ಯಾದಗಿರಿ : ರಾಜ್ಯದ್ಯಂತ ಧಾರಾಕಾರ ಮಳೆಯಾಗ್ತಿದ್ರೂ ಹಲವು ಜಿಲ್ಲೆಗಳಲ್ಲಿ ಮಾತ್ರ ನೀರಿಗಾಗಿ ಹಾಹಾಕಾರ ಮುಂದುವರೆದಿದೆ. ಯಾದಗಿರಿ ಜಿಲ್ಲೆಯ ದಲಿತ ಕಾಲೋನಿಗಳಲ್ಲಿ, ಇಂದಿಗೂ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ.…
Read More »freedom tv daily news
ಕಲಬುರಗಿ : ಭಾರತಕ್ಕೆ ಒಂದು ಸಂವಿಧಾನ ಆದ್ರೆ ಕಲಬುರಗಿಗೆ ಒಂದು ಸಂವಿಧಾನ ಇದೆ ಎಂದು ಕಲಬುರಗಿಯಲ್ಲಿ ಬಿಜೆಪಿಯ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್ ಹೇಳಿಕೆ ನೀಡಿದ್ದಾರೆ.ಚಿತ್ತಾಪೂರನಲ್ಲಿ…
Read More »ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024-25ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ.…
Read More »ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಂಡತಿ ಎಂದು ಹೇಳಿಕೊಂಡು ಫೇಸ್ಬುಕ್ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆ ಮೇಲೆ ದೂರು ದಾಖಲಾಗಿದೆ.. ವಿಡಿಯೋ ಹರಿಬಿಟ್ಟ ಬಿಟ್ಟ ಮಹಿಳೆ: ನಾನು…
Read More »ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ.ಸಿದ್ದರಾಮಯ್ಯರನ್ನು ಕೊಲೆ ಮಾಡ್ತೀವಿ ಎಂದು ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ.. ಬೆದರಿಕೆ ಸಂದೇಶವನ್ನು ಫ್ರೀಡಂ ಟಿವಿ ಇಮೇಲ್ ಗೆ ಟ್ಯಾಗ್…
Read More »ಬೆಂಗಳೂರು : ಕರ್ನಾಟಕ ಹೈಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆ ಖಂಡಿಸಿ ಇಂದು ಬೆಂಗಳೂರು ವಕೀಲರ ಸಂಘದಿಂದ ಹೈಕೋರ್ಟ್ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ. ನಾಲ್ವರು ನ್ಯಾಮೂರ್ತಿಗಳಾದ ನ್ಯಾ. ಕೃಷ್ಣ…
Read More »ಬೆಂಗಳೂರು : ಟೌನ್ ಅಂಡ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮೇಲೆ ಲೋಕಾಯುಕ್ತ ದಾಳಿ ಮಾಡಿ 6 ತಿಂಗಳಾದ್ರೂ ಶಿಕ್ಷೆ ಆಗಿಲ್ಲ. ತಿಪ್ಪೇಸ್ವಾಮಿಗೆ ಶಿಕ್ಷೆ ಇರಲಿ ಇಲ್ಲಿಯವರೆಗೆ ವರ್ಗಾವಣೆ…
Read More »ಬೆಂಗಳೂರು : ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ದಿನೇ ದಿನೇ ಬೇಡಿಕೆ ಜಾಸ್ತಿಯಾಗಿದ್ದು, ಈ ನಿಟ್ಟಿನಲ್ಲಿ ದಾಖಲೆ ಮಟ್ಟದಲ್ಲಿ ಹೆಚ್ಚಿನ ಮಾರಾಟ ಮಾಡುವ ಉದ್ದೇಶದಿಂದ ಕೆಎಂಎಫ್ ಇದೀಗ…
Read More »ರಾಜ್ಯ ಕಾಂಗ್ರೆಸ್ನಲ್ಲಿ ಜಾತಿ ಗಣತಿ ಕಂಪನ ಸೃಷ್ಟಿ ಮಾಡಿದೆ.ವರದಿಯ ಅಂಶಗಳು ಸಚಿವರ ಕೈಸೇರಿದ್ದೇ ತಡ ಒಕ್ಕಲಿಗ, ಲಿಂಗಾಯತ ಸಮುದಾಯಗಳು ಸಿಡಿದೆದ್ದಿವೆ. ಇದೇ ಕಾರಣಕ್ಕೆ ಮಂಗಳವಾರ ಒಕ್ಕಲಿಗ ಶಾಸಕರ…
Read More »ಚಿನ್ನದ ಬೆಲೆಯಲ್ಲಿ ದರ ಎರಡು ದಿನ ಇಳಿಕೆ ಕಂಡು ಇಂದು ಮತ್ತೆ ಭಾರೀ ಏರಿಕೆ ಆಗಿದೆ. ಚಿನ್ನದ ದರದಲ್ಲಿ ಹಾವು ಏಣಿ ಆಟ ಮುಂದುವರಿದಿದೆ. ಮಾರ್ಚ್ ಮೊದಲ…
Read More »ದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದು ನವದೆಹಲಿಯಲ್ಲಿ ದುಬೈ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರೊಂದಿಗೆ ಚರ್ಚೆ ನಡೆಸಿದರು. ದುಬೈ…
Read More »ಜೈಲಿನಲ್ಲಿರುವ ಖೈದಿಗಳಿಗೆ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ.. ಅಂಬೇಡ್ಕರ್ ಜಯಂತಿಯಂದು ಖೈದಿಗಳಿಗೆ ಸಿಹಿ ನೀಡಲು ಹಂಚಿಕೆಗೆ ಸರ್ಕಾರ ಆದೇಶ ಹೊರಡಿಸಿದೆ..ಅಂಬೇಡ್ಕರ್ ಜಯಂತಿ ಅಷ್ಟೇ ಅಲ್ಲದೇ ಬುದ್ದ ಪೂರ್ಣಿಮೆ ಪ್ರಯುಕ್ತ…
Read More »ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯ ಮಾತ್ರವಲ್ಲದೇ ಇಡೀ ದೇಶದಲ್ಲೇ ಭಾರೀ ಸಂಚಲನ ಮೂಡಿಸಿತ್ತು. 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ…
Read More »ಗದಗ: ಬಿಜೆಪಿಯು ಒಂದು ಹಿಂದೂಗಳ ಭರವಸೆಯ ಪಕ್ಷ ಆದರಿಂದ ಬಿಜೆಪಿಯು ಒಬ್ಬರೊಬ್ಬನ್ನು ಕಡೆಗಣಿಸಬಾರದು ಯತ್ನಾಳರನ್ನು ಪಕ್ಷಕ್ಕೆ ವಾಪಾಸ್ ತರಬೇಕು ಅನ್ನೋದೇ ನನ್ನ ಅಭಿಪ್ರಾಯ ಎಂದು ಶ್ರೀರಾಮ ಸೇನಾ…
Read More »ಕಲಬುರಗಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೆ ಯತ್ನಾಳ್ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಹಿನ್ನಲೆ…
Read More »ಬೆಂಗಳೂರು: ಐಪಿಎಲ್ 18ನೇ ಆವೃತ್ತಿ ಪ್ರಾರಂಭವಾಗಿ ನಾಲ್ಕು ದಿನ ಕಳೆದಿದ್ದು, ಈಗಾಗಲೇ 4 ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡಿವೆ. 2025ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
Read More »ಎಟಿಎಂ ಬಳಕೆದಾರರಿಗೆ ಶಾಕಿಂಗ್ ನ್ಯೂಸ್..ಸಣ್ಣ ಪುಟ್ಟದಕ್ಕೂ ಜನ ಎಟಿಎಂ ಮೊರೆ ಹೋಗ್ತಾರೆ..ಎಟಿಎಂ ನೆಚ್ಚಿಕೊಂಡಿರುವ ಗ್ರಾಹಕರಿಗೆ ಹಣ ಹಿಂಪಡೆಯುವುದು ಮತ್ತಷ್ಟು ದುಬಾರಿ ಆಗಲಿದೆ. ಮೇ ಒಂದರಿಂದ ವಿತ್ ಡ್ರಾ…
Read More »ಹುಬ್ಬಳ್ಳಿ: ಸಂವಿಧಾನ ಬದಲಾವಣೆ ಹೇಳಿಕೆ ನೀಡಿರುವ ಆರೋಪದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಹುಬ್ಬಳ್ಳಿ ಬಿಜೆಪಿ ಘಟಕ ಬೀದಿಗಿಳಿದು ಪ್ರತಿಭಟನೆ ನಡೆಸಿತು. ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ…
