ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2024ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿವೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ…
Read More »freedom tv kannada
ಸಂಗಾರೆಡ್ಡಿ: ಬಿಆರ್ಎಸ್ ಶಾಸಕಿ ಲಾಸ್ಯ ನಂದಿತಾ ಇತ್ತೀಚೆಗೆ ಹಲವು ಬಾರಿ ಅವಘಡಗಳಿಗೆ ಈಡಾಗಿದ್ದರು. ಆದರೆ ಅದೃಷ್ಟವಶಾತ್ ಸ್ವಲ್ಪದರಲ್ಲೇ ಬಚಾವಾಗಿದ್ದರು. ಆದರೆ, ಇಂದು ಹೈದರಾಬಾದ್ ಒಆರ್ಆರ್ನಲ್ಲಿ ಸಂಭವಿಸಿದ ಭಿಕರ…
Read More »ಫ್ರೀಡಂ ಟಿವಿ ಸುದ್ದಿ ಮಾಡಿ ಸದ್ದು ಮಾಡದೇ ಇರೋದಿಲ್ಲ ಅನ್ನೋದಿಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. ರಾಯಬಾಗ ಶಾಸಕರೊಂದಿಗೆ ಅನುಚಿತವಾಗಿ ಮಾತನಾಡಿದ್ದ ಅರಣ್ಯ ಅಧಿಕಾರಿಯನ್ನ ಸಸ್ಪೆಂಡ್ ಮಾಡಿ ಆದೇಶ…
Read More »ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28ಕ್ಕೇ 28 ಕ್ಷೇತ್ರಗಳನ್ನೂ ಗೆಲ್ಲಲು ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆದರೆ ದೋಸ್ತಿಗಳ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ಬಿರುಕು ಮೂಡಿದ್ಯಾ ಎಂಬ…
Read More »ದಾವಣಗೆರೆ; ರಾಷ್ಟ್ರಕವಿ ಕುವೆಂಪುರವರ ಮಂತ್ರ ಮಾಂಗಲ್ಯ ಧಾರಣೆಯಂತೆ ಮಹಿಳಾ ನಿಲಯದ ದಿವ್ಯ ಎಂ ಇವರ ಮದುವೆಯು ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ ಗ್ರಾಮದ ನಾಗರಾಜ.ಟಿ ಇವರೊಂದಿಗೆ ದಾವಣಗೆರೆ ರಾಮನಗರದಲ್ಲಿನ…
Read More »ಬೆಂಗಳೂರು : ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಅವರು ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ 1.30 ಕೋಟಿ ಲಂಚ ಪಡೆದಿದ್ದಾರೆ ಎಂಬ…
Read More »ಕೊಪ್ಪಳ : ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಭಾಕರ್ ಚಿಣಿಯವರನ್ನ ಕಣಕ್ಕೆ ಇಳಿಸಬೇಕು ಅನ್ನೋ ಕೂಗು ಕ್ಷೇತ್ರ ವ್ಯಾಪಿ ಕೇಳಿಸುತ್ತಿದೆ. ಇದೀಗ ಚಿಣಿ ಪರವಾಗಿ ಕುಷ್ಟಗಿ…
Read More »ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ತುಂಬು ಗರ್ಭಿಣಿ ಮೇಲೆ ಹಲ್ಲೆ ನಡೆಸಿದ ಅಮಾನವೀಯ ಘಟನೆ ನಡೆದಿದ್ದು ಬೆಂಗಳೂರಿನ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೊಟ್ಟೆಗೆ ಪೆಟ್ಟು ಬಿದ್ದ ಪರಿಣಾಮ…
Read More »ಬ್ಯಾಡ್ಮಿಂಟನ್ ಏಷ್ಯಾ ಟೀಂ ಚಾಂಪಿಯನ್ಶಿಪ್ನ ರೋಚಕ ಫೈನಲ್ನಲ್ಲಿ ಭಾರತೀಯ ಮಹಿಳೆಯರು ಥಾಯ್ಲೆಂಡ್ ಅನ್ನು 3-2 ಗೋಲುಗಳಿಂದ ಮಣಿಸಿ ಚೊಚ್ಚಲ ಚಿನ್ನದ ಪದಕವನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಪಿವಿ…
Read More »ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡ ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು…
Read More »ಬೆಂಗಳೂರು: ವಿಶ್ವ ವಿಖ್ಯಾತ, ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನ ಜನರು ಅತೀ ಕುತೂಹಲದಿಂದ ಕಾಯುತ್ತಿದ್ದ ಸಂಭ್ರಮಕ್ಕೆ ದಿನ ನಿಗದಿಯಾಗಿದ್ದು, ಶೀಘ್ರದಲ್ಲೇ ಬೆಂಗಳೂರು ಕರಗ…
Read More »ಮಂಗಳೂರು : ನಮ್ಮ ಮಣ್ಣಿನಲ್ಲಿ ಹುಟ್ಟಿ ಕಣ್ಮರೆಯಾಗಿರುವ ಬ್ಯಾಂಕುಗಳು ಹಾಗೂ ಇತರೆ ಬ್ಯಾಂಕ್ ಗಳನ್ನು ಕರ್ಣಾಟಕ ಬ್ಯಾಂಕ್ ಜತೆ ವಿಲೀನ ಮಾಡಿಕೊಳ್ಳುವಂತಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.…
Read More »ತುಮಕೂರು : ಕಲ್ಪತರು ನಾಡು ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ನಡೆಸುತ್ತಿದ್ದ ಧರಣಿಯನ್ನು ಕೈಬಿಡಲಾಗಿದೆ. ಕಳೆದ 40…
Read More »ರಾಮನಗರ : ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್ಟೇಬಲ್ ಶವ ಪತ್ತೆಯಾಗಿದೆ. ಮಂಜುಶ್ರೀ (27) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ…
Read More »ತನ್ನ ಮೇಲೆ ಲಾರಿ ಚಾಲಕ ಅಶ್ಲೀಲ ಪದಗಳಿಂದ ನಿಂದಿಸಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಆದಂ ಪಾಷಾ ಎಲೆಕ್ಟ್ರಾನಿಕ್ ಸಿಟಿ…
Read More »‘ದೇವರ‘ ಸಿನಿಮಾ ಒಂದು ದೊಡ್ಡ-ಬಜೆಟ್ ಕಮರ್ಷಿಯಲ್ ಆ್ಯಕ್ಷನ್ ಎಂಟರ್ಟೈನರ್. ಕೊರಟಾಲ ಶಿವ ಈ ಸಿನಿಮಾ ನಿರ್ದೇಶಕರು. `ದೇವರ’ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ನಿರ್ಮಾಪಕರು ಹೊಸ ಅಪ್…
