freedom tv daily news

Top News

ಲಾಯರ್​ ಜಗದೀಶ್ ವಕೀಲಿಕೆ ಲೈಸೆನ್ಸ್ ರದ್ದುಗೊಳಿಸಿದ ಬಾರ್ ಕೌನ್ಸಿಲ್!

ಬಿಗ್ ಬಾಸ್ ಮನೆಯೊಳಗೆ ಹೋಗಿರುವ ವಕೀಲ ಜಗದೀಶ್ ಅವರು ಪಡೆದಿದ್ದ ಲಾಯರ್ ಲೈಸೆನ್ಸ್ ಅನ್ನು ದೆಹಲಿ ಬಾರ್ ಕೌನ್ಸಿಲ್ ರದ್ದುಗೊಳಿಸಿದೆ. ಇವರು ನಕಲಿ ಮಾರ್ಕ್ಸ್ ಕಾರ್ಡ್‌ ಕೊಟ್ಟು…

Read More »
#Exclusive News

ರಾಜಕೀಯ ಬೆಳವಣಿಗೆಗಳು ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡಿತಾರೆ: ಡಿಕೆ ಸುರೇಶ್

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡೆಯುತ್ತಾರೆ ಎಂದು ಮೂರು ರಾಜಕೀಯ ಪಕ್ಷಗಳಿಗೆ ಮಾಜಿ ಸಂಸದ ಡಿಕೆ…

Read More »
#Exclusive News

50 ಕೋಟಿಗೆ ಬೆದರಿಕೆ: ಕುಮಾರಸ್ವಾಮಿ ವಿರುದ್ಧ ದೂರು

ಬೆಂಗಳೂರು (ಅ.04): ರಿಯಲ್ ಎಸ್ಟೇಟ್ ಉದ್ಯಮಿ ಕಮ್ ಜೆಡಿಎಸ್‌ ಉಪಾಧ್ಯಕ್ಷನಿಗೆ ಮುಂಬರುವ ಚನ್ನಪಟ್ಟಣ ಉಪ ಚುನಾವಣೆಗೆ 50 ಕೋಟಿ ರು. ಹಣ ನೀಡುವಂತೆ ಜೀವ ಬೆದರಿಕೆ ಹಾಕಿದ ಆರೋಪದ…

Read More »
#Exclusive News

ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಆದ್ದೂರಿ ಚಾಲನೆ

  ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಅದ್ದೂರಿಯಾಗಿ ಇಂದು ಗುರುವಾರ ಬೆಳಗ್ಗೆ ಚಾಲನೆ ಸಿಕ್ಕಿದೆ.ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ…

Read More »
#Exclusive News

ಉದ್ಯಮಿ ವಿಜಯ್ ಟಾಟಾ ಹೆಚ್​ಡಿ ಕುಮಾರಸ್ವಾಮಿ ವಿರುದ್ದ ದೂರು ದಾಖಲು:50 ಕೋಟಿ ರೂ.ಗೆ ಬೆದರಿಕೆ ಆರೋಪ ಕುರಿತು

ಬೆಂಗಳೂರು ; ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬವರು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ  ವಿರುದ್ಧ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ  ಬೆಂಗಳೂರಿನಲ್ಲಿ…

Read More »
#Exclusive News

‘ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಬಗ್ಗೆ ನಾವು ತೀವ್ರ ಕಳವಳ ಹೊಂದಿದ್ದೇವೆ:ಭಾರತ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಷ್ಟ್ರಗಳು ಸಂಯಮವನ್ನು ಕಾಪಾಡಿಕೊಳ್ಳಬೇಕು ಮತ್ತು ಸಂಘರ್ಷದ ಆಯಾಮವನ್ನು ಆಯ್ಕೆ ಮಾಡಿಕೊಳ್ಳಬಾರದು ಎಂದು ಭಾರತ ಕರೆ ನೀಡಿದೆ.ಹಿಜ್ಜುಲ್ಲಾ ಮುಖ್ಯಸ್ಥ…

Read More »
#Exclusive News

ಕಲಬುರಗಿಯಲ್ಲಿ ಹೆಚ್ಚಾದ ಪೋಕ್ಸೊ ಪ್ರಕರಣಗಳು!

ಕಲಬುರಗಿ: ಕಳೆದ ಎರಡು  ವರ್ಷಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿವೆ.ಅಧಿಕೃತ ದಾಖಲೆಗಳ ಪ್ರಕಾರ, 2022-23ರ ಅವಧಿಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ…

Read More »
#Exclusive News

ಇಂದು ಪಿಎಸ್ಐ ಪರೀಕ್ಷೆ ಅಕ್ರಮ ತಡೆಗೆ ಇಎನ್​ಟಿ ವೈದ್ಯರ ನಿಯೋಜನೆ

ಬೆಂಗಳೂರು: ಬಹುನಿರೀಕ್ಷಿತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (402) ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 3ರಂದು ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)…

Read More »
#Exclusive News

ಧಗಧಗಿಸಿದ ಕಾರು ಒರ್ವ ಮೃತ

ಬೆಳಗಾವಿ:ಚಿಕ್ಕೋಡಿ – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಧಗಧಗಿಸಿದ ಕಾರ್.ಜೈನಾಪುರ ಗ್ರಾಮದ ಹೊರವಲಯದ ಬಳಿ ನಡೆದಿರುವ ಘಟನೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮ. ಮಧ್ಯರಾತ್ರಿ…

Read More »
#Exclusive News

ಕಾಶ್ಮೀರ ವಿಧಾನಸಭಾ ಚುನಾವಣೆ ಮುಕ್ತಾಯ:ಶಾಂತಿಯುತವಾಗಿ ನಡೆದ ಮತದಾನ ಪ್ರಕ್ರಿಯೆ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 3ನೇ ಹಂತದ ಚುನಾವಣೆ ಮಂಗಳವಾರ ಶಾಂತಿಯುತವಾಗಿ ನಡೆಯಿತು. ಕಡೆಯ ಹಂತದ ಈ ಚುನಾವಣೆಯಲ್ಲಿ ಶೇ. 68.72ರಷ್ಟುಮತದಾನವಾಗಿದೆ.ಇದರೊಂದಿಗೆ ರಾಜ್ಯ ವಿಧಾನಸಭೆಗೆ ನಿಗದಿಯಾಗಿದ್ದ…

Read More »
#Exclusive News

ನಾನು ಆತ್ಮಸಾಕ್ಷಿಯಾಗಿ ನಡೆದುಕೊಂಡಿದ್ದೇನೆ. ಹಾಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ!

ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ  ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.ತಮ್ಮ ಪತ್ನಿ ಮುಡಾ ಸೈಟ್ ವಾಪಸ್ ನೀಡಿದ ವಿಚಾರಕ್ಕೆ…

Read More »
#Exclusive News

ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡೋದೆ ಡೌಟು!:ಬಿಜೆಪಿ  ಶಾಸಕ ಶ್ರೀವತ್ಸ

ಈ ಬಾರಿಯ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡೋದೆ ಅನುಮಾನ. ಅಷ್ಟರಲ್ಲೇ ಅವರು ರಾಜೀನಾಮೆ ನೀಡುವ ಸಂದರ್ಭ ಬರಲಿದೆ ಎಂದು ಬಿಜೆಪಿ  ಶಾಸಕ ಶ್ರೀವತ್ಸ  ಭವಿಷ್ಯ…

Read More »
#Exclusive News

“ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ”:ನರೇಂದ್ರ ಮೋದಿ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ…

Read More »
#Exclusive News

ಕುಡಿದ ಮತ್ತಿನಲ್ಲಿ ರೋಗಿಯ ತಲೆಗೆ ಹೊಲಿಗೆ ಹಾಕಿ ಸೂಜಿಯನ್ನು ಅಲ್ಲೇ ಮರೆತ ವೈದ್ಯ!

ಉತ್ತರ ಪ್ರದೇಶ: ವೈದ್ಯರೊಬ್ಬರು ರೋಗಿಯ ತಲೆಗೆ ಹೊಲಿಗೆ ಹಾಕಿ ಅಲ್ಲಿಯೇ ಸೂಜಿ ಮರೆತುಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರ ನಡುವೆ ನಡೆದ ಕಲಹದಲ್ಲಿ ಸಿತಾರಾ…

Read More »
#Exclusive News

ಬಾಲಿವುಡ್ ಹೀರೋ ಗೋವಿಂದಗೆ ಬುಲೆಟ್ ತಗುಲಿ ಗಾಯ; ನಟನ ಗನ್‌ನಿಂದಲೇ ಆಚಾನಕ್ ಆಗಿ ಸಿಡಿದ ಗುಂಡು!

ಬಾಲಿವುಡ್‌ನಟ ಗೋವಿಂದಅವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್‌ನಿಂದ (Revolver)…

Read More »
#Exclusive News

ಕ್ರಿಕೆಟ್​ ದೇವರ ದಾಖಲೆ ಮುರಿದ `ಕಿಂಗ್’ ಕೊಹ್ಲಿ

ಬಾಂಗ್ಲಾದೇಶ ವಿರುದ್ಧ ಕಾನ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್‌ ವಿರಾಟ್ ಕೊಹ್ಲಿ  27,000 ಅಂತಾರಾಷ್ಟ್ರೀಯ ರನ್ ಪೂರೈಸಿದ ವೇಗದ ಬ್ಯಾಟ್ಸ್‌ಮನ್ ದಾಖಲೆ ಬರೆದಿದ್ದಾರೆ.…

Read More »
#Exclusive News

ಪ್ಯಾನ್ -ಆಧಾರ ಜೊಡಣೆಯಿಂದ ಸಾಮನ್ಯ ವರ್ಗದವರಿಗೆ ಸಂಕಷ್ಟ!

