ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ(ಎಸ್ಎಎಫ್)ಗೆ ಚಾಲನೆ ಸಿಕ್ಕಿದೆ. ಮಂಗಳೂರಿನಲ್ಲಿ ಎಸ್ಎಎಫ್ಗೆ ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್…
Read More »freedom tv kannada
ಅಪ್ರಾಪ್ತೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ರೆಕಾರ್ಡ್ ಮಾಡಿ , ಆಕೆಯನ್ನು ಪದೇ ಪದೇ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ…
Read More »ಬೀದರ್ : ಕಲಬುರಗಿ ಜಿಲ್ಲೆ ‘ರಿಪಬ್ಲಿಕ್ ಖರ್ಗೆ’ ಜಿಲ್ಲೆಯಾಯಾಗಿದೆ ಎಂದು ಬೀದರ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರನ್ನ ಚಿತ್ತಾಪೂರ…
Read More »ಬೆಂಗಳೂರು : ಮೆಟ್ರೋ ದರವನ್ನು ಶೇ.70ರಷ್ಟು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದ್ದ ಬಿಎಂಆರ್ಸಿಎಲ್ ಈಗ ತನ್ನ ವ್ಯಾಪ್ತಿಯ ಶೌಚಾಲಯ ಬಳಕೆಗೂ ದರ ನಿಗದಿ ಮಾಡಿದೆ. ಬಿಎಂಆರ್ಸಿಎಲ್ನ ನಡೆಯನ್ನು…
Read More »ರಾಜಸ್ಥಾನ್ : ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಭಾರತವು ಸೇಡು ತೀರಿಸಿಕೊಂಡಿದೆ. ಸಿಂಧೂರ ಅಳಿಸಲು ಹೊರಟವರನ್ನು ಮಣ್ಣಿನಲ್ಲಿ ಹೂತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ…
Read More »ಕಲಬುರಗಿ : ನಮ್ಮ ಸೈನಿಕರ ಕಾರ್ಯವೈಖರಿಗೆ ಇಡೀ ರಾಷ್ಟ್ರವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.ಪ್ರಧಾನಿ ಸೈನಿಕರಿಗೆ ಧೈರ್ಯ ತುಂಬಿರುವುದು ಅವರ ಜವಾಬ್ದಾರಿ ಹಾಗೂ ಶ್ಲಾಘನಿಯ ಕಾರ್ಯ ಎಂದು ಕಲಬುರಗಿಯಲ್ಲಿ ಸಚಿವ…
Read More »ರಾಮನಗರ : ಯಾರು, ಎಷ್ಟೇ ಕುತಂತ್ರ ಮಾಡಿದರೂ ಬೆಂಗಳೂರು ದಕ್ಷಿಣ ಹೆಸರನ್ನು ಅಳಿಸಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಕೇಂದ್ರ ಮಂತ್ರಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್…
Read More »ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ನರಮೇದಕ್ಕೆ 28 ಜನ ಭಾರತೀಯರು ಬಲಿಯಾಗಿದ್ದಾರೆ. ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಮೇ 7 ರಂದು ಮಾಕ್…
Read More »ಬೆಂಗಳೂರು : ಕನ್ನಡಿಗರ ಕುರಿತು ವಿವಾದ್ಮಕ ಹೇಳಿಕೆ ನೀಡಿದ್ದ ಹಿಂದಿ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ಚಲನಚಿತ್ರೋದ್ಯಮ ಮಂಡಳಿ ಕಠಿಣ ಕ್ರಮ ಕೈಗೊಂಡಿದೆ. ಸೋನು ನಿಗಮ್…
Read More »ಹುಬ್ಬಳ್ಳಿ-ಹಾವೇರಿ : ಪ್ರಯಾಣಿಕರು ಇರುವ ಸರ್ಕಾರಿ ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ನಲ್ಲೇ ಚಾಲಕ ಕಂ.ನಿರ್ವಾಹಕ ನಮಾಜ್ ಮಾಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ…
Read More »ಜಮ್ಮು ಕಾಶ್ಮೀರದ ಪಹಲ್ಗಾಂ ಜಿಲ್ಲೆಯಯಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ ಕೇಂದ್ರ ಸರ್ಕಾರ ಪ್ರತೀಕಾರಕ್ಕೆ ಮುಂದಾಗಿದೆ.ಭಾರತದಲ್ಲಿರುವ ಪಾಕಿಸ್ತಾನಿಗಳಿಗೆ ಭಾರತ ಬಿಟ್ಟು ಹೋಗುವಂತೆ ಗಡುವು ನೀಡಿದ ಕೇಂದ್ರ ಗೃಹ ಸಚಿವ…
Read More »ಇನ್ಮುಂದೆ ವೀರ್ ಸಾವರ್ಕರ್ ವಿರುದ್ದ ಮಾತನಾಡಿದರೆ ಸ್ವಯಂ ದೂರು ದಾಖಲಿಸುಕೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ನಿಂದ ರಾಹುಲ್ ಗಾಂಧಿಗೆ ಛಡಿಯೇಟು. ವೀರ್ ಸಾವರ್ಕರ್ ವಿರುದ್ದ ಹೇಳಿಕೆ ನೀಡಿರುವ ವಿರೋಧ…
Read More »ಜಾತಿ ಗಣತಿ ವರದಿ ಇಂಪ್ಲಿಮೆಂಟ್ ಆಗದಿದ್ರೆ 200 ಕ್ಷೇತ್ರದಲ್ಲಿ ಕೈಗೆ ಸೋಲು ಖಚಿತವಂತೆ. ಇದು ಕೇವಲ ಊಹಾಪೋಹವಲ್ಲ.. ಸಿಎಂ ಕಚೇರಿ ಪಡಸಾಲೆಯಿಂದಲೇ ಬಂದ ಸ್ಫೋಟಕ ಸಮೀಕ್ಷೆ ಇದಾಗಿದೆ.…
Read More »ಯಾದಗಿರಿ : ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮುಸಲ್ಮಾನರು ಪ್ರತಿಭಟನೆ ನಡೆಸಿದರು. ತಮ್ಮ ಅಂಗಡಿಗಳನ್ನು ಬಂದ್…
Read More »ಬೆಂಗಳೂರು : ಈ ಸಾಧನೆ ಮಾಡೋದಕ್ಕೆ ನೀವೇ ಬೇಕಾ..? ಇಂಥ ಬಜೆಟ್ ಮಂಡಿಸೋದಕ್ಕೆ ನೀವೇಬೇಕಾ..? 16ನೇ ಬಜೆಟ್ ಮಂಡಿಸಿದ್ದೇನೆ ಅಂತಿರಲ್ಲ, ನಿಮ್ಮ ಸಾಧನೆ ಒಂದೇ ಒಂದು ಸಾಧನೆ…
Read More »ಹತ್ತು ವರ್ಷದ ಹಿಂದೆ ನಡೆಸಿದ ಜಾತಿ ಗಣತಿ ಈಗ ಪ್ರಕಟಮಾಡುವುದು ಸಮರ್ಪಕವಲ್ಲ.ಇನ್ನೋಂದು ಸರಿ ವೈಜ್ಞಾನಿಕವಾಗಿ ಹೊಸ ಸಮೀಕ್ಷೆ ಮಾಡುವುದು ಒಳ್ಳೆಯದು ಎಂದುತುಮಕೂರು ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು…
Read More »ಬೆಂಗಳೂರು : ಮಿತ್ರ ಪಕ್ಷಗಳ ಆಂತರಿಕ ಕಚ್ಚಾಟ ಹಾಗೂ ನಾಯಕತ್ವ ಕೊರತೆಯನ್ನು ಮುಚ್ಚಿ ಹಾಕಲು ಬಿಜೆಪಿಯವರು ಜನಾಕ್ರೋಶ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆಯೇ ಹೊರತು ಜನರಿಗಾಗಿ ಅಲ್ಲ ಎಂದು ಡಿಕೆ…
Read More »ಬೆಂಗಳೂರು : ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿದ್ದ ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ಗೆ ಮತ್ತೆ ಬಂಧಿಸಿದ ಬಸವೇಶ್ವರ ನಗರ ಪೊಲೀಸರು. ನ್ಯಾಯಾಲಯದ ವಿಚಾರಣೆಗೆ…
Read More »ದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದು ನವದೆಹಲಿಯಲ್ಲಿ ದುಬೈ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರೊಂದಿಗೆ ಚರ್ಚೆ ನಡೆಸಿದರು. ದುಬೈ…