Read More »ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಇದೇ ಮೊದಲ ಬಾರಿಗೆ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ರಾಜಸ್ಥಾನದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ…
Read More »ಮುಂಬಯಿ: ರಾಷ್ಟ್ರೀಯ ತಂಡದ ಗುತ್ತಿಗೆ ಆಟಗಾರರು ದೇಶೀಯ ಕ್ರಿಕೆಟ್ನಲ್ಲಿ ಆಡುವುದು ಕಡ್ಡಾಯವೆಂದು ಬಿಸಿಸಿಐ ಸೂಚನೆ ನೀಡಿದ ಹೊರತಾಗಿಯೂ ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್, ರಣಜಿ ಟ್ರೋಫಿಯಲ್ಲಿ ಜಾರ್ಖಂಡ್…
Read More »ಬೆಂಗಳೂರು : ರಾಜ್ಯದಲ್ಲಿ ಭೀಕರ ಬರಗಾಲದ ಮಧ್ಯೆಯೂ ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ನಂಬರ್ ಒನ್ ಆಗಿ ಹೊರಹೊಮ್ಮಿದೆ. ಈ ಮೂಲಕ ರಾಜ್ಯದಲ್ಲಿ ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು…
Read More »ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಭಟ್ಕಳ ಚಿತ್ರಾಪುರ ಮಠಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ದಂಪತಿಯ ಫೋಟೊವೊಂದು ವೈರಲ್ ಆಗಿದೆ. ಯಶ್, ಮಗಳು…
Read More »ನವದೆಹಲಿ :ಕೆಲವು ದಿನಗಳ ಹಿಂದಷ್ಟೇ ಟೀಮ್ ಇಂಡಿಯಾದ ಮಾಜಿ ಆಟಗಾರ ಸೌರವ್ ಗಂಗೂಲಿ ಅವರ ಮನೆಯಿಂದ ಮೊಬೈಲ್ ಕಳ್ಳತನವಾಗಿತ್ತು. ಇದೀಗ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ…
Read More »ಹುಬ್ಬಳ್ಳಿ : ಬೇರೆ ಜಿಲ್ಲೆಯಲ್ಲಿ ಬೈಕ್ ಕದ್ದು, ಅದೇ ಬೈಕ್ ಮೇಲೆ ಬಂದು ಹುಬ್ಬಳ್ಳಿಯ ಗಲ್ಫ್ ಮೈದಾನ ಬಳಿ ಮಹಿಳೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಎಗರಿಸಿ ಪರಾರಿಯಾದ…
Read More »ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 15ನೇ ಬಜೆಟ್ ನಲ್ಲಿ ಒಂದು ಕಾರ್ಯಯೋಜನೆ ಪ್ರಕಟ ಮಾಡಿಲ್ಲ, ಒಬ್ಬ ರಾಜ್ಯದ ಮುಖ್ಯಮಂತ್ರಿ ಮತ್ತು ಅರ್ಥ ಸಚಿವನಾಗಿ ಇಡೀ ರಾಜ್ಯದ ಸಮಗ್ರ…
Read More »ಬೆಂಗಳೂರು: ಕಾಸು ಇದ್ದರೆ ಜೈಲಲ್ಲೂ ರಾಜರಂತೆ ಇರಬಹುದು ಎಂಬ ಮಾತು ಪದೆ ಪದೇ ಸತ್ಯವಾಗುತ್ತಿದೆ. ರಾಜ್ಯ ಕೇಂದ್ರ ಕಾರಾಗೃಹಗಳಲ್ಲಿನ ಕೈದಿಗಳು ಮೊಬೈಲ್ ಫೋನ್ ಉಪಯೋಗಿಸುತ್ತಿದ್ದು, ದುಷ್ಕೃತ್ಯ ಎಸಗುತ್ತಿದ್ದಾರೆ.…
Read More »ಶಿಮ್ಲಾ: ಕಾರ್ಗಿಲ್ ಯುದ್ಧದ ಹೀರೊ ಕ್ಯಾಪ್ಟನ್ ವಿಕ್ರಮ್ ಬಾತ್ರಾ ಅವರ ತಾಯಿ ಕಮಲ್ ಕಾಂತ್ ಬಾತ್ರಾ (77) ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ…
Read More »ಇತ್ತೀಚೆಗೆ ಸಣ್ಣ ಸಣ್ಣ ವಯಸ್ಸಿನ ಯುವಕರೇ ಹೃದಯಾಘಾತಕ್ಕೀಡಾಗಿ ಕ್ಷಣ ಮಾತ್ರದಲ್ಲಿ ಜೀವ ಕಳೆದುಕೊಳ್ಳುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲೂ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ, ಆಟ…
Read More »ತುಮಕೂರು: ನಿಂತಿದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ…
Read More »ಬೆಂಗಳೂರು: ದೇಶಾದ್ಯಂತ ಲೋಕಸಭಾ ಚುನಾವಣಾ ಕಾವು ಜೋರಾಗತೊಡಗಿದೆ. ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯಲು ಹವಣಿಸುತ್ತಿದೆ. ಈ ನಿಮಿತ್ತ ಮೋದಿ ಮತ್ತೊಮ್ಮೆ…
Read More »ಕಲಬುರಗಿ: ಸದಾ ವಿವಾದಗಳಿಂದ ಸುದ್ದಿಯಲ್ಲಿರುವ ಕಡಗಂಚಿಯ ಕೇಂದ್ರಿಯ ವಿಶ್ವ ವಿದ್ಯಾಲಯದಲ್ಲಿಇದೀಗ ಮತ್ತೊಂದು ವಿವಾದ ಭುಗಿಲೆದ್ದಿದೆ. ವಸಂತ ಪಂಚಮಿ ನಿಮಿತ್ತ ಕೆಲವು ವಿದ್ಯಾರ್ಥಿಗಳು ಬುಧವಾರ ಕೇಂದ್ರೀಯ ವಿವಿಯ ಗ್ರಂಥಾಲಯದಲ್ಲಿ…
Read More »ಧಾರವಾಡ: ಧಾರವಾಡ ಜಿಲ್ಲೆಯ ಗಡಿ ಗ್ರಾಮಗಳಾದ ಗುಳೇದಕೊಪ್ಪ ಹಾಗೂ ಮದಿಕೊಪ್ಪ ಗ್ರಾಮಗಳ ಮಧ್ಯೆ ಮೂರು ಚಿರತೆಗಳು ರೈತರ ಕಣ್ಣಿಗೆ ಬಿದ್ದಿವೆ. ಹಳೆತೇಗೂರು, ಗುಳೇದಕೊಪ್ಪ, ಮದಿಕೊಪ್ಪ ಭಾಗದಲ್ಲಿ ಚಿರತೆಗಳು…
Read More »ಅಮೆರಿಕ ಅಧ್ಯಕ್ಷ ಜೋ ಬೈಡನ್ 2024ರ ಅಧ್ಯಕ್ಷಿಯ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಎರಡನೇ ಅವಧಿಗೆ ಆಯ್ಕೆ ಬಯಸಿರುವ ಅವರು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಭಾಗವಾಗಿ ಅವರು ಚುನಾವಣೆ…