Read More »ಬೆಂಗಳೂರು: ಕೈಯಲ್ಲಿ ಮಚ್ಚು ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಇನ್ಸ್ಟಾ ರೀಲ್ಸ್ ಮಾಡಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ವಿರುದ್ಧ FIR…
Read More »ರಾಜ್ಯದ ಜನರಿಗೆ ಸರ್ಕಾರ ಶಾಕ್ ಮೇಲೆ ಶಾಕ್ ಕೊಡ್ತಿದೆ..ಇದರ ಬೆನ್ನಲ್ಲೆ ಸರ್ಕಾರ ಜನರಿಗೆ ಕರೆಂಟ್ ಶಾಕ್ ಕೊಟ್ಟಿದೆ.. ಈಗಾಗಲೇ ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ…
Read More »ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ರಾಜ್ಯಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರಕ್ಕೆ ಹಲವು ಉಪಯುಕ್ತ ಸಲಹೆಗಳನ್ನು ನೀಡಿದರು. ದೇಶದಲ್ಲಿ…
Read More »ಚಿಕ್ಕಮಗಳೂರು: ಮಂಗನ ಕಾಯಿಲೆಗೆ (ಮಂಕಿಪಾಕ್ಸ್) ತುತ್ತಾಗಿದ್ದ 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ನರಸಿಂಹರಾಜಪುರ…
Read More »ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 5 ಬ್ಯಾಟರ್ಗಳು ಒಂದೇ ಓವರ್ನಲ್ಲಿ 6 ಸಿಕ್ಸ್ ಸಿಡಿಸಿದ್ದಾರೆ. ಇವರಲ್ಲಿ ಮೊದಲಿಗರು ಸೌತ್ ಆಫ್ರಿಕಾದ ಹರ್ಷಲ್ ಗಿಬ್ಸ್. 2007ರ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಗಿಬ್ಸ್…
Read More »ಬೀದರ್: ತೋಟದ ಭಾವಿಯಲ್ಲಿ ಗೆಳೆಯರೊಟ್ಟಿಗೆ ಈಜಲು ಹೋದ ಯುವಕರಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ವಿಠಲಪುರ ಗ್ರಾಮದ ಪ್ರಶಾಂತ (22)…
Read More »ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಹಣ್ಣುಗಳನ್ನು ರಾಸಾಯನಿಕವಾಗಿ ಸಂಸ್ಕರಿಸಲಾಗುತ್ತದೆ. ಇವು ಆರೋಗ್ಯಕ್ಕೆ ಅಪಾಯವನ್ನುಂಟುಮಾಡಬಹುದು. ನೈಸರ್ಗಿಕವಾಗಿ ಮಾಗಿದ ಹಣ್ಣುಗಳನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಕೃತಕವಾಗಿ ಮಾಗಿದ ಮಾವಿನಹಣ್ಣನ್ನು ಹೇಗೆ…
Read More »ವಿಜಯಪುರ: “ಇನ್ವೆಸ್ಟ್ ಕರ್ನಾಟಕ-2025” ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…
Read More »ನವದೆಹಲಿ: ಬಿಜೆಪಿ ಪಕ್ಷದ ಶಾಸಕಾಂಗ ಸಭೆ ಇಂದು ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ. ಈ ವೇಳೆ ನೂತನ ದೆಹಲಿ ಮುಖ್ಯಮಂತ್ರಿ ಆಯ್ಕೆ ಮಾಡಲಿದ್ದಾರೆ. ಈ ಸಂಬಂಧ ಹೊಸದಾಗಿ…
Read More »ನಟ ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್ಗೆ ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಪ್ರಕಾಶ ವೀರ್ ನಿರ್ದೇಶನ ಆ್ಯಕ್ಷನ್ ಥ್ರೀಲ್ಲರ್ ಚಿತ್ರ…
Read More »ದೆಹಲಿ ರೈಲ್ವೆ ನಿಲ್ದಾಣದಲ್ಲಿ ಶನಿವಾರ ರಾತ್ರಿ ಕಾಲ್ತುಳಿತದಿಂದ ಮಹಾ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದಾರೆ. ಈ ಹಿನ್ನಲೇಯಲ್ಲಿ ಮೃತ ಕುಟುಂಬಗಳಿಗೆ ರೆಲ್ವೆ ಇಲಾಖೆ ತಲಾ 10…
Read More »ಭಾರತದ ಮೂಲೆ ಮೂಲೆಯಲ್ಲೂ ವೈವಿಧ್ಯಮಯ ಪಾರಂಪರಿಕ ಕುಶಲಕಲೆಗಳಿದ್ದು, ಫ್ಯಾಷನ್ ವಲಯಕ್ಕೆ ಹೆಚ್ಚಿನ ಅವಕಾಶಗಳಿವೆ ಎಂದು ಖ್ಯಾತ ವಸ್ತ್ರ ವಿನ್ಯಾಸಕಿ ಅನಾವಿಲಾ ಮಿಶ್ರಾ ಗುರುವಾರ ಹೇಳಿದರು.’ಜಾಗತಿಕ ಹೂಡಿಕೆದಾರರ ಸಮಾವೇಶ…
Read More »ಯುಪಿಐ ಬಳಸಿ ಹಣದ ವಹಿವಾಟು ನಡೆಸುವವರೇ ನಿಮಗೆ ಶಾಕಿಂಗ್ ನ್ಯೂಸ್. ನಾಳೆಯಿಂದ ಗೂಗಲ್ ಪೇ ಫೋನ್ ಪೇ ವರ್ಕ್ ಆಗಲ್ಲ. ಭಾರತ ಮತ್ತು ಇತರೆ ದೇಶಗಳಲ್ಲಿ ಹೊಸ…
Read More »ಪ್ರತಿ ವರ್ಷ ಜನವರಿ 25 ರಂದು, ಭಾರತವು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುತ್ತದೆ. ಇದು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಮಹತ್ವದ ಸಂದರ್ಭವಾಗಿದೆ. ಈ ದಿನವು…
Read More »ಆಂತರಿಕ ಕಲಹ, ಡಿನ್ನರ್ ರಾಜಕಾರಣ, ಆಪರೇಷನ್ ಹಸ್ತ ವಿಚಾರ ಇತ್ಯಾದಿಗಳ ಸದ್ದು ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಆಗುತ್ತಿದೆ. ಇದೇ ಹೊತ್ತಲ್ಲಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್…
Read More »ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದ ದಟ್ಟ ಮಂಜು ಕವಿದ ವಾತಾವರಣ ಹಿನ್ನೆಲೆ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಕಡಿಮೆ ಗೋಚರತೆ ಪರಿಣಾಮದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಈ ಬಗ್ಗೆ…
Read More »ಬಾಗಲಕೋಟೆ: ಜಮಖಂಡಿ ತಾಲೂಕಿನ ತೊದಲಬಾಗಿ ಎಂಬ ಗ್ರಾಮದಲ್ಲಿ ಶ್ರೀರಾಮಸೇನೆ ತನ್ನ ಕಾರ್ಯಕರ್ತರಿಗೆ ಕೆಲ ತಿಂಗಳುಗಳಿಂದ ಬಂದೂಕು ಮತ್ತು ಯುದ್ಧಕಲೆ ತರಬೇತಿ ನೀಡುತ್ತಿರುವುದಾಗಿ ವರದಿಗಳಿಂದ ತಿಳಿದುಬಂದಿದೆ, ವ್ಯಕ್ತಿತ್ವ ವಿಕಸನ…
Read More »ಬೆಂಗಳೂರು: ಬೆಂಗಳೂರಿನ ಜಯನಗರದ ಎಂಟನೇ ಬ್ಲಾಕ್ನಲ್ಲಿರುವ ಸುಮಾರು 60 ಕೋಟಿ ರೂಪಾಯಿ ಮೌಲ್ಯದ ಸಿಎ (ಸಿವಿಕ್ ಅಮೆನಿಟಿ) ಸೈಟ್ ಅನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೇವಲ 2 ಕೋಟಿ…