ಮಂಡ್ಯ: ಪ್ಯಾನ್ ಕಾರ್ಡ್ ಜೊತೆಗೆ ಆಧಾರ್ ಸಂಖ್ಯೆ ಜೋಡಣೆಯನ್ನು ‘ದಂಡ ಸಹಿತ’ವಾಗಿ ಮಾಡಿದ್ದ ಬಡವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ವಿವಿಧ ಸವಲತ್ತು ಮತ್ತು ‘ಗ್ಯಾರಂಟಿ’ ಯೋಜನೆಗಳಿಂದ…

Read More »
#Exclusive News

ಮೈಸೂರಿನ ರೇವ್ ಪಾರ್ಟಿ ಮೇಲೆ ಇಲವಾಲ ಠಾಣೆ ಪೊಲೀಸರು ಏಕಾಏಕಿ ದಾಳಿ

ಮೈಸೂರು: ಮೈಸೂರಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಯುವತಿಯರನ್ನು ಸೇರಿ 54 ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಶನಿವಾರ ತಡರಾತ್ರಿ ಮೈಸೂರು ಹೊರವಲಯದಲ್ಲಿ…

Read More »
#Exclusive News

ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್!

ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಕೊನೆಗೂ ರಿಲೀಫ್ ದೊರೆತಿದೆ. ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ…

Read More »
#Exclusive News

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ  ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಅ.08 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು  ಸ್ವೀಕರಿಸಲಿದ್ದಾರೆ.ಈ ಕುರಿತು…

Read More »
#Exclusive News

ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು:ರಾಜಕೀಯವಾಗಿ ನನಗೆ ಒಂದರೆಡು ತಿಂಗಳು ತೊಂದರೆ ಕೊಡಬಹುದು ಅಷ್ಟೆ. ಆದರೆ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಗುಡುಗಿ ದ್ದಾರೆ. ಜತೆಗೆ, ನನ್ನ…

Read More »
#Exclusive News

ಲಂಡನ್​ನಲ್ಲಿರುವ ಬಸವೇಶ್ವರ ಮೂರ್ತಿಗೆ ನಮನ ಸಲ್ಲಿಸಿದ:ನಿರ್ಮಲಾನಂದನಾಥ ಸ್ವಾಮಿಗಳು

ಲಂಡನ್:ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮಿಗಳು ಲಂಡನ್‌ ಪ್ರವಾಸ ವೇಳೆದ ಲಂಡನ್​ಲ್ಲಿರುವ   ಬಸವೇಶ್ವರ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಅವರ ಜೊತೆಗೆ ಬ್ರಿಟನ್ ಹಿಂದೂ ವೇದಿಕೆ ಮುಖ್ಯಸ್ಥೆ…

Read More »
#Exclusive News

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ:ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್!

ಬೀದರ್: ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯ ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್ ಆಗಿದೆ ಎಂದು ಪರೀಕ್ಷಾರ್ಥಿಯೋರ್ವರು ಕೆಇಎಗೆ ದೂರು ಸಲ್ಲಿಸಿದ್ದಾರೆ. ರಾಜ್ಯಾದ್ಯಂತ ಕಂದಾಯ ಇಲಾಖೆಯ ಗ್ರಾಮ…

Read More »
#Exclusive News

ರೇಣುಕಾಸ್ವಾಮಿ ಕೊಲೆ ಕೇಸ್: ಮೂವರು ಆರೋಪಿಗಳಿಗೆ ಬೇಲ್ ಆದ್ರೂ ಬಿಡುಗಡೆ ಭಾಗ್ಯವಿಲ್ಲ;

ಬೇಲ್ ಸಿಕ್ಕಿದ್ರು, ಇನ್ನೂ  ಬಿಡುಗಡೆ ಭಾಗ್ಯ ಇಲ್ಲ.ಶ್ಯೂರಿಟಿಗಾಗಿ ಮೂವರು ಆರೋಪಿಗಳ ಪರದಾಟ.ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ.ದರ್ಶನ್ ಗ್ಯಾಂಗ್ ನ ಮೂವರು ಆರೋಪಿಗಳಿಗೆ ಜಾಮೀನು.ಕಳೆದ ಸೋಮವಾರ ಮಂಜೂರಾಗಿದ್ದ ಜಾಮೀನು.ಕಾರ್ತಿಕ್…

Read More »
#Exclusive News

ಪಿತೃಪಕ್ಷ ಪೂಜೆ.. ಹಿರಿಯರ ಹಬ್ಬಕ್ಕೆ ಬಾಡೂಟ ಮಾಡುವ ಕುಟುಂಬಗಳಿಗೆ ಟೆನ್ಶನ್!

ಮಹಾಲಯ ಅಮಾವಾಸ್ಯೆ ಪಿತೃಪಕ್ಷ ಪೂಜೆ ದಿನ ಈ ಬಾರಿ ಅಕ್ಟೋಬರ್ 2 ರಂದು ಬಂದಿದೆ. ಆ ದಿನ ಮಾಂಸ ಹಾಗೂ ಮದ್ಯ ಮಾರಾಟ ನಿಷೇಧವಿರಲಿದ್ದು, ಹಿರಿಯರ ಪೂಜೆ…

Read More »
#Exclusive News

ಹಂದಿಗಳ ಜೊತೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೇವೆ:ಎಡಿಜಿಪಿ ಚಂದ್ರಶೇಖರ್

ನನ್ನ ಮೇಲೆ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುವ ಮೂಲಕ ಬೆದರಿಕೆ ಹಾಕಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವನು ಎಷ್ಟೇ ಎತ್ತರದ ಸ್ಥಾನದಲ್ಲಿದ್ದರೂ ಅವನ್ನು ಆರೋಪಿಯೇ. ನಮ್ಮ…

Read More »
#Exclusive News

ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಯ ಅಧ್ಯಕ್ಷರಾಗಿ ಎಂ.ಜಿ ಬಾಲಕೃಷ್ಣ ಅಧಿಕಾರ ಸ್ವೀಕಾರ

ಬೆಂಗಳೂರು ಸೆ 28 : ಶತಮಾನದ ಇತಿಹಾಸ ಹೊಂದಿರುವ ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಯ 2024-25 ನೇ ಸಾಲಿನ ಅಧ್ಯಕ್ಷರಾಗಿ ಎಂ.…

Read More »
#Exclusive News

ಕಾರ್ಯಾಚರಣೆ ವೇಳೆ ಭಾರತೀಯ ಸೇನೆಗೆ ಇಬ್ಬರು ಉಗ್ರರು ಗುಂಡಿಗೆ ಬಲಿ

ಕುಲ್ಗಾಮಾ:ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ಹಿಂದೆ ಎನ್‌ಕೌಂಟರ್‌ನಲ್ಲಿ ಮೂವರು ಸೈನಿಕರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು.ಕುಲ್ಗಾಮ್ ಎನ್‌ಕೌಂಟರ್‌ನಲ್ಲಿ…

Read More »
#Exclusive News

ಅ.2 ರಂದು ರಾಜ್ಯಾದ್ಯಂತ ಗಾಂಧಿ ನಡಿಗೆ, ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ. 28:“ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಕ್ಟೋಬರ್…

Read More »
#Exclusive News

ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು

ಕೊಪ್ಪಳ ಜಿಲ್ಲೆಯಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಿಂದ ಚಳ್ಳೂರು ಗ್ರಾಮಕ್ಕೆ ತೆರಳುವ…

Read More »
#Exclusive News

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ-ಪಿ ರಾಜೀವ್

ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿದ  ಕುಡಚಿ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದ ರ್ಶಿಯಾದ ಪಿ.‌ರಾಜೀವ್.ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನಿಡುವುದರ ಮೂಲಕ…

Read More »
#Exclusive News

ಅತಿಥಿ ಶಿಕ್ಷಕರು ಮತ್ತು ಅಡುಗೆ ಸಹಾಯಕರ ನೇಮಕಕ್ಕೆ ಲಂಚದ ಬೇಡಿಕೆ-“ಹೆಡ್‌ಮಾಸ್ಟರ್”

ಕೊಡಗು:ಇತ್ತಿಚೀನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿಯು ಸಹ ಲಂಚದಾರೋಪಗಳು ಕೇಳಿ ಬರುತ್ತಿವೆ.  ಲಂಚ ಪಡೆಯುವ ವೇಳೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರೋಬ್ಬರು ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ…

Read More »
#Exclusive News

ಬೊಮ್ಮಾಯಿ,ಸುಧಾಕರ್​ಗೆ ಕೇಂದ್ರದಿಂದ ದಸರಾ ಲಾಟರಿ!

ಬೆಂಗಳೂರು:  ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾದ ಬೊಮ್ಮಾಯಿ,ಸುಧಾಕರ್,ಮತ್ತು ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಕೇಂದ್ರ ಸರ್ಕಾರ ದಸರಾ ಉಡುಗೊರೆ ನೀಡಿದೆ. ಕಾರ್ಮಿಕ ಜವಳಿ ಮತ್ತು ಕೌಶಲ್ಯ ಅಭಿವೃದ್ಧಿಸಮಿತಿ ಅಧ್ಯಕ್ಷರಾಗಿ…

Read More »
#Exclusive News

ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಬಿಬಿಎಂಪಿ ಅಧಿಕಾರಿಗಳು!

ಕಮರ್ಷಿಯಲ್ ಕಟ್ಟಡಕ್ಕೆ ತೆರಿಗೆ ಮೊತ್ತದಲ್ಲಿ ಕಡಿತ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಬಿಎಂಪಿ ಅಧಕಾರಿಗಳು.ರಾಜೇಂದ್ರ ಪ್ರಸಾದ್, ARO  BBMP ಯಶವಂತ ಪುರ,ಪ್ರಕಾಶ್, ತೆರಿಗೆ ಮೌಲ್ಯ ಮಾಪಕರು. 4.5…

Read More »
#Exclusive News

ಬಿಜೆಪಿ ಪಕ್ಷದ್ದು ಮನೆಯೊಂದು, ನೂರು ಬಾಗಿಲು:

ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ…

Read More »
#Exclusive News

ಶಾಸಕ ಮುನಿರತ್ನ ರಾಸಲೀಲೆ ಎಲ್ಲೇಲ್ಲಿ ನಡೆಸಿದ್ದ ಗೊತ್ತಾ!?