Read More »ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯಾದ ನಂತರ, ವಿದ್ಯಾರ್ಥಿಗಳು ಮತ್ತು ಪೋಷಕರು ಕೆಎಸ್ಇಎಬಿಯ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಮತ್ತು ಅಂಕಪಟ್ಟಿಯನ್ನು ಪರಿಶೀಲಿಸಬಹುದು. ಮಧ್ಯಾಹ್ನ 1:30ರಿಂದ www.karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ…
Read More »ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯ ಮಾತ್ರವಲ್ಲದೇ ಇಡೀ ದೇಶದಲ್ಲೇ ಭಾರೀ ಸಂಚಲನ ಮೂಡಿಸಿತ್ತು. 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ…
Read More »ಬೆಂಗಳೂರು: ಶೋಕಾಸ್ ನೋಟಿಸ್ಗೆ ಉತ್ತರಿಸದೇ ತಿರಸ್ಕರಿಸಿದ್ದಕ್ಕೆ ಬಿಜೆಪಿ ಹೈಕಮಾಂಡ್ ಬಸವನಗೌಡ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ.ಸ್ವಪಕ್ಷ ನಾಯಕತ್ವದ ಬಗ್ಗೆ ಶಿಸ್ತು ಮೀರಿ ಪದೇಪದೇ ಬಹಿರಂಗವಾಗಿ ಅವಹೇಳನಕಾರಿ…
Read More »ಆಹಾರ ಪ್ರಿಯರಿಗೆ ಒಂದಾದ ಮೇಲೊಂದು ಶಾಕ್ ಎದುರಾಗುತ್ತಲೇ ಇವೆ.. ಇಡ್ಲಿ ಆಯ್ತು, ಕಲ್ಲಂಗಡಿ ಆಯ್ತು ಈಗ ಮತ್ತೊಂದು ಪದಾರ್ಥದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ..ಇತ್ತೀಚೆಗೆ ಆಹಾರ ಇಲಾಖೆ ಕಳಪೆ…
Read More »ಹಾಸನ ಜಿಲ್ಲೆಯ ಕುನಿಗನಹಳ್ಳಿಲ್ಲಿಂದು ಗ್ರಾಮ ಪಂಚಾಯಿತಿ ಎಲೆಕ್ಷನ್ ನಡೆದಿದ್ದು,ಚುನಾವಣಾ ಪ್ರಕ್ರಿಯೆಯನ್ನು ತಹಸೀಲ್ದಾರ್ ನೆರವೇರಿಸಿ ನೂತನ ಅಧ್ಯಕ್ಷರಾಗಿ ಪ್ರಕಾಶ್ ಹಾಗೂ ಉಪಾಧ್ಯಕ್ಷರಾಗಿ ಶಶಿಕಲಾ ಆಯ್ಕೆ ಆಗಿರುವುದಾಗಿ ತಿಳಿಸಿದರು.. ಅಧ್ಯಕ್ಷರಾಗಿ…
Read More »ರಾಜ್ಯದ ಜನರಿಗೆ ಸರ್ಕಾರ ಶಾಕ್ ಮೇಲೆ ಶಾಕ್ ಕೊಡ್ತಿದೆ..ಇದರ ಬೆನ್ನಲ್ಲೆ ಸರ್ಕಾರ ಜನರಿಗೆ ಕರೆಂಟ್ ಶಾಕ್ ಕೊಟ್ಟಿದೆ.. ಈಗಾಗಲೇ ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ…
Read More »ಗೃಹ ಲಕ್ಷ್ಮಿ ಯೋಜನೆಯಿಂದ ಏನಾಗುತ್ತೆ ಎಂದು ಪ್ರಶ್ನೆ ಕೇಳೋರಿಗೆ ಕಾಂಗ್ರೆಸ್ ಎಂಎಲ್ಎ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಿಸಿದ್ದಾರೆ. ಬಡವರಿಗೆ ಪ್ರತಿವರ್ಷ 24,000 ಕೊಟ್ಟರೆ ಅವರ ಬದುಕಿನಲ್ಲಿ ಬದಲಾವಣೆ ಬರುತ್ತೆ…
Read More »ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ರಾಜ್ಯಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರಕ್ಕೆ ಹಲವು ಉಪಯುಕ್ತ ಸಲಹೆಗಳನ್ನು ನೀಡಿದರು. ದೇಶದಲ್ಲಿ…
Read More »ಬೆಂಗಳೂರು: ನಮ್ಮ ಮೆಟ್ರೋ ಟಿಕೆರ್ ದರ ಏರಿಕ ಆದ ಬೆನ್ನಲ್ಲೇ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ರಾಜಕೀಯವಾಗಿ ಬಿಜೆಪಿ – ಕಾಂಗ್ರೆಸ್ ಆರೋಪ ಪ್ರತ್ಯಾರೋಪ ನಡೆಸಿದರು. ಈ ಹಿನ್ನಲೇ…
Read More »ಬಿಗ್ಬಾಸ್ ಮನೆಯಲ್ಲಿ ಸ್ನೇಹ, ಪ್ರೀತಿ ಹೀಗೆ ಸ್ಪರ್ಧಿಗಳಲ್ಲಿ ಒಂದಕ್ಕೊಂದು ಭಾವನಾತ್ಮಕ ಸಂಬಂಧ ಬೆಳೆದು ಬಿಡುತ್ತೆ. ಕೆಲವೊಂದು ಅರ್ಧದಲ್ಲೇ ಕೈಕೊಟ್ರೆ, ಕೆಲವೊಂದು ದೀರ್ಘವಾಗಿ ಸಾಗುತ್ತವೆ. ಸ್ಪರ್ಧಿಗಳಲ್ಲಿ ಸಂತಸದ ವಾತಾವರಣ…
Read More »ಡಿಸೆಂಬರ್ 20 ರಿಂದ 22ರವರೆಗೆ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ‘ಕನ್ನಡಕ್ಕಾಗಿ ಓಟ’ ಘೋಷವಾಕ್ಯದೊಂದಿಗೆ ಇಂದು ಬೆಳಗ್ಗೆ ಮ್ಯಾರಥಾನ್ ಸ್ಪರ್ಧೆ…
Read More »ಹೈದರಾಬಾದ್ : ನಟ ಅಲ್ಲು ಅರ್ಜುನ್ ಬಂಧಿಸಿದ್ದಕ್ಕೆ ಟೀಕೆಗೆ ಒಳಗಾಗಿರುವ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಮೌನ ಮುರಿದಿದ್ದು, ಬಂಧನವನ್ನು ಸಮರ್ಥಿಸಿ ಕೊಂಡಿದ್ದಾರೆ. ಶುಕ್ರವಾರ ತಮ್ಮ ವಿರುದ್ಧ…
Read More »ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಣೆ ಮಾಡಿದೆ. ಬೆನ್ನು ನೋವಿನಿಂದ ಬಳಲುತ್ತಿರುವ…
Read More »ಬೆಂಗಳೂರು : ಎಎಪಿ ನೇಮಕ ಸ್ಕ್ಯಾಮ್ ನಲ್ಲಿ ಆರೋಪಿಯಾಗಿದ್ದ ಪ್ರಾಸಿಕ್ಯೂಷನ್ ಡಿಪಾರ್ಟ್ಮೆಂಟ್ ಆಡಳಿತಾಧಿಕಾರಿ ನಾರಾಯಣಸ್ವಾಮಿ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ವರ್ಗಾವಣೆ ಆದೇಶ ಪಾಲಿಸದೆ ನಾನು ಸಿಂಹ…
Read More »ಉಕ್ರೇನ್: ರಷ್ಯಾ-ಉಕ್ರೇನ್ ನಡುವಿನ ಯುದ್ಧವನ್ನು ಅಂತ್ಯಗೊಳಿಸಲು ಜಗತ್ತಿನ ಕೆಲವು ದೇಶಗಳು ಪ್ರಯತ್ನಿಸುತ್ತಲೇ ಇವೆ. ಭಾರತ ಶಾಂತಿಯುತ ಮಾತುಕತೆಯ ಮೂಲಕ ಸಂಘರ್ಷಕ್ಕೆ ಅಂತ್ಯ ಹಾಡಲು ಹಲವು ಬಾರಿ ಮನವಿ…
Read More »ಉತ್ಕೃಷ್ಟ ಗುಣಮಟ್ಟ ಮತ್ತು ಹೊಸತನದೊಂದಿಗೆ ದೇಶ-ವಿದೇಶಗಳಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಮ್ಮ ಕರ್ನಾಟಕದ ಹೆಮ್ಮೆಯ ಕೆಎಂಎಫ್ನ ನಂದಿನಿ ಬ್ರ್ಯಾಂಡ್ ಉತ್ಪನ್ನಗಳು ಇನ್ಮುಂದೆ ರಾಷ್ಟ್ರ ರಾಜಧಾನಿಯಲ್ಲಿಯೂ ದೊರೆಯಲಿವೆ.…
Read More »ಪ್ರಧಾನಿ ಮೋದಿಯವರ ಈ ಭೇಟಿ 56 ವರ್ಷಗಳ ನಂತರ ಗಯಾನಾಗೆ ಭಾರತದ ಮುಖ್ಯಸ್ಥರ ಮೊದಲ ಭೇಟಿಯಾಗಿದೆ. ಅವರು ಮಂಗಳವಾರ ರಾತ್ರಿ ಬ್ರೆಜಿಲ್ನಿಂದ ನಿರ್ಗಮಿಸಿದ ನಂತರ ಇಂದು ಬೆಳ್ಳಂಬೆಳಗ್ಗೆ…
Read More »ಬೆಂಗಳೂರು: ಕರ್ನಾಟಕದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮೆಡಿಕಲ್ ಕಾಲೇಜ್ ವ್ಯಾಪ್ತಿಯ ಆಸ್ಪತ್ರೆಗಳಲ್ಲಿನ…
Read More »ಬೆಂಗಳೂರು: ವಾರಾಂತ್ಯದಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳುವವರಿಗೆ ನಿರಾಶೆ ಕಾದಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಹಾಗೇ…