Read More »ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮ(BMTC) ಶೇ.15ರಷ್ಟು ಪ್ರಯಾಣ ದರ ಏರಿಕೆ ಘೋಷಿಸಿರುವ ಬೆನ್ನಲ್ಲೇ, ನಗರದ ಪ್ರಮುಖ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿ ಹೊರಹೊಮ್ಮಿರುವ ಬೆಂಗಳೂರು ಮೆಟ್ರೋ ಕೂಡ ಜನವರಿ…
Read More »ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮಧ್ಯೆದಲ್ಲಿ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಮೈದಾನ ತೊರೆದಿದ್ದಾರೆ. ಬುಮ್ರಾ…
Read More »ಬೆಂಗಳೂರು: ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ಜೋರಾಗಿದೆ. ಇದೇ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಆರೋಪ ಪ್ರತ್ಯಾರೋಪಳು ಜೋರಾಗಿವೆ. ಈ ಮಧ್ಯೆ ಸಚಿವ ಪ್ರಿಯಾಂಕ್…
Read More »ಇಂಡಿಯನ್ ಆಯಿಲ್ ಇತ್ಯಾದಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಹೊಸ ವರ್ಷಕ್ಕೆ ಎಲ್ಪಿಜಿ ದರಗಳನ್ನು ಇಳಿಸಿವೆ. ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ಗಳು ತುಸು ಅಗ್ಗಗೊಂಡಿವೆ. 19 ಕಿಲೋ ಕಮರ್ಷಿಯಲ್…
Read More »ಬೆಂಗಳೂರು: ಚಿನ್ನದಂಗಡಿ ಮಾಲಕಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್.…
Read More »ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ…
Read More »ಕೊಪ್ಪಳ: ರಾಜ್ಯಾದ್ಯಂತ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಮಗು ಗರ್ಭದಲ್ಲೇ ಮೃತಪಟ್ಟರೆ, ಇಂದು ಚಿಕಿತ್ಸೆ ಫಲಿಸದೆ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಬೆಳಗಾವಿ ಮೂಲದ…
Read More »ಬೆಂಗಳೂರು: ಡಿ. 19 ರಂದು ರಾತ್ರಿ ಅಕ್ರಮವಾಗಿ ಬಂಧಿಸಿ ಅಲೆದಾಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ&ಐಜಿಪಿ ಅಲೋಕ್ ಮೋಹನ್ಗೆ ವಿಧಾನ ಪರಿಷತ್ ಸದಸ್ಯ ಸಿಟಿ…
Read More »ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರದ ಮೂಲಕ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈ ಸಿನಿಮಾ ದಾಖಲೆಗಳ ಮೇಲೆ…
Read More »ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್,ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ ನೀಡಲಾಗಿದೆ. ಆದ್ರೆ ರಾತ್ರಿ 1ರಿಂದ 2 ಗಂಟೆಯೊಳಗೆ ನ್ಯೂ ಇಯರ್ ಸೆಲೆಬ್ರೇಷನ್ ಮುಗಿಸಬೇಕು. ರಾತ್ರಿ 9 ಗಂಟೆ…
Read More »2024 ವರ್ಷಾಂತ್ಯಕ್ಕೆ ಬಂದು ನಿಂತಿದ್ದೇವೆ. ಬುಧವಾರದಿಂದ ಹೊಸ ವರ್ಷ ಶುರುವಾಗಲಿದೆ. 2025ರಲ್ಲಿ ಮೊದಲ ಎದುರಾಳಿ ಆಸ್ಟ್ರೇಲಿಯಾ. ಜನವರಿ 3 ರಿಂದ ಶುರುವಾಗಲಿರುವ ಸಿಡ್ನಿ ಟೆಸ್ಟ್ ಪಂದ್ಯದ ಮೂಲಕ…
Read More »ಬೆಂಗಳೂರು: ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ತಿಳಿಸಿದರು. ನಿಗಮಗಳು ಸುಮಾರು…
Read More »ಬೆಂಗಳೂರು: ಜಾತಿ ಆಧಾರಿತ ತಾರತಮ್ಯ ಮತ್ತು ಅವಮಾನ ಆರೋಪದಲ್ಲಿ IIMB ಮಾರ್ಕೆಟಿಂಗ್ ಸಹಾಯಕ ಪ್ರಾಧ್ಯಾಪಕರೊಬ್ಬರು ದಾಖಲಿಸಿದ ದೂರಿನ ಆಧಾರದ ಮೇಲೆ IIMB ಡೀನ್, ನಿರ್ದೇಶಕ ಮತ್ತು ಅಧ್ಯಾಪಕರ ವಿರುದ್ಧ…
Read More »ಮಳೆ ನೀರಿನಲ್ಲಿ ಆಟವಾಡುತ್ತಿರುವಾಗಲೇ ಚರಂಡಿಗೆ ಬಿದ್ದು 3 ವರ್ಷದ ಮಗು ಕೊಚ್ಚಿ ಹೋದ ಘಟನೆ ಇಂಡೋನೇಷ್ಯಾದ ಸುರಬಯಾದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,…
Read More »ಈ ವರ್ಷ ಟೀಮ್ ಇಂಡಿಯಾ ಒಟ್ಟು 15 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ಹದಿನೈದು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 8 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 6…
Read More »2 ಐಸಿಸಿ ಪ್ರಶಸ್ತಿಗಳ ರೇಸ್ನಲ್ಲಿ ಬುಮ್ರಾ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಬುಮ್ರಾ ಪ್ರತಿ ಪಂದ್ಯದಲ್ಲೂ ತಮ್ಮ ಪ್ರದರ್ಶನವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುತ್ತಿದ್ದಾರೆ. ಪರ್ತ್, ಅಡಿಲೇಡ್ ಮತ್ತು ಬ್ರಿಸ್ಬೇನ್ ನಂತರ,…
Read More »ಉಡುಪಿ: ಅಮವಾಸ್ಯೆಯ ದಿನದಂದು ಸಮುದ್ರಕ್ಕೆ ಸ್ನಾನ ಮಾಡಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಸಮುದ್ರ ತೀರದಲ್ಲಿ ನಡೆದಿದೆ. ಎಳ್ಳಮಾವಾಸ್ಯೆ ಪ್ರಯುಕ್ತ…
Read More »ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಅವರು ಪೂರ್ಣ ಪ್ರಮಾಣದ ಜಾಮೀನು ಪಡೆದು ಕೋರ್ಟ್ನಿಂದ ಹೊರ ಬಂದಿದ್ದಾರೆ. ಅವರ ಜೊತೆ ಆಪ್ತೆ ಪವಿತ್ರಾ ಗೌಡ, ಮ್ಯಾನೇಜರ್…
Read More »ಬೆಂಗಳೂರು: ಬೆಳಗಾವಿ ಅಧಿವೇಶನದ ಕಲಾಪದಲ್ಲಿ ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವೆ ವಾಗ್ಯುದ್ಧ ತಾರಕಕ್ಕೇರುತ್ತಿದ್ದಂತೆ, ಎದ್ದು ನಿಂತಿದ್ದ ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪರಸ್ಪರ ಬೈದಾಡಿಕೊಂಡಿದ್ದರು. ಸದನದಲ್ಲೇ…