ಬೆಂಗಳೂರು: ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಕೇಸ್ ಸಂಬಂಧ RR ನಗರ ಕ್ಷೇತ್ರದ ಶಾಸಕ ಬಿಜೆಪಿ ಮುನಿರತ್ನಗೆ ನ್ಯಾಯಾಂಗ ಬಂಧನದಲ್ಲಿದ್ದ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದು,…

Read More »
#Exclusive News

ರಸ್ತೆ ಸಂಪರ್ಕವಿಲ್ಲದೆ ಚಿಕಿತ್ಸೆಗಾಗಿ ಮೂರು ಕಿ.ಮೀ ವೃದ್ಧೆಯನ್ನು ಎತ್ತಿಕೊಂಡು ಬಂದ ಗ್ರಾಮಸ್ಥರು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲದ ಹಳ್ಳಿಗಳ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ಒಂದೊಂದಾಗಿ ಹೊರ ಬರುತ್ತಿವೆ. ಇದೀಗ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಬೀಡು…

Read More »
#Exclusive News

ಲೆಬನಾನ್ ಬಿಟ್ಟು ಬಾರತಕ್ಕೆ ಮರಳಿ:ಭಾರತೀಯರಿಗೆ ವಿದೇಶಾಂಗ ಇಲಾಖೆ ಸೂಚನೆ

ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಸಂಘರ್ಷ ತಾರಕಕ್ಕೇರಿರುವಂತೆಯೇ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ವಿದೇಶಾಂಗ ಇಲಾಖೆ ಕೂಡಲೇ ಲೆಬೆನಾನ್ ತೊರೆಯುವಂತೆ ಅಲ್ಲಿನ ಭಾರತೀಯರಿಗೆ ಎಚ್ಚರಿಕೆ ನೀಡಿದೆ.ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ…

Read More »
#Exclusive News

ಇರಾನ್‌ ದೇಶದಿಂದ ನನಗೆ ಜೀವ ಬೆದರಿಕೆ: ಡೊನಾಲ್ಡ್‌ ಟ್ರಂಪ್

ವಾಷಿಂಗ್ಟನ್ ಡಿಸಿ:ಡೊನಾಲ್ಡ್‌ ಟ್ರಂಪ್ ಅವರ ಹತ್ಯೆಗೆ ಇರಾನ್ ಪ್ರಯತ್ನ ಮಾಡುತ್ತಿದೆ ಎಂದು ಅಮೆರಿಕದ ಬೇಹುಗಾರಿಕಾ ದಳ ಖಚಿತ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯ…

Read More »
#Exclusive News

ಮುಂಬೈನಲ್ಲಿ ಭೀಕರ ಮಳೆ:ನಾಲ್ವರು ಬಲಿ

ಮುಂಬೈ:ಮುಂಬೈನಲ್ಲಿ ಭಾರೀ ಮಳೆ ಪರಿಣಾಮ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ…

Read More »
#Exclusive News

ಲೋಕಾ ಬಲೆಗೆ ಪ್ರಾಚಾರ್ಯ ಮತ್ತು ಎಫ್‌ಡಿಎ ಅಧಿಕಾರಿ!

ಚಿಕ್ಕಮಗಳೂರು:ಹಾಜರಾತಿ ಕೊರತೆ ಸರಿಪಡಿಸಿ, ಪರೀಕ್ಷೆ ಬರೆಯಲು ಅನುವು ಮಾಡಿಕೊಡುವ ವಿಷಯಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಯಿಂದ ಹಣ ಪಡೆಯುವ ವೇಳೆ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಹಾಗೂ ಎಫ್‌ಡಿಎ ಲೋಕಾಯುಕ್ತ ಬಲೆಗೆ…

Read More »
#Exclusive News

ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಪ್ರಧಾನಿ ಮೋದಿಗೆ ಸಿಎಂ ಸಿದ್ದು ಸವಾಲು

ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ. ಕರ್ನಾಟಕ…

Read More »
#Exclusive News

ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ ₹ 10 ಲಕ್ಷ ಮೊತ್ತದ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.25:ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೋಷಕರಿಗೆ ₹10 ಲಕ್ಷ ಮೊತ್ತದ…

Read More »
#Exclusive News

J&K 2ನೇ ಹಂತದ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ 36% ಕ್ಕಿಂತ ಹೆಚ್ಚು ಮತದಾನವಾಗಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, 26 ಕ್ಷೇತ್ರಗಳಾದ್ಯಂತ 3,500 ಕೇಂದ್ರಗಳಲ್ಲಿ 13,000 ಕ್ಕೂ ಹೆಚ್ಚು ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಮಧ್ಯಾಹ್ನ…

Read More »
#Exclusive News

ತನಿಖೆಗೆ ಹೆದರಲ್ಲ;ತನಿಖೆಯನ್ನು ಎದುರಿಸಲು ಸಿದ್ಧ:ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 25: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ…

Read More »
#Exclusive News

ಸಿಎಂ ವಿರುದ್ಧದ ಮುಡಾ ಹಗರಣ ಲೋಕಾಯುಕ್ತ ತನಿಖೆಗೆ ಕೋರ್ಟ್​ ಆದೇಶ..

ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣ, ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೂಚನೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮೈಸೂರು ಲೋಕಾಯುಕ್ತ ಪೊಲೀಸರ…

Read More »
#Exclusive News

ಪಳನಿ ದೇವಾಲಯದ ಪಂಚಾಮೃತ ಪ್ರಸಾದದಲ್ಲಿ ಮಕ್ಕಳಾಗದೇ ಇರುವ ರೀತಿ ಮಾತ್ರೆಗಳನ್ನು ಬೆರೆಸುತ್ತಿದ್ದರು:ತಮಿಳು ಚಿತ್ರ ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣದ ಕುರಿತ ವಿವಾದ ಇನ್ನೂ ಹಸಿರಾಗಿರುವಂತೆಯೇ ಅತ್ತ ತಮಿಳುನಾಡಿನ ಖ್ಯಾತ ಪಳನಿ ದೇವಾಲಯ ಪ್ರಸಾದವೂ ಕಲಬೆರಕೆಯಾಗಿದೆ ಎಂದು ಖ್ಯಾತ ತಮಿಳು…

Read More »
#Exclusive News

ಫ್ರೀಡಂ ಟಿವಿ ಪ್ರತಿನಿಧಿ ಪತ್ರಕರ್ತ ಗಡಾದ್ ಗೆ ಡಾಕ್ಟರೇಟ್ ಪದವಿ

ಧಾರವಾಡ: ಕರ್ನಾಟಕ‌ವಿಶ್ವ ವಿದ್ಯಾಲಯದಿಂದ ಹಿರಿಯ ಪತ್ರಕರ್ತ ಬಸವರಾಜ ಗಡಾದ ಪಿ.ಎಚ್.ಡಿ ಪದವಿ ನೀಡಿ ಸನ್ಮಾನ ಮಾಡಲಾಗಿದೆ. ಧಾರವಾಡದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 2023 ನೆಯ ಸಾಲಿನ…

Read More »
#Exclusive News

ಭಾರಿ ಮಳೆ ಹಳ್ಳದಲ್ಲಿ ಕೊಚ್ಚಿಹೋದ ವ್ಯಕ್ತಿ-ಬೆಳಗಾವಿ

ಬೆಳಗಾವಿ(ಅಥಣಿ) :ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಎರಡು-ಮೂರು ದಿವಸದಿಂದ ಧಾರಾಕಾರ ಮಳೆ ಸುರಿತಾ ಇದೆ.ಅದೆ ರೀತಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಭೀಕರ ಮಳೆ ಸಂಭವಿಸಿದೆ.  ದೇವರ…

Read More »
#Exclusive News

ಜಾಮೀನಿಗೂ ಮುನ್ನವೇ ದರ್ಶನ್‌ ಗೆ ಹೆಲಿಕಾಪ್ಟರ್ ಬುಕ್!

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಜಾಮೀನು ಅರ್ಜಿ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ, ಆದರೆ ಬೇಲ್ ಸಿಕ್ಕರೆ ಬಳ್ಳಾರಿ ಟು…

Read More »
#Exclusive News

ರೇಪ್ ಕೇಸ್: ಶಾಸಕ ಮುನಿರತ್ನ 10 ದಿನ ಕಾಲ ಎಸ್‌ಐಟಿ ವಶಕ್ಕೆ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಶಾಸಕ ಮುನಿರತ್ನ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ವಿಶೇಷ ತನಿಖಾತಂಡದ (ಎಸ್‌ಐಟಿ) ವಶಕ್ಕೆನೀಡಿಜನಪ್ರತಿನಿಧಿಗಳ ವಿಶೇಷ…

Read More »
#Exclusive News

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಇಲ್ಲ: ಕೆ.ಸಿ. ವೇಣುಗೋಪಾಲ್

ನವದೆಹಲಿ: ಮುಡಾ ವಿವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ ಹೊರತಾಗಿಯೂ, ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್…

Read More »
#Exclusive News

ದೇಶದಲ್ಲಿ ವಿಪಕ್ಷಗಳ ಸರ್ಕಾರದ ಮೇಲೆ ಪಿತೂರಿ-ಸಿದ್ದರಾಮಯ್ಯ

ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ಮುಖ್ಯಮಮತ್ರಿ ಸಿದ್ದರಾಮಯ್ಯನವರು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿರು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ…

Read More »
Top News

ನಾನು ಯಾವುದೇ ತನಿಖೆಗೂ ಸಿದ್ಧ; ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ-ಸಿದ್ದರಾಮಯ್ಯ

ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ…

Read More »
#Exclusive News

ಸಿಎಂ ನಿವಾಸಕ್ಕೆ ಆಪ್ತ ಸಚಿವರು ದೌಡು

ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ತೀರ್ಪು.ಸಿಎಂ ನಿವಾಸಕ್ಕೆ ಆಪ್ತ ಸಚಿವರು ದೌಡಾಯಿದ್ದಾರೆ.ಸಚಿವರ ಜೊತೆ ಮುಂದಿನ ಹೋರಾಟ ಬಗ್ಗೆ ಸಿಎಂ ಚರ್ಚೆ ಮಾಡುತ್ತಾರೆ.ಮುಂದಿನ ಕಾನೂನು ಹೋರಾಟದ ಬಗ್ಗೆ…

Read More »
#Exclusive News

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್!

ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಇಂದು…

Read More »
#Exclusive News

ಇಂದು ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ಭಕ್ತರಿಗಿಲ್ಲ ದರ್ಶನ!

ತಿರುಪತಿ ಲಡ್ಡುವಿನಲ್ಲಿ  ಮಾಂಸದ ಕೊಬ್ಬನ್ನ ಬಳಕೆ ಮಾಡಲಾಗಿದೆ ಎನ್ನುವ ಆರೋಪದ ಹಿನ್ನೆಲೆ ನಿನ್ನೆ ಆಂಧ್ರದ ತಿರುಪತಿ ಟಿಟಿಡಿ ದೇವಸ್ಥಾನದಲ್ಲಿ  ಶುದ್ದೀಕರಣ‌ ಮಾಡಲಾಗಿದೆ.‌ ಅದರಂತೆ‌ ಇಂದು ಬೆಂಗಳೂರಿನ ಟಿಟಿಡಿ…

Read More »
#Exclusive News

ಖರ್ಗೆ ಹಾಗೂ ಎಂ.ಬಿ.ಪಾಟೀಲ್ ಕುಟುಂಬಕ್ಕೂ ಬಿಸಿಮುಟ್ಟಿಸಲು ಮುಂದಾದ ರಾಜ್ಯಪಾಲರು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್…

Read More »
#Exclusive News

ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗತಿಗೆ 400 ಉಗ್ರರು ಸಜ್ಜು

ಅಗರ್ತಲಾ: ತ್ರಿಪುರಾದಲ್ಲಿನ ಸುಮಾರು 400 ಉಗ್ರರು ಸೆಪಹಿಜಾಲಾ ಜಿಲ್ಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಉಗ್ರಗಾಮಿಗಳು ನಿಷೇಧಿತ…

Read More »
#Exclusive News

‘ನಾಗಿನಿ’ ಡ್ಯಾನ್ಸ್ ಮಾಡಿ ಬಾಂಗ್ಲಾ ಅಭಿಮಾನಿಗಳನ್ನ ಕಿಚಾಯಿಸಿದ ಕಿಂಗ್ ಕೊಹ್ಲಿ

ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯಗಳಿಸಿದ್ದು, ಈ ಪಂದ್ಯದ ವೇಳೆ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಬಾಂಗ್ಲಾದೇಶ ಅಭಿಮಾನಿಗಳನ್ನು ಅವರ…

Read More »
#Exclusive News

ಪ್ರಧಾನಿ ಮೋದಿ ಅಮೆರಿಕ ಭೇಟಿ: ಕಳ್ಳಸಾಗಣೆಯಾಗಿದ್ದ 297 ಪ್ರಾಚೀನ ವಸ್ತುಗಳು ಭಾರತಕ್ಕೆ ವಾಪಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿ ಕೇವಲ ರಾಜತಾಂತ್ರಿಕ ಮಾತುಕತೆ, ಮತ್ತು ಮಿಲಿಟರಿ ಒಪ್ಪಂದಕ್ಕೆ ಮಾತ್ರ ಸೀಮಿತವಾಗಿಲ್ಲ. ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯ ಕಳ್ಳಸಾಗಣೆ ವಿರುದ್ಧವೂ…

Read More »
#Exclusive News

ಭಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

ಪಾಕಿಸ್ತಾನ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಹುರುಪಿನಲ್ಲಿ ಕಣಕ್ಕಿಳಿದಿದ್ದ ಬಾಂಗ್ಲಾದೇಶ್ ತಂಡವನ್ನು ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಮಕಾಡೆ ಮಲಗಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ…

Read More »
Top News

ಯುಎಸ್ ಮತ್ತು ಭಾರತದ ದ್ವಿಪಕ್ಷೀಯ ಮಾತುಕತೆ

ವಾಶಿಂಗ್ಟನ್: ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕ್ವಾಡ್ ಶೃಂಗಸಭೆಯಲ್ಲಿ  ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಪನೀಸ್ ಮತ್ತು ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ…

Read More »
#Exclusive News

ತಿರುಪತಿ ಲಡ್ಡು ವಿವಾದ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ

ಗೂಂಟುರು:ಟಿಟಿಡಿ  ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದಕ್ಕೆ ತಿಮ್ಮಪ್ಪನಿಗೆ   ಪ್ರಾಯಶ್ಚಿತ್ತ ಮಾಡಿಕೊಳ್ಳಲು 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ ಕೈಗೊಳ್ಳುವುದಾಗಿ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ…

Read More »
ಫ್ರೀಡಂ ಟಿವಿ ವಿಶೇಷ

ರಾಜ್ಯಾದಾದ್ಯಂತ ಇಂದು-ನಾಳೆ ಭಾರಿ ಮಳೆ!

ಸೆ.22ರಂದು ಭಾನುವಾರ ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕ ಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ…

Read More »
#Exclusive News

ಶಾಸಕ ಮುನಿರತ್ನ ವಿರುದ್ಧದ ಪ್ರಕರಣದ ತನಿಖೆಗೆ ಎಸ್​ಐಟಿ ನೇಮಕ ಮಾಡಿ ಸರ್ಕಾರ ಆದೇಶ

ಅತ್ಯಾಚಾರ ಮತ್ತು ಹನಿ ಟ್ರ್ಯಾಪಿಂಗ್ ಆರೋಪ ಎದುರಿಸುತ್ತಿರುವ ಬೆಂಗಳೂರಿನ ಆರ್‌ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ…

Read More »
#Exclusive News

ಬೆಂಗಳೂರಿನಲ್ಲಿ ಒಣಗಿದ ಮರಗಳಿಂದ ಗಂಡಾಂತರ..!

ಡೇಂಜರ್ ಮರಗಳ ತೆರವಿಗೆ ಮುಂದಾದ ಬಿಬಿಎಂಪಿ.ಕೆಲ ದಿನಗಳ ಹಿಂದೆ ಒಣಗಿದ ಮರಗಳಿಂದ ಸಾವು ನೋವು ಹೆಚ್ಚಾಗಿದೆ.ಜನರ ಸಾವಿನ ಬಳಿಕ ನಗರದಲ್ಲಿ ಒಣಗಿದ ಮರಗಳಿಗೆ ಕೊಡಲಿ ಹಾಕಿದ ಬಿಬಿಎಂಪಿ.…

Read More »
#Exclusive News

ಬಿಜೆಪಿ ದ್ವೇಷ ರಾಜಕಾರಣಕ್ಕೆ ನಾನೇ ಸಾಕ್ಷಿ-ವಿನಯ್ ಕುಲಕರ್ಣಿ

ಬೆಳಗಾವಿ:ಬಿಜೆಪಿಯವರು ಮಾಡಿದ ದ್ವೇಷದ ರಾಜಕಾರಣ ನಾವು ಯಾರೂ ಮಾಡಿಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ  ಅವರು ಎಷ್ಟು ಜನಕ್ಕೆ ಎಷ್ಟೆಲ್ಲಾ ತೊಂದರೆ ನೀಡಿದ್ದಾರೆ ಎಂಬುವುದಕ್ಕೆ ನಾನೇ ದೊಡ್ಡ ಸಾಕ್ಷಿ…

Read More »
#Exclusive News

ಗಣೇಶ ವಿಸರ್ಜನೆಯ ವೇಳೆ ಯುವಕ ನಾಪತ್ತೆ!

ಬೆಳಗಾವಿ(ನಿಪ್ಪಾಣಿ ):ಗಣೇಶ ವಿಸರ್ಜನೆಯ ವೇಳೆ ವೇದಗಂಗಾ ನದಿಯಲ್ಲಿ ಯುವಕ ನಾಪತ್ತೆಯಾಗಿದ್ದಾನೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದಲ್ಲಿ ಘಟ‌ನೆ ನಡೆದಿದೆ.ನಿಕೇಶ ಬೋಯರ್ ಎಂಬ ಯುವಕ ನೀರುಪಾಲಾಗಿದ್ದಾನೆ.ಯಮಗರ್ಣಿ ಗ್ರಾಮದ…

Read More »
#Exclusive News

ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ!

ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ…

Read More »
#Exclusive News

ಕುಮಾರಸ್ವಾಮಿ ಹಿಟ್ ಎಂಡ್ ರನ್ ಗಿರಾಕಿ-ಸಿಎಂ ಸಿದ್ದರಾಮಯ್ಯ

ಮೈಸೂರಿನ  ಪ್ರವಾಸದ ವೇಳೆ  ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಹಾಗೂ ಮುನಿರತ್ನ ಕೇಸ್ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು. ಹೆಸರಾಂತ ಸಾಹಿತಿ…

Read More »
#Exclusive News

ವಿಚ್ಚೇದನ ಕೋರಿದ್ದ ದಂಪತಿಯನ್ನು ಕೊಪ್ಪಳ ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್!

