ಬಿಗ್ ಬಾಸ್ ಮನೆಯೊಳಗೆ ಹೋಗಿರುವ ವಕೀಲ ಜಗದೀಶ್ ಅವರು ಪಡೆದಿದ್ದ ಲಾಯರ್ ಲೈಸೆನ್ಸ್ ಅನ್ನು ದೆಹಲಿ ಬಾರ್ ಕೌನ್ಸಿಲ್ ರದ್ದುಗೊಳಿಸಿದೆ. ಇವರು ನಕಲಿ ಮಾರ್ಕ್ಸ್ ಕಾರ್ಡ್ ಕೊಟ್ಟು…
Read More »freedom tv daily news
ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡೆಯುತ್ತಾರೆ ಎಂದು ಮೂರು ರಾಜಕೀಯ ಪಕ್ಷಗಳಿಗೆ ಮಾಜಿ ಸಂಸದ ಡಿಕೆ…
Read More »ಬೆಂಗಳೂರು (ಅ.04): ರಿಯಲ್ ಎಸ್ಟೇಟ್ ಉದ್ಯಮಿ ಕಮ್ ಜೆಡಿಎಸ್ ಉಪಾಧ್ಯಕ್ಷನಿಗೆ ಮುಂಬರುವ ಚನ್ನಪಟ್ಟಣ ಉಪ ಚುನಾವಣೆಗೆ 50 ಕೋಟಿ ರು. ಹಣ ನೀಡುವಂತೆ ಜೀವ ಬೆದರಿಕೆ ಹಾಕಿದ ಆರೋಪದ…
Read More »ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಅದ್ದೂರಿಯಾಗಿ ಇಂದು ಗುರುವಾರ ಬೆಳಗ್ಗೆ ಚಾಲನೆ ಸಿಕ್ಕಿದೆ.ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ…
Read More »ಬೆಂಗಳೂರು ; ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬವರು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ…
Read More »ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಷ್ಟ್ರಗಳು ಸಂಯಮವನ್ನು ಕಾಪಾಡಿಕೊಳ್ಳಬೇಕು ಮತ್ತು ಸಂಘರ್ಷದ ಆಯಾಮವನ್ನು ಆಯ್ಕೆ ಮಾಡಿಕೊಳ್ಳಬಾರದು ಎಂದು ಭಾರತ ಕರೆ ನೀಡಿದೆ.ಹಿಜ್ಜುಲ್ಲಾ ಮುಖ್ಯಸ್ಥ…
Read More »ಕಲಬುರಗಿ: ಕಳೆದ ಎರಡು ವರ್ಷಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿವೆ.ಅಧಿಕೃತ ದಾಖಲೆಗಳ ಪ್ರಕಾರ, 2022-23ರ ಅವಧಿಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ…
Read More »ಬೆಂಗಳೂರು: ಬಹುನಿರೀಕ್ಷಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (402) ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 3ರಂದು ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)…
Read More »ಬೆಳಗಾವಿ:ಚಿಕ್ಕೋಡಿ – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಧಗಧಗಿಸಿದ ಕಾರ್.ಜೈನಾಪುರ ಗ್ರಾಮದ ಹೊರವಲಯದ ಬಳಿ ನಡೆದಿರುವ ಘಟನೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮ. ಮಧ್ಯರಾತ್ರಿ…
Read More »ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 3ನೇ ಹಂತದ ಚುನಾವಣೆ ಮಂಗಳವಾರ ಶಾಂತಿಯುತವಾಗಿ ನಡೆಯಿತು. ಕಡೆಯ ಹಂತದ ಈ ಚುನಾವಣೆಯಲ್ಲಿ ಶೇ. 68.72ರಷ್ಟುಮತದಾನವಾಗಿದೆ.ಇದರೊಂದಿಗೆ ರಾಜ್ಯ ವಿಧಾನಸಭೆಗೆ ನಿಗದಿಯಾಗಿದ್ದ…
Read More »ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.ತಮ್ಮ ಪತ್ನಿ ಮುಡಾ ಸೈಟ್ ವಾಪಸ್ ನೀಡಿದ ವಿಚಾರಕ್ಕೆ…
Read More »ಈ ಬಾರಿಯ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡೋದೆ ಅನುಮಾನ. ಅಷ್ಟರಲ್ಲೇ ಅವರು ರಾಜೀನಾಮೆ ನೀಡುವ ಸಂದರ್ಭ ಬರಲಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಭವಿಷ್ಯ…
Read More »ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ…
Read More »ಉತ್ತರ ಪ್ರದೇಶ: ವೈದ್ಯರೊಬ್ಬರು ರೋಗಿಯ ತಲೆಗೆ ಹೊಲಿಗೆ ಹಾಕಿ ಅಲ್ಲಿಯೇ ಸೂಜಿ ಮರೆತುಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರ ನಡುವೆ ನಡೆದ ಕಲಹದಲ್ಲಿ ಸಿತಾರಾ…
Read More »ಬಾಲಿವುಡ್ನಟ ಗೋವಿಂದಅವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್ನಿಂದ (Revolver)…
Read More »ಬಾಂಗ್ಲಾದೇಶ ವಿರುದ್ಧ ಕಾನ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ 27,000 ಅಂತಾರಾಷ್ಟ್ರೀಯ ರನ್ ಪೂರೈಸಿದ ವೇಗದ ಬ್ಯಾಟ್ಸ್ಮನ್ ದಾಖಲೆ ಬರೆದಿದ್ದಾರೆ.…
Read More »ಮಂಡ್ಯ: ಪ್ಯಾನ್ ಕಾರ್ಡ್ ಜೊತೆಗೆ ಆಧಾರ್ ಸಂಖ್ಯೆ ಜೋಡಣೆಯನ್ನು ‘ದಂಡ ಸಹಿತ’ವಾಗಿ ಮಾಡಿದ್ದ ಬಡವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ವಿವಿಧ ಸವಲತ್ತು ಮತ್ತು ‘ಗ್ಯಾರಂಟಿ’ ಯೋಜನೆಗಳಿಂದ…
Read More »ಮೈಸೂರು: ಮೈಸೂರಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಯುವತಿಯರನ್ನು ಸೇರಿ 54 ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಶನಿವಾರ ತಡರಾತ್ರಿ ಮೈಸೂರು ಹೊರವಲಯದಲ್ಲಿ…