Read More »ಕೊಚ್ಚಿಯಲ್ಲಿರುವ ಜವಾಹರ್ಲಾಲ್ ನೆಹರು ಸ್ಟೇಡಿಯಂನಿಂದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಕೆಳಗೆ ಬಿದ್ದಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಉಮಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ವೆಂಟಿಲೇಟರ್ನಲ್ಲಿ…
Read More »ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಆರೋಪ ಹೊತ್ತಿದ್ದಾರೆ. ಮೊಸದ ಆಟ ಆಡಿ ಅವರು ಕ್ಯಾಪ್ಟನ್ ಆಗಿರುವ ಮಾತು ಕೇಳಿ ಬಂದಿದೆ. ಇದರಲ್ಲಿ ಅವರು…
Read More »ಹೊಸ ವರ್ಷದ ಹಿನ್ನೆಲೆ ಅತಿ ಹೆಚ್ಚು ಪ್ರವಾಸಿಗರು ಬರುತ್ತಿರುವುದರಿಂದ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಜೋಗ ಜಲಪಾತದಲ್ಲಿ ವಿವಿಧ…
Read More »ಬೆಂಗಳೂರು: ಬೀದರ್ನ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸರ್ಕಾರಿ ಯೋಜಿತ ಆತ್ಮಹತ್ಯೆ ಎಂದು ಕರೆದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ…
Read More »ಕ್ರಿಸ್ಮಸ್ ಮತ್ತು ಹೊಸ ವರ್ಷದ ರಜೆ ಇರುವ ಕಾರಣ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಹರಿದುಬರುತ್ತಿರುವ ಭಕ್ತಸಾಗರ. ಮಂತ್ರಾಲಯದಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಾಣುತ್ತಿದೆ. ರಾಯರ ಸನ್ನಿಧಿ…
Read More »ಮೈಸೂರು: ಮೈಸೂರಿನ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಡುವ ವಿಚಾರವಾಗಿ ನಗರಪಾಲಿಕೆ ಆಯುಕ್ತರಿಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪತ್ರ ಬರೆದಿದ್ದು, ಕೂಡಲೇ ರಾಜಕುಮಾರಿ ರಸ್ತೆ ನಾಮಫಲಕ ಅಳವಡಿಸುವಂತೆ…
Read More »ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಚಾಲನೆ ವೇಳೆ ಚಾಲಕನಿಗೆ ಫಿಟ್ಸ್ ಕಾಣಿಸಿಕೊಂಡ ಪರಿಣಾಮ ಸರಣಿ ಅಪಘಾತ ಸಂಭವಿಸಿರುವಂತಹ ಘಟನೆ ಡಿ. 25 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ…
Read More »ವಿಜಯಪುರ: ಕರ್ನಾಟಕ ಲೋಕ ಸೇವಾ ಆಯೋಗದಿಂದ ನಡೆಸುತ್ತಿದ್ದ ಕೆಎಎಸ್ ಶ್ರೇಣಿಯ ಗ್ರೂಪ್ ಎ ಹಾಗೂ ಗ್ರೂಪ್ ಬಿ ಹುದ್ದೆಗಳಿಗೆ ಇಂದು ನಡೆಸಲಾಗುತ್ತಿದ್ದ ಪರೀಕ್ಷೆಯಲ್ಲಿ ದೊಡ್ಡ ಎಡವಟ್ಟು ಉಂಟಾಗಿದೆ.…
Read More »ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ 4ನೇ ದಿನ ಟೀಮ್ ಇಂಡಿಯಾದ ಆಟಗಾರರು ಅದ್ಭುತ ಪ್ರದರ್ಶನ ತೋರಿದ್ದಾರೆ. ಜಸ್ಪ್ರೀತ್ ಬೂಮ್ರಾ ಅವರ ಬೌಲಿಂಗ್ಗೆ ಆಸಿಸ್ ಪ್ಲೇಯರ್ಸ್…
Read More »ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಿನ್ನೆ(ಶನಿವಾರ) ನಡೆದಿದೆ. ರಾಮಚಂದ್ರು (21)…
Read More »ಬಿಗ್ಬಾಸ್ ಮನೆಯಲ್ಲಿ ಸ್ನೇಹ, ಪ್ರೀತಿ ಹೀಗೆ ಸ್ಪರ್ಧಿಗಳಲ್ಲಿ ಒಂದಕ್ಕೊಂದು ಭಾವನಾತ್ಮಕ ಸಂಬಂಧ ಬೆಳೆದು ಬಿಡುತ್ತೆ. ಕೆಲವೊಂದು ಅರ್ಧದಲ್ಲೇ ಕೈಕೊಟ್ರೆ, ಕೆಲವೊಂದು ದೀರ್ಘವಾಗಿ ಸಾಗುತ್ತವೆ. ಸ್ಪರ್ಧಿಗಳಲ್ಲಿ ಸಂತಸದ ವಾತಾವರಣ…
Read More »ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆಗೆ ಕೊಂಡೊಯ್ಯುವ ದೀಪವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 117ನೇ ಮನ್ಕಿ ಬಾತ್ನಲ್ಲಿ ಮಾತನಾಡಿದ ಅವರು, ಸಂವಿಧಾನದ ಪರಂಪರೆಯೊಂದಿಗೆ ದೇಶದ ನಾಗರಿಕರನ್ನು…
Read More »ಫ್ಲೋರಿಡಾದಲ್ಲಿ ಹೈಸ್ಪೀಡ್ ರೈಲೊಂದು ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಗ್ನಿಶಾಮಕ ಸಿಬ್ಬಂದಿ ಹಾಗೂ 15 ರೈಲು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಡೌನ್ಟೌನ್…
Read More »ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಆಟಗಾರ ಯಶಸ್ವಿ ಜೈಸ್ವಾಲ್ 3 ಕ್ಯಾಚ್ಗಳನ್ನು ಕೈಚೆಲ್ಲಿದ್ದಾರೆ. ಈ ಪಂದ್ಯದ ದ್ವಿತೀಯ…
Read More »ವಿಜಯನಗರ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣ ಮಾಸುವ ಮುನ್ನವೇ, ವಿಜಯನಗರ ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವಾಗಿದೆ…
Read More »ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಟ್ಟ ಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಗ್ಗಿನಗದ್ದೆ ಬಳಿ ಉಣುಗುಗಳಲ್ಲಿ ಕೆಎಫ್ಡಿ ವೈರಸ್ ಕಾಣಿಸಿಕೊಂಡಿದೆ. ಸದ್ಯ ಐದು ಪ್ರಾಥಮಿಕ…
Read More »ದಕ್ಷಿಣ ಕೊರಿಯಾ : ಜೆಜು ಏರ್ ಫ್ಲೈಟ್ 7C2216, ಥಾಯ್ ರಾಜಧಾನಿ ಬ್ಯಾಂಕಾಕ್ನಿಂದ ವಿಮಾನದಲ್ಲಿ 175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತೊಯ್ದು, ದೇಶದ ದಕ್ಷಿಣದಲ್ಲಿರುವ ವಿಮಾನ…
Read More »ಬೆಂಗಳೂರು: ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಅಮೆರಿಕದಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಈ ಹೊತ್ತಿನಲ್ಲೇ ಅವರ ಮನೆ ನಾಯಿ ನೀಮೋ ನಿಧನ ಹೊಂದಿದೆ. ಶಿವಣ್ಣ ಅವರ ದೊಡ್ಡ…
