್ವೆ ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಆಕಸ್ಮಿಕಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ 200 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿದೆ. ಪ್ರಾಥಮಿಕ…

Read More »
Top News

ನಾನು ಸಂಸದನಾಗಲು, ಶಾಸಕನಾಗಲು ಹಪಹಪಿಸಿಲ್ಲ: ನಿಖಿಲ್

ಹಾಸನ  ಜಿಲ್ಲೆ, ಅರಕಲಗೂಡಿನಲ್ಲಿ ಮಾಜಿಸಚಿವ ಎ.ಮಂಜು ಅವರ ಹುಟ್ಟುಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಜನತೆ ಒಬ್ಬ ಸಾಧಾರಣ ರೈತ…

Read More »
Top News

ಹಾಸನದಲ್ಲಿ ಹಮ್ಮಿಕೊಂಡಿರುವ ʻಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶʼ

ಇದೇ  ಡಿ.5ರಂದು ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಾಸನದಲ್ಲಿ ಹಮ್ಮಿಕೊಂಡಿರುವ ʻಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶʼದ ವಿರುದ್ಧ ಅನಾಮಧೇಯ ವ್ಯಕ್ತಿಯಿಂದ ಎಐಸಿಸಿ ನಾಯಕರಿಗೆ ಸಲ್ಲಿಸಿರುವ ವಿಚಾರ ಬೆಳಕಿಗೆ…

Read More »
Sports

ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಪ್ರೇಮಕತೆ ಸಿರಾಜ್​ ಮನಸೋತ ಚೆಲುವೆ ಯಾರು?

ಕ್ರಿಕೆಟ್​​ & ಬಾಲಿವುಡ್​​ನ ಮತ್ತೊಂದು ಪ್ರೇಮಕತೆಯ ಸೌಂಡ್​ ಸಖತ್​ ಆಗಿಯೇ ಕೇಳಿ ಬರುತ್ತಿದೆ. ಈ ಬಾಲಿವುಡ್​​ ಬ್ಯೂಟಿಗೆ ಕ್ಲೀನ್​ ಬೋಲ್ಡ್​ ಆಗಿರೋದು ವೇಗಿ ಮೊಹಮ್ಮದ್​ ಸಿರಾಜ್​. ಕಾಶ್ಮೀರಿ…

Read More »
Top News

ಬಿಗ್ ಬಾಸ್ ಮನೆಯಲ್ಲಿ ಕಣ್ಣೀರ ಧಾರೆ; ಸುಸ್ತಾಗಿ ಹೋದ ಶೋಭಾ ಶೆಟ್ಟಿ

ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್​ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು…

Read More »
Top News

ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಸಕಾರಾತ್ಮಕವಾಗಿ ಪ್ರತಿಕ್ರಿಯೇ

 ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಮಹಾಯುತಿ ಮೈತ್ರಿಕೂಟದಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ. ನಾಯಕರೊಂದಿಗೆ ಸಮಾಲೋಚಿಸಿದ ನಂತರ ಮುಖ್ಯಮಂತ್ರಿಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು…

Read More »
Top News

ಚಂಡಮಾರುತ: ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್….!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ.ಇನ್ನು ಕೆಲವೇ ಗಂಟೆಗಳಲ್ಲಿ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ…

Read More »
Top News

ಕಾಂಗ್ರೆಸ್‌ ಆಡಳಿತದಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷ್ಯ – R. ಅಶೋಕ್‌

ಉತ್ತರ ಕರ್ನಾಟಕದ ಬಿಜೆಪಿ ಶಾಸಕರೊಂದಿಗಿನ ಸಭೆಯ ನಂತರ ಮಾತನಾಡಿದ ಅಶೋಕ್, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ.  ಉತ್ತರ ಕರ್ನಾಟಕದ…

Read More »
Top News

ಸಂಸತ್ತಿನಲ್ಲಿ ಅದಾನಿ ವಿವಾದದ ಗದ್ದಲ: ಉಭಯ ಸದನ ಕಲಾಪ ಮುಂದೂಡಿಕೆ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಹಿಂಸಾಚಾರ ಮತ್ತಿತರ ವಿಷಯಗಳ ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಸಂಸತ್ತಿನ ಉಭಯ ಸದನಗಳನ್ನು ನಾಳೆ…