Read More »ಬೆಂಗಳೂರು: ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲು ಸಂಚಾರಕ್ಕೆ ಭರದಿಂದ ಸಿದ್ಧತೆ ಸಾಗುತ್ತಿದ್ದು, ಶೀಘ್ರವೇ ಚಾಲಕ ರಹಿತ ಮೆಟ್ರೋ ರೈಲು ಸಂಚರಿಸಲಿದೆ. ನಮ್ಮ ಮೆಟ್ರೋ ದಿನದಿಂದ ದಿನಕ್ಕೆ…
Read More »ಬೆಂಗಳೂರು : ಕನ್ನಡ ಸಿನಿ ಜಗತ್ತಿನ ಖ್ಯಾತ ನಿರ್ಮಾಪಕ ಕಂ ಬ್ಯುಸಿನೆಸ್ಮೆನ್, ನೂರಾರು ಕೋಟಿ ಆಸ್ತಿಯ ಒಡೆಯ ಕೂಡಾ ಹೌದು. ಕನ್ನಡ ಮಾತ್ರವಲ್ಲದೇ ಪರಬಾಷಾ ಚಿತ್ರಗಳಲ್ಲೂ ನಿರ್ಮಾಣ…
Read More »ರಾಯಚೂರು:ರಾಯಚೂರಲ್ಲಿ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕೋರೆ ಇಲ್ಲದಂತಾಗಿದೆ. ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುವ ಮೂಲಕವೇ ಶಾಸಕಿಯಾಗಿದ್ದ ಕರೆಮ್ಮ ನಾಯಕ್ ಅವರ ಮಗ, ಸಹೋದರರೇ…
Read More »ಬೆಂಗಳೂರು : ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಬಜೆಟ್ ಮಂಡನೆಯಲ್ಲಿ ದಾಖಲೆ ಬರೆದ ಸಿದ್ದರಾಮಯ್ಯಗೆ, ಈ ಬಜೆಟ್ ಅಧಿವೇಶನ ಹಿಂದಿನಂತಲ್ಲ. ಗ್ಯಾರಂಟಿಗಳ ಯುಗದಲ್ಲಿ ರಾಜ್ಯದ ಪ್ರಗತಿ…
Read More »ಬೆಂಗಳೂರು : ಆರೋಪಿಯನ್ನು 9 ದಿನಗಳ ಕಾಲ ಠಾಣೆಯಲ್ಲಿ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಆರೋಪದಡಿ ಮಾನವ ಹಕ್ಕು ಆಯೋಗ ದಾಳಿ ಮಾಡಿತ್ತು.ಇದೀಗ ಇನ್ಸ್ಪೆಕ್ಟರ್ ಅಂಬರೀಶ್ಗೆ ನೋಟಿಸ್ ಜಾರಿ ಮಾಡಿದೆ.ಅಕ್ರಮ…
Read More »ಬಾಗಲಕೋಟೆ: ರಾಜ್ಯಸಭಾ ಚುನಾವಣೆ ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ. ಇದೀಗ ಬಿಜೆಪಿ ಹಲವು ಸುತ್ತಿನ ಚರ್ಚೆ ಬಳಿಕ 14 ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. ಕರ್ನಾಟಕ…
Read More »ತುಮಕೂರು:ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿನಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವಂತೆ ಸಂಚರಿಸುತಿದ್ದಾರೆ. ತುಮಕೂರು ಲೋಕಸಭಾ ಮೇಲೆ ಒಂದು ಕಣ್ಣಿಟ್ಟಿರುವ ವಿ.ಸೋಮಣ್ಣ ಹೈಕಮಾಂಡ್ ಭೇಟಿ ಬಳಿಕ…
Read More »ಚಿತ್ರದುರ್ಗ : ನಮ್ಮ ಸರ್ಕಾರವು 5 ವರ್ಷವೂ ಗ್ಯಾರಂಟಿ ಸ್ಕೀಮ್ಗಳನ್ನು ಮುಂದುವರೆಸುತ್ತದೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವ ಡಿ.ಸುಧಾಕರ್ ಘೋಷಿಸಿದ್ದಾರೆ. ಹಿರಿಯೂರು…
Read More »ಮಂಡ್ಯ: ಕೆರೆಗೋಡು ಗ್ರಾಮದಲ್ಲಿ ಮತ್ತೆ ಹನುಮಧ್ವಜ ಹಾರಿಸಬೇಕೆಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳಿಂದ ಸ್ವಯಂ ಪ್ರೇರಿತ ಮಂಡ್ಯ ನಗರ ಬಂದ್ಗೆ ಕರೆ ನೀಡಲಾಗಿದೆ.ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಾಗೂ…
Read More »ಗದಗ : ಗದಗ-ಬೆಟಗೇರಿ ಅವಳಿ ನಗರದಲ್ಲಿ ಅಧಿಕಾರದ ಗದ್ದುಗೆ ಏರಿದ ಬಿಜೆಪಿ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಲೇ ಇದೆ. ಹಲವು ತಿಂಗಳ ಹಿಂದೆಯಷ್ಟೇ ಅನುದಾನದಲ್ಲಿ ತಾರತಮ್ಯ ಎಂದು…
Read More »ಬೆಂಗಳೂರು: ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಅದಾಗ್ಯೂ, ಪದೇಪದೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಲೈಸನ್ಸ್ ಅಮಾನತಿಗೆ ಟ್ರಾಫಿಕ್…
Read More »ಬೆಂಗಳೂರು, : ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ , ತೆರಿಗೆ ಹಂಚಿಕೆ ಬಗ್ಗೆ ಹೇಳಿರುವ ಮಾತಿಗೂ , ಪ್ರಧಾನಿಯಾಗಿ ಈಗ ಹೇಳುತ್ತಿರುವ ಮಾತನಾಡಿರುವ ಮೋದಿಯವರಿಗೆ ಎರಡು ನಾಲಿಗೆಗಳಿವೆಯೇ? ಎರಡು…
Read More »ಚಿತ್ರದುರ್ಗ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಬಿಜೆಪಿ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದೆ. ರಾಜ್ಯದ ಬಿಜೆಪಿ ಚುಕ್ಕಾಣಿ…
Read More »ವಿಜಯಪುರ : ವಿಜಯಪುರ ಎಪಿಎಂಸಿಯಲ್ಲಿ ಹಲವಾರು ವರ್ಷಗಳಿಂದ ಲಿಂಬೆ ವ್ಯಾಪಾರದಲ್ಲಿ ದಲ್ಲಾಳಿಗಳು ಅಡ್ವಾನ್ಸ್ ಹೆಸರಿನಲ್ಲಿ ಪ್ರತಿ ರೈತರಿಂದ 10% ಕಮಿಷನ್ ಪಡೆಯುತ್ತಿದ್ದು, ಇದರಿಂದ ರೈತರು ತೀವ್ರ ಸಂಕಷ್ಟ…
Read More »ಪಾಕಿಸ್ತಾನದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಇಂದು ಮೊಬೈಲ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಮತದಾನ ಪ್ರಕ್ರಿಯೆಯು ಬೆಳಗ್ಗೆ 8 ರಿಂದ ಶುರುವಾಗಿದ್ದು ಸಂಜೆ 5 ರವರೆಗೆ…