Read More »ತಮ್ಮ ಅಭಿಮಾನಿಗಳನ್ನು ತಮ್ಮ ಕಾಲ್ಬೆರಳುಗಳ ಮೇಲೆ ದೀರ್ಘಕಾಲ ಇಟ್ಟುಕೊಂಡು, ಸಲ್ಮಾನ್ ಖಾನ್ ಅವರ ಸಿಕಂದರ್ ಚಿತ್ರದ ಟೀಸರ್ ಅಂತಿಮವಾಗಿ ಹೊರಬಂದಿದೆ. ಎಆರ್ ಮುರುಗದಾಸ್ ನಿರ್ದೇಶನದ ಈ ಚಿತ್ರದಲ್ಲಿ…
Read More »ಕನ್ನಡದ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಫಿನಾಲೆ ಹಂತಕ್ಕೆ ಬರುತ್ತಿದೆ. ಇದೇ ಹೊತ್ತಲ್ಲಿ ಕಳೆದ ಬಾರಿಯ ಬಿಗ್ಬಾಸ್ 10ರಲ್ಲಿ ಕ್ಯಾಪ್ಟನ್ಸಿ ಓಟದಲ್ಲಿ ಓರ್ವ ಸ್ಪರ್ಧಿ ಮೋಸ ಮಾಡಿ…
Read More »ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ರಾತ್ರಿ ನವದೆಹಲಿಯ ಏಮ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ನೆರವೇರಿಸಲು ಮತ್ತು ಸ್ಮಾರಕ ನಿರ್ಮಿಸಲು ಕಾಂಗ್ರೆಸ್ ಬಿಜೆಪಿ ಸರ್ಕಾರಕ್ಕೆ…
Read More »ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಗಾಯಕಿಯಾಗಿ ಕೋಲಾರದ ಯುವತಿ ಆಯ್ಕೆಯಾಗಿದ್ದಾರೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ದೇಶದ ಗಮನ ಸೆಳೆಯುವ ಗಣರಾಜ್ಯೋತ್ಸವ ಫೆರೆಡ್ ಹಾಗೂ ಸಾಂಸ್ಕೃತಿಕ…
Read More »ನಮಗೆ ಅಪರಿಚಿತ ಊರುಗಳಿಗೆ ನಮ್ಮದೇ ವಾಹನದೊಂದಿಗೆ ಹೋದಾಗ ಸಾಮಾನ್ಯವಾಗಿ ಗೂಗಲ್ ಮ್ಯಾಪ್ನ ಸಹಾಯ ತೆಗೆದುಕೊಳ್ಳುವುತ್ತೇವೆ. ಇದು ಸಹಜ ಹಾಗೂ ಅನಿವಾರ್ಯ ಎಂಬಂತಹ ಸ್ಥಿತಿ ಸದ್ಯಕ್ಕೆ ಇದೆ. ಆದ್ರೆ…
Read More »ಭಾರತದ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ನವದೆಹಲಿಯ ನಿಗಮ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಹೊಸ…
Read More »ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ)ನ ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು. ಭಾರತದ…
Read More »ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ…
Read More »ಬೆಂಗಳೂರು: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಎಂಬುವರು…
Read More »ನವದೆಹಲಿ/ಬೆಂಗಳೂರು: ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್(92) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್ನಲ್ಲಿ ನೆರವೇರಲಿದ್ದು, ಅಂತ್ಯಕ್ರಿಯೆಗೆ…
Read More »ರಾಮನಗರ : ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ…
Read More »ಇನ್ಸ್ಟಾಗ್ರಾಮ್ ರೀಲ್ಗಳಿಗಾಗಿ ಜೀವವನ್ನೇ ಪಣಕಿಟ್ಟು ಸಾಕಷ್ಟು ಸ್ಟಂಟ್ ಮಾಡುವುದನ್ನು ನೋಡಿರುತ್ತೀರಿ. ಇದೀಗ ಇದೇ ರೀತಿಯ ಘಟನೆ ರಾಜಸ್ಥಾನದ ಝಾಲಾವರ್ನ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಗುರ್ಜರ್…
Read More »26/11 ಮುಂಬೈ ದಾಳಿಯ ಆರೋಪಿ ಹಫೀಜ್ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಸುದ್ದಿಸಂಸ್ಥೆ ಪಿಟಿಐ ಈ ವಿಚಾರವನ್ನು ಖಚಿತಪಡಿಸಿದೆ. ಅಬ್ದುಲ್…
Read More »ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ…
Read More »ಭಾರತೀಯ ಅರ್ಥ ವ್ಯವಸ್ಥೆಯ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ, ಕಾಂಗ್ರೆಸ್ ಮುಖಂಡ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. ಮನಮೋಹನ್ ಸಿಂಗ್ ಅವರನ್ನ ಮರೆತರೂ ಭವ್ಯ…
Read More »1974ರಲ್ಲಿ ಇಂದಿರಾ ಗಾಂಧಿ ಪ್ರಧಾನಿ ಆಗಿದ್ದಾಗ ದೇಶದಲ್ಲಿ ಮೊದಲ ಬಾರಿಗೆ ಅಣು ಬಾಂಬ್ ಪರೀಕ್ಷೆ ನಡೆದಿತ್ತು. ಅದರಿಂದ ಸಿಟ್ಟಿಗೆದ್ದ ಅಮೆರಿಕ ಭಾರತದ ಮೇಲೆ ನಿರ್ಬಂಧ ಹೇರಿತ್ತು. ನಂತರದ…
Read More »ಭಾರತ ಕಂಡ ಡಾ. ಮನಮೋಹನ್ ಸಿಂಗ್ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಸ್ನೇಹ ವಿಶೇಷವಾಗಿತ್ತು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗಲೇ ಅಮೆರಿಕಕ್ಕೆ ಒಬಾಮಾ ಅಧ್ಯಕ್ಷರಾಗಿದ್ದರು.…
Read More »ಅದು ಜೂನ್ 1991. ಮನಮೋಹನ್ ಸಿಂಗ್ ನೆದರ್ಲ್ಯಾಂಡ್ಸ್ನಲ್ಲಿ ನಡೆದ ಸಮ್ಮೇಳನದಲ್ಲಿ ಭಾಗವಹಿಸಿ ದೆಹಲಿಗೆ ಹಿಂತಿರುಗಿ ಮನೆಯಲ್ಲಿ ಮಲಗಿದ್ದರು. ಆ ರಾತ್ರಿ ಒಂದು ಫೋನ್ ಕಾಲ್ ಬಂತು. ಸಿಂಗ್…
Read More »ಆರ್ಥಿಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮನಮೋಹನ್ ಸಿಂಗ್, ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಅವರ ಅಧಿಕಾರದ ಬಳಿಕ ಸುಧೀರ್ಘ 2 ಅವಧಿಗೆ ಸೇವೆ ಸಲ್ಲಿಸಿದ್ದ ಪ್ರಧಾನಿಯಾಗಿದ್ದಾರೆ.…
Read More »ದೆಹಲಿ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ, ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ, ದೇಶದ ಹಣಕಾಸು ಸಚಿವರಾಗಿ ಮತ್ತು ನಂತರ 10 ವರ್ಷಗಳ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಅವರ…