Read More »
Top News

ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ವ್ಯಕ್ತಿಯೋರ್ವನಿಂದ ಬೆದರಿಕೆ ಕರೆ

ಬೆಂಗಳೂರು: ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಮಾದನಾಯಕನಹಳ್ಳಿಯಲ್ಲಿ ನಟಿ ದೀಪಿಕಾ…

Read More »
Top News

ಇಂದು ದೆಹಲಿಗೆ ಸಿದ್ದರಾಮಯ್ಯ ಪಯಣ: CWC ಸಭೆಯಲ್ಲಿ – KPCC ಅಧ್ಯಕ್ಷ ಬಗ್ಗೆ ಚರ್ಚೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ  ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ  ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು  ಕಾಂಗ್ರೆಸ್…

Read More »
Top News

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳಿಸುವುದಿಲ್ಲ : ಪರಮೇಶ್ವರ್

ಬೆಂಗಳೂರು: ತಡವಾಗುತ್ತಿರಬಹುದು ಆದರೆ, ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳೂ ನಿಂತಿಲ್ಲ.   ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು  ಹೇಳಿದರು. ಕೆಲವು ಗ್ಯಾರಂಟಿ ಯೋಜನೆಗಳನ್ನು ಕೈಬಿಟ್ಟು…

Read More »
Top News

ದೆಹಲಿಯಂತೆ ಬೆಂಗಳೂರಲ್ಲಿ ಮಿತಿ ಮೀರಿದ ವಾಯುಮಾಲಿನ್ಯ!

ಒಂದೆಡೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ದೆಹಲಿ ಮಾದರಿಯಲ್ಲಿ ಬೆಂಗಳೂರಿನಲ್ಲೂ ವಾಯುಮಾಲಿನ್ಯ ಹೆಚ್ಚಾಗಿದೆ,…

Read More »
Top News

ತಮಿಳುನಾಡಿಗೆ ಕಾಲಿಡಲಿರುವ ಫೆಂಗಲ್ ಚಂಡಮಾರುತ ಇಂದಿನಿಂದ ಭಾರೀ ಮಳೆ

ನೈಋತ್ಯ ಬಂಗಾಳಕೊಲ್ಲಿಯಲ್ಲಿನ ಆಳವಾದ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ತೀವ್ರಗೊಂಡು ತಮಿಳುನಾಡು ಕರಾವಳಿಯತ್ತ ಚಲಿಸುವ ನಿರೀಕ್ಷೆಯಿದೆ, ಇನ್ನು ಎರಡು ದಿನಗಳಲ್ಲಿ ಶ್ರೀಲಂಕಾದ ಕರಾವಳಿಯನ್ನು ದಾಟುತ್ತದೆ. ಒಮ್ಮೆ ರೂಪುಗೊಂಡ ನಂತರ,…

Read More »
Top News

ಆದಿವಾಸಿಗಳಿಗೆ ಮೂಲ ಸೌಕರ್ಯ, ಆಸ್ತಿ ಪತ್ರ ನೀಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅರಣ್ಯದ ಅಂಚಿನಲ್ಲಿ ವಾಸಿಸುವ ಆದಿವಾಸಿಗಳಿಗೆ ಸೂಕ್ತ ಮೂಲ ಸೌಕರ್ಯ, ಹಾಗೂ ಆಸ್ತಿ ಮಾರಾಟ ಪತ್ರಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
Top News

ಮುಡಾ ಹಗರಣ: ಲೋಕಾಯುಕ್ತ ಸರ್ಚ್ ವಾರೆಂಟ್ 8 ಕೋಟಿ ರೂ. ಡೀಲ್, ಗಂಗರಾಜು ಆರೋಪ

ಮೈಸೂರು : ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸರ್ಚ್ ವಾರೆಂಟ್ ಮಾಹಿತಿ ಸೋರಿಕೆಗೆ 8 ಕೋಟಿ ರೂಪಾಯಿ ಡೀಲ್ ನಡೆದಿತ್ತು ಎಂದು ಆರ್​​ಟಿಐ ಕಾರ್ಯಕರ್ತ ಗಂಗರಾಜು ಗಂಭೀರ…

Read More »
Top News

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್ ಕೊಟ್ಟರು ಸಿಎಂ ಸಿದ್ದರಾಮಯ್ಯ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಪಿಎಲ್​ ಕಾರ್ಡ್​ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್​ಗೆ ಸೇರಿಸಿದ್ದಕ್ಕೆ ಜನರಿಂದ ಸರ್ಕಾರದ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು. ಸಾರ್ವಜನಿಕರ ವಿರೋಧದ ಬೆನ್ನಲ್ಲೇ…

Read More »
Top News

ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ..