Read More »ಇಂಗ್ಲೆಂಡ್ ವಿರುದ್ಧದ ಅಂತಿಮ ಮೂರು ಪಂದ್ಯಗಳಿಗೆ ಭಾರತ ತಂಡ ಇನ್ನೂ ಪ್ರಕಟಗೊಂಡಿಲ್ಲ. ಇಂದು ಅಥವಾ ನಾಳೆ ತಂಡ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಆದರೆ, ವಿರಾಟ್ ಕೊಹ್ಲಿ 3ನೇ…
Read More »ಬಹುನಿರೀಕ್ಷಿತ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೂ ಪಾಕಿಸ್ತಾನದ 266 ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.…
Read More »ಅಂಡರ್-19 ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅತ್ಯಂತ ಯಶಸ್ವಿ ತಂಡವಾಗಿರುವ, 5 ಸಲ ಚಾಂಪಿಯನ್ ಆಗಿರುವ ಭಾರತ ತಂಡ ಈಗಾಗಲೇ ಫೈನಲ್ ಪ್ರವೇಶಿಸಿದೆ. ಮಂಗಳವಾರ ನಡೆದ ರೋಚಕ…
Read More »ಬೆಂಗಳೂರು: ಏಕಾ ಏಕಿ ಮನೆಗೆ ನುಗ್ಗಿ ಯುವಕನ ಮೇಲೆ ಫೈರಿಂಗ್ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.. ಮಧ್ಯರಾತ್ರಿ 12ಗಂಟೆ ಸುಮಾರಿಗೆ ಬೆಂಗಳೂರಿನ ಗಂಗಮ್ಮನ ಗುಡಿ…
Read More »ಬೆಂಗಳೂರು : ಕನ್ನಡ ನಾಮಫಲಕ ಕಡ್ಡಾಯ ಸಂಬಂಧ ಇಂದು ಕನ್ನಡ ಪರ ಸಂಘಟನೆಗಳು ರಾಜಭವನ ಮುತ್ತಿಗೆ ಹಾಕಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜಭವನ ಮುತ್ತಿಗೆ…
Read More »ಬೆಳಗಾವಿ: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿಗೆ ಸಿಐಡಿ ಶಾಕ್ ಕೊಟ್ಟಿದ್ದಾರೆ..ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್…
Read More »ಮಂಡ್ಯ: ಲೋಕ ಸಭಾ ಚುನಾವಣೆ ಹೊತ್ತಿನಲ್ಲಿ ಹೊತ್ತಿಕೊಂಡ ಕೆರೆಗೋಡು ಹನುಮ ಧ್ವಜ ತೆರವು ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ನಿನ್ನೆ ಬಿಜೆಪಿ ಮನೆ ಮನೆಗೆ ಹನುಮ ಧ್ವಜ…
Read More »ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಇಂಗ್ಲೆಂಡ್ ತಂಡವು ಅಬುಧಾಬಿಗೆ ತೆರಳಿದೆ. ಟೀಮ್ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಆರಂಭಕ್ಕೆ ಇನ್ನೂ 10…
Read More »ಬೆಳಗಾವಿ : ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಬಂದ ಮಾದರಿಯಲ್ಲೇ ಶಾಸಕ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆಂಬ ವದಂತಿ…
Read More »ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜನರನ್ನು ಪೀಡಿಸಿ ಮರೆಯಾಗಿದ್ದ ಮಂಗನ ಕಾಯಿಲೆ ಮತ್ತೆ ಮಲೆನಾಡು ಭಾಗದಲ್ಲಿ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ 37 ಕ್ಯಾಸನೂರು…
Read More »ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆ ಮಾಡಲಿದ್ದಾರೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆಯಲಿರೋ ಬೆಂಗಳೂರು ಚಲೋ .. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರ ವಿರುದ್ದ…
Read More »ಕೊಡಗು : ಬೈಕ್ ಸರ್ವೀಸ್ ಗೆ ಬಂದಿದ್ದ ಗ್ರಾಹಕ ಮತ್ತು ಶೋರೂಂ ಮಾಲೀಕನ ನಡುವೆ ನಡೆದ ಗಲಾಟೆಯಲ್ಲಿ ಶೋರೂಂ ಮಾಲೀಕನಿಂದ ಇರಿತಕ್ಕೆ ಒಳಗಾಗಿದ್ದ ಯುವಕ ಸಾಜಿದ್ ( 22)…
Read More »ನವದೆಹಲಿ : ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ.…
Read More »ಹುಬ್ಬಳ್ಳಿ : ಹೆಣ್ಣು, ಹೊನ್ನು, ಮಣ್ಣು ಈ ಮೂರರ ಹಿಂದೆ ಅತೀಯಾಗಿ ಬೀಳಬಾರದು ಎಂದು ನಮ್ಮ ಹಿರಿಕರು ಈ ಹಿಂದೆಯೇ ಹೇಳಿದ್ದಾರೆ. ಆದರೆ ಇಲ್ಲೊಬ್ಬ ಈ ಮೂರರಲ್ಲಿ ಒಂದರ…
Read More »ಚಿತ್ರದುರ್ಗ : ಚಳ್ಳಕೆರೆ ಭೂಮಾಪನ ಇಲಾಖೆ ಅಧಿಕಾರಿ ಕಾರು ಚಾಲಕ ಲಂಚ ಸ್ವೀಕರಿಸುವಾಗ ಚಾಲಕನ್ನು ವಶಕ್ಕೆ ಪಡೆದ ಲೋಕಾಯುಕ್ತರು. ಎಡಿಎಲ್ ಆರ್ ಗಂಗಣ್ಣ ಲೋಕಾಯುಕ್ತರನ್ನು ನೋಡಿದ ಕೂಡಲೇ ಪರಾರಿಯಾದ…
Read More »ಹೊಸದುರ್ಗ : ಹೊಸದುರ್ಗದ ಬಾಗೂರಿನ ಚನ್ನಕೇಶವ ದೇವಸ್ಥಾನದೊಳಗೆ ನಾನು ಹೋಗಿದ್ದಕ್ಕೆ ತೊಳೆದಿದ್ದರು ಎಂದು ಕನಕ ಧಾಮದ ಈಶ್ವರನಂದಪುರಿ ಸ್ವಾಮೀಜಿ ಹೇಳಿದರು.ಅವರು ಹೊಸದುರ್ಗದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಮಾತಾಡಿದರು. ಅಂದು…
Read More »ಮಂಡ್ಯ: ಇತ್ತೀಚಿಗೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಮಂಡ್ಯ ತಾಲೂಕಿನ ಕೆರಗೋಡ ಗ್ರಾಮದ ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ,…