Read More »ದೇಶದ ಅರ್ಥವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದ ಸಮಯವದು. 1991ರಲ್ಲಿ ದೇಶದ ಅರ್ಥ ವ್ಯವಸ್ಥೆ ಸಂಪೂರ್ಣ ಹಳ್ಳಹಿಡಿದಿತ್ತು. ಪಿವಿ ನರಸಿಂಹರಾವ್ ಅವರಿಗೂ ಹಿಂದೆ ಪ್ರಧಾನಿಯಾಗಿದ್ದ ಚಂದ್ರಶೇಖರ್ ಅವರು ಚಿನ್ನವನ್ನು ವಿದೇಶದಲ್ಲಿ…
Read More »ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಗುರುವಾರ ಸಂಜೆ ಹಠಾತ್ ಪ್ರಜ್ಞೆ ತಪ್ಪಿ ಬಿದ್ದಿದ್ದರು, ಅವರನ್ನು ಕೂಡಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು, ಕೊನೆಗೂ ಉಳಿಸಿಕೊಳ್ಳಲು…
Read More »ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಡಾ. ಮನಮೋಹನ್ ಸಿಂಗ್ 33 ವರ್ಷಗಳ ರಾಜಕೀಯ ಪಯಣದಲ್ಲಿ ಕೇವಲ ಒಂದೇ ಒಂದು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎನ್ನುವ ವಿಚಾರ ಅಚ್ಚರಿ…
Read More »ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಭಾರತ ಸರ್ಕಾರ ಗುರುವಾರ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಎರಡು ಅವಧಿಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು…
Read More »ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದರಿಂದ, ಶುಕ್ರವಾರ (ಡಿ.27) ನಡೆಯಬೇಕಿದ್ದ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ ದ್ವಿತೀಯ…
Read More »ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಸುದ್ದಿಯಲ್ಲಿರುವ ಕರ್ನಾಟಕ ಹಾಲು ಒಕ್ಕೂಟ (KMF) ಮತ್ತೆ ನಂದಿನಿ ಹಾಲಿನ ದರ ಪರಿಷ್ಕರಣೆಗೆ ಮುಂದಾಗಿದ್ದು, ಹೊಸ ವರ್ಷದಿಂದ ಪ್ರತೀ ಲೀಟರ್ ಹಾಲಿನ ದರದಲ್ಲಿ…
Read More »ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಐವರು ಹುತಾತ್ಮರಾಗಿದ್ದಾರೆ. ಬೆಳಗಾವಿಯಲ್ಲಿ…
Read More »ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಗ್ರಾಹಕರನ್ನು ಹೆಚ್ಚ ಹೆಚ್ಚು ಸೆಳೆಯಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ. ಈ ಹಿಂದೆ ಟಿ20 ವರ್ಲ್ಡ್ಕಪನ್ನಲ್ಲಿ ಎರಡು ವಿದೇಶಿ ತಂಡಗಳಿಗೆ…
Read More »ಹೈದರಾಬಾದ್: ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಗುರುವಾರ ತಮ್ಮನ್ನು ಭೇಟಿ ಮಾಡಿದ ತೆಲುಗು ಚಲನಚಿತ್ರ ನಟರು,…
Read More »ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುತ್ತೇನೆ ಎಂದು ನೆಲಮಂಗಲ ಶಾಸಕ ಶ್ರೀನಿವಾಸ್ ಸೇರಿದಂತೆ ಹಲವು, ಉದ್ಯಮಿಗಳು, ರಾಜಕಾರಣಿಗಳಿಗೆ ಮೋಸ ಮಾಡಿದ್ದ ಯಲಹಂಕ ಶಾಸಕ ಎಸ್ಆರ್ ವಿಶ್ವನಾಥ್ನ ಮಾಜಿ ಆಪ್ತ…
Read More »ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಮಾನೋತ್ಸವ ಸಮಾರಂಭ ಡಿ. 25ರಂದು ಸಂಜೆ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಜನಪರ ವೇದಿಕೆ ವತಿಯಿಂದ ಬುಧವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ…
Read More »ಮೈಸೂರು: ಇಬ್ಬರು ಮಹಾರಾಣಿಯರು ಹಾಗೂ ಚಾಮರಾಜ ಒಡೆಯರ್ ಸ್ಮರಣಾರ್ಥ ಮೈಸೂರಿನಿಂದ ಕೃಷ್ಣರಾಜ ಸಾಗರ (ಕೆಆರ್ಎಸ್)ಗೆ ತೆರಳುವ ಮಾರ್ಗಕ್ಕೆ ಪ್ರಿನ್ಸಸ್ ರಸ್ತೆ (ರಾಜಕುಮಾರಿ ರಸ್ತೆ) ಎಂದು ಹೆಸರಿಸಲಾಗಿದೆ. ಹಾಗಾಗಿ,…
Read More »ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58),…
Read More »ಬೆಳಗಾವಿ: ಅದು 1924, ಸ್ವಾತಂತ್ರ್ಯ ಸಂಗ್ರಾಮ ಚುರುಕು ಪಡೆದ ದಿನಗಳು. ಆ ದಿನಗಳಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾ ಅಧಿವೇಶನ ನಡೆದಿತ್ತು. ಆ…
Read More »ಇದು ರಾಷ್ಟ್ರೀಯ ನದಿ ಜೋಡಣೆ ಕಾರ್ಯನೀತಿಯಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಮೊದಲ ಯೋಜನೆಯಾಗಿದೆ. ಮಧ್ಯಪ್ರದೇಶದಲ್ಲಿ ಬರಗಾಲದ ಸ್ಥಿತಿಗೆ ತುತ್ತಾಗಿರುವ ಬುಂದೇಲ್ಖಂಡ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರು ಮತ್ತು ಜಲವಿದ್ಯುತ್ ಸೌಲಭ್ಯವನ್ನು…
Read More »ಹಾವೇರಿ : ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು…
Read More »ಕಜಾಕಿಸ್ತಾನದ ಅಕ್ಟೌ ಬಳಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಜರ್ಬೈಜಾನ್ ಏರ್ಲೈನ್ಸ್ ನಿರ್ವಹಿಸುತ್ತಿದ್ದ ವಿಮಾನವು ಬಾಕುದಿಂದ ರಷ್ಯಾದ…
Read More »ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅಪರಿಚಿತರು ಮೊಟ್ಟೆ ದಾಳಿ ನಡೆಸಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನೂರನೇ ಜನ್ಮದಿನಾಚರಣೆ…
Read More »ಮುಂದಿನ ಕೆಲವೇ ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ನಕಲಿ ಪ್ರಕರಣಗಳಲ್ಲಿ ಸಿಲುಕಿಸಿ ಬಂಧಿಸುವ ಮತ್ತು 2025ರ ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ಪಕ್ಷದ ಹಿರಿಯ ನಾಯಕರ…