ಕದನ ವಿರಾಮ ಒಪ್ಪಂದದ ನಂತರ, ಅಮೆರಿಕ ಅಧ್ಯಕ್ಷ ಜೋ ಬೈಡನ್‌   ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮತ್ತು ಲೆಬನಾನ್‌ನ ಪ್ರಧಾನಿ ನಜೀಬ್ ಮಿಕಾಟಿ ಶಾಂತಿ ಸುವ್ಯವಸ್ಥೆ ಸ್ಥಾಪಿಸುವ…

Read More »
Top News

ತಮಿಳುನಾಡಿಗೆ ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ, ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆಯು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಎಚ್ಚರಿಕೆಗಳನ್ನು ನೀಡಿದೆ, ಇದು ಭಾರೀ…

Read More »
Top News

ಮುಡಾ ಹಗರಣ: ವಿಚಾರಣೆ ಡಿ.10ರಂದು ಕೇಸ್​ ವರದಿ ಹೈಕೋರ್ಟ್​

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕ ದೇವರಾಜು ಸಲ್ಲಿಸಿದ್ದ ಎರಡು ಅರ್ಜಿ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ…

Read More »
Top News

ಬೆಂಗಳೂರು: ಬಿಎಂಟಿಸಿ ಚಾಲಕರ, ನಿರ್ವಾಹಕರಿಗೆ ಸಿಹಿ ಸುದ್ದಿ ನೀಡಿದ ಪ್ರಭಾಕರ್ ರೆಡ್ಡಿ

ಬೆಂಗಳೂರು: ಇತ್ತೀಚಿಗೆ ಬಿಎಂಟಿಸಿ ಬಸ್​ ಚಾಲಕ ಮತ್ತು ನಿರ್ವಾಹಕರ ಮೇಲೆ ನಿರಂತರವಾಗಿ ಹಲ್ಲೆ ಆಗಿದ್ದವು. ಇದಕ್ಕೆ ಪ್ರಮುಖ ಕಾರಣ ಚಾಲಕರಿಗೆ ನೀಡಿದ್ದ ಟೈಮ್ ಬಾಂಡ್ ಎಂದು ತಿಳಿದು…

Read More »
Top News

ಭಾರತದ ಸಂವಿಧಾನ ದಿನ, ಡಾ.ಬಿ.ಆರ್‌.ಅಂಬೇಡ್ಕರ್ ಅವರ ಅದ್ಭುತ ಸಂದೇಶಗಳೇನು: ಇಲ್ಲವೆ ನೋಡಿ

ಇಂದು ಭಾರತದ ಸಂವಿಧಾನ ದಿನವಾಗಿದ್ದು, ದೇಶದ ಯುವಜನರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರು ಭಾರತೀಯ…

Read More »
Top News

ಒಂದು ರಾಷ್ಟ್ರ, ಒಂದು ಚಂದಾದಾರಿಕೆ ಯೋಜನೆಗೆ ಜಾರಿ..ಮೋದಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಒಂದು ರಾಷ್ಟ್ರ ಒಂದು ಚಂದಾದಾರಿಕೆಗೆ ಹಸಿರು ನಿಶಾನೆ ತೋರಿದೆ. ಒನ್ ನೇಷನ್ ಒನ್ ಸಬ್ ಸ್ಕ್ರಿಪ್ಷನ್ ಯೋಜನೆ…