ವಿಚ್ಚೇದನ ಕೋರಿದ್ದ ದಂಪತಿಯನ್ನು ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್.  ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥಮಾಡಿಕೊಳ್ಳಿ ಎಂದು ಧಾರವಾಡ ಹೈಕೋರ್ಟ್‌ ನ್ಯಾಯಮೂರ್ತಿ ವಿಚ್ಚೆದನ ದಂಪತಿಗಳಿಗೆ ತಿಳಿಸಿದ್ದಾರೆ.ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇ ರಿದ್ದ…

Read More »
#Exclusive News

ಶಿಕ್ಷಣಕ್ಕಾಗಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ಡೆಲಿವರಿ ಬಾಯ್ ಸಾವು!

ಚೆನ್ನೈ: ಶಿಕ್ಷಣ ಮತ್ತು ಇತರ ದೈನಂದಿನ ಉಪಯೋಗಕ್ಕಾಗಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ಜೆ ಪವಿತ್ರನ್.  ದಿನನಿತ್ಯ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸಿತ್ತಿದ್ದ. ಸೆ.11 ರಂದು ನಿಗದಿಪಡಿಸದ್ದ ವಸ್ತುವನ್ನು…

Read More »
#Exclusive News

“ಪ್ರಜ್ವಲ್ ಒಳ್ಳೆಯ ಹುಡುಗ, ಅವನಿಗೆ ಏನೂ ಗೊತ್ತಾಗಲ್ಲ-ಎಚ್.ಡಿ.ರೇವಣ್ಣ

ತಮಗೆ ಮತ್ತು ತಮ್ಮ ಕುಟುಂಬಕ್ಕೆ ಎದುರಾಗಿರುವ ತೊಂದರೆಗಳು ಮತ್ತು ಹಾಸನ ರಾಜಕೀಯದ ಬಗ್ಗೆ ಮಾಜಿ ಸಚಿವ ಮತ್ತು ಹೊಳೇನರಸಿಪುರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮಾತನಾಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ…

Read More »
#Exclusive News

ಅಣ್ಣನ ಬೆಂಬಲಕ್ಕೆ ನಿಂತ ಸಹೋದರಿ ಶರ್ಮಿಳಾ!

    ತಿರುಮಲ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಗೋಮಾಂಸವನ್ನು ಬೆರೆಸಲಾಗಿದೆ ಎಂದು ಮುಖ್ಯಮಂತ್ರಿ  ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಟಿಡಿಪಿ ಪುರಾವೆ…

Read More »
#Exclusive News

ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ

ದಾವಣಗೆರೆ:ನಾಗಮಂಗಲ ಬಳಿಕ ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ.ಬೇತೂರು ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ.ಎರಡು ಕೋಮುಗಳ ನಡುವೆ ನಡೆದಿರುವ ಮಾರಾಮಾರಿ.!ಸದ್ಯ ಹಳೆ ದಾವಣಗೆರೆಯಲ್ಲಿ ಉದ್ವಿಗ್ನ…

Read More »
#Exclusive News

ದರ್ಶನ್ ತಪ್ಪು ಮಾಡಿರೋದು ನಿಜ-ಎನ್​ ಎಂ ಸುರೇಶ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಕುರಿತು ಚಲನಚಿತ್ರ ವಾಣಿಜ್ಯ ಮಂಡಳಿ ಆಧ್ಯಕ್ಷ ಎನ್​ ಎಂ ಸುರೇಶ್ ಫ್ರೀಡಂ ಟಿವಿಗೆ ಪ್ರತಿಕ್ರಿಯೇ ನೀಡಿದ್ದು,…

Read More »
#Exclusive News

ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿಯ ಅವಘಡ!

ಬೆಂಗಳೂರು:ಬೆಂಗಳೂರಿನ ಎಂಎಸ್ ರಾಮಯ್ಯ  ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ ಆಗಿ ಬೆಂಕಿ ಆಹುತ ಸಂಭವಿಸಿದೆ.  ಮಧ್ಯಾಹ್ನ 1:15 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಎಂಎಸ್ ರಾಮಯ್ಯ…

Read More »
#Exclusive News

ಮದ್ಯಪ್ರಿಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

ರಾಜ್ಯದಲ್ಲಿ ಮದ್ಯದ ದರ ಮತ್ತೆ ಏರಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಅಕ್ಟೋಬರ್​ ಮೊದಲ ವಾರದಿಂದಲೇ ಪರಿಷ್ಕೃತ ದರ ಏರಿಕೆ ಮಾಡುವ  ಸಾಧ್ಯತೆ ಇದೆ. ಪರಿಷ್ಕೃತ ಮದ್ಯದ…

Read More »
#Exclusive News

ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಸೀಳಬೇಕು

ಮೀಸಲಾತಿ ವಿರೋಧಿ ಹೇಳಿಕೆ ನೀಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಸೀಳಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಅನಿಲ್ ಬೋಂಡೆ ಮಂಗಳವಾರ ಹೇಳಿದ್ದಾರೆ.…

Read More »
#Exclusive News

ಗಣೇಶ ಮೆರವಣಿಗೆ ವೇಳೆ ದರ್ಶನ‌ ಪೋಟೋ ಹಿಡಿದು ಕುಣಿದ ಅಭಿಮಾನಿಗಳು!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ  ಗಣೇಶ ಮೆರವಣಿಗೆಯ ಸಮಯದಲ್ಲಿ ದರ್ಶನ‌ ಪೋಟೋ ಹಿಡಿದು ಕುಣಿದಾಡಿದ ದಾಸನ  ಅಭಿಮಾನಿಗಳು.ಹುಬ್ಬಳ್ಳಿ ಯ ಮರಾಠ ಗಲ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿ ಬಾಸ್  ಪೋಟೋ…

Read More »
#Exclusive News

ಹುಬ್ಬಳ್ಳಿ ತಾರಿಹಾಳ ಬ್ರಿಡ್ಜ್ ಬಳಿಯ ಬೈಪಾಸ್’ನಲ್ಲಿ ಭೀಕರ ಅಪಘಾತ!

ಹುಬ್ಬಳ್ಳಿ:ಬೊಲೆರೋ ಹಾಗೂ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಕ್ಯಾಂಟರ್ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೊಲೆರೋ ವಾಹನದ ಚಾಲಕನ ಕಾಲುಗಳ ಕಟ್ ಆದ…

Read More »
#Exclusive News

ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ರಾತ್ರಿ ವೇಳೆ ನಡು ರಸ್ತೆಯಲ್ಲಿ ಹುಲಿರಾಯನ ದರ್ಶನ!

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ಹುಲಿ ಚಲನೆಯನ್ನು ಸೆರೆ ಹಿಡಿಯಲಾಗಿದೆ. ಕತ್ತಲ ರಸ್ತೆಯಲ್ಲಿ ತಡರಾತ್ರಿ ಹುಲಿ ಪ್ರತ್ಯಕ್ಷವಾಗಿದೆ. ನಾಲ್ಕೇರಿ-ಕುಟ್ಟ ಮಾರ್ಗದ ರಸ್ತೆಯಲ್ಲಿ ರೈತರ ತೋಟದಲ್ಲಿ…

Read More »
#Exclusive News

ಕುರುಕ್ಷೇತ್ರ ನಿರ್ಮಾಪಕನಿಗೆ 14 ದಿನ ಅಜ್ಞಾತವಾಸ!

ಕೆಟ್ಟ ಭಾಷೆ, ಜೀವ ಬೆದರಿಕೆ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ  ಅಗ್ರಹಾರಕ್ಕೆಎರಡು ದಿನಗಳ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನಲೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ…

Read More »
#Exclusive News

ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನಗೆ 14 ದಿನದ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ…

Read More »
#Exclusive News

ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ:ಶಾಸಕ ಸಂಜಯ್ ಗಾಯಕ್‌ವಾಡ್

ಮುಂಬೈ: ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್‌ವಾಡ್ ವಿವಾದಾತ್ಮಕ…

Read More »
#Exclusive News

ಮುನಿರತ್ನನ ಬೆಂಬಲಕ್ಕೆ ನಿಂತ HDK ಮತ್ತು ಅಶೋಕ ವಿರುದ್ದ ಡಿಕೆಸು ಕಿಡಿ!

ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನ ಪರ ಮಾತನಾಡುತ್ತಿರುವ ನಾಯಕರಿಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಟಾಂಗ್ ಕೊಟ್ಟಿದ್ದಾರೆ. ಸಮುದಾಯ ಹಾಗೂ…

Read More »
#Exclusive News

ನಮ್ಮ ಕ್ಲಿನಿಕ್​ಗಳು ನಮ್ಮವೇನಾ.?

ಗರ್ಭಿಣಿಯರ ತಪಾಸಣೆ ಮತ್ತು ಆರೈಕೆ, ನವಜಾತ ಶಿಶುಗಳ ಆರೈಕೆ, ಶಿಶುಗಳಿಗೆ ಚಿಕಿತ್ಸೆ, ಮಕ್ಕಳು ಮತ್ತು ಹದಿಹರೆಯದವರ ಆರೋಗ್ಯ ಕಾಳಜಿ, ಲಸಿಕೆ ಸೇವೆ, ಕುಟುಂಬ ನಿಯಂತ್ರಣ, ಸೋಂಕು ರೋಗಗಳ…

Read More »
#Exclusive News

ಕೇರಳವೇ ಕಂಬನಿ ಸುರಿಸಿದ ದುರಂತ ಪ್ರೇಮ ಕತೆ!

ಬಾಲ್ಯದ ಗೆಳೆಯರಾಗಿದ್ದ ಶ್ರುತಿ ಮತ್ತು ಜೀಸನ್ ಮದುವೆಯಾಗಲು ನಿರ್ಧರಿಸಿದ್ದರು. ಮದುವೆ ಶಾಪಿಂಗ್‌ಗೆ ತೆರಳುವಾಗ ಜೀಸನ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಿಂದಾಗಿ ಶ್ರುತಿಯ ಬದುಕು ಮತ್ತೆ ಅಂಧಕಾರದಲ್ಲಿ…

Read More »
#Exclusive News

ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿ 2 ತಿಂಗಳಿಗೂ ಮುನ್ನ ಭರ್ತಿ!