Read More »ಪ್ರಧಾನಿ ನರೇಂದ್ರ ಮೋದಿ ಕ್ರೈಸ್ತರ ಹಬ್ಬವಾದ ಕ್ರಿಸ್ಮಸ್ಗೆ ಶುಭಾಶಯ ತಿಳಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮೆಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು, ಜೀಸಸ್ನ ಬೋಧನೆಗಳು ಎಲ್ಲರಿಗೂ ಶಾಂತಿ ಮತ್ತು…
Read More »ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ಕಿಚ್ಚ ಸುದೀಪ್ ಅವರು ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ನಟಿಸಿರುವ ‘ಮ್ಯಾಕ್ಸ್’ ಸಿನಿಮಾ ಇಂದು (ಡಿಸೆಂಬರ್ 25) ರಾಜ್ಯಾದ್ಯಂತ ಬಿಡುಗಡೆ ಆಗಿದೆ.…
Read More »‘ಮ್ಯಾಕ್ಸ್’ ಸಿನಿಮಾದಲ್ಲಿ ಕಳ್ಳ-ಪೊಲೀಸ್ ಕಥೆ ಇದೆ. ಸಾಮಾನ್ಯವಾಗಿ ಇಂಥ ಕಥೆಯಲ್ಲಿ ಪೊಲೀಸರು ಕಳ್ಳರನ್ನು ಹಿಡಿಯಲು ಪ್ರಯತ್ನಿಸುತ್ತಾರೆ. ಆದರೆ ಮ್ಯಾಕ್ಸ್ ಸಿನಿಮಾ ಕಥೆ ಡಿಫರೆಂಟ್ ಆಗಿದೆ. ಈ ಚಿತ್ರದಲ್ಲಿ…
Read More »ನಾಡಿನೆಲ್ಲೆಡೆ ಇಂದು ಕ್ರಿಸ್ ಮಸ್ ಧರ್ಮೀಯರ ಪವಿತ್ರ ಹಬ್ಬ ಕ್ರಿಸ್ ಮಸ್ ಆಚರಣೆ ಸಂಭ್ರಮ. ವಿಶ್ವಕ್ಕೆ ಶಾಂತಿ ಮತ್ತು ಸತ್ಯದ ಸಂದೇಶ ಸಾರಿದ ಯೇಸು ಕ್ರಿಸ್ತ ಜನಿಸಿದ…
Read More »ದುರಂತದಲ್ಲಿ ಹುತಾತ್ಮರಾದ ಸೈನಿಕರಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ ಕೂಡ ಒಬ್ಬರು ಎಂದು ತಿಳಿದು ಬಂದಿದೆ. ಚಿಕ್ಕೋಡಿ: ಜಮ್ಮು…
Read More »ಬೆಂಗಳೂರು: ಹೊಸ ವರ್ಷಕ್ಕೆ ಜನ ಸಾಮಾನ್ಯರಿಗೆ ಆಟೋ ದರ ಏರಿಕೆ ಶಾಕ್ ಸಿಗುವ ಸಾಧ್ಯತೆ ದಟ್ಟವಾಗುತ್ತಿದೆ. ಪ್ರತಿ ಒಂದು ಕಿಲೋ ಮೀಟರ್ ಗೆ 5 ರೂಪಾಯಿವರೆಗೆ ಏರಿಕೆಯಾಗಲಿದೆ…
Read More »ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ ಚುನಾವಣಾ ಸುಧಾರಣೆಯ ಮಸೂದೆ ಕುರಿತು ಚರ್ಚಿಸಲು ಜನವರಿ 8 ರಂದು 39 ಸದಸ್ಯರ ಮೊದಲ ಜಂಟಿ…
Read More »ದೇಶದಲ್ಲಿ ಹೊಸದಾಗಿ ಭುಗಿಲೆದ್ದಿರುವ ಮಂದಿರ-ಮಸೀದಿ ವಿವಾದ ಅನಗತ್ಯ ಎಂದಿರುವ ರಾಷ್ಟ್ರೀಯ ಸ್ವಯಂಸ್ವೇವಕ ಸಂಘ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ, ಹಲವು ಹಿಂಂದುತ್ವವಾದಿ ಸ್ವಾಮೀಜಿ ಕಿಡಿಕಾರಿದ್ದಾರೆ. ಮೋಹನ್ ಭಾಗವತ್…
Read More »ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಭ್ರಷ್ಟಾಚಾರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಒಂದೆಡೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಈ ನಡುವೆ ಬದಲಿ ನಿವೇಶನಗಳ…
Read More »ನೊಯ್ಡಾ: ಪಬ್ಜೀ ಗೇಮ್ನಲ್ಲಿ ಪರಿಚಯವಾದ ಸ್ನೇಹಿತನನ್ನು ವರಿಸಲು ಪತಿಯನ್ನು ತೊರೆದು ಕಳೆದ ವರ್ಷ ತನ್ನ ನಾಲ್ಕು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಬಂದು, ಗ್ರೇಟರ್ ನೋಯ್ಡಾದಲ್ಲಿ ತನ್ನ ಪ್ರಿಯಕರ4…
Read More »ಛತ್ತೀಸ್ಗಢದ ಬಿಜೆಪಿ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ಮಹತಾರಿ ವಂದನಾ ಯೋಜನೆಯಡಿ ತಿಂಗಳಿಗೆ ಒಂದು ಸಾವಿರ ರೂಪಾಯಿ ಗೌರವಧನವನ್ನು ನೀಡುತ್ತಿದೆ. ಇದೀಗ ಈ ಯೋಜನೆಯಡಿ ಬಾಲಿವುಡ್ ನಟಿ ಸನ್ನಿ…
Read More »ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಪಂದ್ಯವು ಭಾರತೀಯ ಕಾಲಮಾನ ಮುಂಜಾನೆ ಶುರುವಾಗಲಿದೆ.…
Read More »ಸಮಯ ಅನ್ನೋದು ಬೆಲೆ ಕಟ್ಟಲಾಗದ್ದು. ಆದ್ರೆ ಅದೇ ಸಮಯವನ್ನು ತಿಳಿಸುವ ವಾಚ್ಗೆ ಲಕ್ಷ ಲಕ್ಷ ಕೋಟಿ ಕೋಟಿ ಬೆಲೆಯಿದೆ. ಅಂಬಾನಿಯ ಅಂಟಿಲಿಯಾ ಬಂಗಲೆಯಲ್ಲಿರುವ ಕಾರ್ಗಳ ಮೌಲ್ಯದ ವಾಚ್ಗಳು…
Read More »ಕುವೈತ್: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕುವೈತ್ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ (The Order Of Mubarak Al…
Read More »ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿರೋ ಕ್ಯೂಟ್ ಜೋಡಿ. ಬಿಗ್ಬಾಸ್ ಸೀಸನ್ 8ರಲ್ಲಿ…
Read More »ನವದೆಹಲಿ: ಈ ವರ್ಷ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ‘ಜಾತಿ ಗಣತಿ’ ಮತ್ತು ಆರ್ಥಿಕ ಸಮೀಕ್ಷೆಯ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್…
Read More »ಟೈರ್ ಸ್ಫೋಟಗೊಂಡು, ಚಾಲಕನ ನಿಯಂತ್ರಣ ತಪ್ಪಿದ ಬಸ್, ಟ್ರಕ್ವೊಂದಕ್ಕೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 38 ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಈ ಘಟನೆಯು ಆಗ್ನೇಯ ಬ್ರೆಜಿಲ್ನಲ್ಲಿ…
Read More »ಹೈದರಾಬಾದ್: ಟಾಲಿವುಡ್ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ ಅಲ್ಲು ಅರ್ಜುನ್ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ.…
Read More »ಬೆಂಗಳೂರು: ಕಾರ್ಮಿಕರಿಂದ ಕಡಿತಗೊಳಿಸಿದ್ದ ಭವಿಷ್ಯ ನಿಧಿ (ಪಿಎಫ್) ಹಣವನ್ನು ಸರ್ಕಾರಕ್ಕೆ ಜಮೆ ಮಾಡದೆ ವಂಚನೆ ಮಾಡಿದ್ದಾರೆಂಬ ಆರೋಪವನ್ನು ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ನಿರಾಕರಿಸಿದ್ದಾರೆ. ಹಣಕಾಸಿನ…