Read More »ಸೂರತ್ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದು ಉದ್ಘಾಟನೆಗೊಂಡ ಮರುದಿನವೇ ಬಾಗಿಲು ಮುಚ್ಚಿದೆ. ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದೆ. ಯಾವುದೇ ಪದವಿ ಇಲ್ಲದ ಐವರು ಜನಸೇವೆಯ ಹೆಸರಿನಲ್ಲಿ ಮಲ್ಟಿಸ್ಪೆಷಾಲಿಟಿ…
Read More »ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪೀಕ್ ಅವರ್ನಲ್ಲಿ ನೂರಾರು ಜನ ಟ್ಯಾಕ್ಸಿಗಾಗಿ ಕ್ಯಾಬ್ ಸ್ಟಾಂಡ್ನಲ್ಲಿ ಸರತಿ ಸಾಲಿನಲ್ಲಿ ನಿಂತಿರುತ್ತಾರೆ. ಆದರೆ, ಗಂಟೆಗಟ್ಟಲೆ ಕಾದರೂ ಟ್ಯಾಕ್ಸಿಗಳ ಸಂಖ್ಯೆ ತೀರ ವಿರಳವಾಗಿದೆ.…
Read More »ಬೆಂಗಳೂರು: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿರುವ ಬಗ್ಗೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಮಾಹಿತಿ…
Read More »ಬೆಳಗಾವಿ: ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಪಕ್ಷದ ಶಾಸಕರಿಗೆ ಬಿಜೆಪಿ ಹಣದ ಆಮಿಷ ಒಡ್ಡುತ್ತಿದೆ ಎಂಬ ಆರೋಪ ಕರ್ನಾಟಕ ರಾಜಕಾರಣದಲ್ಲಿ ಮತ್ತೆ ಭಾರಿ ಸದ್ದು ಮಾಡಲು ಆರಂಭಿಸಿದೆ. 50…
Read More »ನವದೆಹಲಿ: “ಹಿಂದಿನ ಸರ್ಕಾರಗಳು ವೋಟ್ ಬ್ಯಾಂಕ್ಗಳ ಮೇಲೆ ಗಮನ ಕೇಂದ್ರೀಕರಿಸಿದ್ದವು. ಆದರೆ, ನಾವು ಜನರ ನಂಬಿಕೆಯನ್ನು ಪುನಃಸ್ಥಾಪಿಸಿದ್ದೇವೆ. ಅನೇಕ ದೇಶಗಳಲ್ಲಿ ಪ್ರತಿ ಚುನಾವಣೆಗೂ ಸರ್ಕಾರಗಳು ಬದಲಾಗುತ್ತವೆ. ಆದರೆ…
Read More »ಉಪಚುನಾವಣೆ ಸಂದರ್ಭದಲ್ಲಿ ಪ್ರತಿಕ್ಷ ಬಿಜೆಪಿ ‘ಮುಸ್ಲಿಂ ಓಲೈಕೆ’ ವಿಚಾರ ಮುಂದಿಟ್ಟುಕೊಂಡು ಆಡಳಿತ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು. ಅದಕ್ಕೆ ಪೂರಕವಾಗಿ ವಕ್ಫ್ ವಿವಾದವೂ ಭುಗಿಲೆದ್ದಿದ್ದು ಕಾಂಗ್ರೆಸ್ಗೆ…
Read More »ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು…
Read More »ನವದೆಹಲಿ, ನವೆಂಬರ್ 15: ಭಾರತದ ಹೆದ್ದಾರಿಗಳಲ್ಲಿ ವಾಹನಗಳಿಂದ ಟೋಲ್ ಸಂಗ್ರಹ ನಿರೀಕ್ಷೆ ಮೀರಿಸುವಷ್ಟು ಆಗಿದೆ. ಇತ್ತೀಚೆಗೆ ಬಿಡುಗಡೆಯಾದ ದತ್ತಾಂಶದ ಪ್ರಕಾರ ಅಕ್ಟೋಬರ್ ತಿಂಗಳಲ್ಲಿ ಒಟ್ಟಾರೆ ಟೋಲ್ ಸಂಗ್ರಹ…
Read More »ಬೇಬಿ ಶಾಮಿಲಿ, ಅವರು ಬಾಲನಟಿ. ಅವರು ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳನ್ನು ಪಡೆದವರು. ನಟನೆಯಲ್ಲಿ ಸಾಧನೆ ಮಾಡಿದ ನಂತರ, ಅವರು ಸಿನಿಮಾಗಳಿಂದ ದೂರ ಸರಿದರು ಮತ್ತು ಈಗ…
Read More »ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಸಾದಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ.ಗುರುವಾರ ಬೆಳಗಿನ ಜಾವದಿಂದಲೇ ಮೋಡಕವಿದ…
Read More »ಫ್ಯಾಕ್ಟ್ ಚೆಕ್ ನಡೆಸಿ ವೈರಲ್ ಹಕ್ಕು ತಪ್ಪು ಎಂದು ಸ್ಪಷ್ಟವಾಗಿ ಹೇಳುತ್ತದೆ. ಇರಾನ್ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯನ್ನು ಮೊದಲು ಬಂಧಿಸಲಾಯಿತು ಮತ್ತು ನಂತರ ಮನೋವೈದ್ಯಕೀಯ ಕೇಂದ್ರಕ್ಕೆ…
Read More »ಸಾಮಾನ್ಯವಾಗಿ ಮನೆಯಲ್ಲಿ ತಾಳ್ಮೆಯಿಂದಿರುವ ಸುರೇಶ್ ಈಗ ಸಿಟ್ಟಿಗೆದ್ದಿದ್ದಾರೆ. ಚೈತ್ರಾ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಬಿಗ್ಬಾಸ್ ಮನೆಯಲ್ಲಿ ಗೋಲ್ಡ್ ಸುರೇಶ್ ತುಸು ಕಡಿಮೆ ಆಕ್ರಮಣಕಾರಿ. ಸಾಧ್ಯವಾದಷ್ಟು ಸೌಮ್ಯವಾಗಿಯೇ ಇರುತ್ತಾರೆ. …
Read More »ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿಗಳು ನಡೆದಿವೆ. ಬೀದರ್, ಬೆಳಗಾವಿ, ಧಾರವಾಡ,…
Read More »ಎಷ್ಟೋ ಮಂದಿ ತಾಯಂದರು ತಮ್ಮ ಗ್ಲಾಮರ್ ಹಾಳಾಗುತ್ತೆ ಅಂತಾ ತಮ್ಮ ಮಕ್ಕಳಿಗೆ ಎದೆ ಹಾಲನ್ನ ನೀಡೋದಕ್ಕೆ ಹಿಂಜರಿಯುತ್ತಾರೆ.. ಆದ್ರೆ ಅಮೆರಿಕದ ಟೆಕ್ಸಾಸ್ ನಿವಾಸಿಯಾಗಿರುವ ಅಲಿಸಾ ಒಗ್ಲೆಟ್ರೀ ಸುಮಾರು…
Read More »ಬಿಗ್ ಬಾಸ್ ಕನ್ನಡದಲ್ಲಿ ಭವ್ಯಾ ಗೌಡ ಮತ್ತು ಮೋಕ್ಷಿತಾ ಪೈ ಅವರ ನಡುವಿನ ಸಂಬಂಧದಲ್ಲಿ ಏರುಪೇರುಗಳಿವೆ.ಮೂದಲು ಪರಸ್ಪರ ವೈಮನಸ್ಸು ಹೊಂದಿದ್ದರು ಇವರಿಬ್ಬರು, ಭವ್ಯಾ ಅವರಿಗೆ ಕಷ್ಟಕಾಲದಲ್ಲಿ ಮೋಕ್ಷಿತಾ…
Read More »ಸೌತ್ಇಂಡಿಯಾದ ಟಾಪ್ ಬ್ಯೂಟಿ ಅನುಷ್ಕಾ ಶೆಟ್ಟಿ ಇಂದು 43ನೇ ವಸಂತಕ್ಕೆ ಕಾಲಿಟ್ಟಿದ್ದಾರೆ..ಬರೋಬ್ಬರಿ 20 ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿರೋ ನಟಿಗೆ ಎಲ್ಲಾ ಕಡೆಗಳಿಂದ ಶುಭಾಶಯ ಹರಿದುಬರ್ತಿದೆ..ಆದ್ರೆ ಇಷ್ಟು…
Read More »ಮುಂದಿನ ವೀಕೆಂಡ್ ಗೆ ಬ್ಯಾಂಕ್ ಕೆಲ್ಸ ಮುಗಿಸ್ಕೊಂಡ್ರಾಯ್ತು ಅಂತಾ ಯಾವುದೇ ಬ್ಯಾಂಕ್ ವ್ಯವಹಾರಗಳನ್ನ ಪೆಂಡಿಂಗ್ ಇಟ್ಕೋಬೇಡಿ. ಯಾಕಂದ್ರೆ ಸೆ.27ರಿಂದಲೇ ಬ್ಯಾಂಕ್ ಬಂದ್. 28ರಂದು ನಾಲ್ಕನೇ ಶನಿವಾರ ಹಾಗೂ…
Read More »ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೌಮ್ಯ ರೆಡ್ಡಿ ಆಯ್ಕೆ. ಎಐಸಿಸಿ ಇಂದ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.…
Read More »ಬೆಂಗಳೂರು; ದರ್ಶನ್ ಗೆಳತಿ ಪವಿತ್ರಾ ಗೌಡಗೆ ಕೆಟ್ಟ ಮೆಸೇಜ್ ಹಾಗೂ ಫೋಟೋಗಳನ್ನು ಕಳಿಸಿದ್ದ ಎಂಬ ಕಾರಣಕ್ಕೆ ದರ್ಶನ್ ಅಂಡ್ ಗ್ಯಾಂಗ್, ರೇಣುಕಾ ಸ್ವಾಮಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು…
