freedom tv kannada live

#Exclusive News

ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ ಸುವರ್ಣಸೌಧ ಡಿ.12:ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ…

Read More »
#Exclusive News

ಮಾಜಿ ಶಾಸಕ ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು:ಕಾಂಗ್ರೆಸ್ ಮಾಜಿ ಶಾಸಕರಾದ ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಆರ್.ನಾರಾಯಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ನಾರಾಯಣ…

Read More »
#Exclusive News

ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ಗೃಹಸಚಿವ ಪರಮೇಶ್ವರ್

ಬೆಳಗಾವಿ ಸುವರ್ಣಸೌಧ,ಡಿ.12:ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು…

Read More »
#Exclusive News

ಬೆಂಗಳೂರು ನಗರದಲ್ಲಿ 23 ಸಾವಿರ ಬೀದಿ ಬದಿ ವ್ಯಾಪಾರಿಗಳು ಪತ್ತೆ..

ಬೃಹತ್ ಬೆಂಗಳೂರು ಮಹಾನಗರ(BBMP) ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಡಿಸೆಂಬರ್ 20ಕ್ಕೆ ಕೊನೆಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್…

Read More »
#Exclusive News

ಒಂದೇ ಏಟಿಗೆ ಎರಡು ಹಕ್ಕಿ ಹೊಡೆದ್ರಾ ಯತ್ನಾಳ್ ?

ಬೆಂಗಳೂರು; ಕೊನೆಗೂ ಪಂಚಮಸಾಲಿ ಹೋರಾಟವನ್ನ ಮಾಡಿ ತನ್ನ ಧಂ ತಾಕತ್ ಏನು ? ಅನ್ನೋದನ್ನ ತೊಡೆತಟ್ಟಿ ಯತ್ನಾಳ್ ತೋರಿಸಿಕೊಟ್ಟಿದ್ದಾರೆ. ಒಂದೇ ಏಟಿಗೆ ಎರಡು ಹಕ್ಕಿಯನ್ನ ಹೊಡೆಯೋ ಕೆಲಸ…

Read More »
#Exclusive News

ತಾವೇ ಹಣ ಖರ್ಚು ಮಾಡಿ ರಸ್ತೆ ದುರಸ್ತಿ ಮಾಡಿದ ಪಂಚಾಯಿತಿ ಸದಸ್ಯರು

ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂದು ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ ರೂ. ಹಣ ಖರ್ಚು…

Read More »
#Exclusive News

ಗುರುಗ್ರಾಮ್ ಬಳಿ ಬಾಂಬ್ ಸ್ಫೋಟ

ಚಂಡೀಗಢ: ಗುರುಗ್ರಾಮ್‌ನಲ್ಲಾದ  ಬಾಂಬ್ ಸ್ಫೋಟದ  ಹಿಂದೆ ತಮ್ಮ ಕೈವಾಡವಿರುವುದಾಗಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ  ಸಹಚರರು ಹೊಣೆ ಹೊತ್ತುಕೊಂಡಿದ್ದಾರೆ. ಇದು ಕೇವಲ ಸಣ್ಣ ಮಟ್ಟದ ಸ್ಫೋಟ, ಇನ್ನೂ…

Read More »
#Exclusive News

ಪಂಚಮಸಾಲಿ ಹೋರಾಟಗಾರರ ವಿರುದ್ದ ಲಾಠಿಚಾರ್ಜ್ : ಸರ್ಕಾರದ ವಿರುದ್ಧ ಶ್ರೀಗಳ ಆಕ್ರೋಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅನುಮತಿ ಇಲ್ಲದೇ ಲಾಠಿ ಚಾರ್ಜ್​ ಆಗಿದ್ದು ಹೇಗೆ? ಹಾಗೆ ಆಗಿದ್ದೇ ನಿಜವಾದರೆ ಕೂಡಲೇ ಆ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಜಯಮೃತ್ಯುಂಜಯ ಶ್ರೀ ಆಗ್ರಹಿಸಿದ್ದಾರೆ.…

Read More »
#Exclusive News

ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಬಲ್ಲಾಳ್‌ ಸಾವು

ಉಡುಪಿ: ಕುಂದಾಪುರ ಬಳಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ 59 ವರ್ಷದ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಒಬ್ಬರು ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ರಂಜಿತ್ ಬಲ್ಲಾಳ್ ಮೃತಪಟ್ಟವರು. ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ…

Read More »
#Exclusive News

ಬೆನ್ನು ನೋವಿನ ಚಿಕಿತ್ಸೆಗಾಗಿ BGS ಆಸ್ಪತ್ರೆಯಲ್ಲಿ ನಟ ದರ್ಶನ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್, ಬುಧವಾರ BGS ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾದರು. ದರ್ಶನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ…

Read More »
#Exclusive News

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್​ ಮಧ್ಯಂತರ ಜಾಮೀನಿನ ಅವಧಿ ಡಿ.11ಕ್ಕೆ ಮುಕ್ತಾಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಣೆ ಮಾಡಿದೆ. ಬೆನ್ನು ನೋವಿನಿಂದ ಬಳಲುತ್ತಿರುವ…

Read More »
#Exclusive News

ಅಮಿತ್ ಶಾ ಅವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ನವದೆಹಲಿ: ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಚನ್ನಪಟ್ಟಣ ವಿಧಾನಸಭೆ…

Read More »
#Exclusive News

ವಕ್ಫ್ ವಿವಾದ: ಲೋಕಾಯುಕ್ತ ವರದಿ ಮರೆಮಾಚಿದ ಕುರಿತು ಜೆಪಿಸಿ ಅಧ್ಯಕ್ಷರಿಗೆ ಲೆಹರ್ ಸಿಂಗ್ ಪತ್ರ

ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಲೋಕಾಯುಕ್ತ ವರದಿಯನ್ನು ಹತ್ತಿಕ್ಕಿರುವ ಕುರಿತು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಭಾರತೀಯ…

Read More »
#Exclusive News

ಬನಶಂಕರಿ ಕನಕಪುರ ನೈಸ್ ರಸ್ತೆ ಮಧ್ಯೆ ಸಂಪರ್ಕ ಕಲ್ಪಿಸಲಿದೆ ನೂತನ ಫ್ಲೈಓವರ್

ಬೆಂಗಳೂರು : ಬೆಂಗಳೂರು ನಗರದ ಬನಶಂಕರಿ ಮತ್ತು ಕನಕಪುರ ಕಡೆಯ ನೈಸ್ ರಸ್ತೆ ಮಧ್ಯೆ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಎಕ್ಸ್​​ಪ್ರೆಸ್ ವೇ ಮಾದರಿಯಲ್ಲಿ ನೂತನ ಮೇಲ್ಸೇತುವೆ…

Read More »
#Exclusive News

ದೆಹಲಿ ಗಡಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ: ರಸ್ತೆ ತೆರವಿಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಪಂಜಾಬ್‌ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿನ ದಿಗ್ಬಂಧನಗಳನ್ನು ತಕ್ಷಣವೇ ತೆರವುಗೊಳಿಸಲು ಕೇಂದ್ರ ಮತ್ತು ಇತರ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ…

Read More »
#Exclusive News

2028ರ ಚುನಾವಣೆ ಮೇಲೆ ಕಣ್ಣಿಟ್ರಾ ; ಅಧಿಕಾರ ನಶ್ವರ, ಕಾಂಗ್ರೆಸ್ ಸಾಧನೆಗಳು ಅಜರಾಮರ :ಡಿ.ಕೆ.ಶಿವಕುಮಾರ್‌

ರಾಜ್ಯದಲ್ಲಿ ಸದ್ಯ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿದೆ. ಮತ್ತೊಂದೆಡೆ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಮಾತುಗಳು ಜೋರಾಗಿ ಕೇಳಿಬರುತ್ತಿವೆ. ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಗಲೇ 2028ರ ವಿಧಾನಸಭೆ…

Read More »
#Exclusive News

ಪಶ್ಚಿಮ ಬಂಗಾಳ: ಮುರ್ಷಿದಾಬಾದ್​ನಲ್ಲಿ ಬಾಂಬ್ ತಯಾರಿಸುವಾಗ ಸ್ಫೋಟ, ಮೂವರು ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.ಕಚ್ಚಾ ಬಾಂಬ್ ತಯಾರಿಸುತ್ತಿದ್ದಾಗ ಮಾಮನ್ ಮನೆಯಲ್ಲಿ ಸ್ಫೋಟ…

Read More »
#Exclusive News

ಪ್ರಧಾನಿ ಮೋದಿಗೆ ನನ್ನ ಸವಾಲು ಸ್ವೀಕರಿಸುವ ಧೈರ್ಯ ಇಲ್ಲ: ಸಿದ್ದರಾಮಯ್ಯ

ಬಳ್ಳಾರಿ: ಚುನಾವಣೆ ವೇಳೆ ಹೇಳಿದ್ದ ಸುಳ್ಳಿಗೆ ಪ್ರತಿಯಾಗಿ ನಾನು ಸವಾಲು ಹಾಕಿದ್ದೆ. ಆದರೆ, ಪ್ರಧಾನಿ ಮೋದಿ ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
#Exclusive News

ದೆಹಲಿಯ 40 ಶಾಲೆಗಳಿಗೆ ಇಮೇಲ್​ ಮೂಲಕ ಬಾಂಬ್​​ ಬೆದರಿಕೆ

ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ…

Read More »
#Exclusive News

‘ಉಚಿತ ಭಾಗ್ಯಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ’ ಜನರಿಗೆ ‘ಗ್ಯಾರಂಟಿ’ ಭರವಸೆ ಕೊಟ್ಟ ಸಿದ್ದರಾಮಯ್ಯ

ಹಾವೇರಿ: ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್ ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಗಾಂವಿ  ಜನತೆಗೆ ಧನ್ಯವಾದ ಎಂದು …

Read More »
#Exclusive News

ಮೂರು ನೊಟೀಸ್​​ ಕೊಟ್ಟರು ಕ್ಯಾರೆ ಎನ್ನದ ಯತ್ನಾಳ್​..!

  ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಶಿಸ್ತು ಸಮಿತಿಯ ಶೋಕಾಸ್ ‌ನೋಟಿಸ್​ಗೆ ಉತ್ತರ ಕೊಟ್ಟಿರುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಇದರ ಮಧ್ಯೆಯೇ…

Read More »
#Exclusive News

ಕೊಡಗು :ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು, ಜನರಿಗೆ ಆತಂಕ

ಮಡಿಕೇರಿ: ಕೊಡಗಿನ  ಗ್ರಾಮೀಣ ಭಾಗದ ಜನರಿಗೆ ಜೀವನ ನಡೆಸೋದೆ ದುಸ್ತರವಾಗಿದೆ. ಬೆಳೆದ ಬೆಳೆಯನ್ನ ರಕ್ಷಿಸಿಕೊಳ್ಳಬೇಕೋ? ಜೀವ ಉಳಿಸಿಕೊಳ್ಳಬೇಕೋ? ಅನ್ನೋ ಆತಂಕದಲ್ಲಿ ಜನ ದಿನ ಕಳೆಯುತ್ತಿದ್ದಾರೆ. ಯಾವ ಸಂದರ್ಭದಲ್ಲಿ…

Read More »
#Exclusive News

ಬಿಮ್ಸ್​ನಲ್ಲಿ ಮೃತಪಟ್ಟಿದ್ದ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ :ಜಮೀರ್ ಅಹ್ಮದ್ ಖಾನ್

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್  ಘೋಷಣೆ ಮಾಡಿದ್ದಾರೆ.…

Read More »
#Exclusive News

ಸೋಮವಾರದಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ವಿಪಕ್ಷಗಳು ಸಾಲು ಸಾಲು ಅಸ್ತ್ರ

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ  ಪ್ರಾರಂಭ ಆಗಲಿದೆ. ಸರ್ಕಾರವನ್ನ ಕಟ್ಟಿ ಹಾಕಲು ವಿಪಕ್ಷಗಳು ಸಾಲು ಸಾಲು ಅಸ್ತ್ರ ರೆಡಿ ಮಾಡಿಕೊಂಡಿದ್ದರೆ ವಿಪಕ್ಷಗಳನ್ನು ಕಟ್ಟಿ ಹಾಕಲು ಸರ್ಕಾರವೂ…

Read More »
#Exclusive News

ಬೆಂಗಳೂರಿನಲ್ಲಿ ಕೇಂದ್ರವು ಕ್ರೀಡಾಪಟುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು : HAL-SAI ಸಹಯೋಗ

ಬೆಂಗಳೂರು: ಕ್ರೀಡೆಗಳನ್ನು ಉತ್ತೇಜಿಸಲು ಮತ್ತು ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ಮಟ್ಟದ ಸೌಲಭ್ಯಗಳನ್ನು ಒದಗಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿ (NSDF) ಮತ್ತು ಭಾರತೀಯ ಕ್ರೀಡಾ…

Read More »
#Exclusive News

3 ಸಾವಿರಕ್ಕೆ ಮುಡಾ ಸೈಟ್ ಖರೀದಿ​ ಆರೋಪಕ್ಕೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ಏನು..?

ಮುಡಾ ಸೈಟ್  ಅಕ್ರಮ ಹಗರಣದಲ್ಲಿ ತಮ್ಮ ಮೇಲಿನ ಆರೋಪಗಳಿಗೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಸೈಟ್‌ಗಾಗಿ ನಾನು ಕಟ್ಟಿರುವ 3,000 ರೂಪಾಯಿ ಸಾಂಕೇತಿಕ ಮೊತ್ತ. ಪರಿಹಾರ…

Read More »
#Exclusive News

ಬೆಂಗಳೂರು ಸುರಂಗ ರಸ್ತೆ ಯೋಜನೆಗೆ 19,000 ಕೋಟಿ ರೂ ಸಾಲ ಪಡೆಯಲು ಬಿಬಿಎಂಪಿ ಮುಂದಾಗಿದೆ

ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಹಾಗೂ ವಾಹನಗಳ ಸುಲಭ ಸಂಚಾರಕ್ಕಾಗಿ ಬಿಬಿಎಂಪಿ ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದು, ಭಾರಿ ವಿರೋಧದ ನಡುವೆಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ…

Read More »
Top News

ಅಂಬರೀಶ್ ಪುಣ್ಯಸ್ಮರಣೆ:ನೀವು ಪ್ರತಿ ಹೃದಯ ಬಡಿತದಲ್ಲಿ ನೆಲೆಸಿದ್ದೀರಿ ಸುಮಲತಾ..

ಸುಮಲತಾ, ‘ನಿಮ್ಮ ಪ್ರೀತಿ, ನಿಮ್ಮ ಇರುವಿಕೆ ಶಾಶ್ವತ… ಸದಾ ಜನರ ಮಧ್ಯೆ ಇದ್ದು ಸ್ಪಂದನೀಯ ವ್ಯಕ್ತಿತ್ವದೊಂದಿಗೆ ನಮ್ಮೊಂದಿಗಿದ್ದ ಡಾ. ಅಂಬರೀಶ್ ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ,…

Read More »
Top News

ಡೊನಾಲ್ಡ್ ಟ್ರಂಪ್ ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ಪ್ರಾರಂಭಿಸಿದ..

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ಹೊಸ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಅದರಲ್ಲೂ ಅಮೆರಿಕದ…

Read More »
Top News

ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಲಿದ್ದು, ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು…

Read More »
Top News

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಾಯಕತ್ವಕ್ಕೆ ಮತ್ತಷ್ಟು ಶಕ್ತಿ

ಬೆಂಗಳೂರು:  ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭಾ ಉಪಚುನಾವಣೆ ಫಲಿತಾಂಶಗಳು ದೊಡ್ಡ ನೈತಿಕ ಶಕ್ತಿ ನೀಡಿದೆ. ಮೂರಕ್ಕೆ ಮೂರು ಸ್ಥಾನವೂ ಕಾಂಗ್ರೆಸ್ ಪಾಲಾಗಿದ್ದು, ಸರ್ಕಾರವನ್ನು ಕಟ್ಟಿಹಾಕಲು ವಿರೋಧ ಪಕ್ಷಗಳು ಬಳಸಿದ್ದ…

Read More »
Top News

ಒಂದು ಬಾಗಿಲು ಇದೆ ಹೊರಗಡೆ ಹೋಗೋಕೆ- ಅವಾಚ್ಯ ಪದ ಬಳಸಿದ ರಜತ್‌ಗೆ ಕಿಚ್ಚನ ಕ್ಲಾಸ್

ಬಿಗ್​ಬಾಸ್​ ಮನೆಯಲ್ಲಿ  ಈ ವಾರ  ಸಾಕಷ್ಟು ಘಟನೆಗಳು ನಡೆದಿವೆ. ಸ್ಪರ್ಧಿಗಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಕ್ಕೆ, ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಕ್ಕೆ ಈಗಾಗಲೇ ಲಾಯರ್ ಜಗದೀಶ್ ಅನ್ನು ಹೊರಗೆ ಕಳಿಸಲಾಗಿದೆ.…

Read More »
Top News

ಭಾರತ ವಿಶ್ವದ 5ನೇ ಬೃಹತ್ ಆರ್ಥಿಕ ಶಕ್ತಿಯಾಗುತ್ತಿದೆ :ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು  ಹೇಳಿದರು.ರಾಷ್ಟ್ರ ನಿರ್ಮಾಣದಲ್ಲಿ…

Read More »
Top News

ಕೀನ್ಯಾ ಅದಾನಿ ಗ್ರೂಪ್‌ನೊಂದಿಗೆ ವಿಮಾನ ನಿಲ್ದಾಣ, ವಿದ್ಯುತ್ ಪ್ರಸರಣ ವ್ಯವಹಾರ ರದ್ದು..

 ನವೆಂಬರ್ 22: ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ಲಂಚ ಆರೋಪ ದಾಖಲಾಗುತ್ತಿದ್ದಂತೆಯೇ ಕೀನ್ಯಾ ಸರ್ಕಾರ ಅದಾನಿ ಗ್ರೂಪ್​ಗೆ ನೀಡಿದ್ದ ವಿಮಾನ ನಿಲ್ದಾಣ ಅಭಿವೃದ್ಧಿ ಯೋಜನೆಯ ಗುತ್ತಿಗೆಯನ್ನು ರದ್ದು ಮಾಡಿದೆ.…

Read More »
ಸುದ್ದಿ

ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಶವವಾಗಿ ಪತ್ತೆ

ದೆಹಲಿ: ಉನ್ನತ ಶಿಕ್ಷಣಕ್ಕಾಗಿ ತೆರಳಿದ್ದ ಕೆನಡಾಗೆ 24 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬ  ಶವವಾಗಿ ಪತ್ತೆ ಆಗಿದ್ದಾನೆ. ಕೊಲೆ ಶಂಕೆ ಮೂಡಿದೆ. ತನ್ನ ಆಡಿ ಕಾರಿನಲ್ಲಿ ಗುಂಡಿಕ್ಕಿದ ಸ್ಥಿತಿಯಲ್ಲಿ…

Read More »
ಧರ್ಮ

ಜೂ.29ರಿಂದ ಅಮರನಾಥ ಯಾತ್ರೆ ಆರಂಭ

ದೆಹಲಿ: ಅಮರನಾಥ ಯಾತ್ರೆ ಜೂನ್​ 29 ರಿಂದ ಆರಂಭವಾಗಿ ಆಗಸ್ಟ್​ 19 ರಂದು ಕೊನೆಗೊಳ್ಳಲಿದೆ ಎಂದು ಶ್ರೀ ಅಮರನಾಥ ದೇಗುಲ ಮಂಡಳಿ (ಎಸ್‌ಎಎಸ್‌ಬಿ) ಭಾನುವಾರ ತಿಳಿಸಿದೆ. ಅಮರನಾಥ…

Read More »
ರಾಜಕೀಯ

ಬೆಂಗಳೂರು, ಮಾ.9 : ಲೋಕಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಬಿಡುಗಡೆಯಾಗಲಿದೆ.

ಬೆಂಗಳೂರು, ಮಾ.9 : ಲೋಕಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಬಿಡುಗಡೆಯಾಗಲಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ನವದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ…

Read More »
Freedom TV

ಟ್ಯಾಂಕರ್ ಮಾಲೀಕರಿಗೆ ಮಾ.15ರವರೆಗೆ ನೋಂದಣಿಗೆ ಅವಕಾಶ; ನಂತರ ಕಾನೂನು ಕ್ರಮ

ಬೆಂಗಳೂರು,ಮಾ.09: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೋರ್ಟಲ್‍ನಲ್ಲಿ ಇದುವರೆಗೆ 1530 ಟ್ಯಾಂಕರ್ ಗಳು ನೋಂದಣಿಯಾಗಿದ್ದು, ಮಾ.15ರವರೆಗೆ ನೋಂದಣಿಗೆ ಕಾಲವಕಾಶ ನೀಡಲಾಗಿದೆ. ಅದಾದ ನಂತರವೂ ನೋಂದಣಿಯಾಗದಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು…

Read More »
ರಾಜಕೀಯ

ನನ್ನ ವಿಲನ್ ಮಾಡುವುದು ಸರಿಯಲ್ಲ,ಜನಾರ್ಧನರೆಡ್ಡಿ

ಕೊಪ್ಪಳ : ನಾನು ಶ್ರೀರಾಮುಲುಗೆ ಟಿಕೆಟ್ ನೀಡಲು ವಿರೋಧ ಅನ್ನೋದು ಸುಳ್ಳು. ನಾನು ಬಿಜೆಪಿ ರಾಜ್ಯಾದ್ಯಕ್ಷನು ಅಲ್ಲಾ, ಆ ಪಕ್ಷದ ಕೋರ್ ಕಮಿಟಿಯಲ್ಲಿ ಕೂಡಾ ಇಲ್ಲ. ಬಿಜೆಪಿಯು…