Read More »ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ನಲ್ಲಿ ಕೊನೆಗೂ ರಿಲೀಫ್ ದೊರೆತಿದೆ. ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ…
Read More »ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಅ.08 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.ಈ ಕುರಿತು…
Read More »ಮೈಸೂರು:ರಾಜಕೀಯವಾಗಿ ನನಗೆ ಒಂದರೆಡು ತಿಂಗಳು ತೊಂದರೆ ಕೊಡಬಹುದು ಅಷ್ಟೆ. ಆದರೆ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಗುಡುಗಿ ದ್ದಾರೆ. ಜತೆಗೆ, ನನ್ನ…
Read More »ಲಂಡನ್:ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮಿಗಳು ಲಂಡನ್ ಪ್ರವಾಸ ವೇಳೆದ ಲಂಡನ್ಲ್ಲಿರುವ ಬಸವೇಶ್ವರ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಅವರ ಜೊತೆಗೆ ಬ್ರಿಟನ್ ಹಿಂದೂ ವೇದಿಕೆ ಮುಖ್ಯಸ್ಥೆ…
Read More »ಬೀದರ್: ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯ ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್ ಆಗಿದೆ ಎಂದು ಪರೀಕ್ಷಾರ್ಥಿಯೋರ್ವರು ಕೆಇಎಗೆ ದೂರು ಸಲ್ಲಿಸಿದ್ದಾರೆ. ರಾಜ್ಯಾದ್ಯಂತ ಕಂದಾಯ ಇಲಾಖೆಯ ಗ್ರಾಮ…
Read More »ಬೇಲ್ ಸಿಕ್ಕಿದ್ರು, ಇನ್ನೂ ಬಿಡುಗಡೆ ಭಾಗ್ಯ ಇಲ್ಲ.ಶ್ಯೂರಿಟಿಗಾಗಿ ಮೂವರು ಆರೋಪಿಗಳ ಪರದಾಟ.ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ.ದರ್ಶನ್ ಗ್ಯಾಂಗ್ ನ ಮೂವರು ಆರೋಪಿಗಳಿಗೆ ಜಾಮೀನು.ಕಳೆದ ಸೋಮವಾರ ಮಂಜೂರಾಗಿದ್ದ ಜಾಮೀನು.ಕಾರ್ತಿಕ್…
Read More »ಮಹಾಲಯ ಅಮಾವಾಸ್ಯೆ ಪಿತೃಪಕ್ಷ ಪೂಜೆ ದಿನ ಈ ಬಾರಿ ಅಕ್ಟೋಬರ್ 2 ರಂದು ಬಂದಿದೆ. ಆ ದಿನ ಮಾಂಸ ಹಾಗೂ ಮದ್ಯ ಮಾರಾಟ ನಿಷೇಧವಿರಲಿದ್ದು, ಹಿರಿಯರ ಪೂಜೆ…
Read More »ನನ್ನ ಮೇಲೆ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುವ ಮೂಲಕ ಬೆದರಿಕೆ ಹಾಕಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವನು ಎಷ್ಟೇ ಎತ್ತರದ ಸ್ಥಾನದಲ್ಲಿದ್ದರೂ ಅವನ್ನು ಆರೋಪಿಯೇ. ನಮ್ಮ…
Read More »ಬೆಂಗಳೂರು ಸೆ 28 : ಶತಮಾನದ ಇತಿಹಾಸ ಹೊಂದಿರುವ ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಯ 2024-25 ನೇ ಸಾಲಿನ ಅಧ್ಯಕ್ಷರಾಗಿ ಎಂ.…
Read More »ಕುಲ್ಗಾಮಾ:ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ಹಿಂದೆ ಎನ್ಕೌಂಟರ್ನಲ್ಲಿ ಮೂವರು ಸೈನಿಕರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ನ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು.ಕುಲ್ಗಾಮ್ ಎನ್ಕೌಂಟರ್ನಲ್ಲಿ…
Read More »ಬೆಂಗಳೂರು, ಸೆ. 28:“ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಕ್ಟೋಬರ್…
Read More »ಕೊಪ್ಪಳ ಜಿಲ್ಲೆಯಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಿಂದ ಚಳ್ಳೂರು ಗ್ರಾಮಕ್ಕೆ ತೆರಳುವ…
Read More »ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿದ ಕುಡಚಿ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದ ರ್ಶಿಯಾದ ಪಿ.ರಾಜೀವ್.ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನಿಡುವುದರ ಮೂಲಕ…
Read More »ಕೊಡಗು:ಇತ್ತಿಚೀನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿಯು ಸಹ ಲಂಚದಾರೋಪಗಳು ಕೇಳಿ ಬರುತ್ತಿವೆ. ಲಂಚ ಪಡೆಯುವ ವೇಳೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರೋಬ್ಬರು ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ…
Read More »ಬೆಂಗಳೂರು: ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾದ ಬೊಮ್ಮಾಯಿ,ಸುಧಾಕರ್,ಮತ್ತು ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಕೇಂದ್ರ ಸರ್ಕಾರ ದಸರಾ ಉಡುಗೊರೆ ನೀಡಿದೆ. ಕಾರ್ಮಿಕ ಜವಳಿ ಮತ್ತು ಕೌಶಲ್ಯ ಅಭಿವೃದ್ಧಿಸಮಿತಿ ಅಧ್ಯಕ್ಷರಾಗಿ…
Read More »ಕಮರ್ಷಿಯಲ್ ಕಟ್ಟಡಕ್ಕೆ ತೆರಿಗೆ ಮೊತ್ತದಲ್ಲಿ ಕಡಿತ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಬಿಎಂಪಿ ಅಧಕಾರಿಗಳು.ರಾಜೇಂದ್ರ ಪ್ರಸಾದ್, ARO BBMP ಯಶವಂತ ಪುರ,ಪ್ರಕಾಶ್, ತೆರಿಗೆ ಮೌಲ್ಯ ಮಾಪಕರು. 4.5…