Read More »ಕೊಪ್ಪಳ : ಗಂಗಾವತಿ ಮಾಜಿ ಶಾಸಕ ಇಕ್ಬಾಲ್ ಮತ್ತವರ ಹಳೇ ಬೆಂಬಲಿಗರ ನಡುವೆ ಮುಸುಕಿನ ಗುದ್ದಾಟ ಕ್ಲೈಮಾಕ್ಸ್ ಹಂತ ತಲುಪಿದೆ. ಹಳೇ ಬೆಂಬಲಿಗರು ‘ ಇಕ್ಬಾಲ್ ಅನ್ಸಾರಿ ಸೋಲಿಗೆ…
Read More »ಬೆಂಗಳೂರು: ಹೊಸ ವಿದ್ಯುತ್ ಸಂಪರ್ಕ ಕಲ್ಪಿಸಲು ₹4.50 ಲಕ್ಷ ಲಂಚಕ್ಕೆ ಬೇಡಿಕೆ ಇರಿಸಿ ಮುಂಗಡವಾಗಿ ₹ 50,000 ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಕಿರಿಯ ಎಂಜಿನಿಯರ್ ನಾಗರಾಜ್ ನರಸಿಂಹ…
Read More »ನವದೆಹಲಿ: ದೇಶ ಒಡೆಯುವ ಕೂಗೆಬ್ಬಿಸಿರುವ ಸಂಸದ ಡಿ.ಕೆ. ಸುರೇಶ್ ಅವರನ್ನು ಮೊದಲು ಕಾಂಗ್ರೆಸ್ ವಜಾಗೊಳಿಸಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.ಸಂಸದ ಸುರೇಶ್ ಪ್ರತ್ಯೇಕ…
Read More »ಬೆಂಗಳೂರು: ಲೋಕಾ ಕದನಕ್ಕೆ ಕೆಲವೇ ತಿಂಗಳುಗಳು ಬಾಕಿ ಇದೆ. ರಾಜ್ಯದಲ್ಲಿ 3ಪಕ್ಷಗಳು ಭರ್ಜರಿ ಸಮರಾಭ್ಯಾಸ ಮಾಡ್ತಿವೇ..ಅದರಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರೋದು ಕಾಂಗ್ರೆಸ್ಗೆ ಅಂಗಳದಲ್ಲಿ ಟೆನ್ಷನ್ ಹೆಚ್ಚಿಸಿದೆ. ಹೀಗಾಗಿ…
Read More »ಮಡಿಕೇರಿ : ಸಂರಕ್ಷಿತ ಅರಣ್ಯ ನಡುವಿನ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿನಿಂದ ಇಳಿದ ಪ್ರಯಾಣಿಕರಿಬ್ಬರು ಅಟ್ಟಿಸಿಕೊಂಡು ಬಂದ ಕಾಡಾನೆಯ ದಾಳಿಯಿಂದ ಪಾರಾಗಿರುವ ರೋಚಕ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆ…
Read More »ಬೆಂಗಳೂರು : ಮೊನ್ನೆಯಷ್ಟೇ 132 ಇನ್ಸ್ಪೆಕ್ಟರ್ ಗಳನ್ನ ವರ್ಗಾವಣೆ ಮಾಡಲಾಗಿತ್ತು. ಆದರೆ ಮತ್ತೆ ರಾಜ್ಯದಲ್ಲಿ ಮತ್ತೆ 30 ಇನ್ಸ್ ಪೆಕ್ಟರ್ಗಳನ್ನ ವರ್ಗಾವಣೆ ಮಾಡಲಾಗಿದೆ. ಶೇಖರ್ ಜಿ. – ಜಾಲಹಳ್ಳಿ…
Read More »ಬೆಂಗಳೂರು: ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಕೇಂದ್ರದ ಬಜೆಟ್ ಮೇಲೆ ಕರ್ನಾಟಕದ ಜನರು ಬೆಟ್ಟದಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಂತೆ ಕೇಂದ್ರ…
Read More »ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರೊಂದು ಮರಕ್ಕೆ ಕಾರು ಡಿಕ್ಕಿ ಹೊಡೆದ ಘಟನೆ ಚಿತ್ರದುರ್ಗ-ಚಳ್ಳಕೆರೆ ರಸ್ತೆಯಲ್ಲಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಬಳಿ ನಡೆದಿದೆ. ಪರಿಣಾಮ…
Read More »ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದಡಿ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದೆ. ಹಾಸನದಲ್ಲಿ ಆಹಾರ…
Read More »ಬಳ್ಳಾರಿ : ಬಿಜೆಪಿ ತೊರೆದು ಹೋದವರು ಒಬ್ಬೊಬ್ಬರಾಗೇ ಮರಳಿ ಗೂಡು ಸೇರುತ್ತಿದ್ದಾರೆ. ಕಳೆದ ವಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೈಲೆಂಟ್ ಆಗಿಯೇ ಕಾಂಗ್ರೆಸ್ಗೆ ಕೈ ಕೊಟ್ಟು…
Read More »ಬೆಂಗಳೂರು : ಜಸ್ಟ್ ಎರಡು ತಿಂಗಳ ಹಿಂದಷ್ಟೆ ಇದೇ ಹಾಸ್ಪೆಲ್ ನ ಊಟದ ತಟ್ಟೆಯಲ್ಲಿ ಹುಳ ಕಂಡಿತ್ತು.. ಅವತ್ತು ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಪರಿಹರಿಸೋದಾಗಿ ಭರವಸೆ ಕೊಟ್ಟಿದ್ರು…ಆದ್ರೆ ಇದೀಗ…
Read More »ಬೆಂಗಳೂರು:ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಬರೋಬ್ಬರಿ 33 DySP, 132 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ… ಕೃಷ್ಣಕುಮಾರ್ ಯು.ಡಿ, –…
Read More »ಮಂಡ್ಯ : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಧ್ವಜಸ್ತಂಭ ವಿವಾದ ಬೂದಿ ಮುಚ್ಚಿದ ಕೆಂಡವಾಗಿದೆ. ಸರ್ಕಾರ ಮತ್ತು ವಿಪಕ್ಷಗಳ ಮಧ್ಯೆ ರಾಜಕೀಯ ಕಿತ್ತಾಟ ತಾರಕಕ್ಕೇರಿದೆ. ಕೆರಗೋಡು ಹನುಮ…
Read More »ಬೆಂಗಳೂರು: ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ನ ಡಾ.ಎಲ್.ಹನುಮಂತಯ್ಯ, ಜಿ.ಸಿ. ಚಂದ್ರಶೇಖರ್ ಮತ್ತು ಸೈಯದ್…
Read More »ಬೆಂಗಳೂರು : ಸ್ನೇಹಿತರ ಮಧ್ಯೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದೆ. ದರ್ಶನ್ ಕೊಲೆಯಾದ ದುರ್ದೈವಿ. ಚಂದ್ರಶೇಖರ್ ಅಲಿಯಾಸ್ ಪ್ರೀತಂ, ಯಶವಂತ, ಪ್ರಶಾಂತ್, ಲಂಕೇಶ್ ಮತ್ತು ದರ್ಶನ್ ಕೊಲೆ…
Read More »ಬೆಂಗಳೂರು : ಇತ್ತೀಚಿಗೆ ನಗರದಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದೆ. ಜನವರಿ 27 ರಂದು ಕೆಆರ್ಪುರಂನಲ್ಲಿರುವ ಚಿನ್ನದ ಅಂಗಡಿ ಮೇಲೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಧಿಕಾರಿಗಳು…
Read More »ವಿಜಯಪುರ: ಪ್ರಪಂಚದಾದ್ಯಂತದ ಅನೇಕ ದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಭೂಕಂಪದ ಕಂಪನಗಳು ನಿರಂತರವಾಗಿ ಅನುಭವವಾಗುತ್ತಿದೆ. ಮಂಗಳವಾರ ಬೆಳಗ್ಗೆ ಮಣಿಪುರ ಸೇರಿದಂತೆ ಅಫ್ಘಾನಿಸ್ತಾನ ಮತ್ತು ತಜಕಿಸ್ತಾನದಲ್ಲಿ ಭೂಕಂಪ ಸಂಭವಿಸಿದೆ. ಕರ್ನಾಟಕ…
Read More »ಮೈಸೂರು ; ಸಾಲಗಾರರ ಕಾಟಕ್ಕೆ ಹೆದರಿ ಕುಟುಂಬ ನಾಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರೊಬ್ಬರ ಮೊಬೈಲ್ಗೆ ವಾಟ್ಸಾಪ್ ಮೆಸೇಜ್ ಕಳುಹಿಸಿ ಇಡೀ ಕುಟುಂಬ ನಾಪತ್ತೆಯಾಗಿದೆ. ಮೈಸೂರಿನ ಕೆ.ಜಿ.ಕೊಪ್ಪಲು ಬಡಾವಣೆಯ…
Read More »ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿರುವ ಘಟನೆ ಬಾಗಲಕೋಟೆಯ ಜಿಲ್ಲೆ ಜಮಖಂಡಿ ತಾಲ್ಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ.ತಡರಾತ್ರಿ…
Read More »ಮಂಡ್ಯ:ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಸಂಘರ್ಷ ತಾರಕಕ್ಕೇರಿದೆ. ಕೆರಗೋಡು ಗ್ರಾಮದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ರಾಜ್ಯಾದ್ಯಂತ ಹೋರಾಟದ ಕಿಚ್ಚು ಹೆಚ್ಚಾಗಿದೆ.ಹನುಮಧ್ವಜ ತೆರವು ವಿರೋಧಿಸಿ ರಾಜ್ಯಾದ್ಯಂತ ಹೋರಾಟಕ್ಕೆ…
Read More »ಬೀದರ್ : ಇಂದು ಗಡಿ ಜಿಲ್ಲೆ ಬೀದರ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಬೀದರ್ಗೆ ಆಗಮಿಸುತ್ತಿರೊ ಬಿವೈ ವಿಜಯೇಂದ್ರ. ರಸ್ತೆ…
Read More »ಶಿವಮೊಗ್ಗ : ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ, ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ…
Read More »ಮೈಸೂರು ; ಮೈಸೂರಿನಲ್ಲಿ ವಿಮಾನ ಸೇವೆ ಆರಂಭವಾಗಿ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲವಾಗಿತ್ತು. ಈ ಕಾರಣದಿಂದಲೇ ಕೈಗಾರಿಕೆ ಅಭಿವೃದ್ಧಿಗೆ ವಿಮಾನಯಾನ ಸೇವೆ ಅನುಕೂಲವಾಗುತ್ತೆ ಅನ್ನೋ ಕಾರಣಕ್ಕೆ ವಿಮಾನ ನಿಲ್ದಾಣದ…
Read More »ಚಾಮರಾಜನಗರ : ಯಾರೋ ಕಿಡಿಗೇಡಿಗಳು ವಿಷ ಹಾಕಿರುವ ಪರಿಣಾಮ ಬಡ ರೈತ ಸಾಕಿದ್ದ ಸಾವಿರಾರು ಮೀನುಗಳ ಮಾರಣ ಹೋಮವಾಗಿದೆ. ಚಾಮರಾಜನಗರದ ರಾಮಸಮುದ್ರದಲ್ಲಿ ಘಟನೆ ನಡೆದಿದ್ದು, ರಾಮಸಮುದ್ರದ ರೈತ…
Read More »ಬಾಗಲಕೋಟೆ: ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್ ಬಳಿ ನಡೆದಿದೆ. ಹುಬ್ಬಳ್ಳಿ…
Read More »ಬೆಂಗಳೂರು : ಡಾ. ಚೋಳನಹಳ್ಳಿ ನಂಜಪ್ಪ ಮಂಜುನಾಥ್ ಜಯದೇವ ಹೃದ್ರೋಗ ಸಂಸ್ಥೆಯಿಂದ ಹೊರ ನಡೆಯಲಿದ್ದಾರೆ. ಈ ತಿಂಗಳ 30 ಅವರ ಸೇವಾವಧಿಯ ಕೊನೆಯ ದಿನ. ಅಂದೇ ಅವರ ನಿವೃತ್ತಿ.…
Read More »ಬೆಂಗಳೂರು : ಇಂದಿನಿಂದ ಮೂರು ದಿನ ಮೆಟ್ರೋ ಸೇವೆ ತಾತ್ಕಲಿಕ ಸ್ಥಗಿತ ಆಗಿಲಿದೆ.. ಜನವರಿ 26 ರಿಂದ ಜನವರಿ 28ರ ತನಕ ತಾತ್ಕಲಿಕ ಸ್ಥಗಿತ. ಪೀಣ್ಯದಿಂದ ನಾಗಸಂದ್ರವರೆಗಿನ ಮೆಟ್ರೋ…
Read More »ಮಂಡ್ಯ : ಎಸ್ಇಟಿ ಶಾಲೆಯ ಶಿಕ್ಷಕಿಯನ್ನು ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೊಲೆ ಮಾಡಿ ಮಣ್ಣಿನಲ್ಲಿ ಹೂತು ಹಾಕಿ ತಲೆ ಮರೆಸಿಕೊಂಡಿದ್ದ ಆರೋಪಿ ನಿತೀಶ್ನನ್ನು ಮಂಡ್ಯ ಜಿಲ್ಲಾ…
Read More »ದೇವನಹಳ್ಳಿ: ಅಯೋಧ್ಯೆಯ ರಾಮ ಮಂದಿರದ ರಾಮ ಲಲ್ಲಾ ಮೂರ್ತಿಯ ಶಿಲ್ಪಿ ಅರುಣ್ ಯೋಗಿರಾಜ್ ಅವರು ಇಂದು ಬೆಂಗಳೂರಿಗೆ ಆಗಮಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು…
Read More »ಬೆಂಗಳೂರು: ಸ್ಯಾಂಡಲ್ವುಡ್ ನಟಿ ಪವಿತ್ರಾ ಗೌಡ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಿಡಿದೆದ್ದಿದ್ದಾರೆ. ತನ್ನ ಗಂಡನ ಫೋಟೋಗಳನ್ನ ಶೇರ್ ಮಾಡಿದ್ದಕ್ಕೆ ಕೆಂಡಾಮಂಡಲವಾಗಿದ್ದಾರೆ…ಹೌದು ನಟಿ ಪವಿತ್ರಾ…
Read More »ಬೆಂಗಳೂರು : ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಬಿಟ್ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ವಿಶೇಷ ತನಿಖಾ ತಂಡವು ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ ಐವರನ್ನು ವಶಕ್ಕೆ ಪಡೆದುಕೊಂಡಿದೆ.2020ರಲ್ಲಿ…