Read More »
ಜಿಲ್ಲೆ

ನಾಳೆಯಿಂದ ಮೈಸೂರಿನಲ್ಲಿ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು ; ನಾಳೆಯಿಂದ ಮೈಸೂರಿನ ರಂಗಾಯಣ ಸಂಸ್ಥೆಯಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ನಡೆಯಲಿದ್ದು, ರಂಗಾಯಣ ಸಂಸ್ಥೆಯ ಆವರಣದಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ. ಮಾರ್ಚ್ 6ರಿಂದ 11ರವರೆಗೆ ಬಹುರೂಪಿ…

Read More »
ರಾಜ್ಯ

ರಾಜ್ಯಾದ್ಯಂತ ಜೋರಾಯಿತು ಕರವೇ ಕಿಚ್ಚು ಬೀದಿಗಿಳಿದ ಕರವೇ ಕಾರ್ಯಕರ್ತರು

ರಾಜಧಾನಿಯಲ್ಲಿ ಕನ್ನಡ ನಾಮಫಲಕ ವಿಚಾರವಾಗಿ ಕರವೇ ನಾರಾಯಣ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಅದೇರೀತಿಯಾಗಿ ವಿವಿಧ ಜಿಲ್ಲೆಗಳಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಕನ್ನಡ ಬೋರ್ಡ ಅಳವಡಿಕೆ…

Read More »
Freedom TV

ವಿವಾದಾತ್ಮಕ ನ್ಯಾಯಮೂರ್ತಿ ಸ್ವಯಂ ನಿವೃತ್ತಿ ರಾಜಕೀಯ ರಂಗ ಪ್ರವೇಶ

ಕೋಲ್ಕತಾ: ಕೋಲ್ಕತಾ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಪಶ್ಚಿಮ ಬಂಗಾಳದ ವಿವಿಧ ಶಿಕ್ಷಣ ಸಂಬಂಧಿತ ವಿಷಯಗಳ ತೀರ್ಪುಗಳು ರಾಜಕೀಯ ಚರ್ಚೆಗಳನ್ನು ಹುಟ್ಟುಹಾಕಿದ್ದು, ತಮ್ಮ ಸ್ಥಾನಕ್ಕೆ…

Read More »
ರಾಜ್ಯ

ಕೈ ಪಾಳೆಯದ ಸಂಭವ್ಯ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್​ಗೆ ರವಾನೆ

ಬಿಜೆಪಿ ಈಗಾಗಲೇ ಮೊದಲ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ರಿಲೀಸ್ ಮಾಡಿದೆ. ಇತ್ತ ಕಾಂಗ್ರೆಸ್ ಪಕ್ಷ ಕೂಡ ತನ್ನ ಅಭ್ಯರ್ಥಿಗಳನ್ನ ಫೈನಲ್ ಮಾಡೋಕೆ ರಾಜ್ಯಗಳಿಂದ ಪಟ್ಟಿ ತರಿಸಿಕೊಂಡು…

Read More »
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ ಬೆನ್ನಲ್ಲೇ : 7 ರಾಜ್ಯಗಳಲ್ಲಿ NIA ದಾಳಿ 5 ಶಂಕಿತರು ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್​ ಬಾಸ್ಟ್ ಪ್ರಕರಣ ಬಳಿಕ NIA ತಂಡ ಚುರುಕುಗೊಂಡಿದ್ದು, ಸಂಚುಕೋರರಿಗಾಗಿ ತೀವ್ರ ತನಿಖೆ ನಡೆಸುತ್ತಿದೆ. ದೇಶದ್ಯಾಂತ 7 ರಾಜ್ಯಗಳಲ್ಲಿ 17 ಕಡೆ NIA…

Read More »
ಜಿಲ್ಲೆ

ಮಾವಿನಕೆರೆ ರಂಗನಾಥನಿಗೆ ಹರಕೆ ತೀರಿಸಿದ ದೇವೇಗೌಡರು

ಹಾಸನ: ನನ್ನ ಆರೋಗ್ಯ ಗುಣಮುಖವಾದರೆ ನಿನ್ನ ಸಮ್ಮುಖದಲ್ಲಿ 1001 ಕಳಸ, ಪೂಜಾ ಕೈಂಕರ್ಯ ಮಾಡ್ತೀನಿ ಎಂದು ಮಾವಿನಕೆರೆ ರಂಗನಾಥಸ್ವಾಮಿಗೆ ಹರಕೆ ಕಟ್ಟಿಕೊಂಡಿದ್ದು, ಅದನ್ನಿಂದು ತೀರಿಸಿದ್ದೇನೆ ಎಂದು ಮಾಜಿ…

Read More »
ರಾಜ್ಯ

ಕಾಂಗ್ರೆಸ್ ವಿರುದ್ಧ ಸಿಡಿದ ಬಿಎಸ್ ವೈ: 28 ಕ್ಷೇತ್ರಗಳ ಟಿಕೆಟ್ ಬಗ್ಗೆ ಏನಂದ್ರು?

ಲೋಕಸಭಾ ಟಿಕೇಟ್ ಹಂಚಿಕೆ ವಿಚಾರದ ಕುರಿತು ದೆಹಲಿಯಲ್ಲಿ ನಾಡಿದ್ದು ಸಭೆ ಇದೆ. ಸಭೆಯಲ್ಲಿ ಭಾಗವಹಿಸಲು ಹೋಗ್ತಿದ್ದೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಮಾಧ್ಯಮಗಳಿಗೆ ಮಾತನಾಡಿದ…

Read More »
ರಾಜ್ಯ

ಗುತ್ತಿಗೆದಾರರ ಸಮಾವೇಶದಲ್ಲಿ ಗುಡ್ ನ್ಯೂಸ್ ಕೊಟ್ಟ ಸಿಎಂ: ಕೇಂದ್ರದ ವಿರುದ್ಧ ಗುಡುಗು

ಬೆಂಗಳೂರು: ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅರಮನೆ…

Read More »
ರಾಜ್ಯ

ಮಗುವಿನ ಮೇಲೆ ಹಲ್ಲೆ: ತಾಯಿ ಮತ್ತು ಬಾಯ್ ಫ್ರೆಂಡ್ ವಿರುದ್ಧ ಎಫ್ ಐ ಆರ್

ಬೆಂಗಳೂರು: ಹೆತ್ತ ತಾಯಿಯೇ ತನ್ನ ಮೂರುವರೆ ವರ್ಷದ ಮಗನಿಗೆ ಅಮಾನುಷವಾಗಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸೂಚನೆ…

Read More »
ಕ್ರಿಕೆಟ್

ಕ್ರಿಕೆಟಿಗ ರೋಹಿತ್‌ ಶರ್ಮಾ ನಿಧನ..!

ರಾಜಸ್ತಾನದ ಮಾಜಿ ಆರಂಭಿಕ ಆಟಗಾರ ರೋಹಿತ್‌ ಶರ್ಮಾ ತಮ್ಮ 40ನೇ ವಯಸ್ಸಿಗೆ ನಿಧನರಾಗಿದ್ದಾರೆ.ಇವರು ಬಹಳ ದಿನಗಳಿಂದ ಲೀವರ್‌ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.. ಕಳೆದ…

Read More »
ಸುದ್ದಿ

ಸಂಸದನ ಅಶ್ಲೀಲ ವಿಡಿಯೋ ವೈರಲ್: ಅವಳ್ಯಾರು..ಅಸಲಿಯತ್ತೇನು?

ಉತ್ತರ ಪ್ರದೇಶದ ಬಾರಾಬಂಕಿ ಕ್ಷೇತ್ರದ ಬಿಜೆಪಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರ ಹೆಸರು 2024ರ ಲೋಕಸಭೆ ಚುನಾವಣೆಯ ಮೊದಲ ಪಟ್ಟಿಯಲ್ಲಿ ಪ್ರಕಟಗೊಂಡ ಬಳಿಕ, ಅವರದ್ದು ಎನ್ನಲಾದ…

Read More »
ಜಿಲ್ಲೆ

ಕೆರೆಯಲ್ಲಿ ತೇಲಿದವು ಸತ್ತ ಕೋಳಿಗಳು

ಭರಮಸಾಗರ: ಸಮೀಪದ ರಾಷ್ಟ್ರೀಯ ಹೆದ್ದಾರಿ 48 ರ ಕೆ.ಬಳ್ಳೇಕಟ್ಟೆ ಸನಿಹದ ಕಾತ್ರಾಳು ಕೆರೆಗೆ ತೀವ್ರ ಕಾಯಿಲೆಯಿಂದ ಸತ್ತಿರುವ 300 ಕ್ಕೂ ಹೆಚ್ಚು ಬಾಯ್ಲರ್ ಕೋಳಿಗಳನ್ನು ಸನಿಹದ ಕೋಳಿ…

Read More »
ಜಿಲ್ಲೆ

ಗ್ಯಾರಂಟಿ ನಮ್ಮ ಹೊಟ್ಟೆ ತುಂಬಿಸುತ್ತಿದೆ: ಗ್ಯಾರಂಟಿ ಯೋಜನೆಯ ಪ್ರಯೋಜನ ತೆರೆದಿಟ್ಟ ವೃದ್ದೆ

ಬೆಳಗಾವಿ : “ನಾವು ಮಕ್ಕಳು ಮರಿ ಎಲ್ಲಾ ಈಗ ಹೊಟ್ಟೆ ತುಂಬಾ ಊಟ ಮಾಡುತ್ತೀವಿ. ಸರ್ಕಾರದ ಗ್ಯಾರಂಟಿಯಿಂದ ನಮಗೆ ಸಾಕಷ್ಟು ಅನುಕೂಲವಾಗಿದೆ”ಎಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ವೃದ್ಧೆಯೊಬ್ಬರು…

Read More »
ರಾಜ್ಯ

ಮಂಗಳೂರ್ ಬ್ಲಾಸ್ಟ್ಗೂ ಬೆಂಗಳೂರ್ ಬ್ಲಾಸ್ಟ್ಗೂ ಇದೆ ಸಾಮ್ಯತೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ ಸಂಬಂಧ ನಾನಾ ಆಯಾಮಗಳಲ್ಲಿ ಪೊಲೀಸ್ ಟೀಮ್, ಎನ್ ಐ ಟೀಮ್, ತನಿಖೆ ನಡೆಸುತ್ತಿದೆ. ರಾಜ್ಯದಲ್ಲಿ ಈ ಹಿಂದೆ ನಡೆದಿದ್ದ…

Read More »
Freedom TV

ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ: ರಸ್ತೆ ರಸ್ತೆಗಳಲ್ಲಿ ಜಲಮಂಡಳಿ ಟ್ಯಾಂಕರ್

ಬೆಂಗಳೂರು : ಬೇಸಿಗೆ ಮುನ್ನವೇ ಬೆಂಗಳೂರಿನಲ್ಲಿ ನೀರಿಗೆ ಬರ ಎದುರಾಗಿದೆ. ರಾಜಧಾನಿಯಲ್ಲಿ ಎಲ್ಲೆಲ್ಲೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ನೀರಿನ ಸಮಸ್ಯೆ ನೀಗಿಸೋಕೆ ಜಲಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ನಗರದಲ್ಲಿ…

Read More »
Freedom TV

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಐವರ ಸ್ಥಿತಿ ಗಂಭೀರ

ಬೆಂಗಳೂರು:ಬೆಂಗಳೂರಿನಲ್ಲಿ ನಿಗೂಢ ಸ್ಪೋಟ ಸಂಭವಿಸಿದೆ. ಹೆಚ್ ಎ ಎಲ್ ಠಾಣಾ ವ್ಯಾಪ್ತಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟಗೊಂಡಿದ್ದು ಐವರಿಗೆ ಗಂಭೀರ ಗಾಯವಾಗಿದೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ…

Read More »
ಜಿಲ್ಲೆ

ಮೂಲಭೂತ ಸೌಕರ್ಯ ನೀಡದಿದ್ದಲ್ಲಿ ಮಾ.4 ರಂದು ಹೋರಾಟ-ಬಿ.ಎ.ಪಾಟೀಲ್.