Read More »ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ…
Read More »ಬೆಂಗಳೂರು: ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಕೇಸ್ ಸಂಬಂಧ RR ನಗರ ಕ್ಷೇತ್ರದ ಶಾಸಕ ಬಿಜೆಪಿ ಮುನಿರತ್ನಗೆ ನ್ಯಾಯಾಂಗ ಬಂಧನದಲ್ಲಿದ್ದ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದು,…
Read More »ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲದ ಹಳ್ಳಿಗಳ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ಒಂದೊಂದಾಗಿ ಹೊರ ಬರುತ್ತಿವೆ. ಇದೀಗ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಬೀಡು…
Read More »ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಸಂಘರ್ಷ ತಾರಕಕ್ಕೇರಿರುವಂತೆಯೇ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ವಿದೇಶಾಂಗ ಇಲಾಖೆ ಕೂಡಲೇ ಲೆಬೆನಾನ್ ತೊರೆಯುವಂತೆ ಅಲ್ಲಿನ ಭಾರತೀಯರಿಗೆ ಎಚ್ಚರಿಕೆ ನೀಡಿದೆ.ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ…
Read More »ವಾಷಿಂಗ್ಟನ್ ಡಿಸಿ:ಡೊನಾಲ್ಡ್ ಟ್ರಂಪ್ ಅವರ ಹತ್ಯೆಗೆ ಇರಾನ್ ಪ್ರಯತ್ನ ಮಾಡುತ್ತಿದೆ ಎಂದು ಅಮೆರಿಕದ ಬೇಹುಗಾರಿಕಾ ದಳ ಖಚಿತ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯ…
Read More »ಮುಂಬೈ:ಮುಂಬೈನಲ್ಲಿ ಭಾರೀ ಮಳೆ ಪರಿಣಾಮ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ…
Read More »ಚಿಕ್ಕಮಗಳೂರು:ಹಾಜರಾತಿ ಕೊರತೆ ಸರಿಪಡಿಸಿ, ಪರೀಕ್ಷೆ ಬರೆಯಲು ಅನುವು ಮಾಡಿಕೊಡುವ ವಿಷಯಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಯಿಂದ ಹಣ ಪಡೆಯುವ ವೇಳೆ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಹಾಗೂ ಎಫ್ಡಿಎ ಲೋಕಾಯುಕ್ತ ಬಲೆಗೆ…
Read More »ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ. ಕರ್ನಾಟಕ…
Read More »ಬೆಂಗಳೂರು, ಸೆ.25:ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೋಷಕರಿಗೆ ₹10 ಲಕ್ಷ ಮೊತ್ತದ…
Read More »ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, 26 ಕ್ಷೇತ್ರಗಳಾದ್ಯಂತ 3,500 ಕೇಂದ್ರಗಳಲ್ಲಿ 13,000 ಕ್ಕೂ ಹೆಚ್ಚು ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಮಧ್ಯಾಹ್ನ…
Read More »ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 25: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ…
Read More »ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣ, ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೂಚನೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮೈಸೂರು ಲೋಕಾಯುಕ್ತ ಪೊಲೀಸರ…
Read More »ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣದ ಕುರಿತ ವಿವಾದ ಇನ್ನೂ ಹಸಿರಾಗಿರುವಂತೆಯೇ ಅತ್ತ ತಮಿಳುನಾಡಿನ ಖ್ಯಾತ ಪಳನಿ ದೇವಾಲಯ ಪ್ರಸಾದವೂ ಕಲಬೆರಕೆಯಾಗಿದೆ ಎಂದು ಖ್ಯಾತ ತಮಿಳು…
Read More »ಧಾರವಾಡ: ಕರ್ನಾಟಕವಿಶ್ವ ವಿದ್ಯಾಲಯದಿಂದ ಹಿರಿಯ ಪತ್ರಕರ್ತ ಬಸವರಾಜ ಗಡಾದ ಪಿ.ಎಚ್.ಡಿ ಪದವಿ ನೀಡಿ ಸನ್ಮಾನ ಮಾಡಲಾಗಿದೆ. ಧಾರವಾಡದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 2023 ನೆಯ ಸಾಲಿನ…
Read More »ಬೆಳಗಾವಿ(ಅಥಣಿ) :ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಎರಡು-ಮೂರು ದಿವಸದಿಂದ ಧಾರಾಕಾರ ಮಳೆ ಸುರಿತಾ ಇದೆ.ಅದೆ ರೀತಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಭೀಕರ ಮಳೆ ಸಂಭವಿಸಿದೆ. ದೇವರ…
Read More »ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಜಾಮೀನು ಅರ್ಜಿ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ, ಆದರೆ ಬೇಲ್ ಸಿಕ್ಕರೆ ಬಳ್ಳಾರಿ ಟು…
Read More »ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಶಾಸಕ ಮುನಿರತ್ನ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ವಿಶೇಷ ತನಿಖಾತಂಡದ (ಎಸ್ಐಟಿ) ವಶಕ್ಕೆನೀಡಿಜನಪ್ರತಿನಿಧಿಗಳ ವಿಶೇಷ…