 ರಾಜ್ಯದ ದಕ್ಷಿಣ ಕರ್ನಾಟಕದಲ್ಲಿ ಮೈಸೂರು ಬಳಿಯ ಚಾಮುಂಡಿ ಬೆಟ್ಟದ ನಾಡದೇವತೆ ಚಾಮುಂಡೇಶ್ವರಿ ದೇವರಷ್ಟೇ, ಉತ್ತರ ಕರ್ನಾಟಕ ಭಾಗದಲ್ಲಿ ಮಹಿಮೆ, ಪ್ರಸಿದ್ಧಿ ಹಾಗೂ ಭಕ್ತರನ್ನು ಹೊಂದಿರುವ ಸವದತ್ತಿ ಯಲ್ಲಮ್ಮ…

Read More »
#Exclusive News

ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ- ಅರವಿಂದ್ ಕೇಜ್ರಿವಾಲ್!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೆಪ್ಟೆಂಬರ್ 15 ರಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ,ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿರುವ ಅರವಿಂದ್ ಕೇಜ್ರಿವಾಲ್.ಮುಂದಿನ…

Read More »
#Exclusive News

ಬೆಂಗಳೂರು ಹೊರವಲಯದಲ್ಲಿ ಭೀಕರ ಅಪಘಾತ

ಬೆಂಗಳೂರು:ನಗರದ ಹೊರವಲಯಲ್ಲಿ ಭೀಕರ ಅಪಘಾತ. ಇಬ್ಬರು MBA ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು.ಮೂವರು ಜನರಿಗೆ ಗಂಭೀರ ಗಾಯ ಸ್ಥಳೀಯ ಆಸ್ಪತ್ರೆಗೆ ದಾಖಲು.ಬೆಂಗಳೂರಿನ ಜೈನ್ ಕಾಲೇಜಿನಲ್ಲಿ MBA ವ್ಯಾಸಂಗ ಮಾಡ್ತಿದ್ದ…

Read More »
#Exclusive News

ಮುನಿರತ್ನ ವಿರುದ್ದ ದಲಿತ,ಒಕ್ಕಲಿಗ ಸಮುದಾಯಗಳ ಪ್ರತಿಭಟನೆ.

ಶಾಸಕ ಮುನಿರತ್ನ BBMP ಗುತ್ತಿಗೆದಾರನಾದ ಚೆಲುವರಾಜುನನ್ನು ನಿಂದಿಸಿ,ಜೀವ ಬೆದರಿಕೆ ಹಾಕಿದ್ದಾರೆ.ದೂರುದಾರನಾದ ಚೆಲುವರಾಜು ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.ದಲಿತ ಮತ್ತು ಒಕ್ಕಲಿಗ ಸಮುದಾಯವರನ್ನು ಅವಮಾನಿಸಿ,ಹೆಣ್ಣುಮಕ್ಕಳನ್ನು ಅಶ್ಲೀಲ ಪದಗಳಿಂದ…

Read More »
#Exclusive News

ಜಿಲ್ಲೆಗಳ ಸಂಸ್ಕ್ರತಿಯನ್ನು ಆಧರಿಸಿ ಮಾನವ ಸರಪಳಿ ರಚನೆ!

ವಿಶ್ವಸಂಸ್ಥೆ 2007ರ ಸೆ.15 ಅನ್ನು ವಿಶ್ವ ಪ್ರಜಾಪ್ರಭುತ್ವದ ದಿನ ಎಂದು ಘೋಷಿಸಿತ್ತು. ಇದರ ಅಂಗವಾಗಿ ಅನೇಕ ದೇಶಗಳಲ್ಲಿ 15 ರಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿವೆ. ಆದರೆ…

Read More »
#Exclusive News

ಕೊಲೆ ಅಪರಾಧಿಗಳೀಗ ಕೃಷಿಕರು!

ತಿರುವನಂತಪುರ: ತಿರುವನಂತಪುರದಿಂದ 50 ಕಿ.ಮೀ. ದೂರದ ನೆಟ್ಟುಕಾಲಕ್ಕೇರಿಯಲ್ಲಿರುವ ಬಯಲು ಬಂದೀಖಾನೆ ಮತ್ತು ಸುಧಾರಣಾ ಮಂದಿರದ ಪುರುಷ ಕೈದಿಗಳಿಗೆ ಈಗ ಬಿಡುವಿಲ್ಲದ ದುಡಿಮೆ. ಓಣಂ ಸಮೀಪಿಸುತ್ತಿರುವ ಕಾರಣ, ಅವರಿಗೆ…

Read More »
#Exclusive News

ಅಕ್ರಮ ನೀರಿನ ಸಂಪರ್ಕ ಗಳ ವಿರುದ್ಧ ಜಲಮಂಡಳಿ ಸಮರ ಹೂಡಿದೆ!

ಬೆಂಗಳೂರು: ಬೆಂಗಳೂರು ನಗರದಲ್ಲಿ ಲಕ್ಷಾಂತರ ಗ್ರಾಹಕರು ಅಕ್ರಮ ವಾಗಿ ಕಾವೇರಿ ನೀರು ಕುಡಿಯುತ್ತಿದ್ದಾರೆ.ಹೀಗಾಗಿ ಅಕ್ರಮ ನೀರಿನ ಸಂಪರ್ಕ ಗಳ ವಿರುದ್ಧ ಜಲಮಂಡಳಿ ಸಮರ ಹೂಡಿದೆ. ಅಕ್ರಮ ನೀರಿನ…

Read More »
#Exclusive News

ಗಣಪತಿ ವಿಸರ್ಜ‌ನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದು ನಾನು ಖಂಡಿಸುತ್ತೇನೆ-ಸಚಿವ ಡಿ. ಸುಧಾಕರ್

ನಾಗಮಂಗಲ ಗಣೇಶ ಮೇರವಣಿಗೆ ಘಟನೆಗೆ ಪ್ರಚೋದನೆ ನೀಡಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ .ಗಣಪತಿ ವಿಸರ್ಜ‌ನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದು, ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ…

Read More »
#Exclusive News

ನಾಗಮಂಗಲ ಗಲಭೆ ಕುರಿತು ಸರ್ಕಾರಕ್ಕೆ ತರಾಟೆ ತೆಗೆದುಕೊಂಡ HDK!

ಗಣೇಶ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ, ಎಸೆತ, ಬೆಂಕಿ ಹಚ್ಚುವುದು, ತಲ್ವಾರ್, ಕತ್ತಿ ಹಿಡಿದು ಝಳಪಿಸುವುದು, ಪೆಟ್ರೋಲ್ ಬಾಂಬ್ ಎಸೆಯುವುದನ್ನು ಮಂಡ್ಯ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ…

Read More »
#Exclusive News

ನಾಗಮಂಗಲ ಘಟನೆಯಲ್ಲಿ ಪೊಲೀಸರ ನಿರ್ಲಕ್ಷ್ಯ ಕಂಡು ಬಂದಿದೆ- ಗೃಹ ಸಚಿವ ಪರಂ

ನಾಗಮಂಗದಲ್ಲಿ ನಡೆದ ಗಣೇಶ ಮೂರ್ತಿ ಮೆರವಣಿಗೆ ವೇಳೆ ಪೊಲೀಸ್ ರ ನಿರ್ಲಕ್ಷ್ಯ ಈ ಘಟನೆಯಲ್ಲಿ ಕಂಡು ಬಂದ ಕಾರಣ ಇನ್ಸ್ ಪೇಕ್ಟರನ್ನು ವಜಾಗೋಳಿಸಿದ್ದೇವೆ ಎಂದು ಗೃಹ ಸಚಿವ…

Read More »
#Exclusive News

ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ- ಸಿಎಂ ಸಿದ್ದರಾಮಯ್ಯ

ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

Read More »
#Exclusive News

ರಾಜ್ಯ ಸರ್ಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್!

ರಾಜ್ಯ ಸರ್ಕಾರ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್.ಬೆಳಿಗ್ಗೆ10 ಗಂಟೆಗೆ ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.ರಾಜ್ಯ ಸರ್ಕಾರದ ವಿರುದ್ದ ಕನ್ನಡ,…

Read More »
#Exclusive News

ಇನ್ನು ಮುಂದೆ ಹೆದ್ದಾರಿಗಳಲ್ಲಿ ವಾಹನಗಳು ಕ್ರಮಿಸಿದ ದೂರಕ್ಕೆ ಮಾತ್ರ ಟೋಲ್ ಅನ್ವಯವಾಗಲಿದೆ.

ಕೇಂದ್ರ ಸರಕಾರ ಶುಭಸುದ್ದಿ ನೀಡಿದೆ. ಇನ್ನು ಮುಂದೆ ಹೆದ್ದಾರಿಗಳಲ್ಲಿ ವಾಹನಗಳು ಕ್ರಮಿಸಿದ ದೂರಕ್ಕೆ ಮಾತ್ರ ಟೋಲ್ ಅನ್ವಯವಾಗಲಿದೆ. ಕಡಿಮೆ ದೂರ ಚಲಿಸಿದರೂ ಮುಂದಿನ ಟೋಲ್ ಗೇಟ್ ವರೆಗಿನ…

Read More »
ಸಿನಿಮಾ

ರೇಣುಕಾ ಸ್ವಾಮಿ ಪ್ರಕರಣದಿಂದ ದೋಷಮುಕ್ತರಾಗಿ ಹೊರಗೆ ಬರಬೇಕೆಂದು ದರ್ಶನ್ ಬಾವ ವಿಶೇಷ ಪೂಜೆ..