ಹುಬ್ಬಳ್ಳಿ; ಹಿರಿಯ ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕೆಂದು ಆಗ್ರಹಿಸಿ, ಮಾರ್ಚ್ ೪ ರಂದು ಹಿರಿಯ ನಾಗರಿಕರ ರಾಜ್ಯಾದ್ಯಂತ ಧರಣಿ ಸತ್ಯಾಗ್ರಹವನ್ನು ಕರ್ನಾಟಕ ರಾಜ್ಯ ನಿವೃತ ಸರ್ಕಾರಿ…

Read More »
Freedom TV

ಬಿಬಿಎಂಪಿ ನಿರ್ವಹಣೆಗೆ 75 ಸಾವಿರ ಸಿಬ್ಬಂದಿ ಬೇಕು. ಬಿಬಿಎಂಪಿ ಸಂಘದ ಅಧ್ಯಕ್ಷ ಅಮೃತ್‌ರಾಜ್ ಆಗ್ರಹ

ಬೆಂಗಳೂರು : ಬಿಬಿಎಂಪಿಯಲ್ಲಿ 7500 ಜನ ಕೆಲಸ ಮಾಡುತ್ತಿದ್ದಾರೆ. ಪಾಲಿಕೆ ಮೂಲಭೂತ ಸೌಕರ್ಯ ಕೊಡುವುದ್ರಲ್ಲಿ ವಿಫಲವಾಗಿದೆ. ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಅಮೃತ್‌ರಾಜ್…

Read More »
ಜಿಲ್ಲೆ

ಬಂಜೆತನ ನಿವಾರಣೆ ಟ್ರೀಟ್ಮೆಂಟ್: ಮಹಿಳೆಯರಿಗೆ ಹೊಸ ಖಾಯಿಲೆ ಗಿಫ್ಟ್!

ಬೀದರ್​ : ಬೀದರ್ ನಗರದ ವಿಜಯ್ ಸ್ಪೆಷಾಲಿಟಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಬಂಜೆತನ ನಿವಾರಣೆ ಹೆಸ್ರಲ್ಲಿ ಚೆಲ್ಲಾಟವಾಡುತ್ತಿರೋ ಆಸ್ಪತ್ರೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು…

Read More »
Freedom TV

ಕನ್ನಡ ನಾಮಫಲಕ ಅಳವಡಿಸದ ವ್ಯಾಪಾರಿಗಳು; ಕರವೆಯಿಂದ ಮತ್ತೆ ಹೋರಾಟಕ್ಕೆ ತಯಾರಿ

ಬೆಂಗಳೂರು : ಶೇಕಡ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯಕ್ಕೆ ಡೆಡ್​ಲೈನ್​ ನೀಡಿದರೂ ಕನ್ನಡ ವಾಣಿಜ್ಯ ಮಳಿಗೆಗಳ ಮಾಲೀಕರು ನಾಮಫಲಕ ಇನ್ನೂ ಅಳವಡಿಸಿಲ್ಲ. ಹೀಗಾಗಿ ಮುಂದಿನ ಹೋರಾಟದ…

Read More »
Freedom TV

ಬೆಂಗಳೂರಿನಲ್ಲಿ ಬತ್ತಿ ಹೋಗಿವೆ ಬೋರ್ವೆಲ್ಸ್: ಬೇಸಿಗೆಗೂ ಮುನ್ನವೇ ನೀರಿಗಾಗಿ ಹಾಹಾಕಾರ

ಬೆಂಗಳೂರು :  ಬೆಂಗಳೂರು ನಗರಕ್ಕೆ ವಾರ್ಷಿಕ ಸುಮಾರು 10 ರಿಂದ 15 ಟಿಎಂಸಿ ಕುಡಿಯುವ ನೀರು ಬೇಕು. ಆದರೆ ಬೇಸಿಗೆ ಆರಂಭದ ದಿನಗಳಲ್ಲೇ ಬೋರ್ ವೆಲ್‌ಗಳು ಬತ್ತಿ…

Read More »
ಕ್ರೈಂ ಸ್ಟೋರಿ

ಮಗುವಿನ ಅಳು, ಅಪ್ಪನ ಕೋಪ, ನಡೆದಿದ್ದು ಕ್ರೌರ್ಯ!

ಧಾರವಾಡ : ಅಂಗಳದಲ್ಲಿ ಆಡಿ ಬೆಳೆಯಬೇಕಿದ್ದ ಕೂಸು. ಆಡಿಸಿ ಖುಷಿ ಪಡಬೇಕಾಗಿದ್ದ ತಂದೆಯೇ, ಈ ಮಗುವಿನ‌ ಪಾಲಿಗೆ ಯಮನಾಗಿದ್ದ. ಜನ್ಮ ಕೊಟ್ಟ ತಂದೆಯ ಕೌರ್ಯಕ್ಕೆ ಆ ಕಂದಮ್ಮ…

Read More »
ಜಿಲ್ಲೆ

ಪಿಡಿಓ ವರ್ತನೆಗೆ ಬೇಸರ: ಪಂಚಾಯ್ತಿ ಸದಸ್ಯರ ಸಾಮೂಹಿಕ ರಾಜೀನಾಮೆ..!

ಚಿತ್ರದುರ್ಗ : ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಹೋಬಳಿಯ ಕರಿಯಾಲ ಗ್ರಾಮಪಂಚಾಯಿತಿ ಪಿಡಿಓ ಚಂದ್ರಕಲಾ ಅವರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಹಾಗೂ ಸಾರ್ವಜನಿಕರ ಕೈಗೆ ಸಿಗುತ್ತಿಲ್ಲ ಎಂದು ಆರೋಪಿಸಿ ಪಂಚಾಯಿತಿ…

Read More »
ಜಿಲ್ಲೆ

ಭೀಮಾ ತೀರದಲ್ಲಿ ಸಂಸದ ಉಮೇಶ್ ಜಾಧವ್ ಆಪ್ತ ಬರ್ಬರ ಕೊಲೆ

ಕಲಬುರಗಿ: ಸಂಸದ ಡಾ.ಉಮೇಶ್ ಜಾಧವ್ ಅವರ ಆಪ್ತನ ಬರ್ಬರ ಹತ್ಯೆ ನಡೆದಿದೆ. ಗಿರೀಶ್ ಚಕ್ರ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡ.ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ…

Read More »
ಸಿನಿಮಾ

ನಿವೃತ್ತ ಐಎಎಸ್​ ಅಧಿಕಾರಿ ಕೆ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ

ಹೃದಯಘಾತವಾಗಿ ಕಳೆದ 12ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ. ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ‘ಬಾ ನಲ್ಲೆ ಮಧುಚಂದ್ರಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ…

Read More »
ಜಿಲ್ಲೆ

ಪಾಕಿಸ್ತಾನ‌ ಜಿಂದಾಬಾದ್ ಘೋಷಣೆಗೆ ಹುಬ್ಬಳ್ಳಿ ಎಬಿವಿಪಿ ಆಕ್ರೋಶ; ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಅಗ್ರಹ.

ಹುಬ್ಬಳ್ಳಿ; ರಾಜ್ಯದ ವಿಧಾನಸೌಧದಲ್ಲಿ ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಕೇಳಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಖಂಡಿಸಿ ಹಾಗೂ ಘೋಷಣೆ ಕೂಗಿದವರ ಮೇಲೆ ಕಠಿಣ ಕ್ರಮಕ್ಕೆ ಅಗ್ರಹಿಸಿ, ಹುಬ್ಬಳ್ಳಿ ಎಬಿವಿಪಿ‌…

Read More »
ಜಿಲ್ಲೆ

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಕೂಡಲೇ ಬಂದಿಸಿ: ಬಿಜೆಪಿ ಆಗ್ರಹ

ಕೋಲಾರ : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಸಿರ್ ಉಸೆನ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗಿಯಗಿದ್ದ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಂಗ್ರೆಸ್ ಪರ ಕಾರ್ಯಕರ್ತರನ್ನ…

Read More »
ಜಿಲ್ಲೆ

ಚಾಮರಾಜನಗರದಲ್ಲಿ ಬಿಜೆಪಿ ಪ್ರೊಟೆಸ್ಟ್ : ವಾಹನ ಸಂಚಾರ ಅಸ್ತವ್ಯಸ್ತ

ಚಾಮರಾಜನಗರ ; ಪಾಕ್ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಬಂಧಿಸುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ಇಂದು ರಸ್ತೆ ತಡೆ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

Read More »
Freedom TV

ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬ: ಒಂದು ಅರ್ಥಪೂರ್ಣ ಕಾರ್ಯಕ್ರಮ

ಸಂತೋಷ್ ಲಾಡ್… ಎನರ್ಜಟಿಕ್ ರಾಜಕಾರಣಿ ಅಂತಲೇ ಪಾಪ್ಯೂಲ್ಯಾರಿಟಿ ಪಡೆದಿರುವ ನಾಯಕನಿಗೆ 49ನೇ ಹುಟ್ಟುಹಬ್ಬವನ್ನ ನೂತನ ಜಿಲ್ಲೆ ವಿಜಯನಗರದ ಹೊಸಪೇಟೆ ತಾಲೂಕಿನ ಡಾ.ಪುನೀತ್ ಮೈದಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯ್ತು.…

Read More »
Freedom TV

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಖಂಡಿಸಿದ ಡಾ. ಬಾಬು ರಾಜೇಂದ್ರ ನಾಯಿಕ್

ಬೆಂಗಳೂರು : ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಫಲಿತಾಂಶ ಘೋಷಣೆ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಫಲಿತಾಂಶ ಹೊರಬೀಳುತ್ತಿದ್ದಂತೆ, ಕೆಲ ಕೈ ಕಾರ್ಯಕರ್ತರು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯನ್ನ ಕೂಗಿದ್ರು.…