Read More »ಚಂಡೀಗಢ: ಪಂಜಾಬ್ನ ಮೊಹಾಲಿ ಜಿಲ್ಲೆಯ ಸೊಹಾನಾ ಗ್ರಾಮದಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದ್ದು, ಇಬ್ಬರು ಮೃತಪಟ್ಟು ಹಲವರು ಸಿಲುಕಿರುವ ಘಟನೆ ಶನಿವಾರ ನಡೆದಿದೆ. ದೃಷ್ಟಿ ವರ್ಮಾ (20)…
Read More »ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್ ಮೈದಾನದಲ್ಲಿ ನಡೆದ…
Read More »ಮುಂಬೈ : ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವತ್ ಅವರು ಶನಿವಾರ ಮುಂಬರುವ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿಯಿಂದ ಹೊರಬಂದು ಏಕಾಂಗಿಯಾಗಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.…
Read More »ಇತ್ತೀಚೆಗೆ ಸಲಿಂಗಿ ವಿವಾಹಗಳು ಅಲ್ಲೊಂದು ಇಲ್ಲೊಂದು ನಡೆಯುತ್ತಿದೆ. ಆದರೆ ಲಿಂಗ ಪರಿವರ್ತನೆ ಮಾಡಿಕೊಂಡು ಮದುವೆಯಾಗುವುದು ಕಡಿಮೆಯಾದರೂ ಅಂತಹ ಘಟನೆಗಳು ಕೂಡ ನಡೆದಿವೆ. ಲಿಂಗ ಪರಿವರ್ತನೆಯ ನಂತರ ಪ್ರೇಯಸಿ/ಪ್ರಿಯಕರ…
Read More »ಬೆಂಗಳೂರು: ಚಿನ್ನ ಖರೀದಿಸಿ ವಂಚಿಸಿದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ. ಗಣ್ಯರ ಹೆಸರ ಹೇಳಿಕೊಂಡು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಕೋಲಾರದ…
Read More »ಅಪ್ಪ-ಅಮ್ಮನ ಜತೆ ಸೇರಿಕೊಂಡು ವ್ಯಕ್ತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಮೆಣಸಿನ ಪುಡಿ, ರಾಡ್ ಹಾಕಿ ಚಿತ್ರಹಿಂಸೆ ಕೊಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ರಾಜ್ಗಢದಲ್ಲಿರುವ ತಮ್ಮ ಮನೆಯಲ್ಲಿ ಆಕೆಯನ್ನು ಇನ್ನೊಬ್ಬರ…
Read More »ಮಂಡ್ಯ : ಕನ್ನಡ ಮಾತನಾಡುವವರ ಸಂಖ್ಯೆ ಗಣ ನೀಯವಾಗಿ ಕುಸಿಯುತ್ತಿದೆ. ಇದು ನಾವು ಒಪ್ಪಿಕೊಳ್ಳಲೇ ಬೇಕಾದ ಕಟುಸತ್ಯ. ಕನ್ನಡ ಅನ್ನದ ಭಾಷೆಯಾಗದಿರುವುದೇ ಇದಕ್ಕೆ ಕಾರಣ’ ಎಂದು ಕನ್ನಡ…
Read More »ಪ್ರತಿಪಕ್ಷಗಳು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ ಗೆಲುವನ್ನು ತಡೆಯಲು ಮಾಡಿರುವ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಎರಡೂ ರಾಜ್ಯದಲ್ಲಿ ಬಿಜೆಪಿಯವರೇ ಮುಖ್ಯಮಂತ್ರಿಯೂ ಆಗಿದ್ದಾರೆ. ಸಂವಿಧಾನ ಮತ್ತು ಮೀಸಲಾತಿ ವಿಚಾರವಾಗಿ…
Read More »ಮದ್ದೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ 11ನೇ ದಿನದ ಭೂಶಾಂತಿ ಉತ್ತರ ಕ್ರಿಯಾದಿ ಕಾರ್ಯವು ಇಂದು ನಡೆಯಲಿದೆ. ವೈಕುಂಠ ಸಮಾರಾಧಾನೆ ಕಾರ್ಯದಲ್ಲಿ ರಾಜ್ಯ ಸರ್ಕಾರದ ಸಚಿವ…
Read More »ಬೆಂಗಳೂರು : ಸರ್ಕಾರಕ್ಕೆ ಹಾಗೂ ಉದ್ಯೋಗಿಗಳಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಭಾರತದ ಮಾಜಿ ಕ್ರಿಕೆಟರ್, ಕನ್ನಡಿಗ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿನಗರ ಪೊಲೀಸರಿಗೆ ಪತ್ರ ಬರೆಯಲಾಗಿದೆ.…
Read More »ಮೈಸೂರು ; ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ ದರ್ಶನ್ ಅವರು 6 ತಿಂಗಳ ಬಳಿಕ ಶುಕ್ರವಾರ ಮೈಸೂರಿಗೆ…
Read More »ರಾಯಚೂರು: ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ನಲ್ಲಿ ನಡೆದಿದೆ.ಮೃತ ಮಹಿಳೆಯನ್ನು 23 ವರ್ಷದ ಗೃಹಿಣಿ ಲಿಪಿ…
Read More »ರವಿ ಬಂಧನದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷ ಬಂದ್ಗೆ ಕರೆ ನೀಡಿತ್ತು. ಪೊಲೀಸರ ಪ್ರಕಾರ, ಹನುಮತ್ತಪ್ಪ ವೃತ್ತದಲ್ಲಿ ಬಿಜೆಪಿಯ ಸುಮಾರು 100 ಸದಸ್ಯರು ಮತ್ತು…
Read More »ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್ ಆದೇಶ ಪ್ರಕಟಿಸಿದೆ.…
Read More »ಹೊಸ ವರ್ಷಾಚರಣೆಗೂ ನಂದಿಬೆಟ್ಟಕ್ಕೂ ಅದೇನೊ ಒಂಥರ ನಂಟು. ಪ್ರಕೃತಿ ಮಡಿಲಲ್ಲಿ ಕುಡಿದು, ಕುಣಿದು, ಕುಪ್ಪಳಿಸಿ ಹೊಸ ವರ್ಷ 2025ನ್ನು ಆಚರಿಸೋಣ ಅಂತ, ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ದಾರೆ.…
Read More »ಮಂಡ್ಯ : ಶುಕ್ರವಾರದಿಂದ ಮೂರು ದಿನಗಳ ಕಾಲ ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರತಿದೆ. ರಾಷ್ಟ್ರ ಧ್ವಜ,…
Read More »ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಎದುರಿಸುತ್ತಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬಂಧನವಾಗಿದ್ದು, ಬೆಂಗಳೂರಿಗೆ ಕರೆ ತರಬೇಕಿದೆ. ಆದರೆ, ಪೊಲೀಸರು…
Read More »ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿದೆ. ಸಚಿವೆ ಮಾಡಿರುವ ಗಂಭೀರ ಆರೋಪ ಒಂದೆಡೆಯಾದರೆ, ಇದೀಗ…
Read More »ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More »


















































































































