Read More »ಬೆಂಗಳೂರು (ಮೇ31):- ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ನಾವಾಗಿಯೇ ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ತಿಳಿಸಿದರು.…
Read More »ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವತ್ತಿಗೆ 4 ದಿನ ಕಳೆದಿದೆ. ಆದರೂ ಎಫ್ಐಆರ್ನಲ್ಲಿ ಸಚಿವರ ಹೆಸರು…
Read More »ಮಂಗಳೂರು: ಕರ್ನಾಟಕದ ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಕೇಳಿ ಬಂದಿದೆ. ಕಾಸರಗೋಡಿನ ಬದಿಯಡ್ಕ ನಿವಾಸಿ ಹಿಂದೂ ಯುವತಿ ನಾಪತ್ತೆಯಾಗಿದ್ದು, ಇದೀಗ ಅನ್ಯಕೋಮಿನ ಯುವಕನ ಜೊತೆ…
Read More »ವಿಜಯೇಂದ್ರತಲೆಯಲ್ಲಿ ಕಂಟೆಂಟ್ ಇಲ್ಲ. ವಿಚಾರಗಳ ಮೇಲೆ ಮಾತನಾಡೋಕೆ ಆಗಲ್ಲ. ಅವರ ತಲೆಯಲ್ಲಿರೋದೆಲ್ಲ ಮುಗಿದು ಹೋಗಿದೆ. ಅದಕ್ಕೆ ವೈಯುಕ್ತಿಕ ವಿಷಯ ಮಾತನಾಡುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ವಾಗ್ದಾಳಿ ನಡೆಸಿದ್ದಾರೆ.…
Read More »ಬೆಂಗಳೂರು, ಮೇ 26 – ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್ ಗಳು, ಗೇಮಿಂಗ್ ಜೋನ್ ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲಾ ರೀತಿಯ ಅನಾಹುತ ತಪ್ಪಿಸಲು…
Read More »ಕೆಲವೊಮ್ಮೆ ನೀರು ಕಲುಷಿತವಾಗಿದ್ದರೆ ಅಥವಾ ಅದರಲ್ಲಿ ಬ್ಯಾಕ್ಟೀರಿಯಾಗಳು ಇದ್ದರೆ ಆಗ ಅದರಿಂದ ಗಂಟಲು ನೋವಿನ ಸಮಸ್ಯೆಯು ಕಾಡಬಹುದು. ಇದಕ್ಕಾಗಿ ವೈದ್ಯರಲ್ಲಿಗೆ ಹೋಗುವ ಬದಲು ಮನೆಯಲ್ಲೇ ಕೆಲವು ಮನೆಮದ್ದುಗಳನ್ನು…
Read More »ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾ ಅಧಿಕೃತವಾಗಿ ಘೋಷಣೆ ಆಗುವ ಮುನ್ನವೇ ದಿನಕ್ಕೊಂದು ಸುದ್ದಿ ಸಿನಿಮಾ ಬಗ್ಗೆ ಸೆಟ್ ನಿಂದ ಕೇಳಿ ಬರ್ತಿದೆ. ಪಾನ್ ಇಂಡಿಯಾ ಲೆವೆಲ್…
Read More »ಬೆಂಗಳೂರು: ಮೇ 21, ಮಂಗಳವಾರ ಫೋನ್ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ…
Read More »ಮೈಸೂರು: ನಗರಕ್ಕೆ 2009 ರಲ್ಲಿ ಖರೀದಿಸಿದ 118 ಬಸ್ಗಳು ಗುಜರಿಗೆ ಹಾಕಲು ಗುರುತಿಸಲಾಗಿದೆ. ಮೇ 15 ರೊಳಗೆ 118 ಬಸ್ಗಳು ಗುಜರಿ ಸೇರಲಿವೆ. ಈ ಹಿನ್ನೆಲೆಯಲ್ಲಿ ಬಸ್ಗಳ…
Read More »ಬೆಂಗಳೂರು: ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ. ಬೂತ್ನಲ್ಲಿ ಲೀಡ್ ಕೊಡಿಸಿ ಮತ್ತೆ ನಾಯಕತ್ವ ಕೇಳಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,…
Read More »ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ ಆಕಾಂಕ್ಷಿಯ ಬದಲಾಗಿ ಆತನ ಸಹೋದರ ಪರೀಕ್ಷೆ ಬರೆದಿದ್ದಾನೆ. ಸದ್ಯ ಇವರ ಈ ಮೋಸದಾಟ ಬೆಳಕಿಗೆ ಬಂದಿದೆ. ಪರೀಕ್ಷೆಗೆ ಹಾಜರಾದ ನೀಟ್ ಆಕಾಂಕ್ಷಿಯ…
Read More »ಬೆಂಗಳೂರು: ಪ್ರಜ್ವಲ್ ರೇವಣ್ಣ ಕೇಸ್ನ ಸಂತ್ರಸ್ತ ಮಹಿಳೆಯೊಬ್ಬರ ಕಿಡ್ನಾಪ್ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್ಡಿ ರೇವಣ್ಣರನ್ನು ಈಗಾಗಲೇ ಎಸ್ಐಟಿ ತನಿಖಾ ತಂಡ ಬಂಧಿಸಿ ವಿಚಾರಣೆ ನಡೆಸುತ್ತಿತ್ತು.…
Read More »ಸೈಜ್ ಜೀರೊ’ ಸಿನಿಮಾ ಮಾಡಲು ಹೋಗಿ ಇದುವರೆಗೂ ನಟಿ ಅನುಷ್ಕಾ ಶೆಟ್ಟಿ ಸಣ್ಣ ಆಗಲೇ ಇಲ್ಲ. ‘ನಿಶಬ್ದಂ’ ಪ್ರಮೋಷನ್ ಬಳಿಕ ಯಾವುದೇ ಸಿನಿಮಾ ಕಾರ್ಯಕ್ರಮಗಳಲ್ಲಿ ಕೂಡ ಕಾಣಿಸಿಕೊಳ್ಳಲಿಲ್ಲ.…
Read More »ತಮಿಳುನಾಡು: ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳು ವಿಪರೀತ ಶಾಖದ ಹಿಡಿತದಲ್ಲಿದ್ದು, ಪಶ್ಚಿಮ ಬಂಗಾಳದಿಂದ ಒಡಿಶಾ, ಬಿಹಾರ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಿಂದ ತೆಲಂಗಾಣ, ತಮಿಳುನಾಡು, ಕರ್ನಾಟಕದವರೆಗೆ…
Read More »ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ಮತ್ತು ಗುಜರಾತ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 19.3 ಓವರ್ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು…
Read More »ಬೆಂಗಳೂರು: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್. ಡಿ ರೇವಣ್ಣವರನ್ನು ಎಸ್ಐಟಿ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ…
Read More »ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಮಾಹಿತಿ ಆಯೋಗದ ಹಂಗಾಮಿ ಮುಖ್ಯ ಮಾಹಿತಿ ಆಯುಕ್ತರಾಗಿ ಡಾ. ಹೆಚ್.ಸಿ ಸತ್ಯನ್ ಅವರನ್ನು ಶನಿವಾರ ನೇಮಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ…
Read More »ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮೇ 7 ರಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದ್ದು, ಭಾರತ ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಛೇರಿ ಹಾಗೂ…
Read More »ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಲ ತೆಗೆದುಕೊಂಡು ರಸ್ತೆ ನಿರ್ಮಾಣ ಮಾಡಿದರೆ, ಫ್ರಿಡ್ಜ್ ಮಾಡಿದ್ರೆ, ಒಂದೇ ಭಾರತ ಟ್ರೈನ್ ತಂದ್ರೆ, ಸಿದ್ದರಾಮಯ್ಯನವರು ಸಾಲ ತೆಗೆದುಕೊಂಡು ನೀರಾವರಿ ಯೋಜನೆ ತಂದರೆ…
Read More »ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಪ್ರಕರಣದ ಸಂಬಂಧ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರು…