Read More »ಉತ್ತರ ಪ್ರದೇಶ : ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಆಗಿರುವುದು ಉತ್ತರ ಪ್ರದೇಶ ಪ್ರವಾಸೋದ್ಯಮಕ್ಕೆ ಶುಕ್ರದೆಸೆ ತಂದಿದೆ. ಇದರಿಂದಾಗಿ ಪ್ರವಾಸಿಗರ ಹರಿವು ಹೆಚ್ಚಾಗಿ ರಾಜ್ಯಕ್ಕೆ 1ರಿಂದ 1.5 ಲಕ್ಷ…
Read More »ಚಿತ್ರದುರ್ಗ: 5 ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವಿಯ ಜಾತ್ರಾಹೋತ್ಸವದಲ್ಲಿ ಯುವಕನೊಬ್ಬ ಗಾಂಜಾದ ಮತ್ತಲ್ಲಿ ನಾಲ್ವರಿಗೆ ಗ್ರಾಮದ ಯುವಕನೇ ಚಾಕು ಇರಿದು ಪರಾರಿ ಘಟನೆ ಚಿತ್ರದುರ್ಗದ ಗೊಲ್ಲರಹಟ್ಟಿಯಲ್ಲಿ ನಡೆದಿದೆ.. ನಾಲ್ವರಿಗೆ…
Read More »ಬೆಳಗಾವಿ: ಬ್ಯೂಟಿ ಪಾರ್ಲರ್ ಮತ್ತು ಸ್ಟೇಷನರಿ ಶಾಪ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡ ಘಟನೆ ಬೆಳಗಾವಿಯ ಮಾರುತಿ ಗಲ್ಲಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಅನ್ವರ್…
Read More »ಬೆಂಗಳೂರು: Pink WhatsApp ಬಳಸೋಕು ಮುನ್ನ ಹುಷಾರ್. ಸೈಬರ್ ಖದೀಮರು ಪಿಂಕ್ ಕಲರ್ ವಾಟ್ಸ್ಆ್ಯಪ್ ವಂಚನೆ ಮಾಡಲು ಮುಂದಾಗಿದ್ದಾರೆ. ಇದಕ್ಕೆ ನಗರದಲ್ಲಿ ಪೊಲೀಸರು ಕೂಡು ಅಲರ್ಟ್ ಆಗಿದ್ದಾರೆ……
Read More »ಬೆಂಗಳೂರು:ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ನಿಧಾನವಾಗಿ ಹೆಚ್ಚಾಗುತ್ತಿದೆ.ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳ ಮುಖಾಂತರ ಜನರ ಮುಂದೆ ಹೋಗಲು ನಿರ್ಧರಿಸಿದ್ದರೇ, ಇತ್ತ ಬಿಜೆಪಿ ಕೇಂದ್ರ ಸರ್ಕಾರದ ಸಾಧನೆಗಳು ಮತ್ತು…
Read More »ಮಂಡ್ಯ : ವಿವಾಹಿತ ಯುವತಿಯೊಬ್ಬಳ ಶವ ಮಣ್ಣಿನಲ್ಲಿ ಹೂತಿಟ್ಟ ರೀತಿ ಪತ್ತೆಯಾಗಿದೆ. ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ದೇವಾಲಯ ಇರುವ ಬೆಟ್ಟದ ತಪ್ಪಲಿನಲ್ಲಿಯೇ ಶಿಕ್ಷಕಿಯ ಮೃತ ದೇಹ…
Read More »ಬೆಂಗಳೂರು:ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಮುಂದಾಗಿದೆ. ಒಂದು ವೇಳೆ ಇದು ನಿಜವಾದಲ್ಲಿ ಪ್ರತಿ 650 ಮಿಲಿ ಬಿಯರ್ ಬಾಟಲಿಗೆ 8-10…
Read More »ಅಯೋಧ್ಯ : ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ದಿನವೇ ಪ್ರಧಾನಿ ಮೋದಿ ಬೆಳಕಿನ ಉಡುಗೊರೆ ನೀಡಿದ್ದಾರೆ.1 ಕೋಟಿ ಮನೆಗಳಿಗೆ ಸೌರಶಕ್ತಿಯನ್ನು ಒದಗಿಸಲು ನಮೋ ಮುಂದಾಗಿದ್ದಾರೆ. ‘ಸೂರ್ಯೋದಯ ಯೋಜನೆ’ಯಲ್ಲಿ 1ಕೋಟಿ…
Read More »ಬೆಂಗಳೂರು: ಪಿಎಸ್ಐ 545 ಹುದ್ದೆಗಳಿಗೆ ಇವತ್ತು ಮರು ಪರೀಕ್ಷೆ ನಡೆಯಲಿದ್ದು,ಪರೀಕ್ಷಾ ಕೇಂದ್ರದ 100 ಮೀಟರ್ನಲ್ಲಿ 144 ಸೆಕ್ಸನ್ ಜಾರಿ ಮಾಡಲಾಗಿದೆ. ಹಿಂದೆ ನಡೆದ ಪರೀಕ್ಷೆಯಲ್ಲಿ ಭಾರೀ ಅಕ್ರಮಗಳು…
Read More »ಮಧ್ಯಪ್ರದೇಶ : ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಸೋಮವಾರ ಶ್ರೀರಾಮನ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದು ಶ್ರೀರಾಮ ಮಂದಿರದ ಪ್ರತಿಷ್ಠಾಪನೆ ಬ್ರಹ್ಮಕಲಶಾಭಿಷೇಕೋತ್ಸವ ಕಾರ್ಯಕ್ರಮ ಇನ್ನು 48 ದಿನಗಳ ಪರ್ಯಂತ ನಡೆಯಲಿದೆ. ಇದರಲ್ಲಿ…
Read More »ಬೆಂಗಳೂರು: ರಾಮಜನ್ಮ ಭೂಮಿ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಿದೆ. ರಾಮನಿಗೂ ಕರ್ನಾಟಕಕ್ಕೂ ದೊಡ್ಡ ನಂಟಿದೆ. ಆಂಜನೇಯ ಜನ್ಮಭೂಮಿ ಅಭಿವೃದ್ಧಿ ಪಡಿಸುವುದು ನಮ್ಮ ಮುಂದಿನ ಗುರಿ ಎಂದು ಮಾಜಿ…
Read More »ಬಿಗ್ ಬಾಸ್ ಸ್ಪರ್ಧಿಗಳು ಒಂದಲ್ಲ ಒಂದು ವಿವಾದಗಳಲ್ಲಿ ಸುದ್ದಿಯಲ್ಲಿರುತ್ತಾರೆ ಆ ಪೈಕಿ ಹೆಚ್ಚು ಸುದ್ದಿಮಾಡಿದ್ದ ಡ್ರೋನ್ ಪ್ರಾತಾಪ್ ಈಗ ಮತ್ತೆ ಚರ್ಚೆಯಲ್ಲಿದ್ದಾರೆ,ಕೊರೋನ ಲಾಕ್ ಡೌನ್ ಸಂದರ್ಭ ಕ್ವಾರಂಟೈನ್…
Read More »ವಿಜಯಪುರ: ಮತ್ತೊಂದು ಸುತ್ತಿಗೆ ವಿಜಯಪುರದಲ್ಲಿ ಗುಂಡಿನ ಸದ್ದು ಕೇಳಿಸಿದೆ.. ಇದರಿಂದಾಗಿ ಜಿಲ್ಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ಕಂಟ್ರೀ…
Read More »ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರೋ ಭವ್ಯ ರಾಮಮಂದಿರದಲ್ಲಿ ಶ್ರೀರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆಗೆ ಶುರುವಾಗಿದೆ.ಈ ಅದ್ಧೂರಿ ಕಾರ್ಯಕ್ರಮಕ್ಕಾಗಿ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಇತ್ತ ಕರ್ನಾಟಕ ರಾಜ್ಯದಲ್ಲೂ ಹಬ್ಬದ ಸಂಭ್ರಮ…