Read More »ನವದೆಹಲಿ: ಮುಡಾ ವಿವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ ಹೊರತಾಗಿಯೂ, ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್…
Read More »ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ಮುಖ್ಯಮಮತ್ರಿ ಸಿದ್ದರಾಮಯ್ಯನವರು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿರು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್ಎಸ್ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ…
Read More »ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ…
Read More »ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ತೀರ್ಪು.ಸಿಎಂ ನಿವಾಸಕ್ಕೆ ಆಪ್ತ ಸಚಿವರು ದೌಡಾಯಿದ್ದಾರೆ.ಸಚಿವರ ಜೊತೆ ಮುಂದಿನ ಹೋರಾಟ ಬಗ್ಗೆ ಸಿಎಂ ಚರ್ಚೆ ಮಾಡುತ್ತಾರೆ.ಮುಂದಿನ ಕಾನೂನು ಹೋರಾಟದ ಬಗ್ಗೆ…
Read More »ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠ ಇಂದು…
Read More »ತಿರುಪತಿ ಲಡ್ಡುವಿನಲ್ಲಿ ಮಾಂಸದ ಕೊಬ್ಬನ್ನ ಬಳಕೆ ಮಾಡಲಾಗಿದೆ ಎನ್ನುವ ಆರೋಪದ ಹಿನ್ನೆಲೆ ನಿನ್ನೆ ಆಂಧ್ರದ ತಿರುಪತಿ ಟಿಟಿಡಿ ದೇವಸ್ಥಾನದಲ್ಲಿ ಶುದ್ದೀಕರಣ ಮಾಡಲಾಗಿದೆ. ಅದರಂತೆ ಇಂದು ಬೆಂಗಳೂರಿನ ಟಿಟಿಡಿ…
Read More »ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್…
Read More »ಅಗರ್ತಲಾ: ತ್ರಿಪುರಾದಲ್ಲಿನ ಸುಮಾರು 400 ಉಗ್ರರು ಸೆಪಹಿಜಾಲಾ ಜಿಲ್ಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಉಗ್ರಗಾಮಿಗಳು ನಿಷೇಧಿತ…
Read More »ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯಗಳಿಸಿದ್ದು, ಈ ಪಂದ್ಯದ ವೇಳೆ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಬಾಂಗ್ಲಾದೇಶ ಅಭಿಮಾನಿಗಳನ್ನು ಅವರ…
Read More »ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿ ಕೇವಲ ರಾಜತಾಂತ್ರಿಕ ಮಾತುಕತೆ, ಮತ್ತು ಮಿಲಿಟರಿ ಒಪ್ಪಂದಕ್ಕೆ ಮಾತ್ರ ಸೀಮಿತವಾಗಿಲ್ಲ. ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯ ಕಳ್ಳಸಾಗಣೆ ವಿರುದ್ಧವೂ…
Read More »ಪಾಕಿಸ್ತಾನ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಹುರುಪಿನಲ್ಲಿ ಕಣಕ್ಕಿಳಿದಿದ್ದ ಬಾಂಗ್ಲಾದೇಶ್ ತಂಡವನ್ನು ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಮಕಾಡೆ ಮಲಗಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ…
Read More »ವಾಶಿಂಗ್ಟನ್: ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕ್ವಾಡ್ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಪನೀಸ್ ಮತ್ತು ಜಪಾನ್ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ…
Read More »ಗೂಂಟುರು:ಟಿಟಿಡಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದಕ್ಕೆ ತಿಮ್ಮಪ್ಪನಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ ಕೈಗೊಳ್ಳುವುದಾಗಿ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ…
Read More »ಸೆ.22ರಂದು ಭಾನುವಾರ ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕ ಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ…
Read More »ಅತ್ಯಾಚಾರ ಮತ್ತು ಹನಿ ಟ್ರ್ಯಾಪಿಂಗ್ ಆರೋಪ ಎದುರಿಸುತ್ತಿರುವ ಬೆಂಗಳೂರಿನ ಆರ್ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಗೆ…
Read More »ಡೇಂಜರ್ ಮರಗಳ ತೆರವಿಗೆ ಮುಂದಾದ ಬಿಬಿಎಂಪಿ.ಕೆಲ ದಿನಗಳ ಹಿಂದೆ ಒಣಗಿದ ಮರಗಳಿಂದ ಸಾವು ನೋವು ಹೆಚ್ಚಾಗಿದೆ.ಜನರ ಸಾವಿನ ಬಳಿಕ ನಗರದಲ್ಲಿ ಒಣಗಿದ ಮರಗಳಿಗೆ ಕೊಡಲಿ ಹಾಕಿದ ಬಿಬಿಎಂಪಿ.…
Read More »ಬೆಳಗಾವಿ:ಬಿಜೆಪಿಯವರು ಮಾಡಿದ ದ್ವೇಷದ ರಾಜಕಾರಣ ನಾವು ಯಾರೂ ಮಾಡಿಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಅವರು ಎಷ್ಟು ಜನಕ್ಕೆ ಎಷ್ಟೆಲ್ಲಾ ತೊಂದರೆ ನೀಡಿದ್ದಾರೆ ಎಂಬುವುದಕ್ಕೆ ನಾನೇ ದೊಡ್ಡ ಸಾಕ್ಷಿ…