Read More »ರಾಯಚೂರು: ಕಾಂಗ್ರೆಸ್ ಬಳಿ ಮಾತನಾಡಲಿಕೆ ಬೇರೆ ವಿಷಯಗಳಿಲ್ಲ,ಈ ಬಾರಿ 50 ಕ್ಕಿಂತ ಕಡಿಮೆ ಸ್ಥಾನ ಬರುತ್ತಾದೆ. ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳಿಲ್ಲ,ರಾಹುಲ್ ಕೊನೆ ಕ್ಷಣದಲ್ಲಿ ರಾಯಬೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಮೂರು…
Read More »ಉತ್ತರ ಕನ್ನಡ: ಬಿಜೆಪಿ ಸರ್ಕಾರ ಸತ್ತು ಹೋಗಿದೆ. ಜನರ, ಬಡವರ ಪರವಾಗಿ ಇಲ್ಲವಾಗಿದೆ. ಕೋರೊನಾ ಸಮಯದಲ್ಲಿ ಆಕ್ಸಿಜನ್ ಇಲ್ಲದೆ ಜನ ಸತ್ತರು, ಚಿಕಿತ್ಸೆ ಸರಿಯಾಗಿ ಸಿಗದೆ ರಾಜ್ಯದಲ್ಲಿ…
Read More »ಶಿವಮೊಗ್ಗ: ತುಂಬ ಸಂತೋಷದ ಸಂಗತಿ ಆಗಿದೆ. ಮೋದಿ ಅವರು ನನ್ನ ಜೊತೆ ಉಳಿದಿದ್ದಾರೆ. ಬಿಜೆಪಿ ಪಕ್ಷ. ಕೋರ್ಟ್ ಮತ್ತು ಚುನಾವಣೆ ಆಯೋಗಕ್ಕೆ ಹೋಗಿದ್ದರು. ಆದರೆ ಅವರಿಗೆ ಎರಡು…
Read More »ಕನ್ನಡದ ಚೆಲುವೆ ರಶ್ಮಿಕಾ ಮಂದಣ್ಣ ಮುಟ್ಟಿದೆಲ್ಲಾ ಚಿನ್ನವಾಗ್ತಿದೆ. ನಟಿ ರಶ್ಮಿಕಾ ಮಂದಣ್ಣಗೆ ಡಿಮ್ಯಾಂಡ್ ಕೂಡ ಹೆಚ್ಚಿದೆ. ಹೀರಾಮಂಡಿ ಪ್ರೀಮಿಯರ್ ಶೋನಲ್ಲಿ ರಶ್ಮಿಕಾ ಕೂಡ ಕಾಣಿಸಿಕೊಂಡ್ರು. ಸೋಶಿಯಲ್ ಮೀಡಿಯಾದಲ್ಲಿ…
Read More »ಹೊಟ್ಟೆ ನೋವು ಅನೇಕ ಪರಿಸ್ಥಿತಿಗಳಿಂದ ಉಂಟಾಗಬಹುದು. ಆದಾಗ್ಯೂ, ಪ್ರಮುಖ ಕಾರಣಗಳು ಸೋಂಕು, ಅಸಹಜ ಬೆಳವಣಿಗೆಗಳು, ಉರಿಯೂತ, ತಡೆಗಟ್ಟುವಿಕೆ ಮತ್ತು ಕರುಳಿನ ಅಡಚಣೆಗಳು. ಹೊಟ್ಟೆ ನೋವು ಬಂದಾಗ ಅಥವಾ…
Read More »ಬಿಹಾರ: ಅರಾ ಜಿಲ್ಲೆಯ ಕೊಹ್ಡಾ ಗ್ರಾಮದ ನಿವಾಸಿ ದೀಪು ಓಜಾ ಅವರಿಗೆ ಕ್ರಿಕೆಟ್ ಎಂದರೆ ತುಂಬಾ ಇಷ್ಟ. ಆದರೆ, ಅವರಿಗೆ ಕ್ರಿಕೆಟ್ ಬಗ್ಗೆ ಹೆಚ್ಚಿನ ಜ್ಞಾನವಿಲ್ಲ. ಆದರೂ,…
Read More »ಹುಬ್ಬಳ್ಳಿ: ಸರ್ಕಾರ ನೇಹಾ ಕೊಲೆಯನ್ನು ಜಾತಿ ಧರ್ಮದ ಬಣ್ಣ ಬಳಿಯಬಾರದು. ಕೊಲೆ ಕೊಲೆಯೇ, ಕೊಲೆ ಮಾಡಿದವನು ಕೊಲೆಗಡುಕನೇ. ಸರ್ಕಾರ ಈ ಕೂಡಲೇ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಬೇಕು…
Read More »ಶಿವಮೊಗ್ಗ : ಬಂಗಾರಪ್ಪನವರು ಬಿಜೆಪಿಯಿಂದ ಗೆದ್ದಿದ್ದರು ಅಂತ ರಾಘವೇಂದ್ರ ಹೇಳಿದ್ದಾರೆ. ಬಂಗಾರಪ್ಪ ನವರಿಂದ ರಾಜ್ಯದಲ್ಲಿ ಬಿಜೆಪಿ ಬದುಕಿದ್ದು. ಬಿಜೆಪಿಗೆ ರಾಜ್ಯದಲ್ಲಿ ಶಕ್ತಿ ಕೊಟ್ಟಿದ್ದು ಬಂಗಾರಪ್ಪ. ಸೋಲನ್ನ ಕೀಳು…
Read More »ಬೆಂಗಳೂರು: ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಶಕ್ತಿ ಕೊಡುವ ಕೆಲಸ ಮಾಡ್ತಾ ಇದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
Read More »ದೆಹಲಿ: ಅಮರನಾಥ ಯಾತ್ರೆ ಜೂನ್ 29 ರಿಂದ ಆರಂಭವಾಗಿ ಆಗಸ್ಟ್ 19 ರಂದು ಕೊನೆಗೊಳ್ಳಲಿದೆ ಎಂದು ಶ್ರೀ ಅಮರನಾಥ ದೇಗುಲ ಮಂಡಳಿ (ಎಸ್ಎಎಸ್ಬಿ) ಭಾನುವಾರ ತಿಳಿಸಿದೆ. ಅಮರನಾಥ…
Read More »ಮಡಿಕೇರಿ: ಕೊಟ್ಟ ಭರಸೆಗಳನ್ನು ಬಿಜೆಪಿ ಈ ಹಿಂದೆಯೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರುದ್ಧ ವಾಗ್ದಾಳಿ…
Read More »ದೆಹಲಿ: ಅಂಬೇಡ್ಕರ್ ಜಯಂತಿಯಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂಬರುವ ಸಾರ್ವತ್ರಿಕ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಭಾನುವಾರ ಮಂಡಿಸಿದೆ. ಮೋದಿ ಕಿ ಗ್ಯಾರಂಟಿ ಎಂಬ ಶೀರ್ಷಿಕೆಯ…
Read More »ಬೆಂಗಳೂರು: ಐಪಿಎಲ್ 17ನೇ ಆವೃತ್ತಿಯ 27ನೇ ಪಂದ್ಯದಲ್ಲಿ ಇಂದು ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡ ಮುಖಾಮುಖಿಯಾಗಿವೆ. ಮೊಹಾಲಿಯಲ್ಲಿ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ರಾಜಸ್ತಾನ್…
Read More »ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಯುವಕನೊಬ್ಬ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಸಮೀಪ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಆಗಮಿಸಿದ್ದ 35 ವರ್ಷದ…
Read More »ಬೆಂಗಳೂರು:ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಕಾಲಿಗೆ ಬ್ಯಾಂಡೇಜ್ ಸುತ್ತಿರುವ ಫೋಟೋ ವೈರಲ್ ಆಗಿದ್ದು, ಅಭಿಮಾನಿಗಳಿಗೆ ಆತಂಕ ತಂದಿದೆ. ಬೆಂಗಳೂರಿನಲ್ಲಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ.‘ಮದನಿಕ’ ಚಿತ್ರದ ಶೂಟಿಂಗ್…
Read More »ಬೆಂಗಳೂರು; ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಅಳವಡಿಸಲಾಗಿದ್ದ…
Read More »ಬೀದರ್ : ಬೀದರ್ ನಗರದ ಗುಂಪಾ ರೋಡ್ನಿಂದ ಚನ್ನಬಸವ ಪಟ್ಟದ್ದೆವರು ರಥಯಾತ್ರೆಯಲ್ಲಿ ಕುಳಿತು ರಂಗಮಂದಿರದವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು ಬಾರಿಸುವ ಮೂಲಕ ಅರಣ್ಯ ಸಚಿವ ಈಶ್ವರ…
Read More »ಹಾಸನ : ಇನ್ನೆರಡು, ಮೂರು ದಿನಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳ ಟಿಕೆಟ್ಗಳನ್ನು ಘೋಷಣೆ ಮಾಡ್ತಾರೆ. ಖಂಡಿತವಾಗಿಯೂ ಒಳ್ಳೆಯ ಲೀಡ್ನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಗೆಲ್ತೀನಿ ಎಂದು…
Read More »ಮೈಸೂರು : ಮೈಸೂರಿನಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದ್ದು, ಅಭ್ಯರ್ಥಿಗಳ ವಿಚಾರದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆದರೆ ಈಗ ಬಿಜೆಪಿ ಹೈಕಮಾಂಡ್ ಮೈಸೂರು ಕೊಡಗು ಲೋಕಸಭಾ…