Read More »
Top News

ಗೂಗಲ್ ಮ್ಯಾಪ್ ಎಡವಟ್ಟು: ಸೇತುವೆಯಿಂದ ನದಿಗೆ ಬಿದ್ದ ಕಾರು, ಸ್ಥಳದಲ್ಲೇ ಮೂವರು ಸಾವು

ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ…

Read More »
Top News

ಕನ್ನಡ ನಾಡಿನ ಹಿರಿಮೆ ಬೆಳೆಸಬೇಕು ; ಆದರ್ಶ ಗೋಖಲೆ

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಿಂದ ಇಂದಿನವರೆಗೂ ದೇಶಕ್ಕೆ ಕರ್ನಾಟಕ ಅಪಾರ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ನಾಡಿನ ಹೋರಾಟಗಾರರ ತ್ಯಾಗ, ಬಿಲಿದಾನ ಸ್ಮರಣೀಯ ಎಂದು ಖ್ಯಾತ ವಾಗ್ಮಿ, ಅಂಕಣಕಾರ…

Read More »
Top News

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಆಣೆ-ಪ್ರಮಾಣ; ಸಾರಾ ಮಹೇಶ್​ಗೆ ಜಿಟಿಡಿ ಸವಾಲ್…!

ಮೈಸೂರು : ಜೆಡಿಎಸ್ ನಾಯಕರಾದ ಜಿಟಿ ದೇವೇಗೌಡ ಮತ್ತು ಸಾ.ರಾ ಮಹೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಚ್.ಡಿ.ಕುಮಾರಸ್ವಾಮಿ ಬಳಿ ನನ್ನ ಮಾತೇನೂ ನಡೆಯುವುದಿಲ್ಲ. ನನ್ನಿಂದ ರಾಜಕೀಯವಾಗಿ ತೊಂದರೆ ಆಗಿದೆ…

Read More »
Top News

ಚಳಿಗಾಲ ಅಧಿವೇಶನ: ಯಾವುದೇ ಅನಾನುಕೂಲವಾಗದಂತೆ ವ್ಯವಸ್ಥೆ ಕಲ್ಪಿಸಿ; ಸತೀಶ್ ಜಾರಕಿಹೊಳಿ

ಬೆಳಗಾವಿ: ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶದಲ್ಲಿ ಯಾವುದೇ ಅನಾನುಕೂಲಗಳಾಗಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ…

Read More »
Top News

ಸಂಸತ್ ಚಳಿಗಾಲ ಅಧಿವೇಶನ: ಉಭಯ ಸದನಗಳ ಕಲಾಪ ನ.27ಕ್ಕೆ ಮುಂದೂಡಿಕೆ

ನವದೆಹಲಿ: ಸಂಸತ್ತಿನಲ್ಲಿ ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದ ಕಾರಣ ಉಭಯ ಸದನಗಳ ಕಲಾಪವನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.…

Read More »
Top News

ಶಾಸಕ ಎಸ್. ಎನ್.ಸುಬ್ಬಾರೆಡ್ಡಿಗೆ ಕಾನೂನಿನ ಸಂಕಷ್ಟ..!

ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಅವರು ತಮ್ಮ ವಿರುದ್ಧ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ವಜಾಗೊಳಿಸಬೇಕೆಂದು ಕೋರಿ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಸಲ್ಲಿಸಿದ್ದ ಮಧ್ಯಂತರ…

Read More »
Top News

IND vs AUS: ಸಿರಾಜ್ ಭರ್ಜರಿ ಬೌಲಿಂಗ್:ಆಸ್ಟ್ರೇಲಿಯಾ ತಂಡಕ್ಕೆ ಆಘಾತ

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ನೀಡಿದ 534 ರನ್​ಗಳ ಕಠಿಣ ಗುರಿ…

Read More »
Top News

ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ  ಚಿನ್ನದ ರಥ: ಸಿಎಂ ಸಿದ್ದರಾಮಯ್ಯ

ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ  ಚಿನ್ನದ ರಥ ನಿರ್ಮಿಸುವ ಆದೇಶಿಸಿದ್ದಾರೆ.  ಸಿದ್ದರಾಮಯ್ಯ ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಪರಿಷತ್ ಸದಸ್ಯ…