Read More »ಬೆಳಗಾವಿ(ನಿಪ್ಪಾಣಿ ):ಗಣೇಶ ವಿಸರ್ಜನೆಯ ವೇಳೆ ವೇದಗಂಗಾ ನದಿಯಲ್ಲಿ ಯುವಕ ನಾಪತ್ತೆಯಾಗಿದ್ದಾನೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದಲ್ಲಿ ಘಟನೆ ನಡೆದಿದೆ.ನಿಕೇಶ ಬೋಯರ್ ಎಂಬ ಯುವಕ ನೀರುಪಾಲಾಗಿದ್ದಾನೆ.ಯಮಗರ್ಣಿ ಗ್ರಾಮದ…
Read More »ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ…
Read More »ಮೈಸೂರಿನ ಪ್ರವಾಸದ ವೇಳೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಹಾಗೂ ಮುನಿರತ್ನ ಕೇಸ್ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು. ಹೆಸರಾಂತ ಸಾಹಿತಿ…
Read More »ವಿಚ್ಚೇದನ ಕೋರಿದ್ದ ದಂಪತಿಯನ್ನು ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್. ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥಮಾಡಿಕೊಳ್ಳಿ ಎಂದು ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ವಿಚ್ಚೆದನ ದಂಪತಿಗಳಿಗೆ ತಿಳಿಸಿದ್ದಾರೆ.ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇ ರಿದ್ದ…
Read More »ಚೆನ್ನೈ: ಶಿಕ್ಷಣ ಮತ್ತು ಇತರ ದೈನಂದಿನ ಉಪಯೋಗಕ್ಕಾಗಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ಜೆ ಪವಿತ್ರನ್. ದಿನನಿತ್ಯ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸಿತ್ತಿದ್ದ. ಸೆ.11 ರಂದು ನಿಗದಿಪಡಿಸದ್ದ ವಸ್ತುವನ್ನು…
Read More »ತಮಗೆ ಮತ್ತು ತಮ್ಮ ಕುಟುಂಬಕ್ಕೆ ಎದುರಾಗಿರುವ ತೊಂದರೆಗಳು ಮತ್ತು ಹಾಸನ ರಾಜಕೀಯದ ಬಗ್ಗೆ ಮಾಜಿ ಸಚಿವ ಮತ್ತು ಹೊಳೇನರಸಿಪುರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮಾತನಾಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ…
Read More »ತಿರುಮಲ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಗೋಮಾಂಸವನ್ನು ಬೆರೆಸಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಟಿಡಿಪಿ ಪುರಾವೆ…
Read More »ದಾವಣಗೆರೆ:ನಾಗಮಂಗಲ ಬಳಿಕ ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ.ಬೇತೂರು ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ.ಎರಡು ಕೋಮುಗಳ ನಡುವೆ ನಡೆದಿರುವ ಮಾರಾಮಾರಿ.!ಸದ್ಯ ಹಳೆ ದಾವಣಗೆರೆಯಲ್ಲಿ ಉದ್ವಿಗ್ನ…
Read More »ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಕುರಿತು ಚಲನಚಿತ್ರ ವಾಣಿಜ್ಯ ಮಂಡಳಿ ಆಧ್ಯಕ್ಷ ಎನ್ ಎಂ ಸುರೇಶ್ ಫ್ರೀಡಂ ಟಿವಿಗೆ ಪ್ರತಿಕ್ರಿಯೇ ನೀಡಿದ್ದು,…
Read More »ಬೆಂಗಳೂರು:ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಆಹುತ ಸಂಭವಿಸಿದೆ. ಮಧ್ಯಾಹ್ನ 1:15 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಎಂಎಸ್ ರಾಮಯ್ಯ…
Read More »ರಾಜ್ಯದಲ್ಲಿ ಮದ್ಯದ ದರ ಮತ್ತೆ ಏರಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಅಕ್ಟೋಬರ್ ಮೊದಲ ವಾರದಿಂದಲೇ ಪರಿಷ್ಕೃತ ದರ ಏರಿಕೆ ಮಾಡುವ ಸಾಧ್ಯತೆ ಇದೆ. ಪರಿಷ್ಕೃತ ಮದ್ಯದ…
Read More »ಮೀಸಲಾತಿ ವಿರೋಧಿ ಹೇಳಿಕೆ ನೀಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಸೀಳಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಅನಿಲ್ ಬೋಂಡೆ ಮಂಗಳವಾರ ಹೇಳಿದ್ದಾರೆ.…
Read More »ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆಯ ಸಮಯದಲ್ಲಿ ದರ್ಶನ ಪೋಟೋ ಹಿಡಿದು ಕುಣಿದಾಡಿದ ದಾಸನ ಅಭಿಮಾನಿಗಳು.ಹುಬ್ಬಳ್ಳಿ ಯ ಮರಾಠ ಗಲ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿ ಬಾಸ್ ಪೋಟೋ…
Read More »ಹುಬ್ಬಳ್ಳಿ:ಬೊಲೆರೋ ಹಾಗೂ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಕ್ಯಾಂಟರ್ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೊಲೆರೋ ವಾಹನದ ಚಾಲಕನ ಕಾಲುಗಳ ಕಟ್ ಆದ…
Read More »ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ಹುಲಿ ಚಲನೆಯನ್ನು ಸೆರೆ ಹಿಡಿಯಲಾಗಿದೆ. ಕತ್ತಲ ರಸ್ತೆಯಲ್ಲಿ ತಡರಾತ್ರಿ ಹುಲಿ ಪ್ರತ್ಯಕ್ಷವಾಗಿದೆ. ನಾಲ್ಕೇರಿ-ಕುಟ್ಟ ಮಾರ್ಗದ ರಸ್ತೆಯಲ್ಲಿ ರೈತರ ತೋಟದಲ್ಲಿ…