Read More »ಮೈಸೂರು ; ನಾಳೆಯಿಂದ ಮೈಸೂರಿನ ರಂಗಾಯಣ ಸಂಸ್ಥೆಯಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ನಡೆಯಲಿದ್ದು, ರಂಗಾಯಣ ಸಂಸ್ಥೆಯ ಆವರಣದಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ. ಮಾರ್ಚ್ 6ರಿಂದ 11ರವರೆಗೆ ಬಹುರೂಪಿ…
Read More »ರಾಜಧಾನಿಯಲ್ಲಿ ಕನ್ನಡ ನಾಮಫಲಕ ವಿಚಾರವಾಗಿ ಕರವೇ ನಾರಾಯಣ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಅದೇರೀತಿಯಾಗಿ ವಿವಿಧ ಜಿಲ್ಲೆಗಳಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಕನ್ನಡ ಬೋರ್ಡ ಅಳವಡಿಕೆ…
Read More »ವಿಜಯನಗರ : ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಮತ್ತು ಯುವನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…
Read More »ಚಾಮರಾಜನಗರ : ನಮ್ಮೂರ ಹುಡುಗರು ಭಾರೀ ಒಳ್ಳೇಯವರು, ಕೈತುಂಬಾ ಹಣ ಸಂಪಾದನೆ ಮಾಡ್ತಾರೆ ಹುಡುಗಿಕೊಡಿ ಸ್ವಾಮಿ….! ಹೀಗೆ ಗಡಿಜಿಲ್ಲೆ ಚಾಮರಾಜನಗರ ತಾಲೂಕಿನ ಗ್ರಾಮಸ್ಥರು ಮಾಡಿರುವ ವಿಡಿಯೋ ಸಾಮಾಜಿಕ…
Read More »ನವದೆಹಲಿ: ಡಿಸಿಎಂ ಡಿ.ಕೆ ಶಿವಕುಮಾರ್ ಸುಪ್ರೀಂಕೋರ್ಟ್ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.2018ರಲ್ಲಿ ED ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಡಿಕೆಶಿ ವಿರುದ್ಧ ಪ್ರಕರಣ ದಾಖಲಿಸಿತ್ತು. PML ಕಾಯಿದೆಯ ಅಡಿಯಲ್ಲಿ…
Read More »ಕೋಲ್ಕತಾ: ಕೋಲ್ಕತಾ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಪಶ್ಚಿಮ ಬಂಗಾಳದ ವಿವಿಧ ಶಿಕ್ಷಣ ಸಂಬಂಧಿತ ವಿಷಯಗಳ ತೀರ್ಪುಗಳು ರಾಜಕೀಯ ಚರ್ಚೆಗಳನ್ನು ಹುಟ್ಟುಹಾಕಿದ್ದು, ತಮ್ಮ ಸ್ಥಾನಕ್ಕೆ…
Read More »ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಅನಾನುಕೂಲ ಉಂಟಾದ ಹಿನ್ನೆಲೆಯಲ್ಲಿ ಭಕ್ತರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ…
Read More »ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಲೋಕಾ ಟಿಕೆಟ್ ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಒಂದು ಕಡೆ ಸಿಟಿ ರವಿ ಬೆಂಬಲಿಗರು ಗೋ ಬ್ಯಾಕ್ ಶೋಭಾ ಅಭಿಯಾನ ನಡೆಸುತ್ತಿದ್ದಾರೆ.…
Read More »ಜೂನ್ನಲ್ಲಿ ಆರಂಭವಾಗಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಎರಡು ಕ್ರಿಕೆಟ್ ಬಲಿಷ್ಠ ತಂಡಗಳಾದ ಭಾರತ ಮತ್ತು ಪಾಕಿಸ್ತಾನ ಕಣಕ್ಕಿಳಿಯುವ ಮುನ್ನವೇ ವಿಶ್ವದ ಗಮನ ಸೆಳೆದಿದೆ. ಐಸಿಸಿ…
Read More »ಬೆಂಗಳೂರು: ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅರಮನೆ…
Read More »ಬೆಂಗಳೂರು: ಹೆತ್ತ ತಾಯಿಯೇ ತನ್ನ ಮೂರುವರೆ ವರ್ಷದ ಮಗನಿಗೆ ಅಮಾನುಷವಾಗಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸೂಚನೆ…
Read More »ರಾಜಸ್ತಾನದ ಮಾಜಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ತಮ್ಮ 40ನೇ ವಯಸ್ಸಿಗೆ ನಿಧನರಾಗಿದ್ದಾರೆ.ಇವರು ಬಹಳ ದಿನಗಳಿಂದ ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.. ಕಳೆದ…
Read More »ಉತ್ತರ ಪ್ರದೇಶದ ಬಾರಾಬಂಕಿ ಕ್ಷೇತ್ರದ ಬಿಜೆಪಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರ ಹೆಸರು 2024ರ ಲೋಕಸಭೆ ಚುನಾವಣೆಯ ಮೊದಲ ಪಟ್ಟಿಯಲ್ಲಿ ಪ್ರಕಟಗೊಂಡ ಬಳಿಕ, ಅವರದ್ದು ಎನ್ನಲಾದ…
Read More »ಬೆಂಗಳೂರು : ಹವಮಾನ ಇಲಾಖೆ ಬೇಸಿಗೆಯಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಎರಡು ವಾರಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಮಾನ ಇಲಾಖೆ ಭೀಕರ ಬರಗಾಲ, ಮತ್ತು ನೀರಿನ…
Read More »ಭರಮಸಾಗರ: ಸಮೀಪದ ರಾಷ್ಟ್ರೀಯ ಹೆದ್ದಾರಿ 48 ರ ಕೆ.ಬಳ್ಳೇಕಟ್ಟೆ ಸನಿಹದ ಕಾತ್ರಾಳು ಕೆರೆಗೆ ತೀವ್ರ ಕಾಯಿಲೆಯಿಂದ ಸತ್ತಿರುವ 300 ಕ್ಕೂ ಹೆಚ್ಚು ಬಾಯ್ಲರ್ ಕೋಳಿಗಳನ್ನು ಸನಿಹದ ಕೋಳಿ…
Read More »ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಆ್ಯಸಿಡ್ ದಾಳಿ ನಡೆದಿದೆ. ಮೂವರು ಹೆಣ್ಣು ಮಕ್ಕಳ ಮೇಲೆ ಆ್ಯಸಿಡ್ ಹಾಕಿರುವ ಕಿರಾತಕ ವಿದ್ಯಾರ್ಥಿ ಕೇರಳ ಮೂಲದವನು ಎಂದು ಗುರುತಿಸಲಾಗಿದೆ.…
Read More »ಬೆಂಗಳೂರು : ದಿನೇ ದಿನೇ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಹನಿ ನೀರಿಗೂ ತಾತ್ವರ ಶುರುವಾಗಿದೆ. ಬೆಂಗಳೂರಿನಲ್ಲಿ ಜನ ನೀರಿಲ್ಲದೆ ಟ್ಯಾಂಕರ್ ಗಳ ಮೊರೆ ಹೋಗುತ್ತಿದ್ದಾರೆ. ಕೊಳವೆ…
Read More »ಕಾಲು ಜಾರಿ ಹೊಂಡಕ್ಕೆ ಬಿದ್ದು ಗಂಡ ಹೆಂಡತಿ ಮತ್ತು ಮಗಳ ಸಾವನ್ನಪ್ಪಿದ ಘಟನೆ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಜರುಗಿದೆ. ಕೈ ತೊಳೆಯಲು ಹೋಗಿ…
Read More »ಚೆನ್ನೈ:ಈಗಾಗಲೇ ಬಡವರ ಅರಾಧ್ಯ ದೈವ ಎನಿಸಿಕೊಂಡಿರುವ ಸೂಪರ್ ಸ್ಟಾರ್ ರಜನಿಕಾಂತ್ ಬಡವರಿಗಾಗಿ ಚೆನೈ ಆಸ್ಪತ್ರೆ ನಿರ್ಮಿಸಲಿ ಮುಂದಾಗಿದ್ದಾರೆ. ರಾಘವೇಂದ್ರ ಫೌಂಡೇಶನ್ನಿಂದ ಹಲವಾರು ಬಡವರಿಗಾಗಿ ಅರ್ಥಿಕ ಸಹಾಯ ಮಾಡಿರುವ…