Read More »ಗದಗ: ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದರೆ, ಇತ್ತ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಯುವಕನೊಬ್ಬ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾಕಿರುವ ಚಿತ್ರವನ್ನು ಫೇಸ್ಬುಕ್ನಲ್ಲಿ…
Read More »ಬೆಳಗಾವಿ : ಗ್ರಾಮೀಣ ಭಾಗದ ಜನರ ಆರೋಗ್ಯಮಟ್ಟ ಸುಧಾರಿಸುವ ಸಲುವಾಗಿ ಕೇಂದ್ರ ಸರ್ಕಾರ ಗ್ರಾಮೀಣ ಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಾಲನೆ ನೀಡಿದ್ರು. ಆದ್ರೆ ಆರೋಗ್ಯ ಕೇಂದ್ರಗಳೇ ಅನಾರೋಗ್ಯದಿಂದ…
Read More »ಬೆಂಗಳೂರು : ಅಬಕಾರಿ ಸಚಿವ ಆರ್. ಬಿ ತಿಮ್ಮಾಪುರ ಅವರ ಕಚೇರಿಯಲ್ಲಿ ಎಲೆಕ್ಷನ್ ವರ್ಗಾವಣೆ ನೆಪದಲ್ಲಿ 18 ಕೋಟಿ ಕಲೆಕ್ಷನ್ ನಡೆದಿದೆ. ಅಕ್ರಮ ಮನಿ ಲಾಂಡ್ರಿಂಗ್ ಚಟುವಟಿಕೆ…
Read More »ಸವಣೂರು : ಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್ ಬೊಮ್ಮಾಯಿ ರವರ ಹುಟ್ಟು ಹಬ್ಬದ ಅಂಗವಾಗಿ ಸವಣೂರಿನಲ್ಲಿ ಏರ್ಪಡಿಸಿದ ಉಚಿತ…
Read More »ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರಿಗೆ ಬಡ್ತಿ ಸಿಕ್ಕಿದೆ. ಐಜಿಪಿ ದರ್ಜೆಯಿಂದ ಎಡಿಜಿಪಿ ಶ್ರೇಣಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ…
Read More »ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನ್ನಡ ಮಾಯವಾಗ್ತಿರೋ ಹೊತ್ತಲ್ಲೇ, ಫೆಬ್ರವರಿ 28ರ ಒಳಗೆ ಶೇಕಡಾ 60ರಷ್ಟು ಕನ್ನಡ ಬೋರ್ಡ್ ಬಳಸುವಂತೆ ನಿಯಮ ಹಿನ್ನೆಲೆ ಬಿಬಿಎಂಪಿ ಅಂಗಡಿಗಳ…
Read More »ಬೆಂಗಳೂರು : ಇದು ಫ್ರೀಡಂ ಟಿವಿಯ ಎಕ್ಸ್ಕ್ಲ್ಯೂಸೀವ್ ಮಾಹಿತಿ ನಿರೀಕ್ಷೆಯಂತೆ ಮಕರ ಸಂಕ್ರಮಣದ ಬೆನ್ನಲ್ಲೆ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿ ಕಾಂಗ್ರೆಸ್ ಹೈಕಮಾಂಡ್ ನಿಂದ ಹೊರಬಂದಿದೆ.. ಈಗ…
Read More »ಬೆಂಗಳೂರು : ಹಬ್ಬದ ಮರುದಿನವೇ ಬೆಂಗಳೂರು ವಾಹನ ಸವಾರರಿಗೆ ಬಿಗ್ ಶಾಕ್ ಆಗಿದೆ…ಇಂದಿನಿಂದ ಪೀಣ್ಯ ಫ್ಲೈ ಓವರ್ ಬಂದ್ ಆಗಲಿದೆ. ಇಂದು ರಾತ್ರಿ 11 ಗಂಟೆಯಿಂದ ವಾಹನ…
Read More »ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ನಿಲ್ದಾಣ ಬಳಿ ಅಗ್ನಿ ಅವಘಡ ಸಂಭವಿಸಿದೆ . ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ನಿಂತಿದ್ದ 4 ಬೈಕ್ಗಳಿಗೆ ಬೆಂಕಿ ತಗುಲಿದ್ದು ಬೈಕ್ಗಳು…
Read More »ವಿಜಯಪುರ: ಹುಟ್ಟು ಹಬ್ಬಕ್ಕೆ ತಲ್ವಾರ್ ನಿಂದ ಕೇಕ್ ಕತ್ತರಿಸಿದ ಘಟನೆ ವಿಜಯಪುರ ನಗರದ ಪೇಟಿ ಬಾವಡಿಯಲ್ಲಿ ನಡೆದಿದೆ. ಅಮನ್ ಲೋಣಿ ಎಂಬಾತ ತಲ್ವಾರ್ ನಿಂದ ಕೇಕ್ ಕತ್ತರಿಸಿದ್ದಾನೆ.…
Read More »ಬಂಟ್ವಾಳ : ಸಂಕ್ರಮಣ ಪೂಜೆ ಮುಗಿಸಿ ದೇವಸ್ಥಾನದಿಂದ ಹೊರಗೆ ಬರುತ್ತಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಇಂದು ಮಧ್ಯಾಹ್ನ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಾರಿಯಾಗಿದ್ದು, ಅದೃಷ್ಟವಶಾತ್…
Read More »ಶಿಡ್ಲಘಟ್ಟ : ಮಂಡಳಿ ಆಯ್ಕೆ ಪ್ರಕ್ರಿಯೆ ಸರ್ಕಾರದಲ್ಲಿ ಶುರುವಾಗ್ತಿದ್ದಂಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನನಗೆ ತನಗೆ ಅನ್ನೋ ಹಾಗೆ ನಾಯಕರು ದುಂಬಾಲು ಬಿದ್ದಿದ್ದಾರೆ. ತಮ್ಮ ರಿಪೋರ್ಟ್ ಕಾರ್ಡ್ ಹಿಡಿದು…
Read More »ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಾಂಕ ನಿಗಧಿ ಮಾಡಲಾಗಿದೆ. ಮೂಲಗಳ ಪ್ರಕಾರ, 2024 ಜನವರಿ 24 ರಂದು ಅಯೋಧ್ಯೆಯ ಶ್ರೀರಾಮ ಮಂದಿರ ಅದ್ದೂರಿ ಪೂಜೆ ನಡೆಯಲಿದೆ. ಈಗಾಗಲೇ ಶ್ರೀರಾಮ…
Read More »ಕರುನಾಡ ಕಲಾ ಸರಸ್ವತಿ ನಟಿ ಲೀಲಾವತಿಯರನ್ನು ಕಳೆದುಕೊಂಡು ಇಂದಿಗೆ 11ನೇ ದಿನ. ಈ ಸಂಬಂಧ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಇಂದು ವೈಕುಂಠ ಸಮಾರಾಧನೆ ನಡೆಯುತ್ತಿದೆ.…
Read More »ತುಮಕೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪಂಜಿನ ಮೆರವಣಿಗೆ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ರು. ಕಳೆದ 22 ದಿನಗಳಿಂದ ಅತಿಥಿ ಉಪನ್ಯಾಸಕರು ವಿನೂತನವಾಗಿ ಪ್ರತಿಭಟಿಸ್ತಿದ್ದಾರೆ.…
Read More »


























































































