Read More »ಕೆಟ್ಟ ಭಾಷೆ, ಜೀವ ಬೆದರಿಕೆ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರಕ್ಕೆಎರಡು ದಿನಗಳ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನಲೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ…
Read More »ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನಗೆ 14 ದಿನದ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ…
Read More »ಮುಂಬೈ: ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ…
Read More »ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನ ಪರ ಮಾತನಾಡುತ್ತಿರುವ ನಾಯಕರಿಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಟಾಂಗ್ ಕೊಟ್ಟಿದ್ದಾರೆ. ಸಮುದಾಯ ಹಾಗೂ…
Read More »ಗರ್ಭಿಣಿಯರ ತಪಾಸಣೆ ಮತ್ತು ಆರೈಕೆ, ನವಜಾತ ಶಿಶುಗಳ ಆರೈಕೆ, ಶಿಶುಗಳಿಗೆ ಚಿಕಿತ್ಸೆ, ಮಕ್ಕಳು ಮತ್ತು ಹದಿಹರೆಯದವರ ಆರೋಗ್ಯ ಕಾಳಜಿ, ಲಸಿಕೆ ಸೇವೆ, ಕುಟುಂಬ ನಿಯಂತ್ರಣ, ಸೋಂಕು ರೋಗಗಳ…
Read More »ಬಾಲ್ಯದ ಗೆಳೆಯರಾಗಿದ್ದ ಶ್ರುತಿ ಮತ್ತು ಜೀಸನ್ ಮದುವೆಯಾಗಲು ನಿರ್ಧರಿಸಿದ್ದರು. ಮದುವೆ ಶಾಪಿಂಗ್ಗೆ ತೆರಳುವಾಗ ಜೀಸನ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಿಂದಾಗಿ ಶ್ರುತಿಯ ಬದುಕು ಮತ್ತೆ ಅಂಧಕಾರದಲ್ಲಿ…
Read More »ರಾಜ್ಯದ ದಕ್ಷಿಣ ಕರ್ನಾಟಕದಲ್ಲಿ ಮೈಸೂರು ಬಳಿಯ ಚಾಮುಂಡಿ ಬೆಟ್ಟದ ನಾಡದೇವತೆ ಚಾಮುಂಡೇಶ್ವರಿ ದೇವರಷ್ಟೇ, ಉತ್ತರ ಕರ್ನಾಟಕ ಭಾಗದಲ್ಲಿ ಮಹಿಮೆ, ಪ್ರಸಿದ್ಧಿ ಹಾಗೂ ಭಕ್ತರನ್ನು ಹೊಂದಿರುವ ಸವದತ್ತಿ ಯಲ್ಲಮ್ಮ…
Read More »ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೆಪ್ಟೆಂಬರ್ 15 ರಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ,ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿರುವ ಅರವಿಂದ್ ಕೇಜ್ರಿವಾಲ್.ಮುಂದಿನ…
Read More »ಬೆಂಗಳೂರು:ನಗರದ ಹೊರವಲಯಲ್ಲಿ ಭೀಕರ ಅಪಘಾತ. ಇಬ್ಬರು MBA ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು.ಮೂವರು ಜನರಿಗೆ ಗಂಭೀರ ಗಾಯ ಸ್ಥಳೀಯ ಆಸ್ಪತ್ರೆಗೆ ದಾಖಲು.ಬೆಂಗಳೂರಿನ ಜೈನ್ ಕಾಲೇಜಿನಲ್ಲಿ MBA ವ್ಯಾಸಂಗ ಮಾಡ್ತಿದ್ದ…
Read More »ಶಾಸಕ ಮುನಿರತ್ನ BBMP ಗುತ್ತಿಗೆದಾರನಾದ ಚೆಲುವರಾಜುನನ್ನು ನಿಂದಿಸಿ,ಜೀವ ಬೆದರಿಕೆ ಹಾಕಿದ್ದಾರೆ.ದೂರುದಾರನಾದ ಚೆಲುವರಾಜು ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.ದಲಿತ ಮತ್ತು ಒಕ್ಕಲಿಗ ಸಮುದಾಯವರನ್ನು ಅವಮಾನಿಸಿ,ಹೆಣ್ಣುಮಕ್ಕಳನ್ನು ಅಶ್ಲೀಲ ಪದಗಳಿಂದ…
Read More »ವಿಶ್ವಸಂಸ್ಥೆ 2007ರ ಸೆ.15 ಅನ್ನು ವಿಶ್ವ ಪ್ರಜಾಪ್ರಭುತ್ವದ ದಿನ ಎಂದು ಘೋಷಿಸಿತ್ತು. ಇದರ ಅಂಗವಾಗಿ ಅನೇಕ ದೇಶಗಳಲ್ಲಿ 15 ರಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿವೆ. ಆದರೆ…
Read More »ತಿರುವನಂತಪುರ: ತಿರುವನಂತಪುರದಿಂದ 50 ಕಿ.ಮೀ. ದೂರದ ನೆಟ್ಟುಕಾಲಕ್ಕೇರಿಯಲ್ಲಿರುವ ಬಯಲು ಬಂದೀಖಾನೆ ಮತ್ತು ಸುಧಾರಣಾ ಮಂದಿರದ ಪುರುಷ ಕೈದಿಗಳಿಗೆ ಈಗ ಬಿಡುವಿಲ್ಲದ ದುಡಿಮೆ. ಓಣಂ ಸಮೀಪಿಸುತ್ತಿರುವ ಕಾರಣ, ಅವರಿಗೆ…
Read More »ಬೆಂಗಳೂರು: ಬೆಂಗಳೂರು ನಗರದಲ್ಲಿ ಲಕ್ಷಾಂತರ ಗ್ರಾಹಕರು ಅಕ್ರಮ ವಾಗಿ ಕಾವೇರಿ ನೀರು ಕುಡಿಯುತ್ತಿದ್ದಾರೆ.ಹೀಗಾಗಿ ಅಕ್ರಮ ನೀರಿನ ಸಂಪರ್ಕ ಗಳ ವಿರುದ್ಧ ಜಲಮಂಡಳಿ ಸಮರ ಹೂಡಿದೆ. ಅಕ್ರಮ ನೀರಿನ…
Read More »ನಾಗಮಂಗಲ ಗಣೇಶ ಮೇರವಣಿಗೆ ಘಟನೆಗೆ ಪ್ರಚೋದನೆ ನೀಡಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ .ಗಣಪತಿ ವಿಸರ್ಜನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದು, ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ…
Read More »ಗಣೇಶ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ, ಎಸೆತ, ಬೆಂಕಿ ಹಚ್ಚುವುದು, ತಲ್ವಾರ್, ಕತ್ತಿ ಹಿಡಿದು ಝಳಪಿಸುವುದು, ಪೆಟ್ರೋಲ್ ಬಾಂಬ್ ಎಸೆಯುವುದನ್ನು ಮಂಡ್ಯ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ…
Read More »ನಾಗಮಂಗದಲ್ಲಿ ನಡೆದ ಗಣೇಶ ಮೂರ್ತಿ ಮೆರವಣಿಗೆ ವೇಳೆ ಪೊಲೀಸ್ ರ ನಿರ್ಲಕ್ಷ್ಯ ಈ ಘಟನೆಯಲ್ಲಿ ಕಂಡು ಬಂದ ಕಾರಣ ಇನ್ಸ್ ಪೇಕ್ಟರನ್ನು ವಜಾಗೋಳಿಸಿದ್ದೇವೆ ಎಂದು ಗೃಹ ಸಚಿವ…