Read More »ಬೆಳಗಾವಿ : “ನಾವು ಮಕ್ಕಳು ಮರಿ ಎಲ್ಲಾ ಈಗ ಹೊಟ್ಟೆ ತುಂಬಾ ಊಟ ಮಾಡುತ್ತೀವಿ. ಸರ್ಕಾರದ ಗ್ಯಾರಂಟಿಯಿಂದ ನಮಗೆ ಸಾಕಷ್ಟು ಅನುಕೂಲವಾಗಿದೆ”ಎಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ವೃದ್ಧೆಯೊಬ್ಬರು…
Read More »ಮಾಜಿ ಸಚಿವ, ಹಿರಿಯ ರಾಜಕಾರಣಿ ಮನೋಹರ್ ತಹಸೀಲ್ದಾರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು…
Read More »ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ ಸಂಬಂಧ ನಾನಾ ಆಯಾಮಗಳಲ್ಲಿ ಪೊಲೀಸ್ ಟೀಮ್, ಎನ್ ಐ ಟೀಮ್, ತನಿಖೆ ನಡೆಸುತ್ತಿದೆ. ರಾಜ್ಯದಲ್ಲಿ ಈ ಹಿಂದೆ ನಡೆದಿದ್ದ…
Read More »ಬೆಂಗಳೂರು : ಬೆಂಗಳೂರಿನ ಹೆಚ್ ಎ ಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿರುವ ಪ್ರತಿಷ್ಟಿತ ರಾಮೇಶ್ವರಂ ಕೆಫೆ ಬ್ಲಾಸ್ಟ್ ಹಿಂದೆ ಕೇವಲ ಒಬ್ಬನ ಪಾತ್ರವಲ್ಲ, ಒಂದು ತಂಡವೇ ಕೆಲಸ…
Read More »ಬೆಂಗಳೂರು : ಬೇಸಿಗೆ ಮುನ್ನವೇ ಬೆಂಗಳೂರಿನಲ್ಲಿ ನೀರಿಗೆ ಬರ ಎದುರಾಗಿದೆ. ರಾಜಧಾನಿಯಲ್ಲಿ ಎಲ್ಲೆಲ್ಲೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ನೀರಿನ ಸಮಸ್ಯೆ ನೀಗಿಸೋಕೆ ಜಲಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ನಗರದಲ್ಲಿ…
Read More »ಬೆಂಗಳೂರು:ಬೆಂಗಳೂರಿನಲ್ಲಿ ನಿಗೂಢ ಸ್ಪೋಟ ಸಂಭವಿಸಿದೆ. ಹೆಚ್ ಎ ಎಲ್ ಠಾಣಾ ವ್ಯಾಪ್ತಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟಗೊಂಡಿದ್ದು ಐವರಿಗೆ ಗಂಭೀರ ಗಾಯವಾಗಿದೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ…
Read More »ಹುಬ್ಬಳ್ಳಿ; ಹಿರಿಯ ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕೆಂದು ಆಗ್ರಹಿಸಿ, ಮಾರ್ಚ್ ೪ ರಂದು ಹಿರಿಯ ನಾಗರಿಕರ ರಾಜ್ಯಾದ್ಯಂತ ಧರಣಿ ಸತ್ಯಾಗ್ರಹವನ್ನು ಕರ್ನಾಟಕ ರಾಜ್ಯ ನಿವೃತ ಸರ್ಕಾರಿ…
Read More »ಬೆಂಗಳೂರು : ಬಿಬಿಎಂಪಿಯಲ್ಲಿ 7500 ಜನ ಕೆಲಸ ಮಾಡುತ್ತಿದ್ದಾರೆ. ಪಾಲಿಕೆ ಮೂಲಭೂತ ಸೌಕರ್ಯ ಕೊಡುವುದ್ರಲ್ಲಿ ವಿಫಲವಾಗಿದೆ. ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಅಮೃತ್ರಾಜ್…
Read More »ಬೀದರ್ : ಬೀದರ್ ನಗರದ ವಿಜಯ್ ಸ್ಪೆಷಾಲಿಟಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಬಂಜೆತನ ನಿವಾರಣೆ ಹೆಸ್ರಲ್ಲಿ ಚೆಲ್ಲಾಟವಾಡುತ್ತಿರೋ ಆಸ್ಪತ್ರೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು…
Read More »ಬೆಂಗಳೂರು : ಶೇಕಡ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯಕ್ಕೆ ಡೆಡ್ಲೈನ್ ನೀಡಿದರೂ ಕನ್ನಡ ವಾಣಿಜ್ಯ ಮಳಿಗೆಗಳ ಮಾಲೀಕರು ನಾಮಫಲಕ ಇನ್ನೂ ಅಳವಡಿಸಿಲ್ಲ. ಹೀಗಾಗಿ ಮುಂದಿನ ಹೋರಾಟದ…
Read More »ಬೆಂಗಳೂರು : ಬೆಂಗಳೂರು ನಗರಕ್ಕೆ ವಾರ್ಷಿಕ ಸುಮಾರು 10 ರಿಂದ 15 ಟಿಎಂಸಿ ಕುಡಿಯುವ ನೀರು ಬೇಕು. ಆದರೆ ಬೇಸಿಗೆ ಆರಂಭದ ದಿನಗಳಲ್ಲೇ ಬೋರ್ ವೆಲ್ಗಳು ಬತ್ತಿ…
Read More »ಧಾರವಾಡ : ಅಂಗಳದಲ್ಲಿ ಆಡಿ ಬೆಳೆಯಬೇಕಿದ್ದ ಕೂಸು. ಆಡಿಸಿ ಖುಷಿ ಪಡಬೇಕಾಗಿದ್ದ ತಂದೆಯೇ, ಈ ಮಗುವಿನ ಪಾಲಿಗೆ ಯಮನಾಗಿದ್ದ. ಜನ್ಮ ಕೊಟ್ಟ ತಂದೆಯ ಕೌರ್ಯಕ್ಕೆ ಆ ಕಂದಮ್ಮ…
Read More »ಚಿತ್ರದುರ್ಗ : ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಹೋಬಳಿಯ ಕರಿಯಾಲ ಗ್ರಾಮಪಂಚಾಯಿತಿ ಪಿಡಿಓ ಚಂದ್ರಕಲಾ ಅವರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಹಾಗೂ ಸಾರ್ವಜನಿಕರ ಕೈಗೆ ಸಿಗುತ್ತಿಲ್ಲ ಎಂದು ಆರೋಪಿಸಿ ಪಂಚಾಯಿತಿ…
Read More »ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಎ.ಆರ್. ವಿಖ್ಯಾತ್ ನಿರ್ಮಾಣದ, ನವರಸ ನಾಯಕ ಜಗ್ಗೇಶ್ ಅಭಿನಯದ, ಮಠ ಗುರುಪ್ರಸಾದ್ ನಿರ್ದೇಶನದ ಬಹುನಿರೀಕ್ಷಿತ ಚಿತ್ರ “ರಂಗನಾಯಕ” ಮಾರ್ಚ್ 15…
Read More »ಕಲಬುರಗಿ: ಸಂಸದ ಡಾ.ಉಮೇಶ್ ಜಾಧವ್ ಅವರ ಆಪ್ತನ ಬರ್ಬರ ಹತ್ಯೆ ನಡೆದಿದೆ. ಗಿರೀಶ್ ಚಕ್ರ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡ.ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ…
Read More »ಹೃದಯಘಾತವಾಗಿ ಕಳೆದ 12ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ. ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ‘ಬಾ ನಲ್ಲೆ ಮಧುಚಂದ್ರಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ…
Read More »ಹುಬ್ಬಳ್ಳಿ; ರಾಜ್ಯದ ವಿಧಾನಸೌಧದಲ್ಲಿ ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಕೇಳಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಖಂಡಿಸಿ ಹಾಗೂ ಘೋಷಣೆ ಕೂಗಿದವರ ಮೇಲೆ ಕಠಿಣ ಕ್ರಮಕ್ಕೆ ಅಗ್ರಹಿಸಿ, ಹುಬ್ಬಳ್ಳಿ ಎಬಿವಿಪಿ…
Read More »ಕೋಲಾರ : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಸಿರ್ ಉಸೆನ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗಿಯಗಿದ್ದ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಂಗ್ರೆಸ್ ಪರ ಕಾರ್ಯಕರ್ತರನ್ನ…