Read More »
Top News

ಆ್ಯಂಟಿಬಯೋಟಿಕ್ ನಿಯಂತ್ರಣಕ್ಕೆ ನೀತಿ ಅಗತ್ಯ: ಡಾ.ಸಿ .ಎನ್​.ಮಂಜುನಾಥ್​

ಬೆಂಗಳೂರು: ಆ್ಯಂಟಿಬಯೋಟಿಕ್​ ಸೂಕ್ತ ಬಳಕೆ ಮತ್ತು ನಿಯಂತ್ರಣಕ್ಕೆ ಹೊಸ ನೀತಿಯ ಅಗತ್ಯವಿದೆ ಎಂದು ಸಂಸದ ಡಾ.ಸಿ .ಎನ್​.ಮಂಜುನಾಥ್​ ಅವರು  ಹೇಳಿದರು. ಸಣ್ಣಪುಟ್ಟ ಕಾಯಿಲೆಗಳಿಗೂ ಆ್ಯಂಟಿಬಯೋಟಿಕ್‌ಗಳ ಬಳಕೆ ಮಾಡಲಾಗುತ್ತಿದೆ.…

Read More »
Top News

ಸಂಸತ್ ಚಳಿಗಾಲದ ಅಧಿವೇಶನ ವಕ್ಫ್​ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ..

  ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ನ.25ರ ಸೋಮವಾರದಂದು ಸಂಸತ್ತಿನ ಚಳಿಗಾಲ ಅಧಿವೇಶನಕ್ಕೆ ಚಾಲನೆ ಸಿಗಲಿದ್ದು, ಡಿ.20ರ ವರೆಗೆ ನಡೆಯಲಿದೆ. ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು…

Read More »
Top News

ಅಂಬರೀಶ್ ಪುಣ್ಯಸ್ಮರಣೆ:ನೀವು ಪ್ರತಿ ಹೃದಯ ಬಡಿತದಲ್ಲಿ ನೆಲೆಸಿದ್ದೀರಿ ಸುಮಲತಾ..

ಸುಮಲತಾ, ‘ನಿಮ್ಮ ಪ್ರೀತಿ, ನಿಮ್ಮ ಇರುವಿಕೆ ಶಾಶ್ವತ… ಸದಾ ಜನರ ಮಧ್ಯೆ ಇದ್ದು ಸ್ಪಂದನೀಯ ವ್ಯಕ್ತಿತ್ವದೊಂದಿಗೆ ನಮ್ಮೊಂದಿಗಿದ್ದ ಡಾ. ಅಂಬರೀಶ್ ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ,…

Read More »
Top News

ಡೊನಾಲ್ಡ್ ಟ್ರಂಪ್ ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ಪ್ರಾರಂಭಿಸಿದ..

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ಹೊಸ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಅದರಲ್ಲೂ ಅಮೆರಿಕದ…

Read More »
Top News

ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಲಿದ್ದು, ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು…

Read More »
Top News

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಾಯಕತ್ವಕ್ಕೆ ಮತ್ತಷ್ಟು ಶಕ್ತಿ

ಬೆಂಗಳೂರು:  ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭಾ ಉಪಚುನಾವಣೆ ಫಲಿತಾಂಶಗಳು ದೊಡ್ಡ ನೈತಿಕ ಶಕ್ತಿ ನೀಡಿದೆ. ಮೂರಕ್ಕೆ ಮೂರು ಸ್ಥಾನವೂ ಕಾಂಗ್ರೆಸ್ ಪಾಲಾಗಿದ್ದು, ಸರ್ಕಾರವನ್ನು ಕಟ್ಟಿಹಾಕಲು ವಿರೋಧ ಪಕ್ಷಗಳು ಬಳಸಿದ್ದ…

Read More »
Top News

ಒಂದು ಬಾಗಿಲು ಇದೆ ಹೊರಗಡೆ ಹೋಗೋಕೆ- ಅವಾಚ್ಯ ಪದ ಬಳಸಿದ ರಜತ್‌ಗೆ ಕಿಚ್ಚನ ಕ್ಲಾಸ್

ಬಿಗ್​ಬಾಸ್​ ಮನೆಯಲ್ಲಿ  ಈ ವಾರ  ಸಾಕಷ್ಟು ಘಟನೆಗಳು ನಡೆದಿವೆ. ಸ್ಪರ್ಧಿಗಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಕ್ಕೆ, ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಕ್ಕೆ ಈಗಾಗಲೇ ಲಾಯರ್ ಜಗದೀಶ್ ಅನ್ನು ಹೊರಗೆ ಕಳಿಸಲಾಗಿದೆ.…

Read More »
Back to top button