Read More »ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Read More »ರಾಜ್ಯ ಸರ್ಕಾರ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್.ಬೆಳಿಗ್ಗೆ10 ಗಂಟೆಗೆ ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.ರಾಜ್ಯ ಸರ್ಕಾರದ ವಿರುದ್ದ ಕನ್ನಡ,…
Read More »ಕೇಂದ್ರ ಸರಕಾರ ಶುಭಸುದ್ದಿ ನೀಡಿದೆ. ಇನ್ನು ಮುಂದೆ ಹೆದ್ದಾರಿಗಳಲ್ಲಿ ವಾಹನಗಳು ಕ್ರಮಿಸಿದ ದೂರಕ್ಕೆ ಮಾತ್ರ ಟೋಲ್ ಅನ್ವಯವಾಗಲಿದೆ. ಕಡಿಮೆ ದೂರ ಚಲಿಸಿದರೂ ಮುಂದಿನ ಟೋಲ್ ಗೇಟ್ ವರೆಗಿನ…
Read More »ಕಾರವಾರ: ನಟ ದರ್ಶನ್ ರೇಣುಕಾ ಸ್ವಾಮಿ ಪ್ರಕರಣದಿಂದ ದೋಷಮುಕ್ತರಾಗಿ ಹೊರಗೆ ಬರಬೇಕೆಂದು ದರ್ಶನ್ ಸಹೋದರಿಯದ ದಿವ್ಯಾ ಪತಿ ಮಂಜುನಾಥ ಪೂಜೆ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ…
Read More »ಬೆಂಗಳೂರು: ಕೇರಳದಲ್ಲಿ ಕೇರಳ ಕುರಿ, ಕೋಳಿ, ಮೇಕೆ, ಎಮ್ಮೆ ಬಲಿಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಇನ್ನೊಂದು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಿ…
Read More »ಬೆಂಗಳೂರು : ಸದ್ಯಕ್ಕೆ ಸಿನಿಮಾಗಳಿಂದ ದೂರ ಉಳಿದ ರಾಕಿಂಗ್ ಸ್ಟಾರ್ ಯಶ್ ಪತ್ನಿ ರಾಧಿಕಾ ಪಂಡಿತ್, ಫ್ಯಾಮಿಲಿ ಹೆಚ್ಚು ಕಾಲ ಕಳೆಯುತ್ತಾರೆ. ಮಕ್ಕಳ ಲಾಲನೆ-ಪಾಲನೆಯಲ್ಲಿ ಬ್ಯುಸಿ ಆಗಿದ್ದಾರೆ.…
Read More »ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಕಾಲಮಿತಿಯೊಳಗಾಗಿ ಮುಚ್ಚಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದಲ್ಲಿ…
Read More »ಬೆಂಗಳೂರು, ಮೇ 27: “ಪ್ರಜ್ವಲ್ ರೇವಣ್ಣ ಏನು ಬೇಕಾದರೂ ಹೇಳಿಕೊಳ್ಳಲಿ. ಯಾರ ಬಾಯಿಗೂ ನಾವು ಬೀಗ ಹಾಕಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ…
Read More »ಬೆಂಗಳೂರು :ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು”…
Read More »ಹುಬ್ಬಳ್ಳಿ: ರಾಜ್ಯದಲ್ಲಿ ಡ್ರಗ್ಸ್, ಗಾಂಜಾ, ನಿಯಂತ್ರಣಕ್ಕೆ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ…
Read More »ಬಿಗ್ ಬಾಸ್ ಕನ್ನಡ ಸೀಸನ್ 10 ರ ಖ್ಯಾತಿಯ ಡ್ರೋನ್ ಪ್ರತಾಪ್ ನ ಹುಟ್ಟುಹಬ್ಬ ಜೂನ್ 10 ರಂದು ಇದ್ದು, ಅಂದು ಪ್ರತಾಪ್ ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ…
Read More »ಬೆಂಗಳೂರು: ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದು ಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ…
Read More »ಬೆಂಗಳೂರು: ಪ್ರಜ್ವಲ್, ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್…
Read More »ಬೆಂಗಳೂರು: ರೇವ್ ಪಾರ್ಟಿಯೊಂದರ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ದಾಳಿಯಲ್ಲಿ ಡ್ರಗ್ಸ್ ಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ…
Read More »ನಟ ಅರ್ಜುನ್ ಸರ್ಜಾ ಸದ್ಯ ಮೊದಲನೇ ಮಗಳು ಐಶ್ವರ್ಯಾ ಮದುವೆ ಮಾಡುವುದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.ಇಬ್ಬರ ಮದುವೆ ಚೆನ್ನೈನಲ್ಲೇ ನಡೆಯಲಿದ್ದು, ಜೂನ್ 10ರಂದು ಸಂಪ್ರದಾಯಬದ್ಧವಾಗಿ ಮದುವೆ ಮಾಡುತ್ತಿದ್ದಾರೆ…
Read More »ನೀವು ನಿಮ್ಮ ಮಗುವು ಚೆಂದಕಾಣಬೇಕೆಂದು ಶೂ ಧರಿಸುವವರಾಗಿದ್ದರೆ ಅವರು ಯಾವ ವಯಸ್ಸಿನಲ್ಲಿ ಬೂಟುಗಳು ಮತ್ತು ಚಪ್ಪಲಿಗಳನ್ನು ಧರಿಸಬೇಕು ಎನ್ನುವುದನ್ನು ತಿಳಿಯಬೇಕು. ಚಿಕ್ಕ ಮಕ್ಕಳು ತಮ್ಮ ಮೊಣಕಾಲುಗಳ ಮೇಲೆ…
Read More »ಹಾರ್ಮೋನ್ಗಳ ಅಸಮತೋಲನ, ರೋಗನಿರೋಧಕ ಶಕ್ತಿ ಇಲ್ಲದ ಕಾರಣ ಮುಖ, ಕತ್ತು, ಕೈ, ಕಾಲುಗಳ ಮೇಲೆ ನರಹುಲಿ ಏರ್ಪಡುತ್ತವೆ.. ಇವುಗಳನ್ನು ತೊಲಗಿಸಲು ಆಯುರ್ವೇದದಲ್ಲಿ ಹಲವು ಮದ್ದು ಇದೆ. ಆಲಿವ್…
Read More »ಚಿಕ್ಕೋಡಿ : ಮೊನ್ನೆ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಆಡು ಭಾಷೆಯಲ್ಲಿ ಮಾತನಾಡಿದ್ದೇನೆ ಹೊರತು ಯಾರಿಗೂ ಅವಮಾನ ಮಾಡುವ ಮತ್ತು ಯಾರ ಸಾವು ಬಯಸಿ ಮಾತನಾಡಿಲ್ಲ ಎಂದು…
Read More »ಬೆಂಗಳೂರು: ಮಳೆಯಿಲ್ಲದೆ ನೀರಿಗೂ ಬರಗಾಲ ಬಂದಿದ್ದ ಬೆಂಗಳೂರಿಗರಿಗೆ ವರುಣ ಅಂತೂ ಪ್ರವೇಶಿಸಿದ್ದಾನೆ. ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಮಳೆಯಾಗಿದ್ದು, ಶುಕ್ರವಾರ ಮಧ್ಯಾಹ್ನ ನೋಡನೋಡುತ್ತಿದ್ದಂತೆ ಮಳೆಯಾಗಿದ್ದು ವರ್ಷಧಾರೆಗೆ ಸಿಟಿ ಜನರು…