Read More »
ಜಿಲ್ಲೆ

ಪಾಕಿಸ್ತಾನ್ ಜಿಂದಾಬಾದ್ ಹೇಳಿಕೆ ವಿರೋಧಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ

ವಿಜಯನಗರ : ಕಾಂಗ್ರೆಸ್​ ಪಕ್ಷದ ವತಿಯಿಂದ ರಾಜ್ಯಸಭಾ ಸದಸ್ಯರಾಗಿ ಗೆದ್ದ ನಾಸೀರ್ ಹುಸೇನ್ ಅವರ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಕೂಗು ಕೇಳಿ ಬಂದಿರುತ್ತದೆ. ಭಾರತ ದೇಶದಲ್ಲಿ ಇದ್ದು…

Read More »
Freedom TV

ಹೆಬ್ಬಾಳ ವಿಧಾನ ಸಭಾ ಕ್ಷೇತ್ರದಲ್ಲಿ ಜನಸ್ಪಂದನ : ಹರಿದು ಬಂದ ಜನಸಾಗರ

ಬೆಂಗಳೂರು: ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಆರ್.ಟಿ.ನಗರದ ಹೆಚ್.ಎಂ.ಟಿ ಮೈದಾನದಲ್ಲಿ…

Read More »
ಕ್ರೈಂ ಸ್ಟೋರಿ

ದೃಶ್ಯ ಸಿನಿಮಾ ಸ್ಟೈಲ್ನಲ್ಲಿ ನಡೆದಿತ್ತು ಕೊಲೆ: ಹೇಗಿತ್ತು ಗೊತ್ತಾ ಹತ್ಯೆಯ ಪ್ಲ್ಯಾನ್

ಆತ ವಿಜಯವಾಡದಲ್ಲಿ ಬಿ. ಟೆಕ್ ವ್ಯಾಸಂಗ ಮಾಡುತ್ತಿದ್ದ. ಪದೇ ಪದೇ ಬೆಂಗಳೂರಿನ ಮಾವನ ಮನೆಗೆ ಬಂದು ಹೋಗುತ್ತಿದ್ದ. ಅತ್ತೆಯ ಜೊತೆ ಸಲುಗೆಯಿಂದ ಇರುತ್ತಿದ್ದ ಅವ್ನು ಇತ್ತೀಚೆಗೆ ಹಲ್ಲು…

Read More »
Freedom TV

ವಿಕೃತಕಾಮಿ ಉಮೇಶ್ ರೆಡ್ಡಿ 30 ದಿನಗಳ ಪೆರೋಲ್ ಅರ್ಜಿ ತಿರಸ್ಕೃತ

ಬೆಂಗಳೂರು: 30 ದಿನಗಳ ಪೆರೋಲ್ ಕೇಳಿದ್ದ ವಿಕೃತಕಾಮಿ ಉಮೇಶ್ ರೆಡ್ಡಿ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಸರಣಿ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯಾಗಿರುವ ಉಮೇಶ್ ರೆಡ್ಡಿ, ವಯಸ್ಸಾದ…

Read More »
ರಾಜ್ಯ

ನಮ್ಮ ಮೆಟ್ರೋ 108 ಅವಾಂತರ: ಪ್ರಶ್ನಿಸಿದ್ರೆ ಸಿಡಿದು ಬೀಳ್ತಾರೆ ಸಿಬ್ಬಂದಿ!

ಬೆಂಗಳೂರು : ಬೆಂಗಳೂರು ಟ್ರಾಫಿಕ್ ದಟ್ಟಣೆಗೆ ಪರಿಹಾರವೆಂಬಂತೆ ಬಂದ ನಮ್ಮ ಮೆಟ್ರೋ ಜನರಿಗೆ ಒಂದಷ್ಟು ರಿಲೀಫ್ ನೀಡಿದೆಯಾದರೂ ಇತ್ತೀಚೆಗೆ ಯಾಕೋ ವ್ಯವಸ್ಥೆ ಸ್ವಲ್ಪ ಹಳಿ ತಪ್ಪಿದಂತೆ ಕಾಣುತ್ತಿದೆ.…

Read More »
ರಾಜ್ಯ

ದೆಹಲಿ ನಂತರ ಕ್ರೈಂ ಸಿಟಿಯಾಗ್ತಿದೆಯಾ ಬೆಂಗಳೂರು?

ಬೆಂಗಳೂರು : ಸಿಲಿಕಾನ್ ಸಿಟಿ, ಗಾರ್ಡನ್‌ ಸಿಟಿ, ಐಟಿ ಸಿಟಿ ಎಂದೆಲ್ಲಾ ಹೆಸರುಗಳಿಂದ ಗುರುತಿಸಿಕೊಂಡಿರುವ ಬೆಂಗಳೂರು ನಗರ ಮಹಿಳೆಯರಿಗೆ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಕಾಡಲು ಶುರುವಾಗಿದೆ. ಕಾರಣ,…

Read More »
ಸಿನಿಮಾ

ಕ್ಯಾಂಡಿಕ್ರಶ್ ಸೆಟ್‌ನಲ್ಲಿ ಚಂದನ್ ಶೆಟ್ಟಿ- ನಿವೇದಿತಾ ಗೌಡ ವೆಡ್ಡಿಂಗ್ ಆನಿವರ್ಸರಿ

ಶ್ರೀಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ಅವರು ನಿರ್ಮಿಸುತ್ತಿರುವ “ಕ್ಯಾಂಡಿ ಕ್ರಷ್” ಚಿತ್ರದಲ್ಲಿ ಜನಪ್ರಿಯ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾಗೌಡ ಮೊದಲಬಾರಿಗೆ ಒಟ್ಟಿಗೇ ನಟಿಸುತ್ತಿದ್ದಾರೆ.…

Read More »
ಜಿಲ್ಲೆ

ಗಂಗಾವತಿಯಲ್ಲಿ ಗಾಲಿ ರೆಡ್ಡಿಗೆ ಗಾಳ ಹಾಕಿದ ಕೈ ಪಡೆ!

ಗಂಗಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸ್ಥಳೀಯ ಕೈ ನಾಯಕರಿಂದಲೇ 2023ರ ವಿಧಾನಸಭೆ ಚುನಾವಣೆ ಯಲ್ಲಿ ಸೋಲಾಯಿತು ಎನ್ನುವ ಆಡಿಯೋ ವೈರಲ್ ಆಗಿದ್ದೇ ತಡ…

Read More »
ರಾಜ್ಯ

ತಿರುಪತಿ ಪ್ರಧಾನ ಅರ್ಚಕರಿಗೆ ಕೊಕ್: ಬಾಲಾಜಿ ಸನ್ನಿಧಾನದಲ್ಲಿ ಏನಾಗ್ತಿದೆ?

ವಂಶಪಾರಂಪರ್ಯರಾಗಿ ತಿರುಮಲ ತಿಮ್ಮಪ್ಪನ ಸೇವೆ ಮಾಡುತ್ತಿರುವ ತಿರುಪತಿಯ ಗೌರವ ಅರ್ಚಕ ರಮಣ ದೀಕ್ಷಿತಲುರನ್ನು ವಯೋಮಿತಿ ಆಧಾರದಲ್ಲಿ ಪ್ರಮುಖ ಹುದ್ದೆಯಿಂದ ಟಿಟಿಡಿ ವಜಾಗೊಳಿಸಿದೆ. ದೇವಾಲಯದ ಗುತ್ತಿಗೆ ನೌಕರರ ವೇತನವನ್ನು…

Read More »
ರಾಜ್ಯ

ಬೆಂಗಳೂರಿನಲ್ಲಿ ಬೈಕ್ ಡಿಕ್ಕಿ ಹಿರಿಯ ವಕೀಲ ಸಾವು

ಬೆಂಗಳೂರು : ಬಸವನಗುಡಿಯ ಗಾಂಧಿ ಬಜಾರ್ ರಸ್ತೆಯಲ್ಲಿ ಬೈಕ್ ಡಿಕ್ಕಿಯಾಗಿ ಶಿವಮೊಗ್ಗ ಮೂಲದ ಹಿರಿಯ ವಕೀಲ ಸಾವನ್ನಪ್ಪಿದ್ದಾರೆ. ಕೆಟಿಎಂ ಬೈಕ್ ನಲ್ಲಿ ಅತೀ ವೇಗವಾಗಿ ಬಂದು ವಕೀಲ…

Read More »
ರಾಜ್ಯ

ನಮ್ಮ‌ ಮೆಟ್ರೋ ಮೊದಲ ಚಾಲಕ ರಹಿತ ಟ್ರೈನ್‌ನ‌ ಟೆಸ್ಟಿಂಗ್ ಆರಂಭ.

ಬೆಂಗಳೂರು : ನಮ್ಮ‌ ಮೆಟ್ರೋದ ಮೊದಲ ಚಾಲಕ ರಹಿತ ಟ್ರೈನ್‌ನ‌  ಟೆಸ್ಟಿಂಗ್ ಆರಂಭ ಆಗಿದೆ. ಹೆಬ್ಬಗೋಡಿ ಡಿಪೋದಲ್ಲಿ ಬಿಎಂಆರ್ಸಿಎಲ್ ಟೆಸ್ಟಿಂಗ್ ಆರಂಭಿಸಿದೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರಿಗೆ  ಟ್ರ್ಯಾಕ್‌ನಲ್ಲಿ ಟೆಸ್ಟ್…

Read More »
Freedom TV

ಐಕ್ಯತಾ ಸಮಾವೇಶ: ಐಎಎಸ್ ಅಧಿಕಾರಿಗಳಿಗೆ ಹೊಣೆ: ಯಾರಿಗೆ ಏನೇನು ಜವಾಬ್ದಾರಿ?

ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಸಂವಿಧಾನದ ಐಕ್ಯತಾ ಸಮಾವೇಶ ಅಚ್ಚುಕಟ್ಟಾಗಿ ಮೂಡಿ ಬರಲು ಐಎಎಸ್ ಅಧಿಕಾರಿಗಳಿಗೆ ಒಂದೊಂದು ಜವಾಬ್ದಾರಿಯನ್ನ ವಹಿಸಲಾಗಿದೆ. ಈ ಕೆಳಕಂಡಂತೆ ಜವಾಬ್ದಾರಿಗಳನ್ನ ಅಧಿಕಾರಿಗಳಿಗೆ…

Read More »
Freedom TV

ಸಂವಿಧಾನಕ್ಕೆ 75 ವರ್ಷ: ಅರಮನೆ ಮೈದಾನದಲ್ಲಿ ಹೇಗಿದೆ ತಯಾರಿ?