ಕಾರವಾರ: ನಟ ದರ್ಶನ್ ರೇಣುಕಾ ಸ್ವಾಮಿ ಪ್ರಕರಣದಿಂದ ದೋಷಮುಕ್ತರಾಗಿ ಹೊರಗೆ ಬರಬೇಕೆಂದು ದರ್ಶನ್ ಸಹೋದರಿಯದ ದಿವ್ಯಾ ಪತಿ ಮಂಜುನಾಥ ಪೂಜೆ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ…

Read More »
ರಾಜಕೀಯ

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ -ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕೇರಳದಲ್ಲಿ ಕೇರಳ ಕುರಿ, ಕೋಳಿ, ಮೇಕೆ, ಎಮ್ಮೆ ಬಲಿಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಇನ್ನೊಂದು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಿ…

Read More »
ಸಿನಿಮಾ

ಕಮ್​ ಬ್ಲ್ಯಾಕ್​ ಬಗ್ಗೆ ಅಭಿಮಾನಿಗಳಿಗೆ ರಾಧಿಕಾ ಗುಡ್​ ನ್ಯೂಸ್

ಬೆಂಗಳೂರು : ಸದ್ಯಕ್ಕೆ ಸಿನಿಮಾಗಳಿಂದ ದೂರ ಉಳಿದ ರಾಕಿಂಗ್ ಸ್ಟಾರ್ ಯಶ್ ಪತ್ನಿ ರಾಧಿಕಾ ಪಂಡಿತ್, ಫ್ಯಾಮಿಲಿ ಹೆಚ್ಚು ಕಾಲ ಕಳೆಯುತ್ತಾರೆ. ಮಕ್ಕಳ ಲಾಲನೆ-ಪಾಲನೆಯಲ್ಲಿ ಬ್ಯುಸಿ ಆಗಿದ್ದಾರೆ.…

Read More »
Freedom TV

ಮುಖ್ಯ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ: ತುಷಾರ್ ಗಿರಿನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಕಾಲಮಿತಿಯೊಳಗಾಗಿ ಮುಚ್ಚಲು ಮುಖ್ಯ ಆಯುಕ್ತರಾದ  ತುಷಾರ್ ಗಿರಿನಾಥ್ ರವರು ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದಲ್ಲಿ…

Read More »
ರಾಜಕೀಯ

ಯಾರ ಬಾಯಿಗೂ ಬೀಗ ಹಾಕಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಮೇ 27: “ಪ್ರಜ್ವಲ್ ರೇವಣ್ಣ ಏನು ಬೇಕಾದರೂ ಹೇಳಿಕೊಳ್ಳಲಿ. ಯಾರ ಬಾಯಿಗೂ ನಾವು ಬೀಗ ಹಾಕಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ…

Read More »
Top News

ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು :ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು”…

Read More »
ರಾಜಕೀಯ

ಡ್ರಗ್ಸ್ ಪ್ರಕರಣದಲ್ಲಿ ಮುಂದೆ ಪಂಜಾಬ್ ಮೀರಿಸಬಹುದು ಕರ್ನಾಟಕ -ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಡ್ರಗ್ಸ್, ಗಾಂಜಾ, ನಿಯಂತ್ರಣಕ್ಕೆ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

Read More »
ಸಿನಿಮಾ

ಬಡವರಿಗೆ ಐದು ಜನಕ್ಕೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಬೇಕು – ಡ್ರೋನ್ ಪ್ರತಾಪ್

ಬಿಗ್ ಬಾಸ್ ಕನ್ನಡ ಸೀಸನ್ 10 ರ ಖ್ಯಾತಿಯ ಡ್ರೋನ್ ಪ್ರತಾಪ್ ನ ಹುಟ್ಟುಹಬ್ಬ ಜೂನ್ 10 ರಂದು ಇದ್ದು, ಅಂದು ಪ್ರತಾಪ್ ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ…

Read More »
ರಾಜಕೀಯ

ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಕೆಶಿ ವ್ಯಂಗ್ಯ

ಬೆಂಗಳೂರು: ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದು ಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ…

Read More »
Freedom TV

ಪ್ರಜ್ವಲ್..‌ ಗೌರವ ಕೊಟ್ಟು ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್‌ ಬಾ..

ಬೆಂಗಳೂರು: ಪ್ರಜ್ವಲ್‌, ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್‌…

Read More »
ಸುದ್ದಿ

ರೇವ್ ಪಾರ್ಟಿ ಮೇಲೆ ಸಿಸಿಬಿ ರೇಡ್, ಮತ್ತಿನಲ್ಲಿ ತೇಲಾಡಿದ ನಟಿಯರು,ಮಾಡೆಲ್ ಗಳು

ಬೆಂಗಳೂರು: ರೇವ್ ಪಾರ್ಟಿಯೊಂದರ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ದಾಳಿಯಲ್ಲಿ ಡ್ರಗ್ಸ್ ಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ…

Read More »
ಸಿನಿಮಾ

ಸರ್ಜಾ ಪುತ್ರಿ ಮದುವೆ ಮುಹೂರ್ತ ಫಿಕ್ಸ್!

ನಟ ಅರ್ಜುನ್ ಸರ್ಜಾ ಸದ್ಯ ಮೊದಲನೇ ಮಗಳು ಐಶ್ವರ್ಯಾ ಮದುವೆ ಮಾಡುವುದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.ಇಬ್ಬರ ಮದುವೆ ಚೆನ್ನೈನಲ್ಲೇ ನಡೆಯಲಿದ್ದು, ಜೂನ್ 10ರಂದು ಸಂಪ್ರದಾಯಬದ್ಧವಾಗಿ ಮದುವೆ ಮಾಡುತ್ತಿದ್ದಾರೆ…

Read More »
ಲೈಫ್ ಸ್ಟೈಲ್

ಮಗುವಿಗೆ ಚಪ್ಪಲಿ ಹಾಕಿಸಲು ಸರಿಯಾದ ವಯಸ್ಸು ಎಷ್ಟು ಗೊತ್ತಾ..?

ನೀವು ನಿಮ್ಮ ಮಗುವು ಚೆಂದಕಾಣಬೇಕೆಂದು ಶೂ ಧರಿಸುವವರಾಗಿದ್ದರೆ ಅವರು ಯಾವ ವಯಸ್ಸಿನಲ್ಲಿ ಬೂಟುಗಳು ಮತ್ತು ಚಪ್ಪಲಿಗಳನ್ನು ಧರಿಸಬೇಕು ಎನ್ನುವುದನ್ನು ತಿಳಿಯಬೇಕು. ಚಿಕ್ಕ ಮಕ್ಕಳು ತಮ್ಮ ಮೊಣಕಾಲುಗಳ ಮೇಲೆ…

Read More »
Freedom TV

ನಿಮ್ಮ ಚರ್ಮ ಸೌಂದರ್ಯಕ್ಕೆ ನರಹುಲಿ ಕಂಟಕವೇ..? ಇಲ್ಲಿದೆ ಮನೆ ಮದ್ದು..

ಹಾರ್ಮೋನ್‌ಗಳ ಅಸಮತೋಲನ, ರೋಗನಿರೋಧಕ ಶಕ್ತಿ ಇಲ್ಲದ ಕಾರಣ ಮುಖ, ಕತ್ತು, ಕೈ, ಕಾಲುಗಳ ಮೇಲೆ ನರಹುಲಿ ಏರ್ಪಡುತ್ತವೆ.. ಇವುಗಳನ್ನು ತೊಲಗಿಸಲು ಆಯುರ್ವೇದದಲ್ಲಿ ಹಲವು ಮದ್ದು ಇದೆ. ಆಲಿವ್…

Read More »
ರಾಜಕೀಯ

ನಾನೇಕೆ ಮೋದಿ ಸಾವನ್ನು ಬಯಸಲಿ ಅವರು ಇನ್ನೂ ನೂರ್ಕಾಲ ಬಾಳಲಿ – ರಾಜು ಕಾಗೆ ಸ್ಪಷ್ಟನೆ

ಚಿಕ್ಕೋಡಿ : ಮೊನ್ನೆ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಆಡು ಭಾಷೆಯಲ್ಲಿ ಮಾತನಾಡಿದ್ದೇನೆ ಹೊರತು ಯಾರಿಗೂ ಅವಮಾನ ಮಾಡುವ ಮತ್ತು ಯಾರ ಸಾವು ಬಯಸಿ ಮಾತನಾಡಿಲ್ಲ ಎಂದು…

Read More »
Freedom TV

ಬೆಂಗಳೂರಿನಲ್ಲಿ ಗುಡುಗು, ಸಿಡಿಲು ಸಹಿತ ಭರ್ಜರಿ ಮಳೆ

ಬೆಂಗಳೂರು: ಮಳೆಯಿಲ್ಲದೆ ನೀರಿಗೂ ಬರಗಾಲ ಬಂದಿದ್ದ ಬೆಂಗಳೂರಿಗರಿಗೆ ವರುಣ ಅಂತೂ ಪ್ರವೇಶಿಸಿದ್ದಾನೆ. ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಮಳೆಯಾಗಿದ್ದು, ಶುಕ್ರವಾರ ಮಧ್ಯಾಹ್ನ ನೋಡನೋಡುತ್ತಿದ್ದಂತೆ ಮಳೆಯಾಗಿದ್ದು ವರ್ಷಧಾರೆಗೆ ಸಿಟಿ ಜನರು…

Read More »
ರಾಜ್ಯ

ಮೀನು ಹಿಡಿಯಲು ಹೋಗಿ ಜೀವ ಕಳಕೊಂಡ ಯುವಕ,ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಬೆಳಗಾವಿ:  ಮೀನು ಹಿಡಿಯಲು ಹೋಗಿ ಮೀನಿನ ಬಲೆಗೆ ಸಿಲುಕಿ ನದಿಯಲ್ಲಿ ಯುವಕ ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡ  ಘಟನೆ ಬೆಳಂ ಬೆಳಿಗ್ಗೆ ಸತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ..…

Read More »
ವಿಶೇಷ

ಕಂಪನಿಯ ಸಿಇಓ- ಆಟೋ ಓಡಿಸೋದ್ರಲ್ಲೇ ನೆಮ್ಮದಿಯಂತೆ..!