Read More »ಬೆಳಗಾವಿ: ಮೀನು ಹಿಡಿಯಲು ಹೋಗಿ ಮೀನಿನ ಬಲೆಗೆ ಸಿಲುಕಿ ನದಿಯಲ್ಲಿ ಯುವಕ ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡ ಘಟನೆ ಬೆಳಂ ಬೆಳಿಗ್ಗೆ ಸತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ..…
Read More »ಶ್ರೀಮಂತರಾದರೂ ಸಾಮಾನ್ಯ ವ್ಯಕ್ತಿಗಳಂತೆ ಇರುವ ವ್ಯಕ್ತಿಗಳು ತುಂಬಾ ಅಪರೂಪ. ಯಾವುದೇ ಆಡಂಬರ, ತೋರ್ಪಡಿಕೆ ಇಲ್ಲದೆ ಸಾಧಾರಣ ಜೀವನ ನಡೆಸುತ್ತಿರುವ ದೈತ್ಯ ಕಂಪನಿಯ ಸಿಇಓ ಈಗ ಸೋಶಿಯಲ್ ಮೀಡಿಯಾದಲ್ಲಿ…
Read More »ಅತಿಯಾಗಿ ಕೆಲಸ ಮಾಡುವ ಮಹಿಳೆಯರಲ್ಲಿ ಹೆಚ್ಚಾಗಿ ಸೊಂಟ ನೋವಿನ ಸಮಸ್ಯೆ ಕಾಡುತ್ತದೆ. ತುಂಬಾ ಕುಳಿತುಕೊಂಡು ಅಥವಾ ನಿಂತು ಕೆಲಸ ಮಾಡಿದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಈ ಸೊಂಟ…
Read More »ತುಮಕೂರು: ಈ ದೇಶದಲ್ಲಿ ಪ್ರಧಾನ ಮಂತ್ರಿಯಾಗಲು ಯಾರಿದ್ದಾರೆ ಅಂತಾ ಕೇಳ್ತಿರಲ್ಲಾ ನಿಮಗೆ ನಾಚಿಕೆಯಾಗಲ್ವಾ..ದೇವೇಗೌಡ್ರೆ. ನೀವು ಪ್ರಧಾನಿಯಾಗುವಾಗ, ಈ ದೇಶದಲ್ಲಿ ಯಾರು ಪ್ರಧಾನ ಮಂತ್ರಿಯಾಗ್ತಾರೆ ಅಂತಾ ಘೋಷಣೆ ಮಾಡಿದ್ರಾ..?…
Read More »ನಾಗಮಂಗಲ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಪಟ್ಟಣದಲ್ಲಿ ಅದ್ದೂರಿ ರೋಡ್ ಶೋ ನಡೆಸಿ ಮತಯಾಚಿಸಿದರು.…
Read More »ಬೆಂಗಳೂರು: ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿದೆ. ಆದರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ.…
Read More »ಬೆಂಗಳೂರು: ಜನರನ್ನು ನೋಡಿ ತುಂಬಾ ಖುಷಿಯಾಗ್ತಿದೆ. ಜನರ ಬೆಂಬಲ ನೋಡಿ ಗೆಲುವು ಖಚಿತ ನನ್ನದೇ ಎಂದು ಕಾಂಗ್ರೆಸ್ ಸೆಂಟ್ರಲ್ ಕೈ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಹೇಳಿದರು.…
Read More »ಶಿವಮೊಗ್ಗ: ನೇಹಾ ಕೊಲೆಯನ್ನು ಮುಸ್ಲಿಂ ಯುವಕ ಮಾಡಿರೋದು ಖಂಡನೀಯ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸೋಮವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಕರ್ನಾಟಕದಲ್ಲಿ ಹಿಂದೂ ಸಮಾಜಕ್ಕೆ ರಕ್ಷಣೆ…
Read More »ಬೆಂಗಳೂರು: ನಿಮ್ಮಲ್ಲಿರುವ ಮನಸ್ಥಿತಿ ಬದಲಿಸಿಕೊಂಡು ಈ ಬಾರಿಯ ಲೋಕಸಭಾ ಚುಣಾವಣೆಯಲ್ಲಿ ತಪ್ಪದೆ ಮತದಾನ ಮಾಡಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್…
Read More »ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪಾದಪೂಜೆ ಮಾಡುವ ಮೂಲಕ ಪ್ರಚಾರ ಆರಂಭಿಸಿದರು. ಜಿಲ್ಲೆಯ ರೋಣ ಪಟ್ಟಣದಲ್ಲಿ…
Read More »ತುಳಸಿ ಗಿಡದಲ್ಲಿ ಅನೇಕ ಔಷಧೀಯ ಗುಣಗಳಿದ್ದು, ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ಹಲವು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಭಾರತೀಯ ಸಂಸ್ಕೃತಿಯಲ್ಲಿ ತುಳಸಿಗೆ ಬಹುಮುಖ್ಯ ಸ್ಥಾನವಿದೆ. ಅದರಲ್ಲೂ ತುಳಸಿ ಗಿಡದಲ್ಲಿ…
Read More »ಗುಲಾಬಿ ಗಿಡಗಳು ಚಳಿಗಾಲದ ಸಮಯದಲ್ಲಿ ಹೆಚ್ಚು ಹೂ ಬಿಡುತ್ತವೆ ಎಂಬ ಮಾತಿದೆ. ಆದರೆ ಈ ಗಿಡಗಳು ಸರ್ವಕಾಲದಲ್ಲೂ ಹೂ ನೀಡುತ್ತವೆ. ರೋಸ್ ವಾಟರ್ನಿಂದ ಸಹ ಬಹಳ ಉಪಯೋಗಗಳಿವೆ …
Read More »ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಸಿಎಂಗೆ ನಿಜವಾಗಿಯೂ ಕಳಕಳಿ ಇದ್ದರೆ, ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು. ಕಿಮ್ಸ್ ಶವಾಗಾರಕ್ಕೆ…
Read More »ತುಮಕೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ದಾರಿ ತಪ್ಪಿದ ಮಗ, ನನಗೆ ಮೋಸ ಮಾಡಿದ್ದು ಹೇಳಿದರೇ ನಮ್ಮಪ್ಪನ ಹಣೆ ಅವನಿಗೆ ವೋಟ್ ಹಾಕೋಲ್ಲ ಎಂದು ಎಸ್.ಆರ್.ಶ್ರೀನಿವಾಸ್ ವಾಗ್ದಾಳಿ ನಡೆಸಿದರು.…
Read More »ಮಂಡ್ಯ: ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂಜಾ ಮತ್ತು ಪ್ರಸನ್ನ ದಂಪತಿಯ…
Read More »ಕಲಬುರಗಿ: ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡುವಾಗ ಜೆಸ್ಕಾಂ ಬಿಲ್ ಕಲೆಕ್ಟರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಜಯ್ ಕುಮಾರ್ ನಾಗನಹಳ್ಳಿ (45) ಮೃತ ದುರ್ದೈವಿ. ಕಲಬುರಗಿಯ ಬಿದ್ದಾಪುರ ಕಾಲೋನಿ ನಿವಾಸಿ. …
Read More »
































































































