ಬೆಂಗಳೂರು : ಭಾರತದ ಸಂವಿಧಾನಕ್ಕೆ 75 ವರ್ಷ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಷ್ಟ್ರೀಯ ಮತ್ತು ಐಕ್ಯತಾ ಸಮಾವೇಶವನ್ನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲು ಸಿದ್ದತೆ ನಡೆಸಿದೆ.…

Read More »
Freedom TV

ಸಂವಿಧಾನ ಪ್ರಜಾಪ್ರಭುತ್ವದ ಆತ್ಮ: ಯುವ ಪೀಳಿಗೆ ಅರಿತು ಅರಿವು ಮೂಡಿಸಬೇಕು

ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2024ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿವೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ…

Read More »
ರಾಜಕೀಯ

ಭೀಕರ ರಸ್ತೆ ಅಪಘಾತದಲ್ಲಿ ಶಾಸಕಿ ದುರ್ಮರಣ

ಸಂಗಾರೆಡ್ಡಿ: ಬಿಆರ್​ಎಸ್ ಶಾಸಕಿ ಲಾಸ್ಯ ನಂದಿತಾ ಇತ್ತೀಚೆಗೆ ಹಲವು ಬಾರಿ ಅವಘಡಗಳಿಗೆ ಈಡಾಗಿದ್ದರು. ಆದರೆ ಅದೃಷ್ಟವಶಾತ್ ಸ್ವಲ್ಪದರಲ್ಲೇ ಬಚಾವಾಗಿದ್ದರು. ಆದರೆ, ಇಂದು ಹೈದರಾಬಾದ್ ಒಆರ್‌ಆರ್‌ನಲ್ಲಿ ಸಂಭವಿಸಿದ ಭಿಕರ…

Read More »
ಜಿಲ್ಲೆ

ಮಂತ್ರ ಮಾಂಗಲ್ಯದ ಮೂಲಕ ಸರಳವಾಗಿ ನಡೆದ ಮದುವೆ ; ಬೀಗರಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು……!

ದಾವಣಗೆರೆ; ರಾಷ್ಟ್ರಕವಿ ಕುವೆಂಪುರವರ ಮಂತ್ರ ಮಾಂಗಲ್ಯ ಧಾರಣೆಯಂತೆ ಮಹಿಳಾ ನಿಲಯದ ದಿವ್ಯ ಎಂ ಇವರ ಮದುವೆಯು ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ ಗ್ರಾಮದ ನಾಗರಾಜ.ಟಿ ಇವರೊಂದಿಗೆ ದಾವಣಗೆರೆ ರಾಮನಗರದಲ್ಲಿನ…

Read More »
Freedom TV

ತುಂಬು ಗರ್ಭಿಣಿ ಮೇಲೆ ಹಲ್ಲೆ: ಹೊಟ್ಟೆಯಲ್ಲೇ ಮಗು ಸಾವು!

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ತುಂಬು ಗರ್ಭಿಣಿ ಮೇಲೆ ಹಲ್ಲೆ ನಡೆಸಿದ ಅಮಾನವೀಯ ಘಟನೆ ನಡೆದಿದ್ದು ಬೆಂಗಳೂರಿನ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೊಟ್ಟೆಗೆ ಪೆಟ್ಟು ಬಿದ್ದ ಪರಿಣಾಮ…

Read More »
ಕ್ರಿಕೆಟ್

ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ : ಚಿನ್ನ ಗೆದ್ದ ಭಾರತೀಯ ಮಹಿಳೆಯರು

ಬ್ಯಾಡ್ಮಿಂಟನ್ ಏಷ್ಯಾ ಟೀಂ ಚಾಂಪಿಯನ್‌ಶಿಪ್‌ನ ರೋಚಕ ಫೈನಲ್‌ನಲ್ಲಿ ಭಾರತೀಯ ಮಹಿಳೆಯರು ಥಾಯ್ಲೆಂಡ್ ಅನ್ನು 3-2 ಗೋಲುಗಳಿಂದ ಮಣಿಸಿ ಚೊಚ್ಚಲ ಚಿನ್ನದ ಪದಕವನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಪಿವಿ…

Read More »
Freedom TV

ಪರ್ಫ್ಯೂಮ್ ಫ್ಯಾಕ್ಟರಿಗೆ ಬೆಂಕಿ: ಮೂರು ಸಾವು, ಐವರಿಗೆ ಗಾಯ!

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡ ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು…

Read More »
Freedom TV

ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ ದಿನಾಂಕ ಫಿಕ್ಸ್!

ಬೆಂಗಳೂರು: ವಿಶ್ವ ವಿಖ್ಯಾತ, ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನ ಜನರು ಅತೀ ಕುತೂಹಲದಿಂದ ಕಾಯುತ್ತಿದ್ದ ಸಂಭ್ರಮಕ್ಕೆ ದಿನ ನಿಗದಿಯಾಗಿದ್ದು, ಶೀಘ್ರದಲ್ಲೇ ಬೆಂಗಳೂರು ಕರಗ…

Read More »
ರಾಜಕೀಯ

ಮರೆಯಾಗಿರುವ ನಮ್ಮ ಮಣ್ಣಿನ ಬ್ಯಾಂಕುಗಳನ್ನು ಕರ್ಣಾಟಕ ಬ್ಯಾಂಕ್ ವಿಲೀನ ಮಾಡಿಕೊಳ್ಳುವಂತಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು : ನಮ್ಮ ಮಣ್ಣಿನಲ್ಲಿ ಹುಟ್ಟಿ ಕಣ್ಮರೆಯಾಗಿರುವ ಬ್ಯಾಂಕುಗಳು ಹಾಗೂ ಇತರೆ ಬ್ಯಾಂಕ್ ಗಳನ್ನು ಕರ್ಣಾಟಕ ಬ್ಯಾಂಕ್ ಜತೆ ವಿಲೀನ ಮಾಡಿಕೊಳ್ಳುವಂತಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.…

Read More »
ಜಿಲ್ಲೆ

ಅಹೋರಾತ್ರಿ ಧರಣಿ ಕೈ ಬಿಟ್ಟ ರೈತ ಸಂಘ

ತುಮಕೂರು :  ಕಲ್ಪತರು ನಾಡು ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ನಡೆಸುತ್ತಿದ್ದ ಧರಣಿಯನ್ನು ಕೈಬಿಡಲಾಗಿದೆ. ಕಳೆದ 40…

Read More »
ಜಿಲ್ಲೆ

ಮಂಡ್ಯನ ಎಂದಿಗೂ ಬಿಡಲ್ಲ ಸಂಸದೆ ಸುಮಲತಾ ಪ್ರತಿಜ್ಞೆ

ಮಂಡ್ಯ :ಕಳೆದ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾದ ಗಮನ ಸೆಳೆದಿದ್ದ ಮಂಡ್ಯ, ಈ ಬಾರಿ ಕುತೂಹಲದ ಅಖಾಡವಾಗಿ ಮಾರ್ಪಟ್ಟಿದೆ. ಒಂದೆಡೆ ದಳಪತಿಗಳು ಮಂಡ್ಯವನ್ನು ಮರಳಿ ವಶಕ್ಕೆ ಪಡೆಯಲು ಬಿಜೆಪಿ…

Read More »
ಕ್ರೈಂ ಸ್ಟೋರಿ

ಮಹಿಳಾ ಪೊಲೀಸ್ ಕಾನ್ಸೆಟೇಬಲ್ ಆತ್ಮಹತ್ಯೆ: ಸಾವಿಗೆ ಕಾರಣವೇನು ಗೊತ್ತಾ?

ರಾಮನಗರ : ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ‌ ದ್ಯಾವಸಂದ್ರದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಶವ ಪತ್ತೆಯಾಗಿದೆ. ಮಂಜುಶ್ರೀ (27) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ…

Read More »
ಸಿನಿಮಾ

ಸುಳ್ಳು ದೂರು ಮಾಜಿ ಬಿಗ್ ಬಾಸ್ ಸ್ಪರ್ಧಿಗೆ ಬಂಧನ ಭೀತಿ

ತನ್ನ ಮೇಲೆ ಲಾರಿ ಚಾಲಕ ಅಶ್ಲೀಲ ಪದಗಳಿಂದ ನಿಂದಿಸಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ​ಬಾಸ್ ಸ್ಪರ್ಧಿ ಆದಂ ಪಾಷಾ ಎಲೆಕ್ಟ್ರಾನಿಕ್ ಸಿಟಿ…

Read More »
ಸಿನಿಮಾ

ಜೂ.ಎನ್ ಟಿ ಆರ್ ಅಭಿನಯದ `ದೇವರ’ ರಿಲೀಸ್: ಡೇಟ್ ಯಾವತ್ತು ಗೊತ್ತಾ?

‘ದೇವರ‘ ಸಿನಿಮಾ ಒಂದು ದೊಡ್ಡ-ಬಜೆಟ್ ಕಮರ್ಷಿಯಲ್ ಆ್ಯಕ್ಷನ್ ಎಂಟರ್‌ಟೈನರ್. ಕೊರಟಾಲ ಶಿವ ಈ ಸಿನಿಮಾ ನಿರ್ದೇಶಕರು. `ದೇವರ’ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ನಿರ್ಮಾಪಕರು ಹೊಸ ಅಪ್…

Read More »
ಕ್ರಿಕೆಟ್

ವಾರ್ನಿಂಗ್ ಕೊಟ್ಟರೂ ಡೋಂಟ್ ಕೇರ್: ರಣಜಿಗೆ ಇಶಾನ್ ಮತ್ತೆ ಚಕ್ಕರ್!

ಮುಂಬಯಿ: ರಾಷ್ಟ್ರೀಯ ತಂಡದ ಗುತ್ತಿಗೆ ಆಟಗಾರರು ದೇಶೀಯ ಕ್ರಿಕೆಟ್ನಲ್ಲಿ ಆಡುವುದು ಕಡ್ಡಾಯವೆಂದು ಬಿಸಿಸಿಐ ಸೂಚನೆ ನೀಡಿದ ಹೊರತಾಗಿಯೂ ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್, ರಣಜಿ ಟ್ರೋಫಿಯಲ್ಲಿ ಜಾರ್ಖಂಡ್…

Read More »
Freedom TV

ಭೀಕರ ಬರಗಾಲದಲ್ಲೂ ಹಾಲು ಉತ್ಪಾದನೆ: ಕೆಎಂಎಫ್ ನಂಬರ್ ಒನ್

ಬೆಂಗಳೂರು : ರಾಜ್ಯದಲ್ಲಿ ಭೀಕರ ಬರಗಾಲದ ಮಧ್ಯೆಯೂ ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ನಂಬರ್ ಒನ್‌ ಆಗಿ ಹೊರಹೊಮ್ಮಿದೆ. ಈ ಮೂಲಕ ರಾಜ್ಯದಲ್ಲಿ ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು…

Read More »
ಸಿನಿಮಾ

ಸಣ್ಣ ಕಿರಾಣಿ ಅಂಗಡಿಯಲ್ಲಿ ನ್ಯಾಷನಲ್ ಸ್ಟಾರ್ ಯಶ್

ರಾಕಿಂಗ್‌ ಸ್ಟಾರ್‌ ಯಶ್‌ ಹಾಗೂ ನಟಿ ರಾಧಿಕಾ ಪಂಡಿತ್‌ ಭಟ್ಕಳ ಚಿತ್ರಾಪುರ ಮಠಕ್ಕೆ ಭೇಟಿ ನೀಡಿದ್ದಾರೆ.  ಇದೇ ವೇಳೆ ದಂಪತಿಯ ಫೋಟೊವೊಂದು ವೈರಲ್‌ ಆಗಿದೆ. ಯಶ್, ಮಗಳು…