ಶ್ರೀಮಂತರಾದರೂ ಸಾಮಾನ್ಯ ವ್ಯಕ್ತಿಗಳಂತೆ ಇರುವ ವ್ಯಕ್ತಿಗಳು ತುಂಬಾ ಅಪರೂಪ. ಯಾವುದೇ ಆಡಂಬರ, ತೋರ್ಪಡಿಕೆ ಇಲ್ಲದೆ ಸಾಧಾರಣ ಜೀವನ ನಡೆಸುತ್ತಿರುವ ದೈತ್ಯ ಕಂಪನಿಯ ಸಿಇಓ ಈಗ ಸೋಶಿಯಲ್ ಮೀಡಿಯಾದಲ್ಲಿ…

Read More »
Freedom TV

ಸೊಂಟ ನೋವು ಬೇಗ ವಾಸಿಯಾಗಲು ಈ ಮನೆಮದ್ದು

ಅತಿಯಾಗಿ ಕೆಲಸ ಮಾಡುವ ಮಹಿಳೆಯರಲ್ಲಿ ಹೆಚ್ಚಾಗಿ ಸೊಂಟ ನೋವಿನ ಸಮಸ್ಯೆ ಕಾಡುತ್ತದೆ. ತುಂಬಾ ಕುಳಿತುಕೊಂಡು ಅಥವಾ ನಿಂತು ಕೆಲಸ ಮಾಡಿದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಈ ಸೊಂಟ…

Read More »
ರಾಜಕೀಯ

ನಿಮಗೆ ನಾಚಿಕೆಯಾಗಲ್ವಾ..ದೇವೇಗೌಡ್ರೆ – ಸಿಎಂ ಸಿದ್ದರಾಮಯ್ಯ

ತುಮಕೂರು: ಈ ದೇಶದಲ್ಲಿ ಪ್ರಧಾನ ಮಂತ್ರಿಯಾಗಲು ಯಾರಿದ್ದಾರೆ ಅಂತಾ ಕೇಳ್ತಿರಲ್ಲಾ ನಿಮಗೆ ನಾಚಿಕೆಯಾಗಲ್ವಾ..ದೇವೇಗೌಡ್ರೆ. ನೀವು ಪ್ರಧಾನಿಯಾಗುವಾಗ, ಈ ದೇಶದಲ್ಲಿ ಯಾರು ಪ್ರಧಾನ ಮಂತ್ರಿಯಾಗ್ತಾರೆ ಅಂತಾ ಘೋಷಣೆ ಮಾಡಿದ್ರಾ..?…

Read More »
Freedom TV

ಮತದಾರರಲ್ಲಿ ಮನವಿ ಮಾಡಿದ ನಟ ಚಾಲೆಂಜಿಗ್ ಸ್ಟಾರ್ ದರ್ಶನ್

ನಾಗಮಂಗಲ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಪಟ್ಟಣದಲ್ಲಿ ಅದ್ದೂರಿ ರೋಡ್ ಶೋ ನಡೆಸಿ ಮತಯಾಚಿಸಿದರು.…

Read More »
Freedom TV

ಮುಖ್ಯಮಂತ್ರಿ ಮಾಡಿದ್ದು ಹಾಸನ ಜಿಲ್ಲೆಯಲ್ಲ, ನಮ್ಮ ರಾಮನಗರ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿದೆ. ಆದರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ.…

Read More »
Freedom TV

ಜನರ ಬೆಂಬಲ ನೋಡಿ ಗೆಲುವು ಖಚಿತ ನನ್ನದೇ – ಮನ್ಸೂರ್ ಅಲಿ ಖಾನ್

ಬೆಂಗಳೂರು: ಜನರನ್ನು ನೋಡಿ ತುಂಬಾ ಖುಷಿಯಾಗ್ತಿದೆ. ಜನರ ಬೆಂಬಲ ನೋಡಿ ಗೆಲುವು ಖಚಿತ ನನ್ನದೇ ಎಂದು ಕಾಂಗ್ರೆಸ್ ಸೆಂಟ್ರಲ್ ಕೈ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಹೇಳಿದರು.…

Read More »
Freedom TV

ಸೂರ್ಯನಿಗೆ ಉಗುಳಿದರೆ ಕಾಂಗ್ರೆಸ್ ನವರ ಮೇಲೆ ಬೀಳುತ್ತೆ – ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನೇಹಾ ಕೊಲೆಯನ್ನು ಮುಸ್ಲಿಂ ಯುವಕ ಮಾಡಿರೋದು ಖಂಡನೀಯ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸೋಮವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಕರ್ನಾಟಕದಲ್ಲಿ ಹಿಂದೂ ಸಮಾಜಕ್ಕೆ ರಕ್ಷಣೆ…

Read More »
Freedom TV

ನಿಮ್ಮಲ್ಲಿರುವ ಮನಸ್ಥಿತಿ ಬದಲಿಸಿಕೊಂಡು ಮತದಾನ ಮಾಡಿ: ತುಷಾರ್ ಗಿರಿ ನಾಥ್

ಬೆಂಗಳೂರು: ನಿಮ್ಮಲ್ಲಿರುವ ಮನಸ್ಥಿತಿ ಬದಲಿಸಿಕೊಂಡು ಈ ಬಾರಿಯ ಲೋಕಸಭಾ ಚುಣಾವಣೆಯಲ್ಲಿ ತಪ್ಪದೆ ಮತದಾನ ಮಾಡಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್…

Read More »
ರಾಜ್ಯ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಮಹಿಳಾ ಕಾರ್ಯಕರ್ತರಿಂದ ಪಾದಪೂಜೆ

 ಗದಗ:  ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪಾದಪೂಜೆ ಮಾಡುವ ಮೂಲಕ ಪ್ರಚಾರ ಆರಂಭಿಸಿದರು. ಜಿಲ್ಲೆಯ ರೋಣ ಪಟ್ಟಣದಲ್ಲಿ…

Read More »
ಆರೋಗ್ಯ

ತುಳಸಿ ಎಲೆಯ ಆರೋಗ್ಯಕಾರಿ ಉಪಯೋಗಗಳು

ತುಳಸಿ ಗಿಡದಲ್ಲಿ ಅನೇಕ ಔಷಧೀಯ ಗುಣಗಳಿದ್ದು, ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ಹಲವು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಭಾರತೀಯ ಸಂಸ್ಕೃತಿಯಲ್ಲಿ ತುಳಸಿಗೆ ಬಹುಮುಖ್ಯ ಸ್ಥಾನವಿದೆ. ಅದರಲ್ಲೂ ತುಳಸಿ ಗಿಡದಲ್ಲಿ…

Read More »
ಲೈಫ್ ಸ್ಟೈಲ್

ಮನೆಮದ್ದು- ಹೂವುಗಳ ರಾಣಿ ಗುಲಾಬಿ ಹೂವಿನ ಪ್ರಯೋಜನಗಳು

ಗುಲಾಬಿ ಗಿಡಗಳು ಚಳಿಗಾಲದ ಸಮಯದಲ್ಲಿ ಹೆಚ್ಚು ಹೂ ಬಿಡುತ್ತವೆ ಎಂಬ ಮಾತಿದೆ. ಆದರೆ ಈ ಗಿಡಗಳು ಸರ್ವಕಾಲದಲ್ಲೂ ಹೂ ನೀಡುತ್ತವೆ. ರೋಸ್ ವಾಟರ್‌ನಿಂದ ಸಹ ಬಹಳ ಉಪಯೋಗಗಳಿವೆ  …

Read More »
Freedom TV

ಕಾಂಗ್ರೆಸ್ ಹುಟ್ಟಿದಾಗ ಬ್ರಿಟೀಷರ ಪರವಿದ್ದರು – ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ:  ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಸಿಎಂಗೆ ನಿಜವಾಗಿಯೂ ಕಳಕಳಿ ಇದ್ದರೆ, ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು. ಕಿಮ್ಸ್ ಶವಾಗಾರಕ್ಕೆ…

Read More »
Freedom TV

ದಾರಿತಪ್ಪಿದ ಮಗ ಕುಮಾರಣ್ಣನ ಫಾಲೋ ಮಾಡೋ ಕೆಲಸ ಮಾಡಬೇಡಿ -ಎಸ್.ಆರ್.ಶ್ರೀನಿವಾಸ್ ವಾಗ್ದಾಳಿ

ತುಮಕೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ದಾರಿ ತಪ್ಪಿದ ಮಗ,  ನನಗೆ ಮೋಸ ಮಾಡಿದ್ದು ಹೇಳಿದರೇ ನಮ್ಮಪ್ಪನ ಹಣೆ ಅವನಿಗೆ ವೋಟ್ ಹಾಕೋಲ್ಲ ಎಂದು ಎಸ್.ಆರ್.ಶ್ರೀನಿವಾಸ್ ವಾಗ್ದಾಳಿ ನಡೆಸಿದರು.…

Read More »
Freedom TV

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು – ಅಷ್ಟಕ್ಕೂ ನಡೆದಿದ್ದೇನು..?

ಮಂಡ್ಯ: ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ  ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂಜಾ ಮತ್ತು ಪ್ರಸನ್ನ ದಂಪತಿಯ…

Read More »
ಜಿಲ್ಲೆ

ಬಸ್​ ಪ್ರಯಾಣದ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

ಕಲಬುರಗಿ: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣ ಮಾಡುವಾಗ ಜೆಸ್ಕಾಂ ಬಿಲ್​ ಕಲೆಕ್ಟರ್​ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಜಯ್​ ಕುಮಾರ್​ ನಾಗನಹಳ್ಳಿ (45) ಮೃತ ದುರ್ದೈವಿ. ಕಲಬುರಗಿಯ ಬಿದ್ದಾಪುರ ಕಾಲೋನಿ ನಿವಾಸಿ. …

Read More »
Back to top button