Read More »ಚಾಮರಾಜನಗರ ; ಪಾಕ್ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಬಂಧಿಸುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ಇಂದು ರಸ್ತೆ ತಡೆ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…
Read More »ಸಂತೋಷ್ ಲಾಡ್… ಎನರ್ಜಟಿಕ್ ರಾಜಕಾರಣಿ ಅಂತಲೇ ಪಾಪ್ಯೂಲ್ಯಾರಿಟಿ ಪಡೆದಿರುವ ನಾಯಕನಿಗೆ 49ನೇ ಹುಟ್ಟುಹಬ್ಬವನ್ನ ನೂತನ ಜಿಲ್ಲೆ ವಿಜಯನಗರದ ಹೊಸಪೇಟೆ ತಾಲೂಕಿನ ಡಾ.ಪುನೀತ್ ಮೈದಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯ್ತು.…
Read More »ಬೆಂಗಳೂರು : ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಫಲಿತಾಂಶ ಘೋಷಣೆ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಫಲಿತಾಂಶ ಹೊರಬೀಳುತ್ತಿದ್ದಂತೆ, ಕೆಲ ಕೈ ಕಾರ್ಯಕರ್ತರು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯನ್ನ ಕೂಗಿದ್ರು.…
Read More »ವಿಜಯನಗರ : ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಸಭಾ ಸದಸ್ಯರಾಗಿ ಗೆದ್ದ ನಾಸೀರ್ ಹುಸೇನ್ ಅವರ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಕೂಗು ಕೇಳಿ ಬಂದಿರುತ್ತದೆ. ಭಾರತ ದೇಶದಲ್ಲಿ ಇದ್ದು…
Read More »ಬೆಂಗಳೂರು: ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಆರ್.ಟಿ.ನಗರದ ಹೆಚ್.ಎಂ.ಟಿ ಮೈದಾನದಲ್ಲಿ…
Read More »ಆತ ವಿಜಯವಾಡದಲ್ಲಿ ಬಿ. ಟೆಕ್ ವ್ಯಾಸಂಗ ಮಾಡುತ್ತಿದ್ದ. ಪದೇ ಪದೇ ಬೆಂಗಳೂರಿನ ಮಾವನ ಮನೆಗೆ ಬಂದು ಹೋಗುತ್ತಿದ್ದ. ಅತ್ತೆಯ ಜೊತೆ ಸಲುಗೆಯಿಂದ ಇರುತ್ತಿದ್ದ ಅವ್ನು ಇತ್ತೀಚೆಗೆ ಹಲ್ಲು…
Read More »ಬೆಂಗಳೂರು: 30 ದಿನಗಳ ಪೆರೋಲ್ ಕೇಳಿದ್ದ ವಿಕೃತಕಾಮಿ ಉಮೇಶ್ ರೆಡ್ಡಿ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಸರಣಿ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯಾಗಿರುವ ಉಮೇಶ್ ರೆಡ್ಡಿ, ವಯಸ್ಸಾದ…
Read More »ಬೆಂಗಳೂರು : ಬೆಂಗಳೂರು ಟ್ರಾಫಿಕ್ ದಟ್ಟಣೆಗೆ ಪರಿಹಾರವೆಂಬಂತೆ ಬಂದ ನಮ್ಮ ಮೆಟ್ರೋ ಜನರಿಗೆ ಒಂದಷ್ಟು ರಿಲೀಫ್ ನೀಡಿದೆಯಾದರೂ ಇತ್ತೀಚೆಗೆ ಯಾಕೋ ವ್ಯವಸ್ಥೆ ಸ್ವಲ್ಪ ಹಳಿ ತಪ್ಪಿದಂತೆ ಕಾಣುತ್ತಿದೆ.…
Read More »ಬೆಂಗಳೂರು : ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ, ಐಟಿ ಸಿಟಿ ಎಂದೆಲ್ಲಾ ಹೆಸರುಗಳಿಂದ ಗುರುತಿಸಿಕೊಂಡಿರುವ ಬೆಂಗಳೂರು ನಗರ ಮಹಿಳೆಯರಿಗೆ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಕಾಡಲು ಶುರುವಾಗಿದೆ. ಕಾರಣ,…
Read More »ಶ್ರೀಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ಅವರು ನಿರ್ಮಿಸುತ್ತಿರುವ “ಕ್ಯಾಂಡಿ ಕ್ರಷ್” ಚಿತ್ರದಲ್ಲಿ ಜನಪ್ರಿಯ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾಗೌಡ ಮೊದಲಬಾರಿಗೆ ಒಟ್ಟಿಗೇ ನಟಿಸುತ್ತಿದ್ದಾರೆ.…
Read More »ಗಂಗಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸ್ಥಳೀಯ ಕೈ ನಾಯಕರಿಂದಲೇ 2023ರ ವಿಧಾನಸಭೆ ಚುನಾವಣೆ ಯಲ್ಲಿ ಸೋಲಾಯಿತು ಎನ್ನುವ ಆಡಿಯೋ ವೈರಲ್ ಆಗಿದ್ದೇ ತಡ…
Read More »ಬೆಂಗಳೂರಿನ ಕೆ.ಆರ್.ಪುರಂ ಠಾಣೆ ವ್ಯಾಪ್ತಿಯ ನಿಸರ್ಗ ಲೇಔಟ್ನಲ್ಲಿ ನಡೆದ ವೃದ್ಧೆ ಸುಶೀಲಮ್ಮ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಿನೇಶ್ ತಪ್ಪೊಪ್ಪಿಕೊಂಡಿದ್ದಾನೆ. ಶೀಲಮ್ಮಳನ್ನು ಉಸಿರುಗಟ್ಟಿಸಿ ಕೊಂದು, ನಂತರ ಆಕೆಯ…
Read More »ಬೆಂಗಳೂರು : ಬಸವನಗುಡಿಯ ಗಾಂಧಿ ಬಜಾರ್ ರಸ್ತೆಯಲ್ಲಿ ಬೈಕ್ ಡಿಕ್ಕಿಯಾಗಿ ಶಿವಮೊಗ್ಗ ಮೂಲದ ಹಿರಿಯ ವಕೀಲ ಸಾವನ್ನಪ್ಪಿದ್ದಾರೆ. ಕೆಟಿಎಂ ಬೈಕ್ ನಲ್ಲಿ ಅತೀ ವೇಗವಾಗಿ ಬಂದು ವಕೀಲ…
Read More »ಬೆಂಗಳೂರು : ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ಟ್ರೈನ್ನ ಟೆಸ್ಟಿಂಗ್ ಆರಂಭ ಆಗಿದೆ. ಹೆಬ್ಬಗೋಡಿ ಡಿಪೋದಲ್ಲಿ ಬಿಎಂಆರ್ಸಿಎಲ್ ಟೆಸ್ಟಿಂಗ್ ಆರಂಭಿಸಿದೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರಿಗೆ ಟ್ರ್ಯಾಕ್ನಲ್ಲಿ ಟೆಸ್ಟ್…
Read More »ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಇಂದು ರಾಜಧಾನಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹು ಅಂಗಾಂಗ…
Read More »ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಸಂವಿಧಾನದ ಐಕ್ಯತಾ ಸಮಾವೇಶ ಅಚ್ಚುಕಟ್ಟಾಗಿ ಮೂಡಿ ಬರಲು ಐಎಎಸ್ ಅಧಿಕಾರಿಗಳಿಗೆ ಒಂದೊಂದು ಜವಾಬ್ದಾರಿಯನ್ನ ವಹಿಸಲಾಗಿದೆ. ಈ ಕೆಳಕಂಡಂತೆ ಜವಾಬ್ದಾರಿಗಳನ್ನ ಅಧಿಕಾರಿಗಳಿಗೆ…
Read More »ಬೆಂಗಳೂರು : ಭಾರತದ ಸಂವಿಧಾನಕ್ಕೆ 75 ವರ್ಷ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಷ್ಟ್ರೀಯ ಮತ್ತು ಐಕ್ಯತಾ ಸಮಾವೇಶವನ್ನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲು ಸಿದ್ದತೆ ನಡೆಸಿದೆ.…
Read More »




















































































































