Read More »
ಜಿಲ್ಲೆ

ಜನ ವಿರೋಧಿ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸಬಾರದಿತ್ತು : ಸಚಿವ ಎ. ನಾರಾಯಣ ಸ್ವಾಮಿ

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 15ನೇ ಬಜೆಟ್ ನಲ್ಲಿ ಒಂದು ಕಾರ್ಯಯೋಜನೆ ಪ್ರಕಟ ಮಾಡಿಲ್ಲ, ಒಬ್ಬ ರಾಜ್ಯದ ಮುಖ್ಯಮಂತ್ರಿ ಮತ್ತು ಅರ್ಥ ಸಚಿವನಾಗಿ ಇಡೀ ರಾಜ್ಯದ ಸಮಗ್ರ…

Read More »
ಕ್ರೈಂ ಸ್ಟೋರಿ

ಜೈಲಿನಿಂದ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಬೆದರಿಕೆ

ಬೆಂಗಳೂರು: ಕಾಸು ಇದ್ದರೆ ಜೈಲಲ್ಲೂ ರಾಜರಂತೆ ಇರಬಹುದು ಎಂಬ ಮಾತು ಪದೆ ಪದೇ ಸತ್ಯವಾಗುತ್ತಿದೆ. ರಾಜ್ಯ ಕೇಂದ್ರ ಕಾರಾಗೃಹಗಳಲ್ಲಿನ ಕೈದಿಗಳು ಮೊಬೈಲ್ ಫೋನ್ ಉಪಯೋಗಿಸುತ್ತಿದ್ದು, ದುಷ್ಕೃತ್ಯ ಎಸಗುತ್ತಿದ್ದಾರೆ.…

Read More »
Freedom TV

ಕಾರ್ಗಿಲ್ ಹೀರೋ ವಿಕ್ರಮ್ ಬಾತ್ರ ತಾಯಿ ಇನ್ನಿಲ್ಲ: ಆಕೆ ಯಾರು ಗೊತ್ತಾ?

ಶಿಮ್ಲಾ: ಕಾರ್ಗಿಲ್‌ ಯುದ್ಧದ ಹೀರೊ ಕ್ಯಾಪ್ಟನ್‌ ವಿಕ್ರಮ್‌ ಬಾತ್ರಾ ಅವರ ತಾಯಿ ಕಮಲ್‌ ಕಾಂತ್‌ ಬಾತ್ರಾ (77) ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ…

Read More »
ಜಿಲ್ಲೆ

ಮಿನಿ ಟೆಂಪೋಗೆ ಬೈಕ್ ಡಿಕ್ಕಿ; ಇಬ್ಬರು ಸಾವು

ತುಮಕೂರು: ನಿಂತಿದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ…

Read More »
ಜಿಲ್ಲೆ

ಇದೇನು ವಿವಿ ನಾ, ದೇವಸ್ಥಾನನಾ?’ ಕೇಂದ್ರೀಯ ವಿವಿಯಲ್ಲಿ ಸರಸ್ವತಿ ಪೂಜೆಗೆ ಆಕ್ಷೇಪ!

ಕಲಬುರಗಿ: ಸದಾ ವಿವಾದಗಳಿಂದ ಸುದ್ದಿಯಲ್ಲಿರುವ ಕಡಗಂಚಿಯ ಕೇಂದ್ರಿಯ ವಿಶ್ವ ವಿದ್ಯಾಲಯದಲ್ಲಿಇದೀಗ ಮತ್ತೊಂದು ವಿವಾದ ಭುಗಿಲೆದ್ದಿದೆ. ವಸಂತ ಪಂಚಮಿ ನಿಮಿತ್ತ ಕೆಲವು ವಿದ್ಯಾರ್ಥಿಗಳು ಬುಧವಾರ ಕೇಂದ್ರೀಯ ವಿವಿಯ ಗ್ರಂಥಾಲಯದಲ್ಲಿ…

Read More »
Freedom TV

ಚುನಾವಣೆ ಪ್ರಚಾರಕ್ಕೆ ಟಿಕ್ ಟಾಕ್ ಆ್ಯಪ್: ಎಷ್ಟರ ಮಟ್ಟಿಗೆ ಸೇಫ್ ?

ಅಮೆರಿಕ ಅಧ್ಯಕ್ಷ ಜೋ ಬೈಡನ್‌ 2024ರ ಅಧ್ಯಕ್ಷಿಯ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಎರಡನೇ ಅವಧಿಗೆ ಆಯ್ಕೆ ಬಯಸಿರುವ ಅವರು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಭಾಗವಾಗಿ ಅವರು ಚುನಾವಣೆ…

Read More »
ಕ್ರಿಕೆಟ್

IPL-2024: ಸಿಎಸ್ ಕೆ ಬ್ರಾಂಡ್ ಅಂಬಾಸಿಡರ್ ಕತ್ರಿನಾ ಕೈಫ್!

ಐಪಿಎಲ್ ಹಬ್ಬ ಮಾರ್ಚ್ನಲ್ಲಿ ಪ್ರಾರಂಭವಾಗಲಿದ್ದು, ಫ್ರಾಂಚೈಸಿ ಮಾಲೀಕರು ಈಗಾಗಲೇ ಮುಂಬರುವ ಬ್ಲಾಕ್ಬಸ್ಟರ್ ಟೂರ್ನಿಗಾಗಿ ತಮ್ಮ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ಏತನ್ಮಧ್ಯೆ ಐಪಿಎಲ್ 2024ರಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ…

Read More »
Freedom TV

ಬೆಂಗಳೂರಿಗೆ ಚಾಲಕ ರಹಿತ ಮೆಟ್ರೋ ರೈಲು: ಏನಿದರ ವಿಶೇಷ?

ಬೆಂಗಳೂರು: ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲು ಸಂಚಾರಕ್ಕೆ ಭರದಿಂದ ಸಿದ್ಧತೆ ಸಾಗುತ್ತಿದ್ದು, ಶೀಘ್ರವೇ ಚಾಲಕ ರಹಿತ ಮೆಟ್ರೋ ರೈಲು ಸಂಚರಿಸಲಿದೆ. ನಮ್ಮ ಮೆಟ್ರೋ ದಿನದಿಂದ ದಿನಕ್ಕೆ…

Read More »
ಜಿಲ್ಲೆ

ಶೌಚಾಲಯ ಸ್ವಚ್ಛ ಪ್ರಕರಣ: ಶಿಕ್ಷಕಿ ಸಸ್ಪೆಂಡ್!

ದಾವಣಗೆರೆ: ಹತ್ತು ಜನ ಶಾಲಾ ಬಾಲಕಿಯರಿಂದ ಶೌಚಾಲಯ ಶುಚಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ಶಿಕ್ಷಕಿ ಸಾವಿತ್ರಮ್ಮ ಸಿ.ಕೆ. ಅವರನ್ನು ದಾವಣಗೆರೆ ಜಿ.ಪಂ ಸಿಇಒ ಸುರೇಶ್ ಹಿಟ್ನಾಳ್ ಅಮಾನತು…

Read More »
ಜಿಲ್ಲೆ

ಕಾನ್ಸ್​​​ಟೇಬಲ್ ಮೇಲೆ ​​​ ಶಾಸಕಿ ಕರೆಮ್ಮ ಪುತ್ರನಿಂದ ಹಲ್ಲೆ​ ಸಹೋದರರ ಅಕ್ರಮಕ್ಕೆ ಸಾಥ್ ನೀಡಿದ್ರಾ ದೇವದುರ್ಗ ಶಾಸಕಿ?

ರಾಯಚೂರು:ರಾಯಚೂರಲ್ಲಿ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕೋರೆ ಇಲ್ಲದಂತಾಗಿದೆ. ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುವ ಮೂಲಕವೇ ಶಾಸಕಿಯಾಗಿದ್ದ ಕರೆಮ್ಮ ನಾಯಕ್​ ಅವರ ಮಗ, ಸಹೋದರರೇ…

Read More »
Freedom TV

ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ ಸಿಎಂ ಸಿದ್ದು 2.O ಸರ್ಕಾರದ 2ನೇ ಬಜೆಟ್

ಬೆಂಗಳೂರು : ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ ಆರಂಭವಾಗುತ್ತಿದೆ. ಬಜೆಟ್​​ ಮಂಡನೆಯಲ್ಲಿ ದಾಖಲೆ ಬರೆದ ಸಿದ್ದರಾಮಯ್ಯಗೆ, ಈ ಬಜೆಟ್​​ ಅಧಿವೇಶನ ಹಿಂದಿನಂತಲ್ಲ. ಗ್ಯಾರಂಟಿಗಳ ಯುಗದಲ್ಲಿ ರಾಜ್ಯದ ಪ್ರಗತಿ…

Read More »
Freedom TV

ಅಮೃತಹಳ್ಳಿ ಪೊಲೀಸ್ ಠಾಣೆ ಮೇಲೆ SHRC ದಾಳಿ‌ ಕೇಸ್.! ಪೊಲೀಸ್ ಇನ್ಸ್​ಪೆಕ್ಟರ್ ಅಂಬರೀಶ್​ಗೆ ನೋಟಿಸ್ ಜಾರಿ..!

ಬೆಂಗಳೂರು : ಆರೋಪಿಯನ್ನು 9 ದಿನಗಳ ಕಾಲ ಠಾಣೆಯಲ್ಲಿ ಅಕ್ರಮವಾಗಿ ‌ಬಂಧನದಲ್ಲಿರಿಸಿದ್ದ ಆರೋಪದಡಿ ಮಾನವ ಹಕ್ಕು ಆಯೋಗ ದಾಳಿ‌ ಮಾಡಿತ್ತು.ಇದೀಗ ಇನ್ಸ್​ಪೆಕ್ಟರ್ ಅಂಬರೀಶ್​ಗೆ ನೋಟಿಸ್ ಜಾರಿ ಮಾಡಿದೆ.ಅಕ್ರಮ…

Read More »
ಜಿಲ್ಲೆ

ಬಿಜೆಪಿ ರಾಜ್ಯಸಭಾ ಟಿಕೆಟ್ ಪಡೆದ ನಾರಾಯಣಸಾ ಭಾಂಡಗೆ ಯಾರು?

ಬಾಗಲಕೋಟೆ: ರಾಜ್ಯಸಭಾ ಚುನಾವಣೆ ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ. ಇದೀಗ ಬಿಜೆಪಿ ಹಲವು ಸುತ್ತಿನ ಚರ್ಚೆ ಬಳಿಕ 14 ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. ಕರ್ನಾಟಕ…

Read More »
ಜಿಲ್ಲೆ

ತುಮಕೂರಲ್ಲಿ ಸೋಮಣ್ಣ ಮತ್ತೆ ಫುಲ್ ಆಕ್ಟಿವ್! MP ಟಿಕೆಟ್‌ ಸೋಮಣ್ಣಗೆ ಕನ್‌ಫರ್ಮ್‌ ?

ತುಮಕೂರು:ಹೈಕಮಾಂಡ್ ಭೇಟಿ‌ ಬಳಿಕ ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿನಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವಂತೆ ಸಂಚರಿಸುತಿದ್ದಾರೆ. ತುಮಕೂರು ಲೋಕಸಭಾ ಮೇಲೆ ಒಂದು ಕಣ್ಣಿಟ್ಟಿರುವ ವಿ.ಸೋಮಣ್ಣ ಹೈಕಮಾಂಡ್ ಭೇಟಿ ಬಳಿಕ…

Read More »
ಜಿಲ್ಲೆ

5 ವರ್ಷವೂ ಗ್ಯಾರಂಟಿ ಕೊಡುತ್ತೇವೆ – ಚಿತ್ರದುರ್ಗ ಉಸ್ತುವಾರಿ ಸಚಿವ ಡಿ.ಸುಧಾಕರ್ ಘೋಷಣೆ

ಚಿತ್ರದುರ್ಗ : ನಮ್ಮ ಸರ್ಕಾರವು 5 ವರ್ಷವೂ ಗ್ಯಾರಂಟಿ ಸ್ಕೀಮ್​ಗಳನ್ನು ಮುಂದುವರೆಸುತ್ತದೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವ ಡಿ.ಸುಧಾಕರ್ ಘೋಷಿಸಿದ್ದಾರೆ. ಹಿರಿಯೂರು…

Read More »
ಜಿಲ್ಲೆ

ಗದಗ ನಗರಸಭೆ ಕಚೇರಿಯಲ್ಲೇ ಬಿಜೆಪಿ ಸದಸ್ಯರ ಕಿತ್ತಾಟ

ಗದಗ : ಗದಗ-ಬೆಟಗೇರಿ ಅವಳಿ ನಗರದಲ್ಲಿ ಅಧಿಕಾರದ ಗದ್ದುಗೆ ಏರಿದ ಬಿಜೆಪಿ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಲೇ ಇದೆ. ಹಲವು ತಿಂಗಳ ಹಿಂದೆಯಷ್ಟೇ ಅನುದಾನದಲ್ಲಿ ತಾರತಮ್ಯ ಎಂದು…

Read More »
Freedom TV

ಬೆಂಗಳೂರು ವಿವಿ ಹಾಸ್ಟಲ್ ವಿದ್ಯಾರ್ಥಿಗಳಿಗೆ ಇದೆಂಥಾ ಸ್ಥಿತಿ..?

ಬೆಂಗಳೂರು : ವಿವಿ ಹಾಸ್ಟೆಲ್ ನಲ್ಲಿ ಕಳಪೆ ಆಹಾರ ಊಟದಲ್ಲಿ ಪದೇ ಪದೇ ಹುಳು ಪತ್ತೆಯಾಗುತ್ತಲೇ ಇದೆ. ಹೀಗಾಗಿ ಕಳಪೆ ಅಹಾರ ತಿಂದು ವಿದ್ಯಾರ್ಥಿಗಳಿಗೆ ಅನಾರೋಗ್ಯ ಉಂಟಾಗಿದೆ. ಅವ್ಯವಸ್ಥೆ ಇದ್ರೂ…

Read More »
Freedom TV

ಮನೆ ಬಾಗಿಲಿಗೆ ಬರಲಿದ್ದಾರೆ ಟ್ರಾಫಿಕ್ ಪೊಲೀಸರು: ಸಂಚಾರ ನಿಯಮ ಉಲ್ಲಂಘನೆ ಮಾಡಿರೋರಿಗೆ ಕಾದಿದೆ ಕಂಟಕ

ಬೆಂಗಳೂರು: ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಅದಾಗ್ಯೂ, ಪದೇಪದೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಲೈಸನ್ಸ್ ಅಮಾನತಿಗೆ ಟ್ರಾಫಿಕ್…

Read More »
Freedom TV

ಎರಡು ರೀತಿ ಮಾತನಾಡುವ ಪ್ರಧಾನಿ ಮೋದಿಗೆ ಎರಡು ನಾಲಿಗೆ ಇದೆಯೇ? : ಸಿಎಂ ವ್ಯಂಗ್ಯ

ಬೆಂಗಳೂರು, : ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ , ತೆರಿಗೆ ಹಂಚಿಕೆ ಬಗ್ಗೆ ಹೇಳಿರುವ ಮಾತಿಗೂ , ಪ್ರಧಾನಿಯಾಗಿ ಈಗ ಹೇಳುತ್ತಿರುವ ಮಾತನಾಡಿರುವ ಮೋದಿಯವರಿಗೆ ಎರಡು ನಾಲಿಗೆಗಳಿವೆಯೇ? ಎರಡು…

Read More »
ಜಿಲ್ಲೆ

ಬಿಜೆಪಿ ಮನೆಯೊಂದು‌ ಮೂರು ಬಾಗಿಲು

ಚಿತ್ರದುರ್ಗ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ‌ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಬಿಜೆಪಿ ಮನೆಯೊಂದು‌ ಮೂರು ಬಾಗಿಲು ಎನ್ನುವಂತಾಗಿದೆ. ರಾಜ್ಯದ ಬಿಜೆಪಿ ಚುಕ್ಕಾಣಿ…

Read More »
Freedom TV

ಪಾಕಿಸ್ತಾನದಲ್ಲಿ ಇಂದು ಮತದಾನ: ಇಡೀ ದೇಶದಲ್ಲಿ ಮೊಬೈಲ್ ಬಂದ್!

ಪಾಕಿಸ್ತಾನದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಇಂದು ಮೊಬೈಲ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಮತದಾನ ಪ್ರಕ್ರಿಯೆಯು ಬೆಳಗ್ಗೆ 8 ರಿಂದ ಶುರುವಾಗಿದ್ದು ಸಂಜೆ 5 ರವರೆಗೆ…

Read More »
ಕ್ರಿಕೆಟ್

ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ಡೌಟ್: ಕಾರಣ ಮಾತ್ರ ರಹಸ್ಯ!

ಇಂಗ್ಲೆಂಡ್‌ ವಿರುದ್ಧದ ಅಂತಿಮ ಮೂರು ಪಂದ್ಯಗಳಿಗೆ ಭಾರತ ತಂಡ ಇನ್ನೂ ಪ್ರಕಟಗೊಂಡಿಲ್ಲ. ಇಂದು ಅಥವಾ ನಾಳೆ ತಂಡ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಆದರೆ, ವಿರಾಟ್ ಕೊಹ್ಲಿ 3ನೇ…

Read More »
Freedom TV

ಯಾರಾಗ್ತಾರೆ ಪಾಕಿಸ್ತಾನದ ಪ್ರಧಾನಿ? ನವಾಜ್ ಷರೀಫ್ ಅದೃಷ್ಟ ಪರೀಕ್ಷೆ!

ಬಹುನಿರೀಕ್ಷಿತ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೂ ಪಾಕಿಸ್ತಾನದ 266 ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.…

Read More »
Freedom TV

ಇಂದು ಕನ್ನಡಕ್ಕಾಗಿ ಬೆಂಗಳೂರಿನಲ್ಲಿ ಬೀದಿಗಿಳಿಯಲಿವೆ ಕನ್ನಡ ಪರ ಸಂಘಟನೆಗಳು..!

ಬೆಂಗಳೂರು : ಕನ್ನಡ ನಾಮಫಲಕ ಕಡ್ಡಾಯ ಸಂಬಂಧ ಇಂದು ಕನ್ನಡ ಪರ ಸಂಘಟನೆಗಳು ರಾಜಭವನ ಮುತ್ತಿಗೆ ಹಾಕಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜಭವನ ಮುತ್ತಿಗೆ…

Read More »
ಜಿಲ್ಲೆ

ರಮೇಶ್ ಜಾರಕಿಹೊಳಿಗೆ ಶಾಕ್‌ ಕೊಟ್ಟ ಸಿಐಡಿ : ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ..!

ಬೆಳಗಾವಿ: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿಗೆ ಸಿಐಡಿ ಶಾಕ್‌ ಕೊಟ್ಟಿದ್ದಾರೆ..ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್…

Read More »
ಜಿಲ್ಲೆ

ಕೆರೆಗೋಡು ಹನುಮ ಧ್ವಜ ವಿವಾದ ಮಂಡ್ಯ ನಗರ ಬಂದ್ ವಾಪಸ್

ಮಂಡ್ಯ: ಲೋಕ ಸಭಾ ಚುನಾವಣೆ ಹೊತ್ತಿನಲ್ಲಿ ಹೊತ್ತಿಕೊಂಡ ಕೆರೆಗೋಡು ಹನುಮ ಧ್ವಜ ತೆರವು ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ನಿನ್ನೆ ಬಿಜೆಪಿ ಮನೆ ಮನೆಗೆ ಹನುಮ ಧ್ವಜ…

Read More »
ಜಿಲ್ಲೆ

ನಾನು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಲ್ಲ: ಕೇಂದ್ರದ ವಿರುದ್ಧ ತೊಡೆ ತಟ್ಟಿದ ಲಕ್ಷ್ಮಣ ಸವದಿ

ಬೆಳಗಾವಿ : ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಬಂದ ಮಾದರಿಯಲ್ಲೇ ಶಾಸಕ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆಂಬ ವದಂತಿ…

Read More »
Freedom TV

ರಾಜ್ಯದಲ್ಲಿ ಆತಂಕ ಸೃಷ್ಟಿಸಿದ ಮಂಗನ ಕಾಯಿಲೆ…!

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜನರನ್ನು ಪೀಡಿಸಿ ಮರೆಯಾಗಿದ್ದ ಮಂಗನ ಕಾಯಿಲೆ ಮತ್ತೆ ಮಲೆನಾಡು ಭಾಗದಲ್ಲಿ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ 37 ಕ್ಯಾಸನೂರು…

Read More »
ಜಿಲ್ಲೆ

ಪಶು ಇಲಾಖೆ ಖಾತೆಯ ಸಚಿವರನ್ನ ಬದಲಾಯಿಸುವಂತೆ ಮಾಜಿ ಪಶು ಸಚಿವ ಪ್ರಭು ಚೌಹಾಣ್ ಒತ್ತಾಯ.

ಬೀದರ್ :  ಪಶು ಸಂಗೋಪನಾ ಇಲಾಖೆ ಕುರಿತಾಗಿ ಹಾಲಿ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರಿಗೆ ಯಾವುದೆ ಮಾಹಿತಿ ಇಲ್ಲಾ, ಹಾಗಾಗಿ ಅವರನ್ನ ಕೂಡಲೇ ಬದಲಾಯಿಸಬೇಕು ಎಂದು ಸಿಎಂಗೆ…

Read More »
Back to top button